Headlines

8ನೇ ತರಗತಿಯ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮ*ಹತ್ಯೆಗೆ ಶರಣು

8ನೇ ತರಗತಿಯ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮ*ಹತ್ಯೆಗೆ ಶರಣು 8ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿಯೊಬ್ಬಳು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ನಗರದ ದೊಡ್ಡಪೇಟೆ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ. ಶನಿವಾರ ಮಾರ್ನಿಂಗ್ ಸ್ಕೂಲ್ ಮುಗಿಸಿಕೊಂಡು ಮನೆಗೆ ತೆರಳಿದ್ದ  ಫಾತಿಮಾ (13) ಎಂಬ ಬಾಲಕಿ ನೇಣು ಬಿಗಿದುಕೊಂಡು ಸಾವನ್ನಪ್ಪಿರುವ ಘಟನೆ ನಡೆದಿದೆ. ನಗರದ ಬಿಹೆಚ್ ರಸ್ತೆಯಲ್ಲಿರುವ ಪ್ರತಿಷ್ಠಿತ ಶೂ ಅಂಗಡಿಯ ಮಾಲೀಕರ ಮಗಳಾಗಿದ್ದ ಫಾತಿಮಾ ಕೆ ಆರ್ ಪುರಂ ನಲ್ಲಿರುವ ತಮ್ಮ ಮನೆಯಲ್ಲಿ ನೇಣಿಗೆ…

Read More

ಹೊಸನಗರ ಕ್ಷೇತ್ರ ಮರುಸ್ಥಾಪನೆಗೆ ಏ.5ರಿಂದ ಪಾದಯಾತ್ರೆ; ಏ.6ರಂದು ರಿಪ್ಪನ್‌ಪೇಟೆಯಲ್ಲಿ ಬೃಹತ್ ಸಮಾವೇಶ

ಹೊಸನಗರ ಕ್ಷೇತ್ರ ಮರುಸ್ಥಾಪನೆಗೆ ಏ.5ರಿಂದ ಪಾದಯಾತ್ರೆ; ಏ.6ರಂದು ರಿಪ್ಪನ್‌ಪೇಟೆಯಲ್ಲಿ ಬೃಹತ್ ಸಮಾವೇಶ ರಿಪ್ಪನ್‌ಪೇಟೆ: ಹೊಸನಗರ ವಿಧಾನಸಭಾ ಕ್ಷೇತ್ರವನ್ನು ಮರುಸ್ಥಾಪನೆ ಮಾಡುವಂತೆ ಆಗ್ರಹಿಸಿ ಏಪ್ರಿಲ್ 5ರಿಂದ ಪಾದಯಾತ್ರೆ ಹಮ್ಮಿಕೊಳ್ಳಲಾಗಿದ್ದು, ಏಪ್ರಿಲ್ 6ರಂದು ರಿಪ್ಪನ್‌ಪೇಟೆಯ ಸಾಗರ ರಸ್ತೆಯ ಸರ್ಕಾರಿ ಪದವಿಪೂರ್ವ ಕಾಲೇಜ್ ಆವರಣದಲ್ಲಿ ಬೃಹತ್ ಸಮಾವೇಶವನ್ನು ಆಯೋಜಿಸಲಾಗಿದೆ ಎಂದು ಮೂಲೆಗದ್ದೆ ಸದಾನಂದಾಶ್ರಮದ ಅಭಿನವ ಚನ್ನಬಸವ ಮಹಾಸ್ವಾಮೀಜಿ ಎಂದರು. ಈ ಕುರಿತು ರಿಪ್ಪನ್‌ಪೇಟೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಯುವಕರನ್ನು ಹೋರಾಟದಲ್ಲಿ ತೊಡಗಿಸಿಕೊಳ್ಳುವ ಸಂಕಲ್ಪದೊಂದಿಗೆ ‘ಬದಲಾಗೋರು ತಮ್ಮ ಬದಲಾಗಿರಿ. ಬದಲಾಗುವ ಮುನ್ನ…

