Headlines

ಹೊಸನಗರ : ಚಿರತೆ ದಾಳಿಗೆ ಹಸು ಸಾವು – ಆತಂಕದಲ್ಲಿ ಗ್ರಾಮಸ್ಥರು|leopard

ಹೊಸನಗರ ತಾಲ್ಲೂಕು ತ್ರಿಣಿವೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಚಿರತೆ ದಾಳಿ ಹಸು ಸಾವು – ಮುಜಾಗ್ರತೆ ಕ್ರಮ ಕೈಗೊಳ್ಳಲು ಅರಣ್ಯ ಅಧಿಕಾರಿಗಳಿಗೆ ಗ್ರಾಪಂ ಅಧ್ಯಕ್ಷ ಕೃಷ್ಣಮೂರ್ತಿ ಆಗ್ರಹ ಹೊಸನಗರ: ಹೊಸನಗರ ತಾಲ್ಲೂಕು ತ್ರಿಣಿವೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸುಮಾರು ಒಂದು ತಿಂಗಳಿಂದ ಚಿರತೆ ಓಡಾಟ ನಡೆಸುತ್ತಿದೆ ಎಂದು ಗ್ರಾಮಸ್ಥರು ಹೆದರಿ-ಹೆದರಿ ಓಡಾಟ ನಡೆಸುತ್ತಿದ್ದು ಮುಡ್ರಳ್ಳಿ ಬಳಿ ಒಂದು ಹಸು ಮೇಲೆ ದಾಳಿ ನಡೆಸಿದ ಘಟನೆ ನಡೆದಿದೆ.ಚಿರತೆ ಓಡಾಟ ನಡೆಸುತ್ತಿರುವುದು ಈ ಘಟನೆಯಿಂದ ದೃಡಪಟ್ಟಿದೆ. ಹೊಸನಗರ ತಾಲ್ಲೂಕು ತ್ರಿಣಿವೆ-…

Read More

ಅತ್ಯಾಚಾರದಂತಹ ಪ್ರಕರಣಗಳು ನಡೆಯುತ್ತಿರುತ್ತವೆ ಅದಕ್ಕೆಲ್ಲಾ ಏನೂ ಮಾಡೋಕೆ ಆಗಲ್ಲ : ಸಚಿವ ಉಮೇಶ್ ಕತ್ತಿ

ಚಾಮರಾಜನಗರ: ಮೈಸೂರಿನಲ್ಲಿ ನಡೆದ ಸಾಮೂಹಿಕ ಅತ್ಯಾಚಾರದಂಥ ಪ್ರಕರಣಗಳು ಸಮಾಜದಲ್ಲಿ ನಡೆಯುತ್ತಿರುತ್ತವೆ. ಇದಕ್ಕೆ ಏನೂ ಮಾಡೋಕೆ ಆಗಲ್ಲ ಎಂದು  ಆಹಾರ ಮತ್ತು ಅರಣ್ಯ ಖಾತೆ ಸಚಿವ ಉಮೇಶ್ ಕತ್ತಿ ಹೇಳಿದ್ದಾರೆ. ಬಿಳಿಗಿರಿರಂಗನಬೆಟ್ಟಕ್ಕೆ ಭೇಟಿ ನೀಡಿದ್ದ ಅವರು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, ಇವೆಲ್ಲವೂ ಸಮಾಜದಲ್ಲಿ ನಡೆಯುತ್ತವೆ. ನಡೆಯಬಾರದು, ಆದರೂ ನಡೆಯುತ್ತವೆ. ಸರ್ಕಾರ ಸೂಕ್ತ ಕ್ರಮ ಕೈಗೊಳ್ಳುತ್ತದೆ. ನಾನು ಗೃಹ ಮಂತ್ರಿ ಅಲ್ಲ, ಈ ಸಮಸ್ಯೆಯನ್ನು ಗೃಹಮಂತ್ರಿ ಬಗೆ ಹರಿಸುತ್ತಾರೆ. ಗೂಂಡಾಗಳು ಗೂಂಡಾಗಿರಿ ಮಾಡುತ್ತಿದ್ದಾರೆ. ಮೂರು ಲಕ್ಷ ರುಪಾಯಿ ಕೊಟ್ಟರೆ ಬಿಡುವುದಾಗಿ…

