Headlines

ಮಹಿಳೆಯ ಖಾಸಗಿ ಫೊಟೊ ಕಳುಹಿಸಿ 10 ಲಕ್ಷ ರೂ. ಗೆ ಬೇಡಿಕೆ ಇಟ್ಟ ಭೂಪ – ಪ್ರಕರಣ ದಾಖಲು

ಮಹಿಳೆಯ ಖಾಸಗಿ ಫೊಟೊ ಕಳುಹಿಸಿ 10 ಲಕ್ಷ ರೂ. ಗೆ ಬೇಡಿಕೆ ಇಟ್ಟ ಭೂಪ – ಪ್ರಕರಣ ದಾಖಲು ಶಿವಮೊಗ್ಗ: ಮಹಿಳೆಯೊಬ್ಬರ ಖಾಸಗಿ ಫೋಟೋ ಹಾಗೂ ವಿಡಿಯೋಗಳನ್ನು ದುರುಪಯೋಗಪಡಿಸಿಕೊಂಡು, ಅವುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡುವುದಾಗಿ ಬೆದರಿಸಿ, ಬರೋಬ್ಬರಿ ₹10 ಲಕ್ಷ ಹಣವನ್ನು ಬೇಡಿಕೊಂಡ ಘಟನೆ ಶಿವಮೊಗ್ಗದಲ್ಲಿ ಬೆಳಕಿಗೆ ಬಂದಿದೆ. ಈ ಕುರಿತು ಸಂತ್ರಸ್ತ ಮಹಿಳೆ ಶಿವಮೊಗ್ಗದ ಸಿಇಎನ್ (CEN) ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಮಾಹಿತಿಯ ಪ್ರಕಾರ, ಅಕ್ಟೋಬರ್ 31ರಂದು ಅಪರಿಚಿತ ವ್ಯಕ್ತಿಯೊಬ್ಬ ಮಹಿಳೆಯ…

Read More

ಗ್ರಾಮೀಣ ಮಕ್ಕಳ ಶೈಕ್ಷಣಿಕ ಅಭಿವೃದ್ದಿಗೆ ಪ್ರೋತ್ಸಾಹ ಅಗತ್ಯ – ಶ್ರೀಪತಿ ರಾವ್

ಗ್ರಾಮೀಣ ಮಕ್ಕಳ ಶೈಕ್ಷಣಿಕ ಅಭಿವೃದ್ದಿಗೆ ಪ್ರೋತ್ಸಾಹ ಅಗತ್ಯ – ಶ್ರೀಪತಿ ರಾವ್ ಸರ್ಕಾರಿ ಶಾಲೆಗೆ ಪೀಠೋಪಕರಣಗಳ ಕೊಡುಗೆ ನೀಡಿದ ದಾನಿಗಳಿಗೆ ಸನ್ಮಾನ ರಿಪ್ಪನ್‌ಪೇಟೆ : ತಂದೆ ದಿ.ವೆಂಕಟರಾವ್ ಮತ್ತು ತಾಯಿ ಪುಟ್ಟಮ್ಮ ಇವರ ಸ್ಮರಣಾರ್ಥ ಹುಂಚ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಗೆ ಸುಮಾರು 50 ಸಹಸ್ರ ರೂ ಮೌಲ್ಯದ ಡೆಸ್ಕ್ ಮತ್ತು ಲೈಬ್ರರಿ ಅಲ್ಮೇರಾ ಗಳನ್ನು ಮಕ್ಕಳಾದ ಹೆಚ್.ವಿ.ಶ್ರೀಪತಿರಾವ್ ಮತ್ತು ಇಂದುಮತಿ ಮತ್ತು ಕುಟುಂಬದವರು ಕೊಡುಗೆಯಾಗಿ ನೀಡಿದರು. ಕೊಡುಗೆಯಾಗಿ ನೀಡಿ ಮಾತನಾಡಿದ ಹೆಚ್.ವಿ.ಶ್ರೀಪತಿರಾವ್ ನಮ್ಮ ತಂದೆ…