Read More

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ – ಇಬ್ಬರು ಶಿಕ್ಷಕರ ಸಸ್ಪೆಂಡ್ | harassment

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ – ಇಬ್ಬರು ಶಿಕ್ಷಕರ ಸಸ್ಪೆಂಡ್ | harassment Shikaripura | ಶಾಲಾ ವಿದ್ಯಾರ್ಥಿನಿಯರಿಗೆ  ಲೈಂಗಿಕ ಕಿರುಕುಳ‌ ನೀಡಿದ ಆರೋಪ ಹಿನ್ನೆಲೆಯಲ್ಲಿ ಇಬ್ಬರು ಶಿಕ್ಷಕರನ್ನ ಅಮಾನತು ಮಾಡಿ ಡಿಡಿಪಿಐ ಆದೇಶಿಸಿದ್ದಾರೆ. ಶಿಕಾರಿಪುರ ತಾಲೂಕಿನ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಸಹಾಯಕ ಶಿಕ್ಷಕ ಶಾಂತಕುಮಾರ್ ಹಾಗೂ ಮುಖ್ಯ ಶಿಕ್ಷಕ ನಾಗರಾಜ್ ಕೋರಿ ಅವರನ್ನು ಅಮಾನತುಗೊಳಿಸಲಾಗಿದೆ. ಶಿಕ್ಷಕ ಶಾಂತಕುಮಾರ್ ಲೈಂಗಿಕ ಕಿರುಕುಳ‌ ನೀಡಿರುವುದಾಗಿ ಆರೋಪಿಸಲಾಗಿದ್ದು, ಪ್ರಕರಣದ ಬಗ್ಗೆ ದೂರು ನೀಡಿದರೂ ಗಂಭೀರವಾಗಿ ಪರಿಗಣಿಸದೇ ಕರ್ತವ್ಯ ಲೋಪ ಎಸಗಿದ್ದಾರೆ…

Read More

ಚಿಕ್ಕ ಜೇನಿ ಗ್ರಾಪಂ ವ್ಯಾಪ್ತಿಯಲ್ಲಿ ಎಗ್ಗಿಲ್ಲದೇ ನಡೆಯುತ್ತಿದೆ ಅಕ್ರಮ ಮರಳು ಧಂಧೆ – ಕಣ್ಮುಚ್ಚಿ ಕುಳಿತಿರುವ ಅಧಿಕಾರಿಗಳು

ಚಿಕ್ಕ ಜೇನಿ ವ್ಯಾಪ್ತಿಯಲ್ಲಿ ಎಗ್ಗಿಲ್ಲದೇ ನಡೆಯುತ್ತಿದೆ ಅಕ್ರಮ ಮರಳು ಧಂಧೆ – ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಚಿಕ್ಕಜೇನಿ ಗ್ರಾಪಂ ವ್ಯಾಪ್ತಿಯ ಮುತ್ತಲ, ಜನ್ನಂಗಿ , ಗ್ರಾಮದ ನದಿ ಪಾತ್ರದಲ್ಲಿ ಎಗ್ಗಿಲ್ಲದೇ ಅಕ್ರಮ ಮರಳು ದಂಧೆ ನಡೆಯುತ್ತಿದ್ದು ನೂರಾರು ಲೋಡ್ ಅಕ್ರಮ ಮರಳು ಶೇಖರಿಸಿದ್ದರೂ ಅಕ್ರಮ ವ್ಯವಹಾರದಲ್ಲಿ ಮೌನ ಸಮ್ಮತಿ ನೀಡಿರುವ ಆಡಳಿತ ವ್ಯವಸ್ಥೆಯಿಂದ ಅಪಾರ ಪ್ರಮಾಣದ ಸಂಪತ್ತು ನಾಶವಾಗುತ್ತಿದೆ. ಶಾಂತಪುರ ಸೇತುವೆಯಿಂದ ಪ್ರಾರಂಭವಾಗಿ ಹತ್ತಾರು ಸ್ಥಳಗಳಲ್ಲಿ ಮರಳೆತ್ತುವ ಕಾರ್ಯದಲ್ಲಿ ಹೊರರಾಜ್ಯ ಬಿಹಾರದ ಹತ್ತಾರು ಕೂಲಿ ಕಾರ್ಮಿಕರನ್ನು…

