Headlines

ಕರ್ತವ್ಯದಲ್ಲಿದ್ದ ಹೋಂ ಗಾರ್ಡ್‌ಗೆ ಕಮಾಂಡೆಂಟ್ ಕಪಾಳಮೋಕ್ಷ , ಜಾತಿ ನಿಂದನೆ ಮಾಡಿದ್ರಾ !? ಹೋಮ್ ಗಾರ್ಡ್ ಆರೋಪವೇನು!?

A Home Guard from Hosanagara, Mahesh (Madakari), has alleged physical assault and caste abuse by Shivamogga District Home Guard Commandant Chetan Kumar. The incident reportedly occurred at the commandant’s office, and the injured Home Guard is currently receiving treatment at Hosanagara Government Hospital. ಕರ್ತವ್ಯದಲ್ಲಿದ್ದ ಹೋಂ ಗಾರ್ಡ್‌ಗೆ ಕಮಾಂಡೆಂಟ್ ಕಪಾಳಮೋಕ್ಷ , ಜಾತಿ ನಿಂದನೆ ಮಾಡಿದ್ರಾ !? ಹೋಮ್ ಗಾರ್ಡ್…

Read More

ವಿಶ್ವದ ಅತ್ಯುನ್ನತ ವಿಜ್ಞಾನಿಗಳ ಪಟ್ಟಿಯಲ್ಲಿ ರಿಪ್ಪನ್ ಪೇಟೆಯ ಡಾ. ಜೆ ಜಿ ಮಂಜುನಾಥ್

 ರಿಪ್ಪನ್ ಪೇಟೆ : ಅಮೆರಿಕದ ಸ್ಟ್ಯಾನ್‌ಫೋರ್ಡ್ ವಿ.ವಿ. ಮತ್ತು ಎಲ್ಸ್‌ವಿಯರ್ ಸಂಸ್ಥೆಯ ಸಹಯೋಗದೊಂದಿಗೆ ಪ್ರಕಟಿಸಿರುವ ವಿಶ್ವದ ಅತ್ಯುನ್ನತ 2% ವಿಜ್ಞಾನಿಗಳ ಪಟ್ಟಿಯಲ್ಲಿ ಡಾ. ಜೆ.ಜಿ ಮಂಜುನಾಥರವರು ಮತ್ತೊಮ್ಮೆ ಸ್ಥಾನಪಡೆದಿದ್ದಾರೆ.  ಮಂಗಳೂರು ವಿಶ್ವವಿದ್ಯಾನಿಲಯದ ಘಟಕ ಕಾಲೇಜು ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು ಕೊಡಗು ಜಿಲ್ಲೆ ಮಡಿಕೇರಿಯಲ್ಲಿನ ರಸಾಯನ ಶಾಸ್ತ್ರ ವಿಭಾಗದ ಸಹಾಯಕ  ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸುತ್ತಿರುವ ಡಾ.ಜೆ.ಜಿ. ಮಂಜುನಾಥ್ ಅವರು 2021ರ ಸಾಲಿನ ಅತ್ಯುನ್ನತ ವಿಜ್ಞಾನಿಗಳ ಪಟ್ಟಿಯಲ್ಲಿ 24574ನೇ ಸ್ಥಾನವನ್ನು ಪಡೆಯುವ ಮೂಲಕ ಮತ್ತು ವಿಶ್ವದ ವ್ಯಕ್ತಿ…

Read More

ಶಂಕಿತ ಡೆಂಗ್ಯೂ ಜ್ವರಕ್ಕೆ 6 ವರ್ಷದ ಬಾಲಕ ಬಲಿ | dengue

ಶಂಕಿತ ಡೆಂಗ್ಯೂ ಜ್ವರಕ್ಕೆ 6 ವರ್ಷದ ಬಾಲಕ ಬಲಿ | dengue ಸಾಗರ : ಶಂಕಿತ ಡೆಂಗ್ಯೂ ಜ್ವರಕ್ಕೆ 06 ವರ್ಷದ ಬಾಲಕ ಬಲಿಯಾದ ಘಟನೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಶನಿವಾರ ನಡೆದಿದೆ. ಜನ್ನತ್ ನಗರದ ಮಹಮ್ಮದ್ ನಯಾನ್ (06) ಮೃತ ಬಾಲಕ. ಕಳೆದ ಐದು ದಿನದಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ ಈತನನ್ನು ಸ್ಥಳೀಯ ವೈದ್ಯರ ಬಳಿ ಕರೆದುಕೊಂಡು ಚಿಕಿತ್ಸೆ ನೀಡಲಾಯಿತು. ಶುಕ್ರವಾರ ಬಾಲಕನಿಗೆ ತೀವ್ರ ಜ್ವರ, ವಾಂತಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ…

