ಜೋಗ ಜಲಪಾತದ ನಿಷೇಧಿತ ಪ್ರದೇಶದಲ್ಲಿ ರೀಲ್ಸ್ ಚಿತ್ರೀಕರಣ: ತೀರ್ಥಹಳ್ಳಿಯ ಮೂವರ ವಿರುದ್ಧ ಸುಮುಟೋ ಪ್ರಕರಣ

ಜೋಗ ಜಲಪಾತದ ನಿಷೇಧಿತ ಪ್ರದೇಶದಲ್ಲಿ ರೀಲ್ಸ್ ಚಿತ್ರೀಕರಣ: ತೀರ್ಥಹಳ್ಳಿಯ ಮೂವರ ವಿರುದ್ಧ ಸುಮುಟೋ ಪ್ರಕರಣ Three youths from Thirthahalli have been booked in a suo motu case for entering the prohibited area at Jog Falls, filming Instagram Reels, and uploading dangerous videos on social media. ಶಿವಮೊಗ್ಗ: ಜೋಗ ಜಲಪಾತದ ನಿಷೇಧಿತ ಹಾಗೂ ಅಪಾಯಕಾರಿ ಪ್ರದೇಶಕ್ಕೆ ತೆರಳಿ ರೀಲ್ಸ್‌ (Reels) ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಅಪ್‌ಲೋಡ್…

Read More

Good Friday 2024: ಗುಡ್‌ ಫ್ರೈಡೇಯ ಇತಿಹಾಸ ಹಾಗೂ ಮಹತ್ವವೇನು? ಕ್ರಿಶ್ಚಿಯನ್ನರ ಈ ಪವಿತ್ರ ಆಚರಣೆ ಬಗ್ಗೆ ಇಲ್ಲಿದೆ ಮಾಹಿತಿ

Good Friday 2024: ಗುಡ್‌ ಫ್ರೈಡೇಯ ಇತಿಹಾಸ ಹಾಗೂ ಮಹತ್ವವೇನು? ಕ್ರಿಶ್ಚಿಯನ್ನರ ಈ ಪವಿತ್ರ ಆಚರಣೆ ಬಗ್ಗೆ ಇಲ್ಲಿದೆ ಮಾಹಿತಿ ಕ್ರೈಸ್ತ ಸಮುದಾಯದವರು ಆಚರಿಸುವ ಪ್ರಮುಖ ಹಬ್ಬಗಳಲ್ಲಿ ಗುಡ್‌ ಫ್ರೈಡೇ ಕೂಡ ಒಂದು. ಇದು ಕ್ರೈಸ್ತ ಸಮುದಾಯದವರಿಗೆ ಮಹತ್ತರ ದಿನವಾಗಿದೆ. ಕ್ರೈಸ್ತ ಸಮುದಾಯದವರು ಗುಡ್‌ ಫ್ರೈಡೇಯನ್ನು ಆಚರಿಸುವ ಮುನ್ನ ಪಾಮ್‌ ಸಂಡೇ ಎನ್ನುವ ಹಬ್ಬವನ್ನು ಆಚರಿಸುತ್ತಾರೆ. ಈ ಪಾಮ್‌ ಸಂಡೆಯನ್ನು 2024 ರಲ್ಲಿ ಮಾರ್ಚ್‌ 24 ರಂದು ಆಚರಿಸಲಾಗಿದ್ದು, ಈ ದಿನ ಯೇಸು ಕ್ರಿಸ್ತನು ಜೆರುಸೆಲೆಮ್‌ನ್ನು ಪ್ರವೇಶಿಸಿದರು…

