Headlines

Ripponpete | ವಿಕಲಚೇತನ ಯುವತಿಗೆ ಧೈರ್ಯ ತುಂಬಿ ಆರ್ಥಿಕ ನೆರವು ನೀಡಿದ ಪಿಎಸ್ಐ ಪ್ರವೀಣ್

Ripponpete | ವಿಕಲ ಚೇತನ ಯುವತಿಗೆ  ಧೈರ್ಯ ತುಂಬಿ ಆರ್ಥಿಕ ನೆರವು ನೀಡಿದ ಪಿಎಸ್ಐ ಪ್ರವೀಣ್ ರಿಪ್ಪನ್ ಪೇಟೆ : ಕೋಡೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಾರೋ ಕೊಪ್ಪ ಗ್ರಾಮದ ಬಡ ಕುಟುಂಬದ ವಿಕಲಚೇತನ ಯುವತಿ  ಉಷಾ(24) ರವರಿಗೆ ಧೈರ್ಯ ತುಂಬಿ ಆರ್ಥಿಕ ನೆರವು ನೀಡುವುದರ ಮೂಲಕ ಪಿಎಸ್ಐ ಪ್ರವೀಣ್ ಎಸ್ ಪಿ  ಸಾರ್ವಜನಿಕ ಪ್ರಶಂಸೆಗೆ ಒಳಗಾಗಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ಪೋಸ್ಟ್ ಮ್ಯಾನ್ ನ್ಯೂಸ್ ಸುದ್ದಿ ಬಳಗಕ್ಕೆ ಹಾರಂಬಳ್ಳಿ ವಾಸು ಎಂಬುವರು ಹಾರೋಗೊಪ್ಪ ವಿಕಲ…

Read More

ಶಾಲಾ ವಾಹನಗಳ ದಿಢೀರ್ ತಪಾಸಣೆ –ಸುರಕ್ಷತಾ ನಿಯಮ ಪಾಲನೆಗೆ ಖಡಕ್ ವಾರ್ನಿಂಗ್

ಶಾಲಾ ವಾಹನಗಳ ದಿಢೀರ್ ತಪಾಸಣೆ –ಸುರಕ್ಷತಾ ನಿಯಮ ಪಾಲನೆಗೆ ಖಡಕ್ ವಾರ್ನಿಂಗ್ ಶಿವಮೊಗ್ಗ  ಜೂ. 21: ಶಿವಮೊಗ್ಗ ನಗರದಲ್ಲಿ ಜೂ. 21 ರಂದು ಪೂರ್ವ ಹಾಗೂ ಪಶ್ಚಿಮ ಟ್ರಾಫಿಕ್ ಠಾಣೆಗಳ ಪೊಲೀಸರು, ಖಾಸಗಿ ಶಾಲಾ ವಾಹನಗಳ ದಿಢೀರ್ ತಪಾಸಣೆ ನಡೆಸಿ, ಸುರಕ್ಷತಾ ನಿಯಮಗಳ ಪಾಲನೆ ಕುರಿತಂತೆ ಚಾಲಕರಿಗೆ ಖಡಕ್ ಎಚ್ಚರಿಕೆ ನೀಡಿದರು. ‘ಶಾಲಾ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಟ್ರಾಫಿಕ್ ಠಾಣೆಗಳ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳು, ಶಾಲಾ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಶಿವಮೊಗ್ಗ ನಗರಾದ್ಯಂತ ಶಾಲಾ ವಾಹನಗಳ…

