Headlines

ಬಹುಮುಖ ಪ್ರತಿಭೆಯ ಶಿಕ್ಷಕಿ ಕಲಾ ಹೆಗಡೆಗೆ ಚಿನ್ಮಯ ಜ್ಞಾನಿ ಪ್ರಶಸ್ತಿ|Award

ಆನಂದಪುರ : ಸಾಗರ ತಾಲೂಕಿನ ಆನಂದಪುರದ ಸಾಧನಾ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಕಲಾ ಹೆಗಡೆಗೆ ರಾಜ್ಯ ಮಟ್ಟದ ಚಿನ್ಮಯ ಜ್ಞಾನಿ ಪ್ರಶಸ್ತಿ ದೊರೆತಿದೆ.  ಮೈಸೂರಿನ ಶರಣು ವಿಶ್ವವಚನ ಪೌಂಡೇಶನ್ ವತಿಯಿಂದ   ಭಾನುವಾರ  ಈ ಪ್ರಶಸ್ತಿ ನೀಡಿ ಗೌರವಿಸಲಾಯಿತು. ರಾಜ್ಯದಲ್ಲಿ  ವಿಶಿಷ್ಟ ಸಾಧನೆ ಮಾಡಿದ ಆಯ್ದ ಶಿಕ್ಷಕರಿಗೆ  ಚಿನ್ಮಯ ಜ್ಞಾನಿ ಪ್ರಶಸ್ತಿ ಯನ್ನು ಪ್ರತಿ ವರ್ಷ ನೀಡಲಾಗುತ್ತಿದೆ. ಬಾನುವಾರ  ಮೈಸೂರಿನ  ನಟರಾಜ ಸಭಾಭವನದಲ್ಲಿ ಈ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಶಿಕ್ಷಕಿ ಕಲಾ ಹೆಗಡೆ ಇವರು ಬಹುಮುಖ ಪ್ರತಿಭಾ…

Read More

ತುಂಗಾ ಸೇತುವೆ ಮೇಲೆ ರೀಲ್ಸ್ ಹುಚ್ಚಾಟ – ಯುವಕನನ್ನು ವಶಕ್ಕೆ ಪಡೆದು ಪೊಲೀಸರಿಂದ ಖಡಕ್ ಎಚ್ಚರಿಕೆ..!

ತುಂಗಾ ಸೇತುವೆ ಮೇಲೆ ರೀಲ್ಸ್ ಹುಚ್ಚಾಟ – ಯುವಕನನ್ನು ವಶಕ್ಕೆ ಪಡೆದು ಪೊಲೀಸರಿಂದ ಖಡಕ್ ಎಚ್ಚರಿಕೆ..! ತೀರ್ಥಹಳ್ಳಿ :  ತುಂಗಾ ನದಿಗೆ ಪರ್ಯಾಯವಾಗಿ ಅಡ್ಡಲಾಗಿ ಕಟ್ಟಿರುವ ಹೊಸ ಸೇತುವೆ ಮೇಲೆ ವಾಹನ ಓಡಾಡುವ ಸಂದರ್ಭದಲ್ಲಿ ಯುವಕರು ಹುಚ್ಚಾಟ ಮೆರೆದು ರೀಲ್ಸ್ ಮಾಡಿದ ಘಟನೆ ಬಗ್ಗೆ ಹಲವು ಮಾದ್ಯಮಗಳಲ್ಲಿ ವರದಿಯಾಗಿತ್ತು. ವರದಿ ಬೆನ್ನಲ್ಲೇ ರೀಲ್ಸ್ ಮಾಡಿದ ಯುವಕನನ್ನು ತೀರ್ಥಹಳ್ಳಿ ಪೊಲೀಸ್ ಇನ್ಸ್ಪೆಕ್ಟರ್ ಸುಷ್ಮಾ ರವರು ಕರೆದು ವಿಚಾರಿಸಿ ಎಚ್ಚರಿಕೆ ನೀಡಿದ್ದಾರೆ. ರೀಲ್ಸ್ ಮಾಡಿದ ಯುವಕನ ಮೇಲೆ ಸಣ್ಣದೊಂದು ಕೇಸ್…

