Headlines

ಅನೆ ದಾಳಿಯಿಂದ ಹಾನಿಗೀಡಾದ ಪ್ರದೇಶಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ , ಪರಿಶೀಲನೆ

ಅನೆ ದಾಳಿಯಿಂದ ಹಾನಿಗೀಡಾದ ಪ್ರದೇಶಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ , ಪರಿಶೀಲನೆ ರಿಪ್ಪನ್‌ಪೇಟೆ;-  ಹೊಸನಗರ ತಾಲೂಕಿನ ಅರಸಾಳು -ಕೆಂಚನಾಲ -ಬೆಳ್ಳೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಕಳೆದ ಒಂದು ವಾರದಿಂದ ದಿಢೀರ್ ಕಾಣಿಸಿಕೊಂಡಿರುವ  ಕಾಡು ಆನೆಗಳು ರೈತರು ಬೆಳೆದ ಬಾಳೆ ಮತ್ತು ಭತ್ತದ ಗದ್ದೆಗಳಿಗೆ ನುಗ್ಗಿ ಬೆಳೆಯನ್ನು ತಿಂದು ದ್ವಂಸಗೊಳಿಸಿರುವ ಪ್ರದೇಶಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಅರಣ್ಯಇಲಾಖೆಯ ಮತ್ತುಕಂದಾಯ ಇಲಾಖೆ ಆಧಿಕಾರಿಗಳೊಂದಿಗೆ ದಿಡೀರ್ ಭೇಟಿ ನೀಡಿ ಪರಿಶೀಲನೆ ನಡೆಸುವುದರೊಂದಿಗೆ ಹಾನಿಗೊಳಗಾಗಿರುವ ರೈತರಿಗೆ ವೈಯಕ್ತಿಕ ಧನ ಸಹಾಯವನ್ನು ನೀಡಿ…

Read More

ರಿಪ್ಪನ್ ಪೇಟೆಯ ಸಿದ್ದಪ್ಪನಗುಡಿ ಬಳಿ ಕಾಡಾನೆ ದಾಳಿ – ತೋಟ, ಗದ್ದೆ ನಾಶ | ಆತಂಕದಲ್ಲಿ ಗ್ರಾಮಸ್ಥರು

ರಿಪ್ಪನ್ ಪೇಟೆಯ ಸಿದ್ದಪ್ಪನಗುಡಿ ಬಳಿ ಕಾಡಾನೆ ದಾಳಿ – ತೋಟ, ಗದ್ದೆ ನಾಶ | ಆತಂಕದಲ್ಲಿ ಗ್ರಾಮಸ್ಥರು ರಿಪ್ಪನ್ ಪೇಟೆ: ಕೆರೆಹಳ್ಳಿ ವ್ಯಾಪ್ತಿಯಲ್ಲಿ ಕಾಡಾನೆಯೊಂದು ದಾಳಿ ನಡೆಸಿ ತೋಟ ಮತ್ತು ಗದ್ದೆಗಳನ್ನು ನಾಶಮಾಡಿರುವ ಘಟನೆ ಸ್ಥಳೀಯರಲ್ಲಿ ಭಯ–ಭೀತಿಯ ವಾತಾವರಣವನ್ನು ಉಂಟುಮಾಡಿದೆ. ಶಿವಮೊಗ್ಗ ರಸ್ತೆಯ ಪೆಟ್ರೋಲ್ ಬಂಕ್ ಹಿಂಭಾಗದಲ್ಲಿರುವ ಕೆಳಗಿನ ಕೆರೆಹಳ್ಳಿಯ ಟೀಕಪ್ಪ ಗೌಡರ ತೋಟಕ್ಕೆ ನುಗ್ಗಿದ ಕಾಡಾನೆ ಬಾಳೆಗಿಡಗಳನ್ನು ಮುರಿದು ನಾಶಮಾಡಿದ್ದು, ಅಕ್ಕಪಕ್ಕದ ಗದ್ದೆಗಳು ಕೂಡ ಗಂಭೀರ ಹಾನಿಗೊಳಗಾಗಿವೆ. ಭಾನುವಾರ ರಾತ್ರಿ ಕೆರೆಹಳ್ಳಿಯ ನಾಗರದೇವರ ಗುಡಿ ಹತ್ತಿರ…

