ರಿಪ್ಪನ್‌ಪೇಟೆ : ತಾವರೆಕೆರೆ ಬಳಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – ಓರ್ವನ ಸ್ಥಿತಿ ಗಂಭೀರ – ಐವರು ಗಾಯಾಳು ಮೆಗ್ಗಾನ್ ಗೆ|accident

ರಿಪ್ಪನ್ ಪೇಟೆ : ಇಲ್ಲಿನ ಹೊಸನಗರ ರಸ್ತೆಯ ತಾವರೆಕೆರೆ ಬಳಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ರಿಪ್ಪನ್‌ಪೇಟೆ ಕಡೆಯಿಂದ ಬಿಳಿಕಿ ಗ್ರಾಮಕ್ಕೆ ತೆರಳುತಿದ್ದ ಬೈಕ್ ಹಾಗೂ ಜೇನಿ ಕಡೆಯಿಂದ ರಿಪ್ಪನ್‌ಪೇಟೆ ಕಡೆಗೆ ಬರುತಿದ್ದ ಬೈಕ್ ನಡುವೆ ತಾವರೆಕೆರೆ ಸಮೀಪದಲ್ಲಿ ಮುಖಾಮುಖಿ ಡಿಕ್ಕಿಯಾಗಿದೆ. ಈ ರಸ್ತೆ ಅಪಘಾತದಲ್ಲಿ ಪಟ್ಟಣದ ಸಮೀಪದ ಬಿಳಿಕಿ ಗ್ರಾಮದ ರಾಕೇಶ್ ಎಂಬ ವ್ಯಕ್ತಿಯ ತಲೆಗೆ ತೀವ್ರವಾದ ಪೆಟ್ಟಾಗಿದ್ದು ಕಾಲು ಮುರಿದು ಸ್ಥಿತಿ ಗಂಭೀರವಾಗಿದೆ. ಅದೇ…

Read More

SAGARA | ಅಪರಿಚಿತರಿಂದ ಹೊಲಕ್ಕೆ ನೀರು ಬಿಡಲು ಹೋದವನಿಗೆ ಗುಂಡೇಟು – ಕಾಲಿಗೆ ತೀವ್ರ ಪೆಟ್ಟು

ಬೇಟೆಗೆ ಬಂದವರಿಂದ ಹೊಲಕ್ಕೆ ಹೋಗಿದ್ದವರಿಗೆ ಗುಂಡೇಟು ಸಾಗರ : ಹೊಲಕ್ಕೆ ನೀರು ಬಿಡಲು ಹೋದಾಗ ವ್ಯಕ್ತಿಯೊಬ್ಬರಿಗೆ ಗುಂಡೇಟು ತಗುಳಿ ಗಾಯಗೊಂಡಿರುವ ಘಟನೆ ಮಾಲ್ವೆ ಗ್ರಾಮದಲ್ಲಿ ನಡೆದಿದೆ. ಶುಂಠಿ ಬೆಳೆಗೆ ನೀರು ಬಿಡಲು ಹೊಲಕ್ಕೆ ಹೋಗಿದ್ದ ಸಮಯದಲ್ಲಿ ಪಕ್ಕದ ಗುಡಿಸಲಿನ ಎದುರು ನಿಂತಿದ್ದ ವ್ಯಕ್ತಿಗೆ ಬೇಟೆಗೆ ಬಂದಿದ್ದ ಅಪರಿಚಿತರು ಗುಂಡು ಹೊಡೆದು ಕಾಲಿಗೆ ಗಾಯ ಮಾಡಿದ್ದಾರೆ ಎಂದು ಹೇಳಲಾಗುತಿದೆ. ಗಾಯಗೊಂಡಿರುವ ರವಿಯನ್ನು ಸಾಗರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮಾಲ್ವೆ ಗ್ರಾಮದ ಬಿಂದುರವರು ಸ್ನೇಹಿತ ರವಿಯೊಂದಿಗೆ ಹೊಲಕ್ಕೆ…

