Headlines

ವ್ಯಕ್ತಿ ನಾಪತ್ತೆ – ಪತ್ತೆಗೆ ಪೊಲೀಸರ ಮನವಿ

ರಿಪ್ಪನ್‌ಪೇಟೆ : ಪಟ್ಟಣದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬ ಕಾಣೆಯಾಗಿರುವ ಘಟನೆ ನಡೆದಿದೆ. ಪಟ್ಟಣದ ಮದೀನ ಕಾಲೋನಿ ನಿವಾಸಿ ಮೀನು ವ್ಯಾಪಾರದಲ್ಲಿ ತೊಡಗಿದ್ದ ಬರ್ಕತ್ ಅಲಿ ಬಿನ್ ಹಾದಿ ಬಾಷಾ ಅವರು ನವೆಂಬರ್ 13, 2025 ರಂದು ಮನೆಯಿಂದ ಹೋದವರು ಮನೆಗೆ ವಾಪಾಸಾಗಿಲ್ಲ ಎಂದು ಕುಟುಂಬದವರು ಪೊಲೀಸರಿಗೆ ದೂರು ನೀಡಿದ್ದಾರೆ. ಸಾಮಾನ್ಯವಾಗಿ ಕೆಲಸ ಮುಗಿಸಿಕೊಂಡು ಮನೆಗೆ ಬರುತ್ತಿದ್ದ ಬರ್ಕತ್ ಅಲಿ ಅವರು ಆ ದಿನದಿಂದ ಯಾವುದೇ ರೀತಿಯ ಸಂಪರ್ಕಕ್ಕೂ ಸಿಗದ ಹಿನ್ನೆಲೆ ಕುಟುಂಬಸ್ಥರು ಹಾಗೂ ಸ್ಥಳೀಯರಲ್ಲಿ ಆತಂಕ…

Read More

ರಿಪ್ಪನ್‌ಪೇಟೆಯ ಅಜಿತ್ ಸಿಂಹ ನಟಿಸಿರುವ ‘ಏರಿಸೀಮೆ’ ಕಿರುಚಿತ್ರದ ಟ್ರೈಲರ್ ಬಿಡುಗಡೆ

ರಿಪ್ಪನ್‌ಪೇಟೆಯ ಅಜಿತ್ ಸಿಂಹ ನಟಿಸಿರುವ ‘ಏರಿಸೀಮೆ” ಕಿರುಚಿತ್ರದ ಟ್ರೈಲರ್ ಬಿಡುಗಡೆ ರಿಪ್ಪನ್‌ಪೇಟೆ : ಅದ್ಬುತ ನಟನೆಯ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಸದ್ದು ಮಾಡುತ್ತಿರುವ ಪಟ್ಟಣದ ಅಜಿತ್ ಸಿಂಹ ನಟನೆಯ ಏರಿಸೀಮೆ ಕಿರುಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು ಯೂಟ್ಯೂಬ್ ನಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ. ಪಟ್ಟಣದ ರಾಘವೇಂದ್ರ ಬೇಕರಿ ಮಾಲೀಕ ಸುರೇಶ್ ನಿರ್ಮಾಣದಲ್ಲಿ ಅಜಿತ್ ಸಿಂಹ ನಟಿಸಿರುವ ಥ್ರಿಲ್ಲರ್ ಕಿರುಚಿತ್ರದ ಟ್ರೈಲರ್ ಬುಧವಾರ ಸಂಜೆ ಯೂಟ್ಯೂಬ್ ನಲ್ಲಿ ಬಿಡುಗಡೆಯಾಗಿದ್ದು ಮಾರ್ಚ್ 2 ರಂದು ಕಿರುಚಿತ್ರ ಬಿಡುಗಡೆಯಾಗಲಿದೆ. ಮುಗ್ಧ ವ್ಯಕ್ತಿಯು…

