Headlines

Ripponpete | ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಸಿಬಿಐ ಗೆ ಒಪ್ಪಿಸುವಂತೆ ರಾಜ್ಯಪಾಲರಿಗೆ ಜೆಡಿಎಸ್ ಆಗ್ರಹ

ಪ್ರಜ್ವಲ್ ರೇವಣ್ಣ ಪ್ರಕರಣ ಸಿ.ಬಿ.ಐ.ಗೆ ಒಪ್ಪಿಸುವಂತೆ  ರಾಜ್ಯಪಾಲರಿಗೆ ಜೆಡಿಎಸ್ ಆಗ್ರಹ ರಿಪ್ಪನ್‌ಪೇಟೆ : ಪ್ರಜ್ವಲ್ ರೇವಣ್ಣನವರ ಪ್ರಕರಣ ಮತ್ತು ಪೆನ್‌ಡ್ರೈವ್ ಬಿಡುಗಡೆ ಪ್ರಕರಣವನ್ನು ಸಿಬಿಐ ಅಥವಾ ಸುಪ್ರಿಂಕೋರ್ಟ್ ನ್ಯಾಯಧೀಶರಿಗೆ ವಹಿಸುವಂತೆ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ರವರನ್ನು ಸಂಪುಟದಿಂದ  ವಜಾ ಮಾಡುವಂತೆ  ರಾಜ್ಯ ಜೆಡಿಎಸ್ ಕಾರ್ಯದರ್ಶಿ ಆರ್.ಎ.ಚಾಬುಸಾಬ್ ಮತ್ತು ತಾಲ್ಲೂಕ್ ಜೆಡಿಎಸ್ ಅಧ್ಯಕ್ಷ ಎನ್. ವರ್ತೇಶ್ ನೇತೃತ್ವದಲ್ಲಿ ರಾಜ್ಯಪಾಲರರಿಗೆ ಉಪತಹಶೀಲ್ದಾರ್ ಮೂಲಕ ಮನವಿ ಪತ್ರ ಸಲ್ಲಿಸಿ ಆಗ್ರಹಿಸಿದರು. ಮನವಿ ಪತ್ರವನ್ನು ಸಲ್ಲಿಸಿ ಮಾದ್ಯಮಪ್ರತಿನಿಧಿಗಳೊಂದಿಗೆ ರಾಜ್ಯ ಜೆಡಿಎಸ್ ಕಾರ್ಯದರ್ಶಿ ಆರ್.ಎ.ಚಾಬುಸಾಬ್…

Read More

ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಈವರೆಗಿನ ಶೇಕಡವಾರು ಮತದಾನದ ವಿವರ | ಮತಗಟ್ಟೆಗೆ ಬಂದು ಮತ ಚಲಾಯಿಸಿ 96ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಂಡ ನಾಗಮ್ಮ

ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಈವರೆಗಿನ ಶೇಕಡವಾರು ಮತದಾನದ ವಿವರ |  ಲೋಕಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಬಿರುಸಿನಿಂದ ನಡೆಯುತ್ತಿದ್ದು ಬಿಸಿಲು ಝಳಕ್ಕೆ ಬೆದರಿ ಮತದಾರರು ಬೆಳಗ್ಗೆಯೇ ಮತಗಟ್ಟೆಗಳತ್ತ ಉತ್ಸಾಹದಿಂದ ಧಾವಿಸಿ ಮತ ಚಲಾಯಿಸುತ್ತಿದ್ದಾರೆ. ಮಧ್ಯಾಹ್ನ 03 ಗಂಟೆವರೆಗೆ ಒಟ್ಟು ಶೇ.58.04 ಮತದಾನವಾಗಿದೆ. ಎಲ್ಲೆಲ್ಲಿ ಎಷ್ಟೆಷ್ಟು ? ಬೈಂದೂರು : 58.41 ಭದ್ರಾವತಿ : 53.28 ಸಾಗರ : 59.26 ಶಿಕಾರಿಪುರ : 60.75 ಶಿವಮೊಗ್ಗ : 53.16 ಶಿವಮೊಗ್ಗ ಗ್ರಾಮಾಂತರ : 61.63 ಸೊರಬ : 59.58…