Read More

ಗೌರಿ ಗಣೇಶ ಹಬ್ಬ | ಪೊಲೀಸರ ಜೊತೆ ಸ್ವಯಂ‌ ಸೇವಕರಾಗಬೇಕೇ? ಇಲ್ಲಿದೆ ಸುವರ್ಣಾವಕಾಶ

ಗೌರಿ ಗಣೇಶ ಹಬ್ಬ | ಪೊಲೀಸರ ಜೊತೆ ಸ್ವಯಂ‌ ಸೇವಕರಾಗಬೇಕೇ? ಇಲ್ಲಿದೆ ಸುವರ್ಣಾವಕಾಶ ಶಿವಮೊಗ್ಗ: ಮುಂಬರುವ ಗೌರಿ ಗಣೇಶ ಮತ್ತು ಈದ್ ಮಿಲಾದ್ ಹಬ್ಬಗಳ ಬಂದೋಬಸ್ತ್ ಸಂದರ್ಭಗಳಲ್ಲಿ ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಸ್ವಯಂ ಸೇವಕರಾಗಿ ಕರ್ತವ್ಯ ನಿರ್ವಹಿಸಬಹುದಾಗಿದೆ. ಈ ಹಿನ್ನೆಲೆಯಲ್ಲಿ ಅಪರಾಧಿಕ ಹಿನ್ನೆಲೆ ಇಲ್ಲದಂತಹ ಇಚ್ಚೆಯುಳ್ಳ ಸಾರ್ವಜನಿಕರು ದಿನಾಂಕಃ 01-08-2025 ರಿಂದ 15-08-2025 ರ ವರೆಗೆ ತಮ್ಮ ವಿವರಗಳನ್ನು ಸಂಬಂಧಪಟ್ಟ ಪೊಲೀಸ್ ಉಪಾಧೀಕ್ಷಕರುಗಳ ಕಛೇರಿಗೆ ಸಲ್ಲಿಸಿ ನೋಂದಾಯಿಸಿಕೊಳ್ಳ ಬಹುದು. ಶಿವಮೊಗ್ಗ ನಗರ ಮತ್ತು ಶಿವಮೊಗ್ಗ ತಾಲ್ಲೂಕು ವ್ಯಾಪ್ತಿಗೆ…

Read More

ಸಾಗರ : ಏಕಾಏಕಿ ಬಾಲಕನಿಗೆ ಗುಮ್ಮಿದ ಗೂಳಿ – ವೀಡಿಯೋ ವೈರಲ್|sagara

ದಾರಿಯಲ್ಲಿ ಹೋಗುತ್ತಿದ್ದ ಗೂಳಿ ಅಪ್ರಚೋದಿತವಾಗಿ ರಸ್ತೆಯ ಪಕ್ಕದಲ್ಲಿ ನಿಂತಿದ್ದ ಪುಟ್ಟ ಬಾಲಕನ ಮೇಲೆ ದಾಳಿ ನಡೆಸಿ, ಆತನನ್ನು ಕ್ಷಣ ಮಾತ್ರದಲ್ಲಿ ಕೊಂಬುಗಳಿಂದ ಎತ್ತಿ ಬಿಸಾಕಿದ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದ ನೆಹರೂ ನಗರದಲ್ಲಿ ಭಾನುವಾರ ರಾತ್ರಿ ನಡೆದಿದೆ. ಸಹೋದರರು ಸೈಕಲ್ ನಲ್ಲಿ ಆಟವಾಡುತ್ತಿರುವುದನ್ನು ನೋಡುತ್ತಿದ್ದ ಬಾಲಕನ ಮೇಲೆ ಗೂಳಿ ದಾಳಿ ನಡೆಸಿರುವ ಘಟನೆ ನೆಹರು ನಗರದಲ್ಲಿ ಭಾನುವಾರ ರಾತ್ರಿ ನಡೆದಿದೆ.  ಗಾಯಾಳು ಬಾಲಕನನ್ನು 6 ವರ್ಷದ ನಜಾನ್ ಆಲಿಖಾನ್ ಎಂದು ತಿಳಿದು ಬಂದಿದೆ.ಮನೆಯ ಸಮೀಪವೇ ಏಕಾಏಕಿ ಗೂಳಿ  ದಾಳಿ…

Read More

HUMACHA | ಎರಡು ಕಾಡುಕೋಣಗಳ ಮೃತದೇಹ ಅನುಮಾನಾಸ್ಪದ ರೀತಿಯಲ್ಲಿ ಪತ್ತೆ – ವಿಷಪ್ರಯೋಗ ಶಂಕೆ!

HUMACHA | ಕೊಳೆತ ಸ್ಥಿತಿಯಲ್ಲಿ ಎರಡು ಕಾಡುಕೋಣಗಳ ಕಳೇಬರ ಅನುಮಾನಾಸ್ಪದ ರೀತಿಯಲ್ಲಿ ಪತ್ತೆ ತೋಟವೊಂದರ ಹೊಂಡದಲ್ಲಿ ಕೊಳೆತ ಸ್ಥಿತಿಯಲ್ಲಿ ಎರಡು ಕಾಡುಕೋಣಗಳ ಮೃತದೇಹ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿರುವ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಗ್ರಾಮದ ಸರ್ವೆ ನಂಬರ 52 /2 ರ ರಾಮಪ್ಪ ಬಿನ್ ಮರಿಯಪ್ಪ ಎಂಬುವವರ ಅಡಿಕೆ ತೋಟದ ಹೊಂಡವೊಂದರಲ್ಲಿ ಎರಡು ಕಾಡುಕೋಣಗಳ ಮೃತದೇಹ ಪತ್ತೆಯಾಗಿದ್ದು ಹಲವಾರು ಅನುಮಾನಗಳಿಗೆ ಎಡೆಮಾಡಿ ಕೊಟ್ಟಿದೆ. ಕಾಡುಕೋಣ ಮೃತಪಟ್ಟು ನಾಲ್ಕೈದು ದಿನಗಳಾಗಿರಬಹುದು ಎನ್ನಲಾಗುತಿದ್ದು , ವಿಷಪ್ರಾಶನ…

