Headlines

ರಿಪ್ಪನ್‌ಪೇಟೆಯಲ್ಲಿ ಇನ್ನು ಮುಂದೆ ಪ್ರತಿವರ್ಷ ಅದ್ದೂರಿ ಜಾತ್ರಾ ಮಹೋತ್ಸವ – ರಥ ನಿರ್ಮಾಣಕ್ಕೆ ಸಿದ್ದಿವಿನಾಯಕ ದೇವಸ್ಥಾನ ಸಮಿತಿಯಿಂದ ಮುಂಗಡ ಸಮರ್ಪಣೆ|Rpet

ರಿಪ್ಪನ್‌ಪೇಟೆಯಲ್ಲಿ ಇನ್ನೂ ಪ್ರತಿವರ್ಷ ಅದ್ದೂರಿ ಜಾತ್ರಾ ಮಹೋತ್ಸವ – ರಥ ನಿರ್ಮಾಣಕ್ಕೆ ಸಿದ್ದಿವಿನಾಯಕ ದೇವಸ್ಥಾನ ಸಮಿತಿಯಿಂದ ಮುಂಗಡ ಸಮರ್ಪಣೆ’’ ರಿಪ್ಪನ್‌ಪೇಟೆ : ಪಟ್ಟಣದ ಇತಿಹಾಸ ಪ್ರಸಿದ್ದ ಶ್ರೀಸಿದ್ದಿವಿನಾಯಕ ದೇವಸ್ಥಾನದಲ್ಲಿ ರಥೋತ್ಸವ ಮತ್ತು ಜಾತ್ರಾ ಮಹೋತ್ಸವ ನೆರವೇರಿಸುವ ಹಿನ್ನಲೆಯಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ವತಿಯಿಂದ ಸುಮಾರು 31 ಲಕ್ಷ ರೂ ವೆಚ್ಚದ ರಥ ನಿರ್ಮಾಣಕ್ಕೆ ಮುಂಗಡ ಹಣ ನೀಡಲಾಯಿತು. ಪಟ್ಟಣದ ಶ್ರೀ ಸಿದ್ದಿವಿನಾಯಕ ವ್ಯವಸ್ಥಾಪನಾ ಸಮಿತಿ ಹಾಗೂ ಸಿದ್ದಿವಿನಾಯಕ ಸೇವಾ ಸಂಸ್ಥೆ ಭಕ್ತಾಧಿಗಳ ಬಹು ದಿನಗಳ ಬೇಡಿಕೆಯಂತೆ ಈ…

Read More

ಅಂತಿಮ ಬಿ.ಕಾಂ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವು

ಅಂತಿಮ ಬಿ.ಕಾಂ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವು Final year B.Com student dies of heart attack ಅಂತಿಮ ಬಿ.ಕಾಂ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವು Final year B.Com student dies of heart attack Final year B.Com student dies of heart attack Final year B.Com student dies of heart attack ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ವಿದ್ಯಾರ್ಥಿನಿಯೊಬ್ಬರು ದಿಡೀರ್ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ತೀರ್ಥಹಳ್ಳಿ ಮೂಲದ 22…

Read More

Hosanagara | ಅಕ್ರಮ ಮರಳು ಸಾಗಾಟ – ಎರಡು ಟಿಪ್ಪರ್ ಲಾರಿ ವಶಕ್ಕೆ..!!

Hosanagara | ಅಕ್ರಮ ಮರಳು ಸಾಗಾಟ – ಎರಡು ಟಿಪ್ಪರ್ ಲಾರಿ ವಶಕ್ಕೆ..!! ಹೊಸನಗರ : ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಅಕ್ರಮ ಮರಳು ಸಾಗಿಸುತಿದ್ದ ಎರಡು ಪೊಲೀಸರು ವಶಪಡಿಸಿಕೊಂಡಿದ್ದಾರೆ ಖಚಿತ ಮಾಹಿತಿ ದೊರೆತ ಹಿನ್ನಲೆಯಲ್ಲಿ ಪಿಎಸ್‌ಐ ಶಿವಾನಂದ್ ವೈ ಕೆ ರವರ ನೇತೃತ್ವದಲ್ಲಿ ಸಿಬ್ಬಂದಿಗಳ ತಂಡ ಶುಕ್ರವಾರ ರಾತ್ರಿ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಅಕ್ರಮ ಮರಳು ಸಾಗಿಸುತಿದ್ದ ಎರಡು ಟಿಪ್ಪರ್ ಲಾರಿಯನ್ನು ವಶಕ್ಕೆ ಪಡೆದಿದ್ದಾರೆ. ಬಿಲ್ಲೋಡಿ ಗ್ರಾಮದ ಬಳಿ ಅಕ್ರಮವಾಗಿ ಮರಳು ಸಾಗಿಸುತಿದ್ದ ಟಿಪ್ಪರ್ ಲಾರಿಯನ್ನು ವಶಕ್ಕೆ…

