Headlines

ಯುವ ಕಾಂಗ್ರೆಸ್ ರಾಷ್ಟ್ರೀಯ ವಕ್ತಾರ ಆದರ್ಶ್ ಹುಂಚದಕಟ್ಟೆ ರವರ ಮನೆಗೆ ದಿಡೀರ್ ಭೇಟಿ ನೀಡಿದ ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ ವಿ ಶ್ರೀನಿವಾಸ್

ಭಾರತೀಯ ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷರಾದ ಬಿ ವಿ ಶ್ರೀನಿವಾಸ್ ರವರು ಇಂದು ರಾಷ್ಟ್ರೀಯ ಯುವ ಕಾಂಗ್ರೆಸ್ ವಕ್ತಾರರಾದ ಆದರ್ಶ ಹುಂಚದಕಟ್ಟೆಯವರ ಮನೆಗೆ ಭೇಟಿ ನೀಡಿದ್ದರು. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹುಂಚದಕಟ್ಟೆ ಯಲ್ಲಿರುವ ಯುವ ಕಾಂಗ್ರೆಸ್ ರಾಷ್ಟ್ರೀಯ ವಕ್ತಾರ ಆದರ್ಶ್ ಹುಂಚದಕಟ್ಟೆರವರ ಮನೆಗೆ ದಿಡೀರ್ ಭೇಟಿ ನೀಡಿದ್ದಾರೆ. ದೆಹಲಿಯಲ್ಲಿ ನಡೆಯುತ್ತಿದ್ದ ರಾಹುಲ್ ಗಾಂಧಿಯವರ ಮೇಲಿನ ಈಡಿ ವಿಚಾರಣೆ  ಅಗ್ನಿಪಥ್ ಯೋಜನೆಗಳನ್ನು ವಿರೋಧಿಸಿ ಪ್ರತಿಭಟನೆಗಳಲ್ಲಿ ತೊಡಗಿಸಿಕೊಂಡಿದ್ದ ಬಿ ವಿ ಶ್ರೀನಿವಾಸ್ ರವರ ದಿಡೀರ್ ಭೇಟಿ ಕುತೂಹಲ ಕೆರಳಿಸಿದೆ….

Read More

ಮಕ್ಕಳಾಗಿಲ್ಲವೆಂದು ಪತಿಯಿಂದ ಕಿರುಕುಳ – ಮನನೊಂದು ನೇಣಿಗೆ ಶರಣಾದ ಮಹಿಳೆ | shivamogga

ಮಕ್ಕಳಾಗಿಲ್ಲವೆಂದು ಪತಿಯಿಂದ ಕಿರುಕುಳ – ಮನನೊಂದು ನೇಣಿಗೆ ಶರಣಾದ ಮಹಿಳೆ | shivamogga   ಶಿವಮೊಗ್ಗ : ಮಕ್ಕಳಾಗಿಲ್ಲ ಎಂಬ ಕಿರುಕುಳಕ್ಕೆ ಮನನೊಂದು ಮಹಿಳೆ ನೇಣಿಗೆ ಶರಣಾದ ಘಟನೆ ನಗರದ ಗಾಡಿಕೊಪ್ಪದ ಮನೆಯೊಂದರಲ್ಲಿ ನಡೆದಿದೆ. ಅಶ್ವಿನಿ (31) ಮೃತ ಮಹಿಳೆ. ಇವರು ಮದುವೆಯಾಗಿ 5 ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಈ ಹಿನ್ನಲೆ ಪತಿ ಅಭಿಷೇಕ್ ಹಾಗೂ ಮನೆಯವರಿಂದ ಕಿರುಕುಳ ಆರೋಪ ಕೇಳಿಬಂದಿದೆ. ಇದರಿಂದ ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆಗೆ ಶರಣಾಗಿರುವುದಾಗಿ ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ…

Read More

ಸ್ವಾತಂತ್ರ್ಯೋತ್ಸವದ ಪರೇಡ್ ವೇಳೆ ಅಸ್ವಸ್ಥರಾಗಿ ಬಿದ್ದ ಮಕ್ಕಳು :  ನೆರವಿಗೆ ಧಾವಿಸಿದ  ಡಾ. ಧನಂಜಯ ಸರ್ಜಿ

