Headlines

Ripponpete | ವ್ಯಸನ ಮುಕ್ತ ಉತ್ತಮ ಸಮಾಜ ನಿರ್ಮಾಣಕ್ಕೆ ಎಲ್ಲರ ಸಹಕಾರ ಮುಖ್ಯ – ಪಿಎಸ್‌ಐ ಪ್ರವೀಣ್ ಎಸ್ ಪಿ

ವ್ಯಸನ ಮುಕ್ತ ಉತ್ತಮ ಸಮಾಜ ನಿರ್ಮಾಣಕ್ಕೆ ಎಲ್ಲರ ಸಹಕಾರ ಮುಖ್ಯ – ಪಿಎಸ್‌ಐ ಪ್ರವೀಣ್ ಎಸ್ ಪಿ ಉತ್ತಮ ಸಮಾಜ ನಿರ್ಮಾಣದ ಸತ್ಕಾರ್ಯ ಈಡೇರಿಕೆಗೆ ಸಮುದಾಯದ ಒಳಗೊಳ್ಳುವಿಕೆ ಮತ್ತು ವಿದ್ಯಾರ್ಥಿಗಳ ಕೊಡುಗೆ ಅತ್ಯಂತ ಪ್ರಮುಖ ಪಾತ್ರ ವಹಿಸಲಿದೆ ಎಂದು ಪಿಎಸ್‌ಐ ಪ್ರವೀಣ್ ಎಸ್ ಪಿ ತಿಳಿಸಿದರು. ರಿಪ್ಪನ್‌ಪೇಟೆ ಪಟ್ಟಣದ ಪದವಿ ಪೂರ್ವ ಕಾಲೇಜು ಹಾಗೂ ಅಮೃತ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪೊಲೀಸ್ ಇಲಾಖೆ ವತಿಯಿಂದ ಬುಧವಾರ ಆಯೋಜಿಸಿದ್ದ ‘ಅಂತರರಾಷ್ಟ್ರೀಯ ಮಾದಕ ವ್ಯಸನ ಮತ್ತು ಕಳ್ಳ ಸಾಗಣೆ ವಿರೋಧಿ…

Read More

ಪ್ರೀತಿಸಿದ ಹುಡುಗಿಯ ಮನೆ ಮುಂದೆ ವಿಷ ಕುಡಿದು ಆಸ್ಪತ್ರೆಗೆ ಸೇರಿದ ಪಾಗಲ್ ಪ್ರೇಮಿ.!! ಪ್ರೇಮ್ ಕಹಾನಿ ಮೆ ಪಾಯಿಸನ್ ಸ್ಟೋರಿ !!!

ಹೊಸನಗರ : ಎಂಟು ವರ್ಷದ ಪ್ರೀತಿಯನ್ನು ಪ್ರಿಯತಮೆ ನಿರಾಕರಿಸಿದ್ದಕ್ಕೆ ಯುವತಿಯ ಮನೆಯ‌ ಮುಂದೆಯೇ ಯುವಕನೋರ್ವ ವಿಷ ಸೇವಿಸಿ‌ ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣ ನಡೆದಿದೆ. ಯುವಕನ ವರ್ತನೆಗೆ ರೋಸತ್ತು,ಬೇಸರವಾಗಿ ಯುವತಿಯ ತಾಯಿ ಹೊಸನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಖಾಸಗಿ ಬ್ಯಾಂಕ್ ನಲ್ಲಿ ಕೆಲಸ ಮಾಡಿಕೊಂಡಿದ್ದ ಯುವಕನಿಗೆ 8 ವರ್ಷದ ಹಿಂದೆ ಜಯನಗರ ಯುವತಿಯೊಂದಿಗೆ ಪ್ರೀತಿ ಹುಟ್ಟಿದೆ. ಆರಂಭದಲ್ಲಿ ಇಬ್ವರಿಗೂ ಚೆನ್ನಾಗಿದ್ದ ಪ್ರೀತಿ ಕಾಲಕ್ರಮೇಣ ಯುವತಿಗೆ ಬೇಸರವೆನಿಸಿದೆ. ಯುವಕನ ವಿಪರೀತಿ ಕುಡಿತ ಹಾಗೂ ಆತನ ಇತರೆ ಚಟುವಟಿಕೆಗಳಿಗೆ ಯವತಿ ರೋಸತ್ತಿ…

Read More

ಸಾಗರದಲ್ಲಿ ಪಾದಚಾರಿಗೆ ಕಾರಿನಲ್ಲಿ ಗುದ್ದಿ ಚಾಲಕ ಪರಾರಿ:

