Headlines

ಬಸವಣ್ಣನವರ ಬಗ್ಗೆ ಪಠ್ಯಪುಸ್ತಕದಲ್ಲಿನ ತಪ್ಪು ಮಾಹಿತಿ ಸರಿಪಡಿಸುವಂತೆ ಮುಖ್ಯಮಂತ್ರಿಗಳಿಗೆ ಮೂಲೆಗದ್ದೇ ಶ್ರೀಗಳ ಪತ್ರ

ಲಿಂಗಾಯಿತ ಧರ್ಮಗುರು ಬಸವಣ್ಣನವರ ಬಗ್ಗೆ ಪಠ್ಯ ಪುಸ್ತಕದಲ್ಲಿ ತಪ್ಪು ಮಾಹಿತಿ ನೀಡಲಾಗಿದೆ. ಇದನ್ನು ಸರಿಪಡಿಸದಿದ್ದರೆ ಮುಂದಿನ ದಿನಗಳಲ್ಲಿ ನಾವುಗಳು ಹೋರಾಟ ನಡೆಸಬೇಕಾಗುತ್ತದೆಂದು ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮದ ಅಭಿನವ ಚನ್ನಬಸವ ಮಹಾಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ. ಅವರು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಪತ್ರ ಬರೆದಿರುವ ಬಗ್ಗೆ ರಿಪ್ಪನ್‌ಪೇಟೆಯಲ್ಲಿ ಮಾಧ್ಯಮಗಳಿಗೆ ವಿವರಿಸಿ, 9ನೇ ತರಗತಿಯ ಸಮಾಜ ವಿಜ್ಞಾನ ಪುಸ್ತಕದಲ್ಲಿ ಬಸವಣ್ಣನವರನ್ನು ಕುರಿತ ಪಾಠದಲ್ಲಿ ಕೆಲ ಬದಲಾವಣೆ ಮಾಡಿ ಪ್ರಕಟಿಸಿರುವುದನ್ನು ಕುಚೋದ್ಯದ ಸಂಗತಿ. ಈ ಅನೈತಿಕ ತಪ್ಪುಗಳನ್ನು ಸರಿಪಡಿಸಿ ಪ್ರಕಟಿಸಬೇಕು. ಇಲ್ಲದಿದ್ದರೆ…

Read More

Hosanagara | ಬಿ ವೈ ರಾಘವೇಂದ್ರ ಭಾರಿ ಅಂತರದಿಂದ ಜಯಗಳಿಸಲಿದ್ದಾರೆ – ಹರತಾಳು ಹಾಲಪ್ಪ

Hosanagara | ಬಿ ವೈ ರಾಘವೇಂದ್ರ ಭಾರಿ ಅಂತರದಿಂದ ಜಯಗಳಿಸಲಿದ್ದಾರೆ – ಹರತಾಳು ಹಾಲಪ್ಪ ಹೊಸನಗರ : ದೇಶದಲ್ಲಿ ನರೇಂದ್ರ ಮೋದಿ ನೇತೃತ್ವದಲ್ಲಿ 400 ಕ್ಕೂ ಹೆಚ್ಚು ಸ್ಥಾನ ಗಳಿಸಿ ಮೋದಿ ಮತ್ತೊಮ್ಮೆ ಪ್ರಧಾನಿಯಾಗುವುದು ಶತಸಿದ್ದ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷರು ಹಾಗೂ ಮಾಜಿ ಸಚಿವರಾದ ಹರತಾಳು ಹಾಲಪ್ಪ ಹೇಳಿದರು. ಪಟ್ಟಣದಲ್ಲಿ ಇಂದು ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ ದೇಶದಲ್ಲಿ ಪಕ್ಷ 400 ಕ್ಕು ಹೆಚ್ಚು ಸ್ಥಾನ ಗಳಿಸಿ ಮತ್ತೊಮ್ಮೆ ಪ್ರಧಾನಿ ಮೋದಿ ಅವರನ್ನು ಗದ್ದುಗೆ…

Read More

ರಿಪ್ಪನ್ ಪೇಟೆಯಲ್ಲಿ ನಾಳೆ ಕಾಂಗ್ರೆಸ್ ಪಕ್ಷದ ಹೋಬಳಿ ಮಟ್ಟದ ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ಅಭಿಯಾನ :

