ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷನಾಗಿ ಅಣ್ಣಾಮಲೈ ನೇಮಕ::

ನವದೆಹಲಿ: ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು, ತಮಿಳುನಾಡು ಬಿಜೆಪಿ ಅಧ್ಯಕ್ಷನಾಗಿ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಅವರನ್ನು ಗುರುವಾರ ನೇಮಿಸಿದ್ದಾರೆ. ಈ ಬಗ್ಗೆ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ನೇಮಕಾತಿ ಪತ್ರವನ್ನು ತಮಿಳುನಾಡು ಬಿಜೆಪಿಗೆ ರವಾನಿಸಿದ್ದಾರೆ. 2024 ರ ಲೋಕಸಭಾ ಚುನಾವಣೆಗೆ ಮುನ್ನ ತಮಿಳುನಾಡಿನಲ್ಲಿ ಪಕ್ಷವನ್ನು ಬಲಪಡಿಸಲು ಬಿಜೆಪಿ ಬುಧವಾರ ಪಕ್ಷದ ರಾಜ್ಯ ಅಧ್ಯಕ್ಷರಾಗಿದ್ದ ಎಲ್. ಮುರುಗನ್ ಅವರನ್ನು ಕೇಂದ್ರ ಸಚಿವಾಲಯದ ರಾಜ್ಯ ಸಚಿವರನ್ನಾಗಿ ನೇಮಿಸಿತ್ತು. ಅವರಿಗೆ ಮಾಹಿತಿ ಮತ್ತು…

Read More

ರಿಪ್ಪನ್‌ಪೇಟೆ ಹೆಸರಿನ ಮೂಲ – ಲಾರ್ಡ್ ರಿಪ್ಪನ್ ಅವರ ಒಳ್ಳೆತನದ ಸ್ಮರಣೆ

ರಿಪ್ಪನ್‌ಪೇಟೆ ಹೆಸರಿನ ಮೂಲ – ಲಾರ್ಡ್ ರಿಪ್ಪನ್ ಅವರ ಒಳ್ಳೆತನದ ಸ್ಮರಣೆ ಬದಲಾಯಿಸಬೇಕಾಗಿರುವುದು ಊರಿನ ಹೆಸರನ್ನಲ್ಲ .. ಈ ಊರಿನ ವ್ಯವಸ್ಥೆಯನ್ನು..!!! ಕರ್ನಾಟಕದ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅರಣ್ಯಸೌಂದರ್ಯದಿಂದ ಕಂಗೊಳಿಸುವ ಪಟ್ಟಣಗಳಲ್ಲಿ ಒಂದಾದ ರಿಪ್ಪನ್‌ಪೇಟೆ, ಇತಿಹಾಸ ಮತ್ತು ಸಂಸ್ಕೃತಿಯ ಅದ್ಭುತ ಮಿಶ್ರಣವಾಗಿದೆ. ಈ ಊರಿನ ಹೆಸರಿನ ಹಿಂದಿರುವ ಕಥೆ ಅತ್ಯಂತ ಆಸಕ್ತಿದಾಯಕ. ಜನಪ್ರಚಲಿತವಾದ ನಂಬಿಕೆಯ ಪ್ರಕಾರ, ಈ ಸ್ಥಳಕ್ಕೆ “ರಿಪ್ಪನ್‌ಪೇಟೆ” ಎಂಬ ಹೆಸರು ಬ್ರಿಟಿಷ್ ಕಾಲದ ಲಾರ್ಡ್ ರಿಪ್ಪನ್ ( ಜಾರ್ಜ್ ಫ್ರೆಡೆರಿಕ್ ರಾಬಿನ್ಸನ್ )…

Read More

Accident | ಜೋಗ ಸಮೀಪದಲ್ಲಿ ಬ್ರೇಕ್ ಫೇಲ್ ಆಗಿ ಬಸ್ ಪಲ್ಟಿ – ಇಬ್ಬರು ಸಾವು ,30 ಜನರಿಗೆ ಗಂಭೀರ

