Headlines

Ripponpete | ಮನೆ ಬೀಗ ಮುರಿದು ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ,ನಗದು ಕಳ್ಳತನ

Ripponpete | ಮನೆ ಬೀಗ ಮುರಿದು ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ,ನಗದು ಕಳ್ಳತನ ರಿಪ್ಪನ್‌ಪೇಟೆ : ನೆವಟೂರು ಗ್ರಾಮದ ಮನೆಯೊಂದರಲ್ಲಿ ರಾತ್ರಿ ವೇಳೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಕಳ್ಳರು ಮನೆಯ ಬಾಗಿಲಿನ ಬೀಗ ಮುರಿದು ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ದೋಚಿರುವ ಘಟನೆ ನಡೆದಿದೆ. ನೆವಟೂರು ಗ್ರಾಮದ ನಾಗರಾಜ ಎಂಬುವವರ ಮನೆಯಲ್ಲಿ ಈ ಘಟನೆ ನಡೆದಿದ್ದು ನಾಗರಾಜ್ ಕುಟುಂಬದವರು ಸೋಮವಾರ ಸಂಜೆ ತಮ್ಮ ಸಂಬಂಧಿಕರೊಬ್ಬರ ಅನಾರೋಗ್ಯದ ಹಿನ್ನಲೆಯಲ್ಲಿ ತೀರ್ಥಹಳ್ಳಿಗೆ ತೆರಳಿದ್ದರು. ಇಂದು‌ ಮಧ್ಯಾಹ್ನ…

Read More

ಹದಿನೈದು ಲಕ್ಷ ಮೌಲ್ಯದ ಚಿನ್ನಾಭರಣ ಹಿಂದಿರುಗಿಸಿ ಮಾನವೀಯತೆ ಮೆರೆದ ಗುರುರಾಜ್ |Railwaystation

ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ಕಳೆದುಕೊಂಡಿದ್ದ ಸುಮಾರು‌ 300 ಗ್ರಾಂ ಚಿನ್ನಾಭರಣವನ್ನು ಹಿಂತಿರುಗಿಸಿ ವ್ಯಕ್ತಿಯೊಬ್ಬರು ಮಾನವೀಯತೆ ಮೆರೆದಿದ್ದಾರೆ. ತುಮಕೂರಿನ ವಕ್ಕೋಡಿ ಗ್ರಾಮದ ಗುರುರಾಜ್ ಎಂಬುವವರು ಕಳೆದು ಹೋದ ಬ್ಯಾಗ್​ ವಾರಸುದಾರರಿಗೆ ಮರಳಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ. ಶಿವಮೊಗ್ಗ ಮೂಲದ ಕುಟುಂಬವೊಂದು 300 ಗ್ರಾಂ ಚಿನ್ನ ಇದ್ದು ಬ್ಯಾಗ್​ ಕಳೆದುಕೊಂಡಿತ್ತು. ಪೊಲೀಸರ ಸಹಾಯದಿಂದ ಗುರುರಾಜ್​ ಅವರು ಬ್ಯಾಗನ್ನು ಮಾಲೀಕರು ಮರಳಿಸಿದ್ದಾರೆ. ತುಮಕೂರು ತಾಲೂಕಿನ ವಕ್ಕೋಡಿ ಗ್ರಾಮದ ಗುರುರಾಜ್ ನ್ಯಾಯಾಲಯದಲ್ಲಿ ಎಫ್​ಡಿಎ ಆಗಿ ಕೆಲಸ ಮಾಡುತ್ತಿದ್ದಾರೆ. ಶಿವಮೊಗ್ಗ ರೈಲ್ವೆ‌ ನಿಲ್ದಾಣದ ಲಿಫ್ಟ್​ನಲ್ಲಿ ಬ್ಯಾಗ್…

Read More

ರಿಪ್ಪನ್ ಪೇಟೆ : ಪರೀಕ್ಷಾ ಶುಲ್ಕ ಹೆಚ್ಚಳ ವಿರೋಧಿಸಿ ಪದವಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ರಿಪ್ಪನ್ ಪೇಟೆ : 2021-22 ನೇ ಸಾಲಿನಲ್ಲಿ ನೂತನ  ರಾಷ್ಟ್ರೀಯ ಶಿಕ್ಷಣ ನೀತಿ 2022 ರ ಅಡಿಯಲ್ಲಿ ಪ್ರಥಮ ಬಿಎ, ಬಿಬಿಎ ಮತ್ತು ಬಿಎಸ್ಸಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕವನ್ನು ದಿಢೀರ್  ಏರಿಕೆ ಮಾಡಿರುವುದನ್ನು ಖಂಡಿಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ಪದವಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಈ ಹಿಂದಿನ ವರ್ಷಗಳಲ್ಲಿ 700 ರೂ ಇದ್ದ ಪರೀಕ್ಷಾ ಶುಲ್ಕವನ್ನು 2020 ರೂ ಗೆ ಏರಿಸಿರುವುದು ಖಂಡನಾರ್ಹ ಗ್ರಾಮೀಣ ಹಾಗೂ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳ ಕುಟುಂಬಕ್ಕೆ…

