Headlines

ಪೋಸ್ಟ್ ಮ್ಯಾನ್ ನ್ಯೂಸ್ ವರದಿಯ ಫಲಶ್ರುತಿ : ರಿಪ್ಪನ್ ಪೇಟೆ ಸರ್ಕಾರಿ ಆಸ್ಪತ್ರೆಗೆ ಕೊನೆಗೂ ಬಂತು108 ಆಂಬ್ಯುಲೆನ್ಸ್…..!?

ರಿಪ್ಪನ್ ಪೇಟೆ : ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಹೆಗ್ಗಳಿಕೆ ಪಡೆದುಕೊಂಡಿರುವ ರಿಪ್ಪನ್ ಪೇಟೆ ಪಟ್ಟಣದ ಸರಕಾರಿ ಆಸ್ಪತ್ರೆಯಲ್ಲಿ ಕಳೆದ ನಾಲ್ಕು ತಿಂಗಳುಗಳಿಂದ 108 ಆಂಬ್ಯುಲೆನ್ಸ್ ಇಲ್ಲದೆ ರಸ್ತೆ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಗಳು, ಮಹಿಳೆಯರು, ಅನಾರೋಗ್ಯವನ್ನು ಹೊಂದಿದ ಹಿರಿಯ ನಾಗರಿಕರುಗಳು ಹೈರಾಣಾಗಿ ಹೋಗಿದ್ದರು. ಹಲವಾರು ಬಾರಿ  ಗ್ರಾಮಸ್ಥರು ಚುನಾಯಿತ ಪ್ರತಿನಿಧಿಗಳಿಗೆ ಹಾಗೂ ಸಂಬಂಧಪಟ್ಟ ಇಲಾಖೆಯ ಹಿರಿಯ ಅಧಿಕಾರಿಗಳಿಗೆ  108 ವಾಹನ ಸೌಲಭ್ಯ ನೀಡುವಂತೆ  ಮನವಿ ಸಲ್ಲಿಸಿದ್ದರು ಸಹ ವಾಹನದ ಸೌಲಭ್ಯವನ್ನು…

Read More

ಸ್ಕ್ರೂಡೈವರ್‌ನಲ್ಲಿ ಹೆಂಡತಿಯ ಕೊಲೆಗೈದಿದ್ದ ಪತಿಗೆ ಜೀವಾವಧಿ ಶಿಕ್ಷೆ

ಸ್ಕ್ರೂಡೈವರ್‌ನಲ್ಲಿ ಹೆಂಡತಿಯ ಕೊಲೆಗೈದಿದ್ದ ಪತಿಗೆ ಜೀವಾವಧಿ ಶಿಕ್ಷೆ ( Husband sentenced to life imprisonment for wife’s murder with screwdriver ) ಶಿವಮೊಗ್ಗ : ಕೊಲೆ ಪ್ರಕರಣವೊಂದರಲ್ಲಿ ವ್ಯಕ್ತಿಯೊಬ್ಬನಿಗೆ ಜೀವಾವಧಿ ಶಿಕ್ಷೆ ಯನ್ನು ಇಲ್ಲಿನ ನ್ಯಾಯಾಲಯ ವಿಧಿಸಿದೆ. ಪ್ರಕರಣ 2020 ರ ನವೆಂಬರ್‌ ಒಂದರಂದು ನಡೆದಿತ್ತು.ಹೆಂಡತಿಯನ್ನು ಸ್ಕೂ ಡ್ರೈವರ್‌ನಿಂದ ಚುಚ್ಚಿ ಕೊಲೆ ಮಾಡಿದ ತುಂಗಾ ನಗರ ವ್ಯಾಪ್ತಿಯ ಮಲ್ಲಿಕಾರ್ಜುನ ಬಡಾವಣೆಯ ವಾಸಿ, ಸೈಯದ್ ಫರ್ವೀಜ್ಗೆ   ಜೀವಾವಧಿ ಶಿಕ್ಷೆ, ಮತ್ತು ರೂ 25,000/- ದಂಡ ಮತ್ತು…

