Headlines

ವೇಶ್ಯಾವಾಟಿಕೆ ನಡೆಸುತ್ತಿದ್ದ ಸ್ಪಾ ಮೇಲೆ ದಾಳಿ: ಏಳು ಮಹಿಳೆಯರ ರಕ್ಷಣೆ|crime news

ಶಿವಮೊಗ್ಗ ನಗರದಲ್ಲಿ ಅರ್ಬನ್ ಪ್ರೊಫೆಷನ್ ಫ್ಯಾಮಿಲಿ ಸಲೂನ್ ಹೆಸರಿನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಸ್ಪಾ ಮೇಲೆ ಪೊಲೀಸರು ದಾಳಿ ನಡೆಸಿ ದಂಧೆಯಲ್ಲಿ ತೊಡಗಿದ್ದ ಏಳು ಜನ ಮಹಿಳೆಯರನ್ನು ರಕ್ಷಿಸಿಸಲಾಗಿದೆ. ಶಿವಮೊಗ್ಗ ವಿನೋಬನಗರದಲ್ಲಿ ಸ್ಪಾ ಹೆಸರಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿದೆ ಎಂಬ ಸುಳಿವು. ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಆರೋಪಿಗಳು ಈ ಬಗ್ಗೆ ಖಚಿತ ಮಾಹಿತಿ ಆಧರಿಸಿ ಐಪಿಎಸ್ ಬಿಂದುಮಣಿ ನೇತೃತ್ವದಲ್ಲಿ ಸ್ಪಾ ಮೇಲೆ ದಾಳಿ ನಡೆಸಿದ ಪೊಲೀಸರು. ಸದ್ಯ ಏಳು ಸಂತ್ರಸ್ತ ಮಹಿಳೆಯರನ್ನು ಸಾಂತ್ವಾನ ಕೇಂದ್ರಕ್ಕೆ ಕಳುಹಿಸಿದ ಪೊಲೀಸರು ಜಿಲ್ಲೆಯಲ್ಲಿ ವೇಶ್ಯಾವಾಟಿಕೆ…

Read More

ಶಿವಮೊಗ್ಗ ಸಮೀಪದ ಸಕ್ರೆಬೈಲಿನಲ್ಲಿ ಧಗಧಗನೆ ಹೊತ್ತಿ ಉರಿದ ಕಾರು :

ಶಿವಮೊಗ್ಗದ ಸಕ್ರೆಬೈಲು ಬಳಿ ಸ್ಕೋಡಾ ಕಂಪನಿಯ ಕಾರೊಂದು ಧಗಧಗ ಹೊತ್ತಿ ಉರಿದಿದೆ. ತೀರ್ಥಹಳ್ಳಿಯಿಂದ ಶಿವಮೊಗ್ಗಕ್ಕೆ ಬರುತ್ತಿದ್ದಾಗ ಈ ಘಟನೆ ನಡೆದಿದೆ. ಕಾರು ವೇಗವಿದ್ದ ಕಾರಣ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ. ತಕ್ಷಣ ಕಾರಿಗೆ ಬೆಂಕಿ ಹತ್ತಿಕೊಂಡು ಕಾರು ಹೊತ್ತಿ ಉರಿದಿದೆ. ಕಾರಿನಲ್ಲಿ ಮೂವರು ಪ್ರಯಾಣಿಸಿದ್ದು ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು ಮೆಗ್ಗಾನ್ ಆಸ್ಪತ್ರೆಗೆ ಸೇರಿಸಿದ್ದಾರೆ.  ಹೆಚ್ಚಿನ ಮಾಹಿತಿ ಇನ್ನಷ್ಟು ಬರಬೇಕಾಗಿದೆ. ವರದಿ : ಮಂಜುನಾಥ್ ಶೆಟ್ಟಿ ಶಿವಮೊಗ್ಗ

