Headlines

Veeresh Aluvalli, a politician without theory:: block congress Ripponpet

Ripponpet:: Former legislator Shri Belur Gopalakrishna has vindicated Veerash Aluvalli, who has no qualms about either Gopalakrishna or Congress leaders.  He is also a person who has not worked for the BJP in the marine constituency and the JDS in the Tirthahalli assembly constituency in the last assembly elections. Ripponpet congress block committee drew a…

Read More

ಕ್ಷುಲ್ಲಕ ವಿಚಾರಕ್ಕೆ ಯುವಕನಿಗೆ ಚೂರಿ ಇರಿತ – ಆರೋಪಿ ಪೊಲೀಸ್‌ ವಶಕ್ಕೆ..!!

ಕ್ಷುಲ್ಲಕ ವಿಚಾರಕ್ಕೆ ಯುವಕನಿಗೆ ಚೂರಿ ಇರಿತ – ಆರೋಪಿ ಪೊಲೀಸ್‌ ವಶಕ್ಕೆ..!! ಭಿನ್ನಕೋಮಿನ ಯುವಕರ ಮಧ್ಯೆ ಕ್ಷುಲಕ ಕಾರಣಕ್ಕೆ ಆರಂಭವಾದ ಗಲಾಟೆಯಲ್ಲಿ ಯುವಕನೊಬ್ಬನಿಗೆ ಚಾಕುವಿನಿಂದ ಇರಿದ ಘಟನೆ ಶನಿವಾರ (ಮಾ.15) ರಾತ್ರಿ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಮಾಸೂರು ಸರ್ಕಲ್ ನಲ್ಲಿ ನಡೆದಿದೆ. ಶಿಕಾರಿಪುರ ಪಟ್ಟಣದ ಮಾಸೂರು ಸರ್ಕಲ್ ನಲ್ಲಿ ವಾಹನ ದಟ್ಟಣೆ ಹೆಚ್ಚಾದ ಸಂದರ್ಭದಲ್ಲಿ ಬೈಕ್ ನ ಹಾರ್ನ್ ಹೊಡೆದ ವಿಷಯಕ್ಕೆ ಸಂಬಂಧಿಸಿದಂತೆ ಯುವಕರಿಬ್ಬರ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಈ ಸಂದರ್ಭ ಘಟನೆ ನಡೆದ…

Read More
Man playing guitar

Donec pulvinar arcu placerat pretium condimentum

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ಹಳ್ಳ ದಾಟುವಾಗ ಬೈಕ್‌ ಸಮೇತ ನೀರುಪಾಲಾದ ವ್ಯಕ್ತಿ

ಹಳ್ಳ ದಾಟುವಾಗ ಬೈಕ್‌ ಸಮೇತ ನೀರುಪಾಲಾದ ವ್ಯಕ್ತಿ ಶಿವಮೊಗ್ಗ ಜಿಲ್ಲಾದ್ಯಂತ ಮಳೆಯ ಆರ್ಭಟದಲ್ಲಿ ಹಳ್ಳ ಕೊಳ್ಳಗಳು ತುಂಬಿ ಹರಿಯುತಿದ್ದು ಮಳೆಯ ಆರ್ಭಟದ ನಡುವೆ ತುಂಬಿ ಹರಿಯುತ್ತಿದ್ದ ಹಳ್ಳವನ್ನ ದಾಟಲು ಹೋದ ವ್ಯಕ್ತಿಯೊಬ್ಬರ ಬೈಕ್‌ ಸಮೇತ ನೀರು ಪಾಲಾಗಿದ್ದಾರೆ. ಶಿವಮೊಗ್ಗ ತಾಲ್ಲೂಕಿನ ಮುದುವಾಲ ಗ್ರಾಮದ ಬಳಿ ಇರುವ ಕೊಂಡಜ್ಜಿ ಹಳ್ಳದಲ್ಲಿ ಈ ಘಟನೆ ನಡೆದಿದೆ.ನೀರು ಪಾಲಾಗಿರುವ ಯುವಕನ ಹುಡುಕಾಟ ನಡೆಯುತ್ತಿದೆ. ನಿನ್ನೆ ಸುರಿದ ಭಾರಿ ಮಳೆಗೆ ಕೊಂಡಜ್ಜಿ ಹಳ್ಳ ತುಂಬಿ ಹರಿಯುತ್ತಿತ್ತು. ಹಾಗಾಗಿ ಹಳ್ಳ ದಾಟದಂತೆ ಸ್ಥಳೀಯ ಪೊಲೀಸರು…

