ಹೊಸನಗರಕ್ಕೆ ಖಡಕ್ ಸರ್ಕಲ್ ಇನ್ಸ್ ಪೆಕ್ಟರ್ ಮುತ್ತನಗೌಡ ವರ್ಗಾವಣೆ

ಹೊಸನಗರಕ್ಕೆ ಖಡಕ್ ಸರ್ಕಲ್ ಇನ್ಸ್ ಪೆಕ್ಟರ್ ಮುತ್ತನಗೌಡ ವರ್ಗಾವಣೆ ಹೊಸನಗರದ ನೂತನ ಸರ್ಕಲ್ ಇನ್ಸ್‌ಪೆಕ್ಟರ್ ಆಗಿ ಹಾವೇರಿ ಡಿಎಸ್ ಬಿ ಘಟಕದ ಖಡಕ್ ಹಾಗೂ ಜನಸ್ನೇಹಿ ಸರ್ಕಲ್ ಇನ್ಸ್ ಪೆಕ್ಟರ್ ಮುತ್ತನಗೌಡ ಗೌಡಪ್ಪಗೌಡರ್  ಅವರನ್ನು ನೇಮಿಸಿ ಆದೇಶ ಹೊರಡಿಸಲಾಗಿದೆ. ಹೊಸನಗರ ಸರ್ಕಲ್ ಇನ್ಸ್ ಪೆಕ್ಟರ್ ಗುರಣ್ಣ ಹೆಬ್ಬಾಳ್ ಸೇರಿದಂತೆ ಜಿಲ್ಲೆಯ ಹಲವು ಪೊಲೀಸ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆ ಮಾಡಲಾಗಿತ್ತು. ಗುರಣ್ಣ ಹೆಬ್ಬಾಳ್ ರವರು ಬೆಂಗಳೂರಿನ‌ ಲೋಕಾಯುಕ್ತಕ್ಕೆ ವರ್ಗಾವಣೆಗೊಂಡಿದ್ದಾರೆ. ಅಗಸ್ಟ್ 2023 ರಿಂದ ಹೊಸನಗರದ ಸರ್ಕಲ್ ಇನ್ಸ್…

Read More

ಅಪ್ರಾಪ್ತೆಗೆ ಯುವಕನಿಂದ ಕಿರುಕುಳ – ಪೋಕ್ಸೋ ಪ್ರಕರಣ ದಾಖಲು | Pocso

ಅಪ್ರಾಪ್ತೆಗೆ ಯುವಕನಿಂದ ಕಿರುಕುಳ – ಪೋಕ್ಸೋ ಪ್ರಕರಣ ದಾಖಲು | Pocso ಅಪ್ರಾಪ್ತ ಯುವತಿಗೆ ಯುವಕನೋರ್ವ ಚುಡಾಯಿಸಿದ್ದಲ್ಲದೇ ಆಕೆಯ ಹಿಂದೆ ಸುತ್ತುತ್ತಿದ್ದ ಎಂಬ ದೂರಿನ ಆಧಾರದ ಮೇಲೆ ಮಾಳೂರು ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣವೊಂದು ದಾಖಲಾಗಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳ ಸಮ್ಮುಖದಲ್ಲಿ ನ್ಯಾಯಾಧೀಶರ ಮುಂದೆ ಹಾಜರಾಗಿ ಯುವತಿ ಹೇಳಿಕೆ ನೀಡಿದ್ದಾರೆ ಎಂದು ಹೇಳಲಾಗುತ್ತಿದ್ದು ಅಷ್ಟೇ ಅಲ್ಲದೆ ಯುವತಿಯ ಹೇಳಿಕೆ ಪಡೆದಿರುವ ಪೊಲೀಸರು ಆತನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ. ಮಾಳೂರು…

Read More

ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಆರ್ ಎಂ ಮಂಜುನಾಥ್ ಗೌಡ ಅವಿರೋಧ ಆಯ್ಕೆ|RMM

