Headlines

ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಕಾರು – ಓರ್ವ ಮಹಿಳೆ ಸಾವು , ಇನ್ನಿಬ್ಬರು ಗಂಭೀರ

ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಕಾರು – ಓರ್ವ ಮಹಿಳೆ ಸಾವು , ಇನ್ನಿಬ್ಬರು ಗಂಭೀರ ರಿಪ್ಪನ್ ಪೇಟೆ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕೆರೆಗೆ ಉರುಳಿ ಬಿದ್ದ ಪರಿಣಾಮ ಸ್ತ್ಗಳದಲ್ಲಿಯೇ ಓರ್ವ ವೃದ್ದೆ ಮೃತಪಟ್ಟಿದ್ದು ಇನ್ನಿಬ್ಬರಿಗೆ ಗಂಭೀರ ಗಾಯವಾಗಿರುವ ಘಟನೆ ಪಟ್ಟಣದ ಚಿಪ್ಪಿಗರ ಕೆರೆಯಲ್ಲಿ ನಡೆದಿದೆ. ತ್ಯಾಗರ್ತಿಯಿಂದ ಅಮ್ಮನಘಟ್ಟ ಜೇನುಕಲ್ಲಮ್ಮ ದೇವಿಯ ದರ್ಶನ ಪಡೆದು ಹಿಂದಿರುಗುತ್ತಿರುವ ಸಂಧರ್ಭದಲ್ಲಿ ಪಟ್ಟಣದ ಚಿಪ್ಪಿಗರ ಕೆರೆ ಏರಿಯ ಬಳಿ ಚಾಲಕನ ನಿಯಂತ್ರಣ ತಪ್ಪಿ ಮಾರುತಿ ಸ್ವಿಫ಼್ಟ್ ಕಾರು…

Read More

ಅಬಕಾರಿ ಇಲಾಖೆಯ ಮಿಂಚಿನ ಕಾರ್ಯಾಚರಣೆ – ಗಾಂಜಾ ಸಮೇತ ಆರೋಪಿಯ ಬಂಧನ|Arrested

ಸಾಗರ : ಇಲ್ಲಿನ ಅಬಕಾರಿ ಇಲಾಖೆಯ ಅಧಿಕಾರಿಗಳು ಸೂರಗುಪ್ಪೆ ಗ್ರಾಮದಲ್ಲಿ ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ವ್ಯಕ್ತಿಯನ್ನು ಮಾಲುಸಹಿತ ವಶಕ್ಕೆ ಪಡೆದಿದ್ದಾರೆ. ಅಬಕಾರಿ ಇಲಾಖೆಯ ಅಧಿಕಾರಿಗಳು ಗಸ್ತು ತಿರುಗುತ್ತಿದ್ದಾಗ ಬಸ್ ನಿಲ್ದಾಣದ ಬಳಿ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ಸೊರಬ ತಾಲೂಕಿನ ಗಣಪತಿ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಸುಮಾರು 500 ಗ್ರಾಂ ಒಣ ಗಾಂಜಾವನ್ನು ಪ್ಲಾಸ್ಟಿಕ್ ಚೀಲದಲ್ಲಿ ಸಾಗಿಸುತ್ತಿರುವುದು ಪತ್ತೆಯಾಗಿದೆ. ವಶಕ್ಕೆ ಪಡೆದ ವ್ಯಕ್ತಿಯನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಗಾಂಜಾ ಸೇವನೆ ಮಾಡಿರುವುದು ಬೆಳಕಿಗೆ ಬಂದಿದೆ. ಈ…

Read More

ಭಾರಿ ಮಳೆಯ ಹಿನ್ನಲೆ – ಶಿವಮೊಗ್ಗ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ನಾಳೆ ರಜೆ ಘೋಷಣೆ|Rain