Read More

ಮದ್ಯಪಾನ ಮಾಡಿ ಅಂಬುಲೆನ್ಸ್ ಚಾಲನೆ – ಡ್ರೈವರ್ ಗೆ ಬಿತ್ತು ಭಾರಿ ದಂಡ

ಮದ್ಯಪಾನ ಮಾಡಿ ಅಂಬುಲೆನ್ಸ್ ಚಾಲನೆ – ಡ್ರೈವರ್ ಗೆ ಬಿತ್ತು ಭಾರಿ ದಂಡ ಶಿವಮೊಗ್ಗ ಟ್ರಾಫಿಕ್ ಪೊಲೀಸರು ಮತ್ತೊಂದು ಪ್ರಕರಣದಲ್ಲಿ ದುಬಾರಿ ದಂಡ ವಿಧಿಸಿದ್ಧಾರೆ. ಇತ್ತೀಚೆಗೆಷ್ಟೆ ಕಾರು ಮಾಲೀಕರೊಬ್ಬರಿಗೆ ವಿವಿಧ ಪ್ರಕರಣಗಳಲ್ಲಿ ಕಾಯ್ದೆ ಉಲ್ಲಂಘಿಸಿದ ಆರೋಪದ ಅಡಿಯಲ್ಲಿ 27 ಸಾವಿರ ದಂಡ ವಿಧಿಸಿದ್ದ  ಟ್ರಾಫಿಕ್ ಪೊಲೀಶರು ನಿನ್ನೆ ಅಂದರೆ ದಿನಾಂಕ ಜೂನ್ 23, 2025 ರಂದು   ವಾಹನ ತಪಾಸಣೆ ವೇಳೆ, ಆಂಬುಲೆನ್ಸ್  ಚಾಲಕನಿಗೆ ಡ್ರಂಕ್ & ಡ್ರೈವ್ ಆರೋಪದ ಅಡಿಯಲ್ಲಿ ಕೋರ್ಟ್ ಮೂಲಕ 13,000 ರೂಪಾಯಿ ದಂಡ…

Read More

ಶರಾವತಿ ಸಂತ್ರಸ್ತರ ಸಮಸ್ಯೆ ಬಗ್ಗೆ ಮಾತನಾಡುವ ನೈತಿಕತೆ ಬೇಳೂರು ಗೋಪಾಲಕೃಷ್ಣ ರಿಗೆ ಇಲ್ಲಾ – ಬಿಜೆಪಿ|Ripponpet

ರಿಪ್ಪನ್‌ಪೇಟೆ : ಎರಡು ಬಾರಿ ಶಾಸಕರಾಗಿದ್ದಾಗ ಶರಾವತಿ ಮುಳಗಡೆ ಸಂತ್ರಸ್ಥರ ಬಗ್ಗೆ ತುಟಿ ಬಿಚ್ಚದ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ರವರಿಗೆ ಈಗ ಮುಳುಗಡೆ ಸಂತ್ರಸ್ಥರು ಧರ್ಮಸ್ಥಳಕ್ಕೆ ಹೋಗಿರುವುದನ್ನು ಟೀಕಿಸುವುದಕ್ಕೆ ಯಾವುದೇ ನೈತಿಕತೆ ಇಲ್ಲಾ ಎಂದು ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಎಂ.ಬಿ. ಮಂಜುನಾಥ ಆರೋಪಿಸಿದರು. ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಶರಾವತಿ ಸಂತ್ರಸ್ಥ ಮುಖಂಡರ ಜೊತೆ ಸುದ್ಧಿಗೋಷ್ಠಿಯಲ್ಲಿ ಮಾತನಾಡಿ ಸಂತ್ರಸ್ಥರ ಹಕ್ಕಿಗಾಗಿ ಈಗಾಗಲೇ ಲೋಕಸಭೆಯಲ್ಲಿ ಸಂಸದರಾದ ಬಿ.ವೈ. ರಾಘವೇಂದ್ರರವರು ಕೇಂದ್ರ ಸರಕಾರದ ಗಮನಸೆಳೆದಿದ್ದಾರೆ. ಶಾಸಕರಾದ ಹರತಾಳು ಹಾಲಪ್ಪ…

