Headlines

ಗ್ರಾಪಂ ಅಧ್ಯಕ್ಷೆಯ ಮನೆಯ ಸುತ್ತಮುತ್ತ ವಾಮಾಚಾರ !! ಅಕ್ರಮ ಮರಳು ಸಾಗಾಟಕ್ಕೆ ವಿರೋದಿಸಿದ್ದೇ ಈ ಘಟನೆಗೆ ಕಾರಣವಾಯ್ತಾ..!!??|Hosanagara

ಗ್ರಾಪಂ ಅಧ್ಯಕ್ಷೆಯ ಮನೆಯ ಸುತ್ತಮುತ್ತ ವಾಮಾಚಾರ !! ಅಕ್ರಮ ಮರಳು ಸಾಗಾಟಕ್ಕೆ ವಿರೋದಿಸಿದ್ದೇ ಈ ಘಟನೆಗೆ ಕಾರಣವಾಯ್ತಾ..!!?? ಹೊಸನಗರ: ತಾಲೂಕಿನ ಪುರಪ್ಪೆಮನೆ ಗ್ರಾಮ ಪಂಚಾಯತಿ ಅಧ್ಯಕ್ಷೆ ಸುಜಾತ ದಿನೇಶ್ ರವರ ಮನೆಯ ಸುತ್ತಮುತ್ತ ಅನಾಮಿಕರು ಭಾರೀ ವಾಮಾಚಾರ ನಡೆಸಿರುವ ಘಟನೆ ನಡೆದಿದೆ. ಮಂಗಳವಾರ ತಡರಾತ್ರಿ ಈ ಘಟನೆ ಸಂಭವಿಸಿದ್ದ ಬುಧವಾರ ಬೆಳಗ್ಗೆ ಮನೆ ಮಾಲೀಕರ ಗಮನಕ್ಕೆ ಬಂದಿದೆ. ಗ್ರಾಮದಲ್ಲಿ ಅಕ್ರಮ ಮರಳು  ಸಾಗಾಣಿಕೆ ಅವ್ಯಾಹತವಾಗಿ ನಡೆಯುತ್ತಿದ್ದು, ಶಾಲಾ ಮಕ್ಕಳಿಗೆ ಇದರಿಂದ ತೊಂದರೆ ಆಗುಬಹುದು ಎಂದು ಮರಳು ಸಾಗಾಣಿಕೆ…

Read More

ರಿಪ್ಪನ್‌ಪೇಟೆ : ನಾಪತ್ತೆಯಾಗಿದ್ದ ವ್ಯಕ್ತಿ ಅರಣ್ಯ ಪ್ರದೇಶದಲ್ಲಿ ಕೊಳೆತ ಸ್ಥಿತಿಯಲ್ಲಿ ಶವವಾಗಿ ಪತ್ತೆ|missing

ರಿಪ್ಪನ್‌ಪೇಟೆ : ಕಳೆದ ಏಳು ದಿನಗಳ ಹಿಂದೆ ಕಾಣೆಯಾಗಿದ್ದ ವ್ಯಕ್ತಿ ಅರಣ್ಯ ಪ್ರದೇಶದಲ್ಲಿ ಕೊಳೆತ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ವಡಾಹೊಸಹಳ್ಳಿ ಗ್ರಾಮದ ಕೃಷಿಕ ವೀರಪ್ಪ(62) ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಕಳೆದ ಏಳು ದಿನಗಳಿಂದ ಕಾಣೆಯಾಗಿದ್ದ ವೀರಪ್ಪ ರವರನ್ನು ಕುಟುಂಬಸ್ಥರು ಎಲಾ ಕಡೆ ಹುಡುಕಾಡಿದ್ದಾರೆ ನಂತರ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣವನ್ನು ಕೂಡಾ ದಾಖಲಿಸಿದ್ದರು. ಇಂದು ವೀರಪ್ಪ ರವರ ಮನೆ ಹಿಂಭಾಗ ದಟ್ಟ ಅರಣ್ಯ ಪ್ರದೇಶದಲ್ಲಿ ಕೊಳೆತ ಸ್ಥಿತಿಯಲ್ಲಿ…

