Headlines

ರೈತರು ಆತ್ಮಹತ್ಯೆಗೆ ಮುಂದಾಗದೇ ಸಮಸ್ಯೆಗಳ ಬಗ್ಗೆ ನಮ್ಮ ಗಮನಕ್ಕೆ ತನ್ನಿ ನಿಮ್ಮ ಬೆಂಗಾವಲಾಗಿ ನಮ್ಮ ಸರ್ಕಾರವಿದೆ – ಬೇಳೂರು ಅಭಯ|gkb

ರೈತರು ಆತ್ಮಹತ್ಯೆಗೆ ಮುಂದಾಗದೇ ಸಮಸ್ಯೆಗಳ ಬಗ್ಗೆ ನಮ್ಮ ಗಮನಕ್ಕೆ ತನ್ನಿ ನಿಮ್ಮ ಬೆಂಗಾವಲಾಗಿ ನಮ್ಮ ಸರ್ಕಾರವಿದೆ – ಬೇಳೂರು ಅಭಯ ರಿಪ್ಪನ್‌ಪೇಟೆ : ಕಷ್ಟ ಬಂದಿದೆಯೆಂದು ಆತಂಕಕ್ಕೊಳಗಾಗುವ ರೈತರು ಆತ್ಮಹತ್ಯೆಗೆ ಮನಸ್ಸುಮಾಡಬೇಡಿ. ಸಮಸ್ಯೆಗಳ ಬಗ್ಗೆ ನನಗೆ ಹಾಗೂ ಸರಕಾರದ ಗಮನಕ್ಕೆ ತನ್ನಿ ನಿಮ್ಮ ಬೆಂಗಾವಲಾಗಿ ನಾವೀರುತ್ತೇವೆ ಭಯಪಡಬೇಡಿ ಎಂದು ರೈತರಿಗೆ ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಭರವಸೆ ನೀಡಿದರು. ಕೋಡೂರಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆವರಣದಲ್ಲಿ 20 ಲಕ್ಷ ರೂ…

Read More

ಅನಧಿಕೃತ ರೈಲ್ವೆ ಟಿಕೆಟ್ ಬುಕ್ಕಿಂಗ್ – ಮೂವರು ಆರೋಪಿಗಳ ಬಂಧನ|arrested

ಅನಧಿಕೃತ ರೈಲ್ವೆ ಟಿಕೆಟ್ ಬುಕ್ಕಿಂಗ್ – ಮೂವರು ಆರೋಪಿಗಳ ಬಂಧನ|arrested ರೈಲ್ವೆ ಇಲಾಖೆಯ ಅನುಮತಿ ಇಲ್ಲದೆ ಅನಧಿಕೃತವಾಗಿ ಟಿಕೆಟ್ ಬುಕಿಂಗ್ ಮಾಡುತ್ತಿದ್ದ ಮೂವರು ಆರೋಪಿಗಳನ್ನು ರೈಲ್ವೆ ಪ್ರೊಟೆಕ್ಷನ್ ಫೋರ್ಸ್ ಬಂಧಿಸಿದೆ. ತಾಳಗುಪ್ಪದ ಶ್ರೀ ರೇಣುಕಾ ಸೈಬರ್ ಸೆಂಟರ್​ನ ಗಣೇಶ್ ರಾಮ್ ನಾಯಕ್ (31), ಸಂವಹನ ಮೊಬೈಲ್ ಶಾಪ್​ನ ರೇವಣ್ಣಪ್ಪ (36) ಹಾಗೂ ಆರ್ಯ ಸೈಬರ್​ನ ಪ್ರಶಾಂತ್ ಹೆಗಡೆ (46) ಬಂಧಿತ ಆರೋಪಿಗಳು. ಮುಂಬರುವ ಹಬ್ಬಗಳ ಸಮಯದಲ್ಲಿ ಪ್ರಯಾಣಿಕರಿಗೆ ಆಗುವ ಅನಾನುಕೂಲತೆಯನ್ನು ಗಮನದಲ್ಲಿಟ್ಟುಕೊಂಡು ಮತ್ತು ಪ್ರಯಾಣಿಕರಿಗೆ ಆಗುವ ಶೋಷಣೆಯನ್ನು…