Read More

ಹಾಡಹಗಲೇ ಮನೆ ಕಳ್ಳತನ ಪ್ರಕರಣ – ರಿಪ್ಪನ್‌ಪೇಟೆ ಸಮೀಪದ ಬಸವಾಪುರದ ಆರೋಪಿ ಬಂಧನ, ಬಂಗಾರ ಮತ್ತು ಬೈಕ್ ವಶಕ್ಕೆ!

ಹಾಡಹಗಲೇ ಮನೆ ಕಳ್ಳತನ ಪ್ರಕರಣ – ರಿಪ್ಪನ್‌ಪೇಟೆ ಸಮೀಪದ ಬಸವಾಪುರದ ಆರೋಪಿ ಬಂಧನ, ಬಂಗಾರ ಮತ್ತು ಬೈಕ್ ವಶಕ್ಕೆ! Following the incident, a special police team was formed under the guidance of DySP Aravind Kalaguchi. Based on information gathered during the investigation, the police arrested Ashok K. (41), a resident of Basavapura village near Ripponpete. ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ…

Read More

ರಾಗಿಗುಡ್ಡ ಭೇಟಿಗೆ ತೆರಳುತಿದ್ದ ಪ್ರಮೋದ್ ಮುತಾಲಿಕ್ ರನ್ನು ಮಾಸ್ತಿಕಟ್ಟೆಯಲ್ಲೇ ತಡೆದ ಪೊಲೀಸರು – 30 ದಿನ ಜಿಲ್ಲೆಗೆ ಪ್ರವೇಶಿಸದಂತೆ ನೋಟಿಸ್

ಶಿವಮೊಗ್ಗ : ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಶಿವಮೊಗ್ಗ ಭೇಟಿಗಾಗಿ ಮಂಗಳೂರಿನಿಂದ ಬರುತಿದ್ದ ವೇಳೆಯಲ್ಲಿ ಹೊಸನಗರ ತಾಲೂಕಿನ ಮಾಸ್ತಿಕಟ್ಟೆಯಲ್ಲಿ ತಡೆದು ಪ್ರತ್ಯೇಕ ಕಾರಿನಲ್ಲಿ ದಾವಣಗೆರೆಗೆ ಕಳುಹಿಸಿಕೊಟ್ಟಿದ್ದಾರೆ. ಹೌದು, ಪ್ರಮೋದ್ ಮುತಾಲಿಕ್ ಶಿವಮೊಗ್ಗ ಭೇಟಿಗೆ 30 ದಿನ ನಿರ್ಬಂಧ ವಿಧಿಸಲಾಗಿದೆ.ಶಿವಮೊಗ್ಗ ಜಿಲ್ಲೆಗೆ ಪ್ರವೇಶ ಮಾಡದಂತೆ ಶಿವಮೊಗ್ಗ ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ ಆದೇಶ ಹೊರಡಿಸಿದ್ದಾರೆ. ಪೊಲೀಸ್ ಇಲಾಖೆ ಕೋರಿಕೆ ಮೇರೆಗೆ ಜಿಲ್ಲಾಡಳಿತ ಈ ಕ್ರಮ ಕೈಗೊಂಡಿದೆ. ಪ್ರಮೋದ್ ಮುತಾಲಿಕ್ ಮಂಗಳೂರಿನಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ವೇಳೆ ಹೊಸನಗರ ತಾಲೂಕಿನ…

Read More

Ripponpete- ಹೆದ್ದಾರಿಪುರದಲ್ಲಿ ಯುವತಿಯ ಕೊಲೆ | ಆನಂದಪುರ ಸಮೀಪದಲ್ಲಿ ಮೃತದೇಹ ಹೂತಿಟ್ಟ ಪ್ರಿಯಕರ – ಆರೋಪಿಯ ಬಂಧನ

