Headlines

ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಸಾಧಕರಿಗೆ ಸನ್ಮಾನ ಸಮಾರಂಭ | ಭಾರತ ದೇಶದಲ್ಲಿ ಮಹಿಳೆಗೆ ಅಗ್ರಸ್ಥಾನ ; ಶಾಸಕ ಬೇಳೂರು ಗೋಪಾಲಕೃಷ್ಣ

ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಸಾಧಕರಿಗೆ ಸನ್ಮಾನ ಸಮಾರಂಭ | ಭಾರತ ದೇಶದಲ್ಲಿ ಮಹಿಳೆಗೆ ಅಗ್ರಸ್ಥಾನ ; ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್ ಪೇಟೆ : ಮಹಿಳೆ ಅಬಲೆಯಲ್ಲ ಭಾರತ ದೇಶದಲ್ಲಿ ಮಹಿಳೆಗೆ ಗೌರವ ಸ್ಥಾನ ನೀಡಲಾಗಿದೆ. ರಾಜ್ಯದಲ್ಲಿ ಈಡಿಗ ಸಮಾಜ ನಾಲ್ಕನೇ ಸ್ಥಾನದಲ್ಲಿದೆ. ಸಮಾಜದ ಸಂಘಟನೆಯ ವಿಷಯದಲ್ಲಿ ಎಲ್ಲರೂ ಒಟ್ಟಾಗಿ ಹೋರಾಟ ಮಾಡಬೇಕು ಎಂದು ಶಾಸಕ ರಾಜ್ಯ ಅರಣ್ಯ ಕೈಗಾರಿಕಾಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು. ಪಟ್ಟಣದ ರಾಮಮಂದಿರದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಧರ್ಮಪಾಲನಾ ಸಂಘ…

Read More

ನನ್ನನ್ನು ಗೆಲ್ಲಿಸಿದರೆ ದೆಹಲಿಗೆ ಹೋಗಿ ಮೋದಿ ಪ್ರಧಾನಿಯಾಗಲು ಕೈಎತ್ತುತ್ತೇನೆ ; ಕೆ.ಎಸ್.ಈಶ್ವರಪ್ಪ | KSE

ನನ್ನನ್ನು ಗೆಲ್ಲಿಸಿದರೆ ದೆಹಲಿಗೆ ಹೋಗಿ ಮೋದಿ ಪ್ರಧಾನಿಯಾಗಲು ಕೈಎತ್ತುತ್ತೇನೆ  ; ಕೆ.ಎಸ್.ಈಶ್ವರಪ್ಪ | KSE   ಸಾಗರ : ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ರಾಷ್ಟ್ರ ಭಕ್ತರ ಬಳಗ ಸಾಗರ ವಿಭಾಗದ ವತಿಯಿಂದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಪರವಾಗಿ ಕಾರ್ಯರ್ತರ ಸಂಗಮ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೆ ಸಾಗರ ಪಟ್ಟಣ ಹಾಗು ಸುತ್ತಮುತ್ತ ಗ್ರಾಮಗಳಿಂದ ಸಾವಿರಾರು ಸಂಖ್ಯೆಯಲ್ಲಿ ಮಹಿಳೆಯರು ಕಾರ್ಯಕರ್ತರು ಆಗಮಿಸಿ ಕೆ.ಎಸ್.ಈಶ್ವರಪ್ಪಗೆ ಬೆಂಬಲ ಸೂಚಿಸಿದರು. ಕಾರ್ಯಕ್ರಮದಲ್ಲಿ ಸಾಗರ ಮಾಜಿ ನಗರ ಸಭಾ ಸದಸ್ಯರುಗಳಾದ ಮಂಜುನಾಥ್ ಕೆ.ಎಲ್. ಕಸ್ತೂರಿ ಸಾಗರ, ಮಾಜಿ…

Read More

ಚಿನ್ಮನೆ ಬಳಿ ಭೀಕರ ಅಪಘಾತ : ಒಬ್ಬ ಸಾವು,ಇಬ್ಬರ ಸ್ಥಿತಿ ಗಂಭೀರ

ಚಿನ್ನಮನೆ ಗ್ರಾಮದ ಬಳಿ ಬೊಲೆರೊ ಪಿಕಪ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ನಡೆದ ಒಬ್ಬ ವ್ಯಕ್ತಿ ಮೃತಪಟ್ಟಿದ್ದಾನೆ.ಅಪಘಾತವಾಗಿ ನಿಲ್ಲಿಸಿದ್ದ ಬೊಲೆರೊ ಪಿಕಪ್ ಗೆ ಮತ್ತೊಂದು ಬೈಕ್ ಬಂದು ಡಿಕ್ಕಿ ಹೊಡೆದಿರುವ ಘಟನೆ ನಡೆದಿದೆ. ಆಯನೂರು ಕಡೆಯಿಂದ ಬರುತ್ತಿದ್ದ ಬೊಲೆರೊ ಪಿಕಪ್ ವಾಹನಕ್ಕೆ ಸೂಡೂರು ಕಡೆಯಿಂದ ಆಯನೂರು ಕಡೆ ಬರುತಿದ್ದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಚಿಕ್ಕಮಚಲಿ ಗ್ರಾಮದ ನಿವಾಸಿ ಶ್ಯಾಮು (40) ಎಂಬುವವನು ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ. ನಂತರ ಹಿಂಬದಿಯಿಂದ ಬಂದು…