Read More

ರಿಪ್ಪನ್‌ಪೇಟೆ : ಸರ್ಕಾರಿ ಶಾಲೆಯ ಇಬ್ಬರು ವಿದ್ಯಾರ್ಥಿಗಳು ವಾಲಿಬಾಲ್ ಪಂದ್ಯಾವಳಿಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ|volleyball

ರಿಪ್ಪನ್‌ಪೇಟೆ : ಬೆಂಗಳೂರಿನಲ್ಲಿ ನಡೆದ 14 ವರ್ಷದ ಒಳಗಿನ ಪ್ರಾಥಮಿಕ ಶಾಲಾ ಕ್ರೀಡಾಕೂಟದ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ವಿಜೇತರಾಗಿ ರಾಷ್ಟ್ರ ಮಟ್ಟದ ಕ್ರೀಡಾಕೂಟಕ್ಕೆ ಪಟ್ಟಣದ ಶಿವಮೊಗ್ಗ ರಸ್ತೆಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಾದ ಪ್ರೀತಮ್ ಮತ್ತು ಗಣೇಶ್ ಕೆ ಎನ್ ಆಯ್ಕೆಯಾಗಿದ್ದಾರೆ. ಬೆಂಗಳೂರಿನ ನಾಗಸಂದ್ರದಲ್ಲಿ ನಡೆದ ರಾಜ್ಯಮಟ್ಟದ 14 ವರ್ಷದೊಳಗಿನ ವಾಲಿಬಾಲ್ ಪಂದ್ಯಾವಳಿಯಲ್ಲಿ ಅತ್ಯದ್ಭುತ ಪ್ರದರ್ಶನ ತೋರಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ತಂಡದಲ್ಲಿ ಸ್ಥಾನ ಗಳಿಸಿದ್ದಾರೆ. ಪಟ್ಟಣದ ದೊಡ್ಡಿನಕೊಪ್ಪ ನಿವಾಸಿ ಭೀಮರಾಜ್ ಮತ್ತು ರೇಣುಕಾ ದಂಪತಿಗಳ…

Read More

ರಿಪ್ಪನ್‌ಪೇಟೆ ಗ್ರಾಪಂ ಅಧ್ಯಕ್ಷೆ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ

ರಿಪ್ಪನ್‌ಪೇಟೆ ಗ್ರಾಪಂ ಅಧ್ಯಕ್ಷೆ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ ರಿಪ್ಪನ್ ಪೇಟೆ : ಪಟ್ಟಣದ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಧನಲಕ್ಷ್ಮಿ ಗಂಗಾಧರ್ ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡು ಭ್ರಷ್ಟಾಚಾರವೆಸಗಿದಷ್ಟೇ ಅಲ್ಲದೇ ಖಾಸಗಿ ವ್ಯಕ್ತಿಗಳಿಗೆ ಅವಾಚ್ಯ ಪದ ಬಳಕೆ ಮಾಡಿದ್ದು ಕೂಡಲೇ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಒತ್ತಾಯಿಸಿ ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಬಿಜೆಪಿ ಪಕ್ಷದ ಮುಖಂಡರು ದಿಡೀರ್ ಪ್ರತಿಭಟನೆ ನಡೆಸಿ ಪೊಲೀಸ್ ಠಾಣೆಗೆ ದೂರು ಸಲ್ಲಿಸಿರುವ ಘಟನೆ ನಡೆದಿದೆ. ಇಂದು ಗ್ರಾಮ ಪಂಚಾಯಿತಿ ಕಚೇರಿಯಲ್ಲಿ…

