ಲಾರಿ ಮತ್ತು ಬೈಕ್ ನಡುವೆ ಡಿಕ್ಕಿ – ವಿದ್ಯಾರ್ಥಿ ಸಾವು

ಲಾರಿ ಮತ್ತು ಬೈಕ್ ನಡುವೆ ಡಿಕ್ಕಿ – ವಿದ್ಯಾರ್ಥಿ ಸಾವು ಬೋರ್ ವೆಲ್ ಲಾರಿ ಮತ್ತು ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಉದ್ರಿ ಸಮೀಪದ ಯಲವಾಟ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.  ಕಾನೂನು ವಿದ್ಯಾರ್ಥಿಯಾಗಿದ್ದ ಬಿದರಗೇರಿ ಗ್ರಾಮದ ಎ.ಎಸ್. ದರ್ಶನ್ (21) ಮೃತ ದುರ್ಧೈವಿಯಾಗಿದ್ದಾರೆ. ಸೊರಬದಿಂದ ಉದ್ರಿ ಮಾರ್ಗವಾಗಿ ತೆರಳುತ್ತಿದ್ದ ಬೋರ್ ವೆಲ್ ಲಾರಿ ಹಾಗೂ ಯಲವಾಟದಿಂದ ಸೊರಬ ಮಾರ್ಗವಾಗಿ ತೆರಳುತ್ತಿದ್ದ ಬೈಕ್ ನಡುವೆ ಅಪಘಾತ ಸಂಭವಿಸಿದೆ….

Read More

ಇಬ್ಬರ ಅಪಪ್ರಚಾರ : ಮೂರು ಜೀವಗಳು ಬಲಿ

ಮಹಿಳೆಯಿಂದ ಲಕ್ಷಾಂತರ ರೂ ಹಣ ಪಡೆದು ಹಣ ವಾಪಾಸ್ ಕೊಡದೆ ಸತಾಯಿಸುತ್ತಿದ್ದವನು ಹಣ ವಾಪಾಸ್ ಪಡೆಯಲು ಬಂದ ಮಹಿಳೆಯ ವಿರುದ್ಧ ಬೇರೆಯವರ ಜೊತೆ ಅನೈತಿಕ ಸಂಬಂಧವಿದೆ ಎಂದು ಅಪಪ್ರಚಾರ ಮಾಡಿದ್ದರ ಪರಿಣಾಮ ಬೇಸತ್ತ ಮಹಿಳೆ ಇಬ್ಬರು ಮಕ್ಕಳೊಂದಿಗೆ  ಭದ್ರಾ ಚಾನೆಲ್ ಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಿನ್ನೆ ನಡೆದಿದೆ. ಸಂತೋಷ್ ಅರಹತೊಳಲು ಎಂಬಾತನು ಈ ಹಿಂದೆ ಯಡೇಹಳ್ಳಿ ವೀಣಾ (32) ಎಂಬುವರಿಂದ 8 ಲಕ್ಷ ರೂ.ಹಣ ಸಾಲವಾಗಿ ಪಡೆದಿದ್ದನು. ಹಣ ವಾಪಾಸ್ ಕೇಳಲು ಹೋದ  ಸಂತೋಷ್…

Read More

ಶಿವಮೊಗ್ಗ ಜಿಲ್ಲೆಯ ನಾಲ್ವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ :

ಶಿವಮೊಗ್ಗ : ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನ ಘೋಷಿಸಲಾಗಿದ್ದು, ಶಿವಮೊಗ್ಗ ಜಿಲ್ಲೆಗೆ ನಾಲ್ವರಿಗೆ ಈ ಪ್ರಶಸ್ತಿ ಲಭಿಸಿದೆ. ವಿವಿಧ ಕ್ಷೇತ್ರದಲ್ಲಿ ಎಲೆಮರೆಕಾಯಿಂತೆ ಕೆಲಸ ಮಾಡಿರುವ ಕಲಾವಿಧರನ್ನ ಗುರುತಿಸಿ ಅವರಿಗೆ ಪ್ರತಿ ವರ್ಷದಂತೆ ಸರ್ಕಾರ ಪ್ರಶಸ್ತಿ ನೀಡಲಾಗುತ್ತದೆ.  ಅದರಂತೆ ಈ ಬಾರಿಯೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟಗೊಂಡಿದೆ. ಸೇವಾ ಸಿಂಧು ಮೂಲಕ ಸಾರ್ವಜನಿಕರು ಮಾಡಿದ ಶಿಫಾರಸುಗಳನ್ನ ಪರಿಶೀಲಿಸಿ ಮುಖ್ಯ ಮಂತ್ರಿಗಳ ನೇತೃತ್ವದಲ್ಲಿ ರಚಿತವಾಗಿರುವ ಪ್ರಶಸ್ತಿ ಆಯ್ಕೆ ಸಮಿತಿ ಮತ್ತು ಪ್ರಶಸ್ತಿ ಸಲಹಾ ಸಮಿತಿಯ ಮನ್ನಣೆ ನೀಡಿದ ಹೆಸರುಗಳನ್ನ ಆಯ್ಕೆ…