ಭಾರಿ ಮಳೆ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ಸೋಮವಾರ ರಜೆ ಘೋಷಿಸಿ ಡಿಡಿಪಿಐ ಪರಮೇಶ್ವರಪ್ಪ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಲ್ಲಿ ಅತೀ ಹೆಚ್ಚು ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಶಾಲಾ ಮಕ್ಕಳ ಸುರಕ್ಷತೆ ಹಿತದೃಷ್ಠಿಯಿಂದ ಜಿಲ್ಲಾಧಿಕಾರಿಗಳ ರವರ ಸೂಚನೆ ಮೇರೆಗೆ ಜು. 24 ರಂದು ಶಿವಮೊಗ್ಗ ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.  ಈ ರಜೆಯನ್ನು ಮುಂದಿನ ರಜಾ ದಿನದಲ್ಲಿ ತರಗತಿ ನಡೆಸುವ ಮೂಲಕ ಶಾಲಾ ದಿನಗಳನ್ನು ಮರು ಹೊಂದಾಣಿಕೆ…

Read More

ಚಿನ್ನಾಭರಣಕ್ಕಾಗಿ ಕೆಲಸ ಕೊಟ್ಟ ಮೇಸ್ತ್ರಿಯ ಕೊಲೆ – ಉಂಗುರ ತೆಗೆಯಲಾಗದೇ ಬೆರಳನ್ನೇ ಕಟ್ ಮಾಡಿದ ಹಂತಕರು

ಚಿನ್ನಾಭರಣಕ್ಕಾಗಿ ಕೆಲಸ ಕೊಟ್ಟ ಮೇಸ್ತ್ರಿಯ ಕೊಲೆ – ಉಂಗುರ ತೆಗೆಯಲಾಗದೇ ಬೆರಳನ್ನೇ ಕಟ್ ಮಾಡಿದ ಹಂತಕರು ಹಾಸನ: ಚಿನ್ನಾಭರಣಕ್ಕಾಗಿ ಕೆಲಸ ಕೊಟ್ಟ ಮೇಸ್ತ್ರಿಯನ್ನೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಅರಸೀಕೆರೆ ನಗರದಲ್ಲಿ ನಡೆದಿದೆ. ವಿಜಯ್ ಕುಮಾರ್ (46) ಕೊಲೆಯಾದ ಮೇಸ್ತ್ರಿ. ಶುಕ್ರವಾರ ತಡರಾತ್ರಿ ಇಬ್ಬರು ಬಿಹಾರ ಮೂಲದ ಕಾರ್ಮಿಕರು ಕೊಲೆ ಮಾಡಿದ್ದಾರೆ ಎಂದು ಈಟಿವಿ ಭಾರತಕ್ಕೆ ಪೊಲೀಸ್ ಮೂಲಗಳು ತಿಳಿಸಿವೆ. ಅರಸೀಕೆರೆ ಕೆಎಸ್ಆರ್​ಟಿಸಿ ಡಿಪೋ ಸಮೀಪ ಇರುವ ಪೆಟ್ರೋಲ್ ಬಂಕ್ ಮುಂಭಾಗ ಒಂದು ಕಟ್ಟಡ ನಿರ್ಮಾಣವಾಗುತ್ತಿದ್ದು, ಕಟ್ಟಡ…

Read More

ರಿಪ್ಪನ್‌ಪೇಟೆ ಶ್ರೀ ಸಿದ್ದಿವಿನಾಯಕ ಸ್ವಾಮಿ ದೇವಸ್ಥಾನ ಸಮಿತಿ ಅಧ್ಯಕ್ಷರಾಗಿ ಈಶ್ವರ್ ಶೆಟ್ಟಿ ಆಯ್ಕೆ :