Read More

ಟಾರ್ಪಲ್ ಶೆಡ್ ನಲ್ಲಿ ಬೆಳೆದು ವಿಶ್ವಕಪ್ ಗೆ ಮುತ್ತಿಕ್ಕಿದ ಬಡ ಪ್ರತಿಭೆಗೆ ಬೇಕು ನಿಮ್ಮೆಲ್ಲರ ಆರ್ಥಿಕ ನೆರವು

ವಿಶ್ವಕಪ್ ವಿಜೇತ ಕಾವ್ಯಾಳಿಗೆ ಬೇಕಿಲ್ಲ ಹಾರ ತುರಾಯಿ – ಟಾರ್ಪಲ್ ಶೆಡ್ ನಲ್ಲಿ ಬೆಳೆದು ವಿಶ್ವಕಪ್ ಗೆ ಮುತ್ತಿಕ್ಕಿದ ಬಡ ಪ್ರತಿಭೆಗೆ ಬೇಕು ನಿಮ್ಮೆಲ್ಲರ ಆರ್ಥಿಕ ನೆರವು ಟಿ–20 ಅಂಧರ ವಿಶ್ವಕಪ್‌ನಲ್ಲಿ ಭಾರತದ ಹೆಮ್ಮೆ ಹೆಚ್ಚಿಸಿದ ಮಹಿಳಾ ತಂಡದಲ್ಲಿ ರಿಪ್ಪನ್‌ಪೇಟೆಯ ಕಾವ್ಯಾ.ವಿ ಎಂಬ ಹೆಸರಿದೆ—ಆದರೆ ಆ ಹೆಸರಿನ ಹಿಂದೆ ಅಡಗಿರುವ ಬದುಕಿನ ನೋವು, ಹೋರಾಟ, ಕನಸುಗಳ ಕಥೆ ಯಾರಿಗೂ ಕಾಣುವುದಿಲ್ಲ. ದೇಶಕ್ಕೆ ವಿಶ್ವಕಪ್‌ ಗೆಲುವು ತಂದುಕೊಟ್ಟ ಈ ಯುವತಿಯ ಕಣ್ಣುಗಳಲ್ಲಿ ಇಂದಿಗೂ “ಮನೆ ಹಾಗೂ ಜೀವನ ಹೇಗೆ…

Read More

ಟ್ರಾಫಿಕ್ ಪೊಲೀಸರ ಯಡವಟ್ಟಿಗೆ ಮೂರು ವರ್ಷದ ಮಗು ಬಲಿ – 6 ಮಂದಿ ಪೊಲೀಸರು ಸಸ್ಪೆಂಡ್

ಟ್ರಾಫಿಕ್ ಪೊಲೀಸರ ಯಡವಟ್ಟಿಗೆ ಮೂರು ವರ್ಷದ ಮಗು ಬಲಿ – 6 ಮಂದಿ ಪೊಲೀಸರು ಸಸ್ಪೆಂಡ್ ಟ್ರಾಫಿಕ್ ಪೊಲೀಸರ ಅಜಾಗರೂಕತೆಯ ಪರಿಣಾಮ ಮಂಡ್ಯದಲ್ಲಿ ಮೂರು ವರ್ಷದ ಮಗು ರಸ್ತೆ ಅಪಘಾತಕ್ಕೆ ಬಲಿಯಾಗಿ ಪ್ರಾಣ ಕಳೆದುಕೊಂಡಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. ನಾಯಿ ಕಚ್ಚಿದ್ದ ಮಗುವನ್ನು ಚಿಕಿತ್ಸೆಗೆ ಎಂದು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಟ್ರಾಫಿಕ್ ಪೊಲೀಸರು ಬೈಕ್ ಅನ್ನು ಅಡ್ಡಗಟ್ಟಿದ್ದಾರೆ.ಈ ವೇಳೆ ಮಗುವಿಗೆ ನಾಯಿ ಕಚ್ಚಿದ್ದು, ಚಿಕಿತ್ಸೆಗಾಗಿ ಕರೆದೊಯ್ಯಲಾಗುತ್ತಿದೆ ಎಂದು ತಿಳಿಸಿದ ನಂತರ ಪೊಲೀಸರು ಹೊರಡಲು ಹೇಳಿದ್ದು, ಈ…

