Ripponpete | ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಸಿಬಿಐ ಗೆ ಒಪ್ಪಿಸುವಂತೆ ರಾಜ್ಯಪಾಲರಿಗೆ ಜೆಡಿಎಸ್ ಆಗ್ರಹ
ಪ್ರಜ್ವಲ್ ರೇವಣ್ಣ ಪ್ರಕರಣ ಸಿ.ಬಿ.ಐ.ಗೆ ಒಪ್ಪಿಸುವಂತೆ ರಾಜ್ಯಪಾಲರಿಗೆ ಜೆಡಿಎಸ್ ಆಗ್ರಹ ರಿಪ್ಪನ್ಪೇಟೆ : ಪ್ರಜ್ವಲ್ ರೇವಣ್ಣನವರ ಪ್ರಕರಣ ಮತ್ತು ಪೆನ್ಡ್ರೈವ್ ಬಿಡುಗಡೆ ಪ್ರಕರಣವನ್ನು ಸಿಬಿಐ ಅಥವಾ ಸುಪ್ರಿಂಕೋರ್ಟ್ ನ್ಯಾಯಧೀಶರಿಗೆ ವಹಿಸುವಂತೆ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ರವರನ್ನು ಸಂಪುಟದಿಂದ ವಜಾ ಮಾಡುವಂತೆ ರಾಜ್ಯ ಜೆಡಿಎಸ್ ಕಾರ್ಯದರ್ಶಿ ಆರ್.ಎ.ಚಾಬುಸಾಬ್ ಮತ್ತು ತಾಲ್ಲೂಕ್ ಜೆಡಿಎಸ್ ಅಧ್ಯಕ್ಷ ಎನ್. ವರ್ತೇಶ್ ನೇತೃತ್ವದಲ್ಲಿ ರಾಜ್ಯಪಾಲರರಿಗೆ ಉಪತಹಶೀಲ್ದಾರ್ ಮೂಲಕ ಮನವಿ ಪತ್ರ ಸಲ್ಲಿಸಿ ಆಗ್ರಹಿಸಿದರು. ಮನವಿ ಪತ್ರವನ್ನು ಸಲ್ಲಿಸಿ ಮಾದ್ಯಮಪ್ರತಿನಿಧಿಗಳೊಂದಿಗೆ ರಾಜ್ಯ ಜೆಡಿಎಸ್ ಕಾರ್ಯದರ್ಶಿ ಆರ್.ಎ.ಚಾಬುಸಾಬ್…