Headlines

ರಿಪ್ಪನ್‌ಪೇಟೆ ಘಟಕದ ಬಂಟರ ಸಂಘ ಅಸ್ತಿತ್ವಕ್ಕೆ | Bantar Sangh of Ripponpet Unit

ರಿಪ್ಪನ್‌ಪೇಟೆ ಘಟಕದ ಬಂಟರ ಸಂಘ ಅಸ್ತಿತ್ವಕ್ಕೆ ರಿಪ್ಪನ್‌ಪೇಟೆ : ಇಂದು ನೂತನವಾಗಿ ಬಂಟರ ಯಾನೆ ನಾಡವರ ಸಂಘ ಅಸ್ತಿತ್ವಕ್ಕೆ ಬಂದಿದ್ದು ಅಧ್ಯಕ್ಷರಾಗಿ ವಿಜಯ್ ಕುಮಾರ್ ಶೆಟ್ಟಿ ಆಯ್ಕೆಯಾಗಿದ್ದಾರೆ. ಪಟ್ಟಣದ ರಾಯಲ್ ಕಂಪರ್ಟ್ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ನೂತನ ಸಮಿತಿಯನ್ನು ರಚಿಸಿ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಪದಾಧಿಕಾರಿಗಳು : ಅಧ್ಯಕ್ಷರು: ವಿಜಯ್ ಕುಮಾರ್ ಶೆಟ್ಟಿ ಉಪಾಧ್ಯಕ್ಷ: ವಿನಯ್ ಶೆಟ್ಟಿ ಹೆಗ್ಗೆರೆ ಕಾರ್ಯದರ್ಶಿ : ಪವನ್ ಶೆಟ್ಟಿ ಖಜಾಂಚಿಯಾಗಿ : ಭಾಸ್ಕರ್ ಶೆಟ್ಟಿ  ಈ ಸಂಧರ್ಭದಲ್ಲಿ ಬಂಟರ ಸಮಾಜದ…

Read More

Accident | ಟ್ರ್ಯಾಕ್ಟರ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ – ತಂದೆ ಮಗಳು ಸ್ಥಳದಲ್ಲಿಯೇ ಸಾವು

Accident | ಟ್ರ್ಯಾಕ್ಟರ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ – ತಂದೆ ಮಗಳು ಸ್ಥಳದಲ್ಲಿಯೇ ಸಾವು ಶಿಕಾರಿಪುರ ತಾಲ್ಲೂಕಿನ ಹೊನ್ನಾಳಿ ರಸ್ತೆಯ ಸಿದ್ದನಪುರ ಗ್ರಾಮ ಸಮೀಪದ ರಸ್ತೆಯಲ್ಲಿ ಶನಿವಾರ ಕಾರು ಹಾಗೂ ನೀರಿನ ಟ್ಯಾಂಕರ್ ಹೊಂದಿದ್ದ ಟ್ರ್ಯಾಕ್ಟರ್ ಮಧ್ಯೆ ಸಂಭವಿಸಿದ ಡಿಕ್ಕಿಯಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ತಂದೆ- ಮಗಳು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಪಟ್ಟಣದ ಹಳಿಯೂರು ಹೊಸಕೇರಿ ನಿವಾಸಿ ಸೈಯದ್ ಇಸ್ಮಾಯಿಲ್ ಸಾಬ್ (56) ಹಾಗೂ ಅವರ ಪುತ್ರಿ ಉಮೇ ಹಬೀಬಾ (26) ಮೃತರು. ಸೈಯದ್ ಅವರು ತಮ್ಮ…

Read More

ಶಿವಮೊಗ್ಗ ಗ್ಯಾಂಗ್ ವಾರ್ – ಬಿಗಿ ಪೊಲೀಸ್ ಬಂದೋಬಸ್ತ್ ನಲ್ಲಿ ಯಾಸೀನ್ ಖುರೇಷಿ ಅಂತ್ಯಸಂಸ್ಕಾರ | 19 ಆರೋಪಿಗಳ ಬಂಧನ

