Headlines

ತೀರ್ಥಹಳ್ಳಿ – ಯುವ ನಾಯಕ ಶ್ರೇಯಸ್‌ರ ಆರೋಗ್ಯ ವಿಚಾರಿಸಿದ ರಾಷ್ಟ್ರೀಯ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಬಿ.ವಿ. ಶ್ರೀನಿವಾಸ್

ತೀರ್ಥಹಳ್ಳಿ – ಯುವ ನಾಯಕ ಶ್ರೇಯಸ್‌ರ ಆರೋಗ್ಯ ವಿಚಾರಿಸಿದ ರಾಷ್ಟ್ರೀಯ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ತೀರ್ಥಹಳ್ಳಿ – ರಸ್ತೆ ಅಪಘಾತದಲ್ಲಿ ಗಾಯಗೊಂಡು ಚೇತರಿಸಿಕೊಳ್ಳುತ್ತಿರುವ ತಾಲೂಕು ಯುವ ಕಾಂಗ್ರೆಸ್ ನಗರ ಬ್ಲಾಕ್ ಅಧ್ಯಕ್ಷ ಶ್ರೇಯಸ್ ರಾವ್ ಅವರನ್ನು ರಾಷ್ಟ್ರೀಯ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ಸ್ವತಃ ಅವರ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಸಾಧಾರಣ ಶಿಷ್ಟಾಚಾರದ ಭೇಟಿ ಅಷ್ಟೇ ಅಲ್ಲದೆ, ಸ್ನೇಹಪರ ಮಾತುಗಳಿಂದ ಹಾಗೂ ಪ್ರೋತ್ಸಾಹದ ಹೃದಯಸ್ಪರ್ಶಿ ಸಂದೇಶಗಳಿಂದ ಶ್ರೇಯಸ್…

Read More

Hosanagara | ಪೊಲೀಸ್ ಠಾಣೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Hosanagara | ಪೊಲೀಸ್ ಠಾಣೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಹೊಸನಗರ : ಪ್ರತಿಯೊಬ್ಬರೂ ನಾಡು, ನುಡಿಗೆ ಅರ್ಥ ಕಲ್ಪಿಸಿ ಕನ್ನಡ ಭಾಷಾಭಿಮಾನ ಮೂಡಿಸುವ ಕಾರ್ಯಕ್ಕೆ ಮುಂದಾಗಬೇಕೆಂದು ಪಿಎಸ್‌ಐ ಶಿವಾನಂದ ಕೋಳಿ ತಿಳಿಸಿದರು. ಕರ್ನಾಟಕ ರಾಜ್ಯದ ಏಕೀಕರಣ ಹಿನ್ನಲೆಯಲ್ಲಿ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಮೊದಲ ಬಾರಿಗೆ ಹಮ್ಮಿಕೊಂಡಿದ್ದ ರಾಜ್ಯೋತ್ಸವದಲ್ಲಿ ಕನ್ನಡಾಂಬೆ ಭಾವಚಿತ್ರಕ್ಕೆ ಪುಷ್ಟ ನಮನ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಹೆತ್ತ ತಾಯಿಗೆ ಸಮನಾದ ನಾಡು, ನುಡಿ, ಭಾಷೆಯ ವಿಷಯದಲ್ಲಿ ನಾಡಿನ ಸಮಸ್ತ ಜನತೆ ಒಗ್ಗೂಡಿ, ಪ್ರಾಮಾಣಿಕವಾಗಿ…

Read More

ಸಾಗರ,ರಿಪ್ಪನ್‌ಪೇಟೆ ಹಾಗೂ ಆನಂದಪುರ ಸೇರಿದಂತೆ ವಿವಿಧೆಡೆ ನಾಳೆ (10-03-2024) ವಿದ್ಯುತ್ ವ್ಯತ್ಯಯ

ಸಾಗರ,ರಿಪ್ಪನ್‌ಪೇಟೆ ಹಾಗೂ ಆನಂದಪುರ ಸೇರಿದಂತೆ ವಿವಿಧೆಡೆ ನಾಳೆ (10-03-2024) ವಿದ್ಯುತ್ ವ್ಯತ್ಯಯ 110/33/11ಕೆ.ವಿ. ಸಾಗರ ವಿ.ವಿ ಕೇಂದ್ರದ ತ್ರೈಮಾಸಿಕ ನಿರ್ವಹಣೆ ಹಿನ್ನಲೆಯಲ್ಲಿ 10.03.2024 ರಂದು ಭಾನುವಾರ ಬೆಳಿಗ್ಗೆ 10:00 ರಿಂದ ಸಂಜೆ 6:00 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. 10.03.2024 ರಂದು ಬೃಹತ್ ಕಾಮಗಾರಿ ವಿಭಾಗ, ಶಿವಮೊಗ್ಗ ಇವರು ರೇಲ್ವೆ ಟ್ರ್ಯಾಕ್ಷನ್ ಕಾಮಗಾರಿಗೆ ಸಂಬಂಧಿಸಿದಂತೆ ಹೊಸದಾಗಿ ನಿರ್ಮಿಸುತ್ತಿರುವ 110 ಕೆವಿ ಮಾರ್ಗವನ್ನು 110 ಕೆವಿ ಬಸ್ ಬಾರ್ ಗೆ ಜೋಡಿಸುವ ಕಾಮಗಾರಿಯ…