ರಿಪ್ಪನ್ ಪೇಟೆ : ಇಲ್ಲಿಯ ಪ್ರಸಿದ್ಧ ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಧರ್ಮದರ್ಶಿ ಸಮಿತಿಯ ಅಧ್ಯಕ್ಷರಾಗಿ ಆರ್.ಈ. ಈಶ್ವರ್ ಶೆಟ್ಟಿ ಆಯ್ಕೆ ಆಗಿದ್ದಾರೆ. ರಿಪ್ಪನ್ ಪೇಟೆಯ ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಮುಜರಾಯಿ ಇಲಾಖೆಯ ದೇವಸ್ಥಾನವಾಗಿದ್ದು, ದೇವಸ್ಥಾನದ ಧರ್ಮದರ್ಶಿ ಸಮಿತಿಗೆ ಸೇರಲು ಆಕಾಂಕ್ಷಿಗಳಾಗಿ ಸುಮಾರು 82 ಜನ ಅರ್ಜಿ ಸಲ್ಲಿಸಿದ್ದರು. ಈ ಬಗ್ಗೆ ಭಾರಿ ಪೈಪೋಟಿ ನಡೆದಿದ್ದು, ಇತ್ತೀಚಿಗೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಧರ್ಮದರ್ಶಿ ಸಮಿತಿ 9 ಜನರ ಸಮಿತಿ ಆಯ್ಕೆ ಮಾಡಿತ್ತು. ಈ ಆಯ್ಕೆಯಂತೆ ಮಾನ್ಯ ಜಿಲ್ಲಾಧಿಕಾರಿಗಳು ಇತ್ತೀಚಿಗೆ…

Read More

ಮದುವೆಯಾಗುವುದಾಗಿ ನಂಬಿಸಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಆರೋಪ – ಉಪನ್ಯಾಸಕ ಅರೆಸ್ಟ್

ಮದುವೆಯಾಗುವುದಾಗಿ ನಂಬಿಸಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಆರೋಪ – ಉಪನ್ಯಾಸಕ ಅರೆಸ್ಟ್ ಕಾಲೇಜು ವಿಧ್ಯಾರ್ಥಿನಿಯೊಬ್ಬಳ ಮೇಲೆ ಉಪನ್ಯಾಸಕನೇ ಅತ್ಯಾಚಾರವೆಸಗಿರುವ ಆರೋಪವೊಂದು ಶಿವಮೊಗ್ಗ ಜಿಲ್ಲೆಯಲ್ಲಿ ಕೇಳಿಬಂದಿದೆ. ಶಿಕ್ಷಕ ಎಂದರೆ ದೇವರಿಗೆ ಸಮಾನ.. ಆದ್ರೆ ಈ ದೇವರ ಸ್ಥಾನದಲ್ಲಿರುವ ಶಿಕ್ಷಕರೇ ತಪ್ಪು ಮಾಡಿದರೆ ಕಾಪಾಡುವವರೇ ಯಾರು ಎಂಬ ಪ್ರಶ್ನೆ ಎದುರಾಗುತ್ತೆ.. ಹೌದು.. ಶಿವಮೊಗ್ಗ ಜಿಲ್ಲೆಯ ಖಾಸಗಿ ಕಾಲೇಜೊಂದರ ಉಪನ್ಯಾಸಕ ಮದುವೆಯಾಗುವುದಾಗಿ ನಂಬಿಸಿ ತನ್ನ ವಿದ್ಯಾರ್ಥಿನಿಯೊಬ್ಬಳ ಮೇಲೆ ಅತ್ಯಾಚಾರ ನಡೆಸಿದ್ದಾನೆಂಬ ಆರೋಪ ಕೇಳಿಬಂದಿದೆ.. ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದ ಖಾಸಗಿ ಕಾಲೇಜು…

Read More

ಬಸ್ ನಲ್ಲಿ ಪಕ್ಕದ ಸೀಟಿನಲ್ಲಿದ್ದ ಸುಂದರಿ ಜೊತೆ ರೋಮ್ಯಾನ್ಸ್ – ಲಾಡ್ಜ್ ಗೆ ಕರೆದೊಯ್ದ ಸುಂದರಿ ಚಾಲಕನಿಗೆ ಮಾಡಿದ್ದೇನು ಗೊತ್ತಾ…???|Shivamogga

