ಶ್ರೀಕ್ಷೇತ್ರ ಹೊಂಬುಜಾ ಮಠದಲ್ಲಿ ಹಲವು ಭಾವುಕ ಕ್ಷಣಗಳಿಗೆ ಸಾಕ್ಷಿಯಾದ ಶಿಬಿರ|hombuja

ರಿಪ್ಪನ್‌ಪೇಟೆ : ಸಮೀಪದ ಶ್ರೀಕ್ಷೇತ್ರ ಹೊಂಬುಜದಲ್ಲಿ ಇಂದು ಭಾವುಕ ಕ್ಷಣಗಳಿಗೆ ಸಾಕ್ಷಿಯಾಗುವಂತಹ ಕಾರ್ಯಕ್ರಮವೊಂದನ್ನು ಹೊಂಬುಜ ಮಠದ ವತಿಯಿಂದ ಆಯೋಜಿಸಲಾಗಿತ್ತು. ಕೆಲವೊಂದು ಕಾರಣಗಳಿಂದ ಕೈ ಮತ್ತು ಕಾಲು ಕಳೆದುಕೊಂಡ 72 ವಿಕಲಚೇತನರಿಗೆ ಕೈ ಮತ್ತು ಕಾಲು ಉಚಿತವಾಗಿ ಜೋಡಿಸುವ ಕಾರ್ಯಕ್ರಮದಲ್ಲಿ ಕಣ್ಣಂಚನ್ನು ತೇವಗೊಳಿಸುವಂತಹ ಕೆಲವೊಂದು ಘಟನೆಗಳು ನಡೆದವು. ಹನ್ನೊಂದು ವರ್ಷದ ವಿಕಲಚೇತನ ಬಾಲಕ ಅಪಘಾತದಲ್ಲಿ ಎರಡು ವರ್ಷದ ಹಿಂದೆ ಕಾಲು ಕಳೆದುಕೊಂಡು ತನ್ನ ಬಾಳಿನಲ್ಲಿನ ಇನ್ನು ನಡೆಯಲು ಸಾಧ್ಯವೇ ಇಲ್ಲವೆನೋ ಎಂಬ ಮನಸ್ಥಿತಿಯಲ್ಲಿದ್ದ… ಆ ಬಾಲಕನಿಗೆ ಕಾಲು ಜೋಡಿಸುತ್ತಲೇ…

Read More

ಶ್ರಮ ಪಟ್ಟು ಓದಿದರೆ ಸಿ ಎಸ್ (CS) ಪರೀಕ್ಷೆಯಲ್ಲಿ ಯಶಸ್ಸು ಸಾಧ್ಯ – ಸಿ ಎಸ್ ಸಂತೋಷ್

ಶ್ರಮ ಪಟ್ಟು ಓದಿದರೆ CS ಪರೀಕ್ಷೆಯಲ್ಲಿ ಯಶಸ್ಸು ಖಚಿತ ರಿಪ್ಪನ್‌ಪೇಟೆ : ಶ್ರಮಪಟ್ಟು ಓದಿದರೆ ಸಿಎಸ್ (ಕಂಪನಿ ಸೆಕ್ರೆಟರಿ) ಪರೀಕ್ಷೆಯಲ್ಲಿ ಯಶಸ್ಸು ಖಚಿತವಾಗಿದ್ದು ಆ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಗಮನಹರಿಸಬೇಕು ಎಂದು ಮಂಗಳೂರಿನ ಹೆಸರಾಂತ ಕಂಪನಿಯ ಕಾರ್ಯದರ್ಶಿಗಳಾದ ಸಿ.ಎಸ್ ಸಂತೋಷ್ ಹೇಳಿದರು. ಅವರು ಇಂದು ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ & ನಿರ್ವಹಣಾ ಶಾಸ್ತ್ರ ವಿಭಾಗ ಮತ್ತು ಕಾಲೇಜಿನ ಪ್ಲೇಸ್ಮೆಂಟ್ ವಿಭಾಗದ ಸಹಯೋಗದಲ್ಲಿ ನಡೆದ  ಸಿ.ಎಸ್ (ಕಂಪನಿ ಸೆಕ್ರೆಟರಿ) ಕೋರ್ಸಿನ ಬಗ್ಗೆ ನಡೆದ ಒಂದು ದಿನದ  ವಿಶೇಷ ಕಾರ್ಯಗಾರದಲ್ಲಿ…

Read More

ಸಾಗರ : ಹರತಾಳು ಹಾಲಪ್ಪರ ಜಾಗ ಒತ್ತುವರಿ ಮಾಡಲು ಬಿಜೆಪಿ ಕಡೆ ಮುಖ ಮಾಡಿದರಾ ಪ್ರಶಾಂತ್ !?Sagara