ಸಾಗರ: ಇಲ್ಲಿನ ಸಿಂಗಂದೂರು ರಸ್ತೆಯ ಸಂಜಯ್ ಮೆಮೋರಿಯಲ್ ಕಾಲೇಜು ಬಳಿ ಆದಿಶಕ್ತಿ ನಗರದ ವ್ಯಕ್ತಿಯೊಬ್ಬರು ನಡೆದುಕೊಂಡು ಹೋಗುತ್ತಿರುವಾಗ ಅಪರಿಚಿತ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಸಂಜೆ 7.30 ರ ಸುಮಾರಿಗೆ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಆದಿಶಕ್ತಿ ನಗರದ ಬಾಬು(47) ಎಂದು ಹೇಳಲಾಗುತ್ತಿದೆ. ಘಟನಾ ಸ್ಥಳಕ್ಕೆ ಸಾಗರ ಪೇಟೆ ಪೊಲೀಸ್ ಇನ್ಸ್ ಪೆಕ್ಟರ್ ಅಶೋಕ್ ಕುಮಾರ್ ಗ್ರಾಮಾಂತರ ಪೊಲೀಸ್ ಇನ್ಸ್ ಪೆಕ್ಟರ್ ಗಿರೀಶ್ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮೃತ ಶರೀರವನ್ನು ಸಾಗರ…

Read More

ಜ್ಯೂಸ್ ಬಾಟಲ್ ನ ಮುಚ್ಚಳ ನುಂಗಿ ಮಗು ಸಾವು

ಜ್ಯೂಸ್ ಬಾಟಲ್ ನ ಮುಚ್ಚಳ ನುಂಗಿ ಮಗು ಸಾವು ಮನೆಯಲ್ಲಿ ಆಟವಾಡುತಿದ್ದ ಮಗು ಜ್ಯೂಸ್ ಬಾಟಲಿಯ ಮುಚ್ಚಳ ನುಂಗಿ ಉಸಿರಾಟದ ತೊಂದರೆಯಿಂದ ಮೃತಪಟ್ಟ ದಾರುಣ ಘಟನೆ, ಶಿಕಾರಿಪುರ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಅಮಟೆಕೊಪ್ಪ ಗ್ರಾಮ ಪಂಚಾಯ್ತಿ ವ್ಯಾಪ್ತಿ ಯಲ್ಲಿ ಹರಗುವಳ್ಳಿ ಗ್ರಾಮದಲ್ಲಿ ದುರ್ಘಟನೆ ನಡೆದಿದೆ. ವೇದಮೂರ್ತಿ ಗಂಗಾಧರಯ್ಯ ಶಾಸ್ತ್ರಿ ಎಂಬುವರ ಒಂದೂವರೆ ವರ್ಷದ ಪುತ್ರ ನಂದೀಶ್ ಮೃತಪಟ್ಟ ದುರ್ಧೈವಿಯಾಗಿದ್ದಾನೆ. ಬುಧವಾರ ಬೆಳಿಗ್ಗೆ ಮನೆಯಲ್ಲಿ ಜ್ಯೂಸ್ ಬಾಟಲಿ ಹಿಡಿದುಕೊಂಡು ಮಗು ಆಟವಾಡುತ್ತಿತ್ತು. ಈ ವೇಳೆ ಆಕಸ್ಮಿಕವಾಗಿ ಮುಚ್ಚಳ ನುಂಗಿದ್ದು…

Read More

Shivamogga | ಪ್ರೇಮಿಗಳ ನಡುವೆ ಕಿರಿಕ್ – ಪ್ರಿಯತಮೆಗೆ ಚಾಕುವಿನಿಂದ ಇರಿದ ಪ್ರಿಯಕರ : ಇಬ್ಬರು ಆಸ್ಪತ್ರೆಗೆ ದಾಖಲು

Shivamogga | ಪ್ರೇಮಿಗಳ ನಡುವೆ ಕಿರಿಕ್ – ಪ್ರಿಯತಮೆಗೆ ಚಾಕುವಿನಿಂದ ಇರಿದ ಪ್ರಿಯಕರ : ಇಬ್ಬರು ಆಸ್ಪತ್ರೆಗೆ ದಾಖಲು ಪ್ರೇಮಿಗಳ ನಡುವೆ ಕಿರಿಕ್ ನಡೆದು ಯುವಕನು ಯುವತಿಗೆ ಚಾಕುವಿನಿಂದ ಇರಿದ ಘಟನೆ ಶಿವಮೊಗ್ಗ (Shivamogga) ನಗರದ ಶಿವಪ್ಪ ನಾಯಕ ವೃತ್ತದಲ್ಲಿ ನಡೆದಿದೆ. 22 ವರ್ಷದ ಯುವತಿ ಅಂಬಿಕಾ ಎಂಬಾಕೆಗೆ ಚೇತನ್ ಎಂಬಾತ ಚಾಕುವಿನಿಂದ ಇರಿದಿದ್ದಾನೆ. ಇಬ್ಬರೂ ಶಿವಮೊಗ್ಗ(Shivamogga) ಜಿಲ್ಲೆಯ ಹಾಡೋನಹಳ್ಳಿ(hadonahalli) ಗ್ರಾಮದವರಾಗಿದ್ದಾರೆ. ಇವರಿಬ್ಬರು ಪ್ರೀತಿಸುತಿದ್ದು ಕೆಲವು ಕಾರಣದಿಂದ ಮದುವೆಯಾಗಲು ಸಾಧ್ಯವಾಗಿರಲಿಲ್ಲ. ಇಂದು ಮಧ್ಯಾಹ್ನ ಅಂಬಿಕಾಳನ್ನು ಭೇಟಿಯಾದ ಚೇತನ್…