ಶಿವಮೊಗ್ಗ ಗ್ಯಾಂಗ್ ವಾರ್ – ಬಿಗಿ ಬಂದೋಬಸ್ತ್ ನಲ್ಲಿ ಯಾಸೀನ್ ಖುರೇಷಿ ಅಂತ್ಯಸಂಸ್ಕಾರ | 19 ಆರೋಪಿಗಳ ಬಂಧನ ಶಿವಮೊಗ್ಗ : ಗ್ಯಾಂಗ್ ವಾರ್ ನಲ್ಲಿ ಮೃತನಾದ ರೌಡಿ ಯಾಸಿನ್ ಖುರೇಷಿ ಅಂತ್ಯ ಸಂಸ್ಕಾರ ಬಿಗಿ ಬಂದೋಬಸ್ತ್ ನಲ್ಲಿ ನಡೆದಿದೆ.  ಶಿವಮೊಗ್ಗದ ಬಸ್ ನಿಲ್ದಾಣದ ಬಳಿಯ ಖಬರಸ್ಥಾನದಲ್ಲಿ ಅಂತ್ಯ ಸಂಸ್ಕಾರ ನಡೆದಿದ್ದು, ದೊಡ್ಡ ಸಂಖ್ಯೆಯಲ್ಲಿ ಜನ ಸೇರಿದ್ದ ಹಿನ್ನೆಲೆ ಬಿಗಿ ಪೊಲೀಸ್‌ ಬಂದೋಬಸ್ತ್‌ ಮಾಡಲಾಗಿತ್ತು.  ಶವದ ಮೆರವಣಿಗೆ ಸಾಗುವ ಮಾರ್ಗದುದ್ದಕ್ಕೂ ಪೊಲೀಸರನ್ನು ನಿಯೋಜನೆ ಮಾಡಲಾಗಿತ್ತು. ಯಾವುದೇ ಅಹಿತಕರ…

Read More

ಆನ್ ಲೈನ್ ಕೆಲಸ ನಂಬಿ ಲಕ್ಷಾಂತರ ರೂ ಕಳೆದುಕೊಂಡ ಯುವತಿ | online fraud

ಆನ್ ಲೈನ್ ಕೆಲಸ ನಂಬಿ ಲಕ್ಷಾಂತರ ರೂ ಕಳೆದುಕೊಂಡ ಯುವತಿ | online fraud ಶಿವಮೊಗ್ಗ : ಟೆಲಿಗ್ರಾಂ ಆ್ಯಪ್ ಮೂಲಕ ಬಂದ ಉದ್ಯೋಗದ ಭರವಸೆ ನಂಬಿ ಯುವತಿಯೊಬ್ಬಳು ಲಕ್ಷಾಂತರ ರೂ. ಕಳೆದುಕೊಂಡಿರುವ ಘಟನೆ ನಡೆದಿದೆ. ಉದ್ಯೋಗ ಅರಸಿ ಆನ್ ಲೈನ್ ಮೊರೆ ಹೋದ ಯುವತಿಯೊಬ್ಬಳು ಉದ್ಯೋಗ ಹುಡುಕುತ್ತಾ ಬರೋಬ್ಬರಿ 11,82,208 ರೂ. ಕಳೆದುಕೊಂಡಿದ್ದಾಳೆ.  ನಡೆದಿದ್ದೇನು..??? ಡ್ರೀಮ್ ಹೊಟೆಲ್ ಗ್ರೂಪ್ ಸಂಸ್ಥೆಯನ್ನು ಪ್ರಮೋಷನ್ ಮಾಡಲು ತಿಳಿಸಿದ್ದ ಅಪರಿಚಿತ ವ್ಯಕ್ತಿಗಳು ಶಿವಮೊಗ್ಗದ ಈ ಯುವತಿಯಿಂದ ಲಕ್ಷಾಂತರ ಹಣವನ್ನು ಪೀಕಿಸಿಕೊಂಡು…

Read More

Ripponpete | ಬಸವ ಜಯಂತಿ ಆಚರಣೆ | ಬಸವಣ್ಣನವರ ತತ್ವ ಆದರ್ಶ ಇಂದಿನ ಸಮಾಜಕ್ಕೆ ಮಾದರಿ – ಕಗ್ಗಲಿ ಲಿಂಗಪ್ಪ

