Headlines

ಗಾಂಜಾ ಸೇವಿಸಿ ಸಾರ್ವಜನಿಕರಿಗೆ ಕಿರಿಕಿರಿ: ಯುವಕನ ಬಂಧನ

ಗಾಂಜಾ ಸೇವಿಸಿ ಸಾರ್ವಜನಿಕರಿಗೆ ಕಿರಿಕಿರಿ: ಯುವಕನ ಬಂಧನ A 21-year-old youth was arrested by Thirthahalli police for creating public nuisance under the influence of ganja near the fish market road. Medical tests confirmed cannabis consumption. ತೀರ್ಥಹಳ್ಳಿ: ಪಟ್ಟಣದ ಮೀನು ಮಾರುಕಟ್ಟೆ ರಸ್ತೆಯಲ್ಲಿ ಸಾರ್ವಜನಿಕರಿಗೆ ತೊಂದರೆ ಉಂಟುಮಾಡುವ ರೀತಿಯಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದ ಯುವಕನೊಬ್ಬನನ್ನು ತೀರ್ಥಹಳ್ಳಿ ಪೊಲೀಸರು ಬಂಧಿಸಿದ್ದಾರೆ. ವೈದ್ಯಕೀಯ ಪರೀಕ್ಷೆಯಲ್ಲಿ ಆತ ಗಾಂಜಾ ಸೇವಿಸಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ…

Read More

ಶಿವಮೊಗ್ಗ ವಿಧಾನ ಪರಿಷತ್ ಚುನಾವಣೆ ಬಿಜೆಪಿ ಅಭ್ಯರ್ಥಿ ಡಿ ಎಸ್ ಅರುಣ್ ಜಯಭೇರಿ

ಶಿವಮೊಗ್ಗ : ವಿಧಾನ ಪರಿಷತ್ ಚುನಾವಣಾ ಫಲಿತಾಂಶ ಇಂದು ಘೋಷಣೆಯಾಗಿದ್ದು, ಬಿಜೆಪಿ ಅಭ್ಯರ್ಥಿ ಡಿ.ಎಸ್. ಅರುಣ್ 400 ಮತಗಳ ಅಂತರದಿಂದ ಭರ್ಜರಿ ಜಯಭೇರಿ ಭಾರಿಸಿದ್ದಾರೆ. ಇಂದು ಮುಂಜಾನೆ ಸಹ್ಯಾದ್ರಿ ಕಾಲೇಜಿನಲ್ಲಿ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್‌ ನೇತೃತ್ವದಲ್ಲಿ ಸ್ಟ್ರಾಂಗ್ ರೂಮ್ ತೆರೆದು ಮತ ಎಣಿಕೆ ಆರಂಭಿಸಲಾಯಿತು. 11:30ರ ಸುಮಾರಿಗೆ ಫಲಿತಾಂಶ ಘೋಷಣೆಯಾಗಿದ್ದು, ಅರುಣ್ ಮೊದಲ ಚುನಾವಣೆಯಲ್ಲಿ ಭರ್ಜರಿ ಜಯ ದಾಖಲಿಸಿದ್ದಾರೆ. ಈ ಮೂಲಕ ರಾಜ್ಯದ ಹಿರಿಯ ರಾಜಕಾರಣಿ ಡಿ.ಹೆಚ್. ಶಂಕರಮೂರ್ತಿ ಅವರ ಪುತ್ರ ತಮ್ಮ ಮೊದಲ ಚುನಾವಣೆಯ ಗೆಲುವಿನಿಂದ…

Read More

Ripponpete | ಕುಡಿಯುವ ನೀರಿನ ಪೈಪ್ ಒಡೆದು ಅಪಾರ ಪ್ರಮಾಣದ ನೀರು ಪೋಲು – ಗ್ರಾಮಾಡಳಿತ ನಿರ್ಲಕ್ಷ್ಯ