Read More

mETA

ರಿಪ್ಪನ್‌ಪೇಟೆ ಪೊಲೀಸರ ದಾಳಿ: ಅಕ್ರಮ ಗೋ ಸಾಗಾಣಿಕೆ ಪತ್ತೆ, ಮೂವರ ಬಂಧನ ರಿಪ್ಪನ್‌ಪೇಟೆ – ಅಕ್ರಮವಾಗಿ ಗೋವುಗಳನ್ನು ತುಂಬಿಕೊಂಡು ಸಾಗಾಣಿಕೆ ಮಾಡುತ್ತಿದ್ದಾರೆಂಬ ಖಚಿತ ಮಾಹಿತಿಯ ಆಧಾರದ ಮೇಲೆ ಗ್ರಾಮಸ್ಥರ ಸಹಕಾರದೊಂದಿಗೆ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ರಾಜುರೆಡ್ಡಿ ಅವರ ನೇತೃತ್ವದ ತಂಡ ದಿಢೀರ್ ದಾಳಿ ನಡೆಸಿ ಜಾನುವಾರು ಸಹಿತ ಆರೋಪಿಗಳನ್ನು ಬಂಧಿಸಿದೆ. ಪೊಲೀಸರು ಬಂಧಿಸಿದವರನ್ನು ನಲ್ಲಿಹೊಂಡಾ ಗ್ರಾಮದ ಅರಣ್ಯ ಇಲಾಖೆಯ ವಾಚರ್ ಹಾಗೂ ತಾಲ್ಲೂಕು ದಿನಗೂಲಿ ನೌಕರರ ಸಂಘದ ಅಧ್ಯಕ್ಷ ರಮೇಶ್ ಹಾಗೂ ಶಿಕಾರಿಪುರ ಬೆಂಡೆಕಟ್ಟ ಗ್ರಾಮದ…

Read More

ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಸಿಲಿಂಡರ್ ತುಂಬಿದ್ದ ಲಾರಿ ಪಲ್ಟಿ – ತಪ್ಪಿದ ಭಾರಿ ಅನಾಹುತ|accident

ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಸಿಲಿಂಡರ್ ತುಂಬಿದ್ದ ಲಾರಿಯೊಂದು ಪಲ್ಟಿಯಾದ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ಗೌತಮಪುರ ಬಳಿ ನಡೆದಿದೆ. ಆನಂದಪುರ ಸಮೀಪದಲ್ಲಿ ಗ್ಯಾಸ್ ಸಿಲಿಂಡರ್ ತುಂಬಿಸಿಕೊಂಡು ಹೋಗುತ್ತಿದ್ದ ಲಾರಿಯು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿರುತ್ತಾನೆ. ಮಂಗಳೂರಿನಿಂದ ರಾಣೆಬೆನ್ನೂರಿಗೆ ಹೋಗುವ ಗ್ಯಾಸ್ ಸಿಲಿಂಡರ್ ತುಂಬಿದ  ಲಾರಿ ಗೌತಮಪುರ ಸಮೀಪದ ಬೀರನ ಕಣವಿಯ ತಿರುವಿನಲ್ಲಿ ಪಲ್ಟಿಯಾಗಿದೆ. 372 ಗ್ಯಾಸ್ ಸಿಲಿಂಡರ್ ಗಳನ್ನು ತುಂಬಿಕೊಂಡು ಹೋಗುತಿದ್ದ ಲಾರಿ ಚಾಲಕ…