Read More

ರಿಪ್ಪನ್‌ಪೇಟೆ – ಲಾಡ್ಜ್ ಪಕ್ಕದಲ್ಲಿ ಪುರುಷನ ಶವ ಪತ್ತೆ

ರಿಪ್ಪನ್‌ಪೇಟೆ – ಲಾಡ್ಜ್ ಪಕ್ಕದಲ್ಲಿ ಪುರುಷನ ಶವ ಪತ್ತೆ ರಿಪ್ಪನ್‌ಪೇಟೆ: ಪಟ್ಟಣದ ಹೊಸನಗರ ರಸ್ತೆಯ ಖಾಸಗಿ ಲಾಡ್ಜ್‌ ಪಕ್ಕದ ಖಾಲಿ ಜಾಗದಲ್ಲಿ ಒಬ್ಬ ಪುರುಷನ ಶವ ಪತ್ತೆಯಾದ ಘಟನೆ ಮಂಗಳವಾರ ನಡೆದಿದೆ. ಮೃತ ವ್ಯಕ್ತಿಯನ್ನು ಗವಟೂರು ಸಮೀಪದ ಮಲ್ಲಾಪುರ ಗ್ರಾಮದ ನಿವಾಸಿ ರಾಜು ಎಂದು ಗುರುತಿಸಲಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಅವರು ತೀವ್ರ ಮದ್ಯ ವ್ಯಸನಿಯಾಗಿದ್ದು, ಸೋಮವಾರ ರಾತ್ರಿ ಮದ್ಯಪಾನ ಮಾಡಿದ ನಂತರ ಹೊಸನಗರ ರಸ್ತೆಯ ಬದಿಯಲ್ಲಿ ಮಲಗಿದ್ದರೆಂದು ತಿಳಿದುಬಂದಿದೆ. ಮದ್ಯದ ಪರಿಣಾಮ ಹಾಗೂ ಲೋ ಬಿಪಿ…

Read More

ಗಾಂಧಿ ಬಜಾರ್ ನಲ್ಲಿ ಎರಡು ಚೀಲ ಗೋಮಾಂಸ ಪತ್ತೆ

ಗಾಂಧಿ ಬಜಾರ್ ನಲ್ಲಿ ಎರಡು ಚೀಲ ಗೋಮಾಂಸ ಪತ್ತೆ SHIVAMOGGA | ಗಾಂಧಿ ಬಜಾರ್ ನ ಮಸೀದಿಯ ರಸ್ತೆಯಲ್ಲಿ ಮಾಂಸ ಸಾಗಾಣಿಕೆ ವೇಳೆ ಮೂವರ ನಡುವೆ ಗಲಾಟೆಯಾಗಿದ್ದು ಎರಡು ಮೂಟೆ ಮಾಂಸ ಮತ್ತು ಚರ್ಮ, ಗೋಮೂಳೆಗಳು ಪತ್ತೆಯಾಗಿದೆ.  ಗಾಂಧಿ ಬಜಾರ್ ನ ಮಸೀದಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸವಾರರು ಗೋಮಾಂಸ ಇದೆ ಎನ್ನಲಾದ ಎರಡು ಮೂಟೆಗಳನ್ನ ಹೊತ್ತು ಬರುವಾಗ ಈರ್ವರು ತಡೆದಿದ್ದಾರೆ. ಚೀಲವನ್ನ ಬಿಸಾಕಿ ತಡೆದ ವ್ಯಕ್ತಿಗೆ ಹೊಡೆದು ದ್ವಿಚಕ್ರ ವಾಹನ ಸವಾರಿಬ್ವರು ಪರಾರಿಯಾಗಿದ್ದಾರೆ.  ಈ ವೇಳೆ…

Read More

ಸಮಟಗಾರು ಸರ್ಕಾರಿ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ

ಸಮಟಗಾರು ಸರ್ಕಾರಿ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ “ಗೋವಿಂದ ಬಾಬು ಪೂಜಾರಿಯಂತಹ ಹೃದಯವಂತರು ಸಮಾಜದ ನಿಜವಾದ ಶಕ್ತಿ” — ಆರಗ ಜ್ಞಾನೇಂದ್ರ ಹುಂಚ : ಇಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಮಟಗಾರಿನಲ್ಲಿ ಇಂದು ಶ್ರೀ ವರಲಕ್ಷ್ಮಿ ಚಾರಿಟಬಲ್ ಟ್ರಸ್ಟ್ (ರಿ) ಉಪ್ಪುಂದ ಅವರ ಆಶ್ರಯದಲ್ಲಿ ಸ್ಥಾಪಿಸಲಾದ ಸುಸಜ್ಜಿತ ಸ್ಮಾರ್ಟ್ ಕ್ಲಾಸ್ ವ್ಯವಸ್ಥೆಯ ಉದ್ಘಾಟನಾ ಸಮಾರಂಭ ಭವ್ಯವಾಗಿ ನೆರವೇರಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮಾನ್ಯ ಶಾಸಕರಾದ ಆರಗ ಜ್ಞಾನೇಂದ್ರರವರು, “ಗೋವಿಂದ ಬಾಬು ಪೂಜಾರಿಯವರ ಸಾಮಾಜಿಕ ಸೇವಾ ಮನೋಭಾವ…