Read More

ಲೋಕಾಯುಕ್ತದ ಪವರ್ ತೋರಿಸಿದ್ದ ಎನ್ ವೆಂಕಟಾಚಲ ನಿಧನ :

ಬೆಂಗಳೂರು: ಲೋಕಾಯುಕ್ತ ಸಂಸ್ಥೆಯ ಅಧಿಕಾರವನ್ನು ಜನಪರವಾಗಿ ಬಳಸಿ, ‘ಲೋಕಾಯುಕ್ತರು ಹೀಗೂ ಕೆಲಸ ಮಾಡಬಹುದು’ ಎಂದು ಸಾಧಿಸಿ ತೋರಿಸಿದ ನ್ಯಾಯಮೂರ್ತಿ ಎನ್.ವೆಂಕಟಾಚಲ (90) ಬುಧವಾರ ಬೆಳಿಗ್ಗೆ 6 ಗಂಟೆಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಪತ್ನಿ, ಮೂವರು ಪುತ್ರರು ಮತ್ತು ಓರ್ವ ಪುತ್ರಿಯನ್ನು ಅಗಲಿದ್ದಾರೆ. ನ್ಯಾಯಮೂರ್ತಿ ವೆಂಕಟಾಚಲ ಅವರು ಲೋಕಾಯುಕ್ತರಾಗಿ ನೇಮಕಗೊಂಡ ನಂತರವೇ ಸರ್ಕಾರಿ ಅಧಿಕಾರಿಗಳಲ್ಲಿ ಲೋಕಾಯುಕ್ತ ಭಯವನ್ನು ಉಂಟು ಮಾಡಿತು. ಲೋಕಾಯುಕ್ತ ಸಂಸ್ಥೆಯಿಂದ ತಮ್ಮ ನೋವುಗಳಿಗೆ ಪರಿಹಾರ ಸಿಗುತ್ತದೆ ಎಂಬ ಭಾವನೆ ಜನರಲ್ಲಿಯೂ ಬಂತು. ‘ಬಳ್ಳಾರಿ ರಸ್ತೆಯ…

Read More

ವಿದ್ಯಾರ್ಥಿಗಳ ತಪ್ಪು ಉತ್ತರಕ್ಕೆ ಶಿಕ್ಷಕನಿಗೆ ದಂಡನೆ…!! ವಿನೂತನ ಪ್ರಯೋಗದಿಂದ ಮಕ್ಕಳನ್ನು ಜಾಣರನ್ನಾಗಿಸಿದ ಶಿಕ್ಷಕರೊಬ್ಬರ ಸ್ಟೋರಿ – ಮಿಸ್ ಮಾಡದೇ ನೋಡಿ

ವಿದ್ಯಾರ್ಥಿಗಳ ತಪ್ಪು ಉತ್ತರಕ್ಕೆ ಪ್ರತಿಫಲ ಶಿಕ್ಷಕನಿಗೆ ದಂಡನೆ…!! ವಿನೂತನ ಪ್ರಯೋಗದಿಂದ ಮಕ್ಕಳನ್ನು ಜಾಣರನ್ನಾಗಿಸಿದ ಶಿಕ್ಷಕರೊಬ್ಬರ ಸ್ಟೋರಿ – ಮಿಸ್ ಮಾಡದೇ ನೋಡಿ ಶಿಕ್ಷೆಯೇ ಶಿಕ್ಷಣದ ಮಾನದಂಡ ಎಂಬಂತೆ ವರ್ತಿಸುವ ಖಾಸಗಿ ಶಾಲೆಗಳ ವ್ಯಾಮೋಹಕ್ಕೆ ಮರುಳಾಗಿ,  ದೂರದಿಂದಲೇ  ಸರ್ಕಾರಿ ಶಾಲೆಗಳ ಕಾರ್ಯವೈಕರಿಯ ಬಗ್ಗೆ ಅಸಡ್ಡೆ ತೋರುವವರೆ ಹೆಚ್ಚು , ಇದಕ್ಕೆ ಅಪವಾದ ಎಂಬಂತೆ ಶಿವಮೊಗ್ಗ ಹೊಸನಗರ ತಾಲೂಕಿನ ಅಮೃತ ಗ್ರಾಮ ಪಂಚಾಯತಿ ವ್ಯಾಪ್ತಿಯ ಪುಟ್ಟ ಹಳ್ಳಿಯ ಹಾಲಂದೂರಿನ ಸರ್ಕಾರಿ  ಶಾಲೆ ಸಾಕ್ಷಿಕರಿಸಿದೆ. ಇಲ್ಲಿನ ಶಿಕ್ಷಕ ಗೋಪಾಲ್ ಹೆಚ್. ಎಸ್….