Read More

ಕುಟುಂಬಸ್ಥರೊಂದಿಗೆ ಬೇಳೂರಿನಲ್ಲಿ ಮತಚಲಾವಣೆ ಮಾಡಿದ ಶಾಸಕ ಬೇಳೂರು ಗೋಪಾಲಕೃಷ್ಣ | Election

ಕುಟುಂಬಸ್ಥರೊಂದಿಗೆ ಬೇಳೂರಿನಲ್ಲಿ ಮತಚಲಾವಣೆ ಮಾಡಿದ ಶಾಸಕ ಬೇಳೂರು ಗೋಪಾಲಕೃಷ್ಣ | Election ಸಾಗರ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಅರಣ್ಯ ಮತ್ತು ಕೈಗಾರಿಕ ನಿಗಮದ ಅಧ್ಯಕ್ಷ ರಾದ ಗೋಪಾಲ ಕೃಷ್ಣ ಬೇಳೂರು ರವರು ತಮ್ಮ ಪತ್ನಿ ರಾಧ ಹಾಗು ಪುತ್ರ ನಿಯಾನ್ ರೊಂದಿಗೆ ಸಾಗರ ತಾಲೂಕಿನ ಬೇಳೂರಿನ ಮತ ಗಟ್ಟೆ ಸಂಖ್ಯೆ 24 ರಲ್ಲಿ ಮತ ಚಲಾಯಿಸಿದರು. ನಂತರ ಮಾಧ್ಯಮದೊಂದಿಗೆ ಮಾತನಾಡಿದ ಅವರು ಈ ಬಾರಿ ನಮ್ಮ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ರವರು…

Read More

ಹೊಂಬುಜ,ಮೂಲೆಗದ್ದೆ, ಮಳಲಿ ಶ್ರೀ , ಅಭಿನವ ಚನ್ನಬಸವ ಶ್ರೀ ಹಾಗೂ ಕೋಣಂದೂರಿನ ಬೃಹನ್ಮಠ ಶ್ರೀಗಳಿಂದ ಮತ ಚಲಾವಣೆ | Election

ಹೊಂಬುಜ,ಮೂಲೆಗದ್ದೆ, ಮಳಲಿ ಶ್ರೀ , ಅಭಿನವ ಚನ್ನಬಸವ ಶ್ರೀ ಹಾಗೂ ಕೋಣಂದೂರಿನ ಬೃಹನ್ಮಠ ಶ್ರೀಗಳಿಂದ ಮತ ಚಲಾವಣೆ | Election ಮಳಲಿಮಠದ ಶ್ರೀ ಡಾ. ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಗಳವರು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ನೊಣಬೂರು ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲಾ ಮತಗಟ್ಟೆಯಲ್ಲಿ ಮತ ಚಲಾಯಿಸಿದರು. ಹೊಂಬುಜ ಮಠದ ಡಾ. ದೇವೇಂದ್ರ ಕೀರ್ತಿ ಭಟ್ಟಾರಕ ಮಹಸ್ವಾಮಿಗಳು ಹೊಸನಗರ ತಾಲೂಕಿನ ಹುಂಚ ಸರ್ಕಾರಿ ಶಾಲೆಯ ಮತಗಟ್ಟೆಯಲ್ಲಿ ಮತ ಚಲಾಯಿಸಿದರು. ಮೂಲೆಗದ್ದೆ ಮಠದ ಅಭಿನವ ಚೆನ್ನಬಸವ ಸ್ವಾಮೀಜಿ ಹೊಸನಗರ ತಾಲೂಕಿನ…