Read More

ಚಂದ್ರಯಾನ -3 ಇಸ್ರೋ ತಂಡದಲ್ಲಿ ಕೋಣಂದೂರಿನ ಮಹಿಳೆ – ಮಾಜಿ ಶಾಸಕರ ಪುತ್ರಿಗೆ ಅಭಿನಂದನೆಗಳ ಮಹಾಪೂರ

ಚಂದ್ರಯಾನ -3 ಲ್ಯಾಂಡರ್ ಬುಧವಾರ ಸಂಜೆ ಚಂದ್ರನ ದಕ್ಷಿಣ ಧ್ರುವದಲ್ಲಿ ಯಶಸ್ವಿಯಾಗಿ ಇಳಿಯುವ ಮೂಲಕ ಇತಿಹಾಸ ನಿರ್ಮಿಸಿದ್ದು, ಇಸ್ರೋ ವಿಜ್ಞಾನಿಗಳ ಈ ಸಾಧನೆಗೆ ಭರಪೂರ ಮೆಚ್ಚುಗೆ ವ್ಯಕ್ತವಾಗಿದೆ. ಇಸ್ರೋ ವಿಜ್ಞಾನಿಗಳಲ್ಲಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಕೋಣಂದೂರಿನ ಮಹಿಳೆಯೊಬ್ಬರು ಇದ್ದಾರೆ ಎಂಬುದು ಹೆಮ್ಮೆಯ ಸಂಗತಿಯಾಗಿದೆ. ಹೌದು, ಶಿವಮೊಗ್ಗ ಮೂಲದ ಶಿವಾನಿ (ISRO deputy director) ಎಂಬ ಮಹಿಳೆ ಇಸ್ರೋದಲ್ಲಿ ಸೇವೆ ಸಲ್ಲಿಸುತ್ತಿರುವುದು ನಿಜಕ್ಕೂ ಹೆಮ್ಮೆಯ ವಿಚಾರವಾಗಿದೆ. ಇವರು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಕೋಣಂದೂರು ಪಟ್ಟಣದ ಮಾಜಿ…

Read More

ಚೆಕ್ ಬೌನ್ಸ್ ಪ್ರಕರಣದ ನೂತನ ನಿಯಮ 2025 ಜಾರಿ – ಇನ್ಮುಂದೆ ವಾಟ್ಸಾಪ್ ನೋಟೀಸ್ ಗೆ ಇದೆ ಮಾನ್ಯತೆ

ಚೆಕ್ ಬೌನ್ಸ್ ಪ್ರಕರಣದ ನೂತನ ನಿಯಮ 2025 ಜಾರಿ – ಇನ್ಮುಂದೆ ವಾಟ್ಸಾಪ್ ನೋಟೀಸ್ ಗೆ ಇದೆ ಮಾನ್ಯತೆ | ಮಧ್ಯಂತರ ಪರಿಹಾರಕ್ಕೂ ಸೂಚಿಸಬಹುದು , 90 ದಿನಗಳಲ್ಲಿ ಕೇಸ್ ಕ್ಲೋಸ್ !!? ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ಮತ್ತು ಭಾರತದ ಸರ್ವೋಚ್ಚ ನ್ಯಾಯಾಲಯವು ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ನೂತನ ಚೆಕ್ ಬೌನ್ಸ್ ನಿಯಮ 2025 ಅನ್ನು ಜಾರಿಗೆ ತರಲಾಗಿದ್ದು ನಿಯಮಗಳಲ್ಲಿ ಹಲವು ಪ್ರಮುಖ ಬದಲಾವಣೆಗಳನ್ನ ಮಾಡಲಾಗಿದೆ. ಈ ಮೂಲಕ ಚೆಕ್ ಬೌನ್ಸ್ ಪ್ರಕರಣಗಳಲ್ಲಿ ಕಠಿಣ ರೂಲ್ಸ್…