Read More

ರಿಪ್ಪನ್ ಪೇಟೆ – ರೋಟರಿ ಕ್ಲಬ್‌ನಲ್ಲಿ ಪದವಿ ಸ್ವೀಕಾರ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ

ರಿಪ್ಪನ್ ಪೇಟೆ – ರೋಟರಿ ಕ್ಲಬ್‌ನಲ್ಲಿ ಪದವಿ ಸ್ವೀಕಾರ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ರಿಪ್ಪನ್ ಪೇಟೆ: ರಿಪ್ಪನ್ ಪೇಟೆ ರೋಟರಿ ಕ್ಲಬ್ ವತಿಯಿಂದ 2025–26ನೇ ಸಾಲಿನ ಪದವಿ ಸ್ವೀಕಾರ ಸಮಾರಂಭ ಹಾಗೂ ಪ್ರತಿಭಾ ಪುರಸ್ಕಾರ ವಿತರಣಾ ಕಾರ್ಯಕ್ರಮವನ್ನು ಭವ್ಯವಾಗಿ ನಡೆಸಲಾಯಿತು. ಈ ಸಮಾರಂಭದಲ್ಲಿ ರೋಟರಿ ಇಂಟರ್ನ್ಯಾಷನಲ್ ಡಿಸ್ಟ್ರಿಕ್ಟ್ 3182ರ ಗವರ್ನರ್ ರೋಟೇರಿಯನ್ ಬಿ.ಎಮ್. ಭಟ್ ಅವರು ಪದವಿ ಪ್ರಧಾನ ಅಧಿಕಾರಿಯಾಗಿ ಭಾಗವಹಿಸಿದರು. ಅವರು ಮಾತನಾಡಿ, “ರೋಟರಿ ಒಂದು ಸೇವಾ ಪರಂಪರೆ ಹೊಂದಿರುವ ಜಾಗತಿಕ ವೇದಿಕೆ. ಯುವ…

Read More

ಹೊಸನಗರಕ್ಕೆ ಖಡಕ್ ಸರ್ಕಲ್ ಇನ್ಸ್ ಪೆಕ್ಟರ್ ಬಿ ಸಿ ಗಿರೀಶ್ ನೇಮಕ : ಮರಳು ಮಾಫಿಯಾ,ಕಳ್ಳಕಾಕರ ಎದೆಯಲ್ಲಿ ಶುರುವಾಯಿತು ನಡುಕ

ಹೊಸನಗರದ ನೂತನ ಸರ್ಕಲ್ ಇನ್ಸ್‌ಪೆಕ್ಟರ್ ಆಗಿ ಸಾಗರದ ಖಡಕ್ ಹಾಗೂ ಜನಸ್ನೇಹಿ ಸರ್ಕಲ್ ಇನ್ಸ್ ಪೆಕ್ಟರ್ ಬಿ ಸಿ ಗಿರೀಶ್ ಅವರನ್ನು ನೇಮಿಸಿ ಆದೇಶ ಹೊರಡಿಸಲಾಗಿದೆ.ಗಿರೀಶ್ ರವರು ಪ್ರಸ್ತುತ ಸಾಗರ ಗ್ರಾಮಾಂತರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇತ್ತೀಚೆಗೆ ಹೊಸನಗರ ಸರ್ಕಲ್ ಇನ್ಸ್ ಪೆಕ್ಟರ್  ಮಧುಸೂದನ್ ಸೇರಿದಂತೆ ಜಿಲ್ಲೆಯ ಮೂವರು ಪೊಲೀಸ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆ ಮಾಡಲಾಗಿತ್ತು. ಪಿಐ ಮಧುಸೂಧನ್ ಜಿ.ಕೆ ರವರು ಬೆಂಗಳೂರಿನ‌ ಸದಾಶಿವ ನಗರ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದಾರೆ. ಬಿ ಸಿ ಗಿರೀಶ್ ರವರು…

