ವರ್ಕ್ ಫ್ರಂ ಹೋಮ್ ಕೆಲಸದ ಆಮಿಷಕ್ಕೆ ಬಿದ್ದು ಲಕ್ಷಾಂತರ ಹಣ ಕಳೆದುಕೊಂಡ ಯುವಕ :

ವರ್ಕ್ ಫ್ರಂ ಹೋಮ್ ಕೆಲಸದ ಆಮಿಷಕ್ಕೆ ಬಿದ್ದ ಯುವಕನೊಬ್ಬ ಸುಮಾರು 5 ಲಕ್ಷ ರೂ. ಕಳೆದುಕೊಂಡಿರುವ ಘಟನೆ ಭದ್ರಾವತಿ ತಾಲೂಕಿನ ಬದನೆಹಾಳ ಗ್ರಾಮದಲ್ಲಿ ನಡೆದಿದೆ. ಮನೆಯಲ್ಲೇ ಕುಳಿತು ಲಕ್ಷಾಂತರ ರೂಪಾಯಿ ಆದಾಯ ಗಳಿಸಲು ಮುಂದಾದ ಯುವಕನೊಬ್ಬ ಬೋನಸ್ ಮತ್ತು ಕಮೀಷನ್ ಆಸೆಗೆ ಬರೋಬ್ಬರಿ 4.92 ಲಕ್ಷ ರೂ. ಕಳೆದುಕೊಂಡಿದ್ದಾನೆ. ವಂಚನೆಗೆ ಒಳಗಾಗಿದ್ದು ಹೇಗೆ ??? 32 ವರ್ಷದ ಯುವಕ ಮನೆಯಲ್ಲೇ ಕುಳಿತು ಕೆಲಸ ಮಾಡಲು ನಿರ್ಧರಿಸಿ ಅಂತಹ ಅವಕಾಶಗಳನ್ನು ಕಂಡುಕೊಳ್ಳಲು ಗೂಗಲ್ ಮೊರೆ ಹೋಗಿದ್ದ. ಹೀಗೆ ಗೂಗಲ್…

Read More

ನಿಲ್ಲಿಸಿದ್ದ ಲಾರಿಗೆ ಕಾರು ಡಿಕ್ಕಿ – ಓರ್ವ ಸಾವು , ಮೂವರು ಗಂಭೀರ!

ನಿಲ್ಲಿಸಿದ್ದ ಲಾರಿಗೆ ಕಾರು ಡಿಕ್ಕಿ – ಓರ್ವ ಸಾವು , ಮೂವರಿಗೆ ಗಾಯ ನಿಶ್ಚಿತಾರ್ಥದ ಫೋಟೋಶೂಟಿಂಗ್ ಕೆಲಸಕ್ಕಾಗಿ ನಾಲ್ವರು ಕ್ರೆಟಾ ಕಾರಿನಲ್ಲಿ ಹೋಗುವಾಗ ನಿಲ್ಲಿಸಿದ್ದ ಲಾರಿಗೆ ಕಾರು ಡಿಕ್ಕಿಯಾದ ಪರಿಣಾಮ ಕಾರಿನ ಮುಂದಿನ ಭಾಗ ಸಂಪೂರ್ಣ ಜಖಂಗೊಂಡಿದ್ದು, ಚಾಲಕ ಅರ್ಜುನ್ ಎಂಬಾತನಿಗೆ ಗಂಭೀರವಾಗಿ ಗಾಯವಾಗಿದ್ದು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿದ್ದಷ್ಟರಲ್ಲಿ ಮೃತಪಟ್ಟಿದ್ದಾರೆ. ಬಳ್ಳಾರಿಯಲ್ಲಿ ನಡೆಯಲಿದ್ದ ನಿಶ್ಚಿತಾರ್ಥ ಕಾರ್ಯಕ್ರಮದ ಫೋಟೋ ಶೂಟಿಂಗ್‌ಗೆ ತೆರಳುತ್ತಿದ್ದ ಶಿವಮೊಗ್ಗದ ಯುವಕರ ಕಾರು ಚಳ್ಳಕೆರೆ ಹತ್ತಿರ ನಿಲ್ಲಿಸಿದ್ದ ಲಾರಿಗೆ ಡಿಕ್ಕಿಯಾಗಿದ್ದು, ಘಟನೆದಲ್ಲಿ ಒಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ…