ಸ್ವಾತಂತ್ರ್ಯೋತ್ಸವದ ಪರೇಡ್ ವೇಳೆ ಅಸ್ವಸ್ಥರಾಗಿ ಬಿದ್ದ ಮಕ್ಕಳು :  ನೆರವಿಗೆ ಧಾವಿಸಿದ  ಡಾ. ಧನಂಜಯ ಸರ್ಜಿ ಶಿವಮೊಗ್ಗ : ಶಿವಮೊಗ್ಗ ನಗರದ ನೆಹರು ಕ್ರೀಡಾಂಗಣದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಕಾರ್ಯಕ್ರಮವನ್ನ ಆಯೋಜಿಸಲಾಗಿತ್ತು, ತಾಲೂಕಿನ ಹಲವು ಶಾಲೆಯ ಮಕ್ಕಳು ಸ್ವಾತಂತ್ರ್ಯೋತ್ಸವದ ಪಥಸಂಚಲನಕ್ಕಾಗಿ ಆಗಮಿಸಿದ್ದರು. ಈ ವೇಳೆ ಪಥಸಂಚಲನದಲ್ಲಿ ಭಾಗಿಯಾಗಿದ್ದ 3 ಮಕ್ಕಳು ದಿಡೀರ್ ಕೆಳಗೆ ಬಿದ್ದಿದ್ದಾರೆ. ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ವಿಧಾನ ಪರಿಷತ್ ಶಾಸಕ ಡಾ. ಧನಂಜಯ ಸರ್ಜಿ ಅವರು ತಕ್ಷಣ ಕಾರ್ಯಪ್ರವೃತ್ತರಾಗಿ, ಅಲ್ಲಿಯೇ ಇದ್ದ ಸರ್ಕಾರಿ…

Read More

ಸಲೂನ್ ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ ದಂಧೆ – 6 ಯುವತಿಯರ ರಕ್ಷಣೆ, ದಂಪತಿ ಬಂಧನ

ಶಿವಮೊಗ್ಗ : ಸಲೂನ್ ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಸ್ಪಾ ಸಲೂನ್ ಮಾಲೀಕರನ್ನು ಬಂಧಿಸಿ, 6 ಜನ ಮಹಿಳೆಯರನ್ನು ಮಹಿಳಾ ಪೊಲೀಸರು ರಕ್ಷಿಸಿ, ದಂಧೆ ನಡೆಸುತ್ತಿದ್ದ ಆರೋಪಿ ದಂಪತಿಯನ್ನು ಬಂಧಿಸಲಾಗಿದೆ. ನಗರದ ಕುವೆಂಪು ರಸ್ತೆಯ ಸಾಯಿ ಆರ್ಕೇಡ್ ಕಟ್ಟಡದ ರಾಯಲ್ ಆರ್ಚ್ ಫ್ಯಾಮಿಲಿ ಸಲೂನ್ ಮತ್ತು ಸ್ಪಾನಲ್ಲಿ ಸ್ಪಾ ಹೆಸರಿನಲ್ಲಿ ಮಹಿಳೆಯನ್ನು ಇಟ್ಟುಕೊಂಡು ದಂಧೆ ನಡೆಸುತ್ತಿದ್ದರು ಎಂಬ ಖಚಿತ ಮಾಹಿತಿ ಮೇರೆಗೆ ಮಹಿಳಾ ಪೊಲೀಸರು ದಾಳಿ‌ ನಡೆಸಿದ್ದಾರೆ. ದಾಳಿಯ ವೇಳೆ ಸ್ಪಾ ನಲ್ಲಿ 6 ಜನ ಯುವತಿಯರನ್ನು…

Read More

ರಿಪ್ಪನ್‌ಪೇಟೆ : ಕುಸಿದು ಬಿದ್ದು ವ್ಯಕ್ತಿ ಸಾವು – ವಿದ್ಯುತ್ ಸಂಪರ್ಕವಿಲ್ಲದ ಶವಗಾರ,ನಾಗರೀಕರ ಆಕ್ರೋಶ|Rpet