Read More

ದುರಸ್ತಿಯಾಗದ ರಸ್ತೆ : ರಸ್ತೆಯಲ್ಲೇ ಬಾಳೆ,ಅಡಿಕೆ,ಭತ್ತ ನಾಟಿ‌ಮಾಡುವ ಮೂಲಕ ಪ್ರತಿಭಟನೆ

ಹುಂಚಾ : ಇಲ್ಲಿನ ಸಮೀಪದ ವಾರಂಬಳ್ಳಿಯಲ್ಲಿ ಶಾಲಾ ವಿದ್ಯಾರ್ಥಿಗಳು, ಮಹಿಳೆಯರು, ಊರಿನ ಹಿರಿ-ಕಿರಿಯ ನಾಗರೀಕರು ಒಗ್ಗಟ್ಟಾಗಿ ಶಾಸಕ ಹಾಗೂ ಎಲ್ಲಾ ಜನಪ್ರತಿನಿಧಿಗಳ ವಿರುದ್ದ ಧಿಕ್ಕಾರ ಕೂಗಿದ ಘಟನೆ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಹುಂಚ ಹೋಬಳಿಯ ವಾರಂಬಳ್ಳಿ, ನಿವಣೆ ಸಮೀಪ ನಡೆದಿದೆ. ತೀರ್ಥಹಳ್ಳಿ – ಹೊಸನಗರ ತಾಲ್ಲೂಕಿನ ಗಡಿ ಭಾಗದ ವಾರಂಬಳ್ಳಿ, ನಿವಣೆ, ಗೊರಗೋಡು, ಜಯನಗರ, ಹೇರಗಲ್ಲು, ಕೊಳಗಿ, ಗೊರದಳ್ಳಿ, ಅಲಗಾರು, ಹುಣಸೆಮಕ್ಕಿ ಗ್ರಾಮಸ್ಥರು ಅಡಿಕೆ, ಬಾಳೆ ಸಸಿ, ಭತ್ತದ ಸಸಿಗಳನ್ನು ಕೆಸರಿನಿಂದ ಮುಚ್ಚಿಕೊಂಡಿರುವ ರಸ್ತೆಯಲ್ಲಿ ನಾಟಿ ಮಾಡುವ…

Read More

ವಿದ್ಯುತ್ ಅವಘಡದಲ್ಲಿ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಪರಿಹಾರದ ಚೆಕ್ ವಿತರಿಸಿದ ಶಾಸಕ ಹರತಾಳು ಹಾಲಪ್ಪ|mescom

ರಿಪ್ಪನ್‌ಪೇಟೆ : ಇತ್ತೀಚೆಗೆ ಹರತಾಳು ಗ್ರಾ.ಪಂ ವ್ಯಾಪ್ತಿಯಲ್ಲಿ ವಿದ್ಯುತ್ ಅವಘಡದಿಂದ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಪರಿಹಾರ ಧನವನ್ನು ಶಾಸಕ ಹಾಗೂ ಎಂಎಸ್ ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ವಿತರಿಸಿದರು. ಇತ್ತೀಚೆಗೆ ವಿದ್ಯುತ್ ಅವಘಡದಲ್ಲಿ ಮೃತಪಟ್ಟ ಶೇಷಗಿರಿ ಬಿನ್ ಬಸವನಾಯ್ಕ ರವರು ಮೃತಪಟ್ಟಿದ್ದು, ಮೃತರ ವಾರಸುದಾರರಾದ ಸುಧಾರಾಣಿ ಶೇಷಗಿರಿಯವರಿಗೆ ಸಾಗರದಲ್ಲಿ 5 ಲಕ್ಷ ರೂ ಗಳ ಪರಿಹಾರ ಧನದ ಆದೇಶ ಪ್ರತಿ ಹಸ್ತಾಂತರಿಸಿ, ಸಾಂತ್ವನ ಹೇಳಿದರು. ಈ ಸಂಧರ್ಭದಲ್ಲಿ ಮೆಸ್ಕಾಂ AEE ಚಂದ್ರಶೇಖರ್, ಮೃತರ ಕುಟುಂಬಸ್ಥರು, ಪಕ್ಷದ ಮುಖಂಡರು…