Read More
Office

Maecenas ac elementum ante

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ – ಜಿಲ್ಲೆಯ 3 ಕ್ಷೇತ್ರಕ್ಕೆ ಅಭ್ಯರ್ಥಿ ಪ್ರಕಟ | ಬೇಳೂರು ಸ್ಪರ್ಧೆಗೆ ಗ್ರೀನ್ ಸಿಗ್ನಲ್

 ವಿಧಾನ ಸಭೆ ಚುನಾವಣೆಗೆ ಸ್ಪರ್ಧಿಸುವ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದೆ. ಮೊದಲ ಹಂತದಲ್ಲಿ 124  ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸಲಾಗಿದೆ. ಈ ಪೈಕಿ ಶಿವಮೊಗ್ಗ ಜಿಲ್ಲೆಯ ಮೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಘೋಷಿಸಲಾಗಿದೆ. ನಿರೀಕ್ಷೆಯಂತೆ ಸೊರಬ ವಿಧಾನಸಭೆ ಕ್ಷೇತ್ರದಿಂದ ಮಧು ಬಂಗಾರಪ್ಪ, ಭದ್ರಾವತಿಯಿಂದ ಬಿ.ಕೆ.ಸಂಗಮೇಶ್ವರ, ಸಾಗರದಿಂದ ಬೇಳೂರು ಗೋಪಾಲಕೃಷ್ಣ ಅವರ ಹೆಸರನ್ನು ಪ್ರಕಟಿಸಲಾಗಿದೆ. ಮೂರು ಕ್ಷೇತ್ರದ ಅಭ್ಯರ್ಥಿಗಳನ್ನು ಪ್ರಕಟಿಸಿರುವುದು ಪಕ್ಷದ ಕಾರ್ಯಕರ್ತರ ಹುಮ್ಮಸ್ಸು ಹೆಚ್ಚಿಸಿದೆ. ಸಾಗರ ಕ್ಷೇತ್ರದಲ್ಲಿ ಬೇಳೂರು ಗೋಪಾಲಕೃಷ್ಣ ರವರಿಗೆ ಟಿಕೆಟ್ ನೀಡಿರುವುದು ಕಾರ್ಯಕರ್ತರಲ್ಲಿ ಹುಮ್ಮಸ್ಸು…

Read More

ನಾಳೆ(25-06-23) ರಿಪ್ಪನ್‌ಪೇಟೆ ಪೊಲೀಸ್ ವತಿಯಿಂದ ಬೃಹತ್ ರಕ್ತದಾನ ಶಿಬಿರ

ರಿಪ್ಪನ್‌ಪೇಟೆ : ಶಿವಮೊಗ್ಗ ಜಿಲ್ಲಾ ಪೊಲೀಸ್ ,ಮೆಗ್ಗಾನ್ ರಕ್ತಕೇಂದ್ರ ಹಾಗೂ ಪಟ್ಟಣದ ಪೊಲೀಸ್ ಠಾಣೆ ಸಹಯೋಗದೊಂದಿಗೆ ಭಾನುವಾರ(25-06-23) ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಪಟ್ಟಣದ ಶಿವಮೊಗ್ಗ ರಸ್ತೆಯ ನಂದಿ ಆಸ್ಪತ್ರೆಯಲ್ಲಿ ಬೆಳಿಗ್ಗೆ 10 ರಿಂದ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿದ್ದು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪವಿತ್ರ ರಕ್ತದಾನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಪೊಲೀಸ್ ಇಲಾಖೆ ಕೋರಿದೆ. ನೂತನ ಪಿಎಸ್ ಐ ಎಸ್ ಪಿ ಪ್ರವೀಣ್ ಜನಸ್ನೇಹಿ ಆಡಳಿತಕ್ಕೆ ಹೆಚ್ಚು ಒತ್ತು ನೀಡುತಿದ್ದು ಪೊಲೀಸರು ಕೇವಲ ಹೆಲ್ಮೇಟ್ ದಂಡ,ಲೈಸೆನ್ಸ್ ದಂಡ ಮತ್ತು…