Read More

Hosanagara | ಯಕ್ಷಗಾನ ಕಲೆಯನ್ನು ಉಳಿಸಿ ,ಬೆಳೆಸುವ ಜವಬ್ದಾರಿ ನಮ್ಮ ಮೇಲಿದೆ – ಪಟ್ಲ ಸತೀಶ್ | ಉಚಿತ ಯಕ್ಷಗಾನ ತರಬೇತಿ ಕಾರ್ಯಗಾರ

Hosanagara | ಯಕ್ಷಗಾನ ಕಲೆಯನ್ನು ಉಳಿಸಿ ,ಬೆಳೆಸುವ ಜವಬ್ದಾರಿ ನಮ್ಮ ಮೇಲಿದೆ – ಪಟ್ಲ ಸತೀಶ್  ಸಾಂಸ್ಕೃತಿಕ ಲೋಕಕ್ಕೆ ಅದ್ವಿತೀಯ ಕೊಡುಗೆ ನೀಡಿರುವ ಹೆಮ್ಮೆಯ ಯಕ್ಷಗಾನ ಕಲೆಯನ್ನು ಉಳಿಸಿ ಬೆಳೆಸುವ ಮಹತ್ವದ ಜವಾಬ್ದಾರಿ ನಮ್ಮ ಮೇಲಿದ್ದು, ಈ ನಿಟ್ಟಿನಲ್ಲಿ ಶಾಲೆಯ ಮಕ್ಕಳಿಗೆ ಯಕ್ಷ ಶಿಕ್ಷಣ ನೀಡಲು ಯಕ್ಷದೃವ ಪಟ್ಲ ಟ್ರಸ್ಟ್ ಫೌಂಡೇಶನ್ ಮುಂದಾಗಿದೆ ಎಂದು ಟ್ರಸ್ಟ್ ಸ್ಥಾಪಕ, ಪ್ರಸಿದ್ಧ ಭಾಗವತ ಪಟ್ಲ ಸತೀಶ್ ಶೆಟ್ಟಿ ಹೇಳಿದರು. ಪಟ್ಟಣದ ಆರ್ಯಈಡಿಗ ಸಭಾಭವನದಲ್ಲಿ ಯಕ್ಷಧ್ರುವ ಯಕ್ಷ ಶಿಕ್ಷಣ ಯೋಜನೆಯಡಿಯಲ್ಲಿ ನಾಟ್ಯ…

Read More

ವಿದ್ಯಾಸಂಸ್ಥೆಗಳು ನೈತಿಕ ಶಿಕ್ಷಣ ನೀಡಿ – ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗಡೆ|NES

ಎನ್.ಇ.ಎಸ್ ಹಬ್ಬದಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗಡೆ ಅಭಿಮತ ವಿದ್ಯಾಸಂಸ್ಥೆಗಳು ನೈತಿಕ ಶಿಕ್ಷಣ ನೀಡಿ ಶಿವಮೊಗ್ಗ : ನಮಗೆ ಶಿಕ್ಷಣ ನೀಡುವ ವಿದ್ಯಾಸಂಸ್ಥೆಗಳು ಶೈಕ್ಷಣಿಕತೆಯ ಜೊತೆಗೆ ನೈತಿಕ ಶಿಕ್ಷಣಕ್ಕೆ ಹೆಚ್ಚು ಪ್ರಾಧಾನ್ಯತೆ ನೀಡಿ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗಡೆ ಅಭಿಪ್ರಾಯಪಟ್ಟರು. ಬುಧವಾರ ನಗರದ ಎನ್ಇಎಸ್ ಮೈದಾನದಲ್ಲಿ ಏರ್ಪಡಿಸಿದ್ದ ರಾಷ್ಟ್ರೀಯ ಶಿಕ್ಷಣ ಸಮಿತಿಯ ಅಮೃತಮಹೋತ್ಸವ ಸಮಾರೋಪ ಸಮಾರಂಭದ ‘ಎನ್.ಇ.ಎಸ್ ಹಬ್ಬ’ ಸಮಾರೋಪ ಮಾತುಗಳನ್ನಾಡಿದರು. ವಿದ್ಯಾಸಂಸ್ಥೆಗಳಲ್ಲಿ ನೈತಿಕ ಶಿಕ್ಷಣ ನೀಡುವ ಕುರಿತು ಸರ್ಕಾರ ಹೆಚ್ಚು ಚಿಂತನೆ‌ ನಡೆಸಬೇಕಿದೆ. ನೈತಿಕ…