Read More

ಮೈಕ್ರೋ ಫೈನಾನ್ಸ್ ನವರಿಂದ ಬಡವರಿಗೆ ಕಿರುಕುಳ ತಡೆಗಟ್ಟಲು ಪೊಲೀಸರಿಗೆ ವಿಶೇಷ ಅಧಿಕಾರ : ಗೃಹ ಸಚಿವ

ಮೈಕ್ರೋ ಫೈನಾನ್ಸ್ ನವರಿಂದ ಬಡವರಿಗೆ ಕಿರುಕುಳ ತಡೆಗಟ್ಟಲು ಪೊಲೀಸರಿಗೆ ವಿಶೇಷ ಅಧಿಕಾರ : ಗೃಹ ಸಚಿವ ತುಮಕೂರು : ಮೈಕ್ರೋ ಫೈನಾನ್ಸ್​ನವರಿಂದ ಬಡವರ ಮೇಲಾಗುತ್ತಿರುವ ಕಿರುಕುಳ ತಪ್ಪಿಸಲು ಪೊಲೀಸರಿಗೆ ಹೆಚ್ಚಿನ ಅಧಿಕಾರ ನೀಡಲು, ಕಾನೂನು ರಚಿಸುವ ಸಲುವಾಗಿ ರಾಜ್ಯಪಾಲರಿಗೆ ಪ್ರಸ್ತಾವನೆಯನ್ನು ಸಲ್ಲಿಸಲಾಗುತ್ತಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ತಿಳಿಸಿದರು. ತುಮಕೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೈಕ್ರೋ ಫೈನಾನ್ಸ್​ ಕುರಿತು ಸಿಎಂ, ಡಿಸಿಎಂ, ಕಾನೂನು ಸಚಿವರು ಹಾಗೂ ನಾನು ಚರ್ಚೆ ಮಾಡಿದ್ದೇವೆ. ಆರ್​ಬಿಐ ಪ್ರತಿನಿಧಿಗಳು, ಮೈಕ್ರೋ…

Read More

ಚಿಣ್ಣರಿಗೆ ಪೊಲೀಸ್ ಠಾಣೆ ಪರಿಚಯ | ಮಕ್ಕಳಿಗೆ ಪಿಎಸ್ ಐ ಪ್ರವೀಣ್ ಎಸ್ ಪಿ ಪಾಠ –

ಚಿಣ್ಣರಿಗೆ ಪೊಲೀಸ್ ಠಾಣೆ ಪರಿಚಯ | ಮಕ್ಕಳಿಗೆ ಪಿಎಸ್ ಐ ಪ್ರವೀಣ್ ಎಸ್ ಪಿ ಪಾಠ – ರಿಪ್ಪನ್ ಪೇಟೆ : ಜನಸ್ನೇಹಿಯಾಗಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿರುವ ಪೊಲೀಸ್ ಇಲಾಖೆ ಮಕ್ಕಳಿಗೂ ಆಪ್ತವೆನಿಸುವ ನಿಟ್ಟಿನಲ್ಲಿ ಮುಂದಡಿ ಇಟ್ಟಿದೆ. ಈ ಹಿನ್ನೆಲೆಯಲ್ಲಿ ರಿಪ್ಪನ್ ಪೇಟೆ ಠಾಣೆಯ ಪಿಎಸ್ ಐ  ಪ್ರವೀಣ್ ಎಸ್ ಪಿ ಮಕ್ಕಳಿಗೆ ಪೊಲೀಸರ ಕರ್ತವ್ಯ, ಜವಾಬ್ದಾರಿ, ಕಾನೂನು ಮತ್ತಿತರ ವಿಷಯಗಳ ಬಗ್ಗೆ ಪಾಠ ಮಾಡಿದ್ದಾರೆ. ರಿಪ್ಪನ್ ಪೇಟೆ ಗ್ರಾಮ ಪಂಚಾಯತ್ ಕುವೆಂಪು ಸಭಾಂಗಣದಲ್ಲಿ ಮಕ್ಕಳಿಗಾಗಿ ಬೇಸಿಗೆ…