Read More

ಸೈಕಲ್ ಗೆ ಕಾರು ಡಿಕ್ಕಿ – ಸೈಕಲ್ ಸವಾರ ಸ್ಥಳದಲ್ಲಿಯೇ ಸಾವು|accident

ಸೈಕಲ್ ಗೆ ಕಾರು ಡಿಕ್ಕಿ – ಸೈಕಲ್ ಸವಾರ ಸ್ಥಳದಲ್ಲಿಯೇ ಸಾವು ಸಾಗರ : ಸೈಕಲ್ ಸವಾರನಿಗೆ ಓಮಿನಿ ಡಿಕ್ಕಿ ಹೊಡೆದ ಪರಿಣಾಮ ಸೈಕಲ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ತಾಲೂಕಿನ ಕೆಳದಿ ಗ್ರಾಮದಲ್ಲಿ ಜು.31ರ ಸೋಮವಾರ ಸಂಜೆ ನಡೆದಿದೆ. ಕೆಳದಿ ಗ್ರಾಮದ ಶ್ರೀಧರ್ (55) ಮೃತಪಟ್ಟ ವ್ಯಕ್ತಿ. ಶ್ರೀಧರ್ ಸೈಕಲ್‌ನಲ್ಲಿ ಸಮೀಪದಲ್ಲಿರುವ ತಮ್ಮ ಜಮೀನಿಗೆ ನೀರು ಕಟ್ಟಿ ವಾಪಾಸ್ ಬರುತ್ತಿದ್ದ ವೇಳೆ ಓಮಿನಿ ಡಿಕ್ಕಿ ಹೊಡೆದು ಚಾಲಕ ಪರಾರಿಯಾಗಿದ್ದಾನೆ. ಈ ಸಂಬಂಧ ಶ್ರೀಧರ್ ಅವರ ಪುತ್ರ…

Read More

ಐದು ಕೋಟಿ ಮೌಲ್ಯದ ತಿಮಿಂಗಿಲ ವಾಂತಿ ವಶ :ಇಬ್ಬರು ಆರೋಪಿಗಳ ಬಂಧನ

ಶಿರಸಿ : ಐದು ಕೋಟಿ ಮೌಲ್ಯದ ನಿರ್ಬಂಧಿತ ತಿಮಿಂಗಿಲದ ವಾಂತಿ ವಶಕ್ಕೆ ಪಡೆದು ಇಬ್ಬರನ್ನು ಬಂಧಿಸಿದ ಘಟನೆ ಶಿರಸಿಯಲ್ಲಿ ನಡೆದಿದೆ. ಡಿ.ವೈ.ಎಸ್.ಪಿ ರವಿ ಡಿ ನಾಯ್ಕ ರವರ ನೇತ್ರತ್ವದಲ್ಲಿ ಸಿಪಿಐ ರಾಮಚಂದ್ರ ನಾಯಕ್ ,ಪಿ.ಎಸ್.ಐ ಭೀಮಾಶಂಕರ್ ,ಪಿ.ಎಸ್.ಐ ಈರಯ್ಯ ನೇತ್ರತ್ವದಲ್ಲಿ ದಾಳಿ ನಡೆದಿದ್ದು ಐದು ಕೋಟಿ ಮೌಲ್ಯದ ಐದು ಕೆಜಿ ತಿಮಿಂಗಿಲದ ವಾಂತಿ (ಅಂಬೆ ಗ್ರೀಸ್) ಅನ್ನು ವಶಕ್ಕೆ ಪಡೆಯಲಾಗಿದೆ. ಬೆಳಗಾವಿ ಮೂಲದ ಸಂತೋಷ್ ಕಾಮತ್ ,ಶಿರಸಿಯ ರಾಜೇಶ್ ಪೂಜಾರಿ ಬಂಧಿತ ಆರೋಪಿಗಳಾಗಿದ್ದು,ಶಿರಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ….