Read More

ನಾಳೆ(15-01-2023) ರಿಪ್ಪನ್‌ಪೇಟೆಯಲ್ಲಿ ರಾಜ್ಯ ಮಟ್ಟದ ಪುರುಷರ ಹಗ್ಗಜಗ್ಗಾಟ ಸ್ಪರ್ಧೆ|Ripponpet

ನಾಳೆ ರಿಪ್ಪನ್‌ಪೇಟೆಯಲ್ಲಿ ರಾಜ್ಯ ಮಟ್ಟದ ಪುರುಷರ ಹಗ್ಗಜಗ್ಗಾಟ ಸ್ಪರ್ಧೆ ರಿಪ್ಪನ್‌ಪೇಟೆ : ಪಟ್ಟಣದ ತೀರ್ಥಹಳ್ಳಿ ರಸ್ತೆಯ ಗುಡ್ ಶೆಪರ್ಡ್ ಚರ್ಚ್ ಆವರಣದಲ್ಲಿ ಭಾನುವಾರ(15-01-2023) ರಾಜ್ಯ ಮಟ್ಟದ ಪುರುಷರ ಹಗ್ಗ ಜಗ್ಗಾಟ ಸ್ಪರ್ಧೆಯನ್ನು ಆಯೋಜಿಸಲಾಗಿದೆ ಎಂದು ಯುವವೇದಿ ಅಧ್ಯಕ್ಷ ರಾಬಿನ್ ತಿಳಿಸಿದ್ದಾರೆ. ಪಟ್ಟಣದ ಗುಡ್ ಶೆಪರ್ಡ್ ಯುವವೇದಿ ವತಿಯಿಂದ ರಾಜ್ಯ ಮಟ್ಟದ ಪುರುಷರ ಹಗ್ಗಜಗ್ಗಾಟ ಸ್ಪರ್ಧೆಯನ್ನು ಆಯೋಜಿಸಲಾಗಿದ್ದು ರಾಜ್ಯದ ಹಲವಾರು ಜಿಲ್ಲೆಗಳಿಂದ ಅನೇಕ ತಂಡಗಳು ಭಾಗವಹಿಸುವ ನಿರೀಕ್ಷೆ ಇದೆ.ಗುಡ್ ಶೆಪರ್ಡ್ ಆವರಣದಲ್ಲಿ ಪಂದ್ಯಾವಳಿಯನ್ನು ಆಯೋಜಿಸಲಾಗಿದ್ದು ಪ್ರಥಮ ಬಹುಮಾನ 25000/-,ದ್ವಿತೀಯ…

Read More

ಭಾರಿ ಮಳೆ ಹಿನ್ನಲೆ – ಹೊಸನಗರ ತಾಲೂಕಿನಾದ್ಯಂತ ನಾಳೆ ಗುರುವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ | Rain

ಭಾರಿ ಮಳೆ ಹಿನ್ನಲೆ – ಹೊಸನಗರ ತಾಲೂಕಿನಾದ್ಯಂತ ನಾಳೆ ಗುರುವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ | Rain ಹೊಸನಗರ ತಾಲೂಕಿನಾದ್ಯಂತ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ತಾಲೂಕಿನ ಎಲ್ಲಾ ಅಂಗನವಾಡಿಗಳು ಮತ್ತು ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ಜು.18ರ ಗುರುವಾರ ರಜೆಯನ್ನು ಘೋಷಿಸಿ ತಹಶೀಲ್ದಾರ್ ರಶ್ಮಿ ಹಾಲೇಶ್ ಆದೇಶ ಹೊರಡಿಸಿದ್ದಾರೆ. ಹೊಸನಗರ ತಾಲೂಕಿನಲ್ಲಿ ಭಾರಿ ಮಳೆಯಿಂದ ಅನೇಕ ಕಡೆ ಅವಘಡಗಳು ಸಂಭವಿಸುತಿದೆ ಈ ಹಿನ್ನಲೆಯಲ್ಲಿ…