ಶಿವಮೊಗ್ಗ :  ಡಿಸಿಸಿ ಬ್ಯಾಂಕ್ ಅಧ್ಯಕ್ಷರ ಆಯ್ಕೆ ನಡೆದಿದ್ದು ಅಧ್ಯಕ್ಷರಾಗಿ ಆರ್‌ಎಂ ಮಂಜುನಾಥ್ ಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮಧ್ಯಾಹ್ನ 1 ಗಂಟೆಯವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶ ನೀಡಲಾಗಿತ್ತು. ಆದರೆ ಆರ್ ಎಂ ಮಂಜುನಾಥ್ ಹೊರತುಪಡಿಸಿ ಬೇರೆ ಯಾರು ಕೂಡ ನಾಮಪತ್ರ ಸಲ್ಲಿಕೆ ಮಾಡಿದ ಕಾರಣ ಮಂಜುನಾಥ್ ಗೌಡ ರವರೇ ಆವಿರೋಧವಾಗಿ ಆಯ್ಕೆಯಾದರು. ಇನ್ನೂ ಈ ಹಿಂದೆ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿದ್ದ ಚೆನ್ನವೀರಪ್ಪ ಅವರನ್ನು ಅವಿಶ್ವಾಸ ನಿರ್ಣಯದ ಮೂಲಕ ಇತ್ತೀಚಿಗಷ್ಟೇ ಕೆಳಗಿಳಿಸಲಾಗಿತ್ತು.  2021 ರಲ್ಲಿ ನಕಲಿ ಬಂಗಾರ ಪ್ರಕರಣದಲ್ಲಿ…

Read More

ಶಾಸಕರ ಸರ್ಕಾರಿ ಮಾದರಿ ಶಾಲೆಯಲ್ಲಿ ಹಿಂದಿ ಶಿಕ್ಷಕಕನ ಬೇಜವಬ್ದಾರಿ ನಡೆ : ಸ್ಥಳೀಯರ ಹಾಗೂ ಪೋಷಕರ ಆಕ್ರೋಶ

ಶಿಕ್ಷಣ ಎಂದರೆ ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಓದು ಬರಹ ಹಾಗೂ ಶಿಸ್ತುಬದ್ಧವಾಗಿರುವಂತೆ ಮಾಡುವುದಕ್ಕೆ ಶಿಕ್ಷಣ ಎಂದು ಹೇಳಲಾಗುವುದು. ಗುರುಗಳಾದವರು ತಮ್ಮ ತಮ್ಮ ವಿದ್ಯಾರ್ಥಿಗಳು ಸರಿಯಾಗಿ ಶಿಕ್ಷಣ ಪಡೆಯದಿದ್ದಲ್ಲಿ, ಏನಾದರು ತಪ್ಪು ಮಾಡಿದಲ್ಲಿ ಅವರನ್ನು ತಿದ್ದಿ ತೀಡಿ ಸರಿದಾರಿಯಲ್ಲಿ ನಡೆಸುವ ಅಥವಾ ಅವರಿಗೆ ಶೈಕ್ಷಣಿಕವಾಗಿ ತಮ್ಮನ್ನು ತಾವು ಬೆಳೆಸಿಕೊಳ್ಳುವ ದಾರಿ ತೋರುವುದಲ್ಲದೇ, ವಿದ್ಯಾರ್ಥಿಗಳಿಗೆ ದೇಶದ ಸದ್ಪ್ರಜೆಯಾಗಿಸುವುದು ಶಿಕ್ಷಕರ ಹೊಣೆಯಾಗಿದೆ. ಇಂತಹ ಮಹತ್ವದ ಶಿಕ್ಷಣ ನೀಡುವ ಶಿಕ್ಷಕರೇ ಶಾಲೆಯ ಶಿಸ್ತನ್ನು ಪ್ರತಿಪಾದಿಸಿದ್ದರೆ ಆ ಶಾಲೆಯ ವಿದ್ಯಾರ್ಥಿಗಳು ಶಿಸ್ತನ್ನು ಹಾಗೂ ಶಿಕ್ಷಣ…

Read More

ಮೊಬೈಲ್ ಶೋರೂಂನಲ್ಲಿ ಖದೀಮರ ಕೈಚಳಕ: 32 ಲಕ್ಷ ರೂ. ಬೆಲೆಬಾಳುವ ಫೋನ್‌ಗಳ ಕಳವು!