Read More

ಹೊಸನಗರ – ಎಂ ಗುಡ್ಡೆಕೊಪ್ಪದಲ್ಲಿ ಮನೆ ಬಾಗಿಲು ಮುರಿದು ಕಳ್ಳತನ|theft

ಹೊಸನಗರ – ಎಂ ಗುಡ್ಡೆಕೊಪ್ಪದಲ್ಲಿ ಮನೆ ಬಾಗಿಲು ಮುರಿದು ಕಳ್ಳತನ ಹೊಸನಗರ: ಹೊಸನಗರ ತಾಲ್ಲೂಕು ಎಂ ಗುಡ್ಡೆಕೊಪ್ಪ ಗ್ರಾಮದ ಮುರುಳಿದರಭಟ್‌ರವರ ತೋಟದ ಮನೆ ರಾತ್ರಿ ಮುಂಭಾಗದ ಬಾಗಿಲಿನ ಬೀಗ ಮುರಿದು ಗೋಡ್ರೇಜ್ ಬಾಗಿಲು ಮುರಿದ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಮಂಗಳವಾರ ರಾತ್ರಿ ಮುರುಳಿಧರ್ ಭಟ್‌ರವರು ಹೊಸನಗರದ ಮನೆಗೆ ರಾತ್ರಿ 7ಗಂಟೆಯ ನಂತರ ಬಂದಿದ್ದಾರೆ ಬರುವ ಸಂದರ್ಭದಲ್ಲಿ ಮನೆಯ ಮುಂಬಾಗಿನ ಬಾಗಿಲಿಗೆ ಬೀಗ ಹಾಗೂ ಗೋಡ್ರೇಜ್ ಬೀಗ ಹಾಕಿಕೊಂಡು ಬಂದಿದ್ದು ಅವರ ಕೆಲಸದವರು ಬುಧವಾರ ಬೆಳಿಗ್ಗೆ ಕೆಲಸಕ್ಕೆ…

Read More

ಸೇವಾಭಾವದಿಂದ ಮೂಡಿ ಬಂದ ‘ನಿಜವಾದ ಹಿಂದುತ್ವ’ಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ಮಾದರಿ – ನಾಗೇಂದ್ರ ಜೋಗಿ

ಸೇವಾಭಾವದಿಂದ ಮೂಡಿ ಬಂದ ‘ನಿಜವಾದ ಹಿಂದುತ್ವ’ಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ಮಾದರಿ – ನಾಗೇಂದ್ರ ಜೋಗಿ ನಿಟ್ಟೂರು ಭಾಗದಲ್ಲಿ ಅಭಿವೃದ್ಧಿ ಚುರುಕು – ಶಾಸಕರ ಪ್ರಯತ್ನಕ್ಕೆ ಗ್ರಾಮಸ್ಥರಿಂದ ಕೃತಜ್ಞತೆ ದೇವಸ್ಥಾನಗಳ ಅಭಿವೃದ್ದಿಗೆ ಕ್ಷೇತ್ರದಾದ್ಯಂತ ನಾಲ್ಕು ಕೋಟಿಗೂ ಹೆಚ್ಚು ಅನುದಾನ ಸಾಗರ–ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಗೋಪಾಲಕೃಷ್ಣ ಬೇಳೂರು ಅವರು ಹಿಂದುತ್ವವನ್ನು ಕೇವಲ ರಾಜಕೀಯ ಘೋಷಣೆ ಅಥವಾ ಪ್ರಚಾರದ ರೂಪದಲ್ಲಿ ಆಚರಿಸುವವರಲ್ಲ, ಬದಲಾಗಿ ಅದನ್ನು ಹೃದಯಪೂರ್ವಕವಾಗಿ ಜೀವನದಲ್ಲಿ ಅಳವಡಿಸಿಕೊಂಡಿರುವ ಉದಾಹರಣೆಯಾಗಿದ್ದಾರೆ ಎಂದು ಕೆಡಿಪಿ ಸದಸ್ಯ ಹಾಗೂ ನಿಟ್ಟೂರು ಬ್ಲಾಕ್…

Read More

ರಿಪ್ಪನ್ ಪೇಟೆ : ಶುಂಠಿ ವ್ಯಾಪಾರದಲ್ಲಿ ನಷ್ಟ , ವಿಷ ಸೇವಿಸಿ ಕೃಷಿಕ ಆತ್ಮಹತ್ಯೆ :