Read More

ಪ್ರಚೋದನಕಾರಿ ಹೇಳಿಕೆ – ಕೆ ಎಸ್ ಈಶ್ವರಪ್ಪ ವಿರುದ್ಧ ಸುಮೋಟೋ ಕೇಸ್‌!

ಪ್ರಚೋದನಕಾರಿ ಹೇಳಿಕೆ – ಕೆ ಎಸ್ ಈಶ್ವರಪ್ಪ ವಿರುದ್ಧ ಸುಮೋಟೋ ಕೇಸ್‌! ವಕ್ಪ್ ವಿಚಾರದಲ್ಲಿ ಮುಸ್ಲಿಂರ ವಿರುದ್ದ ಮಾತನಾಡಿದ್ದಕ್ಕೆ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ವಿರುದ್ದ ಸುಮೋಟೋ ಕೇಸ್ ದಾಖಲಾಗಿದೆ. ಕಳೆದ 13ರಂದು ನಡೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಈಶ್ವರಪ್ಪ ಅವರು ಮುಸ್ಲಿಂ ಅವರ ವಿರುದ್ಧ ಹೇಳಿಕೆ ನೀಡಿದ್ದರು. ಈಗ ಮಾಜಿ ಸಿಎಂ ಅವರ ವಿರುದ್ಧ ಸುಮೋಟೋ ಪ್ರಕರಣ ದಾಖಲಾಗಿದೆ.ವಕ್ಫ್‌ ವಿಚಾರಕ್ಕೆ ಸಂಬಂಧಿಸಿ ಈಶ್ವರಪ್ಪ ಅವರು ಮುಸ್ಲಿಂ ಸಮುದಾಯಕ್ಕೆ ನೋವಾಗುವಂತೆ ಮಾತುಗಳನ್ನು ಹೇಳಿದ್ದರು. ಇದೀಗ ಮಾಜಿ ಸಿಎಂ ಕೆಎಸ್‌ ಈಶ್ವರಪ್ಪ…

Read More

ರಿಪ್ಪನ್‌ಪೇಟೆ ಮತ್ತು ಕೆಂಚನಾಲ ಗ್ರಾಮದಲ್ಲಿ ಪೊಲೀಸರು ಮತ್ತು RAF ಸಿಬ್ಬಂದಿಗಳ ಪಥಸಂಚಲನ – ಯಾಕೆ ಗೊತ್ತಾ..?? ಈ ಸುದ್ದಿ ನೋಡಿ

ರಿಪ್ಪನ್‌ಪೇಟೆ : ಕರ್ನಾಟಕ ರಾಜ್ಯದ ವಿಧಾನ ಸಭೆ ಚುನಾವಣೆ ಹಿನ್ನೆಲೆ ರ‍್ಯಾಪಿಡ್ ಆ್ಯಕ್ಷನ್ ಫೋರ್ಸ್ (RAPID ACTION FORCE) ವತಿಯಿಂದ ಪಟ್ಟಣದ ನಾಲ್ಕು ರಸ್ತೆಗಳಲ್ಲಿ ಪಥ ಸಂಚಲನ (ROUTE MARCH) ನಡೆಸಲಾಯಿತು. ಆರ್.ಎ.ಎಫ್ ಸಿಬ್ಬಂದಿ ಮತ್ತು ಪೊಲೀಸ್ ಸಿಬ್ಬಂದಿಗಳು ವಿವಿಧೆಡೆ ಪಥ ಸಂಚನಲ ನಡೆಸಿದರು. ವಿಧಾನ ಸಭೆ ಚುನಾವಣೆ ಹಿನ್ನೆಲೆ ಆರ್.ಎ.ಎಫ್ ಕಂಪನಿಗಳಿಗೆ ಪಟ್ಟಣದ ಪ್ರಮುಖ ಮತ್ತು ಸೂಕ್ಷ್ಮ ಪ್ರದೇಶಗಳ ಪರಿಚಯಕ್ಕಾಗಿ (Area Familiarization) ಪಥ ಸಂಚಲನ (ROUTE MARCH) ಆಯೋಜಿಲಾಗಿತ್ತು.ಪಟ್ಟಣದ ನಾಲ್ಕು ಪ್ರಮುಖ ರಸ್ತೆಗಳಲ್ಲಿ ಪಥಸಂಚಲನ…