Read More

ಒಂಟಿ ಮಹಿಳೆಯರು ಇರುವ ಮನೆ ಲೂಟಿ ಮಾಡುತ್ತಿದ್ದ ಪಶ್ಚಿಮ ಬಂಗಾಳದ ವ್ಯಕ್ತಿ ಬಂಧನ|arrested

ಒಂಟಿ ಮಹಿಳೆಯರು ಇರುವ ಮನೆ ಲೂಟಿ ಮಾಡುತ್ತಿದ್ದ ಪಶ್ಚಿಮ ಬಂಗಾಳದ ವ್ಯಕ್ತಿ ಬಂಧನ ಸಾಗರ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಒಂಟಿ ಮನೆಗಳ ಗುರುತಿಸಿ ದರೋಡೆ ಮತ್ತು ಹಲ್ಲೆಗೆ ಯತ್ನಿಸುತ್ತಿದ್ದ ಪಶ್ಚಿಮ ಬಂಗಾಳ ರಾಜ್ಯದ ಆರೋಪಿಯನ್ನು ಗ್ರಾಮಾಂತರ ಠಾಣೆ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಪಶ್ಚಿಮಬಂಗಾಳ ರಾಜ್ಯದ ಮುರ್ಷಿದಾಬಾದ್ ಜಿಲ್ಲೆ, ಭಗಂಗೋಲ್ ತಾಲೂಕಿನ ರಾಣಿಲ್ ಗ್ರಾಮದ ಹದೀದ್ ಷಾ ಬಂಧಿತ ಆರೋಪಿ. ಈತ ಆವಿನಹಳ್ಳಿ ಹೋಬಳಿಯ ಕೋಳೂರು, ಗೆಣಸಿನಕುಣಿ, ಗಿಣಿವಾರ, ಕೌತಿ, ಹುಲಿದೇವರಬನ, ಅಂಬಾರಗೋಡ್ಲು ಗ್ರಾಮ ವ್ಯಾಪ್ತಿಯ ಗ್ರಾಮಗಳಲ್ಲಿ ಸುತ್ತಾಡುತ್ತಿದ್ದ….

Read More

Thirthahalli | ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಆರೋಪ – ಖ್ಯಾತ ಪತ್ರಕರ್ತೆ ವಿಜಯಲಕ್ಷ್ಮಿ ಶಿಬರೂರು ಮೇಲೆ ಕೇಸ್ ದಾಖಲು

Thirthahalli | ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಆರೋಪ – ಖ್ಯಾತ ಪತ್ರಕರ್ತೆ ವಿಜಯಲಕ್ಷ್ಮಿ ಶಿಬರೂರು ಮೇಲೆ ಕೇಸ್ ದಾಖಲು ತೀರ್ಥಹಳ್ಳಿ : ಪಟ್ಟಣದ ಬಾಳೆಬೈಲು ಸಮೀಪದಲ್ಲಿ ಮಾಳೂರು ಠಾಣೆಯ ಎಎಸ್‌ಐ ಕೃಷ್ಣಮೂರ್ತಿ ರವರು ಹೆದ್ದಾರಿ ಗಸ್ತುವಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಅವರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಪತ್ರಕರ್ತೆ ವಿಜಯಲಕ್ಷ್ಮಿ ಶಿಬರೂರು ಮೇಲೆ ಮಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇತ್ತೀಚಿಗೆ ಮಾರಣಾಂತಿಕ ರಸ್ತೆ ಅಪಘಾತಗಳು ಹೆಚ್ಚಾಗಿದ್ದರಿಂದ ಅವುಗಳನ್ನು ತಡೆಯುವ ಸಲುವಾಗಿ ವಾಹನ ತಪಾಸಣೆ ಮಾಡಿ ಅನುಮಾನಸ್ಪದ ಚಾಲಕ…

Read More

ಆನಂದಪುರ : ಲಾರಿಯ ಸೈಡ್ ಡೋರ್ ಕಟ್ಟಾಗಿ ರೈಲ್ವೆ ಹಳಿಯ ಮೇಲೆ ಬಿದ್ದ ಮರದ ಪೋಲ್ಸ್ ಗಂಟೆಗೂ ಅಧಿಕ ಕಾಲ ಟ್ರಾಫಿಕ್ ಜಾಮ್.!