Read More

ಶಿಕ್ಷಣದೊಂದಿಗೆ ಕ್ರೀಡಾಸಕ್ತಿಯನ್ನು ಬೆಳೆಸಿಕೊಳ್ಳಿ – ಶಾಸಕ ಬೇಳೂರು ಗೋಪಾಲಕೃಷ್ಣ

ಶಿಕ್ಷಣದೊಂದಿಗೆ ಕ್ರೀಡಾಸಕ್ತಿಯನ್ನು ಬೆಳೆಸಿಕೊಳ್ಳಿ – ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆ : ಪಠ್ಯದೊಂದಿಗೆ ಕ್ರೀಡಾಸಕ್ತಿಯನ್ನು ಮಕ್ಕಳಲ್ಲಿ ಬೆಳಸುವುರಿಂದಾಗಿ ಮಕ್ಕಳ ಮನೋಸ್ಥರ್ಯ ವೃದ್ದಿಯಾಗುವುದು ಮತ್ತು ಮೊಬೈಲ್ ಬಳಕೆಯಿಂದಾಗಿ ಮಕ್ಕಳಲ್ಲಿ ಕ್ರೀಡಾ ಚಟುವಟಿಕೆ ಕ್ಷೀಣಿಸುವಂತಾಗಿರುವುದರ ಬಗ್ಗೆ ಪೋಷಕರು ಮತ್ತು ಶಿಕ್ಷಕರು ಜಾಗೃತರಾಗಿ ಮೊಬೈಲ್‌ನಿಂದ ಅದಷ್ಟು ದೂರವಿಡುವಂತಾಗಬೇಕು ಎಂದು ಸಾಗರ ವಿಧಾನ ಸಭಾಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಕಿವಿಮಾತು ಹೇಳಿದರು. ರಿಪ್ಪನ್‌ಪೇಟೆಯ ಸರ್ಕಾರಿ ಪದವಿಪೂರ್ವ ಕಾಲೇಜ್‌ನ ಚಿನ್ನೇಗೌಡ ಕ್ರೀಡಾಂಗಣದಲ್ಲಿ ಮೇರಿ ಮಾತಾ ಪ್ರೌಡಶಾಲೆ ಮತ್ತು ಕ್ಷೇತ್ರ ಶಿಕ್ಷಣಾ ಇಲಾಖೆ, ಗ್ರಾಮ ಪಂಚಾಯ್ತಿ…

Read More

ಸಾಗರ ತಾಲೂಕಿನ ಶಾಲಾ ಕಾಲೇಜುಗಳಿಗೆ ನಾಳೆ ಶನಿವಾರ ರಜೆ ಘೋಷಣೆ | Rain

ಸಾಗರ ತಾಲೂಕಿನ ಶಾಲಾ ಕಾಲೇಜುಗಳಿಗೆ ನಾಳೆ ಶನಿವಾರ ರಜೆ ಘೋಷಣೆ ಸಾಗರ ತಾಲೂಕಿನಾದ್ಯಂತ ಮಳೆಯ ಪ್ರಮಾಣ ಹೆಚ್ಚುತ್ತಿದ್ದು   ಶಾಲಾ ಮಕ್ಕಳ ಹಿತದೃಷ್ಟಿಯಿಂದ  ನಾಳೆ ದಿನಾಂಕ 20-07-2024 ರ ಶನಿವಾರದಂದು ಎಲ್ಲಾ ಪ್ರಾಥಮಿಕ ಶಾಲೆ,ಪ್ರೌಢಶಾಲೆ,ಪದವಿ ಪೂರ್ವ ಕಾಲೇಜು ,ಪದವಿ ಕಾಲೇಜು ,ಡಿಪ್ಲೊಮೊ ಕಾಲೇಜು, ಅಂಗನವಾಡಿ ಕೇಂದ್ರಗಳಿಗೆ  ರಜೆಯನ್ನು ಸಾಗರ ತಹಶೀಲ್ದಾರ್ ಆದೇಶ ಹೊರಡಿಸಿದ್ದಾರೆ.

Read More

ಹೊಸನಗರದ ಕಲ್ಲುಹಳ್ಳ ಸೇತುವೆಯಿಂದ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವು|kalluhalla bridge

ಹೊಸನಗರ ಕಲ್ಲುಹಳ್ಳ ಸೇತುವೆಯಿಂದ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವು| ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ಕಲ್ಲುಹಳ್ಳ ಸೇತುವೆ ಬಳಿ ಆಯತಪ್ಪಿ ಬಿದ್ದು ಯುವಕನೊಬ್ಬ ಮೃತಪಟ್ಟಿದ್ದಾನೆ. ಹೊಸನಗರ ಪೇಟೆ ಸಮೀಪ ಇರುವ ಕಲ್ಲುಹಳ್ಳ ಸೇತುವೆ ಬಳಿಯಲ್ಲಿ ಈ ಘಟನೆ ಸಂಭವಿಸಿದೆ.  ಮೃತ ಯುವಕನನ್ನ ಹೊಸನಗರ ದ್ಯಾವರ್ಸದ ನಿವಾಸಿ ರಾಘು ಎಂದು ತಿಳಿದುಬಂದಿದೆ.  ಇಂದು ಬೆಳಗ್ಗೆ ಯುವಕ ಸೇತುವೆ ಬಳಿ ನಡೆದುಕೊಂಡು ಹೋಗುವದನ್ನ ಸ್ಥಳೀಯರು ಗಮನಿಸಿದ್ದಾರೆ. ಆನಂತರ ಯುವಕ ಸೇತುವೆಯಿಂದ ಕೆಳಕ್ಕೆ ಬಿದ್ದಿದ್ದಾನೆ. ಘಟನೆ ಹೇಗೆ ನಡೆಯಿತು ಎಂಬುದು…

