Headlines

ಅನ್ನದಾತ ಮಾಲೀಕನನ್ನು ಹುಡುಕಿಕೊಡುವಂತೆ ಆಗ್ರಹಿಸಿ ಪ್ರಕಾಶ್ ಟ್ರಾವೆಲ್ಸ್ ಕಾರ್ಮಿಕರಿಂದ ಹೊಸನಗರ ಪೊಲೀಸ್ ಠಾಣೆ ಎದುರು ಪ್ರತಿಭಟನೆ :

ಹೊಸನಗರ:-  ಪ್ರಕಾಶ್ ಟ್ರಾವೆಲ್ಸ್ ನ ಮಾಲೀಕರಾದ ಪ್ರಕಾಶ್ ಕಳೆದ ಮೂರು ದಿನಗಳಿಂದ ಕಾಣೆಯಾಗಿರುವುದು ಟ್ರಾವೆಲ್ಸ್ ನ ಕಾರ್ಮಿಕರಲ್ಲಿ ಅನುಮಾನಗಳ ಹುತ್ತ ಬೆಳೆದಿದೆ ಅಲ್ಲದೇ ನುಂಗಲಾರದ ತುತ್ತಾಗಿದ್ದು, ಇಂದು ಪಟ್ಟಣದ ಪೋಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸುವುದರ ಮೂಲಕ ಮಾಲೀಕರನ್ನು ಕೂಡಲೇ ಹುಡುಕಿ ಕೊಡುವಂತೆ ಮನವಿ ಮಾಡಿದರು.  ತಮ್ಮ ಕುಟುಂಬದ ಸದಸ್ಯರು ಸೇರಿದಂತೆ ಸುಮಾರು ಎರಡು ಸಾವಿಕ್ಕೂ ಹೆಚ್ಚು  ಜನರಿಗೆ ಅನ್ನದಾತರಾದ ಟ್ರಾವೆಲ್ಸ್ ನ‌ ಮಾಲೀಕರನ್ನು ಕೂಡಲೇ ಪತ್ತೆ ಹಚ್ಚಿಕೊಡಬೇಕೆಂದು ಪ್ರಕಾಶ್ ಟ್ರಾವೆಲ್ಸ್ ನಲ್ಲಿ ಕೆಲಸ ನಿರ್ವಹಿಸುತ್ತಿರುವ ಚಾಲಕ,…

Read More

ರಿಪ್ಪನ್ ಪೇಟೆ ಸಮೀಪದ ಬೆನವಳ್ಳಿ ಗ್ರಾಮದಲ್ಲಿ ಇಡೀ ಊರಿಗೆ ವಾಮಾಚಾರ :

ಗ್ರಾಮದ ಗಡಿಭಾಗದಲ್ಲಿ ರಂಗೋಲಿಹಿಟ್ಟಿನ ಗೊಂಬೆ, ಮೊಟ್ಟೆ, ಬಟ್ಟೆ, ಕೂದಲು, ನಿಂಬೆಹಣ್ಣು ಸೇರಿದಂತೆ ಮಾಟಕ್ಕೆ ಬಳಸುವ ವಸ್ತುಗಳನ್ನ ಬಳಸಿ ಮಾಟ ಮಂತ್ರಗಳನ್ನ ಪ್ರಯೋಗಿಸಿರುವ ಘಟನೆ ನಡೆದಿದ್ದು. ಪ್ರಕರಣ ರಿಪ್ಪನ್ ಪೇಟೆಯ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಹೊಸನಗರ ತಾಲೂಕು ಬೆನವಳ್ಳಿ ಗ್ರಾಮದ ಮುಂದೆ ವಾಮಾಚಾರ ಮಾಡಿರುವುದು ಕಂಡು ಬಂದಿದೆ. ರಂಗೋಲಿ ಹಿಟ್ಟಿನ ಗೊಂಬೆ, ಮೊಟ್ಟೆ, ಬಟ್ಟೆ, ಕೂದಲು ಸೇರಿದಂತೆ ಹಲವು ವಸ್ತುಗಳು ಪತ್ತೆಯಾಗಿವೆ. ಊರಿನ ಸಂಪರ್ಕ ರಸ್ತೆ ಸಮೀಪ ವಾಮಾಚಾರ ಮಾಡಿರುವುದು ಕಂಡು ಬಂದಿದ್ದು, ಇದು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ….