Read More

ಜಾಮೀನು ಸಿಕ್ಕರೂ ಜೈಲಿನಿಂದ ಹೊರಬರದ ಆರೋಪಿಗಳು – ಯಾಕೆ ಗೊತ್ತಾ..???|Shivamogga news

ಅಪರಾಧ ಪ್ರಕರಣಗಳಲ್ಲಿ ಜೈಲು ಸೇರಿದವರು ತಮಗೆ ಯಾವಾಗ ಬೇಲ್ ಸಿಗತ್ತೆ, ನಾವು ಯಾವಾಗ ಜೈಲಿನಿಂದ ಹೊರಗಡೆ ಹೋಗ್ತೀವಿ ಅಂತಾ ಕಾಯುತ್ತಿರುತ್ತಾರೆ, ಆದರೆ, ಇದೀಗ ಜಾಮೀನು ಮಂಜೂರಾದ್ರೂ ಕೂಡ ಜೈಲಿನಿಂದ ಹೊರಬರಲು ಆರೋಪಿಗಳು ಹಿಂದೇಟು ಹಾಕುತ್ತಿದ್ದಾರೆ. ಯಾವಾಗ ಬರ್ತೀರಾ ಅಂದ್ರೆ ಈ ಗಣೇಶ ಚತುರ್ಥಿ ಮುಗೀಲಿ ಆಮೇಲೆ ಬಂದರಾಯಿತು ಎನ್ನುತ್ತಿದ್ದಾರೆ. ಯಾವುದೇ ವ್ಯಕ್ತಿ ಅಪರಾಧ ಪ್ರಕರಣದಲ್ಲಿ ಜೈಲು ಸೇರಿದ್ರೆ ಮೊದಲು ಅವರು ಮಾಡುವುದೇ ಒಳ್ಳೆಯ ವಕೀಲರನ್ನು ಹಿಡಿದು, ಕೇಳಿದಷ್ಟು ಹಣ ಕೊಟ್ಟು ಜಾಮೀನು ಪಡೆಯುವ ಕೆಲಸ. ಈ ಮೂಲಕ…

Read More

Thirthahalli | ಡಿವೈಎಸ್ಪಿ ನೇತ್ರತ್ವದಲ್ಲಿ ಕ್ಷಿಪ್ರ ಕಾರ್ಯಾಚರಣೆ – ಗಾಂಜಾ ಮಾರಾಟ ಮಾಡುತಿದ್ದ ಮೂವರು ಯುವಕರ ಬಂಧನ

Thirthahalli |  ಡಿವೈಎಸ್ಪಿ ನೇತ್ರತ್ವದಲ್ಲಿ ಕ್ಷಿಪ್ರ ಕಾರ್ಯಾಚರಣೆ – ಗಾಂಜಾ ಮಾರಾಟ ಮಾಡುತಿದ್ದ ಮೂವರು ಯುವಕರ ಬಂಧನ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪಟ್ಟಣದ ಸೀಬಿನಕೆರೆಯ ಕೆರೆ ದಂಡೆಯ ಮೇಲೆ ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಪೊಲೀಸರಿಗೆ ಬಂದ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ‌. ತೀರ್ಥಹಳ್ಳಿ ತಾಲ್ಲೂಕಿನ ಗುಡ್ಡೆಕೊಪ್ಪ ಗ್ರಾಮದ ತ್ಯಾರಂದೂರು ಆದಿತ್ಯ (23), ಕುರುವಳ್ಳಿಯ ಬಿ ಅಗ್ರಹಾರದ ಅಭಿಷೇಕ್ (21) ಮತ್ತು ಆರಗದ ಅಮೀರ್ ಕೆ. (20) ಬಂಧಿತ ಆರೋಪಿಗಳು‌….