ಹೆದ್ದಾರಿಪುರದಲ್ಲಿ ಯುವತಿಯ ಕೊಲೆ | ಆನಂದಪುರ ಸಮೀಪದಲ್ಲಿ ಮೃತದೇಹ ಹೂತಿಟ್ಟ ಪ್ರಿಯಕರ – ಆರೋಪಿಯ ಬಂಧನ ರಿಪ್ಪನ್‌ಪೇಟೆ : ಪರಸ್ಪರ ಪ್ರೀತಿಸಿ ಮದುವೆಯಾಗಿದ್ದ ಜೋಡಿಗಳ ನಡುವಿನ ಕಲಹ ತಾರಕಕ್ಕೇರಿ ಪತ್ನಿಯನ್ನು ಹತ್ಯೆಗೈದು ಮೃತದೇಹವನ್ನು ಹೂತಿಟ್ಟಿರುವ ಪ್ರಕರಣವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ನಡೆದಿದ್ದೇನು..!? ಕೊಪ್ಪ ಪೊಲೀಸ್‌ ಠಾಣೆಯಲ್ಲಿ ವ್ಯಾಪ್ತಿಯಲ್ಲಿ ಇತ್ತೀಚೆಗೆ ಯುವತಿ ಮಿಸ್ಸಿಂಗ್‌ ಪ್ರಕರಣವೊಂದು ದಾಖಲಾಗಿತ್ತು, ಪ್ರಕರಣದ ಬೆನ್ನತ್ತಿದ ಪೊಲೀಸರು ಯುವಕನೊಬ್ಬನನ್ನು ಬಂಧಿಸಿದ್ದಾರೆ. ಸಾಗರ ಮೂಲದ ಯುವಕ ಮತ್ತು ಯುವತಿ ಇತ್ತೀಚೆಗೆ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದ ಜೋಡಿ ಕೊಪ್ಪದಲ್ಲಿ…

Read More

ಕಲ್ಯಾಣಮಂಟಪದಲ್ಲಿ 5 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ

ಕಲ್ಯಾಣಮಂಟಪದಲ್ಲಿ 5 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ ಕಲ್ಯಾಣಮಂಟಪದಲ್ಲಿ 5 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ Gold ornaments worth Rs 5 lakh stolen from Kalyana Mantapa Gold ornaments worth Rs 5 lakh stolen from Kalyana Mantapa ಕಲ್ಯಾಣ ಮಂಟಪದ ಕೊಠಡಿಯಲ್ಲಿ ಇಟ್ಟಿದ್ದ ಬ್ಯಾಗ್‌ನಿಂದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನವಾಗಿರುವ ಘಟನೆ ಶಿವಮೊಗ್ಗ ನಗರದ ಮದಾರಿಪಾಳ್ಯದ ಹೆವೆನ್‌ ಪ್ಯಾಲೆಸ್‌ ಕಲ್ಯಾಣ ಮಂಟಪದಲ್ಲಿ ಸಂಭವಿಸಿದೆ. ಅರಸೀಕೆರೆಯ ಮೆಹಬೂಬ ಪಾಷಾ…

Read More

ಅಕ್ರಮವಾಗಿ ಸಾಗಿಸುತಿದ್ದ 37 ಗೋವುಗಳ ರಕ್ಷಣೆ

ಅಕ್ರಮವಾಗಿ ಸಾಗಿಸುತಿದ್ದ 37 ಗೋವುಗಳ ರಕ್ಷಣೆ ಶಿಕಾರಿಪುರ ತಾಲೂಕು ಶಿರಾಳಕೊಪ್ಪದಿಂದ ಮಂಗಳೂರಿನ ಬಿ.ಸಿ ರಸ್ತೆಗೆ  ಗೋವುಗಳನ್ನ ಸಾಗಿಸಲು ಯತ್ನಿಸುತ್ತಿದ್ದ  407 ಐಷರ್ ವಾಹನವನ್ನ ಬಜರಂಗದಳ ಯುವಕರು ತಡೆದು ಜಯನಗರ ಪೊಲೀಸ್ ಠಾಣೆ ಪೊಲೀಸರಿಗೆ ಒಪ್ಪಿಸಿದ್ದಾರೆ.  ವಾಹನವನ್ನ ಉಷ ನರ್ಸಿಂಗ್ ಹೋಮ್ ವೃತ್ತದ ಬಳಿ ಹಿಂದೂ ಸಂಘಟನೆಗಳು ತಡೆದಿದ್ದಾರೆ. ನಂತರ 112 ಪೊಲೀಸರಿಗೆ ಕರೆಯಲಾಗಿದೆ. 407 ಐಷರ್ ವಾಹನದಲ್ಲಿ ಟಾರ್ಪಲ್ ಮುಚ್ಚಿ ಸಾಗಿಸಲಾಗುತ್ತಿತ್ತು. ಟಾರ್ಪಲ್ ಸಮೇತ ಜಯನಗರ ಪೊಲೀಸ್ ಠಾಣೆಯಲ್ಲಿ ವಾಹನ ತಂದು ನಿಲ್ಲಿಸಲಾಗಿದೆ. ಟಾರ್ಪಲ್ ಬಿಚ್ಚಿ ನೋಡಿದಾಗ…