Accident | ಜೋಗ ಸಮೀಪದಲ್ಲಿ ಬ್ರೇಕ್ ಫೇಲ್ ಆಗಿ ಬಸ್ ಪಲ್ಟಿ – ಇಬ್ಬರು ಸಾವು ,30 ಜನರಿಗೆ ಗಂಭೀರ  ಶಿವಮೊಗ್ಗ ಜಿಲ್ಲೆಯ ಗಡಿಭಾಗ ಗೇರುಸೊಪ್ಪದಲ್ಲಿ ಬ್ರೇಕ್‌ ಫೇಲ್‌ ಆಗಿ ಬಸ್ಸೊಂದು ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಈ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದರೆ, ಬಸ್ ನಲ್ಲಿದ್ದ  30 ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.ಜೋಗ ಸಮೀಪದ ಗೇರುಸೊಪ್ಪದ ಸುಳಿಮಕ್ಕಿ ಕ್ರಾಸ್​ನಲ್ಲಿ ಘಟನೆ ಸಂಭವಿಸಿದೆ.  ಪ್ರವಾಸಕ್ಕೆಂದು 2 ಬಸ್​ನಲ್ಲಿ ಬಂದಿದ್ದ ಗೌರಿಬಿದನೂರು ತಾಲೂಕಿನ ಗದರೆ- ಮಲಸಂದ್ರದ ಗ್ರಾಮಸ್ಥರು…

Read More

ರಿಪ್ಪನ್‌ಪೇಟೆ : 3 ಜಾನುವಾರು ಸಾವು – 2 ಅಸ್ವಸ್ಥ ; ವಿಷ ಮಿಶ್ರಿತ ಮೇವು ಸೇವಿಸಿರುವ ಶಂಕೆ

ರಿಪ್ಪನ್‌ಪೇಟೆ : 3 ಜಾನುವಾರು ಸಾವು – 2 ಅಸ್ವಸ್ಥ,; ವಿಷ ಮಿಶ್ರಿತ ಮೇವು ಸೇವಿಸಿರುವ ಶಂಕೆ ರಿಪ್ಪನ್‌ಪೇಟೆ : ವಿಷ ಮಿಶ್ರಿತ ಮೇವನ್ನು ಸೇವಿಸಿ 03 ಜಾನುವಾರುಗಳು ಮೃತಪಟ್ಟು, 2ಕ್ಕೂ ಹೆಚ್ಚು ಜಾನುವಾರುಗಳು ಅಸ್ವಸ್ಥಗೊಂಡಿರುವ ಘಟನೆ ಕೆರೆಹಳ್ಳಿ ಗ್ರಾಮದಲ್ಲಿ ನಡೆದಿದೆ. ಕೆರೆಹಳ್ಳಿ ಗ್ರಾಮದ ಕೆ ಬಿ ಈಶ್ವರ್ ರಾವ್ ರವರಿಗೆ ಸೇರಿದ್ದ 2 ಎಮ್ಮೆ,ಅನುರಾಜ್ ಎಂಬುವವರಿಗೆ ಸೇರಿದ್ದ 1 ದನ ಮೃತಪಟ್ಟಿದ್ದರೆ,ಕಿರಣ್ ಎಂಬುವವರಿಗೆ ಸೇರಿದ್ದ 2 ದನಗಳು ಗಂಭೀರ ಸ್ಥಿತಿಯಲ್ಲಿದೆ. ಏನಿದು ಘಟನೆ:  ಕೆರೆಹಳ್ಳಿ ಗ್ರಾಮದಲ್ಲಿ…

Read More

ವಿಧಿಯಾಟಕ್ಕೆ ಹೊಸ ಟ್ರಾಕ್ಟರ್ ಬಲಿ ಪಡೆಯಿತೇ ಯುವ ರೈತನನ್ನು : ಹೊಸಕೊಪ್ಪದಲ್ಲಿ ಟ್ರ್ಯಾಕ್ಟರ್ ಪಲ್ಟಿಯಾಗಿ ಓರ್ವ ಸಾವು: ವಿಧಿಯೇ ನೀನೆಷ್ಟು ಕ್ರೂರಿ