Read More

ನಾಡಬಂದೂಕು ರಹಸ್ಯ ಕಾರ್ಖಾನೆ ಮೇಲೆ ಪೊಲೀಸ್ ದಾಳಿ: 7 ಬಂದೂಕು ಜಪ್ತಿ, 67 ವರ್ಷದ ಆರೋಪಿಯ ಬಂಧನ

A secret illegal gun unit operating from an old house was busted in Shivamogga as police seized 7 country-made firearms and arrested the accused.Police in Shivamogga busted an illegal country-made gun manufacturing unit, seizing 7 firearms and arresting a 67-year-old accused. ನಾಡಬಂದೂಕು ರಹಸ್ಯ ಕಾರ್ಖಾನೆ ಮೇಲೆ ಪೊಲೀಸ್ ದಾಳಿ: 7 ಬಂದೂಕು ಜಪ್ತಿ, 67 ವರ್ಷದ ಆರೋಪಿಯ ಬಂಧನ ಶಿವಮೊಗ್ಗ…

Read More

ವಿವಿಧೆಡೆ ಸಂಭ್ರಮದ ಬಕ್ರೀದ್ ಹಬ್ಬ ಆ‍ಚರಣೆ|Bakrid

ಹೊಸನಗರ ತಾಲೂಕಿನ ವಿವಿಧೆಡೆ ಪವಿತ್ರ ಬಕ್ರೀದ್ ಹಬ್ಬವನ್ನು ಮುಸ್ಲಿಂ ಬಾಂಧವರು ಸಡಗರ ಸಂಭ್ರಮದಿಂದ ಆಚರಿಸಿದರು. ರಿಪ್ಪನ್‌ಪೇಟೆ ರಿಪ್ಪನ್ ಪೇಟೆ : ಪಟ್ಟಣದಲ್ಲಿ ಮುಸ್ಲಿಂ ಬಾಂಧವರು ಅತ್ಯಂತ  ಸಂಭ್ರಮದಿಂದ ಬಕ್ರಿದ್ ಹಬ್ಬವನ್ನು ಆಚರಿಸಿದರು. ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿ, ಮೆಕ್ಕಾ ಮಸೀದಿ, ಮದೀನಾ ಮಸೀದಿ ಗಳಲ್ಲಿ ಮುಸಲ್ಮಾನ ಭಾಂಧವರು ಬಕ್ರೀದ್ ಪ್ರಾರ್ಥನೆ ಸಲ್ಲಿಸಿದರು. ಮೊಹಿಯುದ್ದೀನ್ ಜುಮ್ಮಾ ಮಸೀದಿಯ ಧರ್ಮಗುರು ಮುನೀರ್  ಸಖಾಫೀ  ಮಾತನಾಡಿ,  ಪ್ರತಿಯೊಂದು ಧರ್ಮವನ್ನು ಗೌರವಿಸುವ ಮೂಲಕ  ಸಹೋದರತ್ವದಿಂದ ಬಾಳ್ವೆ ನಡೆಸಬೇಕು .ಯಾವುದೇ ಧರ್ಮವನ್ನು ಅವಹೇಳನ ಮಾಡುವುದನ್ನು…