ಹರತಾಳು ಹಾಲಪ್ಪರ ಜಾಗ ಒತ್ತುವರಿ ಮಾಡಲು ಬಿಜೆಪಿ ಕಡೆ ಮುಖ ಮಾಡಿದ್ರಾ ಕೆ ಎಸ್ ಪ್ರಶಾಂತ್ !? ಸಾಗರ : ರಾಜ್ಯ ವಿಧಾನಸಭೆ ಚುನಾವಣೆಗೆ ಈಗಾಗಲೇ ಪಕ್ಷಾಂತರ ಪರ್ವ ಪ್ರಾರಂಭವಾಗಿದೆ. ಕಳೆದ ವಾರ ಶಿಕಾರಿಪುರದ ಜೆಡಿಎಸ್ ಮುಖಂಡ ಹೆಚ್ ಟಿ ಬಳಿಗಾರ್ ಅವರು ಮಾಜಿ ಸಿಎಂ ಯಡಿಯೂರಪ್ಪ ಅವರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದರು. ಈಗ ಮಾಜಿ ಸಂಸದ ಕೆ ಜಿ ಶಿವಪ್ಪ ಅವರ ಸುಪುತ್ರ ಕೆ ಎಸ್ ಪ್ರಶಾಂತ್ ಅವರು ಸಂಘ ಪರಿವಾರವಾದ ಹಿಂದೂ ಜಾಗರಣಾ ವೇದಿಕೆಯ ಕಾರ್ಯಕ್ರಮದಲ್ಲಿ…

Read More

ಶಾಲೆಯಿಂದ ಮನೆಗೆ ತೆರಳುತಿದ್ದ ಮಗು ಕಾರು ಡಿಕ್ಕಿಯಾಗಿ ಸಾವು : ಆನಂದಪುರ ಸಮೀಪದಲ್ಲೊಂದು ಹೃದಯವಿದ್ರಾವಕ ಘಟನೆ

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆನಂದಪುರ ಸಮೀಪದ ಚೆನ್ನ ಕೊಪ್ಪದಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಗುವಿಗೆ ಕಾರು ಡಿಕ್ಕಿಯಾಗಿ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ಸಂಭವಿಸಿದೆ. ಚೆನ್ನಕೊಪ್ಪ ಗ್ರಾಮದಲ್ಲಿ ಶಾಲೆ ಮುಗಿದ ನಂತರ ವಿದ್ಯಾರ್ಥಿ ಮನೆಗೆ ಬರುತ್ತಿದ್ದ ವೇಳೆ ಈ ಅವಘಡ ಸಂಭವಿಸಿದ್ದು ಅಭಿಷೇಕ್ (6 ) ವರ್ಷ  ಸಾವಿಗೀಡಾದ ಪುಟಾಣಿ ವಿದ್ಯಾರ್ಥಿಯಾಗಿದ್ದಾನೆ. ಸಾಗರದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಕಾರು ವಿದ್ಯಾರ್ಥಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಮಗುವಿಗೆ ಗಂಭೀರ ಗಾಯಗಳಾಗಿವೆ ಕೂಡಲೇ ಸ್ಥಳೀಯರು ವಾಹನದಲ್ಲಿ ಶಿವಮೊಗ್ಗ ಆಸ್ಪತ್ರೆಗೆ ಕರೆದುಕೊಂಡು…

Read More

ಹುಲ್ಲಿನ ಬಣವೆಯಲ್ಲಿ ಅಡಗಿದ್ದ 10 ಅಡಿ ಉದ್ದದ ಹೆಬ್ಬಾವು ರಕ್ಷಣೆ

ಹುಲ್ಲಿನ ಬಣವೆಯಲ್ಲಿ ಅಡಗಿದ್ದ 10 ಅಡಿ ಉದ್ದದ ಹೆಬ್ಬಾವು ರಕ್ಷಣೆ A 10-foot-long python was rescued from a haystack at a house in Kudligere village of Bhadravati taluk. Snake rescuer Benson safely captured and released the reptile into a forest as per Forest Department guidelines ಭದ್ರಾವತಿ: ತಾಲೂಕಿನ ಕೂಡ್ಲಿಗೆರೆ ಗ್ರಾಮದ ರಾಜಣ್ಣ ಅವರ ಮನೆಯ ಆವರಣದಲ್ಲಿದ್ದ ಹುಲ್ಲಿನ ಬಣವೆಯಲ್ಲಿ ಬೃಹತ್ ಗಾತ್ರದ ಹೆಬ್ಬಾವು…