Read More

ರಿಪ್ಪನ್ ಪೇಟೆ : ಜಿಲ್ಲೆಯ ನೂತನ ಸಚಿವರುಗಳಿಗೆ ಅದ್ದೂರಿ ಸ್ವಾಗತ

ರಿಪ್ಪನ್ ಪೇಟೆ: ಬಸವರಾಜ್ ಬೊಮ್ಮಾಯಿ ಸಂಪುಟದಲ್ಲಿ ನೂತನ ಸಚಿವರಾಗಿ ಮೊದಲ ಬಾರಿಗೆ ರಿಪ್ಪನ್ ಪೇಟೆಗೆ ಆಗಮಿಸಿದ ಶಿವಮೊಗ್ಗ ಉಸ್ತುವಾರಿ ಸಚಿವರಾದ ಕೆಎಸ್ ಈಶ್ವರಪ್ಪನವರು ಹಾಗೂ ಪ್ರಪ್ರಥಮವಾಗಿ ಸಚಿವರಾಗಿರುವ ಆರಗ ಜ್ಞಾನೇಂದ್ರ ರವರನ್ನು ರಿಪ್ಪನ್ ಪೇಟೆಯ ಬಿಜೆಪಿ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಸಡಗರದಿಂದ ಪಟಾಕಿ ಸಿಡಿಸಿ,ಸಾರ್ವಜನಿಕರಿಗೆ ಸಿಹಿ ಹಂಚಿ ಬರಮಾಡಿಕೊಂಡರು. ರಿಪ್ಪನ್ ಪೇಟೆಯ ವಿನಾಯಕ ವೃತ್ತಕ್ಕೆ ಬಂದಿಳಿದ ಸಚಿವರುಗಳು ಅದ್ದೂರಿ ಸ್ವಾಗತ ಸ್ವೀಕರಿಸಿದ ನಂತರ ಗ್ರಾಮ ಪಂಚಾಯತ್ ವರೆಗೂ ಮೆರವಣಿಗೆ ಮೂಲಕ ಬಂದ ಸಚಿವರುಗಳಿಗೆ ರಿಪ್ಪನ್ ಪೇಟೆ ಗ್ರಾಮ…

Read More

ರಿಪ್ಪನ್‍ಪೇಟೆಯ ರಾಮಕೃಷ್ಣ ವಿದ್ಯಾಲಯದ 5 ವಿದ್ಯಾರ್ಥಿಗಳಿಗೆ ರಾಷ್ಟ್ರಮಟ್ಟದ ಕಬಡ್ಡಿಯಲ್ಲಿ ಸ್ಥಾನ

ರಿಪ್ಪನ್‍ಪೇಟೆಯ ರಾಮಕೃಷ್ಣ ವಿದ್ಯಾಲಯದ 5 ವಿದ್ಯಾರ್ಥಿಗಳಿಗೆ ರಾಷ್ಟ್ರಮಟ್ಟದ ಕಬಡ್ಡಿಯಲ್ಲಿ ಸ್ಥಾನ ಬೆಂಗಳೂರು: 2025–26ನೇ ಸಾಲಿನ ರಾಜ್ಯಮಟ್ಟದ 14 ಮತ್ತು 17 ವರ್ಷ ವಯೋಮಿತಿಯೊಳಗಿನ ಬಾಲಕಿಯರ ಕಬ್ಬಡ್ಡಿ ಕ್ರೀಡಾಕೂಟದಲ್ಲಿ ರಿಪ್ಪನ್‍ಪೇಟೆಯ ಶಾರದಾ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿನಿಯರು ದಿಟ್ಟ ಪ್ರದರ್ಶನ ನೀಡಿದ್ದು, ಎರಡೂ ವಿಭಾಗಗಳಲ್ಲಿ ದ್ವಿತೀಯ ಸ್ಥಾನ ಪಡೆದು ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಈ ಸ್ಪರ್ಧೆಯಲ್ಲಿ ಮಿಂಚಿದ ಐದು ಪ್ರತಿಭಾವಂತ ವಿದ್ಯಾರ್ಥಿನಿಯರು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗುವ ಅಪರೂಪದ ಸಾಧನೆ ಮಾಡಿದ್ದಾರೆ. ಆಯ್ಕೆಯಾದ ಕ್ರೀಡಾಪಟುಗಳು: 1. ಶ್ರೇಯಾ ಬಿ.ಆರ್ — 10ನೇ ತರಗತಿ…

