Hosanagara | ಬಾವಿಗೆ ಬಿದ್ದ ಮಹಿಳೆಯನ್ನು ರಕ್ಷಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು

Hosanagara | ಬಾವಿಗೆ ಬಿದ್ದ ಮಹಿಳೆಯನ್ನು ರಕ್ಷಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಹೊಸನಗರ : ತಾಲ್ಲೂಕಿನ ಜಯನಗರದ ಕಲ್ಲುಕೊಪ್ಪ ಗ್ರಾಮದಲ್ಲಿ ಮಹಿಳೆಯೊಬ್ಬರು 20 ಅಡಿ ಆಳದ ಬಾವಿಗೆ ಬಿದ್ದ ಘಟನೆ ಬುಧವಾರ ಬೆಳಿಗ್ಗೆ ನಡೆದಿದೆ. ಮೇಲಿನಬೆಸಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಲ್ಲುಕೊಪ್ಪ ಗ್ರಾಮದಲ್ಲಿ ನಾಗರತ್ನ ಎಂಬುವವರು ವಾಸದ ಮನೆಯಿಂದ 300 ಮೀಟರ್ ದೂರದಲ್ಲಿ 6 ಅಡಿ ಸುತ್ತಳತೆಯ 20 ಅಡಿ ಆಳದ ಬಾವಿಯಲ್ಲಿ ಬಿದ್ದಿದ್ದು ಅವರು ಮಾನಸಿಕ ಅಸ್ವಸ್ಥರಾಗಿದ್ದು ಬೇರೆ-ಬೇರೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಚಿಕಿತ್ಸೆ ಫಲಪ್ರಧವಾಗಿರಲಿಲ್ಲ…

Read More

ಕನ್ನಡ ಚಲನಚಿತ್ರದ ಹಿರಿಯ ನಟ ‘ಕಲಾತಪಸ್ವಿ’ ರಾಜೇಶ್ ನಿಧನ :

ಕನ್ನಡ ಚಿತ್ರರಂಗದ ಹಿರಿಯ ನಟ ರಾಜೇಶ್(86) ನಿಧನರಾಗಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. ಉಸಿರಾಟದ ಸಮಸ್ಯೆಯಿಂದಾಗಿ ಅವರನ್ನು ಫೆಬ್ರವರಿ 9 ರಂದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ನಿಧನರಾಗಿದ್ದಾರೆ. ರಾಜೇಶ್ ಅವರು ಏಪ್ರಿಲ್ 15, 1935 ರಲ್ಲಿ ಬೆಂಗಳೂರಿನಲ್ಲಿ ಜನಿಸಿದರು. ಪಿಡಬ್ಲ್ಯೂಡಿ ಇಲಾಖೆಯಲ್ಲಿ ಶೀಘ್ರಲಿಪಿ ಮತ್ತು ಬೆರಳಚ್ಚುಗಾರರಾಗಿ ಕಾರ್ಯನಿರ್ವಹಿಸುತ್ತಿದ್ದರು. ಹೈಸ್ಕೂಲಿನ ದಿನಗಳಿಂದಲೇ ಅವರಿಗೆ ರಂಗಭೂಮಿಯ ಸೆಳೆತ ಅಪಾರವಾಗಿತ್ತು. ಅಂದಿನ ರಂಗಭೂಮಿ ಕಲಾವಿದರಾದ ತ್ಯಾಗರಾಜ ಭಾಗವತರ್, ಟಿ. ಆರ್. ಮಹಾಲಿಂಗಂ ಅಂತಹ ಕಲಾವಿದರ…

Read More

ತಂದೆಯ ಮಾತು ಕೇಳದೇ ಓಡಿ ಹೋಗಿ ಪ್ರಿಯಕರನನ್ನು ವರಿಸಿದ ಮಗಳು! ಶ್ರದ್ಧಾಂಜಲಿ ಫ್ಲೆಕ್ಸ್​ ಅಳವಡಿಸಿ ಗೋಳಿಟ್ಟ ತಂದೆ | Viral News