Read More

ಶ್ರೀಕ್ಷೇತ್ರ ಹೊಂಬುಜ ಬೆಳ್ಳಿ-ಪುಷ್ಪ ರಥ ಶ್ರೀವಿಹಾರ

ಶ್ರೀಕ್ಷೇತ್ರ ಹೊಂಬುಜ ಬೆಳ್ಳಿ-ಪುಷ್ಪ ರಥ ಶ್ರೀವಿಹಾರ ಹೊಂಬುಜ ಅತಿಶಯ ಸಿದ್ಧಕ್ಷೇತ್ರ ವಿಶ್ವಮಾನ್ಯವಾಗಿದೆ” ; ಗಣಧರಾಚಾರ್ಯ ಶ್ರೀ ಕುಂಥುಸಾಗರ ಮುನಿಮಹಾರಾಜರು ಅತಿಶಯ ಶ್ರೀಕ್ಷೇತ್ರ ಹೊಂಬುಜದ ಶ್ರೀ 1008 ಪಾರ್ಶ್ವನಾಥ ಸ್ವಾಮಿ ಅಧಿದಾಏವತೆ ಜಗನ್ಮಾತೆ ಯಕ್ಷಿ ಶ್ರೀ ಪದ್ಮಾವತಿ ದೇವಿ ವಾರ್ಷಿಕ ರಥೋತ್ಸವದ ಅಂಗವಾಗಿ ತೃತೀಯ ದಿನದಂದು ಕಲಾತ್ಮಕ ಬೆಳ್ಳಿ ರಥೋತ್ಸವವು ನಿತ್ಯವಿಧಿಗಳ ಬಳಿಕ ಶ್ರೀವಿಹಾರಕ್ಕೆ ಹೊರಟಿತು. ಜತೆಗೆ ಸಂಪ್ರದಾಯದಂತೆ ಸಾಲಾಂಕೃತ ಶೋಭಾಯಾತ್ರೆಯಲ್ಲಿ ಪುಷ್ಪ ರಥೋತ್ಸವವು ಊರ ಪರವೂರ ಭಕ್ತರ ಪಾಲ್ಗೊಳ್ಳುವಿಕೆಯಿಂದ ನಡೆಯಿತು. ಹೊಂಬುಜ ಶ್ರೀ ಜೈನ ಮಠದ ಪೀಠಾಧೀಶರಾದ…

Read More

ವಿಶ್ವದಲ್ಲಿಯೇ ಭಾರತ ಅತ್ಯಂತ ಸುರಕ್ಷಿತ ದೇಶ : ಕೆ ಎಸ್ ಈಶ್ವರಪ್ಪ

ಶಿವಮೊಗ್ಗ : ವಿಶ್ವದಲ್ಲಿಯೇ ಭಾರತ ಅತ್ಯಂತ ಸುರಕ್ಷಿತ ರಾಷ್ಟ್ರ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌. ಈಶ್ವರಪ್ಪ ಹೇಳಿದರು. ಸ್ವಾತಂತ್ರ್ಯದ  ಅಮೃತ ಮಹೋತ್ಸದ ಅಂಗವಾಗಿ ಬಿಜೆಪಿ ನಗರ ಯುವ ಮೋರ್ಚಾ ವತಿಯಿಂದ ಶನಿವಾರ ಆಯೋಜಿಸಿದ್ದ ಸೈಕಲ್‌ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಜಗತ್ತಿನ ರಾಷ್ಟ್ರಗಳಲ್ಲಿ ಭಾರತ ಶಾಂತಿಪ್ರಿಯ ದೇಶವಾಗಿದೆ. ಇಲ್ಲಿ ಧರ್ಮಗಳ ಮಧ್ಯೆ ಪ್ರೀತಿ, ಮಾನವೀಯತೆ ಇದೆ. ಇಲ್ಲಿ ಜೀವಿಸುವುದೇ ನಮ್ಮ ಪುಣ್ಯ. ಅಫ್ಘಾನಿಸ್ತಾನದಲ್ಲಿ ತಾಲಿಬಾನ್‌ ಉಗ್ರರ ಚಟುವಟಿಕೆಗಳನ್ನು ಕಂಡರೆ ಇದು ಅರ್ಥವಾಗುತ್ತದೆ. ಮಹಿಳೆಯರ ಮೇಲಿನ ಅತ್ಯಾಚಾರ, ದೌರ್ಜನ್ಯ…