Read More

ಮಾನವೀಯತೆ ಮೆರೆದ ಸಾಗರದ ಜೈನ್ ಶೇಖ್ :

ಸಾಗರ : ಹೊಂಡಾ ಆಕ್ಟೀವಾ ಸ್ಕಿಡ್ ಆಗಿ ಅಪಘಾತಕ್ಕೀಡಾದ ಗಾಯಾಳನ್ನು ವಾಹನ ಸವಾರರೊಬ್ಬರು ಸಕಾಲಕ್ಕೆ ಆಸ್ಪತ್ರೆಗೆ ದಾಖಲಿಸಿ,ಚಿಕಿತ್ಸೆ ಒದಗಿಸಿ ಮಾನವೀಯತೆ ಮೆರೆದ ಘಟನೆ ಮಂಗಳವಾರ ನಡೆದಿದೆ. ಇಲ್ಲಿನ ಕೆಳದಿ ರಸ್ತೆಯಲ್ಲಿರುವ ತಿಪ್ಪೇರುದ್ರಸ್ವಾಮಿ ದೇವಸ್ಥಾನ ಮುಂಭಾಗ ಹೊಂಡಾ ಆಕ್ಟೀವಾದಲ್ಲಿ ತೆರಳುತ್ತಿದ್ದ ಕೂಲಿ ಕಾರ್ಮಿಕ ಅರುಣ್ ಕುಮಾರ್ (30), ಅಪಘಾತವಾಗಿ ತಲೆಗೆ ತೀವ್ರತರವಾದ ಗಾಯವಾಗಿ ರಕ್ತ ಸೋರುತ್ತಿತ್ತು.ಅದೇ ರಸ್ತೆಯಲ್ಲಿ ಕಾರಿನಲ್ಲಿ ತೆರಳುತ್ತಿದ್ದ ಸಿವಿಲ್ ಕಂಟ್ರಾಕ್ಟರ್ ಜೈನ್ ಶೇಖ್ ಎಂಬುವವರು ಜನ ಸೇರಿದ್ದನ್ನು ಗಮನಿಸಿ ಕಾರು ನಿಲ್ಲಿಸಿ ನೋಡಿದಾಗ ಅರುಣ್ ಕುಮಾರ್…

Read More

ಈ ಬಾರಿಯ ಗಣರಾಜ್ಯೋತ್ಸವ 77ನೇ ಅಥವಾ 78ನೇ ಆಚರಣೆ! ಗೊಂದಲ ಬೇಡ – ಸಂಪೂರ್ಣ ವಿವರ ಇಲ್ಲಿದೆ

2026ರ ಗಣರಾಜ್ಯೋತ್ಸವ 77ನೇಯಾ ಅಥವಾ 78ನೇಯಾ ಎಂಬ ಗೊಂದಲವಿದೆಯಾ? ಭಾರತ 1950ರಿಂದ ಗಣರಾಜ್ಯೋತ್ಸವವನ್ನು ಹೇಗೆ ಎಣಿಸುತ್ತದೆ ಎಂಬ ಸಂಪೂರ್ಣ ವಿವರಗಳನ್ನು ಇಲ್ಲಿ ಓದಿ. ನವದೆಹಲಿ: ಪ್ರತಿ ವರ್ಷ ಜನವರಿ 26ರಂದು ಭಾರತದಲ್ಲಿ ಅದ್ಧೂರಿಯಾಗಿ ಗಣರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ. ಆದರೆ ಈ ಬಾರಿ 77ನೇಯಾ? 78ನೇಯಾ? ಎಂಬ ಗೊಂದಲ ಹಲವರಲ್ಲಿ ಕಂಡುಬಂದಿದೆ. ಇದರ ಸ್ಪಷ್ಟ ಉತ್ತರವೇನೆಂದರೆ – ಈ ಬಾರಿ ಭಾರತ 77ನೇ ಗಣರಾಜ್ಯೋತ್ಸವವನ್ನು ಆಚರಿಸುತ್ತಿದೆ. 1947ರ ಆಗಸ್ಟ್‌ 15ರಂದು ಸ್ವಾತಂತ್ರ್ಯ ಪಡೆದ ಭಾರತ, 1950ರ ಜನವರಿ 26ರಂದು ಸಂವಿಧಾನ…