ಶಿವಮೊಗ್ಗ : ಸಾಗರ ತಾಲ್ಲೂಕಿನ ಆನಂದಪುರ ಸಮೀಪದ ಎಡೆಹಳ್ಳಿಯ ರೈಲ್ವೆ ಕ್ರಾಸಿಂಗ್ 105 ಲೆವೆಲ್ ನಲ್ಲಿ ಬಟ್ಟೆಮಲ್ಲಪ್ಪ ದಿಂದ ದಾಂಡೇಲಿಗೆ ಹೋಗುತ್ತಿದ್ದ ಮರದ ಪೋಲ್ಸ್ ತುಂಬಿದ ಲಾರಿಯ ಸೈಡ್ ಡೋರ್ ಕಟ್ಟಾಗಿ ನೂರಾರು ಮರದ ಪೋಲ್ಸ್ ಗಳು ರೈಲ್ವೆ ಹಳಿ ಮೇಲೆ ಬಿದ್ದು 1ಗಂಟೆಗೂ ಅಧಿಕ ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು.  ಸ್ಥಳಕ್ಕೆ ಆಗಮಿಸಿದ ರೈಲ್ವೆ ಸಿಬ್ಬಂದಿಗಳು ಹಾಗೂ ಆನಂದ ಪುರದ ಪೊಲೀಸ್ ಸಿಬ್ಬಂದಿಗಳು ಮತ್ತು ಸ್ಥಳೀಯ ನೂರಕ್ಕೂ ಹೆಚ್ಚು ಗ್ರಾಮಸ್ಥರ ನೆರವಿನಿಂದ ರೈಲ್ವೆ ಹಳಿಯ ಮೇಲೆ…

Read More

ಶ್ರದ್ದಾ ಭಕ್ತಿಯಿಂದ ನೆರವೇರಿದ ಸಂಭ್ರಮದ ಗೋಪೂಜೆ|Ripponpet

ರಿಪ್ಪನ್‌ಪೇಟೆ : ಇಂದು ಬಲಿಪಾಡ್ಯಮಿಯ ಅಂಗವಾಗಿ ರಿಪ್ಪನ್‌ಪೇಟೆಯ ವಿವಿದಢೆಯಲ್ಲಿ ಮತ್ತು ಮಜರಾಯಿ ಇಲಾಖೆಯವರ ಅದೇಶದನ್ವಯ ಹಲವು ದೇವಸ್ಥಾನಗಳಲ್ಲಿ ಗೋಪೂಜೆಯನ್ನು ಶ್ರದ್ದಾಭಕ್ತಿಯಿಂದ ಸಂಭ್ರಮಸಿದರು. ಇಲ್ಲಿನ ಗಣಪತಿ ದೇವಸ್ಥಾನದಲ್ಲಿ ಬೆಳಗ್ಗೆ ಗೋವುಯನ್ನು ಶೃಂಗರಿಸಿ ದೇವಸ್ಥಾನದ ಪ್ರದಾನ ಅರ್ಚಕ ವೇ.ಚಂದ್ರಶೇಖರ ಭಟ್ ಮತ್ತು ಗುರುರಾಜ್ ಭಟ್ ನೇತೃತ್ವದಲ್ಲಿ ಗೋ ಮಾತೆಗೆ ಬೆಲ್ಲ ಅಕ್ಕಿ ಬಾಳೆಹಣ್ಣು ನೀಡಿ ವಿಶೇಷ ಪೂಜೆ ಸಲ್ಲಿಸಲಾಯಿತು. ದೇವಸ್ಥಾನದ ಧರ್ಮದರ್ಶಿ ಆರ್.ಈ.ಈಶ್ವರಶೆಟ್ಟಿ, ಎಂ.ಡಿ.ಇಂದ್ರಮ್ಮ,ಗಣೇಶ್ ಎನ್.ಕಾಮತ್, ಎನ್.ಸತೀಶ್,ಸುಧೀಂದ್ರ ಪೂಜಾರಿ,ಮಂಜಪ್ಪ, ಮೋಹನ್,ಜಯಲಕ್ಷಿ, ರಾಘವೇಂದ್ರ,ಕೆ.ಆರ್.ಭೀಮರಾಜ್‌ಗೌಡರು, ವೈ.ಜೆ.ಕೃಷ್ಣ,ರಾಘವೇಂದ್ರ ಆರ್.ಸರಸ್ವತಿ ರಾಘವೇಂದ್ರ,ಇನ್ನಿತರರು ಹಾಜರಿದ್ದರು. [ ರಿಪ್ಪನ್‌ಪೇಟೆಯ ಸಮೀಪದ…