Read More

ರಿಪ್ಪನ್‌ಪೇಟೆ ಸೌಂದರ್ಯಕ್ಕೆ ಹೊಸ ಮುಕುಟ |”ಐ ಲವ್ ರಿಪ್ಪನ್‌ಪೇಟೆ” ನಾಮಫಲಕ ಉದ್ಘಾಟಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ

ರಿಪ್ಪನ್‌ಪೇಟೆ ಸೌಂದರ್ಯಕ್ಕೆ ಹೊಸ ಮುಕುಟ |”ಐ ಲವ್ ರಿಪ್ಪನ್‌ಪೇಟೆ” ನಾಮಫಲಕ ಉದ್ಘಾಟಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ Sagar MLA Belur Gopalakrishna inaugurates the new “I Love Ripponpet” sign board at SR Convention Hall, praising owner Ravichandra Y for boosting the town’s beauty. ​ರಿಪ್ಪನ್‌ಪೇಟೆ: ಪಟ್ಟಣದ ಸೌಂದರ್ಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ ನೂತನವಾಗಿ ನಿರ್ಮಿಸಿರುವ “ಐ ಲವ್ ರಿಪ್ಪನ್‌ಪೇಟೆ” (I Love Ripponpet) ಲೆಟರ್ ಸೈನ್ ಬೋರ್ಡ್ ಅನ್ನು ಸಾಗರ…

Read More

ಜಮೀನಿನಲ್ಲಿ ಕೆಲಸ ಮಾಡುವ ವೇಳೆ ಕಲ್ಲು ಬಂಡೆ ಉರುಳಿ ಯುವಕ ಸಾವು

A 35-year-old farmer, Satish from Brahmashwara in Hosanagara taluk of Shivamogga district, died on the spot after a huge rock slipped and fell on him while he was digging a pit in his farmland. ಜಮೀನಿನಲ್ಲಿ ಕೆಲಸ ಮಾಡುವ ವೇಳೆ ಕಲ್ಲು ಬಂಡೆ ಉರುಳಿ ವ್ಯಕ್ತಿ ಸಾವು ಶಿವಮೊಗ್ಗ : ಹೊಸನಗರ ತಾಲ್ಲೂಕಿನ ಬ್ರಹ್ಮಶ್ವರ ಗ್ರಾಮದಲ್ಲಿ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ದೊಡ್ಡ ಕಲ್ಲು…

Read More

ಸಿನಿಮೀಯ ರಿತಿಯಲ್ಲಿ ದನಗಳ್ಳರನ್ನು ಮಟ್ಟ ಹಾಕಿದ ಹೊಸನಗರ ತಹಶೀಲ್ದಾರ್ ವಿ ಎಸ್ ರಾಜೀವ್ : ರಿಪ್ಪನ್ ಪೇಟೆ ಪೊಲೀಸರು ಬದುಕುಳಿದಿದ್ದೆ ಹೆಚ್ಚು

ಹೊಸನಗರ :  ತಾಲ್ಲೂಕಿನ ಮೇಲಿನಬೆಸಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬುಧವಾರ ರಾತ್ರಿ ದನಗಳ್ಳರು ಗ್ರಾಮದ ಹಸುಗಳನ್ನು ಕದ್ದು ಸಾಗಿಸುತ್ತಿದ್ದ ಎಂಟು ಗೋವುಗಳನ್ನು ಸಿನಿಮೀಯ ರೀತಿಯಲ್ಲಿ ರಕ್ಷಿಸಿದ ಘಟನೆ ನಡೆದಿದೆ.  ಬುಧವಾರ ರಾತ್ರಿ ಮೇಲಿನಬೆಸಿಗೆಯ ಗ್ರಾಮಸ್ಥರು ಅಕ್ರಮ ದನಗಳ್ಳರ ವಾಹನವನ್ನು ಅಡ್ಡಗಟ್ಟಲು ಪ್ರಯತ್ನಿಸಿದರೂ ಯಾವುದೇ ಪ್ರಯೋಜನವಾಗಿಲ್ಲ ದನಕಳ್ಳರು ಮಾರಕಾಸ್ತ್ರಗಳಿಂದ ಬೆದರಿಸಿ ವಾಹನ ಚಲಾಯಿಸಿದ್ದಾರೆ.ಕೂಡಲೇ ಗ್ರಾಮಸ್ಥರು ತಹಸಿಲ್ದಾರ್ ವಿ.ಎಸ್. ರಾಜೀವ್‌ ಮತ್ತು ಸಿಬ್ಬಂದಿಗಳ ತಂಡಕ್ಕೆ ಮಾಹಿತಿ ಮುಟ್ಟಿಸಿದ್ದಾರೆ. ತಕ್ಷಣ ಕಾರ್ಯ ಪ್ರವೃತರಾದ ರಾಜೀವ್ ದನಗಳ್ಳರ ವಾಹನ ಹೊಸನಗರದಿಂದ ರಿಪ್ಪನ್ ಪೇಟೆ…