Read More

Thirthahalli | ಗುಡ್ಡೆಕೊಪ್ಪ ಶಾಲೆಯಲ್ಲಿ ಕುಟುಂಬಸ್ಥರೊಂದಿಗೆ ಮತದಾನ ಮಾಡಿದ ಆರಗ ಜ್ಞಾನೇಂದ್ರ

Thirthahalli | ಗುಡ್ಡೆಕೊಪ್ಪ ಶಾಲೆಯಲ್ಲಿ ಕುಟುಂಬಸ್ಥರೊಂದಿಗೆ ಮತದಾನ ಮಾಡಿದ ಆರಗ ಜ್ಞಾನೇಂದ್ರ ಮಾಜಿ ಗೃಹ ಸಚಿವ ಹಾಗೂ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಆರಗ ಜ್ಞಾನೇಂದ್ರ ರವರು ಗುಡ್ಡೆಕೊಪ್ಪ ಸರ್ಕಾರಿ ಶಾಲೆಗೆ ಕುಟುಂಬಸ್ಥರೊಂದಿಗೆ ಆಗಮಿಸಿ ಮತ ಚಲಾಯಿಸಿದರು. ಕುಟುಂಬಸ್ಥರೊಂದಿಗೆ ಗುಡ್ಡೆಕೊಪ್ಪ ಸರ್ಕಾರಿ ಶಾಲೆಗೆ ಆಗಮಿಸಿದ ಅವರು ಮತ ಚಲಾಯಿಸಿ ಮಾತನಾಡಿ ಎಲ್ಲಾರೂ ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವ ಹಬ್ಬವನ್ನು ಆಚರಿಸೋಣ ಎಂದರು. ಈ ಸಂಧರ್ಭದಲ್ಲಿ ಪತ್ನಿ , ಪುತ್ರ ಅಭಿನಂದನ್ ,ಸೊಸೆ ಶ್ರುತಿ ಅಭಿನಂದನ್ ಹಾಗೂ…

Read More

Ripponpete | ಹರತಾಳು ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸಚಿವ ಹರತಾಳು ಹಾಲಪ್ಪ

Ripponpete | ಹರತಾಳು ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸಚಿವ ಹರತಾಳು ಹಾಲಪ್ಪ ರಿಪ್ಪನ್‌ಪೇಟೆ : ಮಾಜಿ ಸಚಿವ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷ ಹೆಚ್ ಹಾಲಪ್ಪ ಹರತಾಳು ರವರು ಹರತಾಳು ಸರ್ಕಾರಿ ಶಾಲೆಗೆ ಆಗಮಿಸಿ ಮತ ಚಲಾಯಿಸಿದರು. ಹೊಸನಗರ ತಾಲೂಕಿನ ಹರತಾಳು ಗ್ರಾಮದ ಮತಗಟ್ಟೆ 195 ರಲ್ಲಿ ಪ್ರಥಮ ಮತ ಚಲಾಯಿಸಿದ ಅವರು ನಂತರ ಮಾತನಾಡಿ ಮತದಾನ ಪ್ರತಿಯೊಬ್ಬರ ಹಕ್ಕು, ಪ್ರತಿಯೊಬ್ಬರು ಕೂಡ ತಪ್ಪದೆ ಮತ ಚಲಾಯಿಸಿ ಎಂದು ಮನವಿ ಮಾಡಿದರು. ಈ ಸಂಧರ್ಭದಲ್ಲಿ ಪಕ್ಷದ…

Read More

SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ – ಈ ವಾರವೇ ಹೊರ ಬೀಳಲಿದೆ ಫಲಿತಾಂಶ

SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ – ಈ ವಾರವೇ ಹೊರ ಬೀಳಲಿದೆ ಫಲಿತಾಂಶ  2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟದ ಬಗ್ಗೆ ವಿದ್ಯಾರ್ಥಿಗಳು ಹಾಗೂ ಪೋಷಕರು ಕಾತುರರಾಗಿದ್ದಾರೆ. ಸದ್ಯ ಕರ್ನಾಟಕ ಪರೀಕ್ಷಾ ಮಂಡಳಿ ಫಲಿತಾಂಶ ಪ್ರಕಟ ಮಾಡಲು ಸರ್ವ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಫಲಿತಾಂಶಕ್ಕೆ ದಿನಗಣನೆ ಆರಂಭವಾಗಿದೆ. ಇಡಿ ರಾಜ್ಯವೇ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶಕ್ಕೆ ಎದುರು ನೋಡುತ್ತಿದ್ದು, ಈ ವಾರವೇ ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ನಾಳೆ (ಮೇ-7) ಮಂಗಳವಾರ ಕರ್ನಾಟಕದಲ್ಲಿ…

Read More

ಎಚ್ಚರ , ನಿಮ್ಮ ಮೊಬೈಲ್ ನಲ್ಲಿ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಇಟ್ಟುಕೊಳ್ಳುವುದು ಅಪರಾಧ – ಕ್ರಮಕ್ಕೆ ಮುಂದಾದ ಎಸ್ ಐಟಿ | SIT