ಮೊಬೈಲ್ ಶೋರೂಂನಲ್ಲಿ ಖದೀಮರ ಕೈಚಳಕ: 32 ಲಕ್ಷ ರೂ. ಬೆಲೆಬಾಳುವ ಫೋನ್‌ಗಳ ಕಳವು! Burglars broke into Unilet Appliances Store on BH Road in Shivamogga and stole 40 mobile phones worth ₹31.95 lakh, including 20 iPhones. Police have registered a case and launched an investigation. ​ಶಿವಮೊಗ್ಗ: ನಗರದ ಹೃದಯಭಾಗದಲ್ಲಿರುವ ಬಿ.ಹೆಚ್. ರಸ್ತೆಯ ಯುನಿಲೆಟ್ ಅಪ್ಲೈಯನ್ಸಸ್ ಮಳಿಗೆಗೆ ನುಗ್ಗಿರುವ ದುಷ್ಕರ್ಮಿಗಳು, ಬರೋಬ್ಬರಿ ₹31.95 ಲಕ್ಷ ಮೌಲ್ಯದ…

Read More

ಅಂಬೇಡ್ಕರ್ ಆದರ್ಶಗಳು ಯುವಜನತೆಗೆ ಮಾರ್ಗದರ್ಶಿ: ಆರಗ ಜ್ಞಾನೇಂದ್ರ

ಅಂಬೇಡ್ಕರ್ ಆದರ್ಶಗಳು ಯುವಜನತೆಗೆ ಮಾರ್ಗದರ್ಶಿ: ಆರಗ ಜ್ಞಾನೇಂದ್ರ The 135th Ambedkar Jayanti and Pratibha Puraskar program was held at Billeshwara Ambedkar Bhavan in Huncha Gram Panchayat, where legislators highlighted Dr. B.R. Ambedkar’s ideals and honored talented students. ತೀರ್ಥಹಳ್ಳಿ ತಾಲ್ಲೂಕಿನ ಹುಂಚ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಿಲ್ಲೆಶ್ವರ ಅಂಬೇಡ್ಕರ್ ಭವನದಲ್ಲಿ 135ನೇ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಭಾನುವಾರ ಅದ್ಧೂರಿಯಾಗಿ…

Read More

ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಕೆಳಗೆ ಬಿದ್ದು ತಂದೆ-ಮಗ ಸಾವು :

ಶಿವಮೊಗ್ಗ: ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಪ್ಲಾಟ್ ಫಾರಂನಿಂದ ಕೆಳಗೆ ಬಿದ್ದು ತಂದೆ, ಮಗ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ರೈಲ್ವೆ ನಿಲ್ದಾಣದ ಪ್ಲಾಟ್ ಫಾರಂ 1ರಲ್ಲಿ ಘಟನೆ ಸಂಭವಿಸಿದೆ. ತಾಳಗುಪ್ಪ – ಬೆಂಗಳೂರು – ಮೈಸೂರು ಎಕ್ಸ್‌ಪ್ರೆಸ್ ರೈಲಿಗೆ ಸಿಲುಕಿದ ಇವರಿಬ್ಬರು ಸಾವನ್ನಪ್ಪಿದ್ದಾರೆ. ಭಾನುವಾರ ರಾತ್ರಿ ರೈಲು ಹತ್ತುವಾಗ ಕಾಲು ಜಾರಿ ಬಿದ್ದು ಘಟನೆ ನಡೆದಿದೆ. ಮೋಹನ್ ಪ್ರಸಾದ್ (70) ಮತ್ತು ಅಮರನಾಥ್ (30) ಮೃತರು. ತಂದೆ ಮತ್ತು ಮಗ ರಾತ್ರಿ ರೈಲಿನಲ್ಲಿ ಬೆಂಗಳೂರಿಗೆ…

Read More

ಮೂರು ಕೋಟಿ ಇನ್ಸೂರೆನ್ಸ್ ಹಣಕ್ಕಾಗಿ ತಂದೆಯನ್ನು ಹಾವು ಕಚ್ಚಿಸಿ ಕೊಂದ ಪಾಪಿ ಮಕ್ಕಳು

Sinful children killed their father by biting him with a snake for three crores of insurance money ಮೂರು ಕೋಟಿ ವಿಮಾ ಹಣಕ್ಕಾಗಿ ಹಾವು ಕಚ್ಚಿಸಿ ತಂದೆಯ ಹತ್ಯೆ: ಇಬ್ಬರು ಪುತ್ರರ ಸೇರಿ ಐವರ ಬಂಧನ Sinful children killed their father by biting him with a snake for three crores of insurance money Sinful children killed their father by biting him…

Read More

ಶಿವಮೊಗ್ಗದ ನಡುರಸ್ತೆಯಲ್ಲೇ ಜೋಡಿ ಕೊಲೆ – ಮಾರಕಾಸ್ತ್ರಗಳಿಂದ ಕೊಚ್ಚಿ,ಕಲ್ಲು ಎತ್ತಿಹಾಕಿ ಕೊಲೆ | Crime news