Read More

ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ನಡೆದ ಯುವತಿಯ ಅಪಹರಣ ಪ್ರಕರಣ – ಯುವಜೋಡಿಯ ಪೂರ್ವನಿಯೋಜಿತ ಕೃತ್ಯ|kidnap

ಶಿವಮೊಗ್ಗ : ರಾಜ್ಯಾದ್ಯಂತ ಸಂಚಲನ ಸೃಷ್ಠಿ ಮಾಡಿದ್ದ ಶಿವಮೊಗ್ಗದ ಬಸ್ ನಿಲ್ದಾಣದ ಬಳಿ ಯುವತಿಯನ್ನ ಅಪಹರಿಸಲಾದ ಪ್ರಕರಣ ಪೊಲೀಸ್ ಠಾಣೆಯಲ್ಲಿ ಸುಖಾಂತ್ಯಗೊಂಡಿದೆ. ಘಟನೆ ಹಿನ್ನಲೆ ಏನು?  ಸೋಮವಾರ ಬೆಳಗ್ಗೆ ತಾಯಿಯೊಂದಿಗೆ ಸಾಗರಕ್ಕೆ ಪೂಜೆಗೆಂದು ಶಿವಮೊಗ್ಗ ಬಸ್ ನಿಲ್ದಾಣದ ಬಳಿ ತಾಯಿ ಮಗಳು ನಡೆದುಕೊಂಡು ಹೋಗುತ್ತಿದ್ದ ವೇಳೆ ಇನ್ನೋವಾ ಕಾರೊಂದರಲ್ಲಿ ಬಂದ ಪತಿ ತನ್ನ ಪತ್ನಿಯನ್ನೇ ಅಪಹರಣ ಮಾಡಿದ್ದಾನೆ ಎಂಬ ಸುದ್ದಿ ಎಲ್ಲಡೆ ಹರಡಿತ್ತು. ಈ ವಿಚಾರವಾಗಿ ದೊಡ್ಡಪೇಟೆ ಠಾಣೆ ಮೆಟ್ಟಿಲು ಹತ್ತಿದ ತಾಯಿ ಪ್ರಕರಣ ದಾಖಲಿಸಿದ್ದರು. ಈ…

Read More

ಶೇಂಗಾ ಸಿಪ್ಪೆ ವಿಚಾರದಲ್ಲಿ ಗಲಾಟೆ – ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ

ಶೇಂಗಾ ಸಿಪ್ಪೆ ವಿಚಾರದಲ್ಲಿ ಗಲಾಟೆ – ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪದಲ್ಲಿ ಶೇಂಗಾ ಸಿಪ್ಪೆ ವಿಚಾರಕ್ಕೆ ಆರಂಭವಾದ ಗಲಾಟೆ ಹೊಡೆದಾಟಕ್ಕೆ ತಿರುಗಿ ವ್ಯಕ್ತಿಯೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ. ಹೋಟೆಲ್ ಮುಂದೆ ಕುಳಿತುಕೊಂಡಿದ್ದ ಸಂದರ್ಭದಲ್ಲಿ ಇಬ್ಬರ ನಡುವೆ ಶೇಂಗಾ ಸಿಪ್ಪೆ ಹಾಕುವ ವಿಚಾರಕ್ಕೆ ಜಗಳವಾಗಿದೆ. ಸಂಜಯ್ ಎಂಬುವರ ಮೇಲೆ ಗೌಸ್ ಅಲಿ ಎಂಬಾತ ಹಲ್ಲೆ ನಡೆಸಿದ್ದಾನೆ. ಗಂಭೀರವಾಗಿ ಗಾಯಗೊಂಡ ಸಂಜಯ್ ನನ್ನು ಶಿರಾಳಕೊಪ್ಪ ಆಸ್ಪತ್ರೆಗೆ ದಾಖಲಿಸಿದ್ದು, 8ಕ್ಕೂ ಅಧಿಕ ಹೊಲಿಗೆ…