Read More

ಅರಸಾಳು ಮಾಲ್ಗುಡಿಯಲ್ಲಿ ಆಟೋ ರಾಜ ಶಂಕರ್ ನಾಗ್ ಹುಟ್ಟುಹಬ್ಬ ಆಚರಣೆ|shankarnag

ಕನ್ನಡ ಚಲನಚಿತ್ರ ರಂಗದ ಪ್ರತಿಭಾವಂತ ನಟ ಹಾಗೂ ನಿರ್ದೇಶಕ ದಿ|| ಶಂಕರ್ ನಾಗ್ ರವರ 66 ನೇ ಹುಟ್ಟುಹಬ್ಬ ಕಾರ್ಯಕ್ರಮವನ್ನು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅರಸಾಳು ಗ್ರಾಮದ ಮಾಲ್ಗುಡಿ ಡೇಸ್ ಆವರಣದಲ್ಲಿ ಅದ್ದೂರಿಯಾಗಿ ಆಚರಿಸಲಾಯಿತು. ಅರಸಾಳು ಮಾಲ್ಗುಡಿ ಡೇಸ್ ರೈಲ್ವೆ ನಿಲ್ದಾಣದ ಆವರಣದಲ್ಲಿ ಶಂಕರ್ ನಾಗ್ ಹುಟ್ಟು ಹಬ್ಬ ಆಚರಣೆ ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳು,  ಕನ್ನಡಾಭಿಮಾನಿಗಳು ಹಾಗೂ ಶಂಕರ್ ನಾಗ್ ಅಭಿಮಾನಿಗಳು ಶಂಕರ್ ನಾಗ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ನಂತರ ಕೇಕ್ ಕತ್ತರಿಸಿ ಸಂಭ್ರಮಿಸಿದರು. ಈ…

Read More

ಮನೆಯ ಹೂವಿನ ಕುಂಡದಲ್ಲಿ ಗಾಂಜಾ ಗಿಡ.! – ರೀಲ್ಸ್ ಮಾಡಿ ಸಿಕ್ಕಿ ಬಿದ್ದ ಮಹಿಳೆ

ಮನೆಯ ಹೂವಿನ ಕುಂಡದಲ್ಲಿ ಗಾಂಜಾ ಗಿಡ! ರೀಲ್ಸ್ ಮಾಡಿ ಸಿಕ್ಕಿ ಬಿದ್ದ ಮಹಿಳೆ ಬೆಂಗಳೂರಿನ ಸದಾಶಿವನಗರ ಠಾಣೆ ಪೊಲೀಸರು ಭರ್ಜರಿ ಕಾರ್ಯಚರಣೆ ನಡೆಸಿ ಮನೆಯ ಬಾಲ್ಕನಿಯಲ್ಲಿ ಹೂವಿನ ಪಾಟ್ ಗಳ ನಡುವೆ ಮಾದಕವಸ್ತು ಗಾಂಜಾ ಗಿಡ ಬೆಳೆದಿದ್ದ ದಂಪತಿಯನ್ನು ಬಂಧಿಸಿದ್ದಾರೆ. ಎಂ.ಎಸ್.ರಾಮಯ್ಯ ನಗರದ 3ನೇ ಮುಖ್ಯರಸ್ತೆ 6ನೇ ಅಡ್ಡರಸ್ತೆ ನಿವಾಸಿಗಳಾದ 37 ವರ್ಷದ ಊರ್ಮಿಳಾ ಕುಮಾರಿ ಮತ್ತು 38 ವರ್ಷದ ಸಾಗರ್ ಗುರುಂಗ್ ಬಂಧಿತ ದಂಪತಿ ಎನ್ನಲಾಗಿದೆ. ಆರೋಪಿಗಳಿಂದ 54 ಗ್ರಾಂ ಗಾಂಜಾ ಸೊಪ್ಪು, ಎರಡು ಪಾಟ್…

Read More

ಉತ್ತರ ಪ್ರದೇಶ ಚುನಾವಣ ಪೂರ್ವ ಸಮೀಕ್ಷೆ:: ಬಿಜೆಪಿ ಮೂರಂಕಿ ದಾಟುವುದು ಕಷ್ಟ ಎನ್ನುತ್ತಿವೆ ಆಂತರಿಕ ಸಮೀಕ್ಷೆ !!!