Read More

ರಿಪ್ಪನ್‌ಪೇಟೆಯ ಜೆ ಎನ್ ಆರ್ ರೈಸ್ ಮಿಲ್ ಮಾಲೀಕ ಜೆ ಎನ್ ರುದ್ರಪ್ಪಗೌಡ ನಿಧನ|Rpet

ರಿಪ್ಪನ್‌ಪೇಟೆ : ಪಟ್ಟಣದ ಶಿವಮೊಗ್ಗ ರಸ್ತೆಯ ಜೆ ಎನ್ ಆರ್ ರೈಸ್ ಮಿಲ್ ಮಾಲೀಕರಾಗಿದ್ದ ಜೆ ಎನ್ ರುದ್ರಪ್ಪ ಗೌಡರು (93) ತಮ್ಮ ಸ್ವಗೃಹದಲ್ಲಿ ಇಂದು ಬೆಳಿಗ್ಗೆ ವಯೋಸಹಜ ನಿಧನರಾದರು. ಮೂಲತಃ ಜಂಬಳ್ಳಿ ಮನೆತನದವರಾದ ಜೆ ಎನ್ ರುದ್ರಪ್ಪ ಗೌಡರು ಕಳೆದ 70 ವರ್ಷಗಳ ಹಿಂದೆ ರಿಪ್ಪನ್‌ಪೇಟೆಯ ಶಿವಮೊಗ್ಗ ರಸ್ತೆಯಲ್ಲಿ ಜೆ ಎನ್ ಆರ್  ರೈಸ್ ಮಿಲ್ ಪ್ರಾರಂಭಿಸಿದ್ದರು. ಮೃತರಿಗೆ ಇಬ್ಬರು ಪುತ್ರರು ಹಾಗೂ ಮೂವರು ಪುತ್ರಿಯರಿದ್ದಾರೆ. ಮೃತರ ಅಂತ್ಯಕ್ರಿಯೆ ಸ್ವಗ್ರಾಮ ಜಂಬಳ್ಳಿಯಲ್ಲಿ ಇಂದು ಸಂಜೆ 5…

Read More

ಹೊಸನಗರ : ಕ್ಷುಲ್ಲಕ ವಿಚಾರಕ್ಕೆ ಸ್ನೇಹಿತರ ನಡುವೆ ಜಗಳ – ಸ್ನೇಹಿತನ ತಲೆಗೆ ಬಿಯರ್ ಬಾಟಲ್ ನಿಂದ ಹಲ್ಲೆ :

ಹೊಸನಗರ : ಕ್ಷುಲ್ಲಕ ವಿಚಾರಕ್ಕೆ ಸ್ನೇಹಿತರು ಜಗಳವಾಡಿಕೊಂಡು ಒಬ್ಬನ ತಲೆಗೆ ಬಿಯರ್ ಬಾಟಲ್ ನಿಂದ ಹಲ್ಲೆ ಮಾಡಿರುವ ಘಟನೆ ನಡೆದಿದೆ. ನಾಗರಾಜ್ ಎಂಬ ಯುವಕನ ಮೇಲೆ ಬಿಯರ್ ಬಾಟಲಿಯಿಂದ ಹೊಡೆದು ಹಲ್ಲೆ ನಡೆಸಲಾಗಿದೆ. ಕ್ಷುಲ್ಲಕ ಕಾರಣಕ್ಕೆ ತಮ್ಮ ತಮ್ಮಲ್ಲಿಯೇ ಜಗಳವಾಡಿಕೊಂಡು ಬಿಯರ್ ಬಾಟಲಿಯಿಂದ ಹಲ್ಲೆ ನಡೆಸಲಾಗಿದೆ.ಗಾಯಾಳುವನ್ನು ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ನಾಗರಾಜ್ ಹೊಸನಗರ ಬಸ್ ನಿಲ್ದಾಣದ ಬಳಿಯಿರುವ ಕೋರಿಯರ್ ಕಚೇರಿಯಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿರುತ್ತಾನೆ. ಆ. 24 ರಂದು ಹೊಸನಗರ ಟೌನ್…

Read More

ಕಾಲೇಜಿಗೆ ತೆರಳಿದ್ದ 16 ವರ್ಷದ ವಿದ್ಯಾರ್ಥಿ ನಾಪತ್ತೆ; ಸುಳಿವು ನೀಡುವಂತೆ ಪೊಲೀಸರ ಮನವಿ

ಕಾಲೇಜಿಗೆ ತೆರಳಿದ್ದ 16 ವರ್ಷದ ವಿದ್ಯಾರ್ಥಿ ನಾಪತ್ತೆ; ಸುಳಿವು ನೀಡುವಂತೆ ಪೊಲೀಸರ ಮನವಿ A 16-year-old student from Harudike Bhimanakone village in Sagar taluk, Shivamogga district, has been missing since July 12 after leaving for college. Police have appealed to the public to share any information. ಶಿವಮೊಗ್ಗ, ಜುಲೈ 23: ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಹರುಡಿಕೆ ಭೀಮನಕೋಣೆ ಗ್ರಾಮದ 16 ವರ್ಷದ ವಿದ್ಯಾರ್ಥಿಯೊಬ್ಬ…