Read More

ಸಾಲಬಾಧೆಗೆ ಕೀಟನಾಶಕ ಸೇವಿಸಿ ರೈತ ಆತ್ಮಹತ್ಯೆ

ಸಾಲಬಾಧೆಗೆ ಕೀಟನಾಶಕ ಸೇವಿಸಿ ರೈತ ಆತ್ಮಹತ್ಯೆ ಹೊಸನಗರ: ಸಾಲಬಾಧೆಗೆ ತುತ್ತಾಗಿ ತಾಲೂಕಿನ ನಗರ ಹೋಬಳಿ ಮುಂಡಳ್ಳಿ ಸಮೀಪದ ನರ್ತಿಗೆ ಗ್ರಾಮದ ವಾಸಿ ರೈತ ಎನ್.ಟಿ. ತಿಮ್ಮಪ್ಪ(52) ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶುಕ್ರವಾರ ಸಂಭವಿಸಿದೆ.ತನ್ನ ತೋಟದಲ್ಲಿ ಕೆಲಸಕ್ಕೆಂದು ತೆರಳಿದ್ದ ವೇಳೆ ಕೀಟನಾಶಕ ಸೇವಿಸಿ‌ ಆತ್ಮಹತ್ಯೆಗೆ‌ ಶರಣಾಗಿದ್ದಾನೆ. ವಾಂತಿ ಮಾಡಿಕೊಳ್ಳುತ್ತಿದ್ದ ಸಮಯದಲ್ಲಿ ಮನೆಯವರು ವಿಚಾರಿಸಲು ವಿಷದ ವಾಸನೆ ಬಂದಿದ್ದು, ತತಕ್ಷಣ ಚಿಕಿತ್ಸೆ ಕೊಡಿಸಲು ಮುಂದಾದರೂ ಪ್ರಯೋಜನವಾಗದ ಅಸುನೀಗಿದ್ದಾರೆ. ಮೃತನಿಗೆ 1.25 ಎಕರೆ ತರಿ, 2 ಎಕರೆ ಬಾಗಾಯ್ತು…

Read More

ಆನಂದಪುರ | ಅಕ್ರಮ ಜಾನುವಾರು ಸಾಗಾಟ – ಮೂವರು ವಶಕ್ಕೆ

ಆನಂದಪುರ | ಅಕ್ರಮ ಜಾನುವಾರು ಸಾಗಾಟ – ಮೂವರು ವಶಕ್ಕೆ ಸಾಗರ ತಾಲೂಕಿನ ಆನಂದಪುರ ಸಮೀಪದ ಬಳ್ಳಿಬೈಲು ಬಳಿ ಮೂರು ಜಾನುವಾರುಗಳನ್ನು  ಅಕ್ರಮವಾಗಿ ಸಾಗಿಸುತ್ತಿದ್ದ ಮೂವರನ್ನು ಆನಂದಪುರ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ದಿಂಡದಹಳ್ಳಿ ವಾಸಿಗಳಾದ ಬಸವರಾಜ್, ಮರಿಯಪ್ಪ, ಗುಡ್ಡಪ್ಪ ಎಂಬುವವರನ್ನು ವಶಕ್ಕೆ ಪಡೆಯಲಾಗಿದೆ. ಬಳ್ಳಿ ಬೈಲಿನಿಂದ ಆನಂದಪುರ ಕಡೆ ತೆರಳುತ್ತಿದ್ದ ಅಶೋಕ್ ಲೈಲ್ಯಾಂಡ್ ವಾಹನವನ್ನು ಪಿಎಸ್ಐ ಪ್ರವೀಣ್ ನೇತೃತ್ವದ ತಂಡ ಪರಿಶೀಲಿಸಿದಾಗ, ಅಕ್ರಮವಾಗಿ ಹಿಂಸಾತ್ಮಕವಾಗಿ ಒಂದು ಎಮ್ಮೆ, ಒಂದು ಕೋಣನ ಮರಿ ಹಾಗೂ ಒಂದು ಹೋರಿ ಕರುವನ್ನು…