Read More

ಗಾಂಜಾ ಮಾರಾಟ: ಇಬ್ಬರಿಗೆ ಎರಡು ವರ್ಷ ಕಾರಾಗೃಹ ಶಿಕ್ಷೆ|court news

ಗಾಂಜಾ ಮಾರಾಟ: ಇಬ್ಬರಿಗೆ ಎರಡು ವರ್ಷ ಕಾರಾಗೃಹ ಶಿಕ್ಷೆ ಶಿವಮೊಗ್ಗ : ಗಾಂಜಾ ಮಾರಾಟದಲ್ಲಿ ತೊಡಗಿದ್ದ ಇಬ್ಬರಿಗೆ ಇಲ್ಲಿನ  ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಎರಡು ವರ್ಷ ಕಠಿಣ ಶಿಕ್ಷೆ, ₹10 ಸಾವಿರ ದಂಡ ವಿಧಿಸಿದೆ. ಶಿವಮೊಗ್ಗದ ಬಾಪೂಜಿ ನಗರದ ನಿವಾಸಿ ರಾಹಿಲ್ ಖಾನ್ (22) ಹಾಗೂ ವಿನೋಬ ನಗರದ ನಿವಾಸಿ ರೋಹನ್ (19) ಶಿಕ್ಷೆಗೊಳಗಾದವರು. ಇಬ್ಬರೂ 2020ರ ಸೆಪ್ಟೆಂಬರ್ 5ರಂದು ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಗುರುಪುರ ಗ್ರಾಮದಲ್ಲಿ ಮಾದಕ ವಸ್ತು ಗಾಂಜಾ…

Read More

ಕಿಮ್ಮನೆ ರತ್ನಾಕರ್ ಗೆ ಅಪಮಾನ : ರೈತ ಮಹಿಳೆ ವಿರುದ್ಧ ದೂರು ದಾಖಲು | Thirthahalli

ಕಿಮ್ಮನೆ ರತ್ನಾಕರ್ ಗೆ ಅಪಮಾನ : ರೈತ ಮಹಿಳೆ ವಿರುದ್ಧ ದೂರು ದಾಖಲು ತೀರ್ಥಹಳ್ಳಿ : ಪಟ್ಟಣದ ಸಮೀಪದ ಭೀಮನಕಟ್ಟೆಯಲ್ಲಿ ತುಂಗಾನದಿ ತೀರದ ಆಲಗೇರಿ ಎಂಬಲ್ಲಿ ಬಹುಗ್ರಾಮ ನೀರು ಸರಬರಾಜು ಯೋಜನೆಯ ಶುದ್ದೀಕರಣ ಘಟಕದ ಕಾಮಗಾರಿ ನಡೆಯುತ್ತಿದೆ. ಶಾಸಕ ಆರಗ ಜ್ಞಾನೇಂದ್ರ ಇವರ ಉಸ್ತುವಾರಿಯಲ್ಲಿ ನ್ಯಾಷನಲ್ ಕನ್‌ಸ್ಟಕ್ಷನ್‌ ಸಂಸ್ಥೆ ಈ ಕಾಮಗಾರಿಯನ್ನು ನಿರ್ವಹಿಸುತ್ತಿದೆ. ಈ ಕಾಮಗಾರಿಯನ್ನು ಇಲ್ಲಿನ ಸ್ಥಳೀಯ ಕೆಲವು ಸಂಘಟನೆಗಳು ವಿರೋಧಿಸುತ್ತಿವೆ. ಈ ಸಂಬಂಧ ಫೆಬ್ರವರಿ 26ರಂದು ಹೆಗ್ಗೋಡು ಶಾಲಾ ಮುಂಭಾಗ ಪ್ರತಿಭಟನೆಗಳು ನಡೆದಿವೆ. ಈ…