ಶಿವಮೊಗ್ಗದ ನಡುರಸ್ತೆಯಲ್ಲೇ ಜೋಡಿ ಕೊಲೆ – ಮಾರಕಾಸ್ತ್ರಗಳಿಂದ ಕೊಚ್ಚಿ,ಕಲ್ಲು ಎತ್ತಿಹಾಕಿ ಕೊಲೆ ಲೋಕಸಭಾ ಚುನಾವಣೆಯ ಕಾವು ತಣ್ಣಗಾಗುತ್ತಿದ್ದಂತೆ ಶಿವಮೊಗ್ಗದ ಪಾತಕ ಲೋಕ ಮತ್ತೆ ಹೆಡೆಬಿಚ್ಚಿದೆ. ಇಂದು ಶಿವಮೊಗ್ಗದ ಜನನಿಬಿಡ ರಸ್ತೆಯಲ್ಲಿ ರೌಡಿಯೊಬ್ಬನ ಮೇಲೆ ಮಾರಣಾಂತಿಕ ಹಲ್ಲೆಯಾದರೆ ಹತ್ಯೆಮಾಡಲು ಬಂದ ಗ್ಯಾಂಗಿನ ಇಬ್ಬರು ನಡು ರಸ್ತೆಯಲ್ಲೆ ಹೆಣವಾಗಿ ಹೋಗಿದ್ದಾರೆ.! ಹೌದು ಇಬ್ಬರ ಹತ್ಯೆಯಾದ ಸ್ಥಳವನ್ನು ನೋಡಿದರೆ ಇದೊಂದು ಡೆಂಜರಸ್ ಅಟ್ಯಾಕ್ ಎನ್ನುವುದರಲ್ಲಿ ಯಾವುದೇ ಅನುಮಾನ ಬೇಡ.!? ಶೊಯೆಬ್ ಹಾಗೂ ಗೌಸ್ ಹತ್ಯೆಯಾದ ವ್ಯಕ್ತಿಗಳಾಗಿದ್ದಾರೆ. ಹಂತಕರು ಯಾವ ಮಟ್ಟಕ್ಕೆ ರಿವೆಂಜ್…

Read More

Ripponpete | ಶ್ವೇತಾ ಆಚಾರ್ಯರವರಿಗೆ ಬ್ರಿಟಿಷ್ ಎಮರ್ಜೆನ್ ಟ್ಯಾಲೆಂಟ್ ಮತ್ತು ಯುವ ಚೈತನ್ಯ ಪ್ರಶಸ್ತಿ

Ripponpete | ಶ್ವೇತಾ ಆಚಾರ್ಯರವರಿಗೆ ಬ್ರಿಟಿಷ್ ಎಮರ್ಜೆನ್ ಟ್ಯಾಲೆಂಟ್ ಮತ್ತು ಯುವ ಚೈತನ್ಯ ಪ್ರಶಸ್ತಿ ರಿಪ್ಪನ್‌ಪೇಟೆ: ಏಶಿಯನ್ ಇಂಟರ್ನ್ಯಾಷನಲ್ ಕಲ್ಚರ್ ಅಕಾಡೆಮಿ ಬೆಂಗಳೂರು ಇವರು ರಿಪ್ಪನ್‌ಪೇಟೆಯ  ಡಾ. ಶ್ವೇತಾ ಜಿ ಎನ್ ಆಚಾರ್ಯ ಅವರು ಹೊಲಿಗೆ ತರಬೇತಿ, ಮೇಕಪ್ ಆರ್ಟಿಸ್ಟ್ ಮತ್ತು ನೂತನ ವಸ್ತ್ರ ವಿನ್ಯಾಸದಲ್ಲಿ. ಇವರು ಮಾಡಿರುವ ಸಾಧನೆಯನ್ನು ಗುರುತಿಸಿ ” ಬ್ರಿಟಿಷ್ ಎಮರ್ಜೆನ್ ಟ್ಯಾಲೆಂಟ್ ( ಮಹಿಳಾ ವಿಭಾಗ ) ಎಂಬ ಗೌರವ ಪ್ರಶಸ್ತಿಯನ್ನು ನೀಡಿ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಗೌರವಿಸಿದ್ದಾರೆ. ಹಲವು…

Read More