Read More

ರಿಪ್ಪನ್ ಪೇಟೆಯಲ್ಲಿ ಇಂದು ಲೋಕಾರ್ಪಣೆಗೊಳ್ಳಲಿದೆ ಸುಸಜ್ಜಿತ “ಎಸ್ ಆರ್ ಕನ್ವೆನ್ಷನ್‌” ಹಾಲ್

ರಿಪ್ಪನ್ ಪೇಟೆಯಲ್ಲಿ ಇಂದು ಲೋಕಾರ್ಪಣೆಗೊಳ್ಳಲಿದೆ ಸುಸಜ್ಜಿತ “ಎಸ್ ಆರ್ ಕನ್ವೆನ್ಷನ್‌” ಹಾಲ್ ಮದುವೆ ಎಂದರೆ ಒಂದೆರಡು ದಿನಗಳಿಗೆ ಸೀಮಿತವಾದ ಘಟನೆಯಲ್ಲ, ಅದು ಎಷ್ಟೇ ವರ್ಷಗಳು ಕಳೆದರೂ ನೆನಪಿನಲ್ಲಿ ಉಳಿಯುವ ಒಂದು ನೆನಪು. ಹೌದು ರಿಪ್ಪನ್ ಪೇಟೆಯ ತೀರ್ಥಹಳ್ಳಿ ರಸ್ತೆಯಲ್ಲಿ ನೂತನವಾಗಿ ಸುಸಜ್ಜಿತವಾಗಿ ಸಿದ್ದವಾಗಿರುವ ಆರ್ ರವಿಚಂದ್ರ ಮಾಲೀಕತ್ವದ  “ಎಸ್ ಆರ್ ಕನ್ವೆನ್ಷನ್‌ ಸೆಂಟರ್” ಇಂದು ಲೋಕಾರ್ಪಣೆಗೊಳ್ಳಲಿದೆ. ಶಾಸಕ ಬೇಳೂರು ಗೋಪಾಲಕೃಷ್ಣ ಸೇರಿದಂತೆ ಅನೇಕ ಗಣ್ಯರು ಈ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಅರಮನೆಯಂತೆ ಕಂಗೊಳಿಸುವ ಈ ಎಸ್ ಆರ್…

Read More

ಶಿವ ನಾಮ ಸ್ಮರಣೆಯಿಂದ ಸಂಕಷ್ಟ ಪರಿಹಾರ – ಮಳಲಿ ಶ್ರೀಗಳು|shivarathri

ಶಿವ ನಾಮಸ್ಮರಣೆಯಿಂದ ಸಂಕಷ್ಟ ಪರಿಹಾರ – ಮಳಲಿ ಶ್ರೀಗಳು ರಿಪ್ಪನ್‌ಪೇಟೆ : ಸಂಸ್ಕೃತಿ ಸಂಸ್ಕಾರ ಪ್ರತಿಯೊಬ್ಬರು ನಿತ್ಯ ಬದುಕಿನಲ್ಲಿ ಅಳವಡಿಸಿಕೊಂಡಾಗ ಬದುಕು ನೆಮ್ಮದಿಯಿಂದ ಕೂಡಿರುತ್ತದೆ. ಶಿವರಾತ್ರಿಯ ದಿನ ಮಾತ್ರ ಶಿವನಾಮಸ್ಮರಣೆ ಮಾಡಿದರೆ ಸಾಲದು ನಿತ್ಯ ಶಿವಮಂತ್ರ ಪಠಿಸುವುದರಿಂದ ಸಂಕಷ್ಟ ಹರಿಹಾರವಾಗುವುದು ಎಂದು ಮಳಲಿಮಠದ ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮೀಜಿ ಹೇಳಿದರು. ರಿಪ್ಪನ್‌ಪೇಟೆ ಸಮೀಪದ ಹಾಲುಗುಡ್ಡಯ ಇತಿಹಾಸ ಪ್ರಸಿದ್ದ ಹಾಲೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಭಾನುವಾರ ಮಹಾಶಿವರಾತ್ರಿಯ ಅಂಗವಾಗಿ ಹಾಲೇಶ್ವರ ಸ್ವಾಮಿಗೆ ರುದ್ರಾಭಿಷೇಕ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮ ಉದ್ಘಾಟಿಸಿ ಧರ್ಮಸಭೆಯ…

Read More

ಕಬ್ಬಡಿ ಪಂದ್ಯಾವಳಿಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಶ್ರೀ ಶಾರದಾ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿಗಳು

ಕಬ್ಬಡಿ ಪಂದ್ಯಾವಳಿಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಶ್ರೀ ಶಾರದಾ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿಗಳು ರಿಪ್ಪನ್‌ಪೇಟೆ : ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ನಗರದಲ್ಲಿ ಅ. 09 ರಿಂದ 10ರ ವರೆಗೆ ನಡೆದ ಬೆಂಗಳೂರು ವಿಭಾಗ ಮಟ್ಟದ ಕಬ್ಬಡಿ ಕ್ರೀಡಾಕೂಟದಲ್ಲಿ ಪಟ್ಟಣದ ಶಾರದಾ, ರಾಮಕೃಷ್ಣ ವಿದ್ಯಾಲಯ ವಿದ್ಯಾರ್ಥಿಗಳು ಅಮೋಘ ಪ್ರದರ್ಶನ ನೀಡುವ ಮೂಲಕ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಾರದ,ರಾಮಕೃಷ್ಣ ವಿದ್ಯಾಲಯದ 7 ವಿದ್ಯಾರ್ಥಿಗಳು ಈ ಕ್ರೀಡಾಕೂಟದಲ್ಲಿ ಶಿವಮೊಗ್ಗ ಜಿಲ್ಲೆಯನ್ನು ಪ್ರತಿನಿಧಿಸಿದ್ದು 17 ವರ್ಷ ವಯೋಮಿತಿಯೊಳಗಿನ ಕಬಡ್ಡಿ ಪಂದ್ಯಾವಳಿಯಲ್ಲಿ ಬಾಲಕಿಯರ ತಂಡ ಪ್ರಥಮ ಸ್ಥಾನ…

Read More

ವರದಿಗಾರಿಕೆಯಲ್ಲಿ ನೇರವಂತಿಕೆ – ಮಾಧ್ಯಮಗಳ ನಿಜಶಕ್ತಿ – ಗೋಪಾಲಕೃಷ್ಣ ಬೇಳೂರು

ರಿಪ್ಪನ್ ಪೇಟೆ : ಪೋಸ್ಟ್ ಮ್ಯಾನ್ ನ್ಯೂಸ್  ಕಚೇರಿ ಉದ್ಘಾಟನೆ ವರದಿಗಾರಿಕೆಯಲ್ಲಿ ನೇರವಂತಿಕೆ – ಮಾಧ್ಯಮಗಳ ನಿಜಶಕ್ತಿ – ಗೋಪಾಲಕೃಷ್ಣ ಬೇಳೂರು ರಿಪ್ಪನ್ ಪೇಟೆ: “ಮಾಧ್ಯಮವು ಕೇವಲ ಸುದ್ದಿಯನ್ನು ಪ್ರಸಾರ ಮಾಡುವ ಯಂತ್ರವಲ್ಲ, ಅದು ಸಂವಿಧಾನದ ನಾಲ್ಕನೆಯ ಅಂಗವಾಗಿ ಸಾರ್ವಜನಿಕರ ಧ್ವನಿ ಮತ್ತು ಪ್ರಜಾಪ್ರಭುತ್ವದ ಶಕ್ತಿ. ವರದಿಗಾರಿಕೆಯಲ್ಲಿ ನೇರವಂತಿಕೆ, ನೈಜತೆ ಹಾಗೂ ಪತ್ರಕರ್ತರ ನಿಷ್ಠೆ ಉಳಿಯುವ ಮಟ್ಟಕ್ಕೆ ಸಮಾಜದಲ್ಲಿಯೂ ವಿಶ್ವಾಸ ಮತ್ತು ಗೌರವ ಉಳಿಯುತ್ತದೆ” ಎಂದು ಶಾಸಕ ಹಾಗೂ ಕರ್ನಾಟಕ ಅರಣ್ಯ ಅಭಿವೃದ್ಧಿ ಕೈಗಾರಿಕಾ ನಿಗಮದ ಅಧ್ಯಕ್ಷ…

