Headlines

ಬಸ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಬೈಕ್ ಸವಾರ ಸ್ಥಳದಲ್ಲಿಯೇ ಸಾವು

ತೀರ್ಥಹಳ್ಳಿ :  ಮುಡುಬಾದ 15 ನೇ ಮೈಲಿಗಲ್ಲಿನ ಬಳಿ ಖಾಸಗಿ ಬಸ್ ಮತ್ತು ದ್ವಿಚಕ್ರ ವಾಹನದ ನಡುವಿನ ಮುಖಾಮುಖಿ ಡಿಕ್ಕಿಯಲ್ಲಿ  ಬೈಕ್ ಸವಾರ ಸ್ಥಳದಲ್ಲೇ ಸತ್ತು ಹೋಗಿರುವ ಘಟನೆ  ಸೋಮವಾರ ರಾತ್ರಿ ನಡೆದಿದೆ. ಶಿವಮೊಗ್ಗದಿಂದ ತೀರ್ಥಹಳ್ಳಿ ಕಡೆಗೆ ದ್ವಿಚಕ್ರ ವಾಹನದಲ್ಲಿ ಹೋಗುವಾಗ ಎದುರಿನಿಂದ ಬಂದ ಮೂಕಾಂಬಿಕ ಬಸ್ ನ ಸೈಡ್ ಗೆ ದ್ವಿಚಕ್ರವಾನ ತಗುಲಿದ ಪರಿಣಾಮ ಬಸ್ ನ ಹಿಂಬದಿ ಚಕ್ರ ದ್ವಿಚಕ್ರ ವಾಹನ ಸವಾರನ ಮೇಲೆ ಹರಿದಿದೆ. ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 15…

Read More

ಲಂಚ ಪಡೆಯುತ್ತಿದ್ದ ಎಎಸ್‌ಐ ಲೋಕಾಯುಕ್ತರ ಬಲೆಗೆ..! | who was taking bribe was trapped.

ಲಂಚ ಪಡೆಯುತ್ತಿದ್ದ ASI ಲೋಕಾಯುಕ್ತರ ಬಲೆಗೆ! ಓಸಿ ಆಡಿಸುವ ಅನುಮತಿಗಾಗಿ 1 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದ ASI ನನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ. ಶಿವಮೊಗ್ಗದ ಆರ್‌ಎಂಎಲ್ ನಗರದ ನಿವಾಸಿ ರಫೀಕ್ ಎಂಬುವರಿಂದ ಮಾಮೂಲಿ ರೂಪದಲ್ಲಿ ತಿಂಗಳಿಗೆ 1.20 ಲಕ್ಷ ಹಣ ನೀಡುವಂತೆ ಶಿವಮೊಗ್ಗದ ಸಿಇಎನ್ ಠಾಣೆಯ ಸಹಾಯಕ ಸಬ್ ಇನ್‌ಸ್ಟೆಕ್ಟರ್ ಮೊಹಮ್ಮದ್ ರೆಹಮಾನ್ ಬೇಡಿಕೆ ಇಟ್ಟಿದ್ದು ಅದರಂತೆ ಇಂದು 1 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಿಗಳಿಗೆ ಸಿಕ್ಕಿ ಬಿದ್ದಿದ್ದಾರೆ….

