Headlines

ರಿಪ್ಪನ್‌ಪೇಟೆ : ಅದ್ಧೂರಿ ಕನ್ನಡ ರಾಜ್ಯೋತ್ಸವ ಸಂಭ್ರಮಕ್ಕೆ ಮೆರುಗು ನೀಡಿದ ಜಾನಪದ ಕಲಾ ಪ್ರಕಾರ|rpet

ರಿಪ್ಪನ್‌ಪೇಟೆ: ಪಟ್ಟಣದ  ಕಸ್ತೂರಿ ಕನ್ನಡ ಸಂಘ ಹಾಗೂ  ಡಾ.ಪುನಿತ್‌ ರಾಜ್‍ಕುಮಾರ್ ಅಭಿಮಾನಿ ಬಳಗ ಮಂಗಳವಾರ  ಆಯೋಜಿಸಿದ್ದ 68ನೇ ಕರ್ನಾಟಕ  ರಾಜ್ಯೋತ್ಸವದ  ಅದ್ಧೂರಿ ಕನ್ನಡ ನುಡಿ ಸಂಭ್ರಮಕ್ಕೆ  ಆಕರ್ಷಕ ಜಾನಪದ ಕಲಾ ಪ್ರಕಾರ ಗಳು ಭವ್ಯ ಮೆರವಣಿಗೆಗೆ ಮೆರಗು ನೀಡಿತ್ತು . ಪಟ್ಟಣದ ಪಿಎಸ್‌ಐ ಪ್ರವೀಣ್ ಎಸ್ ಪಿ ತಾಯಿ ಭುವನೇಶ್ವರಿ ದೇವಿಯ ಭವ್ಯ ಶೋಭಾ ಯಾತ್ರಾ  ಮೆರವಣಿಗೆಗೆ ಚಾಲನೆ ನೀಡಿದರು. ಈ ಮೆರವಣಿಗೆಯಲ್ಲಿ ಬ್ರಹ್ಮಾವರದ ಅಂಕದಮನೆ ಜಾನಪದ ಕಲಾ ತಂಡದ ಕಂಗಿಲು ನೃತ್ಯ,ಉಡುಪಿಯ ಮಹಾಗಣಪತಿ ಚಂಡೆ ಬಳಗ,ಮಂಗಳೂರಿನ…

Read More

ತುಂಗಾ ನದಿಗೆ ಬಾಗಿನ ಅರ್ಪಿಸಿದ ಗೃಹಸಚಿವ ಆರಗ ಜ್ಞಾನೇಂದ್ರ

ತೀರ್ಥಹಳ್ಳಿ : ಮಲೆನಾಡಿನಲ್ಲಿ ಮಳೆಯ ಆರ್ಭಟ ಹೆಚ್ಚಾಗಿದ್ದು ತೀರ್ಥಹಳ್ಳಿಯ ಪವಿತ್ರ ತುಂಗಾ ನದಿಯ ನೀರು ಅಪಾಯ ಮಟ್ಟವನ್ನು ಮೀರಿ ಹರಿಯುತ್ತಿದ್ದು ಗುರುವಾರ ಸಂಜೆ ರಾಜ್ಯ ಸರ್ಕಾರದ ಗೃಹಸಚಿವರು, ತೀರ್ಥಹಳ್ಳಿ ಕ್ಷೇತ್ರದ ಶಾಸಕರು ಆಗಿರುವ ಆರಗ ಜ್ಞಾನೇಂದ್ರ ಅವರು ತುಂಗಾ ನದಿಗೆ  ಬಾಗಿನ ಅರ್ಪಿಸಿದರು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿ ಮಳೆ ಎಷ್ಟು ಬೇಕಾದರೂ ಬರಲಿ, ನದಿ ಉಕ್ಕಿ ಹರಿಯಲಿ ಅದು ಸಮೃದ್ಧಿಯ ಸಂಕೇತ ಆದರೆ ಎಲ್ಲೂ ಕೂಡ ಹನಿಯಾಗದ ರೀತಿಯಲ್ಲಿ ಕಾಪಾಡು ಎಂದು ರಾಮೇಶ್ವರನಲ್ಲಿ ಬೇಡಿ ಬಾಗಿನ ಅರ್ಪಿಸಿದ್ದೇವೆ…