ಹೊಸ ಟ್ರಾಕ್ಟರ್ ನಲ್ಲಿ ಹೋಗುವಾಗ ವಿಧಿಯಾಟಕ್ಕೆ ಬಲಿಯಾಗಿ ಹೊಸಕೊಪ್ಪ ಗ್ರಾಮದ ಬಳಿ ಟ್ಯಾಕ್ಟರ್  ಪಲ್ಟಿಯಾಗಿ ಗುಂಡಿಗೆ ಬಿದ್ದಿದ್ದು ಸ್ಥಳದಲ್ಲೇ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ  ನಡೆದಿದೆ. ಹೊಸ ಟ್ರ್ಯಾಕ್ಟರ್ ಚಲಾಯಿಸಿಕೊಂಡು ಎನ್ ಟಿ ರಸ್ತೆಯಿಂದ ಹೊಸಕೊಪ್ಪದ‌ ಕೆರೆ ಏರಿಗೆ ಬರುವಾಗ ಎದುರುಗಡೆ ಬಂದ ವಾಹನವನ್ನ ತಪ್ಪಿಸಲು ಹೋದ ಚಾಲಕ ನಿಯಂತ್ರಣ ಕಳೆದುಕೊಂಡು ಟ್ರ್ಯಾಕ್ಟರ್ ಮಗುಚಿ ಬಿದ್ದಿದೆ. ಟ್ರ್ಯಾಕ್ಟರ್ ನ ಚಾಲಕನ ಪಕ್ಕದಲ್ಲಿ ಕುಳಿತಿದ್ದ ಶಶಿನಾಯ್ಕ್(30) ಎಂಬುವವರು ಕೆಳಗೆ ಬಿದ್ದಿದ್ದಾರೆ. ಕೆಳಗೆ ಬಿದ್ದ ಶಶಿನಾಯ್ಕ್ ನ‌ ಮೈ ಮೇಲೆ ಟ್ರ್ಯಾಕ್ಟರ್…

Read More

ಭಾವೈಕ್ಯತೆಯಿಂದ ಸಮಾಜದಲ್ಲಿ ಶಾಂತಿ ನೆಮ್ಮದಿ ಸಾಧ್ಯ – ಧರ್ಮಗುರು ಮುನೀರ್ ಸಖಾಫಿ

ಭಾವೈಕ್ಯತೆಯಿಂದ ಸಮಾಜದಲ್ಲಿ ಶಾಂತಿ ನೆಮ್ಮದಿ ಸಾಧ್ಯ – ಧರ್ಮಗುರು ಮುನೀರ್ ಸಖಾಫಿ ರಿಪ್ಪನ್ ಪೇಟೆ : ಮಾನವೀಯ ಧರ್ಮಕ್ಕಿಂತ ಮಿಗಿಲಾದ ಧರ್ಮ ಮತ್ತೊಂದಿಲ್ಲ,ಭಾವೈಕ್ಯತೆಯಿಂದ ಸಮಾಜದಲ್ಲಿ ಶಾಂತಿ ನೆಮ್ಮದಿ ಸಾಧ್ಯ,ಎಂದು ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿಯ ಧರ್ಮಗುರುಗಳಾದ ಮುನೀರ್ ಸಖಾಫಿ ಹೇಳಿದರು. ಈದ್ ಮಿಲಾದ್ ಹಬ್ಬದ ಪ್ರಯುಕ್ತ  ಪಟ್ಟಣದ ವಿನಾಯಕ ವೃತದಲ್ಲಿ ಆಯೋಜಿಸಲಾಗಿದ್ದ ಭಾವೈಕ್ಯತ ರ್ಯಾಲಿಯ ಸಭೆಯಲ್ಲಿ ಮಾತನಾಡಿದ ಅವರು ನಾವು ಭಾರತೀಯರು ನಾವೆಲ್ಲರೂ ಸೋದರಂತೆ ಇದ್ದು ಜಾತಿ ಮತ ಪಂಥಗಳ ಭೇದವನ್ನು ಮರೆತು ಸದ್ಭಾವನೆಯಿಂದ ಎಲ್ಲರಲ್ಲೂ ಬೆರೆತು…