ತಂದೆಯ ಮಾತು ಕೇಳದೇ ಓಡಿ ಹೋಗಿ ಪ್ರಿಯಕರನನ್ನು ವರಿಸಿದ ಮಗಳು! ಶ್ರದ್ಧಾಂಜಲಿ ಫ್ಲೆಕ್ಸ್​ ಅಳವಡಿಸಿ ಗೋಳಿಟ್ಟ ತಂದೆ | Viral News ತುಂಬಾ ಪ್ರೀತಿಯಿಂದ ಸಾಕು ಸಲುಹಿದ ಮಗಳು ತನ್ನ ಇಚ್ಛೆಗೆ ವಿರುದ್ಧವಾಗಿ ಮದುವೆಯಾಗಿದ್ದಕ್ಕೆ ತಂದೆ ಆಕ್ರೊಶ ವ್ಯಕ್ತಪಡಿಸಿದ ರೀತಿ ಇದೀಗ ಎಲ್ಲೆಡೆ ಚರ್ಚೆಯಾಗುತ್ತಿದೆ. ಮಗಳು ಬದುಕಿರುವಾಗಲೇ ಆಕೆಯ ಶ್ರದ್ಧಾಂಜಲಿ ಫ್ಲೆಕ್ಸ್​ ಅಳವಡಿಸಿ, ಕುಟುಂಬವೇ ಕಣ್ಣೀರಿಟ್ಟಿರುವ ವಿಡಿಯೋ ಇದೀಗ ಎಲ್ಲೆಡೆ ವೈರಲ್​ ಆಗಿದೆ. ಈ ಘಟನೆ ತೆಲಂಗಾಣದ ರಾಜಣ್ಣ ಸಿರಿಸಿಲ್ಲಾ ಜಿಲ್ಲೆಯಲ್ಲಿ ನಡೆದಿದೆ. ಇಷ್ಟವಿಲ್ಲದಿದ್ದರೂ ಮಗಳು ಚಿಲುವೆರಿ…

Read More

ಲಕ್ನೋ ಏರ್ ಪೋರ್ಟ್ ನಲ್ಲಿ ತಪ್ಪಿದ ಮತ್ತೊಂದು ವಿಮಾನ ದುರಂತ: 250 ಹಜ್ ಯಾತ್ರಿಕರು ಪಾರು! |WATCH ವೀಡಿಯೋ

ಲಕ್ನೋ ಏರ್ ಪೋರ್ಟ್ ನಲ್ಲಿ ತಪ್ಪಿದ ಮತ್ತೊಂದು ವಿಮಾನ ದುರಂತ: 250 ಹಜ್ ಯಾತ್ರಿಕರು ಪಾರು! |WATCH ವೀಡಿಯೋ ವಿಮಾನ ಲ್ಯಾಂಡಿಂಗ್ ವೇಳೆ ತಾಂತ್ರಿಕ ದೋಷ ಉಂಟಾದ ಹಿನ್ನೆಲೆ ಲಖನೌ ಏರ್ ಪೋರ್ಟ್ ನಲ್ಲಿ ಭಾರಿ ದುರಂತ ತಪ್ಪಿದೆ.ನಿನ್ನೆ ಭಾನುವಾರ ಲಕ್ನೋ ವಿಮಾನ ನಿಲ್ದಾಣದಲ್ಲಿ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ವಿಮಾನ ಲ್ಯಾಂಡಿಂಗ್ ವೇಳೆ ವಿಮಾನದ ಚಕ್ರದಲ್ಲಿ ಕಿಡಿ ಕಂಡು ಬಂದು ಬೆಂಕಿ ಕಾಣಿಸಿಕೊಂಡಿದೆ. ಹೈಡ್ರೋಲಿಕ್ ಸೋರಿಕೆಯಿಂದ ಈ ಘಟನೆ ನಡೆದಿದೆ. ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ…

Read More

ರಿಪ್ಪನ್ ಪೇಟೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆ ಮಳೆ ಹಾನಿಯ ಬಗ್ಗೆ ಸಮಾಲೋಚನಾ ಸಭೆ ನಡೆಸಿದ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ|Madhu bangarappa

ರಿಪ್ಪನ್ ಪೇಟೆಯಲ್ಲಿ ಜಿಲ್ಲಾ ಮಟ್ಟದ  ಅಧಿಕಾರಿಗಳ ಜೊತೆ ಮಳೆ ಹಾನಿಯ ಬಗ್ಗೆ  ಸಮಾಲೋಚನಾ ಸಭೆ ನಡೆಸಿದ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ.   ರಿಪ್ಪನ್‌ಪೇಟೆ;- ಹೊಸನಗರ ತಾಲೂಕಿನಲ್ಲಿ ಕಳೆದ ಒಂದು ವಾರದಿಂದ ಎಡಬಿಡದೆ  ಸುರಿಯುತ್ತಿರುವ  ಮಳೆ- ಗಾಳಿಯಿಂದ  ಕೆರೆಹಳ್ಳಿ ಹೋಬಳಿ ವ್ಯಾಪ್ತಿಯಲ್ಲಿ  ಹಾನಿಗೊಳಗಾದ ನಷ್ಟದ ಕುರಿತು  ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಕಂದಾಯ ಇಲಾಖೆಯ ಅಧಿಕಾರಿಗಳಿಂದ ಮಾಹಿತಿ ಪಡೆದರು.  ಪಟ್ಟಣದ ಗ್ರಾಮ ಪಂಚಾಯತಿ ಯ ಕುವೆಂಪುಸಭಾಭವನದಲ್ಲಿ ಇಂದು  ಆಯೋಜಿಸಿದ್ದ  ಸಭೆಯಲ್ಲಿ  ಅವರು ಮಾತನಾಡಿ, ಮಳೆಯಿಂದ…

