Headlines

ಶಿಕ್ಷಣ ಕ್ಷೇತ್ರದಲ್ಲಿ ಶಿಕ್ಷಕರ ಪಾತ್ರವೂ ಅದ್ವಿತೀಯವಾದದ್ದು- : ಪ್ರದೀಪ್ ಎಸ್ ಹೆಬ್ಬೂರ್|Shivamogga

ಶಿವಮೊಗ್ಗ: ಪುರದಾಳ್ ಗ್ರಾಮ ಪಂಚಾಯತ್ ಆವರಣದಲ್ಲಿ ಗ್ರಾಮ ಪಂಚಾಯಿತಿ ವತಿಯಿಂದ ಕನ್ನಡ ರಾಜ್ಯೋತ್ಸವ       ಪ್ರತಿಭಾ ಪುರಸ್ಕಾರ ಗುರುವಂದನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು,  ಗ್ರಾಮ ಪಂಚಾಯಿತಿ ಅನುದಾನದಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ಸೌಲಭ್ಯ ವಿತರಣೆ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ  2021-22ನೇ  ಸಾಲಿನಲ್ಲಿ     ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿ     ಯಲ್ಲಿ ಶೇಕಡಾ 90ಕ್ಕಿಂತ  ಹೆಚ್ಚಿನ ಅಂಕ ಪಡೆದ ಮತ್ತು ಕ್ರೀಡೆಯಲ್ಲಿ ರಾಜ್ಯವನ್ನು ಪ್ರತಿನಿಧಿಸಿದ ವಿದ್ಯಾರ್ಥಿನಿಗೆ ಅಭಿನಂದನೆ…

Read More

ಹಲ್ಲೆಗೊಳಗಾಗಿದ್ದ ಅಮ್ಜದ್ ಚಿಕಿತ್ಸೆ ಫಲಿಸದೇ ಸಾವು | ಪೊಲೀಸರ ರಾ ಏಜೆಂಟ್ ಕೊಲೆಗೆ ಕಾರಣವೇನು..!!??

ಅಮ್ಜದ್ ಅಪರಾಧ ಲೋಕದ ನಡುವೆ ಬದುಕುತ್ತಿದ್ದ, ಆದರೆ ಕಾನೂನಿನ ಬದಿಯಲ್ಲಿದ್ದ. ಹೊರಗಿನ ಕಣ್ಣಿಗೆ ಇಸ್ಪೀಟು ದಂಧೆಗಾರ, ಪೊಲೀಸರ ದೃಷ್ಟಿಗೆ ರಾ ಏಜೆಂಟ್! ಇದೇ ಅಮ್ಜದ್‌ನ ನಿಜವಾದ ಚಿತ್ರ. ಶಿವಮೊಗ್ಗ ನಗರದ ಗಲಭೆ, ಕೊಲೆ, ಕ್ರೈಂ ಎಂಬ ಎಲ್ಲ ಕಥೆಗಳಲ್ಲಿ ಅಜ್ಞಾತವಾಗಿ ಭಾಗಿಯಾಗಿದ್ದ ಈ ವ್ಯಕ್ತಿ, ಇನ್ನು ಇಹಲೋಕದಲ್ಲಿಲ್ಲ. ಪೊಲೀಸರ ನಂಬಿಕೆಯ “ರಹಸ್ಯ ಹಸ್ತ” ಅಮ್ಜದ್ ಹೆಸರು ಕೇಳಿದರೆ ಕ್ರೈಂ ಲೋಕದವರು ನಡುಗುತ್ತಿದ್ದರು. ಆದರೆ ಪೊಲೀಸರ ಕಚೇರಿಯಲ್ಲಿ ಅವನು “ಅವಶ್ಯಕ ಮಾಹಿತಿ ಮೂಲ” ಆಗಿದ್ದ. ರಾಜ್ಯದ 500ಕ್ಕೂ ಹೆಚ್ಚು…

Read More

ಅಮೃತ ಗ್ರಾಮ ಪಂಚಾಯತ್ ಅಧ್ಯಕ್ಷ ಸ್ಥಾನಕ್ಕೆ ಮಂಜುಳಾ ರಾಜು ರಾಜೀನಾಮೆ….. ವಿನೋದ ಯೋಗೆಂದ್ರಪ್ಪನವರಿಗೆ ಒಲಿಯಲಿದೆಯ ಅದೃಷ್ಟ…???.