Ripponpete | ಕುಡಿಯುವ ನೀರಿನ ಪೈಪ್ ಒಡೆದು ಅಪಾರ ಪ್ರಮಾಣದ ನೀರು ಪೋಲು – ಗ್ರಾಮಾಡಳಿತ ನಿರ್ಲಕ್ಷ್ಯ ರಿಪ್ಪನ್‌ಪೇಟೆ : ಪಟ್ಟಣದ ಸಾಗರ ರಸ್ತೆಗೆ ಕುಡಿಯುವ ನೀರು ಪೂರೈಕೆಯಾಗುತ್ತಿದ್ದ ಪೈಪ್‌ಲೈನ್ ಏಕಾಏಕಿ ಒಡೆದ ಪರಿಣಾಮವಾಗಿ ಅಪಾರ ಪ್ರಮಾಣದ ನೀರು ಪೋಲಾಗಿದೆ.ಭೀಕರ ಬರಗಾಲದಿಂದ ಹನಿ ಹನಿ ನೀರಿಗೂ ಸಹ ಆಹಾಕರ ಇದೆ. ಪ್ರತಿಯೊಂದು ವಾರ್ಡ್ ಗೆ ಹೋದರೂ ಸಹ ನೀರಿನ ಸಮಸ್ಯೆ ಇದ್ದೆ ಇದೆ.  ಪಟ್ಟಣದ ವಿನಾಯಕ ನಗರ,ಕೆರೆಹಳ್ಳಿ ಪ್ರದೇಶಗಳಿಗೆ ನೀರು ಪೂರೈಸುವ ಮುಖ್ಯ ಪೈಪ್ ಸಾಗರ ರಸ್ತೆಯ…

Read More

ವಿದ್ಯುತ್ ಅವಘಡದಲ್ಲಿ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಪರಿಹಾರದ ಚೆಕ್ ವಿತರಿಸಿದ ಶಾಸಕ ಹರತಾಳು ಹಾಲಪ್ಪ|mescom

ರಿಪ್ಪನ್‌ಪೇಟೆ : ಇತ್ತೀಚೆಗೆ ಹರತಾಳು ಗ್ರಾ.ಪಂ ವ್ಯಾಪ್ತಿಯಲ್ಲಿ ವಿದ್ಯುತ್ ಅವಘಡದಿಂದ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಪರಿಹಾರ ಧನವನ್ನು ಶಾಸಕ ಹಾಗೂ ಎಂಎಸ್ ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ವಿತರಿಸಿದರು. ಇತ್ತೀಚೆಗೆ ವಿದ್ಯುತ್ ಅವಘಡದಲ್ಲಿ ಮೃತಪಟ್ಟ ಶೇಷಗಿರಿ ಬಿನ್ ಬಸವನಾಯ್ಕ ರವರು ಮೃತಪಟ್ಟಿದ್ದು, ಮೃತರ ವಾರಸುದಾರರಾದ ಸುಧಾರಾಣಿ ಶೇಷಗಿರಿಯವರಿಗೆ ಸಾಗರದಲ್ಲಿ 5 ಲಕ್ಷ ರೂ ಗಳ ಪರಿಹಾರ ಧನದ ಆದೇಶ ಪ್ರತಿ ಹಸ್ತಾಂತರಿಸಿ, ಸಾಂತ್ವನ ಹೇಳಿದರು. ಈ ಸಂಧರ್ಭದಲ್ಲಿ ಮೆಸ್ಕಾಂ AEE ಚಂದ್ರಶೇಖರ್, ಮೃತರ ಕುಟುಂಬಸ್ಥರು, ಪಕ್ಷದ ಮುಖಂಡರು…

Read More

ಮಾಜಿ ಶಾಸಕ ಬಿ ಸ್ವಾಮಿರಾವ್ ರವರಿಗೆ ಡಿ.ದೇವರಾಜ್ ಅರಸು ಪ್ರಶಸ್ತಿ ನೀಡುವಂತೆ ಸರ್ಕಾರಕ್ಕೆ ಶಿಫಾರಸ್ಸು ಮಾಡುವಂತೆ ಗೃಹ ಸಚಿವರಿಗೆ ಮನವಿ :

ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ ಡಿ ದೇವರಾಜ ಅರಸು ರವರ ಜನ್ಮ ದಿನದ ಅಂಗವಾಗಿ ನೀಡುವ ಡಿ. ದೇವರಾಜ ಅರಸು 2021-22 ರ ಸಾಲಿನ ಪ್ರಶಸ್ತಿಯನ್ನು ಶಿವಮೊಗ್ಗ ಜಿಲ್ಲೆಯ ಹೊಸನಗರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರು ಹಾಗೂ ಹಿರಿಯ ಮುಖಂಡರಾದ ಬಿ. ಸ್ವಾಮಿರಾವ್ ರವರಿಗೆ ನೀಡಲು ಕರ್ನಾಟಕ ಸರ್ಕಾರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರದ ವತಿಯಿಂದ ಗೃಹ ಸಚಿವ ಆರಗ ಜ್ಞಾನೇಂದ್ರ ರವರಿಗೆ ಮನವಿ ಸಲ್ಲಿಸಲಾಯಿತು. ಕರ್ನಾಟಕ ರಾಜ್ಯದ ದಮನಿತರ ಮತ್ತು ಗೇಣಿ…

Read More

ತೀರ್ಥಹಳ್ಳಿ : ಶರಾವತಿ ಚಳುವಳಿ ಪಾದಯಾತ್ರೆಗೆ ಕಲ್ಲುಕೊಪ್ಪದಿಂದ ಚಾಲನೆ :

ತೀರ್ಥಹಳ್ಳಿ : ಶರಾವತಿ ವರಾಹಿ ಚಕ್ರ ಸಾವೇಹಕ್ಲು ಮುಳುಗಡೆ ಸಂತ್ರಸ್ತರಿಗೆ ಭೂಮಿ ಮತ್ತು ಹಕ್ಕು ಪತ್ರ ನೀಡುವಂತೆ ಒತ್ತಾಯಿಸಿ ಇಂದು ಕಲ್ಲುಕೊಪ್ಪದಲ್ಲಿ ಮೂರು ದಿನ ಪಾದಯಾತ್ರೆಗೆ ಚಾಲನೆ ನೀಡಲಾಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕಾಗೋಡು ತಿಮ್ಮಪ್ಪ ಚುನಾವಣೆ ಇರಲಿ ಬಿಡಲಿ ಸಂತ್ರಸ್ತರಿಗೆ ನ್ಯಾಯಕೊಡಿಸಬೇಕು. ಈ ಭಾಗದಲ್ಲಿ ನೆಲೆಸಿರುವ ಸಂತ್ರಸ್ತರ ಪಟ್ಟಿ ಮಾಡಿ ಈ ಕಾಯ್ದೆ ಅಡಿ ಹಕ್ಕುಪತ್ರ ನೀಡುವಂತೆ ಒತ್ತಾಯಿಸಿ ತಹಶೀಲ್ದಾರ್ ಗೆ ಪಟ್ಟಿ ನೀಡುವಂತೆ ಕೋರಿದ ಕಾಗೋಡು. ಬಂದವರಿಗೆಲ್ಲಾ ಹಕ್ಕುಪತ್ರ ಕೊಡಿ ಎಂದು ಅರ್ಜಿ ಕೊಡುವುದಲ್ಲವೆಂದು ಗುಡುಗಿದರು….

Read More

ರಿಪ್ಪನ್ ಪೇಟೆ ವ್ಯಾಪ್ತಿಯಲ್ಲಿ ಹೆಚ್ಚುತ್ತಿದೆ ಗಾಂಜಾ ಅಮಲು – ಯುವಕರ ಭವಿಷ್ಯ ತೀವ್ರ ಆತಂಕದಲ್ಲಿ!

ರಿಪ್ಪನ್ ಪೇಟೆ ಠಾಣಾ ವ್ಯಾಪ್ತಿಯಲ್ಲಿ ಹೆಚ್ಚುತ್ತಿದೆ ಗಾಂಜಾ ಅಮಲು – ಯುವಕರ ಭವಿಷ್ಯ ತೀವ್ರ ಆತಂಕದಲ್ಲಿ! ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ , ಕೋಡೂರು ,ಬಟ್ಟೆಮಲ್ಲಪ್ಪ , ಮಾರುತಿಪುರ , ಗರ್ತಿಕೆರೆ ,ಹುಂಚ ವ್ಯಾಪ್ತಿಯಲ್ಲಿ ಗಾಂಜಾ ಸೇವನೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದು ಪೋಷಕರಿಗೆ, ಶಿಕ್ಷಣ ಸಂಸ್ಥೆಗಳಿಗೆ ಮತ್ತು ಸಮಾಜಕ್ಕೆ ತೀವ್ರ ಆತಂಕ ತಂದಿಟ್ಟಿದೆ. ವಿದ್ಯಾಭ್ಯಾಸ ಹಾಗೂ ಬದುಕಿನ ಆಶಯಗಳನ್ನು ತಿರಸ್ಕರಿಸುತ್ತಾ, ಹಲವಾರು ಯುವಕರು ಗಾಂಜಾ ಸೇವನೆಯೊಂದಿಗೆ ತಮ್ಮ ಬದುಕಿಗೆ ತಾವೇ ಕೊಳ್ಳಿಯಿಟ್ಟುಕೊಳ್ಳುತಿದ್ದಾರೆ. ರಿಪ್ಪನ್ ಪೇಟೆ…