Read More

ಆಗುಂಬೆ ಘಾಟಿಯಲ್ಲಿ ಲಾರಿ ಟೈರ್ ಸ್ಪೋಟ – ಟ್ರಾಫಿಕ್ ಜಾಮ್ ಗೆ ತತ್ತರಿಸಿದ ಪ್ರಯಾಣಿಕರು|Agumbe

ಆಗುಂಬೆಘಾಟಿಯಲ್ಲಿ ಲಾರಿ ಟೈರ್ ಸ್ಪೋಟಗೊಂಡ ಹಿನ್ನಲೆಯಲ್ಲಿ ಘಾಟಿಯಲ್ಲಿ ಕೆಲವು ಹೊತ್ತು ವಾಹನ ಸಂಚಾರ ಸ್ಥಗಿತವಾಗಿತ್ತು. ಘಾಟಿಯ 8ನೇ ತಿರುವಿನಲ್ಲಿ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ಕ್ಯಾಂಟರ್ ಲಾರಿಯ ಹಿಂಬದಿ ಟೈರ್ ಸ್ಪೋಟಗೊಂಡಿದೆ. ತಿರುವಿನಲ್ಲೇ ಲಾರಿ ನಿಂತಿದ್ದರಿಂದ ಇತರೆ ವಾಹನಗಳ ಸಂಚಾರಕ್ಕೆ ಕಷ್ಟವಾಗಿತ್ತು. ಪೊಲೀಸರು ಕ್ರೇನ್ ತರಿಸಿ ಲಾರಿಯನ್ನು ಪಕಕ್ಕೆ ಸರಿಸಿದ್ದಾರೆ. ಬಸ್ಸುಗಳು ಕೂಡ ಸುಗಮವಾಗಿ ಸಂಚರಿಸಲು ಅವಕಾಶ ಕಲ್ಪಿಸಲಾಯಿತು. ಇದರಿಂದ ವಾಹನಗಳು ನಿಧಾನವಾಗಿ ಸಂಚರಿಸುತ್ತಿವೆ. ತಿರುವಿನಲ್ಲಿ ಲಾರಿ ನಿಂತಿದ್ದರಿಂದ ಹಿಂಬದಿಯಲ್ಲಿ ಕಿ.ಮೀ.ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿತ್ತು….

Read More

ಅಕ್ರಮ ಮರಳು ಸಾಗಿಸುತಿದ್ದ ಲಾರಿ ವಶ – ಚಾಲಕ ಹಾಗೂ ಮಾಲೀಕನ ವಿರುದ್ದ ಪ್ರಕರಣ ದಾಖಲು|illegal-sand-mining

ಪರವಾನಗಿ ಇಲ್ಲದೆ ಅಕ್ರಮವಾಗಿ ಮರಳು ಸಾಗಿಸುತಿದ್ದ ಲಾರಿಯನ್ನು ವಶಪಡಿಸಿಕೊಂಡು ಚಾಲಕ ಮತ್ತು ಮಾಲೀಕರ ವಿರುದ್ಧ ಎಫ್ ಐ ಆರ್ ದಾಖಲಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ನಡೆದಿದೆ. ಹೊಸನಗರದ ಮುಡುಬ ಸೇತುವೆಯಿಂದ ಮರಳನ್ನು ಎತ್ತಿ ಕೆಎ-15 -7188 ಕ್ರಮ ಸಂಖ್ಯೆಯ ಟ್ರಿಪ್ಪರ್ ಲಾರಿಯಲ್ಲಿ 80 ಅಡಿ ಮರಳು ತುಂಬಿಸಿಕೊಂಡು ಬರುವಾಗ ಸಾಗರದ ಬಿಹೆಚ್ ರಸ್ತೆಯಲ್ಲಿರುವ ಆಚಾರ್ ಸರ್ಕಲ್ ಬಳಿ ದಾರಿಯನ್ನು ಪೊಲೀಸರು ತಪಾಸಣೆ ನಡೆಸಿದ್ದಾರೆ. ತಪಾಸಣೆ ವೇಳೆ ಮರಳು ಸಾಗಾಣಿಕೆಗೆ ಬೇಕಾದ ಪರವಾನಗಿ ಇಲ್ಲದ ಕಾರಣ ಚಾಲಕ…

Read More
Exit mobile version