ರಿಪ್ಪನ್ ಪೇಟೆ : ದಿನಾಂಕ 16 ರ ಬುಧವಾರ,ಸಮಯ ಸಂಜೆ 3:00 ಗಂಟೆಗೆ ರಿಪ್ಪನ್ ಪೇಟೆ ಗ್ರಾಮ ಪಂಚಾಯತ್ ನ ಕುವೆಂಪು ಸಭಾಭವನ ದಲ್ಲಿ ಕಾಂಗ್ರೆಸ್ ಪಕ್ಷದ ಕೆರೆಹಳ್ಳಿ ಹೋಬಳಿ ಮಟ್ಟದ ಕಾರ್ಯಕರ್ತರ ಸಭೆಯನ್ನು ಹಾಗೂ ಸದಸ್ಯತ್ವ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಕಾಂಗ್ರೆಸ್ ರಿಪ್ಪನ್ ಪೇಟೆ ಘಟಕದ ಅಧ್ಯಕ್ಷರಾದ ಆಸೀಪ್ ಭಾಷಾಸಾಬ್ ಪತ್ರೀಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕೆರೆಹಳ್ಳಿ ಹೋಬಳಿಯ ರಿಪ್ಪನ್ ಪೇಟೆ ,ಬಾಳೂರು ,ಹರತಾಳು,ಬೆಳ್ಳೂರು , ಕೆಂಚನಾಲ , ಅರಸಾಳು ಗ್ರಾಪಂ ವ್ಯಾಪ್ತಿಯ ಎಲ್ಲಾ ಕಾರ್ಯಕರ್ತರ ಸಭೆ…

Read More

ಎಂಎಲ್ ಸಿ ಸ್ಥಾನಕ್ಕೆ ಆಯನೂರು ಮಂಜುನಾಥ್ ರಾಜೀನಾಮೆ..!!! ಈಶ್ವರಪ್ಪ ಪುತ್ರ ಕಾಂತೇಶ್ ಗೆ ತಮ್ಮ ವಿರುದ್ದ ಸ್ಪರ್ಧಿಸಲು ಪಂಥಾಹ್ವಾನ|ayanur manjunath

ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಚುನಾವಣಾ ಕಣಕ್ಕೆ ಇಳಿಯಬೇಕು ಎಂದು ನಿರ್ಧಾರ ಮಾಡಿದ್ದೇನೆ. ಶೀಘ್ರದಲ್ಲೇ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ. ಚುನಾವಣಾ ಆಖಾಡಕ್ಕೆ ಇಳಿಯುತ್ತೇನೆ ಎಂದು ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಘೋಷಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಸಾರ್ವಜನಿಕ ವೇದಿಕೆಯಲ್ಲಿ ಕೂಡ ನಿಲುವು ಪ್ರಕಟಿಸಿದ್ದೇನೆ. ಪಕ್ಷದ ವೇದಿಕೆಯಲ್ಲಿ ಕೂಡ ನನ್ನ ವಿನಂತಿಯನ್ನು ಸಲ್ಲಿಸಿದ್ದೇನೆ. ಆದರೆ, ವಿನಂತಿಗೆ ಪೂರಕವಾಗಿ ನನಗೆ ಪಕ್ಷದಿಂದ ಟಿಕೆಟ್ ಸಿಗುವ ಲಕ್ಷಣ ಕಾಣಿಸುತ್ತಿಲ್ಲ. ಆದರೆ ಕೆಲವರ ಮಕ್ಕಳ…