Read More

ನಾಳೆ ಆಯನೂರಿಗೆ ಪ್ರಧಾನಿ ಮೋದಿ – ಕಾರ್ಯಕ್ರಮಕ್ಕೆ ಸಕಲ ಸಿದ್ದತೆ|MODI

ನಾಳೆ ಶಿವಮೊಗ್ಗದ ಆಯನೂರಿಗೆ ಚುನಾವಣಾ ಪ್ರಚಾರ ಕಾರ್ಯಕ್ರಮಕ್ಕಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಆಗಮಿಸುತಿದ್ದಾರೆ. ಕಾರ್ಯಕ್ರಮಕ್ಕಾಗಿ ಆಯನೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜು ಪಕ್ಕದ ಸುಮಾರು 100 ಎಕರೆ ಜಾಗದಲ್ಲಿ ಸಕಲ ಸಿದ್ಧತೆಗಳನ್ನ ಮಾಡಿಕೊಳ್ಳಲಾಗಿದೆ.  ಮೇ 7ರ ಬೆಳಗ್ಗೆ 11.30ಕ್ಕೆ ಬೆಂಗಳೂರಿನಿಂದ ನೇರವಾಗಿ ಹೆಲಿಕಾಪ್ಟರ್‌ನಲ್ಲಿ ಆಯನೂರಿಗೆ ಆಗಮಿಸುತ್ತಿದ್ದಾರೆ. ವೇದಿಕೆಯ ಪಕ್ಕದಲ್ಲಿ ಹೆಲಿಪ್ಯಾಡ್ ನಿರ್ಮಿಸಲಾಗಿದೆ. ಬೆಳಗ್ಗೆ 11.30ರಿಂದ ಮಧ್ಯಾಹ್ನ 2.30 ರವರೆಗೆ ಕಾರ್ಯಕ್ರಮ ನಡೆಯಲಿದೆ. ಪ್ರಧಾನಿ ಮೋದಿಯವರು 50 ನಿಮಿಷಗಳ ಕಾಲ ಭಾಷಣ ಮಾಡಲಿದ್ದಾರೆ. ಇನ್ನೂ ಶಿವಮೊಗ್ಗದ ಏಳು ಕ್ಷೇತ್ರ…

Read More

Nagara | ಬಿದನೂರು ಸುತ್ತಮುತ್ತ ಅಕ್ರಮ ನಿಧಿಶೋಧದಲ್ಲಿ ಜಿಪಂ ಮಾಜಿ ಸದಸ್ಯ ಸುರೇಶ್ ಸ್ವಾಮಿರಾವ್ ಕೈವಾಡ – ಮಾಸ್ತಿಕಟ್ಟೆ ಸುಬ್ರಹ್ಮಣ್ಯ ಆರೋಪ

ಬಿದನೂರು ಸುತ್ತಮುತ್ತ ನಿಧಿ ಕಳ್ಳತನದಲ್ಲಿ ಜಿಪಂ ಮಾಜಿ ಸದಸ್ಯ ಸುರೇಶ್ ಸ್ವಾಮಿರಾವ್ ಕೈವಾಡ – ಮಾಸ್ತಿಕಟ್ಟೆ ಸುಬ್ರಹ್ಮಣ್ಯ ಆರೋಪ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬಿದನೂರು ನಗರದ ಹಲವು ಪ್ರದೇಶದಲ್ಲಿ ಅಕ್ರಮವಾಗಿ ನಿಧಿಶೋಧ ಪ್ರಕರಣದಲ್ಲಿ ಜಿಪಂ ಮಾಜಿ ಸದಸ್ಯ ಸುರೇಶ್ ಸ್ವಾಮಿರಾವ್ ಕೈವಾಡವಿದ್ದು ಪೊಲೀಸ್ ಇಲಾಖೆ ಈ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಮಾಸ್ತಿಕಟ್ಟೆ ಸುಬ್ರಹ್ಮಣ್ಯ ಆಗ್ರಹಿಸಿದ್ದಾರೆ. ನಗರದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು ತಾಲೂಕ್ ಬಿಜೆಪಿ ಯುವ ಮೊರ್ಚ ಅಧ್ಯಕ್ಷ ನಿತಿನ್ ನಡೆಸುತ್ತಿರುವ ಗುಂಡಾಗಿರಿ ದೌರ್ಜನ್ಯವನ್ನು ಬಿಜೆಪಿ…