Read More

ಯಡಿಯೂರಪ್ಪ ಪ್ರಯಾಣಿಸುತಿದ್ದ ಹೆಲಿಕಾಪ್ಟರ್ ಲ್ಯಾಂಡಿಗ್ ವೇಳೆ ತಪ್ಪಿದ ಭಾರಿ ಅನಾಹುತ|BSY

ಇಂದು ಕಲಬುರಗಿಗೆ ತೆರಳಿದ್ದ ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪನವರ ಹೆಲಿಕಾಪ್ಟರ್​ ಲ್ಯಾಂಡಿಂಗ್​ ವೇಳೆ ಪೈಲೆಟ್ ಇದ್ದಕ್ಕಿದ್ದಂತೆ ಹೆಲಿಕಾಪ್ಟರ್​ನ್ನ ಪುನಃ ಆಗಸದೆತ್ತರಕ್ಕೆ ಹಾರಿಸಿದರು.ಇದು ಕೆಲಕಾಲ ಆತಂಕ ಮೂಡಿಸಿತ್ತು.  ನಡೆದಿದ್ದೇನು??? :  ಅಲ್ಲಿದ್ದ ಪ್ಲಾಸ್ಟಿಕ್​ಗಳು, ಇವತ್ತು ಹೆಲಿಕಾಪ್ಟರ್​ ಕ್ರಾಶ್​ಗೂ ಕಾರಣವಾಗುವ ಆತಂಕವಿತ್ತು. ಆದರೆ ಅಷ್ಟರಲ್ಲಿ ಎಚ್ಚೆತ್ತುಕೊಂಡ ಪೈಲೆಟ್ , ಹೆಲಿಕಾಪ್ಟರ್ ಲ್ಯಾಂಡಿಂಗ್​ ಮಾಡುವ ಬದಲು, ಪುನಃ ಆಗಸದೆತ್ತರಕ್ಕೆ ಹಾರಿದರು. ಬಳಿಕ ಕೆಲಕ್ಷಣಗಳ ನಂತರ ಪುನಃ ಬಂದು ಲ್ಯಾಂಡ್ ಮಾಡಿದರು.  ಘಟನೆಯ ಬಗ್ಗೆ ವಿವರಣೆ ನೀಡಿದ ಪೈಲೆಟ್ ಜೋಸೆಪ್​, ಕ್ಯಾಮರಾದಲ್ಲಿ ರೆಕಾರ್ಡ್…

Read More

Ripponpete | ಕೆರೆಯ ಜಾಗದಲ್ಲಿ ತಲೆ ಎತ್ತುತ್ತಿರುವ ಅಕ್ರಮ ಕಟ್ಟಡ – ಅಧಿಕಾರಿಗಳ ಬೇಜವಬ್ದಾರಿಯ ನಡೆ | ಗ್ರಾಮಸ್ಥರ ಆಕ್ರೋಶ

Ripponpete | ಕೆರೆಯ ಜಾಗದಲ್ಲಿ ತಲೆ ಎತ್ತುತ್ತಿರುವ ಅಕ್ರಮ ಕಟ್ಟಡ – ಅಧಿಕಾರಿಗಳ ಬೇಜವಬ್ದಾರಿಯ ನಡೆ | ಗ್ರಾಮಸ್ಥರ ಆಕ್ರೋಶ ರಿಪ್ಪನ್‌ಪೇಟೆ: ಸಮೀಪದ ಬೆಳ್ಳೂರು ಗ್ರಾಪಂ ವ್ಯಾಪ್ತಿಯ ಗುಬ್ಬಿಗ ಗ್ರಾಮದ ಸರ್ವೇ ನಂ.12ರ ಗುಳಗುಳಿ ಶಂಕರದಲ್ಲಿ ಕೆರೆ ಒತ್ತುವರಿ ಮಾಡಿ ಅಕ್ರಮ ಕಟ್ಟಡ ನಿರ್ಮಿಸುರುವುದನ್ನು ತೆರವುಗೊಳಿಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.  ಬೆಳ್ಳೂರು-ಆಯನೂರು-ಶಿವಮೊಗ್ಗ ಮುಖ್ಯ ರಸ್ತೆಯಲ್ಲಿನ ಪ್ರಸಿದ್ಧ ಗುಳಗುಳಿ ಶಂಕರೇಶ್ವರ ದೇವಸ್ಥಾನ ಮತ್ತು ಜಟಾತೀರ್ಥದ ಎದುರು ಇರುವ ಕೆರೆಯನ್ನು ಒತ್ತುವರಿ ಮಾಡಿ ಕಟ್ಟಡ ನಿರ್ಮಿಸಲಾಗಿದೆ. ಇದರಿಂದ ಕೆರೆ ನೀರನ್ನು ಆಶ್ರಯಿಸುವ…

Read More

ಹಾನಗಲ್ ಉಪಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ: ರಿಪ್ಪನ್ ಪೇಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಸಂಭ್ರಮಾಚರಣೆ :