Read More

ಅಪಘಾತಕ್ಕೀಡಾಗಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ಬೈಕ್ ಸವಾರ : ಮಾನವೀಯತೆ ಮೆರೆದ ಶಾಸಕ ಹರತಾಳು ಹಾಲಪ್ಪ

ಬೈಕ್ ಸವಾರನೊಬ್ಬ ಅಪಘಾತವಾಗಿ ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುವಾಗ, ಅದೇ ದಾರಿಯಲ್ಲಿ ಸಾಗುತ್ತಿದ್ದ ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಮತ್ತು ಎಂಎಸ್ ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ  ಅಪಘಾತಕ್ಕೀಡಾದ ವ್ಯಕ್ತಿಯನ್ನು ಆಸ್ಪತ್ರೆಗೆ ಕಳುಹಿಸಿ ಮಾನವೀಯತೆ ಮೆರೆದಿದ್ದಾರೆ. ಇಂದು ಹೊಸನಗರ ತಾಲ್ಲೂಕಿನ ಪ್ರವಾಸದಲ್ಲಿದ್ದ ಶಾಸಕ ಹರತಾಳು ಹಾಲಪ್ಪರವರು ಕೊಡಚಾದ್ರಿ ಕಾಲೇಜಿನ ಮುಂಭಾಗ ತೆರಳುತ್ತಿದ್ದಾಗ ಬೈಕ್ ಅಪಘಾತವಾಗಿ ವ್ಯಕ್ತಿಯೊಬ್ಬ ರಕ್ತದ ಮಡುವಿನಲ್ಲಿ ಬಿದ್ದಿದ್ದರು.ಕೂಡಲೇ ವಾಹನ ನಿಲ್ಲಿಸಿ ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿಯ ಸಹಾಯಕ್ಕೆ ತೆರಳಿದ ಶಾಸಕರು ಅಪಘಾತಕ್ಕೀಡಾದ ವ್ಯಕ್ತಿಗೆ…

Read More

ಜ್ಞಾನೇಂದ್ರರಿಗೆ ಸಚಿವ ಸ್ಥಾನ ಸಿಗಲೆಂದು ಬಿಜೆಪಿ ಯುವ ಮೋರ್ಚಾ ವತಿಯಿಂದ ವಿಶೇಷ ಪೂಜೆ:

ತೀರ್ಥಹಳ್ಳಿ : ನೂತನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರ ಸಂಪುಟ ಸೇರ್ಪಡೆಯಾಗಲು ಬಿಜೆಪಿ ಪಾಳಯದಲ್ಲಿ ಶಾಸಕರ ಕಸರತ್ತು ಗರಿಗೆದರಿದೆ.   ಜಾತಿ ಲಾಬಿ,ಹಿರಿತನ ಹಾಗೂ ಮಠಾಧಿಪತಿಗಳ ಒತ್ತಡ ಹೀಗೆ ಹತ್ತು ಹಲವಾರು ಪ್ರಯತ್ನಗಳಿಂದ ಹೈಕಮಾಂಡ್ ಮೇಲೆ ಪ್ರಭಾವ ಬೀರಿ ಸಚಿವಗಿರಿ ಗಿಟ್ಟಿಸಲು ಸರ್ಕಸ್ ಮಾಡುತ್ತಿದ್ದಾರೆ. ಆದರೆ ತೀರ್ಥಹಳ್ಳಿಯಲ್ಲಿ ಸ್ವಲ್ಪ ತಮ್ಮ ನೆಚ್ಚಿನ ನಾಯಕ ಆರಗ ಜ್ಞಾನೇಂದ್ರರಿಗೆ ಸಚಿವ ಸ್ಥಾನ ಸಿಗಲೆಂದು ತೀರ್ಥಹಳ್ಳಿಗರ ಆರಾಧ್ಯ ದೈವ ಶ್ರೀರಾಮೇಶ್ವರನ ಮೊರೆ ಹೋಗಲಾಗಿದೆ. ಮಲೆನಾಡಿನ ತವರೂರು ತೀರ್ಥಹಳ್ಳಿಯ ಯಶಸ್ವಿ ಶಾಸಕ ಎಂದೇ ಬಿಂಬಿತರಾಗಿರುವ…

Read More