Read More

ಮಕ್ಕಳೊಂದಿಗೆ ಹೊಳೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯನ್ನು ರಕ್ಷಿಸಿದ 112 ಪೊಲೀಸರು

ಮಕ್ಕಳೊಂದಿಗೆ ಹೊಳೆಗೆ ಹಾರಿ ಆತ್ಮಹತ್ಯೆಗೆ ಮುಂದಾದ ಮಹಿಳೆಯನ್ನು ರಕ್ಷಿಸಿದ 112 ಪೊಲೀಸರು ಶಿವಮೊಗ್ಗ ಜಿಲ್ಲೆಯ ಸಾಗರ(sagara) ತಾಲೂಕಿನ ಕುಗ್ವೆ ಗ್ರಾಮದಲ್ಲಿ ಇಬ್ಬರು ಮಕ್ಕಳೊಂದಿಗೆ ಹೊಳೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯನ್ನು 112 ಪೋಲೀಸರು ರಕ್ಷಿಸಿದ ಘಟನೆ ನಡೆದಿದೆ. ಅಣಲೆಕೊಪ್ಪ ಗ್ರಾಮದ 26 ವರ್ಷದ ಮಹಿಳೆ ಕೌಟುಂಬಿಕ ಕಾರಣದಿಂದ ತನ್ನ ಇಬ್ಬರು ಮಕ್ಕಳೊಂದಿಗೆ ಹೊಳೆಯ ಬಳಿಗೆ ಸ್ಕೂಟಿಯಲ್ಲಿ ಬಂದು ಮೊಬೈಲ್ ಹಾಗೂ ಚಪ್ಪಲಿಯನ್ನು ಹೊಳೆ ಬದಿಯಲ್ಲಿಟ್ಟು ಆತ್ಮಹತ್ಯೆಗೆ‌ ಮುಂದಾಗಿದ್ದಾರೆ. ಇದನ್ನು ಗಮನಿಸಿದ ಸ್ಥಳೀಯರೊಬ್ಬರು ಮಹಿಳೆಯ ಬಳಿ ತೆರಳಿ ಬುದ್ದಿವಾದ…

Read More

ಹೊಸನಗರದ ಒಟ್ಟೂರ ಕೆರೆಯು ಸರ್ವ ಜನಾಂಗದ ಶಾಂತಿಯ ತೋಟವೆಂಬಂತ್ತೆ ಹಿಂದೂ,ಮುಸಲ್ಮಾನ್,ಕ್ರೈಸ್ತ ಸೇರಿದಂತೆ ವಿವಿಧ ಧರ್ಮಗಳನ್ನೊಳಗೊಂಡ ಕೆರೆಯಾಗಿದೆ : ಮೂಲೆಗದ್ದೇ ಶ್ರೀಗಳು

ಹೊಸನಗರ:- 03, ಇಂದು ಒಟ್ಟೂರು ಕೆರೆಯ ಅಭಿವೃದ್ಧಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಭಿವೃದ್ಧಿ ಯೋಜನೆ, ಮೂಲೆಗದ್ದೆ ಮಠದ ಶ್ರೀಗಳಿಂದ, ಮಸೀದಿಯ ಗುರುಗಳು ಚರ್ಚ್ ನ ಫಾದರ್, ಸಾ,ರ ಸಂಸ್ಥೆ, ಪಟ್ಟಣ ಪಂಚಾಯಿತಿ, ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದಿಂದ ಹೂಳೆತ್ತುವ ರ್ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.  ಚಾಲನೆ ನೀಡಿ ಮಾತನಾಡಿದ ತಾಲ್ಲೂಕಿನ ಮೂಲೆಗದ್ದೆ ಮಠದ ಶ್ರೀ ಮ,ನಿ,ಪ್ರಾ, ಚನ್ನಬಸವ ಮಹಾ ಸ್ವಾಮಿಗಳು ಮಾತನಾಡಿ. ಒಟ್ಟೂರ ಕೆರೆಯು ಸರ್ವ ಜನಾಂಗದ ಶಾಂತಿಯ ತೋಟವೆಂಬಂತ್ತೆ ಹಿಂದೂ, ಮುಸಲ್ಮಾನ್, ಕ್ರೈಸ್ತ ಸೇರಿದಂತೆ ವಿವಿಧ…

Read More

ಟಿ20 ಅಂಧರ ವಿಶ್ವಕಪ್ ವಿಜೇತೆ ಕಾವ್ಯಾ.ವಿ ಅವರಿಗೆ ವಾತ್ಸಲ್ಯ ಶಾಲೆ ವಿದ್ಯಾರ್ಥಿಗಳಿಂದ ಭವ್ಯ ಸನ್ಮಾನ