ರಿಪ್ಪನ್ ಪೇಟೆ : ಹಾನಗಲ್ ವಿಧಾನಸಬೆಯ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ ಮಾನೆ  ಜಯಭೇರಿ ಬಾರಿಸಿದ ವಿಚಾರ ತಿಳಿಯುತ್ತಿದ್ದಂತೆ ರಿಪ್ಪನ್ ಪೇಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು, ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ಪಟ್ಟಣದ ವಿನಾಯಕ ವೃತ್ತದಲ್ಲಿ ಹೆಚ್ಚಿನ ಪಟಾಕಿ ಸಿಡಿಸಿ ಕಾರ್ಯಕರ್ತರು ಸಂಭ್ರಮಿಸಿದರು.ರಿಪ್ಪನ್ ಪೇಟೆ ಕಾಂಗ್ರೆಸ್ ಘಟಕದ ಅಧ್ಯಕ್ಷರಾದ ಆಸೀಪ್ ಭಾಷಾಸಾಬ್ ಮಾತನಾಡಿ, ಕಾಂಗ್ರೆಸ್‌ನ ಜನಪರ ಕಾರ್ಯಗಳು ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರವರ ಅಭಿವೃದ್ಧಿ ಕಾರ್ಯಗಳನ್ನು ಬೆಂಬಲಿಸಿ ಭಾರಿ ಬಹುಮತದಿಂದ ವಿಜೇತರನ್ನಾಗಿಸಿದ ಹಾನಗಲ್ ವಿಧಾನ…

Read More

ಗವಟೂರು ಹೊಳೆಯ ಒಡಲು ಬಗೆಯುತ್ತಿರುವ ಮರಳು ದಂಧೆಕೋರರು : ಈ ಮಾಫ಼ಿಯಾ ತಡೆಯುವಲ್ಲಿ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಅಸಹಯಕರೋ.. ? ಅಸಮರ್ಥರೋ…?

ರಿಪ್ಪನ್ ಪೇಟೆ : ಪಟ್ಟಣದ ಸಮೀಪದ ಗವಟೂರು ಶ್ರೀ ಸಿದ್ಧೇಶ್ವರ ದೇವಸ್ಥಾನದ ಪಾರ್ಶ್ವದಲ್ಲಿರುವ ನದಿ ಪಾತ್ರದಲ್ಲಿ ಎಗ್ಗಿಲ್ಲದೇ ಮರಳು ದಂಧೆ ನಡೆಸುವುದು ಅಕ್ರಮ ಮರಳು ದಂಧೆಕೋರರಿಗೆ ದಿನಪ್ರತಿಯ ಕಸುಬಾಗಿದೆ. ಶರ್ಮಣ್ಯಾವತಿ (ಗವಟೂರು ಹೊಳೆ) ನದಿಯಿಂದ ಮರಳೆತ್ತುವ ಕಾರ್ಯದಲ್ಲಿ ಹೊರರಾಜ್ಯ ಬಿಹಾರದ ಹತ್ತಾರು ಕೂಲಿ ಕಾರ್ಮಿಕರನ್ನು ಬಳಸಿಕೊಳ್ಳಲಾಗುತ್ತಿದೆ. ಟ್ಯೂಬ್, ಬಕೇಟ್, ಬುಟ್ಟಿಯನ್ನು ಉಪಯೋಗಿಸಿಕೊಂಡು ಹಗಲು ಹೊತ್ತಿನಲ್ಲಿ ನದಿ ಮಧ್ಯದಿಂದ ಮರಳನ್ನು ತೆಗೆದು ಸಂಗ್ರಹಿಸಿಟ್ಟುಕೊಂಡು ರಾತ್ರಿಯಾಗುತ್ತಿದ್ದಂತೆ ವಾಹನಗಳೊಂದಿಗೆ ಬೇರೆ ಬೇರೆ ತಾಲೂಕುಗಳಿಗೆ ಮರಳು ಸರಬರಾಜು ಮಾಡುವ ವಹಿವಾಟು ನಡೆಸಲಾಗುತ್ತಿದೆ  ಇಲ್ಲಿ…

Read More

Hosanagara | ಶಾಲೆಯ ಎಸ್ ಡಿಎಂಸಿ ಸಭೆಯಲ್ಲಿ ಅಧ್ಯಕ್ಷ ಹಾಗೂ ಸದಸ್ಯನ ನಡುವೆ ಗಲಾಟೆ – ದೂರು ಪ್ರತಿದೂರು ದಾಖಲು | ರಾಜಕೀಯ ತಿರುವು ಪಡೆದುಕೊಳ್ಳುತ್ತಾ ಪ್ರಕರಣ..!!??