Read More

ರಿಪ್ಪನ್‌ಪೇಟೆ : ಚಿರತೆ ಇದೆ ಹುಷಾರ್…. ಎಂದು ಬುದ್ದಿವಾದ ಹೇಳಿದ್ದಕ್ಕೆ ವ್ಯಕ್ತಿಯ ಮೇಲೆ ಬಿಯರ್ ಬಾಟಲ್ ನಿಂದ ಮಾರಣಾಂತಿಕ ಹಲ್ಲೆ|assault

ರಿಪ್ಪನ್‌ಪೇಟೆ : ಇಲ್ಲಿನ ಕೆಂಚನಾಲ ಗ್ರಾಮ ಪಂಚಾಯತ್ ವ್ಯಾಪ್ತಿಯ ಹೊನ್ನಕೊಪ್ಪ ಗ್ರಾಮದಲ್ಲಿ ಚಿರತೆ ಇದೆ ಹುಷಾರು ಎಂದು ಹೇಳಿದ್ದಕ್ಕೆ ಬಿಯರ್ ಬಾಟಲ್ ನಿಂದ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಸೋಮವಾರ ರಾತ್ರಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹೊನ್ನಕೊಪ್ಪ ಗ್ರಾಮದ ದಿನೇಶ್ (42) ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು ಇವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸೋಮವಾರ ರಾತ್ರಿ 10-00 ಗಂಟೆ ಸುಮಾರಿಗೆ ತನ್ನ ಮಗನನ್ನು ಶಾಲಾ ಪ್ರವಾಸಕ್ಕೆ ಕಳುಹಿಸಲು ಅರಸಾಳು ಶಾಲೆಗೆ ಬಿಟ್ಟು ವಾಪಾಸ್ ಹಿಂದಿರುಗುತಿದ್ದ…

Read More

ಅಪರೂಪದ ಖಾಯಿಲೆಯಿಂದ ಬಳಲುತ್ತಿರುವ ಮಗುವಿನ ಚಿಕಿತ್ಸೆಗೆ ಸ್ಪಂಧಿಸಿದ ಕಟ್ಟಡ ಕಾರ್ಮಿಕರು ಹಾಗೂ ಪೊಲೀಸರು

ಅಪರೂಪದ ಖಾಯಿಲೆಯಿಂದ ಬಳಲುತ್ತಿರುವ ಮಗುವಿನ ಚಿಕಿತ್ಸೆಗೆ ಸ್ಪಂಧಿಸಿದ ಕಟ್ಟಡ ಕಾರ್ಮಿಕರು ಹಾಗೂ ಪೊಲೀಸರು ಆದ್ಯಳ ಚಿಕಿತ್ಸೆಗೆ ಬೇಕು ಇನ್ನೂ ಲಕ್ಷಾಂತರ ರೂ ಹಣ – ನೆರವಿಗಾಗಿ ಪೋಸ್ಟ್ ಮ್ಯಾನ್ ನ್ಯೂಸ್ ಮನವಿ ಅಪರೂಪದ ಖಾಯಿಲೆಯಿಂದ ಬಳಲುತ್ತಿರುವ ಮಗುವಿನ ಚಿಕಿತ್ಸೆಗೆ ಸ್ಪಂಧಿಸಿದ ಕಟ್ಟಡ ಕಾರ್ಮಿಕರು ಹಾಗೂ ಪೊಲೀಸರು ಆದ್ಯಳ ಚಿಕಿತ್ಸೆಗೆ ಬೇಕು ಇನ್ನೂ ಲಕ್ಷಾಂತರ ರೂ ಹಣ – ನೆರವಿಗಾಗಿ ಪೋಸ್ಟ್ ಮ್ಯಾನ್ ನ್ಯೂಸ್ ಮನವಿ ರಿಪ್ಪನ್ ಪೇಟೆ : ಅಪರೂಪದ ಖಾಯಿಲೆಯಿಂದ ಬಳಲುತ್ತಿರುವ ಗರ್ತಿಕೆರೆ ಗ್ರಾಮದ ಗಾರೆ…