Read More

Train Accident | ರೈಲಿಗೆ ಸಿಲುಕಿ ವ್ಯಕ್ತಿ ಸಾವು

Accident |  ರೈಲಿಗೆ ಸಿಲುಕಿ ವ್ಯಕ್ತಿ ಸಾವು  ರೈಲಿಗೆ ಸಿಲುಕಿ ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ ವಿದ್ಯಾನಗರ ರೈಲ್ವೆ ಸ್ಟೇಷನ್ ಬಳಿ ನಡೆದಿದೆ. ಗುರುಪುರದ ನಿವಾಸಿ ರುದ್ರಪ್ಪ (68) ಮೃತ ವ್ಯಕ್ತಿಯಾಗಿದ್ದಾನೆ. ಮೈಸೂರು ಕಡೆಯಿಂದ ತಾಳಗುಪ್ಪ ಕಡೆ ಹೊರಟಿದ ರೈಲು ಶಿವಮೊಗ್ಗ ವಿದ್ಯಾನಗರದ ರೈಲ್ವೆ ನಿಲ್ದಾಣದಲ್ಲಿ ಸೌದೆ ಆರಿಸಲು ಬಂದಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಸಾವನ್ನಪ್ಪಿದ್ದಾನೆ ಗುರುಪುರದ ನಿವಾಸಿ ರುದ್ರಪ್ಪ, ಪ್ರತಿ ದಿನ ವಿದ್ಯಾನಗರ ರೈಲ್ವೆ ನಿಲ್ದಾಣದ ಬಳಿ ಸೌದೆ ಕಟ್ಟಲು ಬರುತ್ತಿದ್ದರು. ಅರ್ಧ ಕಿವುಡು, ಅರ್ಧ…

Read More

ದೇವಸ್ಥಾನದಲ್ಲಿ ಕಳ್ಳತನ – ಎರಡು ಗಂಟೆಯೊಳಗೆ ಆರೋಪಿ ಬಂಧನ

ದೇವಸ್ಥಾನದಲ್ಲಿ ಕಳ್ಳತನ – ಎರಡು ಗಂಟೆಯೊಳಗೆ ಆರೋಪಿ ಬಂಧನ ತೀರ್ಥಹಳ್ಳಿ: ದೇವಸ್ಥಾನದಲ್ಲಿ ನಡೆದ ಕಳ್ಳತನದ ಕೇವಲ 2 ಗಂಟೆಗಳೊಳಗೆ ಆಗುಂಬೆ ಪೊಲೀಸರು ಶೀಘ್ರ ಕಾರ್ಯಾಚರಣೆ ನಡೆಸಿ ಸಂಕದಹೊಳೆ ಸಮೀಪ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಆಗುಂಬೆ ಶ್ರೀರಾಮಮಂದಿರದಲ್ಲಿ ಸೋಮವಾರ ರಾತ್ರಿ ರಾಮ ದೇವರ ಕೈಯಲ್ಲಿದ್ದ ಬಿಲ್ಲು ಹಾಗೂ ಕಾಣಿಕೆ ಹುಂಡಿಯಲ್ಲಿದ್ದ ಹಣವನ್ನು ಕಳವು ಮಾಡಲಾಗಿತ್ತು. ವಿಷಯ ತಿಳಿದ ತಕ್ಷಣವೇ ಪೊಲೀಸರು ತನಿಖೆ ಆರಂಭಿಸಿ, ಸುಂಕದಹೊಳೆ ಸಮೀಪದ ಏಳಮಲೈ ನಿವಾಸಿ ಮನೋಜ್ ಆಲಿಯಾಸ್ ಗುಂಡ ಎಂಬಾತನನ್ನು ಬಂಧಿಸಿದ್ದಾರೆ. ಆರೋಪಿತನಿಂದ ದೇವಾಲಯದಲ್ಲಿ…