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ಅಮೃತ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಮಂಜುಳಾ ರಾಜು ರವರು ಇಂದು ವೈಯಕ್ತಿಕ ಕಾರಣಗಳಿಂದ ರಾಜೀನಾಮೆ ನೀಡಿದ್ದಾರೆ. ಇಂದು ಸಾಗರ ಉಪವಿಭಾಗಧಿಕಾರಿಗಳ ಕಚೇರಿ ಯಲ್ಲಿ ಉಪವಿಭಾಗಾಧಿಕಾರಿ ನಾಗರಾಜ್ ಅವರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ . ಮಂಜುಳಾ ರಾಜುರವರು ಹದಿನೇಳು ತಿಂಗಳ ಕಾರ್ಯಭಾರದ ನಂತರ ಇಂದು ರಾಜಿನಾಮೆ ನೀಡಿದ್ದಾರೆ. ಹದಿನೈದು ತಿಂಗಳ ಅವಧಿಗೆ ಮಾತಾಗಿತ್ತು ಎಂದು ಒಂದು ಬಣ, ಇಲ್ಲಾ ಇಲ್ಲಾ ಪೂರ್ತಿ ಮೂವತ್ತು ತಿಂಗಳಿಗೂ ಇವರೇ ಅಧ್ಯಕ್ಷರು ಎಂದು ಇನ್ನೊಂದು ಬಣದ…

Read More

ಶಿವಮೊಗ್ಗ ನಗರದಲ್ಲಿ ರೆಡ್ ಅಲರ್ಟ್ ಘೋಷಣೆ : ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಶಿವಮೊಗ್ಗದಲ್ಲಿ ಅಧಿಕ ಮಳೆ ಹಿನ್ನಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ನಿರೀಕ್ಷೆಯಂತೆ ಇಂದು ಅಧಿಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಸೂಚಿಸಿದೆ. ಶಿವಮೊಗ್ಗ ತಾಲ್ಲೂಕಿನಾದ್ಯಂತ ಅತಿಯಾದ ಮಳೆ ಸುರಿಯುತ್ತಿರುವ ಕಾರಣ ತಾಲ್ಲೂಕಿನ ಎಲ್ಲ ಶಾಲೆಗಳಿಗೆ ಅಪರ ಜಿಲ್ಲಾಧಿಕಾರಿಗಳ ಸೂಚನೆಯನ್ವಯ ಈ ದಿನ ಅಂದರೆ ಮೇ.19ರಂದು ರಜೆ ಘೋಷಿಸಿದೆ. ಹವಮಾನದ ವೈಪರಿತ್ಯ ಹಾಗೂ ಅಧಿಕ ಮಳೆಯ ಹಿನ್ನಲೆಯಲ್ಲಿ ಇಂದು ರಜೆ ಘೋಷಿಸಲಾಗಿದೆ.ನಗರದ ಮತ್ತು ತಾಲೂಕಿನಲ್ಲಿರುವ  ಖಾಸಗಿ, ಅನುದಾನಿತ, ಅನುದಾನ ರಹಿತ ಹಾಗೂ ಸರ್ಕಾರದ ಶಾಲೆಗಳಿಗೆ  ಸಧ್ಯಕ್ಕೆ ಒಂದು…

Read More

ಸಂಸದ ಬಿವೈ ರಾಘವೇಂದ್ರ ಮನೆಗೆ ಯುವ ಕಾಂಗ್ರೆಸ್ ನಿಂದ ಮುತ್ತಿಗೆ ಯತ್ನ – ಕಾರ್ಯಕರ್ತರು ವಶಕ್ಕೆ|protest