Read More

ಗೃಹಿಣಿಗೆ 16.42 ಲಕ್ಷ ವಂಚನೆ – ದೂರು ದಾಖಲು

ಗೃಹಿಣಿಗೆ 16.42 ಲಕ್ಷ ವಂಚನೆ – ದೂರು ದಾಖಲು  ಷೇರು ವ್ಯವಹಾರದಲ್ಲಿ ಅತ್ಯಧಿಕ ಲಾಭವಿದೆ ಎಂದು ನಂಬಿಸಿ ಶಿವಮೊಗ್ಗದ ಗೃಹಿಣಿಯೊಬ್ಬರಿಗೆ 16.42 ಲಕ್ಷ ರೂ. ವಂಚಿಸಿರುವ ಘಟನೆ ವರದಿಯಾಗಿದೆ. ಟ್ರೇಡಿಂಗ್ ಕುರಿತು ಕೋಚಿಂಗ್ ನೀಡಲಾಗುತ್ತದೆ ಎಂದು ಇನ್‌ಸ್ಟಾಗ್ರಾಂನಲ್ಲಿ ಪೇಜ್ ಒಂದರಲ್ಲಿ ಪ್ರಕಟಿಸಲಾಗಿತ್ತು. ಅಲ್ಲಿದ್ದ ಲಿಂಕ್ ಕ್ಲಿಕ್ ಮಾಡಿದ್ದ ಶಿವಮೊಗ್ಗದ ಗೃಹಿಣಿ (ಹೆಸರು ಗೌಪ್ಯ) ಒಂದು ವಾಟ್ಸಾಪ್ ಗ್ರೂಪ್ ಸೇರಿದ್ದರು ಎನ್ನಲಾಗಿದೆ. ಅಲ್ಲಿ ಟ್ರೇಡಿಂಗ್ ಎಂದರೇನು, ಲಾಭ ಪಡೆಯುವುದು ಹೇಗೆ ಎಂಬ ಮಾಹಿತಿ ತಿಳಿಸಲಾಯಿತು. ನಿತ್ಯ ಒಂದೊಂದು ವಿಷಯ…

Read More

ಕಾರ್ಯಾಗಾರಗಳಲ್ಲಿ ಪಾಲ್ಗೊಳ್ಳುವುದರಿಂದ ಜನಪ್ರತಿನಿಧಿಗಳಿಗೆ ಅರಿವು ಮೂಡುತ್ತದೆ : ಶಾಸಕ ಹರತಾಳು ಹಾಲಪ್ಪ.

ಹೊಸನಗರ : ಜನಪ್ರತಿನಿಧಿಗಳಾಗಿ ಕಾರ್ಯಗಾರಗಳಲ್ಲಿ ಭಾಗವಹಿಸಿದ್ದಾಗ ಸರ್ಕಾರದ ಸವಲತ್ತುಗಳು ಹಾಗೂ ಜನಪರ  ಯೋಜನೆಗಳನ್ನು ಸಾಮಾನ್ಯ ಜನರಿಗೆ ತಲುಪಿಸುವ ವ್ಯವಸ್ಥೆ ಆಗುತ್ತದೆ. ಇದು ಬಿಜೆಪಿ ಪಕ್ಷದಿಂದ ಮಾತ್ರ ಸಾಧ್ಯ ಎಂದು ಹೊಸನಗರ ಸಾಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರತಾಳು ಹಾಲಪ್ಪ ಹೇಳಿದರು. ಅವರು ಇಂದು ಹೊಸನಗರದ ಗಾಯತ್ರಿ ಮಂದಿರದಲ್ಲಿ ತಾಲೂಕ್ ಬಿಜೆಪಿ ಹಾಗೂ ಗ್ರಾಮೀಣ ಪಂಚಾಯತ್ ರಾಜ್ ಪ್ರಕೋಷ್ಠ ವತಿಯಿಂದ ಆಯೋಜಿಸಿದ್ದ ಚುನಾಯಿತ ಗ್ರಾ.ಪಂ ಸದಸ್ಯರ ತಾಲ್ಲೂಕು ಸಮಾವೇಶ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ಜಿಲ್ಲಾ ಬಿಜೆಪಿಯ…