ಲಕ್ನೋ: ಮುಂದಿನ ವರ್ಷ ಉತ್ತರಪ್ರದೇಶದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ 100 ಸ್ಥಾನಗಳು ಸಿಗುವುದು ಕಷ್ಟ. ಬಿಜೆಪಿ ಸ್ವತಃ ನಡೆಸಿದ ಆಂತರಿಕ ಸಮೀಕ್ಷೆಯಲ್ಲಿ ಈ ಸಂಗತಿ ಹೊರಬಂದಿದೆ. ಈ ಕುರಿತು ಪತ್ರಿಕೆಯೊಂದು ಮಾಹಿತಿ ನೀಡಿದೆ. ಪತ್ರಿಕೆಯ ಪ್ರಕಾರ, ಪ್ರಾದೇಶಿಕ ಪಕ್ಷಗಳ ಸಹಕಾರವಿಲ್ಲದೆ ಬಿಜೆಪಿ ಉತ್ತರಪ್ರದೇಶದಲ್ಲಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ ಎಂಬುದು ಈ ಸಮೀಕ್ಷೆಯ ವರದಿಯಿಂದ ಬಿಜೆಪಿ ನಾಯಕರು ಮನಗಂಡಿದ್ದಾರೆ, ಆದ್ದರಿಂದ ಬಿಜೆಪಿ ಉತ್ತರ ಪ್ರದೇಶದ ಸಣ್ಣ ಪಕ್ಷಗಳೊಂದಿಗೆ ಸಾಮೀಪ್ಯವನ್ನು ಹೆಚ್ಚಿಸಲು ಪ್ರಾರಂಭಿಸಿದೆ. ದೈನಿಕ್ ಭಾಸ್ಕರ್‌ನಲ್ಲಿ ಪ್ರಕಟವಾದ ವರದಿಯ…

Read More

ರಿಪ್ಪನ್ ಪೇಟೆ ರೋಟರಿ ಸಂಸ್ಥೆಯಿಂದ ರೈತ ಮಿತ್ರ ಕಾರ್ಯಕ್ರಮ : ರೈತರು ದೇಶದ ಅನ್ನದಾತರು, ಪ್ರತಿಯೊಬ್ಬ ನಾಗರಿಕರು ರೈತರನ್ನು ಗೌರವಿಸಬೇಕು : ಪ್ರಮೀಳಾ ಎಲ್ ಗೌಡ.

ರಿಪ್ಪನ್ ಪೇಟೆ : ದೇಶದ ಅಭಿವೃದ್ಧಿಗಾಗಿ ಹಾಗೂ ನಾಗರಿಕರ ಆಹಾರಕ್ಕಾಗಿ ರೈತರುಗಳು ಹಗಲಿರಲು ದುಡಿಯುತ್ತಿರುತ್ತಾರೆ. ರೈತರಗಳು ದೇಶಕ್ಕೆ ಅನ್ನ ನೀಡುವ ಅನ್ನದಾತರು ಅವರುಗಳನ್ನು ಪ್ರತಿಯೊಬ್ಬರು ಗೌರವಿಸಬೇಕು ಎಂದು ರಿಪ್ಪನ್ ಪೇಟೆ ರೋಟರಿ ಸಂಸ್ಥೆಯ ಅಧ್ಯಕ್ಷೆ ಪ್ರಮೀಳಾ ಎಲ್ ಗೌಡ ಹೇಳಿದರು. ಪಟ್ಟಣದಲ್ಲಿ  ರೈತ ಮಿತ್ರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಗಾಳಿ, ಮಳೆ, ಚಳಿ, ಬಿಸಿಲು ಇವುಗಳನ್ನು ಲೆಕ್ಕಿಸದೆ ಹಗಲಿರಲು ದೇಶದ ಒಳಿತಿಗಾಗಿ ಮತ್ತು ನಾಗರಿಕರ ಅಭಿವೃದ್ಧಿಗಾಗಿ ರೈತರು ಶ್ರಮವಹಿಸುತ್ತಾ ದುಡಿಯುತ್ತಾರೆ ಅವರುಗಳನ್ನು ಗೌರವಿಸುವುದು ಮತ್ತು…

Read More