Read More

ಶಿಕ್ಷಣವು ಮನುಷ್ಯನನ್ನು ಶ್ರೇಷ್ಠ ನಾಗರೀಕನನ್ನಾಗಿ ಮಾಡುತ್ತದೆ – ಡಾ.ಎಸ್ ರಾಧಾಕೃಷ್ಣನ್|humcha

ಹುಂಚ : ಇಲ್ಲಿನ ಶ್ರೀ ರಂಗರಾವ್ ಸ್ಮಾರಕ ಸಭಾಭವನ , ಶ್ರೀ ಪದ್ಮಾoಬಾ ಪ್ರೌಢಶಾಲೆಯಲ್ಲಿ ದ್ವಿತೀಯ ವರ್ಷದ ನವೋದಯ ಮತ್ತು ಮುರಾರ್ಜಿ ಶಾಲೆಗಳ ಪ್ರವೇಶಕ್ಕೆ ಉಚಿತ ತರಬೇತಿ ಶಿಬಿರದ ಉದ್ಘಾಟನಾ ಸಮಾರಂಭವನ್ನು ಭಾನುವಾರ ಹುಂಚಾ ಅತಿಶಯ ಕ್ಷೇತ್ರದ ಪರಮ ಪೂಜ್ಯ ಗುರುಗಳಾದ –  ಶ್ರೀ ಡಾ: ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಸ್ವಾಮೀಜಿಯವರ ಆಶೀರ್ವಾದದೊಂದಿಗೆ ಹಮ್ಮಿಕೊಳ್ಳಲಾಗಿತ್ತು.  ಶಿಬಿರದಲ್ಲಿ ಹುಂಚಾ ಗ್ರಾಮ ವ್ಯಾಪ್ತಿಯ ಮತ್ತು ಸುತ್ತಮುತ್ತಲಿನ 13 ಶಾಲೆಗಳಿಂದ 5ನೇ ತರಗತಿಯಲ್ಲಿ ಓದುತ್ತಿರುವ, ನವೋದಯ ಮತ್ತು ಮುರಾರ್ಜಿ ಪ್ರವೇಶ ಪರೀಕ್ಷೆ…

Read More

ರೈತರು ಆರ್ಥಿಕವಾಗಿ ಉನ್ನತಿ ಹೊಂದಲು ಅಗರ್ ವುಡ್ ಬೆಳೆ ಸಹಕಾರಿ : ಶಂಕರಣ್ಣ

ಮಲೆನಾಡಿನಲ್ಲಿ ಅಡಿಕೆ ಕೃಷಿಯೇ ಪ್ರಧಾನ. ಹಲವು ತಲೆಮಾರುಗಳಿಂದಲೂ ಇಲ್ಲಿನ ಬಹುತೇಕ ಕೃಷಿಕರು ಅಡಿಕೆಯನ್ನೇ ಪ್ರಧಾನ ಬೆಳೆಯನ್ನಾಗಿ ನಂಬಿಕೊಂಡಿದ್ದಾರೆ.ನಿಟ್ಟಿನಲ್ಲಿ ಅಡಿಕೆ ರಬ್ಬರ್ ಕಾಳು ಮೆಣಸು ಮತ್ತು ಶುಂಠಿ ಹೀಗೆ ಹತ್ತು ಹಲವು ಬೆಳೆಗಳನ್ನು ಬೆಳೆಯುವುದು ಇತ್ತೀಚೆಗೆ ಅಗತ್ಯವಾಗಿದೆ ಅದರೊಂದಿಗೆ ತಮ್ಮ ಜಮೀನಿನಲ್ಲಿ ಅಗರ್‌ವುಡ್ ಬೆಳೆಯನ್ನು ಹಾಕುವುದರಿಂದ ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚು ಬೇಡಿಕೆ ಇದೆ ಇದರಿಂದ ರೈತರು ಆರ್ಥಿಕವಾಗಿ ಉನ್ನತಿ ಹೊಂದಲು ಸಹಕಾರಿಯಾಗುವುದೆಂದು ಸಾಗರ ತಾಲ್ಲೂಕು ಅಗರ್‌ವುಡ್ ಪ್ರವರ್ತಕ ಶಂಕರಣ್ಣ ಅಭಿಪ್ರಾಯಪಟ್ಟರು. ಇಲ್ಲಿನ ಸುಳಕೋಡು ಗ್ರಾಮದ ಪ್ರಗತಿಪರ ರೈತ ಶೃಂಗೇರಿ…