Read More

ಅಗಲಿದ ಸೈನಿಕನಿಗೆ ವೀರ ನಮನ – ಸಾವಿರಾರು ಜನರಿಂದ ಅಂತಿಮ ದರ್ಶನ : ತವರಿನ ಮಣ್ಣಲ್ಲಿ ಲೀನವಾದ ಯೋಧ ಸಂದೀಪ್|tribute

ರಿಪ್ಪನ್‌ಪೇಟೆ : ಸಕಲ ಸರ್ಕಾರಿ ಗೌರವದೊಂದಿಗೆ ಅಗಲಿದ ಯೋಧ ಸಂದೀಪ್ ರವರ ಅಂತ್ಯಕ್ರಿಯೆ ಪಟ್ಟಣದ ಹಿಂದೂ ರುಧ್ರಭೂಮಿಯಲ್ಲಿ ಜರುಗಿತು. ಸಂದೀಪ್ ಪಾರ್ಥಿವ ಶರೀರದ ಮೆರವಣಿಗೆಯಲ್ಲಿ ಶಾಸಕ ಹರತಾಳು ಹಾಲಪ್ಪ ,ಸಾಗರ ಉಪವಿಭಾಗಧಿಕಾರಿ ಪಲ್ಲವಿ ಸಾತೇನಹಳ್ಳಿ, ತಹಶೀಲ್ದಾರ್ ಧರ್ಮಂತ ಗಂಗಾರಾಮ ಕೋರಿ,ಡಿವೈಸ್ಪಿ ಗಜಾನನ ವಾಮನ ಸುತಾರ ಹಾಗೂ ಸಾವಿರಾರು ಸಂಖ್ಯೆಯಲ್ಲಿ ಜನರು ಪಾಲ್ಗೊಂಡು ಅಂತಿಮ ನಮನ ಸಲ್ಲಿಸಿದರು. ವಿನಾಯಕ ವೃತ್ತದಲ್ಲಿ ಶಿವಮೊಗ್ಗ ಜಿಲಾ ಪೊಲೀಸ್ ವತಿಯಿಂದ ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಿ ಅಂತಿಮ ನಮನ ಸಲ್ಲಿಸಲಾಯಿತು. ವಿನಾಯಕ…

Read More

ಮಸೀದಿಗಳಲ್ಲಿ ಧ್ವನಿವರ್ಧಕ ಬಳಕೆ ಬಗ್ಗೆ ಮುಸ್ಲಿಂ ಮುಖಂಡರೇ ನಿರ್ಧರಿಸಲಿ: ಸಚಿವ ಕೆ ಎಸ್ ಈಶ್ವರಪ್ಪ

ಮಸೀದಿಯಲ್ಲಿ ಧ್ವನಿವರ್ಧಕ ತೆಗೆಸದಿದ್ದರೆ ನಾವೂ ಹನುಮಾನ್ ಚಾಳೀಸ್ ಕೇಳಿಸುತ್ತೇವೆ ಎಂದು ಕೆಲವರು ಹೇಳುತ್ತಿದ್ದಾರೆ.  ಹೀಗೆ ಬೇಕಾ ಬಿಟ್ಟಿ ಹೇಳುವದರಿಂದ ಕೋಮು ಸಂಘರ್ಷವಾಗಬಹುದು. ಧ್ವನಿವರ್ಧಕ ಬಳಸುವ ಬಗ್ಗೆ ಮುಸ್ಲಿಂ ಮುಖಂಡರೇ ನಿರ್ಧರಿಸಬೇಕು. ದೇವಸ್ಥಾನಗಳಲ್ಲಿ, ಚರ್ಚ್‌ಗಳಲ್ಲಿ ನಡೆಯುವ ರೀತಿ ಬೇರೆಯವರಿಗೆ ತೊಂದರೆಯಾಗದಂತೆ ಮಸೀದಿಯೊಳಗೇ ಧ್ವನಿವರ್ಧಕ ಬಳಸುವುದು ಸೂಕ್ತ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು. ಕಾಂಗ್ರೆಸ್ ನವರು ಅಲ್ಲಾಹುವನ್ನು ಮರೆತರು. ಏಸುಕ್ರಿಸ್ತನನ್ನೂ ಮರೆತರು. ಬುದ್ಧ, ಬಸವ, ಅಂಬೇಡ್ಕರ್ ನೆಪ ಶುರು ಮಾಡಿದ್ದಾರೆ. ಭಗವಂತ ಅವರಿಗೆ ಒಳ್ಳೆಯದು…