Read More

ವಿದ್ಯುತ್ ಹೈ ಟೆನ್ಷನ್ ವೈರ್ ಗೆ ತಗುಲಿದ ಅಕ್ರಮವಾಗಿ ನಾಟಾ ಸಾಗಿಸುತ್ತಿದ್ದ ಲಾರಿ – ಲಾರಿ ಹಿಡಿದು ಪೊಲೀಸರಿಗೊಪ್ಪಿಸಿದ ಗ್ರಾಮಸ್ಥರು – |illegal wood

ತೀರ್ಥಹಳ್ಳಿ : ತಾಲೂಕಿನ ತುದೂರು ಗ್ರಾಮಪಂಚಾಯಿತಿಯ ಹೊಸಕೊಪ್ಪದಿಂದ ಅಕ್ರಮವಾಗಿ ನಾಟ ತುಂಬಿಸಿ ಶಿವಮೊಗ್ಗಕ್ಕೆ ಹೋಗುತ್ತಿದ್ದ ಲಾರಿಯನ್ನು ಕೆರೆಕೊಪ್ಪ ಬಳಿ ತಡೆಹಿಡಿಯಲಾಗಿದೆ. ಮೂರು ಲಕ್ಷಕ್ಕೂ ಅಧಿಕ ಮೊತ್ತದ ಅಕೇಶಿಯವನ್ನು ಅಕ್ರಮವಾಗಿ ಸಾಗಿಸಲಾಗುತ್ತಿತ್ತು. KA-41-B 6435 ಸಂಖ್ಯೆಯ ಲಾರಿ ಶುಕ್ರವಾರ ಮದ್ಯ ರಾತ್ರಿಯ ವೇಳೆ ಅಕ್ರಮವಾಗಿ ಅಕೇಶಿಯ ನಾಟವನ್ನು ಸಾಗಿಸಲಾಗುತ್ತಿತ್ತು. ಲಾರಿಯಲ್ಲಿದ್ದ ಅಕೇಶಿಯ ಮರದ ತುಂಡು ವಿದ್ಯುತ್ ಹೈ ಟೆನ್ಷನ್ ವೈರ್ ಗೆ ತಗುಲಿದ್ದು ಈ ಸಂದರ್ಭದಲ್ಲಿ ಅಕ್ಕಪಕ್ಕದ ಮನೆಗಳ ಫ್ರಿಡ್ಜ್, ಟಿವಿ, ಯುಪಿಎಸ್ ಸೇರಿ ಹಲವು ಉಪಕರಣ ಹಾಳಾಗಿದೆ….

Read More

ತನ್ನ‌ ಭಾವನನ್ನೇ ರಸ್ತೆ ಅಪಘಾತದಲ್ಲಿ ಸಾಯಿಸಲು ಯತ್ನಿಸಿದ ಭಾಮೈದುನ ಅರೆಸ್ಟ್|arrested

ತನ್ನ‌ ಭಾವನನ್ನೇ ರಸ್ತೆ ಅಪಘಾತದಲ್ಲಿ ಸಾಯಿಸಲು ಯತ್ನಿಸಿದ ಭಾಮೈದುನ ಅರೆಸ್ಟ್ ಹೊಳೆಹೊನ್ನೂರು : ಇಲ್ಲಿನ ಸಮೀಪದ ಅರದೋಟ್ಲು ಬಳಿ ತನ್ನ ಭಾವನನ್ನು ರಸ್ತೆ ಅಪಘಾತದಲ್ಲಿ ಸಾಯಿಸಲು ಯತ್ನಿಸಿದ ಭಾವಮೈದುನನ್ನು ಪೊಲೀಸರು ಬಂಧಿಸಿದ್ದಾರೆ. ಭಾವಮೈದುನನ ವಿರುದ್ಧ 307 ಕೇಸ್ ದಾಖಲಾಗಿದೆ. ಆನವೇರಿ ಕಾಲೇಜಿನಲ್ಲಿ ಉಪನ್ಯಾಸಕರಾಗಿರುವ ರಂಗಪ್ಪ(53) ಎಂಬವರಿಗೆ 17 ವರ್ಷಗಳ ಹಿಂದೆ ತನ್ನ ಅಕ್ಕನ ಮಗಳಾದ ಭಾಗ್ಯರನ್ನು ಮದುವೆಯಾಗಿದ್ದು ಅವರು ಸಹ ಶಿಕ್ಷಕಿಯಾಗಿ ಕೆಲಸ ಮಾಡಿಕೊಂಡಿದ್ದರು. ಘಟನೆಯ ಹಿನ್ನಲೆ :  ಎರಡುವರೆ ವರ್ಷಗಳ ಹಿಂದೆ ಉಪನ್ಯಾಸಕರಿಗೆ ಮತ್ತು ಹೆಂಡತಿ…