Read More

ನಕಲಿ ಅಥವಾ ತಜ್ಞರಲ್ಲದ ಚರ್ಮವೈದ್ಯರಿಂದ ದೂರವಿರಿ – ಚರ್ಮ ವೈದ್ಯರ ಸಂಘದ ಮನವಿ

ನಕಲಿ ಅಥವಾ ತಜ್ಞರಲ್ಲದ ಚರ್ಮವೈದ್ಯರಿಂದ ದೂರವಿರಿ – ಚರ್ಮ ವೈದ್ಯರ ಸಂಘದ ಮನವಿ ಶಿವಮೊಗ್ಗ: ಯಾವುದೇ ಚರ್ಮ ಚಿಕಿತ್ಸೆ ಪಡೆಯುವ ಮೊದಲು ವೈದ್ಯರ ಚರ್ಮರೋಗ ಪದವಿ ಮತ್ತು (kmc)ವೈದ್ಯಕೀಯ ಮಂಡಳಿಯ ನೋಂದಣಿ ಸಂಖ್ಯೆಯನ್ನು ಪರಿಶೀಲಿಸಬೇಕೆಂದು ಸಹ್ಯಾದ್ರಿ ಡೆರ್ಮಾ ಅಸೋಸಿಯೇಶನ್ ಮನವಿ ಮಾಡಿದೆ. ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ  ಸಂಘದ ಅಧ್ಯಕ್ಷ  ಪ್ರೊ. ಡಾ!! ದಾದಾ ಪೀರ್,   ಚರ್ಮ ರೋಗದ ಬಗ್ಗೆ ಸಾರ್ವಜನಿಕ ಜಾಗೃತಿ  ಅಗತ್ಯವಾಗಿದೆ.  ಚರ್ಮರೋಗ ವಿಭಾಗದಲ್ಲಿ ಅನಧಿಕೃತಮತ್ತು ನಕಲಿ ವೈದ್ಯಕೀಯ ಚಿಕಿತ್ಸೆ ತಡೆಗಟ್ಟುವುದು ಮುಖ್ಯವಾಹಿದೆ…

Read More

ಸಾಹಿತಿ ಮೈನಾ ನಾಸಿರ್ ಕಾರ್ಗಲ್ ರವರಿಗೆ ಒಲಿದ ರಾಜ್ಯ ಮಟ್ಟದ ಗುರುಕುಲ ಸಾರ್ವಭೌಮ ಕವಿತಾಕೃಷ್ಣ ಪ್ರಶಸ್ತಿ :

ಕಾರ್ಗಲ್: ಗುರುಕುಲಾ ಕಲಾ ಪ್ರತಿಷ್ಠಾನ ರಾಜ್ಯ ಘಟಕದ ವತಿಯಿಂದ ನೀಡಲಾಗುವ ರಾಜ್ಯ ಮಟ್ಟದಗುರುಕುಲ ಸಾರ್ವಭೌಮ ಕವಿತಾಕೃಷ್ಣ ಪ್ರಶಸ್ತಿಗೆ ಕಾರ್ಗಲ್ ನ ಸಾಹಿತಿ ಮೈನಾ ನಾಸಿರ್ ಕಾರ್ಗಲ್ ರವರು ಆಯ್ಕೆಯಾಗಿದ್ದಾರೆ.ಈ ಕುರಿತು ಗುರುಕುಲ ಪ್ರತಿಷ್ಠಾನದ ರಾಜ್ಯಾಧ್ಯಕ್ಷರಾದ ಹುಲಿಯೂರುದುರ್ಗ ಲಕ್ಷ್ಮೀನಾರಾಯಣ ರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮೈನಾ ನಾಸಿರ್ ಕಾರ್ಗಲ್ ರವರು ಮೂಲತಃ ಉಡುಪಿ ತಾಲೂಕಿನ ಕೋಟಾದ ಸಮೀಪವಿರುವ ಮಧುವನದವರು. ಮದುವೆಯ ನಂತರ22 ವರ್ಷಗಳಿಂದ ಇವರು ಸಾಗರ ತಾಲೂಕಿನ ಜೋಗದ ಸಮೀಪವಿರುವ ಕಾರ್ಗಲ್ ನಲ್ಲಿ ವಾಸವಾಗಿರುತ್ತಾರೆ. 25 ವರ್ಷಗಳಿಂದಲೂ ಸಾಹಿತ್ಯ…

Read More

ಅಪರಿಚಿತ ವ್ಯಕ್ತಿಯನ್ನು ರಕ್ಷಿಸಲು ಚಾನೆಲ್ ಗೆ ಹಾರಿದ್ದ ರಿಪ್ಪನ್‌ಪೇಟೆ ಯುವಕನ ಮೃತದೇಹ ಪತ್ತೆ : ಮುಗಿಲು‌ಮುಟ್ಟಿದ ಕುಟುಂಬಸ್ಥರ ಆಕ್ರಂದನ