Read More

ಮಕ್ಕಳ ಪ್ರತಿಭೆಗಳನ್ನು ಗುರುತಿಸಲು ಶಾಲಾ ವಾರ್ಷಿಕೋತ್ಸವ ಉತ್ತಮ ವೇದಿಕೆ – ಡಾ. ಸೊನಲೆ ಶ್ರೀನಿವಾಸ್

ಮಕ್ಕಳ ಪ್ರತಿಭೆಗಳನ್ನು ಗುರುತಿಸಲು ವಾರ್ಷಿಕೋತ್ಸವ ಉತ್ತಮ ವೇದಿಕೆ – ಡಾ. ಸೊನಲೆ ಶ್ರೀನಿವಾಸ್ ರಿಪ್ಪನ್‌ಪೇಟೆ : ಮಕ್ಕಳಲ್ಲಿ ಶೈಕ್ಷಣಿಕವಾಗಿ ಮತ್ತು ಸಾಂಸ್ಕೃತಿಕವಾಗಿ ಕ್ರೀಡಾ ಚಟುವಟಿಕೆಯ ಮೂಲಕ ಪ್ರತಿಭೆಯನ್ನು ಗುರುತಿಸಲು ಶಾಲಾ ವಾರ್ಷಿಕೋತ್ಸವ ಒಂದು ಉತ್ತಮ ವೇದಿಕೆಯಾಗಿದೆ ಎಂದು ವಿಶ್ರಾಂತ ಪ್ರಾಚಾರ್ಯ ಹಾಗೂ ಪ್ರಗತಿಪರ ಕೃಷಿಕ ಡಾ.ಸೊನಲೆ ಶ್ರೀನಿವಾಸ ಹೇಳಿದರು. ರಿಪ್ಪನ್‌ಪೇಟೆಯ ಗುಡ್‌ಶಫರ್ಡ್ ಹಿರಿಯ ಪ್ರಾಥಮಿಕ ಪಾಠಶಾಲೆಯ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದ ಅವರು, ಶಾಲಾ ಮಕ್ಕಳ ಸರ್ವತೋಮುಖ ಅಭಿವೃದ್ದಿಗೆ ಮತ್ತು…

Read More

RIPPONPETE : ಜಂಬಳ್ಳಿ ತಿರುವಿನಲ್ಲಿ ಬೈಕ್‌ಗಳ ನಡುವೆ ಅಪಘಾತ : ಇಬ್ಬರಿಗೆ ಗಂಭೀರ ಗಾಯ , ಶಿವಮೊಗ್ಗಕ್ಕೆ ರವಾನೆ

RIPPONPETE : ಜಂಬಳ್ಳಿ ತಿರುವಿನಲ್ಲಿ ಬೈಕ್‌ಗಳ ನಡುವೆ ಅಪಘಾತ : ಇಬ್ಬರಿಗೆ ಗಂಭೀರ ಗಾಯ , ಶಿವಮೊಗ್ಗಕ್ಕೆ ರವಾನೆ Two bikes collided near Jamballi turn in Hosanagara taluk, leaving two persons seriously injured. The injured were given first aid at Ripponpet PHC and shifted to Shivamogga for further treatment. ರಿಪ್ಪನ್ ಪೇಟೆ : ಇಲ್ಲಿನ ಹೆದ್ದಾರಿಪುರ ಸಮೀಪದಲ್ಲಿ ರಸ್ತೆ ಅಪಘಾತ ಸಂಭವಿಸಿದ್ದು, ಎರಡು ಬೈಕ್‌ಗಳ…