Read More

ಆನಂದಪುರ | ಜಿಂಕೆ ಚರ್ಮ ಮಾರಾಟಕ್ಕೆ ಯತ್ನ – ಪೊಲೀಸ್ ಅರಣ್ಯ ಸಂಚಾರಿದಳ ದಾಳಿ : ಮಾಲು ಸಮೇತ ಓರ್ವನ ಬಂಧನ

Attempt to sell deer skin – Police forest patrol raids: One arrested with goods ಆನಂದಪುರ | ಜಿಂಕೆ ಚರ್ಮ ಮಾರಾಟಕ್ಕೆ ಯತ್ನ – ಪೊಲೀಸ್ ಅರಣ್ಯ ಸಂಚಾರಿದಳ ದಾಳಿ : ಮಾಲು ಸಮೇತ ಓರ್ವನ ಬಂಧನ Attempt to sell deer skin – Police forest patrol raids: One arrested with goods Attempt to sell deer skin – Police forest patrol raids: One…

Read More

ವರದಕ್ಷಿಣೆ ಕಿರುಕುಳಕ್ಕೆ ಗೃಹಿಣಿ ಆತ್ಮಹತ್ಯೆ – ಪತಿ‌, ಅತ್ತೆ ಮತ್ತು ನಾದಿನಿಗೆ ಕಠಿಣ ಜೈಲು ಶಿಕ್ಷೆ ವಿಧಿಸಿದ ಕೋರ್ಟ್|Crime News

ಶಿವಮೊಗ್ಗ : ಗೃಹಿಣಿ ಆತ್ಮಹತ್ಯೆ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಗಂಡ, ಅತ್ತೆ, ನಾದಿನಿಗೆ ಕಠಿಣ ಜೈಲು ಶಿಕ್ಷೆ, ದಂಡ ವಿಧಿಸಿದೆ. ದಂಡ ಕಟ್ಟಲು ವಿಫಲವಾದರೆ ಇನ್ನು ಆರು ತಿಂಗಳು ಜೈಲು ಶಿಕ್ಷೆ ಮುಂದುರಿಯಲಿದೆ ಆದೇಶಿಸಿದೆ. ಶಿವಮೊಗ್ಗ ನಗರದ ಗೃಹಿಣಿಯೊಬ್ಬರು 2020ರ ಮೇ 18ರಂದು ಗಂಡನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಘಟನೆ ಸಂಬಂಧ ಗೃಹಿಣಿಯ ತಾಯಿ ಶಿವಮೊಗ್ಗದ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಗಂಡನ ಮನೆಯಲ್ಲಿ ವರದಕ್ಷಿಣೆ ತರುವಂತೆ, ಬೈಕ್ ಕೊಡಿಸುವಂತೆ ಕಿರುಕುಳ…

Read More

ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ – ಇಬ್ಬರು ಯುವಕರ ದುರ್ಮರಣ

ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ – ಇಬ್ಬರು ಯುವಕರ ದುರ್ಮರಣ ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ – ಇಬ್ಬರು ಯುವಕರ ದುರ್ಮರಣ ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ – ಇಬ್ಬರು ಯುವಕರ ದುರ್ಮರಣ ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ – ಇಬ್ಬರು ಯುವಕರ ದುರ್ಮರಣ ತೀರ್ಥಹಳ್ಳಿ: ಪಟ್ಟಣದ ಬಾಳೆಬೈಲು ಆರ್‌ಎಂಸಿ ಯಾರ್ಡ್ ಸಮೀಪ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ದಾರುಣ ಅಂತ್ಯ…

Read More