ನವ ವಿವಾಹಿತ ಮಹಿಳೆ ಅನುಮಾನಸ್ಪದವಾಗಿ ಸಾವು|crimenews

ಶಿವಮೊಗ್ಗ : ಒಂದು ವರ್ಷ 2 ತಿಂಗಳ ಹಿಂದೆ ಮದುವೆಯಾಗಿದ್ದ ನವ ವಿವಾಹಿತೆ  ಅನುಮಾನಸ್ಪದವಾಗಿ  ಸಾವನ್ನಪ್ಪಿದ್ದು ಇದು ಆತ್ಮಹತ್ಯೆ ಎಂದು  ಗಂಡನ ಮನೆಯ ಕಡೆಯವರು ಹೇಳಿದರೆ ಯುವತಿಯ ತವರು ಮನೆಯವರು ಇದು ಕೊಲೆ ಎಂದು ಆರೋಪಿಸಿದ್ದಾರೆ. ಸೋಮವಾರ ಸಂಜೆ ನಗರದ ಪ್ರತಿಷ್ಠಿತ ದೇವಸ್ಥಾನಕ್ಕೆ ವಾಲಗ ಊದಲು ಪತಿ ಚಂದ್ರಶೇಖರ್ ಸಿದ್ದರಾಗುತ್ತಿದ್ದು ಆ ವೇಳೆ ಯಾವುದೊ ವಿಚಾರದಲ್ಲಿ ಗಲಾಟೆ ಮಾಡಿಕೊಂಡಿದ್ದಾರೆ. ಸ್ನಾನದ ಮನೆಗೆ ಪತಿ ಹೋದಾಗ ಪತ್ನಿ ಧನ್ಯಶ್ರೀ ನೇಣು ಹಾಕಿಕೊಂಡಿದ್ದಾರೆ ಎಂದು ಗಂಡನ ಮನೆಯವರು ಹೇಳಿದ್ದಾರೆ. ಧನ್ಯಶ್ರೀ(23)…

Read More

ಗಾಂಜಾ ಮಾರಾಟ ಮಾಡುತಿದ್ದ ನಾಲ್ವರ ಬಂಧನ

ಗಾಂಜಾ ಮಾರಾಟ ಮಾಡುತ್ತಿದ್ದ ಮಚ್ಚೆ, ದರ್ಶನ್, ಕೇಶವ, ನಾಗರಾಜರನ್ನ ಬಂಧಿಸಲಾಗಿದೆ. ಬಂಧಿತರಿಂದ 1 ಕೆಜಿ 225 ಗ್ರಾಂ ಒಣ ಗಾಂಜಾವನ್ನ ಶಿವಮೊಗ್ಗದ ಸಿಇಎನ್ ಪೊಲಿಸರು ವಶಕ್ಕೆ ಪಡೆಯಲಾಗಿದೆ ಶಿವಮೊಗ್ಗ ತಾಲ್ಲೂಕು ಬೊಮ್ಮನಕಟ್ಟೆ ಯಿಂದ ಬಸವಗಂಗೂರು ಕಡೆ ಹೋಗುವ ರಸ್ತೆಯ ಮಧ್ಯದಲ್ಲಿ  ಮಾದಕ ವಸ್ತು ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ  ಮಾಹಿತಿಯ ಮೇರೆಗೆ ಸಿಇಎನ್ ಡಿವೈಎಸ್ಪಿ ಕೃಷ್ಣಮೂರ್ತಿ ನೇತೃತ್ವದಲ್ಲಿ ಸಿಬ್ಬಂದಿಗಳ ತಂಡ ದಾಳಿ ನಡೆದಿದೆ. ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿರಾದ  1.ಆಕಾಶ ಸಿ @…