ಮಂಗಳವಾರ ಬೆಳಿಗ್ಗೆ ದಾವಣಗೆರೆ ಜಿಲ್ಲೆ ಸಿದ್ದಾಪುರದ ಚಾನಲ್ ಗೆ ಬಿದ್ದು ಸಾಯುತ್ತಿದ್ದ ವೃದ್ದ ದಂಪತಿಗಳನ್ನು ಬದುಕಿಸಬೇಕು ಎಂಬ ಹಂಬಲದಲ್ಲಿ ಚಾನೆಲ್ ಗೆ ಜಿಗಿದು ಬದುಕಿಸುವ ಯತ್ನದಲ್ಲಿ ಈತನು ಕೊಚ್ಚಿಕೊಂಡು ಹೋಗಿ ಮೃತಪಟ್ಟಿರುವ ಘಟನೆ ನಡೆದಿದೆ. ರಿಪ್ಪನ್ ಪೇಟೆ ನೆಹರು ಬಡಾವಣೆ ನಿವಾಸಿ ಅನೀದ್ (22) ಮೃತಪಟ್ಟ ಧುರ್ಧೈವಿಯಾಗಿದ್ದಾನೆ. ಕಳೆದ 48 ಗಂಟೆಗಳಿಂದ ಅಗ್ನಿಶಾಮಕ ದಳ ದವರು ಕಾರ್ಯಾಚರಣೆ ನಡೆಸುತ್ತಿದ್ದರೂ ಯುವಕನ ಶವ ಪತ್ತೆಯಾಗಿರಲಿಲ್ಲ,ಇಂದು ಬೆಳಿಗ್ಗೆ ನೆಲ್ಲೂರು ಸಮೀಪದ ಹಿರೆಮಳಲಿ ಎಂಬ ಗ್ರಾಮದ ಬಳಿ ಯುವಕನ ಮೃತದೇಹ ಪತ್ತೆಯಾಗಿದೆ….

Read More

ಆಸ್ತಿ ವಿಚಾರದಲ್ಲಿ ಚಿಕ್ಕಪ್ಪನಿಂದಲೇ ಚಾಕು ಇರಿತ

ಆಸ್ತಿ ವಿಚಾರದಲ್ಲಿ ಚಿಕ್ಕಪ್ಪನಿಂದಲೇ ಚಾಕು ಇರಿತ SHIVAMOGGA |  ಸಂಬಧಿಕರ ನಡುವೆ ಆಸ್ತಿ ವಿಚಾರದಲ್ಲಿ ಗಲಾಟೆ ನಡೆದು ಒರ್ವನಿಗೆ ಚಾಕುವಿನಿಂದ ಇರಿದ ಘಟನೆ ಶಿವಮೊಗ್ಗದ ಗೌರವ್‌ ಹೋಟೆಲ್‌ ಬಳಿ ನಡೆದಿದೆ. ಸ್ಥಳೀಯ ನಿವಾಸಿ ಶ್ರೀರಂಗ ಎಂಬಾತನಿಗೆ ಅವರ ಚಿಕ್ಕಪ್ಪ ಚಾಕು ಇರಿದಿದ್ದಾರೆ.ಈ ಹಿಂದೆಯೂ ಸಹ ಇವರಿಬ್ಬರ ನಡುವೆ ಆಸ್ತಿ ವಿಚಾರದಲ್ಲಿ ಗಲಾಟೆ ನಡೆದಿತ್ತು. ಕಳೆದ ಭಾನುವಾರ ಮತ್ತೆ ಇದೇ ವಿಚಾರವಾಗಿ ಗಲಾಟೆ ನಡೆದಿದೆ. ಗಲಾಟೆ ವಿಕೋಪಕ್ಕೆ ತಿರುಗಿ ಶ್ರೀರಂಗನಿಗೆ ಚಿಕ್ಕಪ್ಪ ಚಾಕುವಿನಿಂದ ಇರಿದಿದ್ದಾರೆ. ಈ ಸಂಬಂಧ ದೊಡ್ಡಪೇಟೆ…