Ripponpete | ಬಸವ ಜಯಂತಿ ಆಚರಣೆ  | ಬಸವಣ್ಣನವರ ತತ್ವ ಆದರ್ಶ ಇಂದಿನ ಸಮಾಜಕ್ಕೆ ಮಾದರಿ – ಕಗ್ಗಲಿ ಲಿಂಗಪ್ಪ ರಿಪ್ಪನ್‌ಪೇಟೆ : 12 ನೆ ಶತಮಾನದಲ್ಲಿಯೇ ಬಸವಣ್ಣನವರು ಜಾತಿ,ಮತ,ಬೇಧ ತೊಡೆದು ಎಲ್ಲಾರೂ ಒಂದೇ ಎಂದು ಸಮಾನತೆ ಸಾರಿದ ಮಹಾನ್ ಪುರುಷ,ಅವರ ತತ್ವ ಆದರ್ಶಗಳನ್ನು ಇಂದಿನ ಜನಾಂಗ ಅನುಸರಿಸಿಕೊಂಡರೆ ಉತ್ತಮ ಸಮಾಜ ನಿರ್ಮಾಣವಾಗುತ್ತದೆ ಎಂದು ಶ್ರೀ ಶಿವಕುಮಾರ ಸ್ವಾಮೀಜಿ ಭಕ್ತ ವೃಂದದ ಪ್ರಮುಖರಾದ ಕಗ್ಗಲಿ ಲಿಂಗಪ್ಪ ಹೇಳಿದರು. ಪಟ್ಟಣದ ಮಂಜುಶ್ರೀ ಹೊಟೇಲ್ ಆವರಣದಲ್ಲಿ ಶ್ರೀ ಶಿವಕುಮಾರ ಸ್ವಾಮೀಜಿ…

Read More

ಗೋದಾಮಿನಲ್ಲಿದ್ದ ಅಡಿಕೆ ಮತ್ತು ಗೇರು ಬೀಜ ಕಳುವು | Theft

ಗೋದಾಮಿನಲ್ಲಿದ್ದ ಅಡಿಕೆ ಮತ್ತು ಗೇರು ಬೀಜ ಕಳುವು | Theft ಸೊರಬ: ತಾಲೂಕಿನ ಮೂಡುಗೋಡು ಗ್ರಾಮದ ಗೋದಾಮಿನಲ್ಲಿ ಸಂಗ್ರಹಿಸಿಟ್ಟಿದ್ದ ಸುಮಾರು 7 ಲಕ್ಷ ರೂ., ಮೌಲ್ಯದ ಅಡಿಕೆ ಮತ್ತು ಗೇರು ಬೀಜವನ್ನು ಕಳ್ಳರು ದರೋಡೆ ನಡೆಸಿರುವ ಘಟನೆ ಗುರುವಾರ ತಡರಾತ್ರಿ ನಡೆದಿದೆ.  ಗ್ರಾಮದ ಜಯಕುಮಾರ್ ಎಂಬುವವರು ಮನೆ ಪಕ್ಕದಲ್ಲಿ ಅಡಿಕೆ ಗೋದಾಮನ್ನು ನಿರ್ಮಿಸಿಕೊಂಡು ತಾವು ಬೆಳೆದ ಸುಮಾರು 200 ಕ್ವಿಂಟಾಲ್ ಸಿಪ್ಪೆ ಅಡಿಕೆ, 10 ಕ್ವಿಂಟಾಲ್ ಕೆಂಪು ಅಡಿಕೆ ಹಾಗೂ 17 ಕ್ವಿಂಟಾಲ್ ಗೇರು ಬೀಜವನ್ನು ಸಂಗ್ರಹಿಸಿದ್ದರು….