Read More

ಪ್ರೀತಿಸಿ ಮದುವೆಯಾಗಿದ್ದ ನವ ವಿವಾಹಿತೆ ಸಾವು – ಪತಿಯ ವಿರುದ್ದ ಪ್ರಕರಣ ದಾಖಲು|death

ಶಿವಮೊಗ್ಗ ಹೊಳೆಹೊನ್ನೂರು  ಪೊಲೀಸ್ ಸ್ಟೇಷನ್​ ವ್ಯಾಪ್ತಿಯಲ್ಲಿ ವಿವಾಹಿತೆಯೊಬ್ಬರು ಅನುಮಾನಸ್ಪದವಾಗಿ ಸಾವನ್ನಪ್ಪಿರುವ ಘಟನೆಯ ಬಗ್ಗೆ ವರದಿಯಾಗಿದೆ. ಅನಿತಾ ಮೃತ ಯುವತಿ, ಈಕೆ  7 ತಿಂಗಳ ಹಿಂದೆ ಹೆತ್ತವರ ವಿರೋಧದ ನಡುವೆ ಪ್ರೀತಿಸಿ ಮದುವೆಯಾಗಿದ್ದರು. ಭದ್ರಾವತಿ ತಾಲೂಕಿನ  ಸಂತೋಷ್​ ಎಂಬವರ ಜೊತೆಗೆ ಅನಿತಾರ ಯುವತಿಯಾಗಿತ್ತು. ಸಂತೋಷ್ ಹಾಗೂ ಅನಿತಾ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು. ಕಳೆದ ಶುಕ್ರವಾರ ಅನಿತಾಳ ಆರೋಗ್ಯ ಹದಗೆಟ್ಟಿದೆ ಎಂದು ಸಂತೋಷ್​ ಅನಿತಾರ ಹೆತ್ತವರಿಗೆ ವಿಷಯ ತಿಳಿಸಿದ್ದಾರೆ. ಆನಂತರ ಅನಿತಾರ ಪೋಷಕರು ಶಿವು ಎಂಬವರನ್ನ ಸಂತೋಷ್​ರ ಮನೆಗೆ ಕಳುಹಿಸಿ ವಿಚಾರಿಸುವಂತೆ ತಿಳಿಸಿದ್ದಾರೆ….

Read More

SAGARA | ಶ್ವಾನ ಪ್ರದರ್ಶನ ವೇಳೆ ಪ್ರೇಕ್ಷಕರ ಮೇಲೆ ನಾಯಿ ದಾಳಿ : ಓರ್ವ ವ್ಯಕ್ತಿಗೆ ಗಂಭೀರ ಗಾಯ

SAGARA | ಶ್ವಾನ ಪ್ರದರ್ಶನ ವೇಳೆ ಪ್ರೇಕ್ಷಕರ ಮೇಲೆ ನಾಯಿ ದಾಳಿ : ಓರ್ವ ವ್ಯಕ್ತಿಗೆ ಗಂಭೀರ ಗಾಯ ಶ್ವಾನ ಪ್ರದರ್ಶನದ ವೇಳೆಯಲ್ಲಿ ಪ್ರೇಕ್ಷಕದ ಮೇಲೆ ರಾಟ್ ವೀಲರ್  ನಾಯಿಯು ಮನಸೋ ಇಚ್ಛೆ ದಾಳಿ ನಡೆಸಿರುವ ಘಟನೆ ನಡೆದಿದೆ. ಈ ವೇಳೆ ಗಂಭೀರವಾಗಿ ಗಾಯ ಗೊಂಡಿರುವ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಶ್ವಾನ ಪ್ರದರ್ಶನ ವೇಳೆ ಪ್ರೇಕ್ಷಕರ ಮೇಲೆ ನಾಯಿ ದಾಳಿ ನಡೆಸಿದ್ದು, ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದಲ್ಲಿ ನಡೆದ ಘಟನೆ ಯಾಗಿದೆ. ರಾಟ್ ವಿಲರ್ ಜಾತಿಯ ನಾಯಿಯಿಂದ…

Read More

ಹೊಸನಗರ ಮತ್ತು ರಿಪ್ಪನ್ ಪೇಟೆಯಲ್ಲಿ ಭಗತ್ ಸಿಂಗ್,ಸುಖದೇವ್,ರಾಜಗುರು ಅವರ ಹುತಾತ್ಮ ದಿನಾಚರಣೆ :

ಇಂದು ಮಾರ್ಚ್ 23. 1931ರ ಇದೇ ದಿನದಂದು ಭಾರತ ದೇಶದ ಮೂವರು ಮಹಾನ್ ಚೇತನಗಳಾದ ಭಗತ್ ಸಿಂಗ್, ರಾಜ್ ಗುರು ಮತ್ತು ಸುಖ್ ದೇವ್ ಅವರುಗಳು ಮೇರಾ ರಂಗ್ ದೇ ಬಸಂತಿ ಚೋಲಾ… ಎಂದು ಗುಣಗಾನ ಮಾಡುತ್ತಾ ಅತ್ಯಂತ ಸಂತೋಷದಿಂದಲೇ ಕೊರಳಿಗೆ ಹಾಕಿದ್ದ ಉರುಳನ್ನು ಚುಂಬಿಸಿ ನೇಣಿನ ಕುಣಿಕೆಗೆ ಕೊರಳನ್ನೊಡ್ಡಿದ ತ್ಯಾಗ ಮತ್ತು ಬಲಿದಾನದ ದಿನ. ಈ ಬಲಿದಾನ್ ದಿವಸ್ ಅಂಗವಾಗಿ ಹೊಸನಗರದಲ್ಲಿ ಎಬಿವಿಪಿ ವತಿಯಿಂದ ಪಂಜಿನ ಮೆರವಣಿಗೆ ನಡೆಸಲಾಯಿತು.ಗಣಪತಿ ದೇವಸ್ಥಾನದಿಂದ ಬಸ್ ನಿಲ್ದಾಣದವರೆಗೂ ಪಂಜಿನ ಮೆರವಣಿಗೆ ಮೂಲಕ ಎಬಿವಿಪಿ ತಾಲೂಕ್ ಅಧ್ಯಕ್ಷರು ಹಾಗೂ ಸದಸ್ಯರು ದೇಶದ…

