ಸಾಗರದ ಪತ್ರಕರ್ತನ ಮೇಲಿನ ಸುಮೋಟೋ ಕೇಸ್ ಹಿಂಪಡಿಯುವಂತೆ ಡಿವೈಎಸ್ಪಿ ಮೂಲಕ ಗೃಹ ಸಚಿವರಿಗೆ ಮನವಿ
ಸಾಗರದ ಪತ್ರಕರ್ತನ ಮೇಲಿನ ಸುಮೋಟೋ ಕೇಸ್ ಹಿಂಪಡಿಯುವಂತೆ ಡಿವೈಎಸ್ಪಿ ಮೂಲಕ ಗೃಹ ಸಚಿವರಿಗೆ ಮನವಿ ಹಾವೇರಿಯ ಸಿಇಎನ್ ಪೊಲೀಸ್ ಠಾಣೆಯಲ್ಲಿ ಕನ್ನಡ ನ್ಯೂಸ್ ಇ-ಪೇಪರ್ ಸಂಪಾದಕರ ವಿರುದ್ಧ ಸುಮೋಟೋ ಕೇಸ್ ದಾಖಲಿಸಲಾಗಿತ್ತು. ಈ ಪ್ರಕರಣವನ್ನು ಹಿಂಪಡೆಯುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ, ಸಾಗರ ತಾಲ್ಲೂಕು ಶಾಖೆಯಿಂದ ಡಿವೈಎಸ್ಪಿ ಮೂಲಕ ಗೃಹಸಚಿವರಿಗೆ ಮನವಿ ಮಾಡಲಾಯಿತು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ಡಿವೈಎಸ್ಪಿ ಗೋಪಾಲಕೃಷ್ಣ ಟಿ ನಾಯಕ್ ಅವರನ್ನು ಭೇಟಿ ಮಾಡಿದಂತ ಸಾಗರ ತಾಲ್ಲೂಕು ಕರ್ನಾಟಕ…