Read More

ಹಾಸ್ಯ ನಟ, ಹಿರಿಯ ರಂಗ ಕಲಾವಿದ ರಾಜು ತಾಳಿಕೋಟೆ ನಿಧನ – ಶೂಟಿಂಗ್ ನಲ್ಲಿದ್ದಾಗಲೇ ನಡೆಯಿತು ದುರಂತ

ಹಾಸ್ಯ ನಟ, ಹಿರಿಯ ರಂಗ ಕಲಾವಿದ ರಾಜು ತಾಳಿಕೋಟೆ ನಿಧನ – ಶೂಟಿಂಗ್ ನಲ್ಲಿದ್ದಾಗಲೇ ನಡೆಯಿತು ದುರಂತ ಹಾಸ್ಯ ಕಲಾವಿದ, ತಮ್ಮ ಕಾಮಿಡಿ ಮೂಲಕವೇ ಉತ್ತರ ಕರ್ನಾಟಕದಲ್ಲಿ ನಗುವಿನ ಹೊನಲು ಹರಿಸಿದ್ದ ರಾಜು ತಾಳಿಕೋಟೆ ನಿಧನರಾಗಿದ್ದಾರೆ. ಉತ್ತರ ಕರ್ನಾಟಕಕ್ಕೆ ನಗುವಿನ ಹುಚ್ಚು ಹಿಡಿಸಿದ್ದ, ಕಲಿಯುಗದ ಕುಡುಕ ಖ್ಯಾತಿಯ ನಟ ರಾಜು ತಾಳಿಕೋಟೆ ಮೃತಪಟ್ಟಿದ್ದಾರೆ. ಉಡುಪಿಯ ಮಣಿಪಾಲ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ನಟ ಶೈನ್ ಶೆಟ್ಟಿ ಸಿನಿಮಾದಲ್ಲಿ ಅಭಿನಯಿಸುತ್ತಿದ್ದ ರಾಜು ತಾಳಿಕೋಟೆ, ಸಿನಿಮಾ ಶೂಟಿಂಗ್​ ಗೆ…

Read More

ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಬೇಡ – ಸಂಸದ ಬಿ ವೈ ರಾಘವೇಂದ್ರ|BYR

ಶಿವಮೊಗ್ಗ : ಅಭಿವೃದ್ಧಿ ವಿಚಾರದಲ್ಲಿ ರಾಜಕಾರಣ ಬೆರೆಸುವುದು ಬೇಡ. ಪಕ್ಷಾತೀತವಾಗಿ ಜಿಲ್ಲೆಯ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸೋಣ’ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು. ಇಲ್ಲಿನ ವಿನೋಬನಗರದ ಪಿಎನ್‌ಟಿ ಕಾಲೊನಿಯಲ್ಲಿ ನಿರ್ಮಾಣಗೊಂಡಿರುವ ರೈಲ್ವೆ ಅಂಡರ್ ಪಾಸ್ ಅನ್ನು ಗುರುವಾರ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು. ‘ಜಿಲ್ಲೆಯಲ್ಲಿ ಹಲವು ಅಭಿವೃದ್ಧಿ ಕಾರ್ಯಗಳು ಕೈಗೊಳ್ಳಲಾಗಿದ್ದು, ಇದಕ್ಕೆ ಎಲ್ಲೆಡೆಯಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಸಾರ್ವಜನಿಕರ ಸಂಚಾರಕ್ಕೆ ಅಂಡರ್ ಪಾಸ್ ಮುಕ್ತವಾಗಿದೆ. ಈ ಭಾಗದಲ್ಲಿ ಕಳೆದ 1 ವರ್ಷದಿಂದ ತಲೆದೋರಿದ್ದ ಸಮಸ್ಯೆ ಬಗೆಹರಿದಿದೆ’ ಎಂದರು. ಶಾಸಕ ಎಸ್.ಎನ್.ಚನ್ನಬಸಪ್ಪ, ಬಿಜೆಪಿ…

Read More
Exit mobile version