Read More

ರೈಲ್ವೆ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ವಂಚನೆ – ಇಬ್ಬರ ವಿರುದ್ದ ದೂರು ದಾಖಲು|FIR

ರಿಪ್ಪನ್‌ಪೇಟೆ : ರೈಲ್ವೆ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ಲಕ್ಷಾಂತರ ರೂ. ವಂಚನೆ ಮಾಡಿರುವ ಪ್ರಕರಣವೊಂದು ನಡೆದಿದ್ದು ರಿಪ್ಪನ್‌ಪೇಟೆ ಠಾಣೆಯಲ್ಲಿ ಇಬ್ಬರ ಮೇಲೆ ದೂರು ದಾಖಲಾಗಿದೆ. ತೀರ್ಥಹಳ್ಳಿ ತಾಲ್ಲೂಕಿನ ಸೀಬಿನಕೆರೆ ಇಂದಿರಾನಗರ ನಿವಾಸಿ ಅರ್ಜುನ್ ರವರ ಪತ್ನಿ ಚೈತ್ರಾ ಎನ್ ಆರ್ ರವರಿಗೆ ಡಿಗ್ರಿ ವಿದ್ಯಾರ್ಹತೆಯ ಮೇರೆಗೆ ರಿಪ್ಪನ್‌ಪೇಟೆ ನಿವಾಸಿ ಶ್ವೇತಾ ಕೋಂ ರಿಶಾಂತ್ ರವರು ರೈಲ್ವೆ ಇಲಾಖೆಯಲ್ಲಿ ಹೆಚ್ ಆರ್ ಉದ್ಯೋಗವನ್ನು ಕೊಡಿಸುವುದಾಗಿ ನಂಬಿಸಿ ವಂಚಿಸಿದ್ದಾರೆಂದು ಪ್ರಕರಣ ದಾಖಲಾಗಿದೆ. ದೂರಿನಲ್ಲೇನಿದೆ….???? ರೈಲ್ವೆ ಇಲಾಖೆಯಲ್ಲಿ ಹೆಚ್ ಆರ್ ಉದ್ಯೋಗವನ್ನು…

Read More

ಮುಂದುವರೆದ ವರುಣನ ಆರ್ಭಟ : ಮಾವಿನಸರ ,ಕೆದಲುಗುಡ್ಡೆಯಲ್ಲಿ ಮನೆ ಹಾನಿ, ಚಿಕ್ಕಜೇನಿಯಲ್ಲಿ ಮನೆ‌ಮೇಲೆ ಉರುಳಿದ ಮರ – ಶಾಸಕರ ಪರವಾಗಿ ಆರ್ಥಿಕ ನೆರವು | Rain

ಮುಂದುವರೆದ ವರುಣನ ಆರ್ಭಟ : ಮಾವಿನಸರ ,ಕೆದಲುಗುಡ್ಡೆಯಲ್ಲಿ ಮನೆ ಹಾನಿ, ಚಿಕ್ಕಜೇನಿಯಲ್ಲಿ ಮನೆ‌ ಮೇಲೆ ಉರುಳಿದ ಮರ – ಶಾಸಕರ ಪರವಾಗಿ ಆರ್ಥಿಕ ನೆರವು | Rain ಮಲೆನಾಡಿನಲ್ಲಿ ವರುಣನ ಆರ್ಭಟ ಹೆಚ್ಚಾಗಿದ್ದು ಭಾರಿ ಮಳೆಗೆ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ವ್ಯಾಪ್ತಿಯಲ್ಲಿ ಮನೆ ಹಾನಿಯಾಗಿರುವ ಘಟನೆ ನಡೆದಿದೆ. ವಿಷಯ ತಿಳಿಯುತಿದ್ದಂತೆ ಶಾಸಕರ ಸೂಚನೆಯ ಮೇರೆಗೆ ಶಾಸಕರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು ಸ್ಥಳಕ್ಕೆ ತೆರಳಿ ಸಂತ್ರಸ್ಥರಿಗೆ ಧೈರ್ಯ ತುಂಬಿ ಶಾಸಕರ ಪರವಾಗಿ ಆರ್ಥಿಕ ನೆರವು ನೀಡುತಿದ್ದಾರೆ.  ಘಟನೆ…