Read More

SSLC ಪಾಸಾದ ಸಂತಸದಲ್ಲಿದ್ದ ವಿದ್ಯಾರ್ಥಿನಿಯ ಬರ್ಬರ ಹತ್ಯೆ : ಬಾಲಕಿಯ ರುಂಡದೊಂದಿಗೆ ಪರಾರಿಯಾಗಿದ್ದ ದುಷ್ಕರ್ಮಿ ಆತ್ಮಹತ್ಯೆ

SSLC ಪಾಸಾದ ಸಂತಸದಲ್ಲಿದ್ದ ವಿದ್ಯಾರ್ಥಿನಿಯ ಬರ್ಬರ ಹತ್ಯೆ : ಬಾಲಕಿಯ ರುಂಡದೊಂದಿಗೆ ಪರಾರಿಯಾಗಿದ್ದ ದುಷ್ಕರ್ಮಿ ಆತ್ಮಹತ್ಯೆ ಕೊಡಗು ಜಿಲ್ಲೆಯ ಸೋಮವಾರಪೇಟೆಯ ಸೂರ್ಲಬಿ ಗ್ರಾಮದಲ್ಲಿ ಗುರುವಾರ (ಮೇ 09) ರಾಜ್ಯವೇ ಬೆಚ್ಚಿಬೀಳುವ ಘಟನೆಯೊಂದು ನಡೆದಿದೆ. ಎಸ್​ಎಸ್​ಎಲ್​​ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದು ಪಾಸಾದ ಖುಷಿಯಲ್ಲಿದ್ದ ವಿದ್ಯಾರ್ಥಿನಿಯ ತಲೆ ಕಡಿದು ಕೊಲೆ ಮಾಡಲಾಗಿದೆ. ಎಸ್​ಎಸ್​ಎಲ್​​ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿ ಗ್ರಾಮಕ್ಕೆ ಕೀರ್ತಿ ತಂದಿದ್ದ ವಿದ್ಯಾರ್ಥಿನಿಯ ತಲೆ ಕಡಿದು ಭೀಕರವಾಗಿ ಕೊಲೆ ಮಾಡಲಾಗಿದೆ. ಕೊಡಗಿನ (Kodagu) ಸೋಮವಾರಪೇಟೆಯ (Somwarpet) ಸೂರ್ಲಬ್ಬಿ…

Read More

Ripponpete | ಹಾಡಹಗಲೇ ವಿನಾಯಕ ವೃತ್ತದಲ್ಲಿ ಬೈಕ್ ಕದ್ದು ಪರಾರಿಯಾದ ಕಳ್ಳ – ಸಿಸಿಟಿವಿ ಯಲ್ಲಿ ಕಳ್ಳತನದ ದೃಶ್ಯ ಸೆರೆ

Ripponpete | ಹಾಡಹಗಲೇ ವಿನಾಯಕ ವೃತ್ತದಲ್ಲಿ ಬೈಕ್ ಕದ್ದು ಪರಾರಿಯಾದ ಕಳ್ಳ – ಸಿಸಿಟಿವಿ ಯಲ್ಲಿ ಕಳ್ಳತನದ ದೃಶ್ಯ ಸೆರೆ ರಿಪ್ಪನ್‌ಪೇಟೆ : ಇಲ್ಲಿನ ವಿನಾಯಕ ವೃತ್ತದಲ್ಲಿ ನಿಲ್ಲಿಸಿದ್ದ ಬೈಕ್ ನ್ನು ಹಾಡಹಗಲೇ ಕಳ್ಳತನ ಮಾಡಿ ಕಳ್ಳ ಪರಾರಿಯಾದ ಘಟನೆ ಗುರುವಾರ ನಡೆದಿದೆ. ಹೊಸನಗರ ರಸ್ತೆಯ ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಬೈಕ್ ನ್ನು ಕಳ್ಳ ಕದ್ದೊಯ್ದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಪಟ್ಟಣದ ಸಮೀಪದ ಬೆನವಳ್ಳಿ ಗ್ರಾಮದ ಪರಶುರಾಮ್ ಎಂಬುವರು ಹೊಸನಗರ ರಸ್ತೆಯಲ್ಲಿರುವ ಅರಳಿಕಟ್ಟೆ ಬಳಿಯಲ್ಲಿ ಬೈಕ್(KA 15…