Read More

HOSANAGARA | ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾಮಾಡಳಿತ ಅಧಿಕಾರಿಗಳ ಅನಿರ್ಧಿಷ್ಟಾವಧಿ ಮುಷ್ಕರ

ಹೊಸನಗರ : ಇತ್ತೀಚೆಗೆ ಚಿತ್ರದುರ್ಗದಲ್ಲಿ ನಡೆದ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಕಾರ್ಯಕಾರಣಿ ಸಭೆಯ ನಿರ್ಣಯದಂತೆ ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿ ಲೇಖನಿ ಕೆಳಗಿಟ್ಟು, ಮೊಬೈಲ್ ಆಪ್ ಮತ್ತು ವೆಬ್ ಕಾರ್ಯ ಸ್ಥಗಿತಗೊಳಿಸಿ ಗುರುವಾರ ಇಲ್ಲಿನ ತಾಲೂಕು ಕಚೇರಿ ಎದುರು ಕೈಗೆ ಕಪ್ಪು ಪಟ್ಟಿ ಧರಿಸಿ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಮುಂದಾದ ಘಟನೆ ನಡೆದಿದೆ. ಈ ಸಂಧರ್ಭದಲ್ಲಿ ಗ್ರಾಮ ಆಡಳಿತ ಅಧಿಕಾರಿ ಸಂಘದ ಹೊಸನಗರ ತಾಲೂಕು ಅಧ್ಯಕ್ಷ ನವೀನ್ ಕುಮಾರ್ ಮಾತನಾಡಿ, ಕಂದಾಯ…

Read More

ಅಣೆ ಪ್ರಮಾಣದ ತಪ್ಪು ಕಾಣಿಕೆ ಸಲ್ಲಿಸಲು ಹಾಲಪ್ಪ ಧರ್ಮಸ್ಥಳಕ್ಕೆ ಭೇಟಿ : ಬೇಳೂರು ಅನುಮಾನ /// ಕೆಲವರಿಗೆ ಆಪಾದನೆ ಮಾಡುವುದೇ ಕೆಲಸ : ಹಾಲಪ್ಪ ತಿರುಗೇಟು

ಸಾಗರ: ಈಗ ಶಾಸಕ ಹಾಲಪ್ಪ ಅವರಿಗೆ ಜ್ಞಾನೋದಯ ಆಗಿದೆ. ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಆಣೆ ಪ್ರಮಾಣ ಮಾಡಿದ್ದು ತಪ್ಪಾಗಿದೆ ಎಂಬ ಕಾರಣಕ್ಕೆ ಅವರು ತಪ್ಪುದಂಡ ಸಲ್ಲಿಸಲು ಅಲ್ಲಿಗೆ ಹೋಗಿರಬೇಕು ಎಂದು ಮಾಜಿ ಶಾಸಕ ಹಾಗೂ ಕೆಪಿಸಿಸಿ ವಕ್ತಾರ ಗೋಪಾಲಕೃಷ್ಣ ಬೇಳೂರು ಶಂಕೆ ವ್ಯಕ್ತಪಡಿಸಿದರು. ಇಲ್ಲಿನ ಮಲೆನಾಡು ಸಿರಿ ಸಭಾಂಗಣದಲ್ಲಿ ಬುಧವಾರ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕ್ಷೇತ್ರದಲ್ಲಿ ವಿಪರೀತ ಮಳೆಯಿಂದ ಮನೆಗಳು ಕುಸಿದು ಹೋಗಿದೆ. ತೋಟದ ಮಣ್ಣು ಕೊಚ್ಚಿ ಹೋಗಿದ್ದರೆ ಗದ್ದೆಗಳ ಮೇಲೆ ನೆರೆಯಿಂದ ಮಣ್ಣು ತುಂಬಿಕೊಂಡಿದೆ. ರೈತರು…