Read More

Anandapura | ಬ್ಯಾಂಕ್ ಮ್ಯಾನೇಜರ್ ನ ಮನೆಯ ಬೀಗ ಮುರಿದು ಲಕ್ಷಾಂತರ ರೂ ಕಳ್ಳತನ

Anandapura | ಬ್ಯಾಂಕ್ ಮ್ಯಾನೇಜರ್ ನ ಮನೆಯ ಬೀಗ ಮುರಿದು ಲಕ್ಷಾಂತರ ರೂ ಕಳ್ಳತನ ಮನೆಯ ಬೀಗ ಮುರಿದು ಲಕ್ಷಾಂತರ ರೂ ಮೌಲ್ಯದ ನಗದು ,ಬಂಗಾರ ಕಳ್ಳತನವಾದ ಘಟನೆ ಸಾಗರ ತಾಲೂಕಿನ ಆನಂದಪುರ ಸಮೀಪದ ಅಂದಾಸುರ ಗ್ರಾಮದಲ್ಲಿ ನಡೆದಿದೆ.  ಆನಂದಪುರದ ಕೆನರಾ ಬ್ಯಾಂಕ್ ಮ್ಯಾನೇಜರ್ ಆಗಿದ್ದ ಅಬ್ದುಲ್ ಅಹಮದ್ ರವರು ವರ್ಗಾವಣೆಯಾದ ಹಿನ್ನೆಲೆ ಮಣಿಪಾಲ್ ಗೆ ಶನಿವಾರ ಸಂಜೆ ತೆರಳಿದ್ದಾರೆ. ಬುಧವಾರ ಸಂಜೆ ಮನೆಗಳ್ಳತನವಾಗಿರುವ ಬಗ್ಗೆ ಸ್ಥಳೀಯರು ಮಾಲೀಕರಿಗೆ ಮಾಹಿತಿ ತಿಳಿಸಿದ್ದಾರೆ. ತಕ್ಷಣ ಮನೆಯ ಮಾಲೀಕರು ಆನಂದಪುರಕ್ಕೆ…

Read More

RIPPONPET NEWS ರಿಪ್ಪನ್‌ಪೇಟೆ : ಕಾಂಗ್ರೆಸ್, ಜೆಡಿಎಸ್ ತೊರೆದು ಬಿಜೆಪಿಗೆ ಸೇರ್ಪಡೆ

ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲೇ ಶಾಸಕ ಹರತಾಳು ಹಾಲಪ್ಪ ಕಾಂಗ್ರೆಸ್, ಜೆಡಿಎಸ್ ಪಕ್ಷಕ್ಕೆ ಬಿಗ್ ಶಾಕ್ ನೀಡಿದ್ದು ಮಾಜಿ ಗ್ರಾಪಂ ಸದಸ್ಯೆ ಸೇರಿದಂತೆ ಅನೇಕ ಮುಖಂಡರು ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ರಿಪ್ಪನ್‌ಪೇಟೆ ಶಬರೀಶನಗರದ ಕಾಂಗ್ರೆಸ್ ಮುಖಂಡರಾಗಿದ್ದ ಮಂಜನಾಯ್ಕ್ ಮತು ಮಾಜಿ ಗ್ರಾಪಂ ಸದಸ್ಯರಾದ ಗಿರಿಜಾ ಎಂ ನಾಯ್ಕ್ ರವರು ಇಂದು ಶಾಸಕರ ಸಮ್ಮುಖದಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು. ಮಳವಳ್ಳಿ ಗ್ರಾಮದ PLD ಬ್ಯಾಂಕ್ ನಿರ್ದೇಶಕರು ಹಾಗೂ ಜೆಡಿಎಸ್ ಮುಖಂಡರಾಗಿದ್ದ ಗೋಪಾಲಣ್ಣ ಹಾಗೂ ಅವರ ಬೆಂಬಲಿಗರಾದ ರಮೇಶ್, ಕುಮಾರ್, ಉಮಾಪತಿ,…