Read More

Ripponpete | ವಡಗೆರೆಯ ಶ್ರೀತುಳಜಾಭವಾನಿ ದೇವಸ್ಥಾನದ ಪ್ರತಿಷ್ಠಾ ವರ್ಧಂತ್ಯುತ್ಸವ

ripponpete | ವಡಗೆರೆಯ ಶ್ರೀ ತುಳಜಾಭವಾನಿ ದೇವಸ್ಥಾನದ ಪ್ರತಿಷ್ಠಾ ವರ್ಧಂತ್ಯುತ್ಸವ ರಿಪ್ಪನ್‌ಪೇಟೆ;-ಇಲ್ಲಿಗೆ ಸಮೀಪದ ವಡಗೆರೆ ಶ್ರೀ ತುಳುಜಾಭವಾನಿ ದೇವಸ್ಥಾನ ಸೇವಾ ಸಮಿತಿ ಇವರು ದೇವಸ್ಥಾನದ ಏಳನೇ ವರ್ಷದ ಶ್ರೀ ತುಳಜಾಭವಾನಿ ದೇವಸ್ಥಾನದ ಪ್ರತಿಷ್ಠಾ ವರ್ಧಂತ್ಯುತ್ಸವ ಕಾರ್ಯಕ್ರಮವನ್ನು ಫೆಬ್ರವರಿ 20 ರಂದು ಮಂಗಳವಾರ ಅಯೋಜಿಸಲಾಗಿದೆ ಎಂದು ದೇವಸ್ಥಾನ ಸೇವಾ ಸಮಿತಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಫಬ್ರವರಿ 20 ರಂದು ಮಂಗಳವಾರ ಬೆಳಗ್ಗೆ 8 ಗಂಟೆಗೆ ಶ್ರೀ ದೇವಿಗೆ ಕಲಾತತ್ವದಿವಾಸ ಹೋಮ ಶ್ರೀ ದುರ್ಗಾ ಹೋಮ ಕಲಶಾಭಿಷೇಕ ಮಹಾಪೂಜೆ ಮಹಾಮಂಗಳಾರತಿ ಪ್ರಸಾದ…

Read More

ಹಾರೋಹಿತ್ಲು ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ : ವ್ಯಕ್ತಿ ವಿರುದ್ಧ ಪ್ರಕರಣ ದಾಖಲು

ಹಾರೋಹಿತ್ಲು ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ : ವ್ಯಕ್ತಿ ವಿರುದ್ಧ ಪ್ರಕರಣ ದಾಖಲು ಶಿವಮೊಗ್ಗ ಜಿಲ್ಲೆ, ರಿಪ್ಪನ್ ಪೇಟೆ: ಅರಸಾಳು ಗ್ರಾಮ ಪಂಚಾಯತ್ ವ್ಯಾಪ್ತಿಯ ಹಾರೋಹಿತ್ಲು ಗ್ರಾಮದಲ್ಲಿ ಕಿರಾಣಿ ಅಂಗಡಿಯ ಮುಂಭಾಗ ಸಾರ್ವಜನಿಕರಿಗೆ ಮದ್ಯ ಸೇವನೆಗೆ ಅವಕಾಶ ಕಲ್ಪಿಸಿದ್ದ ಆರೋಪದ ಮೇರೆಗೆ ವ್ಯಕ್ತಿಯೋರ್ವನ ವಿರುದ್ಧ ರಿಪ್ಪನ್ ಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಘಟನೆ ಜುಲೈ 25ರಂದು ನಡೆದಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಖಚಿತ ಮಾಹಿತಿ ಪಡೆದ ಸಬ್‌ಇನ್ಸ್‌ಪೆಕ್ಟರ್ ರಾಜುರೆಡ್ಡಿ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿದಾಗ,ಹಾರೋಹಿತ್ಲು…

Read More

ಅಕ್ರಮ ಗಾಂಜಾ ಸಾಗಾಣಿಕೆ ಮಾಡುತ್ತಿದ್ದ ವ್ಯಕ್ತಿಗೆ ಕಠಿಣ ಕಾರಾಗೃಹ ಶಿಕ್ಷೆ

ಅಕ್ರಮ ಗಾಂಜಾ ಸಾಗಾಣಿಕೆ ಮಾಡುತ್ತಿದ್ದ ವ್ಯಕ್ತಿಗೆ ಕಠಿಣ ಕಾರಾಗೃಹ ಶಿಕ್ಷೆ ಶಿವಮೊಗ್ಗ ಏಪ್ರಿಲ್ 05: : ಭದ್ರಾವತಿ ತಾಲೂಕು ಕಲ್ಲಹಳ್ಳಿ ಗ್ರಾಮದ ಮುರುಗ ಎಲ್. ಬಿನ್ ಲಕ್ಷ್ಮಣ ಎಂಬ ವ್ಯಕ್ತಿ 2021ರಲ್ಲಿ ಓಮಿನಿ ವ್ಯಾನ್ ಮೂಲಕ ಆಂದ್ರದ ರಾಜಮಂಡ್ರಿಯಿಂದ 50 ಕೆ.ಜಿ.430 ಗ್ರಾಂ ತೂಕದ ಒಣ ಗಾಂಜಾವನ್ನು ಕಾನೂನು ಬಾಹಿರವಾಗಿ ಸಾಕಾಣಿಕೆ ಮಾಡುವಾಗ ಸೊರಬ ವಲಯ ಅಬಕಾರಿ ನಿರೀಕ್ಷಕರ ತಂಡವು ಸೆರೆಹಿಡಿದು, ಪ್ರಕರಣ ದಾಖಲಿಸಿಕೊಂಡು ಕಲಂ: 8(ಸಿ), 20(ii)(ಸಿ), 20(ಬಿ), 25 ಎನ್.ಡಿ.ಪಿ.ಎಸ್. ಕಾಯ್ದೆ 1985 ರಡಿಯಲ್ಲಿ…