Read More

ಶಿವಮೊಗ್ಗದ ಬಿಕ್ಕೊನಹಳ್ಳಿಯಲ್ಲಿ ನರಬಲಿ ಪಡೆದಿದ್ದ ಚಿರತೆ ಸೆರೆ|leopard

ಶಿವಮೊಗ್ಗದ ಬಿಕ್ಕೊನಹಳ್ಳಿಯಲ್ಲಿ ನರಬಲಿ ಪಡೆದಿದ್ದ ಚಿರತೆ ಸೆರೆ ಶಿವಮೊಗ್ಗ ತಾಲೂಕಿನ ಬಿಕ್ಕೋನಹಳ್ಳಿ ಗ್ರಾಮದಲ್ಲಿ ಕಳೆದ ವಾರ ಮಹಿಳೆಯೊಬ್ಬರ ಮೇಲೆ ಎರಗಿ ಕೊಂದು ಹಾಕಿದ್ದ ಚಿರತೆಯನ್ನು ಅರಣ್ಯಾಧಿಕಾರಿಗಳು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಕಳೆದ ವಾರ ಮಹಿಳೆಯೊಬ್ಬರ ಮೇಲೆ ದಾಳಿ ಮಾಡಿದ್ದ ಚಿರತೆಯನ್ನು ಬೇಟೆಯಾಡಲು ಅಂದಿನಿಂದಲೇ ಅರಣ್ಯಾಧಿಕಾರಿಗಳು ಕಾರ್ಯಾಚರಣೆ ಆರಂಭಿಸಿದ್ದರು. ಶುಕ್ರವಾರ ಬನ್ನಿಕೆರೆಯ ಹೊಲದಲ್ಲಿ ಕಳೆ ಕೀಳಲು ತೆರಳಿದ್ದ ಯುವಕನೋರ್ವನಿಗೆ ಚಿರತೆ ಕಾಣಿಸಿಕೊಂಡಿತ್ತು. ಆ ಬಳಿಕ ಅರಣ್ಯ ಇಲಾಖೆ ಕಾರ್ಯಾಚರಣೆ ತೀವ್ರಗೊಳಿಸಿತ್ತು. ಅರಣ್ಯಾಧಿಕಾರಿಗಳು ಇರಿಸಿದ್ದ ಬೋನಿನಲ್ಲಿ ಕಳೆದ ರಾತ್ರಿ ಚಿರತೆ…

Read More

ತಲವಾರು ಝಳಪಿಸಿದ ರ‌್ಯಾಂಬೋ ನಾಗೇಶ್ ಮತ್ತು ಆಟೋ ಸಮೀರ್ ಗ್ಯಾಂಗ್ ಅರೆಸ್ಟ್

ತಲವಾರು ಝಳಪಿಸಿದ ರ‌್ಯಾಂಬೋ ನಾಗೇಶ್ ಮತ್ತು ಆಟೋ ಸಮೀರ್ ಗ್ಯಾಂಗ್ ಅರೆಸ್ಟ್ ತಲವಾರು ಝಳಪಿಸಿದ ರ‌್ಯಾಂಬೋ ನಾಗೇಶ್ ಮತ್ತು ಆಟೋ ಸಮೀರ್ ಗ್ಯಾಂಗ್ ಅರೆಸ್ಟ್ ಶಿವಮೊಗ್ಗ : ಹಿಂದೂ ಸಂಘಟನೆಯ ರ‌್ಯಾಂಬೋ ನಾಗೇಶ ಮತ್ತು ಆಟೋ ಸಮೀರ್ ಗ್ಯಾಂಗ್ ನ್ನ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. 8 ಜನರಿಗೆ ನ್ಯಾಯಾಂಗ ಬಂಧನವಾಗಿದೆ. ಹೊನ್ನಾಳಿ ರಸ್ತೆಯ ತರಳಬಾಳು ಬಡಾವಣೆಯಲ್ಲಿ ರ‌್ಯಾಂಬೋ ನಾಗೇಶ ಮತ್ತು ಆಟೋ ಸಮೀರ್ ಗ್ಯಾಂಗ್ ತಲವಾರುಗಳನ್ನ ಝಳಪಿಸಿಕೊಂಡು ಸಾರ್ವಜನಿಕ ಶಾಂತಿಗೆ ಭಂಗ ಉಂಟಾಗುವ ರೀತಿಯಲ್ಲಿ ಓಡಾಡುತ್ತಿದ್ದರು ಎಂಬ…