ಕುಸಿದು ಬಿದ್ದು ವ್ಯಕ್ತಿ ಸಾವು ರಿಪ್ಪನ್ ಪೇಟೆ: ಇಲ್ಲಿ ಪುರಮಠ ವಾಸಿ ಕೃಷಿಕ ಬಿ. ಕೆ. ಲೋಕಪ್ಪ  (68) ಅವರು ಸೋಮವಾರ ಮೂರು ವರ್ಷದ  ಮೊಮ್ಮಗನೊಂದಿಗೆ  ಜಮೀನಿಗೆ   ತೆರಳಿದವರು ಅಲ್ಲಿಯೇ ಮೃತಪಟ್ಟಿದ್ದಾರೆ.  ಸರ್ವೆ ನಂಬರ್ 135 ರ ಹಕ್ಕಲಿನಲ್ಲಿ ಬಿಟ್ಟಿದ್ದ ಕವಳಿ ಹಣ್ಣು ಗಳನ್ನು  ಮೊಮ್ಮಗನಿಗೆ ಕಿತ್ತು ಕೊಟ್ಟು ಮನೆಗೆ ಕಳಿಸಿದ್ದರು.ಮಧ್ಯಾಹ್ನ 12:00 ಆದರೂ ಮನೆಗೆ ಹಿಂದಿರುಗದ ಇವರನ್ನು ಕುಟುಂಬಸ್ಥರು ಹುಡುಕಲು ಹೋದಾಗ ಹಕ್ಕಲಿನಲ್ಲಿ ಲೋಕಪ್ಪರವರ ಮೃತ ದೇಹ  ಪತ್ತೆಯಾಗಿದೆ.  ಹೃದಯ ಘಾತದಿಂದ ಕುಸಿದು ಬಿತ್ತು ಸಾವನಪ್ಪಿರಬಹುದು…

Read More

ಕೊಟ್ಟ ಮಾತಿನಂತೆ ಸಿದ್ದರಾಮಯ್ಯ ಸಿ.ಎಂ.ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಆಗ್ರಹ

ಕೊಟ್ಟ ಮಾತಿನಂತೆ ಸಿದ್ದರಾಮಯ್ಯ ಸಿ.ಎಂ.ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಆಗ್ರಹ Demand that Siddaramaiah resign from the CM post as promised ರಿಪ್ಪನ್‌ಪೇಟೆ;- 2023 ರಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಭೂತಪೂರ್ವ ಗೆಲುವು ಸಾಧಿಸಿದ ಸಂದರ್ಭದಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್‌ರವರ ಮಧ್ಯ ಎರಡುವರೆ ವರ್ಷಗಳ ಅವಧಿಗೆ ಹೈಕಮಾಂಡ್ ಮಟ್ಟದಲ್ಲಿ ಮುಖ್ಯಮಂತ್ರಿ ಸ್ಥಾನದ ಒಪ್ಪಂದವಾಗಿರುವುದನ್ನು ಮನಗೊಂಡು ರಾಜ್ಯದ ಸಿ.ಎಂ.ಸ್ಥಾನಕ್ಕೆ ಈ ಕೊಡಲೆ ಸಿದ್ದರಾಮಯ್ಯ ಮುಚ್ಚಿಕೊಂಡು ರಾಜೀನಾಮೆ ಕೊಡಬೇಕು ಎಂದು ಶಾಂತವೇರಿ ಗೋಪಾಲಗೌಡ ಸಮಾಜವಾದಿ ಆಧ್ಯಯನ ಕೇಂದ್ರದ ಟ್ರಸ್ಟಿ…