ರಿಪ್ಪನ್ ಪೇಟೆ:ಅರಸಾಳು ಗ್ರಾಮ ಪಂಚಾಯತಿ ವ್ಯಾಪ್ತಿಯ ಬಸವಾಪುರ ಗ್ರಾಮದ ವಸಂತ (34) ಅವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ ಕಳೆದ ಐದು ವರ್ಷದಿಂದ   ಜಾಗ ಬಾಡಿಗೆ ಪಡೆದು ಶುಂಠಿ ಬೆಳೆ ಹಾಕಿದ್ದು, ಸತತ ಮೂರು ವರ್ಷಗಳಿಂದ ಶುಂಠಿ ಧಾರಣೆ ಕುಸಿತ ಕಂಡು ನಷ್ಟ ಅನುಭವಿಸಿ ದ ಈತ ಸಂಘ ಸಂಸ್ಥೆ ಹಾಗೂ ಇತರೆ ಕೈಗಡ ಸೇರಿದಂತೆ ಸುಮಾರು 10 ಲಕ್ಷಕ್ಕೂ ಅಧಿಕ ಸಾಲ ಮಾಡಿದ್ದು ಸಾಲಗಾರರ ಕಾಟಕ್ಕೆ ಹೆದರಿ ಈತ ಚಿಕ್ಕ ಜೇನಿ ಗ್ರಾಮ…

Read More

ಸಾಹಿತಿಗಳಿಗೆ ಬೆದರಿಕೆಯೊಡ್ಡುವುದನ್ನು ಸಹಿಸಲು ಸಾಧ್ಯವಿಲ್ಲ : ಹರತಾಳು ಹಾಲಪ್ಪ | ಸಾಹಿತಿ ನಾ ಡಿಸೋಜಾ ಮನೆಗೆ ಭೇಟಿ ನೀಡಿ ಧೈರ್ಯ ತುಂಬಿದ ಶಾಸಕರು|sagara

ಸಾಗರ : ಲೇಖಕರು, ಸಾಹಿತಿಗಳು ನಿರ್ಭಯವಾಗಿ ಬರವಣಿಗೆ ಮಾಡಲು ಅವಕಾಶವಾಗಬೇಕು. ಹಿಂಸೆ, ಭಯದ ಮೂಲಕ ಲೇಖನಿಯನ್ನು ತಡೆಯುವ ಯಾವುದೇ ಪ್ರಯತ್ನ ಸರಿಯಲ್ಲ ಎಂದು ಶಾಸಕ ಹರತಾಳು ಹಾಲಪ್ಪ ತಿಳಿಸಿದರು.  ಬೆದರಿಕೆ ಪತ್ರ ಬಂದಿರುವ ಹಿನ್ನೆಲೆಯಲ್ಲಿ ಹಿರಿಯ ಸಾಹಿತಿ ಡಾ| ನಾ.ಡಿಸೋಜಾ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿ ಅವರು ಮಾತನಾಡಿದರು. ಹಿಂದೆ ಗೌರಿ ಲಂಕೇಶ್‌, ಕಲಬುರ್ಗಿ ಅಂತವರ ಹತ್ಯೆ ನಡೆದಿದೆ. ಬೇರೆ ಬೇರೆ ವಿಚಾರಧಾರೆಯುಳ್ಳವರಿಂದ ಇಂತಹ ಕೆಲಸ ನಡೆದಿದೆ. ಚರ್ಚೆಯ ಮೂಲಕ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬೇಕೇ ವಿನಃ ಹಿಂಸೆಗೆ ಇಳಿಯಬಾರದು…

Read More

ಪತ್ನಿಯೊಂದಿಗೆ ಬಂದು ಮತ ಚಲಾಯಿಸಿದ ಕಿಮ್ಮನೆ ರತ್ನಾಕರ್|election

ಪತ್ನಿಯೊಂದಿಗೆ ಬಂದು ಮತ ಚಲಾಯಿಸಿದ  ಕಿಮ್ಮನೆ ರತ್ನಾಕರ್ ತೀರ್ಥಹಳ್ಳಿ : ಮಾಜಿ ಸಚಿವ ಹಾಗೂ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕಿಮ್ಮನೆ ರತ್ನಾಕರ್ ಪತ್ನಿಯೊಂದಿಗೆ ಬಂದು ಮತ ಚಲಾಯಿಸಿದರು. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಸೊಪ್ಪುಗುಡ್ಡೆ ಬೂತ್ ನಂಬರ್-180 ರಲ್ಲಿ ಬಂದು ಮತ ಚಲಾವಣೆ ಮಾಡಿದರು. ಜೊತೆಯಲ್ಲಿ ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷರು, ಹಾಲಿ ಸದಸ್ಯರು ಶಬನಮ್ ಕೂಡ ಮತ ಚಲಾಯಿಸಿದರು.

Read More