Read More

ಹೊಸಮನೆ ಪೊಲೀಸ್ ಠಾಣೆಯ ಪೇದೆಯ ವಿರುದ್ದ ಮಹಿಳೆಯಿಂದ ದೂರು ದಾಖಲು :

ಹೊಸಮನೆ ಪೊಲೀಸ್ ಠಾಣೆಯ ಪೇದೆಯೋರ್ವನ ವಿರುದ್ಧ ಮಹಿಳೆಯೋರ್ವರು ಭದ್ರಾವತಿ ನ್ಯೂಟೌನ್ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. 10 ವರ್ಷದಿಂದ ನನ್ನೊಂದಿಗೆ ಮದುವೆ ಇಲ್ಲದೆ ಸಂಸಾರ ನಡೆಸಿ ಈಗ ಮತ್ತೊಂದು ಮಹಿಳೆಯನ್ನ ಮದುವೆಯಾಗುವುದಾಗಿ ಎಂಗೇಜ್ ಮೆಂಟ್ ಮಾಡಿಕೊಂಡು ನನಗೆ ಮೋಸ ಮಾಡಿದ್ದಾನೆ ಎಂದು ಆರೋಪಿಸಿ ಎಫ್ ಐ ಆರ್‌ ದಾಖಲಿಸಿದ್ದಾರೆ. ಹೊಸಮನೆ ಠಾಣೆಯ ಕೆಲಸ ಮಾಡುವ ಮಕ್ಸದ್ ಖಾನ್ ವಿರುದ್ಧ ಜಯಶ್ರೀ ವೃತ್ತದ ಮೊದಲನೇ ತಿರುವಿನ ನಿವಾಸಿ ಆಯೇಷಾ ಕೌಸರ್ ಎಂಬ ಮಹಿಳೆ ಇಂತಹದ್ದೊಂದು ಗಂಭೀರ ಆರೋಪ ಮಾಡಿದ್ದಾರೆ. ಅಬ್ದುಲ್…

Read More

ಶಿವಮೊಗ್ಗ ರೈಲು ನಿಲ್ದಾಣದಲ್ಲಿ ಬಾಂಬ್ ಸ್ಕ್ವಾಡ್ ಹಾಗೂ ಶ್ವಾನ ದಳದಿಂದ ಭದ್ರತಾ ತಪಾಸಣೆ

Railway Protection Force and local police conducted a joint security inspection at Shivamogga railway station with dog squad and ASC teams checking platforms, ticket counters, parcel office and waiting halls. ಶಿವಮೊಗ್ಗ : ಸಾರ್ವಜನಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಶಿವಮೊಗ್ಗ ರೈಲು ನಿಲ್ದಾಣದಲ್ಲಿ ಇಂದು ರೈಲ್ವೆ ಭದ್ರತಾ ಪಡೆ (RPF) ಹಾಗೂ ಸ್ಥಳೀಯ ಪೊಲೀಸರ ಜಂಟಿ ಕಾರ್ಯಾಚರಣೆ ನಡೆಸಲಾಯಿತು. ಅಧಿಕಾರಿಗಳ ಸೂಚನೆಯ ಮೇರೆಗೆ ನಡೆದ ಈ ವಿಶೇಷ…

Read More

ನಿಂತಿದ್ದ ಲಾರಿಗೆ ಹಿಂಬದಿಯಿಂದ ಟಿಟಿ ಡಿಕ್ಕಿ – ಒಂದೇ ಕುಟುಂಬದ 13 ಜನರ ಸಾವು

ನಿಂತಿದ್ದ ಲಾರಿಗೆ ಹಿಂಬದಿಯಿಂದ ಟಿಟಿ ಡಿಕ್ಕಿ – ಒಂದೇ ಕುಟುಂಬದ 13 ಜನರ ಸಾವು   ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿ ಶಿವಮೊಗ್ಗ ಮೂಲದ 13 ಜನ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಿಂತಿದ್ದ ಲಾರಿಗೆ ಹಿಂದಿನಿಂದ ವೇಗವಾಗಿ ಬಂದ ಟಿಟಿ ವಾಹನ ಡಿಕ್ಕಿ ಹೊಡೆದ ಪರಿಣಾಮ ಈ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಶಿವಮೂಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನಎಮ್ಮೆಹಟ್ಟಿ ಗ್ರಾಮದ ನಿವಾಸಿಗಳು ಎಂದು ಗುರುತಿಸಲಾಗಿದೆ. ಪೂನಾ – ಬೆಂಗಳೂರು ರಾಷ್ಟ್ರೀಯ…

Read More
Exit mobile version