Read More

ಅನ್ನದಾತ ಮಾಲೀಕನನ್ನು ಹುಡುಕಿಕೊಡುವಂತೆ ಆಗ್ರಹಿಸಿ ಪ್ರಕಾಶ್ ಟ್ರಾವೆಲ್ಸ್ ಕಾರ್ಮಿಕರಿಂದ ಹೊಸನಗರ ಪೊಲೀಸ್ ಠಾಣೆ ಎದುರು ಪ್ರತಿಭಟನೆ :

ಹೊಸನಗರ:-  ಪ್ರಕಾಶ್ ಟ್ರಾವೆಲ್ಸ್ ನ ಮಾಲೀಕರಾದ ಪ್ರಕಾಶ್ ಕಳೆದ ಮೂರು ದಿನಗಳಿಂದ ಕಾಣೆಯಾಗಿರುವುದು ಟ್ರಾವೆಲ್ಸ್ ನ ಕಾರ್ಮಿಕರಲ್ಲಿ ಅನುಮಾನಗಳ ಹುತ್ತ ಬೆಳೆದಿದೆ ಅಲ್ಲದೇ ನುಂಗಲಾರದ ತುತ್ತಾಗಿದ್ದು, ಇಂದು ಪಟ್ಟಣದ ಪೋಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸುವುದರ ಮೂಲಕ ಮಾಲೀಕರನ್ನು ಕೂಡಲೇ ಹುಡುಕಿ ಕೊಡುವಂತೆ ಮನವಿ ಮಾಡಿದರು.  ತಮ್ಮ ಕುಟುಂಬದ ಸದಸ್ಯರು ಸೇರಿದಂತೆ ಸುಮಾರು ಎರಡು ಸಾವಿಕ್ಕೂ ಹೆಚ್ಚು  ಜನರಿಗೆ ಅನ್ನದಾತರಾದ ಟ್ರಾವೆಲ್ಸ್ ನ‌ ಮಾಲೀಕರನ್ನು ಕೂಡಲೇ ಪತ್ತೆ ಹಚ್ಚಿಕೊಡಬೇಕೆಂದು ಪ್ರಕಾಶ್ ಟ್ರಾವೆಲ್ಸ್ ನಲ್ಲಿ ಕೆಲಸ ನಿರ್ವಹಿಸುತ್ತಿರುವ ಚಾಲಕ,…

Read More

Anandapura | ಅಡಿಕೆ ಕಳ್ಳರ ಬಂಧನ – ಲಕ್ಷಾಂತರ ರೂ ಮೌಲ್ಯದ ಅಡಿಕೆ ವಶಕ್ಕೆ

Anandapura | ಅಡಿಕೆ ಕಳ್ಳರ ಬಂಧನ – ಲಕ್ಷಾಂತರ ರೂ ಮೌಲ್ಯದ ಅಡಿಕೆ ವಶಕ್ಕೆ ಅಡಿಕೆ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ 8 ಪ್ರಕರಣಗಳನ್ನು ಪತ್ತೆ ಮಾಡಿ 5 ಆರೋಪಿಗಳನ್ನು ಬಂಧಿಸಿ ಅವರಿಂದ ₹ 15.19 ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಎಸ್ಪಿ ಜಿ.ಕೆ.ಮಿಥುನ್‌ ಕುಮಾರ್‌ ಹೇಳಿದರು. ಶಿಕಾರಿಪುರ ತಾಲ್ಲೂಕಿನ ಹರಗುವಳ್ಳಿ ಗ್ರಾಮದ ತುಕ್‌ರಾಜ್‌ (24), ಹಣಮಂತ (24), ರಾಕೇಶ್‌ (20), ಅಭಿಷೇಕ್‌ (20), ಶಿವಕುಮಾರ್‌ (23) ಬಂಧಿತರು. ಸಾಗರ ಗ್ರಾಮಾಂತರ, ಆನಂದಪುರ, ಕಾರ್ಗಲ್‌ ಮತ್ತು ಸೊರಬ…

Read More