Read More

ಯೂನಿಯನ್ ಬ್ಯಾಂಕ್ ಮ್ಯಾನೇಜರ್ ನಾಪತ್ತೆ – ನದಿಗೆ ಹಾರಿರುವ ಶಂಕೆ – union bank manager missing

ಯೂನಿಯನ್ ಬ್ಯಾಂಕ್ ಮ್ಯಾನೇಜರ್ ನಾಪತ್ತೆ – ನದಿಗೆ ಹಾರಿರುವ ಶಂಕೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪಟ್ಟಣದ ತುಂಗಾ ನದಿಯ ದಡದಲ್ಲಿ ಚಪ್ಪಲಿ, ಮೊಬೈಲ್ ಬಿಟ್ಟು ವ್ಯಕ್ತಿಯೊಬ್ಬರು ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದ್ದು ಮೊಬೈಲ್ ಆಧಾರದಲ್ಲಿ ಅವರು ಯೂನಿಯನ್ ಬ್ಯಾಂಕ್ ಮ್ಯಾನೇಜರ್ ಎಂದು ತಿಳಿದು ಬಂದಿದೆ. ತೀರ್ಥಹಳ್ಳಿ ತಾಲೂಕಿನ ಅರಳಸುರುಳಿಯ ಯೂನಿಯನ್ ಬ್ಯಾಂಕ್ ಮ್ಯಾನೇಜರ್ ನಾಪತ್ತೆಯಾಗಿದ್ದು ತುಂಗಾ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ. ತುಂಗಾ ನದಿಯಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿಗಳು  ಹುಡುಕಾಟ ನಡೆಸುತ್ತಿದ್ದಾರೆ. ಬ್ಯಾಂಕ್ ಮ್ಯಾನೇಜರ್ ನ ಸಂಬಂಧಿಕರು…

Read More

ಸರ್ವೇ ಇಲಾಖೆಗೆ ದಿಢೀರ್ ಭೇಟಿ ನೀಡಿದ ಶಾಸಕ ಆರಗ ಜ್ಞಾನೇಂದ್ರ|araga

ತೀರ್ಥಹಳ್ಳಿ ತಾಲೂಕಿನಲ್ಲಿ ಇತ್ತೀಚೆಗೆ ನಿರಂತರವಾಗಿ ರೈತರು ಮತ್ತು ಸಾರ್ವಜನಿಕರಿಂದ ತೀರ್ಥಹಳ್ಳಿಯ ಸರ್ವೇ ಅಧಿಕಾರಿಗಳ ಕರ್ತವ್ಯ ಲೋಪದ ವಿರುದ್ಧ ಅನೇಕ ಬಾರಿ ದೂರುಗಳು ಕೇಳಿ ಬಂದ ಮೇರೆಗೆ ಶನಿವಾರ ಸಂಜೆ ಸರ್ವೇ ಇಲಾಖೆಗೆ ಭೇಟಿ ನೀಡಿದ ಶಾಸಕರಾದ ಆರಗ ಜ್ಞಾನೇಂದ್ರ ರೈತರು ಮತ್ತು ಸಾರ್ವಜನಿಕರ ಅಹವಾಲು ಸ್ವೀಕರಿಸಿದರು. ಈ ವೇಳೆ ಅಕ್ರಮ ಭೂ ಮಂಜೂರಾತಿಗೆ ಸರ್ವೇ ಕಚೇರಿಯಲ್ಲಿ ಸಹಕರಿಸಿದ್ದಾರೆ ಎನ್ನುವ ದೂರು ಸ್ಥಳದಲ್ಲಿ ಕೇಳಿ ಬಂದ ಮೇರೆಗೆ ದಾಖಲೆಗಳೊಂದಿಗೆ ಸರ್ವೇ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಸರ್ವೇ ಇಲಾಖೆಯ ಕಮಿಷನ್…

Read More