Read More

ನಾಪತ್ತೆಯಾದ ವಿದ್ಯಾರ್ಥಿನಿ ಸೌಜನ್ಯ ಕಾಲುವೆಯಲ್ಲಿ ಶವವಾಗಿ ಪತ್ತೆ – ಸಂಚಲನ ಸೃಷ್ಟಿಸಿದ ಸೌಜನ್ಯ ಕೊಲೆ ಪ್ರಕರಣ

ನಾಪತ್ತೆಯಾದ ವಿದ್ಯಾರ್ಥಿನಿ ಸೌಜನ್ಯ ಕಾಲುವೆಯಲ್ಲಿ ಶವವಾಗಿ ಪತ್ತೆ – ಸಂಚಲನ ಸೃಷ್ಟಿಸಿದ ಸೌಜನ್ಯ ಕೊಲೆ ಪ್ರಕರಣ ಯಾದಗಿರಿ: ಜಿಲ್ಲೆಯ ಹುಣಸಗಿ ತಾಲೂಕಿನ ಕೊಡೇಕಲ್ ದೀಪಾವಳಿ ಅಮವಾಸ್ಯೆ ದಿನ ಮನೆಯಿಂದ ನಾಪತ್ತೆಯಾಗಿದ್ದ ಕಾಲೇಜು ವಿದ್ಯಾರ್ಥಿನಿ ಶನಿವಾರ ಶವವಾಗಿ ಪತ್ತೆಯಾಗಿರುವುದು ಬೆಳಕಿಗೆ ಬಂದಿದೆ. ಕೊಡೇಕಲ್‌ ಗ್ರಾಮದ ಶರಣಪ್ಪ ಹಡಪದ ಎಂಬುವರ ಮಗಳು ಸೌಜನ್ಯ (17) ಶಹಾಪೂರ ತಾಲೂಕಿನ ಗೋಗಿ ಬಳಿಯ ಕೃಷ್ಣಾ ಎಡದಂಡೆ ಕಾಲುವೆಯಲ್ಲಿ ಶವ ಪತ್ತೆಯಾಗಿದೆ. ಪಿಯುಸಿ ಓದುತ್ತಿದ್ದ ಸೌಜನ್ಯ ಕೊಡೇಕಲ್ ಗ್ರಾಮದ ನಿವಾಸಿ ಶರಣಪ್ಪ ಹಡಪದ ಪುತ್ರಿ…

Read More

ಹೊಸನಗರ : ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 64.75 ಲೀ ಮದ್ಯ ವಶ – ಓರ್ವನ ಬಂಧನ

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಮಾರುತಿಪುರದ ಸುರೇಶ್ ಶೆಟ್ಟಿ ಎಂಬಾತನ ಮನೆಯ ಮೇಲೆ ಹೊಸನಗರ ಅಬಕಾರಿ ಇಲಾಖೆಯವರು ಖಚಿತ ಅಧಾರದ ಮೇಲೆ ದಾಳಿ ನಡೆಸಿ ಸುಮಾರು 64.75 ಲೀಟರ್ ಅಕ್ರಮವಾಗಿ ಮಾರಾಟ ಮಾಡುವ ಸಲುವಾಗಿ ಸಂಗ್ರಹಿಸಿಟ್ಟಿದ್ದ ಮದ್ಯವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಅಕ್ರಮ ಮದ್ಯದ ಬೆಲೆಯು 28,134 ರೂ.ಗಳಾಗಿದ್ದು ಸುರೇಶ್‌ಶೆಟ್ಟಿಯ ವಿರುದ್ದ ಕೇಸ್ ದಾಖಲಿಸಿ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಅಬಕಾರಿ ಆಯುಕ್ತರು ಬೆಂಗಳೂರು ಹಾಗೂ ನಾಗರಾಜಪ್ಪ ಟಿ ಅಬಕಾರಿ ಜಂಟಿ ಆಯುಕ್ತರು ಮಂಗಳೂರು ವಿಭಾಗರವರ ಮಾರ್ಗದರ್ಶನದಲ್ಲಿ…

Read More
Exit mobile version