Read More

ಅಕೇಶಿಯಾ ನೆಡುತೋಪಿನಲ್ಲಿ ಅಕ್ರಮ ಮರ ಕಡಿತಲೆ : ಪ್ರಕರಣ ದಾಖಲು

ರಿಪ್ಪನ್ ಪೇಟೆ ; ಹುಂಚ ವ್ಯಾಪ್ತಿಯ ಮಳಲಿಕೊಪ್ಪ ಗ್ರಾಮದ ಸರ್ವೇ ನಂಬರ್ 04  ಹಾಗೂ ತೀರ್ಥಹಳ್ಳಿ ತಾಲ್ಲೂಕಿನ ಗಡಿಭಾಗವಾದ ಹುಂಚದಕಟ್ಟೆ ಗ್ರಾಮದ ಸರ್ವೇ ನಂಬರ್ 18 ರಲ್ಲಿ ಅಕ್ರಮವಾಗಿ ಅಕೇಶಿಯಾ ನೆಡುತೋಪಿನಲ್ಲಿ ಅಕೇಶಿಯಾ  ಮರಗಳನ್ನು ಕಡಿತಲೆ ಮಾಡಿ ಕಳ್ಳಸಾಗಾಣಿಕೆ ಮಾಡುತ್ತಿದ್ದ ಆರೋಪದ ಅಡಿಯಲ್ಲಿ ಅರಸಾಳು ವಲಯ ಅರಣ್ಯಾಧಿಕಾರಿಗಳು  ಇಬ್ಬರ ಮೇಲೆ ಅರಣ್ಯ ಕಾಯ್ದೆ ಅಡಿ ಪ್ರಕರಣ ದಾಖಲಿಸಿದ್ದಾರೆ.  ಹುಂಚದ ಕಟ್ಟೆ ಗ್ರಾಮದ ಕುಪುಟಹಳ್ಳಿ ನಿವಾಸಿಗಳಾದ ರಾಮಚಂದ್ರ ಹಾಗೂ ಮುದ್ದಪ್ಪ ಎಂಬುವರ ಮೇಲೆ ಅರಸಾಳು ವಲಯ ಅರಣ್ಯಾಧಿಕಾರಿ kfa…

Read More

ಬಿಜೆಪಿಯ ಮಾಜಿ ಮಂತ್ರಿಯೊಬ್ಬರು 50 ಕೋಟಿ ರೂಪಾಯಿ ಹಿಡಿದುಕೊಂಡು ಕಾಂಗ್ರೆಸ್ ಶಾಸಕರ ಮನೆ ಬಾಗಿಲು ತಟ್ಟುತಿದ್ದಾರೆ – ಆಯನೂರು ಗಂಭೀರ ಆರೋಪ|political news

ಬಿಜೆಪಿಯ ಮಾಜಿ ಮಂತ್ರಿಯೊಬ್ಬರು 50 ಕೋಟಿ ರೂಪಾಯಿ ಹಿಡಿದುಕೊಂಡು ಕಾಂಗ್ರೆಸ್ ಶಾಸಕರ ಮನೆ ಬಾಗಿಲು ತಟ್ಟುತಿದ್ದಾರೆ – ಆಯನೂರು ಗಂಭೀರ ಆರೋಪ ಶಿವಮೊಗ್ಗ : ಬಿಜೆಪಿ ಸರ್ಕಾರದಲ್ಲಿ ಭ್ರಷ್ಟಾಚಾರ ಮಾಡಿದ ಮಾಜಿ ಮಂತ್ರಿ ಇದೀಗ ಕಾಂಗ್ರೆಸ್ ನಾಯಕರ ಮನೆ ಬಾಗಿಲು ತಟ್ಟುತ್ತಿದ್ದಾರೆ. ಕಾಂಗ್ರೆಸ್ ಶಾಸಕರ ಮನೆಬಾಗಿಲಿಗೆ ಹೋಗಿ 50 ಕೋಟಿ ಕೊಡುತ್ತೇವೆ ಎಂದು ಹೇಳಿ ಪಕ್ಷಕ್ಕೆ ಆಹ್ವಾನಿಸುತಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಆರೋಪಿಸಿದ್ದಾರೆ. ಶಿವಮೊಗ್ಗದಲ್ಲಿ ಕೆಪಿಸಿಸಿ ಕಛೇರಿಯಲ್ಲಿ ಅವರು ಮಾತನಾಡುತ್ತಾ   ಭ್ರಷ್ಟಾಚಾರಿ ಬಿಜೆಪಿಯವರು ಭ್ರಷ್ಟಾಚಾರದ…