Read More

ಕೆಸರು ರಸ್ತೆ ಇಲ್ಲದ ಸೊರಬ ತಾಲ್ಲೂಕು ಮಾಡುವುದು ನನ್ನ ಗುರಿ:ಕುಮಾರ್‌ ಬಂಗಾರಪ್ಪ

ಸೊರಬ: ಇಂದು ಮಾನ್ಯ ಶಾಸಕರು ಮತ್ತು ವಿಧಾನಮಂಡಲದ ಅಧೀನ ಶಾಸನ ರಚನಾ ಸಮಿತಿ ಅಧ್ಯಕ್ಷರಾದ ಶ್ರೀ ಎಸ್ ಕುಮಾರ್ ಬಂಗಾರಪ್ಪ ರವರು ಚಂದ್ರಗುತ್ತಿ ಜಿಲ್ಲಾ ಪಂಚಾಯತಿ ವ್ಯಾಪ್ತಿಯಲ್ಲಿ ಅನೇಕ ಅಭಿವೃದ್ಧಿ ಕಾಮಗಾರಿಯ ಉದ್ಘಾಟನೆ ಹಾಗೂ ಗುದ್ದಲಿ ಪೂಜೆ ನೆರವೇರಿಸಿದರು.  ದ್ಯಾವಾಸ ಗ್ರಾಮದಲ್ಲಿನ ಸಮುದಾಯ ಭವನದ ಗುದ್ದಲಿ ಪೂಜೆ ಅಂದಾಜು ಮೊತ್ತ 15 ಲಕ್ಷ ರುಪಾಯಿಗಳು, ತೆಲಗುಂದ್ಲಿ ಗ್ರಾಮದ ಊರೊಳಗಿನ ರಸ್ತೆ ಅಭಿವ್ರುದ್ಧಿ ಕಾಮಗಾರಿಯ ಉದ್ಘಾಟನೆ ಅಂದಾಜು ಮೊತ್ತ 100 ಲಕ್ಷ ರುಪಾಯಿಗಳು, ಹಾಗೂ ಕ್ರಿಯಾತ್ಮಕ ನಲ್ಲಿ ಸಂಪರ್ಕ…

Read More

ಮಾ.4 ರವರೆಗೆ ಶಿವಮೊಗ್ಗ ನಗರದಲ್ಲಿ ನಿಷೇದಾಜ್ಞೆ ವಿಸ್ತರಣೆ : ಶಾಲಾ ಕಾಲೇಜು ನಾಳೆಯಿಂದ ಆರಂಭ

ಶಿವಮೊಗ್ಗ ನಗರದಲ್ಲಿ ಮಾರ್ಚ್ 4ರವರೆಗೆ ನಿಷೇಧಾಜ್ಞೆ ಮುಂದುವರೆಯಲಿದೆ. ವ್ಯಾಪಾರ, ವಹಿವಾಟಿಗೆ ಅವಧಿಯನ್ನು ಮತ್ತಷ್ಟು ಹೆಚ್ಚಳ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆದೇಶದಲ್ಲಿ ತಿಳಿಸಿದ್ದಾರೆ. ಮಾರ್ಚ್ 4ರವರೆಗೆ ಶಿವಮೊಗ್ಗ ನಗರದಲ್ಲಿ ಬೆಳಗ್ಗೆ 6 ಗಂಟೆಯಿಂದ ಸಂಜೆ 7 ಗಂಟೆವರೆಗೆ ನಿಷೇಧಾಜ್ಞೆ ಸಡಿಲಗೊಳಿಸಲಾಗಿದೆ. ಈ ಅವಧಿಯಲ್ಲಿ ವ್ಯಾಪಾರ, ವಹಿವಾಟು ಮಾಡಿಕೊಳ್ಳಬಹುದಾಗಿದೆ. ರಾತ್ರಿ 7 ಗಂಟೆ ಬಳಿಕ ತುರ್ತು ಸೇವೆಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅವರು ಆದೇಶಿಸಿದ್ದಾರೆ. ಶಿವಮೊಗ್ಗ ನಗರದಲ್ಲಿ ನಾಳೆಯಿಂದ ಶಾಲೆ, ಕಾಲೇಜುಗಳು ಪ್ರಾರಂಭ ಹರ್ಷ ಹಿಂದೂ…

Read More
Exit mobile version