Read More

ಹಾಡಹಗಲೇ ಮನೆ ಕಳ್ಳತನ – ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ದೋಚಿ ಪರಾರಿ

Shivamogga district reports two separate theft incidents – daytime house burglary in Kunsi Kanaka Nagar where ₹1.40 lakh worth gold stolen, and arecanut theft in Veerapura shed with ₹1.20 lakh loss. Police investigation underway. ಹಾಡಹಗಲೇ ಮನೆ ಕಳ್ಳತನ – ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ದೋಚಿ ಪರಾರಿ ಶಿವಮೊಗ್ಗ: ಜಿಲ್ಲೆಯ ಶಿವಮೊಗ್ಗ ತಾಲೂಕಿನ ಕುಂಸಿ ಸಮೀಪದ ಕುಂಸಿ ಗ್ರಾಮದ ಕನಕ ನಗರದಲ್ಲಿರುವ ಎಲೆಕ್ಟ್ರಿಷಿಯನ್…

Read More

ಸಿಗಂದೂರು ಸೇತುವೆ ಉದ್ಘಾಟನೆ ಬಗ್ಗೆ ಸಿಎಂಗೆ ಮುಂಚಿತವಾಗಿ ತಿಳಿಸಬೇಕಾಗಿತ್ತು : ಡಿಸಿಎಂ ಡಿ.ಕೆ ಶಿವಕುಮಾರ್

ಸಿಗಂದೂರು ಸೇತುವೆ ಉದ್ಘಾಟನೆ ಬಗ್ಗೆ ಸಿಎಂಗೆ ಮುಂಚಿತವಾಗಿ ತಿಳಿಸಬೇಕಾಗಿತ್ತು: ಡಿಸಿಎಂ ಡಿ.ಕೆ ಶಿವಕುಮಾರ್ ಬೆಂಗಳೂರು : ಇಂದು ಸಿಗಂದೂರು ಸೇತುವೆಯನ್ನು ಕೇಂದ್ರ ಸಚಿವ ನಿತಿನ್ ಗಡ್ಕರಿ ಉದ್ಘಾಟಿಸಿದ್ದಾರೆ. ಈ ಸೇತುವೆ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಮುಂಚಿತವಾಗಿಯೇ ಆಹ್ವಾನಿಸಬೇಕಿತ್ತು. ಅಲ್ಲದೇ ಸಿಎಂಗೆ ತಿಳಿಸಬೇಕಾಗಿತ್ತು ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಇಂದು ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದಂತ ಅವರು ಸಿಗಂದೂರು ನೂತನ ತೂಗುಸೇತುವೆ ಉದ್ಘಾಟನೆ ಸಂಬಂಧ ಮುಖ್ಯಮಂತ್ರಿಗಳ ಆಹ್ವಾನ ವಿವಾದದ ಬಗ್ಗೆ ಕೇಳಿದಾಗ,…

Read More

ದಾಖಲೆಯಿಲ್ಲದೇ ಸಾಗಿಸುತ್ತಿದ್ದ 2 ಲಕ್ಷ ಹಣ ಜಪ್ತಿ

ದಾಖಲೆಯಿಲ್ಲದೇ ಸಾಗಿಸುತ್ತಿದ್ದ 2 ಲಕ್ಷ ಹಣ ಜಪ್ತಿ ಲೋಕಸಭಾ ಚುನಾವಣೆ ಘೋಷಣೆಯ ನಂತ್ರ ಚುನಾವಣಾ ಅಧಿಕಾರಿಗಳು ಅಕ್ರಮ ತಡೆಗೆ ಮಹತ್ವದ ಕ್ರಮ ವಹಿಸಿದ್ದಾರೆ. ಇಂದು ಸಾಗರ ತಾಲೂಕಿನ ಚೂರಿಕಟ್ಟೆ ಬಳಿಯಲ್ಲಿ ದಾಖಲೆಯಿಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದಂತ 2 ಲಕ್ಷ ಹಣವನ್ನು ಜಪ್ತಿ ಮಾಡಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಚೂರಿಕಟ್ಟೆ ಚೆಕ್ ಪೋಸ್ಟ್ ನಲ್ಲಿ ಇಂದು ಚುನಾವಣಾ ವಿಚಕ್ಷಣ ದಳದ ಅಧಿಕಾರಿಗಳು ಕಾರೊಂದನ್ನು ತಡೆದು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಕಾರಿನಲ್ಲಿ 2 ಲಕ್ಷ ಹಣ ಪತ್ತೆಯಾಗಿದೆ.ಕಾರಿನಲ್ಲಿ ದೊರೆತಂತ…

Read More