Read More

ಸಂಸದ ಬಿ ವೈ ರಾಘವೇಂದ್ರ ರವರ ವಾಟ್ಸಾಪ್ ಚಾನೆಲ್ ಲೋಕಾರ್ಪಣೆ|byr

ಶಿವಮೊಗ್ಗ : ಸಂಸದ ಬಿ.ವೈ ರಾಘವೇಂದ್ರ ಅವರ ಅಧಿಕೃತ ವಾಟ್ಸಪ್ ಚಾನೆಲ್ ನ್ನ  ಲೋಕಾರ್ಪಣೆ ಮಾಡಲಾಯಿತು. ನಗರದ ರಾಯಲ್ ಆರ್ಕಿಡ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ವಾಟ್ಸಪ್ ಚಾನೆಲ್ ಗೆ ಚಾಲನೆ ನೀಡಲಾಯಿತು. ಈ ವೇಳೆ ಮಾತನಾಡಿದ ಅವರು, ಡಿಜಿಟಲ್ ವಿಶ್ವವಿದ್ಯಾಲಯ, ಡಿಜಿಟಲೀಕರಣದ ಸಾಮಾಜಿಕ ಮಾಧ್ಯಮಗಳಲ್ಲಿ ಜನ ಸಂಪರ್ಕ ಮಾಡಲು ಈ ವಾಟ್ಸಪ್ ಚಾನೆಲ್ ಅನುಕೂಲವಾಗಿದೆ.ಪ್ರಧಾನಿಗಳು ಸಹ ವಾಟ್ಸಪ್ ಚಾನೆಲ್ ನ್ನ ಅಧಿಕೃತ ಚಾನೆಲ್ ಆರಂಭಿಸಿದ್ದಾರೆ. ಮೂಲ ಉದ್ದೇಶ, ಸಾರ್ವಜನಿಕರು ಸ್ಪಂಧನೆಗೆ ಈ ಚಾನೆಲ್ ಅನುಕೂಲವಾಗಲಿದೆ. ಸಾರ್ವಜನಿಕ ಬದುಕನ್ನ…

Read More

ಅಡುಗೆ ಮನೆ ಸೇರಿಕೊಂಡಿದ್ದ ಕಾಳಿಂಗ ಸರ್ಪ ವನ್ನು ರಕ್ಷಿಸಿದ ಮಳೆ ಕಾಡಿನ ಉರಗ ತಜ್ಞ ಅಜಯಗಿರಿ :

ಮುಂಜಾನೆ ಎದ್ದು ಅಡಿಗೆ ಮನೆಗೆ ಹೋದಾಗ ಬೃಹತ್ ಕಾಳಿಂಗ ಸರ್ಪವು ಮೂಲೆಯಲ್ಲಿ ಮಲಗಿರುವುದನ್ನು ಕಂಡು ಮನೆಯವರು ಹೌಹಾರಿದ್ದಾರೆ. ಹೊಸನಗರ ತಾಲೂಕಿನ ನಗರ ಹೋಬಳಿ ಕೆಸರೆ ಸಮೀಪದ ಕೂಡ್ಲುಕೊಪ್ಪ ಮಂಜಪ್ಪ ಎಂಬುವವರ ಮನೆಯ ಅಡುಗೆ ಮನೆಯಲ್ಲಿ ಸೇರಿಕೊಂಡಿದ್ದ ಬೃಹತ್ ಕಾಳಿಂಗ ಸರ್ಪ. ಈ ಬಗ್ಗೆ ಮನೆಯವರು ಆಗುಂಬೆ ಮಳೆಕಾಡಿನ ಉರಗ ತಜ್ಞ ಅಜಯಗಿರಿ ಯವರಿಗೆ ವಿಷಯ ಮುಟ್ಟಿಸಿದ್ದಾರೆ.ಕೂಡಲೇ ಸ್ಥಳಕ್ಕಾಗಮಿಸಿದ ಉರಗ ತಜ್ಞ ಅಜಯಗಿರಿ ಮಂಜಪ್ಪ ರವರ ಅಡುಗೆ ಮನೆ ಸೇರಿದ್ದ ಕಾಳಿಂಗ ಸರ್ಪವನ್ನು ಸುರಕ್ಷಿತವಾಗಿ ಸೆರೆಹಿಡಿದು ಅರಣ್ಯ ಇಲಾಖೆಯ ಸಹಕಾರದೊಂದಿಗೆ…