Read More

Ripponpete | ರಸ್ತೆ ಸುರಕ್ಷತಾ ನಿಯಮ ಪಾಲಿಸಿ : ವೀರೇಶ್

ರಸ್ತೆ ಸುರಕ್ಷತಾ ನಿಯಮ ಪಾಲಿಸಿ :  ವೀರೇಶ್  ರಿಪ್ಪನ್‌ಪೇಟೆ : ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲನೆಯಿಂದ ಅಪಘಾತಗಳು ಕಡಿಮೆಯಾಗಿ ಅಮೂಲ್ಯ ಜೀವಗಳು ಉಳಿಯಲಿವೆ ಎಂದು ಸಾಗರ ARTO ವೀರೇಶ್ ಹೇಳಿದರು. ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ಪತ್ರಿಕಾ ದಿನಾಚರಣೆ ಅಂಗವಾಗಿ ಪತ್ರಕರ್ತ ಬಳಗ, ಎನ್‌ಎಸ್‌ಎಸ್ ಘಟಕ, ಪೊಲೀಸ್ ಠಾಣೆ ರಿಪ್ಪನ್‌ಪೇಟೆ ಹಾಗೂ ಪ್ರಾದೇಶಿಕ ಸಾರಿಗೆ ಇಲಾಖೆ ಸಾಗರ ಇವರ ಸಂಯುಕ್ತಾಶ್ರಯದಲ್ಲಿ ‘ವಾಹನ ಚಾಲನಾ ಪರವಾನಗಿ ಅರಿವು’ ಮತ್ತು ಎಲ್‌ಎಲ್‌ಆರ್ ನೋಂದಣಿ ಕಾರ್ಯಕ್ರಮದಲ್ಲಿ ಮಾತನಾಡಿ ಸುರಕ್ಷತಾ…

Read More

Kumsi | ವಿಷ ಸೇವಿಸಿ ಯುವಕ ಆತ್ಮಹತ್ಯೆ – ಪ್ರೇಮ ವೈಫಲ್ಯದ ಶಂಕೆ..!!!

Kumsi | ವಿಷ ಸೇವಿಸಿ ಯುವಕ ಆತ್ಮಹತ್ಯೆ – ಪ್ರೇಮ ವೈಫಲ್ಯದ ಶಂಕೆ..!!! ಶಿವಮೊಗ್ಗ : ಯುವಕನೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು ಪ್ರೇಮ ವೈಫಲ್ಯದಿಂದ ಈ ಘಟನೆ ನಡೆದಿರಬಹುದು ಎಂದು ಶಂಕಿಸಲಾಗಿದೆ ನಿನ್ನೆ ಸಂಜೆ ವಿನೋದ್(21) ಎಂಬ ಯುವಕ ಆಡುಗೋಡಿ ಗ್ರಾಮದಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗುತ್ತಿದೆ. ಪದವಿ ಪಾಸಾಗಿದ್ದ ವಿನೋದ್ ನಿನ್ನೆ ಜಮೀನಿಗೆ ಹೋಗಿ ಬಂದು ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ ,ಪ್ರೇಮ ವೈಫಲ್ಯದಿಂದ ಬೇಸತ್ತು ಈ ಘತನೆ ನಡೆದಿರಬಹುದು ಎನ್ನಲಾಗುತಿದ್ದು…