Read More

Sagara | ನೀರು ತುಂಬಿದ್ದ ಬಕೆಟ್ ಗೆ ಬಿದ್ದು ಮಗು ಸಾವು

Sagara | ನೀರು ತುಂಬಿದ್ದ ಬಕೆಟ್ ಗೆ ಬಿದ್ದು ಮಗು ಸಾವು ಸಾಗರ: ನೀರು ತುಂಬಿದ್ದ ಬಕೆಟ್‌ಗೆ ಬಿದ್ದು ಒಂದೂವರೆ ವರ್ಷದ ಮಗುವೊಂದು ಮೃತಪಟ್ಟ ಘಟನೆ ನಗರದಲ್ಲಿ ನಡೆದಿದೆ.  ಜೋಸೆಫ್ ನಗರದಲ್ಲಿ  ಬಾಡಿಗೆ ಮನೆಯಲ್ಲಿ ವಾಸವಿದ್ದ  ಅಸೀಫ್ ಹಾಗೂ ಅನಜುಂ ಅವರ ಪುತ್ರಿ ಆನಮ್ ಫಾತಿಮಾ (1.5 ವರ್ಷ) ಮೃತಪಟ್ಟ ದುರ್ದೈವಿ ಸಾಗರ ನಗರಸಭೆ ವ್ಯಾಪ್ತಿಯ ಜೋಸೆಫ್ ನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಅಸೀಫ್ ಹಾಗೂ ಅನಜುಂ ಅವರ ಒಂದೂವರೆ ವರ್ಷದ ಪುತ್ರಿ ಆನಮ್ ಫಾತಿಮಾ ಭಾನುವಾರ…

Read More

HOSANAGARA | ಔಷಧಿ ಸಿಂಪಡಿಸುವಾಗ ಅಡಿಕೆ ಮರದಿಂದ ಬಿದ್ದು  ಸಾವು

HOSANAGARA | ಔಷಧಿ ಸಿಂಪಡಿಸುವಾಗ ಅಡಿಕೆ ಮರದಿಂದ ಬಿದ್ದು  ಸಾವು ಹೊಸನಗರ: ತಾಲೂಕಿನ  ಕಿಳಂದೂರು ಗ್ರಾಮದ ನೂಲಿ- ಗೇರಿಯ ಅಡಿಕೆ ತೋಟದಲ್ಲಿ ಔಷಧ ಸಿಂಪಡಣೆ ವೇಳೆ ಕೃಷಿ ಕಾರ್ಮಿಕ ಮರದಿಂದ ಬಿದ್ದು ಸಾವನ್ನಪ್ಪಿದ ಘಟನೆ ಸಂಭವಿಸಿದೆ. ಅರಮನೆಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮತ್ತಿಮನೆ ನಿವಾಸಿ ಸಾದಿಕ್ (42)ಮೃತಪಟ್ಟ ಕಾರ್ಮಿಕ. ಅ. 18ರಂದು ಸಾದಿಕ್ ಮತ್ತು ಮಂಜುನಾಥ ಎಂಬುವರು ನೂಲಿಗೇರಿ ನಿವಾಸಿ ಅಬ್ಬಾಸ್ ಅವರ ಅಡಿಕೆ ತೋಟದಲ್ಲಿ ಔಷಧಿ ಸಿಂಪಡಿಸುತ್ತಿದ್ದರು. ಆಗ ಮರದಿಂದ ಕೆಳಗೆ ಬಿದ್ದು ತೀವ್ರ ಗಾಯಗೊಂಡಿದ್ದರು….

Read More

Accident | ಚಾಲಕನ ನಿಯಂತ್ರಣ ತಪ್ಪಿ ಕಬ್ಬಿನ ಲಾರಿ ಪಲ್ಟಿ – ಓರ್ವನ ಸ್ಥಿತಿ ಗಂಭೀರ

Accident | ಚಾಲಕನ ನಿಯಂತ್ರಣ ತಪ್ಪಿ ಕಬ್ಬಿನ ಲಾರಿ ಪಲ್ಟಿ – ಓರ್ವನ ಸ್ಥಿತಿ ಗಂಭೀರ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಹುಂಚ ಸಮೀಪದ ಆನೆಗದ್ದೆ ಗ್ರಾಮದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿರುವ ಘಟನೆ ನಡೆದಿದೆ. ಆನೆಗದ್ದೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು ಕಬ್ಬು ತುಂಬಿಕೊಂಡು ಹೋಗುತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿ ಉರುಳಿ ಬಿದ್ದಿದೆ.ಈ ಘಟನೆಯಲ್ಲಿ ಓರ್ವನಿಗೆ ಗಂಭೀರ ಗಾಯವಾಗಿದ್ದು ಹೊಸನಗರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಲಾರಿಯಲ್ಲಿ ಒಟ್ಟು ಆರು ಜನ ಪ್ರಯಾಣಿಸುತ್ತಿದ್ದು ಇವರಿಗೆ…