Read More

ಮಕ್ಕಳ ಅಶ್ಲೀಲ ವೀಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡುತಿದ್ದ ಇಬ್ಬರ ವಿರುದ್ದ ಪ್ರಕರಣ ದಾಖಲು|CEN

ಮಕ್ಕಳ ಅಶ್ಲೀಲ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡುತ್ತಿದ್ದ ಶಿವಮೊಗ್ಗ ಜಿಲ್ಲೆಯ ಇಬ್ಬರ ವಿರುದ್ಧ ಸಿಇಎನ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಕ್ಕಳ ಅಶ್ಲೀಲ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡುತ್ತಿರುವ ಕುರಿತು ಅಮೆರಿಕಾದ ಸೈಬರ್ ಟಿಪ್ ಲೈನ್ ಸಂಸ್ಥೆ ನೀಡಿದ ಮಾಹಿತಿ ಮೇರೆಗೆ ಶಿವಮೊಗ್ಗದ ಸಿಇಎನ್ ಶಿಕಾರಿಪುರ ಹಾಗೂ ಭದ್ರಾವತಿ ತಾಲೂಕಿನ ತಲಾ ಒಬ್ಬರ ಮೇಲೆ ಕೇಸು ದಾಖಲಿಸಲಾಗಿದೆ. ಮಕ್ಕಳ ಅಶ್ಲೀಲ ಫೋಟೊ ಹಾಗೂ ವಿಡಿಯೋಗಳನ್ನು ನೋಡುವುದು, ಸಾಮಾಜಿಕ ಜಾಲತಾಣಗಳಲ್ಲಿ ನೋಡುವುದು, ವಿಡಿಯೋ ಕಳುಹಿಸುವುದು ಮತ್ತು ಮಾಡುವುದು…

Read More

Hosanagara | ಮಳೆ ಹಾನಿ ಪ್ರದೇಶಗಳಿಗೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಭೇಟಿ , ಪರಿಶೀಲನೆ

Hosanagara | ಮಳೆ ಹಾನಿ ಪ್ರದೇಶಗಳಿಗೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಭೇಟಿ , ಪರಿಶೀಲನೆ ಹೊಸನಗರ ತಾಲೂಕಿನ ಮುಂಬಾರು ಹಾಗೂ ಕೋಡೂರು ಗ್ರಾಪಂ ವ್ಯಾಪ್ತಿಯ ಮಳೆ ಹಾನಿ ಪ್ರದೇಶಗಳಿಗೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶಿವಮೊಗ್ಗ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಹಳ್ಳ, ನದಿಗಳು ಉಕ್ಕಿ ಹರಿಯುತ್ತಿದ್ದು, ವಿವಿಧ ಪ್ರದೇಶದಲ್ಲಿ ಬೆಳೆಗಳು ಜಲಾವೃತವಾಗಿವೆ.ಇನ್ನೂ ಹೊಸನಗರ ತಾಲೂಕಿನಾದ್ಯಂತ ಭಾರಿ ಮಳೆಗೆ ಅಪಾರ ಹಾನಿಗಳಾಗಿವೆ. ತಾಲೂಕಿನ ಹುಂಚ ಹೋಬಳಿಯ ಹುಲ್ಗಾರ್ ನಲ್ಲಿ ಧರೆ…

Read More

ಶಿವಮೊಗ್ಗದಲ್ಲಿ ಪೌರಕಾರ್ಮಿಕರ ಮೇಲೆ ಹಲ್ಲೆ ವಿಚಾರ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಖುದ್ದು ಎಸ್ಪಿಗೆ ಕರೆ ಮಾಡಿದ್ದೇಕೆ !!! ದೂರವಾಣಿಯಲ್ಲಿ ಹೇಳಿದ್ದಾದರೂ ಏನು ???

ಶಿವಮೊಗ್ಗ : ನಗರದಲ್ಲಿ ಇತ್ತೀಚೆಗೆ ಪೌರ ಕಾರ್ಮಿಕರ ಮೇಲೆ ಕೆಲವು ಕಿಡಿಗೇಡಿಗಳು ಕಸ ವಿಲೇವಾರಿಗೆ ಸಂಬಂಧಿಸಿದಂತೆ ಹಲ್ಲೆ ಮಾಡಿದ್ದು, ಗಂಭೀರವಾಗಿ ಗಾಯಗೊಂಡ ಪೌರ ಕಾರ್ಮಿಕರು ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದು, ಇಂದು ಸಚಿವ ಕೆ.ಎಸ್. ಈಶ್ವರಪ್ಪ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲವರು ಕಸ ವಿಲೇವಾರಿ ಮಾಡುವವರ ಮೇಲೆ ಹಲ್ಲೆ ಮಾಡಿರುವುದು ಖಂಡನೀಯ. ಇದನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ. ಪೌರ ಕಾರ್ಮಿಕರು ಜನರ ಸೇವೆ ಮಾಡುತ್ತಾರೆ. ಅವರ ಮೇಲೆ ಹಲ್ಲೆ ಮಾಡುವಷ್ಟರಮಟ್ಟಿಗೆ…