Read More

ಬಿಎಸ್​ವೈ ಜನ್ಮದಿನದಂದೇ ಡೈರಿ ಬಾಂಬ್ ಸಿಡಿಸಿದ್ರಾ ಪುತ್ರಿ ಅರುಣಾದೇವಿ – ಖುರ್ಚಿ ಅಲ್ಲಾಡಿಸಲು ಎಂತೆಂತಹ ಕೃತ್ಯಗಳು ನಡೆಸಿದ್ದಾರೆನ್ನುವುದನ್ನು ಜೈಲಿನಲ್ಲಿದ್ದಾಗ ಡೈರಿ ಬರೆದಿದ್ದಾರೆ..!!!|BSY

ಖುರ್ಚಿ ಅಲ್ಲಾಡಿಸಲು ಎಂತಹ ಕೃತ್ಯಗಳು, ಜೈಲಿನಲ್ಲಿದ್ದಾಗ ಡೈರಿ ಬರೆದಿದ್ದಾರೆ:  ಶಿವಮೊಗ್ಗ: ಮಾಜಿ ಸಿಎಂ ಯಡಿಯೂರಪ್ಪನವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. 80ನೇ ವರ್ಷದ ಹುಟ್ಟುಹಬ್ಬದ ಸಂಭ್ರಮಾಚರಣೆ ಈಗಾಗಲೇ ಶಿವಮೊಗ್ಗದಲ್ಲಿ ಮನೆ ಮಾಡಿದೆ. ಸಾಮಾಜಿಕ ಜಾಲತಾಣಗಳಲ್ಲಿ ಯಡಿಯೂರಪ್ಪನವರಿಗೆ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ. ಇನ್ನು ವಿಶೇಷ ಅಂದ್ರೆ ಪ್ರಧಾನಿ ನರೇಂದ್ರ ಮೋದಿ ಬರ್ತ್​ಡೇ ದಿನವೇ ಶಿವಮೊಗ್ಗ ಏರ್​ಪೋರ್ಟ್​ ಲೋಕಾರ್ಪಣೆ ಮಾಡುವ ಮೂಲಕ ಯಡಿಯೂರಪ್ಪನವರಿಗೆ ಗಿಫ್ಟ್​ ನೀಡಲಿದ್ದಾರೆ.  ಅಲ್ಲದೇ ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಮಾಡಬೇಕೆನ್ನುವುದು ಯಡಿಯೂರಪ್ಪನವರ ಕನಸು ಸಹ ಆಗಿತ್ತು. ಇದೀಗ…

Read More

ಕರ್ನಾಟಕದಲ್ಲಿ ಮಕ್ಕಳಿಗೆ ಮಾತೃಭಾಷೆಯಾಗಿ ಕನ್ನಡ ಕಲಿಕೆ ಕಡ್ಡಾಯ: ಸಚಿವ ಮಧು ಬಂಗಾರಪ್ಪ|soraba

ಕರ್ನಾಟಕದಲ್ಲಿ ಮಕ್ಕಳಿಗೆ ಮಾತೃಭಾಷೆಯಾಗಿ ಕನ್ನಡ ಕಲಿಕೆ ಕಡ್ಡಾಯ: ಸಚಿವ ಮಧು ಬಂಗಾರಪ್ಪ ಕರ್ನಾಟಕದಲ್ಲಿ ಮಾತೃಭಾಷೆ ಕನ್ನಡ ಕಡ್ಡಾಯವಾಗಿದೆ. ಕನ್ನಡವನ್ನು ಎಲ್ಲ ಮಕ್ಕಳು ಮೊದಲ ವಿಷಯವಾಗಿ ತೆಗೆದುಕೊಳ್ಳಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್ ಮಧು ಬಂಗಾರಪ್ಪ ಹೇಳಿದರು. ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಜಡೆ ಗ್ರಾಮದ ಶ್ರೀ ಸಿದ್ಧ ವೃಷಬೇಂದ್ರ ಕ್ರೀಡಾಂಗಣದಲ್ಲಿ ಹಮ್ಮಿಕೊಂಡ 14 ವರ್ಷದೊಳಿಗಿನ ಮಕ್ಕಳ ತಾಲ್ಲೂಕು ಮಟ್ಟದ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡುವ ಸಂದರ್ಭದಲ್ಲಿ ಅವರು ಈ ವಿಚಾರವನ್ನು ಹಂಚಿಕೊಂಡಿದ್ದಾರೆ. ರಾಜ್ಯದಲ್ಲಿ ಮೂರು…