ಶಿವಮೊಗ್ಗ : ರಾಜ್ಯ ಕಾಂಗ್ರೆಸ್ ಸರ್ಕಾರದ ಅನ್ನಭಾಗ್ಯ ಯೋಜನೆಗೆ ಅಕ್ಕಿ ನೀಡಲು ಕೇಂದ್ರ ಬಿಜೆಪಿ ಸರ್ಕಾರ ನಿರಾಕರಿಸಿದೆ ಎಂದು ಆರೋಪಿಸಿ ಜಿಲ್ಲಾ ಯುವ ಕಾಂಗ್ರೆಸ್‌ನಿಂದ ಸಂಸದ ಬಿ ವೈ ರಾಘವೇಂದ್ರ ಮನೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದೆ. ಈ ವೇಳೆ 35ಕ್ಕೂ ಹೆಚ್ಚು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. 9 ವರ್ಷದಿಂದ ಕೇಂದ್ರದಲ್ಲಿ ಅಧಿಕಾರ ನಡೆಸುವ ಬಿಜೆಪಿ ಸರ್ಕಾರ ದ್ವೇಷ ರಾಜಕಾರಣವನ್ನು ಮಾಡುತ್ತಾ ಬಂದಿದೆ. ಲೋಕಸಭಾ ಚುನಾವಣೆ ಸಂದರ್ಭದಲ್ಲಿ ನೀಡಿದ 650ಕ್ಕೂ ಹೆಚ್ಚು ಭರವಸೆಗಳನ್ನು ಈಡೇರಿಸದೆ…

Read More

Nullam eget nulla eu velit malesuada ullamcorper

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ಸ್ನೇಹಿತೆಯ ಪ್ರಿಯಕರನ ಕರೆ ರಿಸೀವ್ ಮಾಡಿದ್ದಕ್ಕೆ ಗಂಡ ಕಿರಿಕ್ : ಸಾವಿನಲ್ಲಿ ಅಂತ್ಯವಾದ ಜಗಳ

A 25-year-old woman was found dead in R. Chokkanahalli village of Chikkaballapura district after a quarrel with her husband over a phone call from her friend’s lover. The woman’s family has accused the husband of murder, and police have launched an investigation. ಚಿಕ್ಕಬಳ್ಳಾಪುರ: ಸ್ನೇಹಿತೆಯ ಪ್ರಿಯಕರನ ಫೋನ್ ಕಾಲ್ ವಿಚಾರವಾಗಿ ಗಂಡ-ಹೆಂಡತಿ ನಡುವೆ ಉಂಟಾದ ಗಲಾಟೆ ದುರಂತ ಅಂತ್ಯ ಕಂಡ…

Read More

Sagara: ಚಲಿಸುತಿದ್ದ KSRTC ಬಸ್ ನಲ್ಲಿ ಬೆಂಕಿ – ತಪ್ಪಿದ ಭಾರಿ ಅನಾಹುತ

ಸಾಗರ: ಚಲಿಸುತಿದ್ದ ಕೆಎಸ್‌ಆರ್‌ಟಿಸಿ ಬಸ್‌ವೊಂದಕ್ಕೆ ಬೆಂಕಿ ತಗುಲಿ ಬಸ್‌ ಸುಟ್ಟು ಕರಕಲಾದ ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಜೋಗ ರಸ್ತೆಯಲ್ಲಿ ನಡೆದಿದೆ. ಏಕಾಏಕಿ ಬಸ್‌ ನಲ್ಲಿ ಬೆಂಕಿ ಕಾಣಿಸಿಕೊಂಡು ಬಸ್ ಬಹುತೇಕ ಸುಟ್ಟು ಹೋಗಿದೆ.ಬಸ್‌ನಲ್ಲಿ  12 ಮಂದಿ ಪ್ರಯಾಣಿಸುತ್ತಿದ್ದು ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ತಿಳಿದುಬಂದಿದೆ. ಇನ್ನೂ ಘಟನೆಯ ವಿಷಯ ತಿಳಿಯುತಿದ್ದಂತೆ ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಬಸ್‌ ಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ನಂದಿಸಿದ್ದಾರೆ.  ಭಟ್ಕಳದಿಂದ ಬೆಂಗಳೂರಿಗೆ ಹೋಗುತ್ತಿದ್ದ ಬಸ್‌ ಸಾಗರ ತಾಲ್ಲೂಕಿನ ಜೋಗ ರಸ್ತೆ…