Read More

RIPPONPETE |ಸರ್ಕಾರಿ ಪದವಿ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಗೆ ನಿರ್ಲಕ್ಷ್ಯ – ಕನ್ನಡಪರ ಹೋರಾಟಗಾರರ ಆಕ್ರೋಶ

ರಿಪ್ಪನ್‌ಪೇಟೆ : ನಾಡಿನಾದ್ಯಂತ ದೀಪಾವಳಿ ಹಬ್ಬದ ನಡುವೆಯೂ ಸಡಗರ ಹಾಗೂ ಸಂಭ್ರದಿಂದ 69 ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಆಚರಿಸಲಾಗುತಿದ್ದು ಅದಕ್ಕೆ ತದ್ವಿರುದ್ಧ ಎಂಬುವಂತೆ ಪ್ರಾಂಶುಪಾಲರ ನಿರ್ಲಕ್ಷ್ಯದಿಂದ 800 ಕ್ಕೂ ಅಧಿಕ ವಿದ್ಯಾರ್ಥಿಗಳಿರುವ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸದೇ ನಿರ್ಲಕ್ಷ್ಯ ತೋರಿರುವ ಘಟನೆ ನಡೆದಿದೆ. ಹೌದು ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸುಮಾರು 800ಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಾಂಗ ಮಾಡುತಿದ್ದಾರೆ.ಈ ಕಾಲೇಜು ಕಲೆ, ಸಾಹಿತ್ಯ,ವಿಜ್ಞಾನ ಮತ್ತು ಕ್ರೀಡೆಯಲ್ಲಿ ತನ್ನದೇ ಆದ ಛಾಫು…

Read More

ರೈಲಿಗೆ ತಲೆ ಕೊಟ್ಟು ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ | Crime News

ರೈಲಿಗೆ ತಲೆ ಕೊಟ್ಟು ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಕಾಲೇಜು ವಿದ್ಯಾರ್ಥಿನಿಯೊಬ್ಬಳು ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದ ಸಾಗರದ ಸೊರಬ ಗೇಟ್ ಸಮೀಪದಲ್ಲಿ ನಡೆದಿದೆ. ಭೂಮಿಕಾ (17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಭೂಮಿಕಾ ಸಿರಿವಂತೆ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದಳು. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಸಾಗರ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.  ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ.