ಬಸ್ ನಲ್ಲಿ ಪಕ್ಕದ ಸೀಟಿನಲ್ಲಿದ್ದ ಸುಂದರಿ ಜೊತೆ ರೋಮ್ಯಾನ್ಸ್ – ಲಾಡ್ಜ್ ಗೆ ಕರೆದೊಯ್ದ ಸುಂದರಿ ಚಾಲಕನಿಗೆ ಮಾಡಿದ್ದೇನು ಗೊತ್ತಾ…??? ಬಸ್​ನಲ್ಲಿ ದೂರ ಪ್ರಯಾಣಿಸುವಾಗ ತಮ್ಮ ಪಕ್ಕದ ಸೀಟಿನಲ್ಲಿ ಮಹಿಳೆಯರು ಬಂದು ಕುಳಿತರೆ ಕೆಲವರಿಗೆ ಅದೊಂದು ಸಂತಸದ ವಿಷಯವಾಗಿರುತ್ತದೆ. ಹಾಗೆಯೇ ಕಾರವಾರ ದಿಂದ ಹೊರಟು ಶಿವಮೊಗ್ಗಕ್ಕೆ ಬಂದಿದ್ದ ವ್ಯಕ್ತಿಯೊಬ್ಬರಿಗೆ ಪಕ್ಕದಲ್ಲಿ ಮಹಿಳೆ ಕುಳಿತಿದ್ದು ಅಗಾಧ ಸಂತಸ ತಂದು ಅವಳೊಂದಿಗೆ ಪರಿಚಯ ಮಾಡಿಕೊಂಡು ಸಲುಗೆ ಬೆಳೆಸಿಕೊಂಡ ಇದ್ದನ್ನೆ ಕಾಯುತಿದ್ದ ಖತರ್ ನಾಕ್ ಅಪರಿಚಿತ ಮಹಿಳೆ ವ್ಯಕ್ತಿಗೆ ಬರೋಬ್ಬರಿ 50…

Read More

ರಿಪ್ಪನ್ ಪೇಟೆ ಪಂಚಾಯತ್ ದಿವಸ್ ಅಭಿಯಾನಕ್ಕೆ ಚಾಲನೆ ನೀಡಿದ ಶಾಸಕ ಹರತಾಳು ಹಾಲಪ್ಪ : ಗೊಂದಲಗಳ ನಡುವೆ ನಡೆದ ಕಾರ್ಯಕ್ರಮ

ರಿಪ್ಪನ್‌ಪೇಟೆ: ಜನರು ತಮ್ಮ ಕೆಲಸಕಾರ್ಯಗಳಿಗಾಗಿ ಕಛೇರಿಗಳಿಗೆ ಬರುವ ಸಂದರ್ಭದಲ್ಲಿ ಚುನಾಯಿತ ಪ್ರತಿನಿಧಿಗಳು ಅಸಡ್ಡೆ ತೋರಬಾರದು. ಜನರೇ ಇಲ್ಲದಿದ್ದರೆ ಜನಪ್ರತಿನಿಧಿಗಳ ಅಸ್ಥಿತ್ವವೇ ಇರುತ್ತಿರಲಿಲ್ಲವೆಂಬ ಸತ್ಯ ಮನದಲ್ಲಿಟ್ಟುಕೊಳ್ಳಬೇಕೆಂದು ಶಾಸಕ ಹರತಾಳು ಹಾಲಪ್ಪ ಹೇಳಿದರು. ಪಟ್ಟಣದ ಗ್ರಾ.ಪಂ. ಸಭಾಂಗಣದಲ್ಲಿ ಭಾನುವಾರ ಆಯೋಜಿಸಲಾಗಿದ್ದ ‘ಪಂಚಾಯತ್ ರಾಜ್ ದಿವಸ್’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ಗ್ರಾಮ ಪಂಚಾಯತಿಗಳು ಸ್ಥಳೀಯ ಸರಕಾರವಾಗಿದೆ. ಜನರು ಕೆಲಸವಿಲ್ಲದೆ ಕಛೇರಿಗೆ ಬರುವುದಿಲ್ಲ. ಸುಮ್ಮನೆ ಬರಲು ಸರ್ಕಾರಿ ಕಛೇರಿಗಳು ಅವರ ಮಾವನ ಮನೆಯೂ ಅಲ್ಲ, ಅತ್ತೆ ಮನೆಯೂ ಅಲ್ಲ ಕೆಲಸವಿದ್ದಾಗ ಮಾತ್ರ…