Read More

ಹೊಸನಗರದಲ್ಲಿ ಯಶಸ್ವಿಯಾದ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಹೊಸನಗರ ಪಟ್ಟಣದ ಮಾವಿನಕೊಪ್ಪ ಬಳಿ ಇಂದು ಸ್ವಯಂ ಪ್ರೇರಿತ ರಕ್ತದಾನ ಶಿಬಿರ ನಡೆಯುತ್ತಿದ್ದು, ಈ ಶಿಬಿರದಲ್ಲಿ ಹಲವಾರು ಜನರು ಸ್ವ ಪ್ರೇರಣೆಯಿಂದ ರಕ್ತದಾನ ಮಾಡಿದರು. ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಬಾಲ ಗಣಪತಿ ಸೇವಾ ಸಮಿತಿ ಹೊಸನಗರ, ಜೆಸಿಐ ಡೈಮೆಂಡ್ ಸಂಸ್ಥೆ ಹೊಸನಗರ  ಸ್ಪಂದನ ಹೆಲ್ತ್ ಫೌಂಡೇಷನ್ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ನಡೆಸಲಾದ ಸ್ವಯಂ ಪ್ರೇರಿತ ರಕ್ತದಾನ ಶಿಬಿರದಲ್ಲಿ ನೂರಕ್ಕೂ ಅಧಿಕ ಜನರು ರಕ್ತದಾನ ಮಾಡಿದ್ದಾರೆ ಎನ್ನಲಾಗಿದೆ. ಮೊಬೈಲ್ ಬ್ಲಡ್ ಡೊನೇಷನ್ ವ್ಯಾನ್ ಮೂಲಕ…

Read More

ನಿವೃತ್ತ ಸಿಬ್ಬಂದಿಯನ್ನು ಕೂರಿಸಿಕೊಂಡು ಕಾರು ಚಾಲನೆ: ಮನೆಗೆ ಡ್ರಾಪ್ ಮಾಡಿ ಬೀಳ್ಕೊಟ್ಟ ತಹಶೀಲ್ದಾರ್ ರಶ್ಮಿ ಹಾಲೇಶ್

ನಿವೃತ್ತ ಸಿಬ್ಬಂದಿಯನ್ನು ಕೂರಿಸಿಕೊಂಡು ಕಾರು ಚಾಲನೆ: ಮನೆಗೆ ಡ್ರಾಪ್ ಮಾಡಿ ಬೀಳ್ಕೊಟ್ಟ ತಹಶೀಲ್ದಾರ್ ರಶ್ಮಿ ಹಾಲೇಶ್ ಹೊಸನಗರ : ಗ್ರಾಮಾ ಆಡಳಿತಾಧಿಕಾರಿಯೊಬ್ಬರು ನಿವೃತ್ತಿಯಾದ ಹಿನ್ನೆಲೆಯಲ್ಲಿ ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ವಿಶೇಷ ಗೌರವದೊಂದಿಗೆ ಅವರಿಗೆ ಬೀಳ್ಕೊಡಿಗೆ ಕೊಟ್ಟಿದ್ದಾರೆ. ಹೌದು… ತಹಶೀಲ್ದಾರ್ ರಶ್ಮಿ ಹಾಲೇಶ್ ರವರು ಸೇವೆಯಿಂದ ನಿವೃತ್ತಿಯಾದ ಗ್ರಾಮಾಡಳಿತ ಅಧಿಕಾರಿ ಸದಾಶಿವ ಅವರನ್ನ ವಾಹನದಲ್ಲಿ ಕೂರಿಸಿಕೊಂಡು ವಾಹನ ಚಲಾಯಿಸಿಕೊಂಡು ಹೋಗಿ ಮನೆಗೆ ಡ್ರಾಪ್‌ ಮಾಡುವ ಮೂಲಕ ಹೃದಯಸ್ಪರ್ಶಿ  ಬೀಳ್ಕೊಡಿಗೆ ನೀಡಿದ್ದಾರೆ. ಹೊಸನಗರ ತಾಲೂಕ್ ಕಂದಾಯ ಇಲಾಖೆಯಲ್ಲಿ ಸುಮಾರು…