Read More

ಅಕ್ರಮ ಗೋಮಾಂಸ ಸಾಗಿಸುತ್ತಿದ್ದವನನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಬಜರಂಗದಳ ಕಾರ್ಯಕರ್ತರು

ಮೂಡಿಗೆರೆ : ಗೋಮಾಂಸ ಸಾಗಾಟ ನಡೆಸುತ್ತಿದ್ದ ಆರೋಪಿಯನ್ನು ಭಜರಂಗದಳದ ಕಾರ್ಯಕರ್ತರು ಸೆರೆಹಿಡಿದಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿಗೆ ಪ್ರತೀ ಶುಕ್ರವಾರದಂದು ಗೋಮಾಂಸ ಸಾಗಾಟ ನಡೆಸಿ ಮಾರಾಟ ಮಾಡುತ್ತಿದ್ದ ಮೊಹಮ್ಮದ್ ಅಲಿ ಎಂಬ 35 ವರ್ಷದವನ್ನು, ಮುತ್ತಿಗೆಪುರದ ಹಂಡಗುಳಿ ದಾರಿಯಲ್ಲಿ ಭಜರಂಗದಳದ ಕಾರ್ಯಕರ್ತರು ಸೆರೆ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.  ಈತನು ಈ ಹಿಂದೆ ಸಾಗಾಟ ನಡೆಸಿದ ಆರೋಪದ ಮೇರೆಗೆ ಭಜರಂಗದಳದ ಕಾರ್ಯಕರ್ತರು ಈತನನ್ನು ಬಹಳ ಸಮಯ ಕಾದು ಕಾರ್ಯಾಚರಣೆ ನಡೆಸಿ ಸೆರೆಹಿಡಿದಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು ಆರೋಪಿಯನ್ನು…

Read More

ಚಂದ್ರ ದರ್ಶನವಾಗದ ಹಿನ್ನಲೆ ರಾಜ್ಯಾದ್ಯಂತ ಮಂಗಳವಾರ ರಂಜಾನ್ ಹಬ್ಬ ಆಚರಣೆ :

ರಾಜ್ಯಾದ್ಯಂತ ಈದುಲ್ ಫಿತ್ರ್(ರಂಜಾನ್) ಹಬ್ಬವನ್ನು ಮಂಗಳವಾರ (ಮೇ.3) ಆಚರಣೆ ಮಾಡಲಾಗುವುದು ಎಂದು ಚಂದ್ರ ದರ್ಶನ ಸಮಿತಿ ಪ್ರಕಟಿಸಿದೆ. ರಂಜಾನ್ ಹಬ್ಬ ಆಚರಣೆಗೆ ಸಂಬಂಧಿಸಿದಂತೆ ಭಾನುವಾರ ಸಂಜೆ ನಗರದ ಕನ್ನಿಂಗ್ಹ್ಯಾಮ್ ರಸ್ತೆಯಲ್ಲಿರುವ ರಾಜ್ಯ ವಕ್ಫ್ ಬೋರ್ಡ್ ಕೇಂದ್ರ ಕಚೇರಿಯಲ್ಲಿ ಅಮೀರೆ ಶರೀಯತ್ ಮೌಲಾನ ಸಗೀರ್ ಅಹ್ಮದ್ ಖಾನ್ ರಶಾದಿ ನೇತೃತ್ವದಲ್ಲಿ ನಡೆದ ಚಂದ್ರ ದರ್ಶನ ಸಮಿತಿಯ ಸಭೆಯಲ್ಲಿ ಮಂಗಳವಾರ ಹಬ್ಬ ಆಚರಣೆ ಮಾಡಲಾಗುವುದೆಂದು ಘೋಷಿಸಲಾಯಿತು. ಮಳೆ ಹಾಗೂ ಮೋಡ ಕವಿದ ವಾತಾವರಣ ಹಿನ್ನೆಲೆ ದೇಶದ ಯಾವುದೇ ಭಾಗದಲ್ಲಿ ಚಂದ್ರ…