Read More

ರಿಪ್ಪನ್ ಪೇಟೆ: ಕಾರ್ ಮತ್ತು ಬೈಕ್ ನಡುವೆ ಭೀಕರ ಅಪಘಾತ :ಬೈಕ್ ಸವಾರನ ಸ್ಥಿತಿ ಗಂಭೀರ

ರಿಪ್ಪನ್ ಪೇಟೆ: ಪಟ್ಟಣದ ತೀರ್ಥಹಳ್ಳಿ ರಸ್ತೆಯ ಜ್ಯೋತಿ ಮಾಂಗಲ್ಯ ಮಂಟಪ್ಪದ ಬಳಿಯಲ್ಲಿ ಬೈಕ್ ಹಾಗೂ ಕಾರ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಬೈಕ್ ಸವಾರನಿಗೆ ತೀವ್ರವಾದ ಪೆಟ್ಟಾಗಿ ಪಟ್ಟಣದ ಸರ್ಕಾರಿ ಪ್ರಾಥಮಿಕ ಆಸ್ಪತ್ರೆಗೆ ಪ್ರಥಮ ಚಿಕಿತ್ಸೆ ಮಾಡಿ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ. ರಿಪ್ಪನ್ ಪೇಟೆ ಮಾರ್ಗದಿಂದ ಬರುತ್ತಿದ್ದ ಮಾರುತಿ ಆಲ್ಟೋ ಕಾರ್ ತೀರ್ಥಹಳ್ಳಿ ಮಾರ್ಗದಿಂದ ಬರುತ್ತಿದ್ದ ಸ್ಕೂಟಿ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಜ್ಜುಗುಜ್ಜಾಗಿದ್ದು ಸ್ಕೂಟಿ ಸವಾರ ಮುಸ್ತಾಫಾ ಗೆ ತೀವ್ರತರನಾದ…

Read More

ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಆದ್ಯತೆ ನೀಡಿ : ಶಾಸಕ ಗೋಪಾಲಕೃಷ್ಣ ಬೇಳೂರು|gkb

ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಆದ್ಯತೆ ನೀಡಿ  : ಗೋಪಾಲಕೃಷ್ಣ ಬೇಳೂರು ರಿಪ್ಪನ್ ಪೇಟೆ : ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಪ್ರತಿಭೆಯನ್ನು ಹೊಂದಿದ್ದಾರೆ ಆದರೆ ಅವರುಗಳಿಗೆ ಅವಕಾಶಗಳು ಸಿಗುತ್ತಿಲ್ಲ. ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಉಪನ್ಯಾಸಕರುಗಳು ಹೆಚ್ಚಿನ ಆದ್ಯತೆ ನೀಡಬೇಕು ಎಂದು ಹೊಸನಗರ- ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು. ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಕಾಲೇಜು ಅಭಿವೃದ್ಧಿ ಸಮಿತಿಯ ಸಭೆಯಲ್ಲಿ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು ರಾಜ್ಯ ಸರ್ಕಾರ  ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಸಾಕಷ್ಟು…

Read More

Hosanagara | ಪತ್ನಿಯ ಅಗಲಿಕೆಯ ನೋವು ತಾಳಲಾರದೇ ಪತಿ ನೇಣಿಗೆ ಶರಣು

Hosanagara | ಪತ್ನಿಯ ಅಗಲಿಕೆಯ ನೋವು ತಾಳಲಾರದೇ ಪತಿ ನೇಣಿಗೆ ಶರಣು ಹೊಸನಗರ : ಪಟ್ಟಣದ ಮಾವಿನಕೊಪ್ಪ ನಿವಾಸಿ ಎಸ್ ಎಂ ವಿಶ್ವನಾಥ (67) ಮನೆಯಲ್ಲಿಯೇ ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ವಿಶ್ವನಾಥರ ಪತ್ನಿ ಲೀಲಾವತಿಯವರು ಕಳೆದ ಆರು ತಿಂಗಳ ಹಿಂದೆ ಅಕಾಲ ಮರಣ ಹೊಂದಿದ್ದು ಪತ್ನಿಯ ಮರಣ ನಂತರ ವಿಶ್ವನಾಥ್ ರವರು ಪತ್ನಿಯ ಕೊರಗಿನಲ್ಲಿ ದಿನ ದೂಡುತ್ತಿದ್ದರೆಂದು ತಿಳಿದುಬಂದಿದೆ. ವಿಶ್ವನಾಥ್ ರವರ ಪುತ್ರ ಬಸ್ ಏಜೆಂಟ್ ರಾಘವೇಂದ್ರ ಸಂಜೆ ತನ್ನ…