Read More

ಬೈಕ್ ಕಳ್ಳತನಗೈದ ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರು – ಇಬ್ಬರ ಬಂಧನ,ಎರಡು ಬೈಕ್ ವಶಕ್ಕೆ | Bike Theft

ಬೈಕ್ ಕಳ್ಳತನಗೈದ ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರು – ಇಬ್ಬರ ಬಂಧನ,ಎರಡು ಬೈಕ್ ವಶಕ್ಕೆ | Bike Theft ಬೈಕ್ ಕಳ್ಳತನವಾಗಿದ್ದ ಪ್ರಕರಣವೊಂದರ ಬೆನ್ನತ್ತಿದ್ದ ಶಿವಮೊಗ್ಗ ಜಿಲ್ಲೆಯ ಕುಂಸಿ ಪೊಲೀಸರು ಆರೋಪಿಗಳ ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ಬೈಕ್‌ಗಳನ್ನು ವಶಕ್ಕೆ ಪಡೆದಿರುವ ಪೊಲೀಸರು ಓರ್ವ ಅಪ್ರಾಪ್ತ ಸೇರಿ ಇಬ್ಬರನ್ನೂ ಬಂಧಿಸಿದ್ದಾರೆ.  ಬೈಕ್ ಕಳ್ಳತನದ ಪ್ರಮುಖ ಆರೋಪಿ 1.ಅಲ್ಲಾ ಭಕ್ಷ್ @ ಹರ್ಬಾಜ್ @ ಪೊಟ್ಯಾಟೋ, 19 ವರ್ಷ, ಅಂಬೇಡ್ಕರ್ ನಗರ, ಶಿವಮೊಗ್ಗ ಟೌನ್. ಹಾಗೂ…

Read More

ಬಸ್‌-ಬೈಕ್ ಭೀಕರ ಅಪಘಾತ; 27 ವರ್ಷದ ಯುವಕ ಸ್ಥಳದಲ್ಲೇ ಸಾವು

ಬಸ್‌-ಬೈಕ್ ಭೀಕರ ಅಪಘಾತ; 27 ವರ್ಷದ ಮೆಕ್ಯಾನಿಕ್ ಸ್ಥಳದಲ್ಲೇ ಸಾವು A 27-year-old mechanic was killed in a tragic bus and bike collision near Unturkatte Kaimara in Thirthahalli taluk of Shivamogga district. ತೀರ್ಥಹಳ್ಳಿ: ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 27 ವರ್ಷದ ಮೆಕ್ಯಾನಿಕ್ ಯುವಕ ಮೃತಪಟ್ಟಿರುವ ದಾರುಣ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಉಂಟೂರುಕಟ್ಟೆ ಕೈಮರ ಸಮೀಪ ನಡೆದಿದೆ. ಮೃತ ಯುವಕನನ್ನು…

Read More

ಡಿ.ಕೆ. ಸುರೇಶ್ ವಿರುದ್ಧ ಸಾಗರ ಬಿಜೆಪಿ ಕಾರ್ಯಕರ್ತರ ಆಕ್ರೋಶದ ಪ್ರತಿಭಟನೆ…! ಡಿ.ಕೆ. ಸುರೇಶ್ ಪ್ರತಿಕೃತಿ ದಹನ…!

ಸಾಗರ: ರಾಮನಗರದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದಲ್ಲಿ ಸಂಸದ ಡಿ.ಕೆ.ಸುರೇಶ್, ಕಾಂಗ್ರೆಸ್ ಎಂಎಲ್ಸಿ ರವಿ ಅವರು ಸಚಿವ ಅಶ್ವಥ್ ನಾರಾಯಣ್ ಅವರ ಭಾಷಣಕ್ಕೆ ಅಡ್ಡಿ ಪಡಿಸಿ, ಗೂಂಡಾ ವರ್ತನೆ ತೋರಿದ್ದಾರೆಂದು ಆರೋಪಿಸಿ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ಮಂಗಳವಾರ ನಗರ ಸಾಗರ್ ಹೋಟೆಲ್ ವೃತ್ತದ ಬಳಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ  ಡಿ.ಕೆ.ಸುರೇಶ್ ಅವರ ಭಾವಚಿತ್ರವನ್ನು ಧಹಿಸಿ ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು, ಡಿ.ಕೆ.ಸುರೇಶ್ ಹಾಗೂ ಎಂಎಲ್ಸಿ ರವಿ ಇಬ್ಬರಿಗೂ ಕಾಂಗ್ರೆಸ್ ಪಕ್ಷ ಶಿಸ್ತು ಕ್ರಮ ಜರುಗಿಸಬೇಕು.ಹಾಗೂ ಸಾರ್ವಜನಿಕವಾಗಿ ಕ್ಷಮೆ ಯಾಚಿಸಬೇಕು ಎಂದು…

Read More