Read More

ಶಿವಮೊಗ್ಗದ ಬಟ್ಟೆ ವ್ಯಾಪಾರಿಗೆ ಚಾಕು ಇರಿತ : ಹಬ್ಬಿದ ವದಂತಿಗೆ ನಗರದಲ್ಲಿ ಆತಂಕ

ಶಿವಮೊಗ್ಗ: ನಗರದ ಹೃದಯ ಭಾಗದಲ್ಲಿರುವ ಬಟ್ಟೆ ಮಾರುಕಟ್ಟೆಯಾಗಿರುವ ಚೋರ್ ಬಜಾರ್ ನಲ್ಲಿ ಇಂದು ಸಂಜೆ ವೇಳೆಗೆ ವ್ಯಾಪಾರಿಯೊಬ್ಬರಿಗೆ ಚಾಕುವಿನಿಂದ ಇರಿಯಲಾಗಿದೆ. ಸುಮಾರು ನಲವತ್ತು ವರ್ಷದ ಸೆಂಥಿಲ್ ಎಂಬುವ ವ್ಯಾಪಾರಿಗೆ ಚಾಕು ಇರಿಯಲಾಗಿತ್ತು, ಕೂಡಲೇ ಆತನನ್ನು ಚಿಕಿತ್ಸೆಗಾಗಿ ಶಿವಮೊಗ್ಗಾದ ಸರ್ಕಾರಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸೆಂಥಿಲ್ ಪರಿಸ್ಥಿತಿ ಸ್ಥಿರವಾಗಿದ್ದು ಸಾವಿನಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಜೋಗಿ ಅಲಿಯಾಸ್ ಸಂತು ಎನ್ನುವ ವ್ಯಕ್ತಿಯ ಚಾಕುವಿನಿಂದ ಹಲ್ಲೆ ಮಾಡಿರುವುದಾಗಿ ತಿಳಿದು ಬಂದಿದ್ದು ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ….

Read More

Ripponpete | ಪಾದಚಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ – ವ್ಯಕ್ತಿ ಸಾವು

Ripponpete | ಪಾದಚಾರಿಗೆ ಲಾರಿ ಡಿಕ್ಕಿ – ಗವಟೂರಿನ ಸುರೇಶ್ ಚಿಕಿತ್ಸೆ ಫಲಿಸದೇ ಸಾವು ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಗವಟೂರು ಗ್ರಾಮದಲ್ಲಿ ಪಾದಚಾರಿಗೆ ಲಾರಿ ಡಿಕ್ಕಿಯಾಗಿ ಚಿಕಿತ್ಸೆ ಫಲಿಸದೇ ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ. ಗವಟೂರು ಬಳಿಯ ಹಳೂರು ನಿವಾಸಿ ಸುರೇಶ್ ಮೃತ ದುರ್ಧೈವಿಯಾಗಿದ್ದಾರೆ. 23/02/2024 ರಂದು ಸಂಜೆ ಗವಟೂರು ಗ್ರಾಮದ ಸುರೇಶ ಬಿನ್ ಹಾಲಪ್ಪ, 60 ವರ್ಷ ಮನೆ ಬಳಿಯ ದಿನಸಿ ಅಂಗಡಿಗೆ ಹೋಗಿ ವಾಪಾಸ್‌ ಮನೆ ಕಡೆ ಮುಖ್ಯ ಟಾರ್ ರಸ್ತೆಯ ಬದಿಯಲ್ಲಿ…

Read More

ಮತಾಂತರಕ್ಕೆ ಪ್ರಚೋದನೆ ಮಾಡಿದ ಪಾಸ್ಟರ್ ಅರೆಸ್ಟ್

ಶಿವಮೊಗ್ಗ: ನಗರದ ಬೊಮ್ಮನಕಟ್ಟೆಯಲ್ಲಿ ಮತಾಂತರಕ್ಕೆ ಪ್ರಚೋದನೆ ನೀಡಿದ ಆರೋಪದ ಮೇಲೆ ಪಾಸ್ಟರ್ ಒಬ್ಬರನ್ನು ಪೋಲಿಸರು ಬಂಧಿಸಿದ್ದಾರೆ. ಬೊಮ್ಮನಕಟ್ಟೆ ಇ ಬ್ಲಾಕ್ ನಲ್ಲಿ ತೃತೀಯಲಿಂಗಿ ಮಧು ಅನಧಿಕೃತವಾಗಿ ಶೆಡ್ ನಿರ್ಮಿಸಿಕೊಂಡು ಮತಾಂತರಕ್ಕೆ ಪ್ರಚೋದನೆ ನೀಡುತ್ತಿದ್ದರು. ಬೊಮ್ಮನಕಟ್ಟೆ ನಿವಾಸಿಯೊಬ್ಬರ ಪುತ್ರನ ಅನಾರೋಗ್ಯವನ್ನು ದುರ್ಬಳಕೆ ಮಾಡಿಕೊಂಡು ನಿಮ್ಮ ಧರ್ಮ ಪಾಲಿಸಿದರೆ ಕಾಯಿಲೆ ವಾಸಿಯಾಗುವುದಿಲ್ಲ. ನಮ್ಮ ಧರ್ಮಕ್ಕೆ ಮತಾಂತರವಾಗಿ ಪ್ರಾರ್ಥನೆ ಮಾಡಿದರೆ ಕಾಯಿಲೆ ಗುಣವಾಗುತ್ತದೆ ಎಂದು ಹೇಳಿದ್ದು, ವ್ಯಕ್ತಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.  ಮತಾಂತರಕ್ಕೆ ಪ್ರಚೋದನೆ ನೀಡಿದ ಹಿನ್ನೆಲೆಯಲ್ಲಿ ಪಾಸ್ಟರ್ ಮಧುನನ್ನು ಪೊಲೀಸರು…

Read More
Exit mobile version