Read More

ಸಿಎಂ ಸ್ಥಾನ ತೊರೆದ ಸಿದ್ದರಾಮಯ್ಯ : ವಿದಾಯ ಭಾಷಣದಲ್ಲಿ ಹೇಳಿದ 10 ಮಹತ್ವದ ಮಾತುಗಳು , ಭಾವುಕ ವಿದಾಯ ಭಾಷಣ

ಸಿಎಂ ಸ್ಥಾನ ತೊರೆದ ಸಿದ್ದರಾಮಯ್ಯ : ವಿದಾಯ ಭಾಷಣದಲ್ಲಿ ಹೇಳಿದ 10 ಮಹತ್ವದ ಮಾತುಗಳು , ಭಾವುಕ ವಿದಾಯ ಭಾಷಣ Former Karnataka CM Siddaramaiah delivered an emotional farewell speech after resigning as Chief Minister, thanking voters, Ambedkar, Congress leaders and announcing retirement from electoral politics. ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಬಳಿಕ ಮಾತನಾಡಿದ ಮಾಜಿ ಸಿಎಂ Siddaramaiah ಅವರು ಭಾವುಕ ವಿದಾಯ ಭಾಷಣ ಮಾಡಿದರು….

Read More

ವಿವಿಧ ಪ್ರಕರಣಗಳಲ್ಲಿ ವಶಪಡಿಸಿಕೊಂಡಿದ್ದ 56 ಕೆಜಿ ಗಾಂಜಾ ನಾಶಪಡಿಸಿದ ಪೊಲೀಸ್ ಇಲಾಖೆ

ವಿವಿಧ ಪ್ರಕರಣಗಳಲ್ಲಿ ವಶಪಡಿಸಿಕೊಂಡಿದ್ದ 56 ಕೆಜಿ ಗಾಂಜಾ ನಾಶಪಡಿಸಿದ ಪೊಲೀಸ್ ಇಲಾಖೆ ಶಿವಮೊಗ್ಗ :   ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಈ ಹಿಂದೆ ದಾಖಲಾದ ಒಟ್ಟು ೪೩ ಪ್ರಕರಣಗಳಲ್ಲಿ ಅಮಾನತುಪಡಿಸಿಕೊಳ್ಳಲಾದ ಅಂದಾಜು ಮೌಲ್ಯ ೨೧,೮೪,೬೬೦ ರೂಗಳ ಒಟ್ಟು ೫೬ ಕೆಜಿ ೭೪೦  ಗ್ರಾಂ ತೂಕದ ಗಾಂಜಾವನ್ನು ಗುರುವಾರ ನಾಶಪಡಿಸಲಾಯಿತು. ಮಾಚೇನಹಳ್ಳಿಯ ಕೈಗಾರಿಕಾ ಪ್ರದೇಶದಲ್ಲಿರುವ ಮೆ|| ಶುಶ್ರುತ ಬಯೋ ಮೆಡಿಕಲ್ ವೇಸ್ಟ್ ಮ್ಯಾನೇಜ್‌ಮೆಂಟ್ ಸೊಸೈಟಿ ಇಲ್ಲಿ ಶಿವಮೊಗ್ಗ ಜಿಲ್ಲಾ ಮಾದಕ ವಸ್ತು ವಿಲೇವಾರಿ ಸಮಿತಿಯ ಅಧ್ಯಕ್ಷ ಮಿಥುನ್‌ಕುಮಾರ್ ಸಮ್ಮುಖದಲ್ಲಿ…

Read More