Read More

ಹಸಿ ಅಡಿಕೆ ಕಳ್ಳತನ – ಅಡಿಕೆ ಸುಲಿಯುವ ಶೆಡ್‌ನಲ್ಲಿದ್ದ 9 ಚೀಲ ಅಡಿಕೆ ಲೂಟಿ

ಹಸಿ ಅಡಿಕೆ ಕಳ್ಳತನ – ಅಡಿಕೆ ಸುಲಿಯುವ ಶೆಡ್‌ನಲ್ಲಿದ್ದ 9 ಚೀಲ ಅಡಿಕೆ ಲೂಟಿ ಹಾಡಹಗಲೇ ಹಸಿ ಅಡಿಕೆ ಕಳ್ಳತನ ಪ್ರಕರಣ ನಡೆದಿದೆ. ಅಡಿಕೆ ಸುಲಿಯುವ ಶೆಡ್‌ನಲ್ಲಿ ಸಂಗ್ರಹಿಸಿಟ್ಟಿದ್ದ 25 ಚೀಲಗಳ ಪೈಕಿ ₹1.20 ಲಕ್ಷ ಮೌಲ್ಯದ 9 ಚೀಲ ಸುಲಿದ ಹಸಿ ಅಡಿಕೆಯನ್ನು ಕಳ್ಳರು ಲೂಟಿ ಮಾಡಿದ್ದಾರೆ ಎಂದು ಬೈರೆಗೌಡ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಭದ್ರಾವತಿ: ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ…

Read More

BREAKING NEWS | ಕೆಂಚನಾಳ ಗ್ರಾಪಂ ಅಧ್ಯಕ್ಷ ಉಬೇದುಲ್ಲಾ ಷರೀಫ್ ದಿಡೀರ್ ರಾಜೀನಾಮೆ!

BREAKING NEWS | ಕೆಂಚನಾಳ ಗ್ರಾಪಂ ಅಧ್ಯಕ್ಷ ಉಬೇದುಲ್ಲಾ ಷರೀಫ್ ದಿಡೀರ್ ರಾಜಿನಾಮೆ! BREAKING NEWS | ಕೆಂಚನಾಳ ಗ್ರಾಪಂ ಅಧ್ಯಕ್ಷ ಉಬೇದುಲ್ಲಾ ಷರೀಫ್ ದಿಡೀರ್ ರಾಜಿನಾಮೆ! ರಿಪ್ಪನ್ ಪೇಟೆ : ಇಲ್ಲಿನ ಕೆಂಚನಾಳ ಗ್ರಾಪಂ ಅಧ್ಯಕ್ಷರಾದ ಉಬೇದುಲ್ಲಾ ಷರೀಫ್ ಸಾಗರ ಉಪವಿಭಾಗ ಕಛೇರಿಗೆ ತೆರಳಿ ಅಧ್ಯಕ್ಷ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ಇಂದು ಸಾಗರದ ಉಪವಿಭಾಗಧಿಕಾರಿ ಕಛೇರಿಯಲ್ಲಿ ಎಸಿ ರವರ ಅನುಪಸ್ಥಿತಿಯಲ್ಲಿ ಸಾಗರ ತಹಶೀಲ್ದಾರ್ ಮಂಜುಳಾ ಭಜಂತ್ರಿ ರವರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಕೆಂಚನಾಲ ಗ್ರಾಮ…

Read More

ಸೀರೆ ಉಟ್ಟರೆ ನಳಿನ್​ ಕುಮಾರ್​ ಕಟೀಲ್​ ಹೆಣ್ಣೋ.. ಗಂಡೋ ಅಂತಾ ಗೊತ್ತಾಗಲ್ಲ : ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ

ಶಿವಮೊಗ್ಗ : ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​ ಕುಮಾರ್​ ಕಟೀಲ್​​ ಅವರು ಸೀರೆ ಉಟ್ಟುಕೊಂಡ್ರೆ, ಗಂಡೋ -ಹೆಣ್ಣೋ ಎಂದು ತಿಳಿಯುದಿಲ್ಲ ಎಂದು ಕೆಪಿಸಿಸಿ ವಕ್ತಾರ, ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ನಳಿನ್ ಕುಮಾರ್ ಕಟೀಲ್ ಅವರು ಮಂಗಳೂರಿಗೆ ಬೆಂಕಿ ಹಚ್ಚಲು ಹೋದವರು. ಅವರು ಸೀರೆ ಉಟ್ಟುಕೊಂಡ್ರೆ, ಗಂಡೋ- ಹೆಣ್ಣೋ ತಿಳಿಯುವುದಿಲ್ಲ. ಕಟೀಲ್​ ಅವರು ತಮ್ಮ ಪಕ್ಷದ ಹುಳುಕನ್ನು ತಾವು ಮುಚ್ಚಿಕೊಂಡ್ರೆ ಸಾಕು, ನಮ್ಮ ಪಕ್ಷದ ಬಗ್ಗೆ ಮಾತನಾಡುವುದು ಸರಿಯಲ್ಲ ಎಂದು…

Read More

ANANDAPURA | ಸಾಲಬಾಧೆಗೆ ಬೇಸತ್ತು ಯುವಕ ನೇ*ಣಿಗೆ ಶರಣು

ANANDAPURA | ಸಾಲಬಾಧೆಗೆ ಬೇಸತ್ತು ಯುವಕ ನೇ*ಣಿಗೆ ಶರಣು ಸಾಲಬಾಧೆ ಮತ್ತು ಬೆಳೆ ನಷ್ಟದಿಂದ ಮನನೊಂದಿದ್ದ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರದ ಯಡೇಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟವರನ್ನು ಮಂಜುನಾಥ್ ( 36 ) ಎಂದು ಗುರುತಿಸಲಾಗಿದೆ. ಮಂಜುನಾಥ್ ಬ್ಯಾಂಕ್ ಸೇರಿದಂತೆ ವಿವಿಧ ಮೂಲಗಳಿಂದ ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ. ಇದೇ ಸಮಯದಲ್ಲಿ, ಇತ್ತೀಚೆಗೆ ಸುರಿದ ಭಾರೀ ಮಳೆಯಿಂದಾಗಿ ಅವರ ಮೆಕ್ಕೆಜೋಳದ ಬೆಳೆ ಸಂಪೂರ್ಣವಾಗಿ ನಾಶವಾಗಿತ್ತು. ಕೃಷಿ ನಷ್ಟದಿಂದ ಆರ್ಥಿಕ…

Read More

ಹಿಜಾಬ್ ವಿಚಾರದಲ್ಲಿ ಬಿಜೆಪಿ ಎಂಎಲ್‌ಸಿ ಅರುಣ್‌ಗೆ ಜೀವ ಬೆದರಿಕೆ ಹಾಕಿದ್ದು ಮುಸ್ಲಿಂ ಯುವಕನ ಹೆಸರಲ್ಲಿ ನಕಲಿ ಪ್ರೊಫ಼ೈಲ್ ಸೃಷ್ಟಿಸಿದ್ದ ಶ್ರೀಕಾಂತ್ : ಆರೋಪಿಯ ಬಂಧನ

ಶಿವಮೊಗ್ಗ: ಬಿಜೆಪಿ ಎಂಎಲ್ ಸಿ ಡಿ. ಎಸ್. ಅರುಣ್ ಅವರಿಗೆ ಮುಸ್ಲಿಂ ವ್ಯಕ್ತಿಯ ಹೆಸರಿನಲ್ಲಿ ನಕಲಿ ಸಾಮಾಜಿಕ ಜಾಲತಾಣದಲ್ಲಿ ಜೀವ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಬಾಗಲಕೋಟೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಸಿದ್ದಾರೂಢ ಶ್ರೀಕಾಂತ್(31) ಎಂದು ಗುರುತಿಸಲಾಗಿದೆ. ಇತ್ತೀಚೆಗಷ್ಟೇ ಶಿವಮೊಗ್ಗದಲ್ಲಿ ನಡೆದ ಭಜರಂಗದಳ ಕಾರ್ಯಕರ್ತ ಹರ್ಷ ಹತ್ಯೆಯ ನಂತರ ಅರುಣ್ ಅವರು ಮುಸ್ಲಿಂ ವಿರೋಧಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಫೇಸ್ ಬುಕ್ ನಲ್ಲಿ ಮುಸ್ಲಿಂ ಯುವಕ ಮುಸ್ತಾಕ ಅಲಿ ಹೆಸರಿನಲ್ಲಿ ಬೆದರಿಕೆ…

Read More
Exit mobile version