Read More

ನಾಳೆ (17-03-2023) ಸಾಗರಕ್ಕೆ ವಿಜಯ ಸಂಕಲ್ಪ ಯಾತ್ರೆ – ಹರತಾಳು ಹಾಲಪ್ಪ

ಸಾಗರ: ಮಾ. 17 ರಂದು ವಿಜಯ ಸಂಕಲ್ಪ ಯಾತ್ರೆ ಸಾಗರಕ್ಕೆ ಆಗಮಿಸಲಿದ್ದು ಈ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕೆ.ಎಸ್. ಈಶ್ವರಪ್ಪ ಸೇರಿದಂತೆ ಅನೇಕ ಸಚಿವರು ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಶಾಸಕ, ಎಂಎಸ್‌ಐಎಲ್ ಅಧ್ಯಕ್ಷರಾದ ಹರತಾಳು ಹಾಲಪ್ಪ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಜೆ 4:30ಕ್ಕೆ ಕಾನ್ವೆಂಟ್ ಶಾಲೆ ಎದುರಿನ ನೆಹರೂ ಮೈದಾನದಲ್ಲಿ ನಡೆಯುವ ವಿಜಯ ಸಂಕಲ್ಪ ಯಾತ್ರೆಯಲ್ಲಿ 25 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು, ಅಭಿಮಾನಿಗಳು, ಸಾರ್ವಜನಿಕರು ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು. ಸಮಾವೇಶದಲ್ಲಿ ಸಚಿವರಾದ ಆರಗ ಜ್ಞಾನೇಂದ್ರ,…

Read More

ಯಾವೊಬ್ಬ ರೈತನನ್ನು ಒಕ್ಕಲೆಬ್ಬಿಸಲು ಬಿಡುವುದಿಲ್ಲ – ಹೊಸದಾಗಿ ಅರಣ್ಯ ಕಡಿಯಬೇಡಿ : ಶಾಸಕ ಬೇಳೂರು ಗೋಪಾಲಕೃಷ್ಣ | Belluru

ಯಾವೊಬ್ಬ ರೈತನನ್ನು ಒಕ್ಕಲೆಬ್ಬಿಸಲು ಬಿಡುವುದಿಲ್ಲ – ಹೊಸದಾಗಿ ಅರಣ್ಯ ಕಡಿಯಬೇಡಿ : ಶಾಸಕ ಬೇಳೂರು ಗೋಪಾಲಕೃಷ್ಣ | Belluru ಹಲವು ವರ್ಷಗಳಿಂದ ಸಾಗುವಳಿ ಮಾಡಿಕೊಂಡು ಬಂದಿರುವ ಯಾವೊಬ್ಬ ರೈತ ನನ್ನೂ ಒಕ್ಕಲೆಬ್ಬಿಸಲು ಬಿಡುವುದಿಲ್ಲ. ಎರಡು ಹೊತ್ತಿನ ಗಂಜಿಗೆ ದಾರಿಮಾಡಿಕೊಂಡಿರುವ ರೈತರು ಹೆದರುವ ಅವಶ್ಯಕತೆ ಇಲ್ಲ. ಆದರೆ ಹೊಸದಾಗಿ ಅರಣ್ಯವನ್ನು ಕಡಿಯಬೇಡಿ ಎಂದಷ್ಟೇ ನನ್ನ ಮನವಿ ಎಂದು ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಕರ್ನಾಟಕ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ಹೇಳಿದರು. ಹೊಸನಗರ ತಾಲೂಕಿನ…

Read More