Read More

ಹೆಣ್ಣು ಮಕ್ಕಳು ಮನೆಯಲ್ಲೆ ಇರಿ ಎನ್ನಲು ಪೊಲೀಸ್ ವ್ಯವಸ್ಥೆ ಬೇಕಾ : ಕಿಮ್ಮನೆ ರತ್ನಾಕರ್:

ತೀರ್ಥಹಳ್ಳಿ : ಆರಗ‌ ಜ್ಞಾನೇಂದ್ರ ರವರ ಹೇಳಿಕೆಯಿಂದ ತೀರ್ಥಹಳ್ಳಿಯ ಘನೆತೆಗೆ ಕುಂದು ಬರುತ್ತಿದೆ. ಅವರು ಪ್ರಭುದ್ಧತೆಯಿಂದ ಹೇಳಿಕೆಗಳನ್ನು ನೀಡಬೇಕು ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಕಿಡಿಕಾರಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರಗ‌ ಜ್ಞಾನೇಂದ್ರ ಅವರ ಹೇಳಿಕೆಯಿಂದ ಗೃಹ ಸಚಿವ ಸ್ಥಾನಕ್ಕೆ ಅರ್ಹರಲ್ಲ ಎಂಬ ಮಾತು ಕೇಳಿಬರುತ್ತಿದೆ. ಕಾಂಗ್ರೆಸ್​ನವರನ್ನು ಗುರಿಯಾಗಿಟ್ಟುಕೊಂಡು ಹೇಳಿಕೆಗಳನ್ನು ನೀಡಬಾರದು. ರಾಜ್ಯದ 6 ಕೋಟಿ ಜನರನ್ನು ನೋಡಿಕೊಂಡು ಹೇಳಿಕೆಗಳನ್ನು ನೀಡಬೇಕು. ಅಧಿಕಾರದಲ್ಲಿದ್ದಾಗ ಒಂದು ಪಕ್ಷದ ಪರವಾಗಿ ಮಾತನಾಡಬಾರದು. ಕಾಂಗ್ರೆಸ್​ನವರು ಅತ್ಯಾಚಾರ ಮಾಡುತ್ತಿದ್ದಾರೆ ಎಂದು ಹೇಳಿದ್ದು…

Read More

ಆನಂದಪುರ | ಮನೆಗೆ ಆಕಸ್ಮಿಕ ಬೆಂಕಿ – ಅಪಾರ ನಷ್ಟ

ಆನಂದಪುರ | ಮನೆಗೆ ಆಕಸ್ಮಿಕ ಬೆಂಕಿ – ಅಪಾರ ನಷ್ಟ ಆನಂದಪುರ: ಇಲ್ಲಿಗೆ  ಸಮೀಪವಿರುವ ಮದ್ಲೆಸರ ನಾವಟಿ ಗ್ರಾಮದಲ್ಲಿ   ಆಕಸ್ಮಿಕವಾಗಿ ಮನೆಗೆ ಬೆಂಕಿ ತಗುಲಿ ಅಪಾರ ನಷ್ಟವಾಗಿದೆ. ಘಟನೆಯಲ್ಲಿ ಮನೆಯು ಸಂಪೂರ್ಣವಾಗಿ ಸುಟ್ಟು ಹೋಗಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಅಗ್ನಿಗೆ ಆಹುತಿಯಾಗಿವೆ. ಯಡೇಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮದ್ಲೆಸರ ನಾವಟಿ ಗ್ರಾಮದ ನಿವಾಸಿ ಜಯಮ್ಮ ಅವರ ಮನೆಯಲ್ಲಿ ಘಟನೆ ನಡೆದಿದೆ. ಮನೆಯ ಮೇಲ್ಚಾವಣಿ ಸೇರಿದಂತೆ ಒಳಗೆ ಇದ್ದ ಎಲ್ಲಾ ಗೃಹೋಪಯೋಗಿ ವಸ್ತುಗಳು ಭಸ್ಮವಾಗಿವೆ. ಸ್ಥಳೀಯ ಶಾಸಕರಾದ…

Read More