Read More

ಅಪಘಾತವಾಗಿ ಬಿದ್ದವರ ಮೇಲೆ ಟ್ರ್ಯಾಕ್ಟರ್ ಹರಿದು ಯುವಕರಿಬ್ಬರು ಸಾವು

ಅಪಘಾತವಾಗಿ ಬಿದ್ದವರ ಮೇಲೆ ಟ್ರ್ಯಾಕ್ಟರ್ ಹರಿದು ಯುವಕರಿಬ್ಬರು ಸಾವು ಶಿವಮೊಗ್ಗ:  ಆಯನೂರು ಮತ್ತು ಹಾರನಹಳ್ಳಿ ಮಾರ್ಗ ಮಧ್ಯೆ ಶುಕ್ರವಾರ ಸಂಜೆ ಟ್ರ್ಯಾಕ್ಟರ್ ಹರಿದು ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಲ್ಲಾಪುರ ಗ್ರಾಮದ ಆಕೀಬ್ (25) ಮತ್ತು ಚಾಂದ್ ಪೀರ್ (18) ಮೃತಪಟ್ಟವರು. ಘಟನೆಯಲ್ಲಿ ಎರಡು ಬೈಕುಗಳು ಮುಖಾಮುಖಿ ಡಿಕ್ಕಿ ಹೊಡೆದಿದ್ದರಿಂದ, ಬೈಕ್ ಚಾಲಕ ಮತ್ತು ಹಿಂಬದಿ ಸವಾರರಿಬ್ಬರೂ ರಸ್ತೆಗೆ ಬಿದ್ದಿದ್ದರು. ಇದೇ ಸಂದರ್ಭದಲ್ಲಿ  ಹಿಂದೆ ಬರುತ್ತಿದ್ದ ಟ್ರ್ಯಾಕ್ಟರ್ ಕೆಳಕ್ಕೆ ಬಿದ್ದವರ ಮೇಲೆ ಹರಿದಿದೆ. ಪರಿಣಾಮವಾಗಿ ಇಬ್ಬರೂ ಸ್ಥಳದಲ್ಲೇ…

Read More

ಕುವೆಂಪು ವಿಶ್ವವಿದ್ಯಾಲಯದ ‘ಸಹ್ಯಾದ್ರಿ ಉತ್ಸವ’ದಲ್ಲಿ ರಿಪ್ಪನ್‌ಪೇಟೆ ಪ್ರಥಮ ದರ್ಜೆ ಕಾಲೇಜಿಗೆ ಪ್ರಶಸ್ತಿ

A student of Government First Grade College, Ripponpet, won first place in Rangoli competition and the college team secured third place in Patha Sanchalana at Sahyadri Utsav-2026 cultural festival held at Kuvempu University. ರಿಪ್ಪನ್‌ಪೇಟೆ: ಕುವೆಂಪು ವಿಶ್ವವಿದ್ಯಾಲಯದಲ್ಲಿ ಮಾರ್ಚ್ 12ರಿಂದ 14ರವರೆಗೆ ನಡೆದ ವಿಶ್ವವಿದ್ಯಾಲಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳ ‘ಸಹ್ಯಾದ್ರಿ ಉತ್ಸವ–2026’ ಕಾರ್ಯಕ್ರಮದಲ್ಲಿ ರಿಪ್ಪನ್‌ಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಸಾಧನೆ…

Read More