Read More

ಹಾವು ಕಚ್ಚಿ ಬಾಣಂತಿ ಸಾವು | ಅನಾಥವಾದ ಇಬ್ಬರು ಪುಟ್ಟ ಕಂದಮ್ಮಗಳು

ಹಾವು ಕಚ್ಚಿ ಬಾಣಂತಿ ಸಾವು | ಅನಾಥವಾದ ಇಬ್ಬರು ಪುಟ್ಟ ಕಂದಮ್ಮಗಳು ನಾಗರ ಪಂಚಮಿಯ ದಿನವೇ ಹಾವು(cobra) ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆಸಾಗರ (Sagara) ತಾಲ್ಲೂಕಿನ ಹುತ್ತಾದಿಂಬ ಗ್ರಾಮದಲ್ಲಿ ನಡೆದಿದೆ. ಹುತ್ತಾದಿಂಬ ಗ್ರಾಮದ 22 ವರ್ಷದ ರಂಚಿತಾ ಎಂಬ ಮಹಿಳೆ ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾರೆ. ಶಿವಮೊಗ್ಗ(Shivamogga) ಜಿಲ್ಲೆಯ ಸಾಗರ ತಾಲ್ಲೂಕಿನ ಹುತ್ತದಿಂಬ ಗ್ರಾಮದ 22 ವರ್ಷದ ರಂಜಿತಾ ಅವರು ಇಂದು ಹಸುವಿಗೆ ಮೇವು ತರಲೆಂದು ಗದ್ದೆಗೆ ತೆರಳಿದ್ದರು. ಈ ವೇಳೆ ಅವರಿಗೆ ಹಾವು ಕಚ್ಚಿ(snake bite) ಗದ್ದೆಯಲ್ಲಿಯೇ ಕುಸಿದು…

Read More

5 ಮತ್ತು 8 ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ಷರತ್ತುಬದ್ದ ಅನುಮತಿ ನೀಡಿದ ಹೈಕೋರ್ಟ್

5 ಮತ್ತು 8ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಬೋರ್ಡ್‌ ಪರೀಕ್ಷೆ ನಡೆಸುವ ಸುತ್ತೋಲೆ ರದ್ದುಪಡಿಸಿದ್ದ ಹೈಕೋರ್ಟ್ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಸರ್ಕಾರ ಸಲ್ಲಿಸಿರುವ ಮೇಲ್ಮನವಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಜಿ‌.ನರೇಂದರ್ ನೇತೃತ್ವದ ವಿಭಾಗೀಯ ನ್ಯಾಯಪೀಠವು, ಪರೀಕ್ಷೆ ನಡೆಸಲು ಅನುಮತಿ ನೀಡಿದೆ.  ಪರೀಕ್ಷೆ ರದ್ದುಗೊಳಿಸಿದ್ದ ಏಕಸದಸ್ಯ ಪೀಠದ ಆದೇಶವನ್ನು ವಿಭಾಗೀಯ ಪೀಠ ರದ್ದುಗೊಳಿಸಿದ್ದು ‘ಪಠ್ಯ ಕ್ರಮ ಬಿಟ್ಟು ಬೇರೆ ಪ್ರಶ್ನೆ ಕೇಳುವಂತಿಲ್ಲ, ಯಾರನ್ನೂ ಅನುತ್ತೀರ್ಣಗೊಳಿಸುವಂತಿಲ್ಲ’ ಎಂದು ನಿರ್ದೇಶನ ನೀಡಿದೆ. ಕರ್ನಾಟಕ ನೋಂದಾಯಿತ…

Read More
Exit mobile version