Read More

ಹೊಸನಗರ : ಕ್ಷುಲ್ಲಕ ವಿಚಾರಕ್ಕೆ ಸ್ನೇಹಿತರ ನಡುವೆ ಜಗಳ – ಸ್ನೇಹಿತನ ತಲೆಗೆ ಬಿಯರ್ ಬಾಟಲ್ ನಿಂದ ಹಲ್ಲೆ :

ಹೊಸನಗರ : ಕ್ಷುಲ್ಲಕ ವಿಚಾರಕ್ಕೆ ಸ್ನೇಹಿತರು ಜಗಳವಾಡಿಕೊಂಡು ಒಬ್ಬನ ತಲೆಗೆ ಬಿಯರ್ ಬಾಟಲ್ ನಿಂದ ಹಲ್ಲೆ ಮಾಡಿರುವ ಘಟನೆ ನಡೆದಿದೆ. ನಾಗರಾಜ್ ಎಂಬ ಯುವಕನ ಮೇಲೆ ಬಿಯರ್ ಬಾಟಲಿಯಿಂದ ಹೊಡೆದು ಹಲ್ಲೆ ನಡೆಸಲಾಗಿದೆ. ಕ್ಷುಲ್ಲಕ ಕಾರಣಕ್ಕೆ ತಮ್ಮ ತಮ್ಮಲ್ಲಿಯೇ ಜಗಳವಾಡಿಕೊಂಡು ಬಿಯರ್ ಬಾಟಲಿಯಿಂದ ಹಲ್ಲೆ ನಡೆಸಲಾಗಿದೆ.ಗಾಯಾಳುವನ್ನು ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ನಾಗರಾಜ್ ಹೊಸನಗರ ಬಸ್ ನಿಲ್ದಾಣದ ಬಳಿಯಿರುವ ಕೋರಿಯರ್ ಕಚೇರಿಯಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿರುತ್ತಾನೆ. ಆ. 24 ರಂದು ಹೊಸನಗರ ಟೌನ್…

Read More

ಮದುವೆಯಾಗುವುದಾಗಿ ಪುಸಲಾಯಿಸಿ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿಯ ಬಂಧನ | POCSO

ಮದುವೆಯಾಗುವುದಾಗಿ ಪುಸಲಾಯಿಸಿ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿಯ ಬಂಧನ | POCSO ಅಪ್ರಾಪ್ತ ಬಾಲಕಿಯನ್ನ ಪ್ರೀತಿಸಿ ಮದುವೆಯಾಗಿ ವಂಚಿಸಿ ಅಪಹರಿಸಿ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪದಲ್ಲಿ ಶಿವಮೊಗ್ಗ ಜಿಲ್ಲೆಯ ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೊರಬ ತಾಲ್ಲೂಕಿನ ಗ್ರಾಮವೊಂದರ ಯುವಕ ಅದೇ ಗ್ರಾಮದ ನಿವಾಸಿ ಅಪ್ರಾಪ್ತ ಬಾಲಕಿ ಜೊತೆ ಸಖ್ಯ ಬೆಳೆಸಿ ಆಕೆಯನ್ನ ಪ್ರೀತಿಸುವುದಾಗಿ ಪುಸಲಾಯಿಸಿ ನಂತರ ಮದುವೆಯಾಗುವುದಾಗಿ ನಂಬಿಸಿ ಕಾಡಿನಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯವೆಸಗಿ ಬಳಿಕ ಅಪ್ರಾಪ್ತ ಬಾಲಕಿಯನ್ನು…

Read More