Read More

ಮಾವ- ಅಳಿಯನ ನಡುವಿನ ಜಗಳ ಕೊ*ಲೆಯಲ್ಲಿ ಅಂತ್ಯ

ಮಾವ- ಅಳಿಯನ ನಡುವಿನ ಜಗಳ ಕೊ*ಲೆಯಲ್ಲಿ ಅಂತ್ಯ ಶಿವಮೊಗ್ಗ: ಮಾವ- ಅಳಿಯನ ನಡುವಿನ ಜಗಳ ಅಳಿಯನ ಕೊ*ಲೆಯಲ್ಲಿ ಅಂತ್ಯವಾದ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನಲ್ಲಿ ಗುರುವಾರ (ಜೂ.05) ಸಂಜೆ ನಡೆದಿದೆ. ರವೀಂದ್ರ (26) ಕೊಲೆಯಾದ ದುರ್ದೈವಿ. ಸೊರಬ ತಾಲೂಕಿನ ಆನವಟ್ಟಿ ಬಳಿಯ ಜಡೆ ಗ್ರಾಮದಲ್ಲಿ ಘಟನೆ ನಡೆದಿದೆ. ಗುರುವಾರ ಸಂಜೆ ಮಾವ ಉಮೇಶ್ ಹಾಗೂ ಅಳಿಯ ರವೀಂದ್ರ ಒಟ್ಟಾಗಿ ಎಂಸ್‌ಐಎಲ್ ಮಳಿಗೆಗೆ ಹೋಗಿದ್ದರು. ಬಳಿಕ ಹೋಟೆಲ್ ಗೆ ಊಟಕ್ಕೆ ತೆರಳಿದ್ದರು. ಊಟ ಮಾಡುವಾಗ ಮಾತಿಗೆ ಮಾತು…

Read More

ಮಾನವೀಯತೆ ಮೆರೆದ ಶಾಸಕ ಹರತಾಳು ಹಾಲಪ್ಪ :

ರಿಪ್ಪನ್‌ಪೇಟೆ : ಇಂದು ಶಾಸಕರು ಹರ್ ಘರ್ ತಿರಂಗ ಅಭಿಯಾನ ಅಂಗವಾಗಿ ಸಾಗರದಿಂದ ರಿಪ್ಪನ್‌ಪೇಟೆ ಗೆ ಬರುತ್ತಿರುವಾಗ ಮಾರ್ಗ ಮಧ್ಯದಲ್ಲಿ ಬೈಕ್ ಅಪಘಾತದಲ್ಲಿ ತೀವ್ರ ರಕ್ತಸ್ರಾವವಾಗಿದ್ದ ಮಹಿಳೆಯೊಬ್ಬರನ್ನು ತಮ್ಮ ವಾಹನದಲ್ಲಿಯೇ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರು. ನೆವಟೂರು ಸಮೀಪದ ಆನೆಕೆರೆ ಗ್ರಾಮದ ಬಳಿ, ದೀಪಾ (CRP ಆಚಾಪುರ ಕ್ಲಸ್ಟರ್, ಶಿಕ್ಷಣ ಇಲಾಖೆ) ಎಂಬುವವರು ಅಪಘಾತಗೊಂಡು, ತೀವ್ರ  ರಕ್ತಸ್ರಾವದಲ್ಲಿರುವುದನ್ನು ಗಮನಿಸಿದ ಶಾಸಕರು ಕೂಡಲೇ ತಮ್ಮ ವಾಹನ ನಿಲ್ಲಿಸಿ ಅವರನ್ನು ತಮ್ಮ ವಾಹನದಲ್ಲಿಯೇ ರಿಪ್ಪನಪೇಟೆ ಪ್ರಾ.ಆ. ಕೇಂದ್ರಕ್ಕೆ ಸಾಗಿಸಿ, ಚಿಕಿತ್ಸೆ…

Read More
Exit mobile version