Blind T20 World Cup champion Kavya V from Ripponpet was felicitated by Vatsalya School students at her residence in Baruve village, celebrating her contribution to India’s historic victory. ಟಿ20 ಅಂಧರ ವಿಶ್ವಕಪ್ ವಿಜೇತೆ ಕಾವ್ಯಾ.ವಿ ಅವರಿಗೆ ವಾತ್ಸಲ್ಯ ಶಾಲೆ ವಿದ್ಯಾರ್ಥಿಗಳಿಂದ ಭವ್ಯ ಸನ್ಮಾನ ರಿಪ್ಪನ್‌ಪೇಟೆ: ಟಿ–20 ಅಂಧರ ವಿಶ್ವಕಪ್‌ನಲ್ಲಿ ಭಾರತಕ್ಕೆ ಕೀರ್ತಿ ತಂದ ಮಹಿಳಾ ತಂಡದ ಪ್ರಮುಖ ಸದಸ್ಯೆಯಾದ ರಿಪ್ಪನ್‌ಪೇಟೆಯ ಕಾವ್ಯಾ.ವಿ ಅವರನ್ನು ಆಯನೂರಿನ ಹುಂಚದಕಟ್ಟೆ…

Read More

ರಿಪ್ಪನ್‌ಪೇಟೆ : ಯುವ ಕಾಂಗ್ರೆಸ್ ವತಿಯಿಂದ ಅರಸಾಳುವಿನಲ್ಲಿ ರೈಲು ತಡೆಗೆ ಯತ್ನ – ಕಾರ್ಯಕರ್ತರ ಬಂಧನ,ಬಿಡುಗಡೆ|Protest

ರಿಪ್ಪನ್‌ಪೇಟೆ : ಅನ್ನಭಾಗ್ಯ ಯೋಜನೆ ಜಾರಿಗೆ ಅಕ್ಕಿ ವಿತರಿಸದ ಕೇಂದ್ರ ಸರ್ಕಾರದ ವಿರುದ್ಧ ಪಟ್ಟಣದ ಸಮೀಪದ ಅರಸಾಳು ಮಾಲ್ಗುಡಿ ರೈಲ್ವೆ ನಿಲ್ದಾಣದಲ್ಲಿ ಹೊಸನಗರ ತಾಲೂಕ್ ಯುವ ಕಾಂಗ್ರೆಸ್ ವತಿಯಿಂದ ರೈಲು ತಡೆಗೆ ಯತ್ನಿಸಿದ ಘಟನೆ ನಡೆಯಿತು. ಇಂದು ಅರಸಾಳು ಮಾಲ್ಗುಡಿ ರೈಲ್ವೆ ನಿಲ್ದಾಣದಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ದ ಘೋಷಣೆ ಕೂಗೂತ್ತ ಮೈಸೂರು – ತಾಳಗುಪ್ಪ ರೈಲು ತಡೆ ನಡೆಸಲು ಮುನ್ನುಗ್ಗುತಿದ್ದಂತೆ ಗೇಟ್ ಬಳಿಯೇ ಪೊಲೀಸರು ತಡೆದು ಕಾರ್ಯಕರ್ತರನ್ನು ಬಂಧಿಸಿದರು. ಕಾರ್ಯಕರ್ತರನು ಬಂಧಿಸಿ ರಿಪ್ಪನ್‌ಪೇಟೆ…

Read More

ಬಸ್‌ಗೆ ಪಾರ್ಸಲ್ ನೀಡಲು ಹೋದ ವ್ಯಕ್ತಿ ವೇಗದ ಲಾರಿಯಡಿ ಸಿಲುಕಿ ಸಾವು – ಮೃತನ ಸೊಂಟ ಭಾಗ ಸಂಪೂರ್ಣ ನಜ್ಜುಗುಜ್ಜು

A man was killed on the spot after being crushed under a speeding lorry while handing over a parcel to a bus near Sunnadabasti turn in Ripponpete. Police investigation underway. ಬಸ್‌ಗೆ ಪಾರ್ಸಲ್ ನೀಡಲು ಹೋದ ವ್ಯಕ್ತಿ ವೇಗದ ಲಾರಿಯಡಿ ಸಿಲುಕಿ ಸಾವು – ಮೃತನ ಸೊಂಟ ಭಾಗ ಸಂಪೂರ್ಣ ನಜ್ಜುಗುಜ್ಜು | ಪತ್ನಿ, ಮಗಳು ಅನಾಥ ರಿಪ್ಪನ್‌ಪೇಟೆ : ಇಲ್ಲಿನ ಗರ್ತಿಕೆರೆ ಸಮೀಪದ ಸುಣ್ಣದಬಸ್ತಿ…

Read More