Read More

ನೀರುಪಾಲಾಗಿದ್ದ ವ್ಯಕ್ತಿ ಶವವಾಗಿ ಪತ್ತೆ | person who was drowning was found dead

ನೀರುಪಾಲಾಗಿದ್ದ ವ್ಯಕ್ತಿ ಶವವಾಗಿ ಪತ್ತೆ  ಸೊರಬ :  ನಿನ್ನೆ ನೀರುಪಾಲಾಗಿದ್ದ ವ್ಯಕ್ತಿ ಇಂದು ಶವವಾಗಿ ಪತ್ತೆಯಾಗಿದ್ದಾರೆ. ನಿನ್ನೆ ಕೆರೆಯಲ್ಲಿ ಕೈಕಾಲು ತೊಳೆಯಲು ಹೋಗಿದ್ದ ವ್ಯಕ್ತಿ ನೀರುಪಾಲಾಗಿದ್ದರು. ಇಂದು ಶವವಾಗಿ ಪತ್ತೆಯಾಗಿದ್ದಾರೆ. ಸೊರಬ ತಾಲೂಕಿನ ಬಿದರೆಗೇರಿ ಗ್ರಾಮದ ಮಂಜಪ್ಪ (45) ತೂಬುಹೊಂಡದಲ್ಲಿ ಕೈಕಾಲು ತೊಳೆಯಲು ನೀರಿಗೆ ಇಳಿದಿದ್ದರು. ನೀರಿಗೆ ಇಳಿದ ವ್ಯಕ್ತಿ ಮತ್ತೆ ಮೇಲೆ ಬಂದಿರಲಿಲ್ಲ. ನಿನ್ನೆ ಸಂಜೆ 4-5 ರ ಸಮಯದಲ್ಲಿ ಈ ಘಟನೆ ನಡೆದಿದೆ. ಆತನಿಗಾಗಿ ಅಗ್ನಿಶಾಮಕದಳದಿಂದ ಶೋಧಕಾರ್ಯ ನಡೆದಿದೆ. ಇಂದು ಮಂಜಪ್ಪನವರ ಮೃತದೇಹ ಪತ್ತೆಯಾಗಿದೆ….

Read More

ರಿಪ್ಪನ್ ಪೇಟೆಯಲ್ಲಿ 73 ನೇ ಗಣರಾಜ್ಯೋತ್ಸವ ಸಂಭ್ರಮದಿಂದ ಆಚರಣೆ

ರಿಪ್ಪನ್ ಪೇಟೆ : ಪಟ್ಟಣ ಸೇರಿದಂತೆ  ಸುತ್ತಮುತ್ತಲಿನ  ಶಾಲಾ ಕಾಲೇಜು ಹಾಗೂ ಸರ್ಕಾರಿ ಕಚೇರಿಗಳಲ್ಲಿ 73ನೇ ಗಣರಾಜ್ಯೋತ್ಸವನ್ನು ಸಂಭ್ರಮ ಹಾಗೂ ಸಡಗರದಿಂದ ಸರಳವಾಗಿ ಆಚರಿಸಲಾಯಿತು.  ಕೋವಿಡ್ 19 ರ ಹಿನ್ನೆಲೆಯಲ್ಲಿ ಸರಕಾರದ ಆದೇಶದ ಮೇರೆಗೆ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲಾಯಿತು.  ಗ್ರಾಮ ಪಂಚಾಯಿತಿಯಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಮಂಜುಳಾ ಕೇತಾರ್ಜಿ ರಾವ್. ನಾಡಕಚೇರಿಯಲ್ಲಿ ಉಪತಹಸೀಲ್ದಾರ್ ಟಿ. ಹುಚ್ಚರಾಯಪ್ಪ. ಪೊಲೀಸ್ ಠಾಣೆಯಲ್ಲಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಶಿವಾನಂದ ಕೋಳಿ. ಸರ್ಕಾರಿ ಆಸ್ಪತ್ರೆಯಲ್ಲಿ ಡಾಕ್ಟರ್ ಅನಿಲ್ ಕುಮಾರ್. ಸರ್ಕಾರಿ ಪ್ರಥಮದರ್ಜೆ…