Read More

Ripponpete | ಪರಿಷತ್ ಚುನಾವಣೆ ಬಿಜೆಪಿ -ಜೆಡಿಎಸ್ ಮೈತ್ರಿ ಅಭ್ಯರ್ಥಿಗಳ ಗೆಲುವು ನಿಶ್ಚಿತ – ಆರಗ ಜ್ಞಾನೇಂದ್ರ

Ripponpete | ಪರಿಷತ್ ಚುನಾವಣೆ ಬಿಜೆಪಿ -ಜೆಡಿಎಸ್ ಮೈತ್ರಿ ಅಭ್ಯರ್ಥಿಗಳ ಗೆಲುವು ನಿಶ್ಚಿತ – ಆರಗ ಜ್ಞಾನೇಂದ್ರ ರಿಪ್ಪನ್‌ಪೇಟೆ;-ನೈರುತ್ಯ ಪದವೀಧರರ ಹಾಗೂ ಶಿಕ್ಷಕರ  ಕ್ಷೇತ್ರಕ್ಕೆ  ಜೂನ್  ೩  ರಂದು ನಡೆಯುಲಿರುವ ಚುನಾವಣೆಯಲ್ಲಿ ಮೈತ್ರಿ ಆಭ್ಯರ್ಥಿಗಳಾದ ಡಾ.ಧನಂಜಯ ಸರ್ಜಿ ಮತ್ತು  ಎಸ್.ಎಲ್. ಭೋಜೆ ಗೌಡರ ಗೆಲುವು ನಿಶ್ಚಿತ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು. ರಿಪ್ಪನ್‌ಪೇಟೆಯಲ್ಲಿ ಮಾಧ್ಯಮದರೊಂದಿಗೆ ಮಾತನಾಡಿ ಮೇಲ್ಮನೆ ಹಿರಿಯ ಆನುಭವಿಗಳ ಸದನ ಆಲ್ಲಿಗೆ ಪ್ರಜ್ಞಾವಂತರ ಹಾಗೂ  ಪ್ರಮಾಣಿಕ  ಸೇವೆಸಲ್ಲಿಸುವ ಮನೋಭಾವ  ಹೊಂದಿರುವವರ ಆಯ್ಕೆ ಇಂದಿನ ಅಗತ್ಯವಾಗಿದೆ…

Read More

ಶಿಕಾರಿಪುರದಲ್ಲಿ ವಿಶ್ವಕರ್ಮ ಸಮುದಾಯ ಭವನ ಉಧ್ಘಾಟಿಸಿದ ಬಿ ಎಸ್ ಯಡಿಯೂರಪ್ಪ

ಶಿಕಾರಿಪುರದ : ನಗರದ ವಿನಾಯಕ ನಗರದಲ್ಲಿ ವಿಶ್ವಕರ್ಮ ಸಮುದಾಯ ಭವನವನ್ನು ನಿಕಟ ಪೂರ್ವ ಮುಖ್ಯಮಂತ್ರಿಗಳಾದ ಬಿ. ಎಸ್ ಯಡಿಯೂರಪ್ಪನವರು ಮತ್ತು ಸಂಸದರಾದ ಬಿ. ವೈ ರಾಘವೇಂದ್ರ ಅವರು ಲೋಕಾರ್ಪಣೆಗೊಳಿಸಿದರು. ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಬಿ ಎಸ್ ಯಡಿಯೂರಪ್ಪ 50 ಲಕ್ಷ ವೆಚ್ಚದಲ್ಲಿ ನಿರ್ಮಾಣ ವಾಗಿರುವ ವಿಶ್ವಕರ್ಮ ಸಮುದಾಯ ಭವನ ನಿರ್ಮಾಣಗಿದೆ. ಈ ಪುಣ್ಯ ಸಮಯ ನವರಾತ್ರಿ ಸಮಯದಲ್ಲಿ ನಮ್ಮ ಕೆಟ್ಟ ಗುಣವನ್ನು ದೂರಮಾಡಿ ಸಮಾಜಕ್ಕೆ ಪೂರಕವಾದ ಕೆಲಸವನ್ನು ಮಾಡೋಣ. ಹಿಂದು ಧರ್ಮಕ್ಕೆ ಅಪಾರ ಕೊಡುಗೆಯನ್ನು ವಿಶ್ವಕರ್ಮ…

Read More