Read More

ಪೊಲೀಸ್ ಠಾಣೆಯೊಳಗೇ ನೇಣಿಗೆ ಶರಣಾದ ಟ್ರಾಫಿಕ್ ಹೆಡ್ ಕಾನ್ಸ್‌ಟೇಬಲ್

ಶಿವಮೊಗ್ಗದ ಪಶ್ಚಿಮ ಸಂಚಾರ ಪೊಲೀಸ್ ಠಾಣೆಯಲ್ಲಿ ಟ್ರಾಫಿಕ್ ಹೆಡ್ ಕಾನ್ಸ್‌ಟೇಬಲ್ ಮೊಹಮದ್ ಝಕ್ರಿಯ ಅವರು ಠಾಣೆಯೊಳಗೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡರಾತ್ರಿ ನಡೆದಿದೆ. ಪೊಲೀಸ್ ಠಾಣೆಯೊಳಗೇ ನೇಣಿಗೆ ಶರಣಾದ ಟ್ರಾಫಿಕ್ ಹೆಡ್ ಕಾನ್ಸ್‌ಟೇಬಲ್ ಶಿವಮೊಗ್ಗ | ಜನವರಿ 8..  ನಗರದ ದೊಡ್ಡಪೇಟೆ ಪೊಲೀಸ್ ಠಾಣೆ ಪಕ್ಕದಲ್ಲಿರುವ ಪಶ್ಚಿಮ ಸಂಚಾರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಟ್ರಾಫಿಕ್ ಹೆಡ್ ಕಾನ್ಸ್‌ಟೇಬಲ್ ಒಬ್ಬರು ಠಾಣೆಯೊಳಗೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡರಾತ್ರಿ ಬೆಳಕಿಗೆ ಬಂದಿದೆ. ಆತ್ಮಹತ್ಯೆ…

Read More

ಹುಂಚಾ ಸರ್ವೇ ನಂ 99: ಮರ ಕಡಿತ, ರಸ್ತೆ ವಿವಾದ ಹಾಗೂ ವಾಸ್ತವದ ನೆಲೆಗಟ್ಟು

ಹುಂಚಾ ಸರ್ವೇ ನಂ 99: ಮರ ಕಡಿತ, ರಸ್ತೆ ವಿವಾದ ಹಾಗೂ ವಾಸ್ತವದ ನೆಲೆಗಟ್ಟು An investigative look into the conflict at Survey No. 99 in Huncha, Hosanagara. Beyond the alleged illegal tree felling of valuable timber, this report uncovers a complex road dispute, the plight of an innocent ginger farmer caught in the crossfire, and demands impartial action…

Read More

ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಬಸ್ ಪಲ್ಟಿ – ಹಲವು ಪ್ರಯಾಣಿಕರಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಬಸ್ ಪಲ್ಟಿ – ಹಲವು ಪ್ರಯಾಣಿಕರಿಗೆ ಗಾಯ ಶಿಕಾರಿಪುರ: ಸದಾಶಿವಪುರ ತಾಂಡದಲ್ಲಿ ಇಂದು ಮುಂಜಾನೆ ಆನವಟ್ಟಿಗೆ ಹೊರಟಿದ್ದ ಖಾಸಗಿ ಬಸ್ ನಿಯಂತ್ರಣ ತಪ್ಪಿ ಕೆರೆಯಲ್ಲಿ ಬಿದ್ದ ಅಪಘಾತ ನಡೆದಿದೆ. ಪ್ರಯಾಣಿಸುತ್ತಿದ್ದ ವೇಳೆ ಬಸ್ ಮೊದಲು ಕೆರೆಯ ದಡದಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು, ನಂತರ ನೀರಿಗೆ ಜಾರಿದೆ. ಈ ಅವಘಡದಲ್ಲಿ ಸುಮಾರು 20 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ಅದೃಷ್ಟವಶಾತ್ ಯಾರಿಗೂ ಹೆಚ್ಚಿನ ಅನಾಹುತವಾಗಿಲ್ಲ. ಗಾಯಾಳುಗಳನ್ನು ತಕ್ಷಣವೇ ಶಿಕಾರಿಪುರದ ಸರ್ಕಾರಿ…

Read More