Read More

ನಮ್ಮೂರು ನಮಗೆ ಕಾಶಿ – ನಮ್ಮ ಮನೆಯೇ ಅಯೋಧ್ಯೆ ಆಗಬೇಕು : ಅವಧೂತ ವಿನಯ್ ಗುರೂಜಿ|avadhootha

ರಿಪ್ಪನ್‌ಪೇಟೆ: ಶಾಲೆ ಎಂಬುದು ಅರಿವಿನ ದೇಗುಲ, ಮನುಷ್ಯನಿಗೆ ನಾಗರೀಕತೆ ಬರುವುದು ಶಾಲೆಯಿಂದ. ಸಮಾಜಮುಖಿ ಜ್ಞಾನಾರ್ಜನೆ ಪಡೆದವರು ಕಾಶಿ ಯಾತ್ರೆ ಮಾಡುವ, ರಾಮ ಮಂದಿರ ನಿರ್ಮಿಸುವ  ಬದಲು ನಮ್ಮೂರೇ ನಮಗೆ ಕಾಶಿಯಾಗಬೇಕು, ನಮ್ಮ ಮನೆಯನ್ನೇ ರಾಮ ಮಂದಿರ ಅಯೋಧ್ಯೆಯನ್ನಾಗಿ ಪರಿವರ್ತಿಸಬೇಕು ಎಂದು ಗೌರಿಗದ್ದೆ ಆಶ್ರಮದ ಅವಧೂತ ಶ್ರೀ ವಿನಯ್ ಗುರೂಜಿ ತಿಳಿಸಿದರು. ಸಮೀಪದ ಹೆದ್ದಾರಿಪುರದ ಸಾವಿತ್ರಮ್ಮ ಶ್ರೀರಾಮಕೃಷ್ಣ ವಿದ್ಯಾಲಯದ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದ  ಸಾನಿಧ್ಯ ವಹಿಸಿ ಆಶೀರ್ವಚನ ನೀಡಿ ಶಾಲೆಗಳ ಮುಖ್ಯ ಉದ್ದೇಶವೇ ಮಕ್ಕಳನ್ನು ಸಮಾಜದಲ್ಲಿ ಸುಸಂಸ್ಕೃತರನ್ನಾಗಿಸುವುದು ಸಾವಿತ್ರಮ್ಮ…

Read More

ಡಿ ಬಾಸ್ ಅಂಡ್ ಗ್ಯಾಂಗ್ ಮಾಡಿದ ದೌರ್ಜನ್ಯಕ್ಕೆ ವೇಟರ್ ಹೆಂಡತಿ ಪೊರಕೆ ಹಿಡಿದು ನಿಂತಿದ್ದಳು : ಇಂದ್ರಜಿತ್ ಲಂಕೇಶ್ ಗಂಭೀರ ಆರೋಪ

ಬೆಂಗಳೂರು: ನಟ ದರ್ಶನ್​ರವರ ಲೋನ್ ಗೆ ಜಾಮೀನು ಕೇಸ್​ನಲ್ಲಿ ಸಿನಿಮಾ ನಿರ್ದೇಶಕ ಇಂದ್ರಜಿತ್​ ಲಂಕೇಶ್​ ಎಂಟ್ರಿಯಾಗಿದ್ದು, ಮೈಸೂರು ನಗರದಲ್ಲಿ ಪೊಲೀಸ್​ ಸ್ಟೇಷನ್​ಗಳು ಸೆಟಲ್​ಮೆಂಟ್​ ಸ್ಟೇಷನ್​ ಆಗಿದೆ. ಜನ ಸಾಮಾನ್ಯರಿಗೆ ನ್ಯಾಯವೇ ಸಿಗುತ್ತಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ. ಗುರುವಾರ ಬೆಳಗ್ಗೆ ಗೃಹ ಸಚಿವ ಬೊಮ್ಮಾಯಿ ಅವರನ್ನು ಭೇಟಿಯಾದ ಇಂದ್ರಜಿತ್​ ಲಂಕೇಶ್​, ದರ್ಶನ್ ಹೆಸರಲ್ಲಿ ವಂಚನೆ ಯತ್ನ ಪ್ರಕರಣ, ಮೈಸೂರಿನಲ್ಲಿ ನಡೆದಿರೋ ಗಲಾಟೆ, ಮೈಸೂರಿನ ಸ್ಟಾರ್ ಹೋಟೆಲ್ ಒಂದರಲ್ಲಿ ನಡೆದಿರೋ ದಲಿತನ ಮೇಲಿನ ಹಲ್ಲೆ, ಅಲ್ಲಿನ ಬೆಳವಣಿಗೆ ಕುರಿತು ಮಾಹಿತಿಯನ್ನೊಳಗೊಂಡ…

Read More