Read More

ಕುಂದಾದ್ರಿ ಬೆಟ್ಟದ ಮೇಲೆ ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆ .!!

ಕುಂದಾದ್ರಿ ಬೆಟ್ಟದ ಮೇಲೆ ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆ .!! ಪ್ರವಾಸಿ ಹಾಗೂ ಧಾರ್ಮಿಕ ಕೇಂದ್ರವಾಗಿರುವ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಕುಂದಾದ್ರಿ ಬೆಟ್ಟದ ಮೇಲಿನ‌ ಮೊದಲ ತಿರುವಿನಲ್ಲಿ ಸುಟ್ಟ ಸ್ಥಿತಿಯಲ್ಲಿ ದೇಹವೊಂದು ಪತ್ತೆಯಾಗಿರುವುದಾಗಿ ತಿಳಿದು ಬಂದಿದೆ. ಸೋಮವಾರ ರಾತ್ರಿ ಟ್ರಕ್ಕಿಂಗ್ ತೆರಳಿದ್ದ ತಂಡವೊಂದು ಸುಟ್ಟ ಸ್ಥಿತಿಯಲ್ಲಿ ಇದ್ದ ದೇಹವನ್ನು ನೋಡಿ ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ಸ್ಥಳಕ್ಕೆ ಆಗುಂಬೆ ಪೊಲೀಸರು ತೆರಳಿ ಮಹಜರು ನಡೆಸಿದ್ದಾರೆ. ಕುಂದಾದ್ರಿ ಬೆಟ್ಟದ ಮೇಲೆ ಅನೈತಿಕ ಚಟುವಟಿಕೆ, ಅಕ್ರಮ ವ್ಯವಹಾರ, ಇಸ್ಪೀಟು, ದಂಧೆ…

Read More

ಅಧಿಕಾರಿಗಳ ಕಿರುಕುಳ: ಬಸ್ ನಲ್ಲಿಯೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ KSRTC ಬಸ್ ಚಾಲಕ!

ಅಧಿಕಾರಿಗಳ ಕಿರುಕುಳ: ಬಸ್ ನಲ್ಲಿಯೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ KSRTC ಬಸ್ ಚಾಲಕ! ಶಿವಮೊಗ್ಗ : ನಗರದ ಕೆಎಸ್​​​ಆರ್​ಟಿಸಿ ಬಸ್ ನಿಲ್ದಾಣದಲ್ಲಿ ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಕರ್ತವ್ಯ ನಿರತ ಚಾಲಕ-ಕಂ-ನಿರ್ವಾಹಕ ಬಸ್ಸಿನಲ್ಲಿಯೇ ವಿಷ ಸೇವಿಸಿ ಅತ್ಮಹತ್ಯೆಗೆ ಯತ್ನಿಸಿರುವ ಘಟನೆ ಜರುಗಿದೆ. ಬಸವರಾಜು ಟಿ.ವಿ ಆತ್ಮಹತ್ಯೆಗೆ ಯತ್ನಿಸಿದ ಚಾಲಕ ಎನ್ನಲಾಗಿದೆ. ಬಸವರಾಜು ಟಿ.ವಿ ಶಿವಮೊಗ್ಗ ವಿಭಾಗದ ಹೊನ್ನಾಳಿ ಘಟಕದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಇದೇ ಘಟಕದಲ್ಲಿ ಕೆ.ರೇಣುಕಾ ಎಂಬುವರು ಮೆಕ್ಯಾನಿಕ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇವರ ಇಬ್ಬರ ನಡುವೆ…