ಎಚ್ಚರ , ನಿಮ್ಮ ಮೊಬೈಲ್ ನಲ್ಲಿ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಇಟ್ಟುಕೊಳ್ಳುವುದು ಅಪರಾಧ – ಕ್ರಮಕ್ಕೆ ಮುಂದಾದ ಎಸ್ ಐಟಿ | SIT ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವೀಡಿಯೋಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಶೇರ್ ಮಾಡದಂತೆ ಎಸ್‌ಐಟಿ ಖಡಕ್ ಸೂಚನೆ ನೀಡಿತ್ತು. ಈಗ ಅಶ್ಲೀಲ ವೀಡಿಯೋಗಳನ್ನು ನಿಮ್ಮ ಬಳಿ ಇಟ್ಟುಕೊಳ್ಳುವುದ ಅಪರಾಧ ಎಂಬುದಾಗಿ ಮನವರಿಕೆ ಮಾಡಿಕೊಟ್ಟಿದೆ. ಈ ಕುರಿತು ಸಿಐಟಿಯ ವಿಶೇಷ ತನಿಖಾ ತಂಡದ ಮುಖ್ಯಸ್ಥರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಅದರಲ್ಲಿ…

Read More

ಇಂದು ರಾತ್ರಿಯಿಂದ 108 ಆಂಬ್ಯುಲೆನ್ಸ್ ಸೇವೆ ಬಂದ್..!? ಮುಷ್ಕರಕ್ಕೆ ಕರೆ ಕೊಟ್ಟ ಸಿಬ್ಬಂದಿಗಳು

ಇಂದು ರಾತ್ರಿಯಿಂದ 108 ಆಂಬ್ಯುಲೆನ್ಸ್ ಬಂದ್..!? ಮುಷ್ಕರಕ್ಕೆ ಕರೆ ಕೊಟ್ಟ ಸಿಬ್ಬಂದಿಗಳು ಮೂರು ತಿಂಗಳ ವೇತನ ಬಾಕಿ ಬಿಡುಗಡೆಗೆ ಆಗ್ರಹಿಸಿ ಆಂಬುಲೆನ್ಸ್‌ ನೌಕರರು 108 ಸೇವೆ ಬಂದ್ ಮಾಡುವ ಎಚ್ಚರಿಕೆ ನೀಡಿದ್ದಾರೆ. GVK ಯಿಂದ‌ 108 ನೌಕರರಿಗೆ ಎರಡು ತಿಂಗಳ ಅರ್ಧ ವೇತನ ಪಾವತಿಸಿದ ಆರೋಪ ಕೇಳಿ ಬಂದಿದ್ದು, ಮೂರು ತಿಂಗಳ ಪೂರ್ಣ ವೇತನ ನೀಡದೆ ವಿಳಂಬ ಹಿನ್ನೆಲೆ ಇಂದು ರಾತ್ರಿ 8 ರಿಂದ ರಾಜ್ಯಾದ್ಯಂತ ಆಯಂಬುಲೆನ್ಸ್‌ ಸೇವೆಯನ್ನು ಸ್ಥಗಿತಗೊಳಿಸಲು ಸಿಬ್ಬಂದಿ ನಿರ್ಧಾರ ಮಾಡಿದ್ದಾರೆ. ಇಂದು ಬೆಳಗ್ಗೆ…

Read More

ಕೆರೆಯ ಮೀನು ತಿಂದು ಇಬ್ಬರು ಸಾವು – ಅಷ್ಟಕ್ಕೂ ನಡೆದಿದ್ದೇನು..?? | viral news

ಕೆರೆಯ ಮೀನು ತಿಂದು ಇಬ್ಬರು ಸಾವು – ಅಷ್ಟಕ್ಕೂ ನಡೆದಿದ್ದೇನು..?? ಕೆರೆ ಮೀನು ತಿಂದು ಇಬ್ಬರು ಮೃತಪಟ್ಟಿರುವ ದಾರುಣ ಘಟನೆ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಬಸವನಹಳ್ಳಿಯಲ್ಲಿ ನಡೆದಿದೆ.  ಬಸವಹಳ್ಳಿ ಗ್ರಾಮದ ರವಿಕುಮಾರ್ ​(46), ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲೂಕಿನ ಸನ್ಯಾಸಿಪುರದ ಪುಟ್ಟಮ್ಮ (50) ಮೃತ ದುರ್ದೈವಿಗಳು. ಮೃತರು ಮಾತ್ರವಲ್ಲದೇ ಈ ಮೀನುಗಳನ್ನು ತಿಂದ 15ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದು, ಅರಕಲಗೂಡು ಹಾಗೂ ಹಾಸನ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.  ಅರಕಲಗೂಡು ತಾಲೂಕಿನ ಬಸವನಹಳ್ಳಿಯಲ್ಲಿ ಬೇಸಿಗೆಗೆ ಗ್ರಾಮದ ಕೆರೆ…

Read More