Hosanagara | ಶಾಲೆಯ ಎಸ್ ಡಿಎಂಸಿ ಸಭೆಯಲ್ಲಿ ಅಧ್ಯಕ್ಷ ಹಾಗೂ ಸದಸ್ಯನ ನಡುವೆ ಗಲಾಟೆ – ದೂರು ಪ್ರತಿದೂರು ದಾಖಲು | ರಾಜಕೀಯ ತಿರುವು ಪಡೆದುಕೊಳ್ಳುತ್ತಾ ಪ್ರಕರಣ..!!?? ಹೊಸನಗರ : ಶಾಲಾ ಶತಮಾನೋತ್ಸವ ಆಚರಣೆ ಕುರಿತು ನಡೆದ ಪೂರ್ವಭಾವಿ ಸಭೆಯ ಸಂದರ್ಭದಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ಸದಸ್ಯನೋರ್ವನ ಮೇಲೆ ಹಲ್ಲೆ ನಡೆಸಿದ ಘಟನೆ ಇಲ್ಲಿನ ಶಾಸಕರ ಮಾದರಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ನಡೆದಿದೆ. ಈ ಪ್ರಕರಣ ರಾಜಕೀಯ ತಿರುವು ಪಡೆದುಕೊಳ್ಳುವ ಸಾಧ್ಯತೆಗಳಿದ್ದು ಸೋಮವಾರ ಮಾಜಿ ಸಚಿವರ ನೇತ್ರತ್ವದಲ್ಲಿ…

Read More

SAGARA | ಮನೆ ಹಾಗೂ ದನಗಳ್ಳತನ ಮಾಡುತಿದ್ದ ಆರೋಪಿಗಳ ಬಂಧನ – ಲಕ್ಷಾಂತರ ರೂ ಮೌಲ್ಯದ ನಗದು , ಚಿನ್ನಾಭರಣ ವಶಕ್ಕೆ..!

SAGARA | ಮನೆ ಹಾಗೂ ದನಗಳ್ಳತನ ಮಾಡುತಿದ್ದ ಆರೋಪಿಗಳ ಬಂಧನ – ಲಕ್ಷಾಂತರ ರೂ ಮೌಲ್ಯದ ನಗದು , ಚಿನ್ನಾಭರಣ ವಶಕ್ಕೆ..! ಸಾಗರ : ಪಟ್ಟಣದ ಪೇಟೆ ಠಾಣೆಯ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಮನೆಗಳ್ಳತನ, ದನಗಳ್ಳತನ ಪ್ರಕರಣವನ್ನು ಬೇಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ನಾಲ್ವರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು, 2 ಲಕ್ಷ ಮೌಲ್ಯದ ಚಿನ್ನಾಭರಣ, 20 ಲಕ್ಷ ಮೌಲ್ಯದ ವಾಹನ ಜಪ್ತಿ ಮಾಡಿದ್ದಾರೆ. ಇಂದು ಪತ್ರಿಕಾ ಗೋಷ್ಠಿಯಲ್ಲಿ ಸಾಗರ ಡಿವೈಎಸ್ಪಿ ಗೋಪಾಲಕೃಷ್ಣ ಟಿ ನಾಯ್ಕ್ ಅವರು ಮಾಹಿತಿ ನೀಡಿದ್ದು,…

Read More
Matrix movie

Duis mattis vehicula consequat

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

Hosanagara | ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನ ಮೇಲೆ ಹಲ್ಲೆ – ಮೆಗ್ಗಾನ್ ಗೆ ದಾಖಲು

ಬಿಜೆಪಿ ಯುವಮೋರ್ಚಾದ ಅಧ್ಯಕ್ಷನ ಮೇಲೆ ಹಲ್ಲೆ ಮೆಗ್ಗಾನ್ ಗೆ ದಾಖಲು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿ ಬಿಜೆಪಿ ಯುವಮೋರ್ಚಾ ಅಧ್ಯಕ್ಷನ ಮೇಲೆ ಹಲ್ಲೆ ನಡೆದಿರುವ ಘಟನೆ ನಡೆದಿದೆ. ನಡೆದಿದ್ದೇನು ..??? ಬಿಜೆಪಿ ಯುವ ಮೋರ್ಚಾ ತಾಲೂಕು ಅದ್ಯಕ್ಷ ನಿತಿನ್ ಮತ್ತು ನವೀನ್  ಮೇಲೆ ಕೆಲವರು ಕಾರಿನಲ್ಲಿ ಬಂದು ಹಲ್ಲೆ ನಡೆಸಿದ್ದಾರೆ.  ಹೊಸನಗರ ತಾಲೂಕಿನ ನಗರ ಸಮೀಪದ ದೇವಗಂಗೆ ಬಳಿ ಭಾನುವಾರ ರಾತ್ರಿ ಈ ಘಟನೆ ನಡೆದಿದೆ. ಕಾರಿನಲ್ಲಿ ಹೋಗುತ್ತಿದ್ದ ವೇಳೆ ಬೇರೆ ಕಾರಿನಲ್ಲಿ ಬಂದ ಪ್ರಕಾಶ್ ಅಂಡ್…

Read More