Read More

ಮಲೆನಾಡಿನಲ್ಲಿ ವೈಭವಪೂರ್ಣವಾಗಿ ಜರುಗಿದ ಭೂಮಿ ಹುಣ್ಣಿಮೆ|fest

ಮಲೆನಾಡಿನ ವ್ಯಾಪ್ತಿಯಲ್ಲಿ ಭೂತಾಯಿಗೆ…………… ವಸುಂಧರೆಗಿಂದು ಸೀಮಂತ ಕಾರ್ಯವು ಶ್ರದ್ದಾಭಕ್ತಿಯ ಸಂಭ್ರಮ ರಿಪ್ಪನ್‌ಪೇಟೆ;-ರೈತಾಪಿ ವರ್ಗ ಭೂಮಿ ಹುಣ್ಣಿಮೆ ಹಬ್ಬವನ್ನು ಸಡಗರ ಸಂಭ್ರಮದೊಂದಿಗೆ ಇಂದು ಶ್ರದ್ದಾಭಕ್ತಿಯಿಂದ ಆಚರಿಸಿದರು. ಗರ್ಭಿಣಿಯಂತೆ ಬೆಳೆಗಳಿಂದ ಮೈತುಂಬಿಕೊಂಡಿರುವ ವಸುಂಧರೆಗಿಂದು ವಿಜೃಂಭಣೆಯಿಂದ ಭೂ ತಾಯಿಗೆ ಗರ್ಭಿಣಿಯ ಸ್ಥಾನದಲ್ಲಿಟ್ಟು ಆಕೆಗೆ ಶ್ರದ್ದಾಭಕ್ತಿಯಿಂದ ಸೀಮಂತದ ಕಾರ್ಯವನ್ನು ನೆರವೇರಿಸಿ ಸಂಭ್ರಮಿಸಿದರು. ಭೂ ತಾಯಿಯ ಬಯಕೆಗಳನ್ನು ಈಡೇರಿಸುವ ಸೀಮಂತದ ಸಂಭ್ರಮ ಭೂಮಿಯಲ್ಲಿ ಉತ್ತಿ ಬಿತ್ತಿದ ಬೆಳೆಗಳು ಕಾಳು ಕಟ್ಟುವ ಸಮಯ ಇದ್ದಾಗಿದ್ದು ಭೂ ತಾಯಿ ಗರ್ಭಿಣಿಯೆಂಬ ನಂಬಿಕೆಯಿಂದ ಅವಳ ಬಯಕೆಗೆ ಅನುಗುಣವಾಗಿ ಉಡಿತುಂಬುತ್ತಾರೆ….

Read More

HOSANAGARA | ಪಟಗುಪ್ಪ ಸೇತುವೆ ಬಳಿ ವ್ಯಕ್ತಿಯ ಶವ ಪತ್ತೆ

HOSANAGARA | ಪಟಗುಪ್ಪ ಸೇತುವೆ ಬಳಿ ವ್ಯಕ್ತಿಯ ಶವ ಪತ್ತೆ ಹೊಸನಗರ ತಾಲ್ಲೂಕಿನ ಗಡಿ ಭಾಗವಾದ ಸಾಗರ ತಾಲೂಕಿಗೆ ಹೊಂದಿಕೊಂಡಿರುವ ಪಟಗುಪ್ಪ ಸೇತುವೆ ಬಳಿ ಹಿನ್ನೀರಿನಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ. ಮೃತರನ್ನು ಶಿಕಾರಿಪುರ ಮೂಲದ ಶಿವರಾಜ್ (29) ಎಂದು ಗುರುತಿಸಲಾಗಿದೆ. ಮೃತ ವ್ಯಕ್ತಿ ಶಿಕಾರಿಪುರ ತಾಲ್ಲೂಕಿನ ಬಿಳಕಿ ಗ್ರಾಮದವರು ಎಂದು ತಿಳಿದುಬಂದಿದ್ದು , ಶಿವರಾಜ್‌ಗೆ ಮದ್ಯಪಾನ ವ್ಯಸನವಿದ್ದು, ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎನ್ನಲಾಗುತ್ತಿದೆ. ಸಂಬಂಧಪಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More