Read More

ಅರಸಾಳು ರೈಲ್ವೆ ನಿಲ್ದಾಣದಲ್ಲಿ ರೈಲು ನಿಲುಗಡೆ ಒತ್ತಾಯಿಸಿ ಬೃಹತ್ ಪ್ರತಿಭಟನೆಗೆ ಸಿದ್ಧತೆ :

ರಿಪ್ಪನ್ ಪೇಟೆ : ಅರಸಾಳು ರೈಲ್ವೆ ನಿಲ್ದಾಣದಲ್ಲಿ ರೈಲು ನಿಲುಗಡೆ ಗೊಳಿಸುವಂತೆ ಒತ್ತಾಯಿಸಿ ಕಾಂಗ್ರೆಸ್ ಪಕ್ಷ ಹಾಗೂ ವಿವಿಧ ಸಂಘಟನೆಗಳಿಂದ ಸಂಘಟನೆಗಳ ಸಹಕಾರದಿಂದ  ಅರಸಾಳು ರೈಲ್ವೆ ನಿಲ್ದಾಣದ ಎದುರು ಪ್ರತಿಭಟನೆ ನಡೆಸಲು ಸಿದ್ಧತೆ ನಡೆಸುತ್ತಿರುವುದಾಗಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಿ. ಪಿ ರಾಮಚಂದ್ರ ಹೇಳಿದರು.  ರಿಪ್ಪನ್ ಪೇಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಕೋಟ್ಯಂತರ ರೂಪಾಯಿ ವೆಚ್ಚ ಮಾಡಿ ಅರಸಾಳು ರೈಲ್ವೆ ನಿಲ್ದಾಣವನ್ನು ಉನ್ನತೀಕರಿಸಿ ಶಿವಮೊಗ್ಗದಿಂದ ತಾಳಗುಪ್ಪ ಮಾರ್ಗದಲ್ಲಿ ಪ್ರತಿನಿತ್ಯ ಓಡಾಡುವ ಎಲ್ಲಾ ರೈಲುಗಳನ್ನು ಅರಸಾಳು ರೈಲು…

Read More

ಜಾತಿಗಣತಿ ಜಾರಿಗೆ ಹೊಸನಗರ ತಾಲೂಕ್ ವೀರಶೈವ ಲಿಂಗಾಯತ ಮಹಾಸಭಾ ವಿರೋಧ

ಜಾತಿಗಣತಿ ಜಾರಿಗೆ ಹೊಸನಗರ ತಾಲೂಕ್ ವೀರಶೈವ ಲಿಂಗಾಯತ ಮಹಾಸಭಾ ವಿರೋಧ ರಿಪ್ಪನ್ ಪೇಟೆ : ಕಾಂತರಾಜ್ ಆಯೋಗದ ಅವೈಜ್ಞಾನಿಕ ಜಾತಿಗಣತಿಯನ್ನು ಯಾವುದೇ ಕಾರಣಕ್ಕೂ ಜಾರಿ ಮಾಡಬಾರದು ಎಂದು ಅಖಿಲಾ ಭಾರತ ವೀರಶೈವ ಲಿಂಗಾಯತ ಮಹಾಸಭಾದ ತಾಲೂಕ್ ಅಧ್ಯಕ್ಷ ಅಧ್ಯಕ್ಷ ಉಮೇಶ್ ಮಸರೂರು ಹೇಳಿದರು. ಪಟ್ಟಣದ ಶಿವಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈಗಾಗಲೇ ಮಾಧ್ಯಮಗಳಲ್ಲಿ ಬರುತ್ತಿರುವ ಜಾತಿಗಣತಿ ಸುದ್ದಿಯಂತೆ ನಮ್ಮ ಸಮುದಾಯದ ಸಂಖ್ಯೆಯನ್ನು ವೀರಶೈವ ಮತ್ತು ಲಿಂಗಾಯತ ಬೇರೆ ಬೇರೆ ಎಂದು ತೋರಿಸಲಾಗುತ್ತಿದೆ. ಆದರೆ ಇವೆರೆಡು ಒಂದೇಯಾಗಿವೆ. ಮಾಧ್ಯಮಗಳಲ್ಲಿ…

Read More