Read More

ಪುತ್ರನಿಗೆ ತಪ್ಪಿದ ಟಿಕೆಟ್ – ಬಿಎಸ್ವೈ ಪುತ್ರನ ವಿರುದ್ದವೇ ಸ್ಪರ್ಧಿಸುತ್ತಾರ ಕೆ ಎಸ್ ಈಶ್ವರಪ್ಪ .!!??| Parliament Election

ಪುತ್ರನಿಗೆ ತಪ್ಪಿದ ಟಿಕೆಟ್ – ಬಿಎಸ್ವೈ ಪುತ್ರನ ವಿರುದ್ದವೇ ಸ್ಪರ್ಧಿಸುತ್ತಾರ ಕೆ ಎಸ್ ಈಶ್ವರಪ್ಪ .!!?? ಶಿವಮೊಗ್ಗ ಲೋಕಸಭೆ ಕ್ಷೇತ್ರದಲ್ಲಿ ಬಿಎಸ್ ವೈ ಪುತ್ರ ಹಾಲಿ ಸಂಸದ ರಾಘವೇಂದ್ರ ಸ್ಪರ್ಧಿಸುತ್ತಿರುವ ಕ್ಷೇತ್ರದಲ್ಲೇ ಈಗ ಈಶ್ವರಪ್ಪ ಸ್ಪರ್ಧೆ ಮಾಡಬೇಕೆನ್ನುವ ಅವರ ಅಭಿಮಾನಿಗಳು ಮತ್ತು ಬೆಂಬಲಿಗರು ಒತ್ತಡ ಹೇರುತ್ತಿದ್ದಾರೆ. ಈ ಮೂಲಕ ಶಿವಮೊಗ್ಗ ಲೋಕಸಭಾ ಕ್ಷೇತ್ರ ಎಲ್ಲರ ಗಮನ ಸೆಳೆಯುತ್ತಿದೆ. ಈಶ್ವರಪ್ಪ ಅವರು ಪುತ್ರನಿಗೆ ಕೈತಪ್ಪಿರುವ ಟಿಕೆಟ್ ಬಳಿಕ ಯಾವ ತೀರ್ಮಾನ ತೆಗೆದುಕೊಳ್ಳುತ್ತಾರೆ ಎನ್ನುವುದು ಸದ್ಯ ರಾಜ್ಯ ರಾಜಕೀಯದಲ್ಲಿ ತೀವ್ರ…

Read More

ರಿಪ್ಪನ್ ಪೇಟೆ ಸಮೀಪದಲ್ಲಿ ಬೈಂದೂರು ಶಾಸಕರ ಕಾರು ಸೇರಿದಂತೆ ಮೂರು ಕಾರುಗಳ ನಡುವೆ ಸರಣಿ ಅಪಘಾತ

ರಿಪ್ಪನ್ ಪೇಟೆ ಸಮೀಪದಲ್ಲಿ ಬೈಂದೂರು ಶಾಸಕರ ಕಾರು ಸೇರಿದಂತೆ ಮೂರು ಕಾರುಗಳ ನಡುವೆ ಸರಣಿ ಅಪಘಾತ ರಿಪ್ಪನ್ ಪೇಟೆ ಸಮೀಪದಲ್ಲಿ ಬೈಂದೂರು ಶಾಸಕರ ಕಾರು ಸೇರಿದಂತೆ ಮೂರು ಕಾರುಗಳ ನಡುವೆ ಸರಣಿ ಅಪಘಾತ ರಿಪ್ಪನ್ ಪೇಟೆ ಸಮೀಪದಲ್ಲಿ ಉಡುಪಿ ಜಿಲ್ಲೆಯ ಬೈಂದೂರು ಬಿಜೆಪಿ ಶಾಸಕ ಗುರುರಾಜ್‌ ಗಂಟಿಹೊಳೆ ಅವರ ಕಾರು ಅಪಘಾತವಾಗಿರುವ ಘಟನೆ ನಡೆದಿದೆ. ಬೆಂಗಳೂರಿನಿಂದ ಉಡುಪಿಗೆ ತೆರಳುವ ವೇಳೆಯಲ್ಲಿ ಈ ಅಪಘಾತ ಸಂಭವಿಸಿದ್ದು, ಕಾರು ಜಖಂಗೊಂಡಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕು ವ್ಯಾಪ್ತಿಯ ರಿಪ್ಪನ್‌ಪೇಟೆ ಸಮೀಪದಲ್ಲಿರುವ…

Read More
Exit mobile version