Read More

ಸಮಾಜದಲ್ಲಿ ಶಾಂತಿ ಕದಡುವ ದುಷ್ಟ ಶಕ್ತಿಗಳ ವಿರುದ್ದ ಕಠಿಣ ಕಾನೂನು ಕ್ರಮ: ಆರಗ ಜ್ಞಾನೇಂದ್ರ

ರಿಪ್ಪನ್ ಪೇಟೆ: ಆರ್‌ಎಸ್‌ಎಸ್‌, ಬಿಎಸ್‌ವೈ, ಸಿಎಂ ನನ್ನ ಮೇಲೆ ಭರವಸೆ ಇಟ್ಟು ಗೃಹಖಾತೆ ಕೊಟ್ಟಿದ್ದಾರೆ ನನಗೆ ನೀಡಿರುವ ಸ್ಥಾನ ಮತ್ತು ಜವಾಬ್ದಾರಿಯನ್ನು ಬಳಸಿಕೊಂಡು ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆ ಮಾಡುತ್ತೇನೆ ಎಂದು ನೂತನ ಗೃಹ ಸಚಿವರಾದ ಆರಗ ಜ್ಞಾನೇಂದ್ರ ಇಂದಿಲ್ಲಿ ಹೇಳಿದರು. ಅವರು ಇಂದು ಶಿಕಾರಿಪುರಕ್ಕೆ ತೆರಳುವ ಮಾರ್ಗದ ರಿಪ್ಪನ್‌ಪೇಟೆಯ ವಿನಾಯಕ ವೃತ್ತದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಶಾಂತಿ ಸೌಹಾರ್ದತೆಯಿಂದ ನಡೆದುಕೊಳ್ಳುವಂತೆ ಹೇಳಲಾಗಿದ್ದರೂ ಕೂಡಾ ಕೆಲವು ವ್ಯಕ್ತಿಗಳು ದೇಶದ್ರೋಹದ ಕೃತ್ಯದಲ್ಲಿ ತೊಡಗಿಕೊಂಡಿದ್ದು ಆಂತಹವರನ್ನು ಆರಂಭದಲ್ಲಿ ಚಿವುಟುವ ಕಾರ್ಯ…

Read More

Home guard | ಗೃಹರಕ್ಷಕ ದಳದಲ್ಲಿ ಖಾಲಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ – ರಿಪ್ಪನ್‌ಪೇಟೆ, ಆನಂದಪುರ,ಹೊಸನಗರ ಘಟಕದಲ್ಲಿದೆ ಖಾಲಿ ಹುದ್ದೆ.!!

ಗೃಹರಕ್ಷಕ ದಳದಲ್ಲಿ ಖಾಲಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ – ರಿಪ್ಪನ್‌ಪೇಟೆ, ಆನಂದಪುರ,ಹೊಸನಗರ ಘಟಕದಲ್ಲಿದೆ ಖಾಲಿ ಹುದ್ದೆ… ಸರ್ಕಾರದ ಸ್ವತಂತ್ರವಾದ ಶಿಸ್ತುಬದ್ದ ಹಾಗೂ ಸಮವಸ್ತ್ರದಾರಿ ಸ್ವಯಂಸೇವಕರನ್ನು ಒಳಗೊಂಡ ಸ್ವಯಂ ಸೇವಾ ಸಂಸ್ಥೆಯಾದ ಗೃಹರಕ್ಷಕ ದಳದ ಘಟಕಗಳಲ್ಲಿ ಖಾಲಿ ಇರುವ ಪುರುಷ ಮತ್ತು ಮಹಿಳಾ ಗೃಹರಕ್ಷಕರ ಖಾಲಿ ಸ್ಥಾನಗಳನ್ನು ತುಂಬಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ರಿಪ್ಪನ್‌ಪೇಟೆಯಲ್ಲಿ 11 ಹುದ್ದೆ , ಹೊಸನಗರದಲ್ಲಿ 11 ಹುದ್ದೆ ಸೇರಿದಂತೆ ಜಿಲ್ಲಾದ್ಯಂತ ಪುರುಷ ಒಟ್ಟು 171 ಮತ್ತು ಮಹಿಳೆ 08 ಸ್ಥಾನಗಳಿಗೆ ಅರ್ಜಿ…

Read More