Read More

Ripponpete | ಅನಧಿಕೃತ ಕಟ್ಟಡ ತೆರವಾಗಲಿಲ್ಲ.!ಕಾಮಗಾರಿ ಮುಗಿದಿಲ್ಲ..! ಧೂಳಿನ ಕಿರಿಕಿರಿ ತಪ್ಪಿಲ್ಲ..! ರಿಪ್ಪನ್‌ಪೇಟೆಯ ರಸ್ತೆ ಅಗಲೀಕರಣದ ಕಾಮಗಾರಿಯ ಕಥೆ..ವ್ಯಥೆ

Ripponpete | ಅನಧಿಕೃತ ಕಟ್ಟಡ ತೆರವಾಗಲಿಲ್ಲ.!ಕಾಮಗಾರಿ ಮುಗಿದಿಲ್ಲ..! ಧೂಳಿನ ಕಿರಿಕಿರಿ ತಪ್ಪಿಲ್ಲ..!  ರಿಪ್ಪನ್‌ಪೇಟೆಯ ರಸ್ತೆ ಅಗಲೀಕರಣದ ಕಾಮಗಾರಿಯ ಕಥೆ..ವ್ಯಥೆ ರಿಪ್ಪನ್‌ಪೇಟೆ : ರಸ್ತೆ ಅಗಲೀಕರಣಕ್ಕೆ ನಿಗದಿ ಪಡಿಸಲಾದ ಜಾಗ ತೆರವು ಗೊಳಿಸದೇ ಪ್ರಭಾವಿ ವ್ಯಕ್ತಿಗಳು ಇರುವುದರಿಂದ ರಸ್ತೆ ಅಗಲೀಕರಣ ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿದೆ.ಇದರಿಂದಾಗಿ ಸಾಗರ ರಸ್ತೆಯ ನಿವಾಸಿಗಳು ಮತ್ತು ಸಾರ್ವಜನಿಕರ ಓಡಾಡದಂತಾಗಿ ಎಲ್ಲೆಂದರಲ್ಲಿ  ಕುಡಿಯುವ ನೀರಿನ ಪೈಪ್‌ಗಳು ಒಡೆದು ನೀರು ರಸ್ತೆ ಚರಂಡಿ ಪಾಲಾಗುವಂತಾಗಿದೆ. ಜನಪ್ರತಿನಿಧಿಗಳು ವಿಶೇಷ ಆಸಕ್ತಿ ವಹಿಸಿ ರಿಪ್ಪನ್‌ಪೇಟೆಯ ವಿನಾಯಕ ವೃತ್ತದಿಂದ ಸಾಗರ ರಸ್ತೆಯ…

Read More

Accident | ಟಿಪ್ಪರ್ ಗೆ ಹಿಂಬದಿಯಿಂದ ಕ್ಯಾಂಟರ್ ಡಿಕ್ಕಿ – ಓರ್ವ ಸ್ಥಳದಲ್ಲಿಯೇ ಸಾವು

Accident | ಟಿಪ್ಪರ್ ಗೆ ಹಿಂಬದಿಯಿಂದ ಕ್ಯಾಂಟರ್ ಡಿಕ್ಕಿ – ಓರ್ವ ಸ್ಥಳದಲ್ಲಿಯೇ ಸಾವು  ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಆಗುಂಬೆ ಬಳಿಯ ಮಂದಾರ್ತಿ ಗ್ರಾಂಡ್ ಹೊಟೇಲ್ ಎದುರು ನಿಂತಿರುವ ಟಿಪ್ಪರ್ ಗೆ ಕ್ಯಾಂಟರ್ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಕ್ಯಾಂಟರ್ ನಲ್ಲಿದ್ದ ಯುವಕನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ತೀರ್ಥಹಳ್ಳಿ ಪಟ್ಟಣದ ದೊಡ್ಡಮನೆಕೇರಿಯ ಸಲ್ಮಾನ್ ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಸಲ್ಮಾನ್ ಕ್ಯಾಂಟರ್ ಒಳಗೆ ಮಲಗಿದ್ದು ಈ ವೇಳೆ ಕ್ಯಾಂಟರ್ ಡ್ರೈವರ್ ನಿಯಂತ್ರಣ ತಪ್ಪಿ ಟಿಪ್ಪರ್ ಗೆ ಡಿಕ್ಕಿ…

Read More