Read More

ಗೊಡೌನ್ ಬೀಗ ಮುರಿದು ಲಕ್ಷಾಂತರ ರೂ ಮೌಲ್ಯದ ಅಡಿಕೆ ಕಳ್ಳತನ

ಗೊಡೌನ್ ಬೀಗ ಮುರಿದು ಲಕ್ಷಾಂತರ ರೂ ಮೌಲ್ಯದ ಅಡಿಕೆ ಕಳ್ಳತನ ಶಿವಮೊಗ್ಗ: ನಗರದ ಆರ್.ಎಂ.ಎಲ್. ನಗರ ಪ್ರದೇಶದಲ್ಲಿ ಕಳ್ಳರು ಬೀಗ ಒಡೆದು ಗೋದಾಮಿನಿಂದ ಅಡಿಕೆ ಕಳ್ಳತನ ಮಾಡಿದ ಘಟನೆ ನಡೆದಿದೆ. ಉದ್ಯಮಿಯೊಬ್ಬರಿಗೆ ಸೇರಿದ ಈ ಗೋದಾಮಿನಿಂದ ಸುಮಾರು 8 ಲಕ್ಷ ರೂಪಾಯಿ ಮೌಲ್ಯದ 20 ಚೀಲ ಅಡಿಕೆ ನಾಪತ್ತೆಯಾಗಿವೆ. ದೂರುದಾರರು ತಮ್ಮ ಮಳಿಗೆಯಲ್ಲಿ ಇರಿಸಲು ಸ್ಥಳಾವಕಾಶವಿಲ್ಲದೆ, ಕಳೆದ ಸೆಪ್ಟೆಂಬರ್ 21ರಂದು ಅನುಪಿನಕಟ್ಟೆ ಸಮೀಪದ ಶೀಟಿನ ಗೋದಾಮಿನಲ್ಲಿ ಅಡಿಕೆಯನ್ನು ಇಟ್ಟಿದ್ದರು. ಮಾರಾಟಕ್ಕೆ ಸಿದ್ಧಪಡಿಸಿದ್ದ ಈ ಅಡಿಕೆಯನ್ನು ನೋಡಿಕೊಳ್ಳಲು ಪರಿಚಯಸ್ಥರೊಬ್ಬರಿಗೆ…

Read More

ಸೇತುವೆ ಮೇಲಿಂದ ತುಂಗಾ ನದಿಗೆ ಹಾರಿ ನರ್ಸ್ ಆತ್ಮ*ಹತ್ಯೆ

ಸೇತುವೆ ಮೇಲಿಂದ ತುಂಗಾ ನದಿಗೆ ಹಾರಿ ನರ್ಸ್ ಆತ್ಮ*ಹತ್ಯೆ A 35-year-old nurse from Shivamogga died by suicide after jumping from a bridge into the Tunga River near Muduba in N.R. Pura taluk of Chikkamagaluru district. Police have registered a case and investigation is ongoing. ಚಿಕ್ಕಮಗಳೂರು: ಜಿಲ್ಲೆಯ ಎನ್.ಆರ್. ಪುರ ತಾಲೂಕಿನ ಮುಡುಬ ಬಳಿ ದುರ್ಘಟನೆ ಸಂಭವಿಸಿದ್ದು, ನರ್ಸ್ ಆಗಿ ಕೆಲಸ ಮಾಡುತ್ತಿದ್ದ…

Read More