Read More

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮಹನೀಯರ ಹೆಸರಿಡಿ – ನನ್ನದು ಕೇವಲ ಅಳಿಲು ಸೇವೆ – ಬಿ ಎಸ್ ಯಡಿಯೂರಪ್ಪ|BSY

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ತಮ್ಮ ಹೆಸರು ಇಡುವುದು ಬೇಡ ಎಂದು ಮತ್ತೊಮ್ಮೆ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ನಿರಾಕರಿಸಿದ್ದಾರೆ. ಈ ಸಂಬಂಧ ಸಿಎಂ ಬಸವರಾಜ ಬೊಮ್ಮಾಯಿ ಶಿವಮೊಗ್ಗಕ್ಕೆ ಬಂದಾಗ, ವಿಮಾನ ನಿಲ್ಧಾಣಕ್ಕೆ ಬಿಎಸ್​ವೈ ಹೆಸರನ್ನು ಇಟ್ಟು ದೆಹಲಿಗೆ ಪ್ರಸ್ತಾವನೆ ಕಳಿಸಲಾಗುವುದು ಎಂದು ತಿಳಿಸಿದ್ದರು.  ಇದರ ಬೆನ್ನಲ್ಲೆ ಇದೀಗ ಶಿವಮೊಗ್ಗ ಏರ್‌ಪೋರ್ಟ್‌ಗೆ ತಮ್ಮ ಹೆಸರಿಡದಂತೆ ಬಿ.ಎಸ್.ಯಡಿಯೂರಪ್ಪ ಅವರು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ. ವಿಮಾನ ನಿಲ್ದಾಣಕ್ಕೆ ತಮ್ಮ ಹೆಸರು ಇಡಲು ಮಾಡಿದ ನಿರ್ಧಾರವನ್ನು ಪುನರ್ ಪರಿಶೀಲಿಸುವಂತೆ ಹಾಗೂ…

Read More

ಯಡಿಯೂರಪ್ಪ ಕುಟುಂಬದ ಗೂಂಡಾಗಿರಿ ರಾಜಕಾರಣದ ವಿರುದ್ದ ಜನ ತೊಡೆ ತಟ್ಟಿದ್ದಾರೆ – ಕೆ ಎಸ್ ಈಶ್ವರಪ್ಪ | KSE

ಯಡಿಯೂರಪ್ಪ ಕುಟುಂಬದ ಗೂಂಡಾಗಿರಿ ರಾಜಕಾರಣದ ವಿರುದ್ದ  ಜನ ತೊಡೆ ತಟ್ಟಿದ್ದಾರೆ – ಕೆ ಎಸ್ ಈಶ್ವರಪ್ಪ | KSE ನಾನು ಪ್ರಮಾಣ ಮಾಡುತ್ತೇನೆ ಆ ಬ್ರಹ್ಮ ಅಡ್ಡ ಬಂದರೂ ಚುನಾವಣೆಯಲ್ಲಿ ಗೆದ್ದೇ ಗೆಲ್ಲುತ್ತೇನೆ. ಬಿಜೆಪಿ ನನ್ನ ತಾಯಿ ಮತ್ತೆ ಪಕ್ಷಕ್ಕೆ ಸೇರಿ ಮೋದಿ ಪ್ರಧಾನಿಯಾಗಲು ದೆಹಲಿಯಲ್ಲಿ ಕೈ ಎತ್ತುತ್ತೇನೆ ಎಂದು ಶಿವಮೊಗ್ಗ ಲೋಕಸಭಾ ಪಕ್ಷೇತರ ಅಭ್ಯರ್ಥಿ, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು. ಸೊರಬದ ಆಲೇಕಲ್ ಸಭಾ ಭವನದಲ್ಲಿ ಭಾನುವಾರ ರಾಷ್ಟ್ರ ಭಕ್ತ ಬಳಗದ ವತಿಯಿಂದ ಹಮ್ಮಿಕೊಂಡಿದ್ದ ಬೃಹತ್…

Read More
Exit mobile version