Read More

ಗಾಂಧಿ ಬಜಾರ್ ನಲ್ಲಿ ಎರಡು ಚೀಲ ಗೋಮಾಂಸ ಪತ್ತೆ

ಗಾಂಧಿ ಬಜಾರ್ ನಲ್ಲಿ ಎರಡು ಚೀಲ ಗೋಮಾಂಸ ಪತ್ತೆ SHIVAMOGGA | ಗಾಂಧಿ ಬಜಾರ್ ನ ಮಸೀದಿಯ ರಸ್ತೆಯಲ್ಲಿ ಮಾಂಸ ಸಾಗಾಣಿಕೆ ವೇಳೆ ಮೂವರ ನಡುವೆ ಗಲಾಟೆಯಾಗಿದ್ದು ಎರಡು ಮೂಟೆ ಮಾಂಸ ಮತ್ತು ಚರ್ಮ, ಗೋಮೂಳೆಗಳು ಪತ್ತೆಯಾಗಿದೆ.  ಗಾಂಧಿ ಬಜಾರ್ ನ ಮಸೀದಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸವಾರರು ಗೋಮಾಂಸ ಇದೆ ಎನ್ನಲಾದ ಎರಡು ಮೂಟೆಗಳನ್ನ ಹೊತ್ತು ಬರುವಾಗ ಈರ್ವರು ತಡೆದಿದ್ದಾರೆ. ಚೀಲವನ್ನ ಬಿಸಾಕಿ ತಡೆದ ವ್ಯಕ್ತಿಗೆ ಹೊಡೆದು ದ್ವಿಚಕ್ರ ವಾಹನ ಸವಾರಿಬ್ವರು ಪರಾರಿಯಾಗಿದ್ದಾರೆ.  ಈ ವೇಳೆ…

Read More

Sagara | ಉಸ್ತುವಾರಿ ಸಚಿವ ಮಧುಬಂಗಾರಪ್ಪ ವಿರುದ್ದ ಸಾಗರ ಪತ್ರಕರ್ತರಿಂದ ಪ್ರತಿಭಟನೆ

Sagara | ಉಸ್ತುವಾರಿ ಸಚಿವ ಮಧುಬಂಗಾರಪ್ಪ ವಿರುದ್ದ ಸಾಗರ ಪತ್ರಕರ್ತರಿಂದ ಪ್ರತಿಭಟನೆ ಸಾಗರ : ಪತ್ರಕರ್ತರ ಆತ್ಮಗೌರವಕ್ಕೆ ಧಕ್ಕೆಯಾಗುವ ರೀತಿಯಲ್ಲಿ ಮಾತನಾಡಿದ ವಾರ್ತಾಧಿಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ರವರ ನಡೆಯನ್ನು ಖಂಡಿಸಿ ಸಾಗರದ ಪತ್ರಕರ್ತರು ಪ್ರತಿಭಟನೆ ನಡೆಸಿದ್ದಾರೆ. ಉಪ ವಿಭಾಗಾಧಿಕಾರಿಗಳ ಕಛೇರಿಯ ಎದುರು ಪತ್ರಕರ್ತರು ಕಪು ಬಟ್ಟೆ ಕಟ್ಟಿಕೊಂಡು ಸಚಿವರು ಹಾಗೂ ಅಧಿಕಾರಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ಜಿಲ್ಲಾ ಕಾರ್ಯದರ್ಶಿ ದೀಪಕ್ ಸಾಗರ್, ಡಿ. ಒಂದರಂದು ಜಿಲ್ಲಾ…

Read More

ಈ ಬಾರಿ ಶಿವಮೊಗ್ಗದಲ್ಲಿ ವೈಭವದ ದಸರಾಕ್ಕೆ ಮಹಾನಗರ ಪಾಲಿಕೆ ನಿರ್ಧಾರ !

ಶಿವಮೊಗ್ಗ : ಈ ಬಾರಿ ಮೈಸೂರು ದಸರಾ ನೆಡಸಲು ಸರ್ಕಾರ ತೀರ್ಮಾನ ತೆಗೆದುಕೊಳ್ಳುತ್ತಿದ್ದಂತೆ ಶಿವಮೊಗ್ಗದಲ್ಲಿಯೂ ಅದ್ದೂರಿ ದಸರಾ ನಡೆಸಲು ಇಂದು ಮಹಾನಗರ ಪಾಲಿಕೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ.  ಸರ್ಕಾರ ಅನುದಾನ ನೀಡಿದರೆ 9 ದಿನವೂ ವೈಭವದ ದಸರಾ ಆಚರಣೆ ಮಾಡಲು ತೀರ್ಮಾನಿಸಲಾಗಿದ್ದು ಒಂದು ವೇಳೆ ಅನುದಾನ ನೀಡದಿದ್ದರೆ 50 ಲಕ್ಷ ಪಾಲಿಕೆ ಬಜೆಟ್ ನಲ್ಲಿ ಆಚರಿಸುವಂತೆ ತೀರ್ಮಾನ ಕೈಗೊಳ್ಳಲಾಗಿದೆ.  ದಸರಾ ವಿಷಯದಲ್ಲಿ ಮೊದಲು ಮಾತನಾಡಿದ ಹೆಚ್ ಸಿ ಯೋಗೇಶ್ ದಸರಾಕ್ಕೆ ಈvಬಾರಿ ಅನುದಾನವೆಷ್ಟು ಎಂಬುದು ಘೋಷಣೆ ಆದರೆ…

Read More