Headlines

ಬ್ಯಾಂಕ್ ದರೋಡೆ ಮಾಡಿ 17 ಕೆಜಿ ಚಿನ್ನ ಪಾಳು ಬಾವಿಯಲ್ಲಿ ಬಚ್ಚಿಟ್ಟಿದ್ದ ಖದೀಮರು – ಮಾಲು ಸಮೇತ ಆರು ಜನ ಆರೋಪಿಗಳ ಬಂಧನ

ಬ್ಯಾಂಕ್ ದರೋಡೆ ಮಾಡಿ 17 ಕೆಜಿ ಚಿನ್ನ ಪಾಳು ಬಾವಿಯಲ್ಲಿ ಬಚ್ಚಿಟ್ಟಿದ್ದ ಖದೀಮರು – ಮಾಲು ಸಮೇತ ಆರು ಜನ ಆರೋಪಿಗಳ ಬಂಧನ ನ್ಯಾಮತಿಯ ಬ್ಯಾಂಕೊಂದರಲ್ಲಿ ಕಳೆದ ಆರು ತಿಂಗಳ ಹಿಂದೆ ನಡೆದಿದ್ದ ದರೋಡೆ ಪ್ರಕರಣವನ್ನು ಪೊಲೀಸರು ಭೇದಿಸುವಲ್ಲಿ ಯಶಸ್ವಿಯಾಗಿದ್ದು, ಚಿನ್ನಾಭರಣ ಸಹಿತ ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಈ ಬಗ್ಗೆ ಪೂರ್ವ ವಲಯ ಐಜಿಪಿ ಡಾ.B.R.ರವಿಕಾಂತೇಗೌಡ ಮಾಹಿತಿ ನೀಡಿದ್ದಾರೆ. 2024ರ ಅಕ್ಟೋಬರ್ 28ರಂದು ನ್ಯಾಮತಿ ಎಸ್‍ಬಿಐ ಬ್ಯಾಂಕ್​ನಲ್ಲಿ 13 ಕೋಟಿ ರೂ. ಮೌಲ್ಯದ 17 ಕೆಜಿ…

Read More

HOSANAGARA | ಶಾಸಕ ಬೇಳೂರು ಗೋಪಾಲಕೃಷ್ಣ ಹುಟ್ಟುಹಬ್ಬದ ಪ್ರಯುಕ್ತ ರಸಮಂಜರಿ, ಕಾಗೋಡು ತಿಮ್ಮಪ್ಪಗೆ ಸನ್ಮಾನ

HOSANAGARA | ಶಾಸಕ ಬೇಳೂರು ಗೋಪಾಲಕೃಷ್ಣ ಹುಟ್ಟುಹಬ್ಬದ ಪ್ರಯುಕ್ತ ರಸಮಂಜರಿ, ಕಾಗೋಡು ತಿಮ್ಮಪ್ಪಗೆ ಸನ್ಮಾನ ಹೊಸನಗರ ; ಜನಪ್ರಿಯ ಶಾಸಕ ಬೇಳೂರು ಗೋಪಾಲಕೃಷ್ಣ ಅವರ ಹುಟ್ಟು ಹಬ್ಬವನ್ನು ವೈಶಿಷ್ಠ ಪೂರ್ಣವಾಗಿ ಆಚರಿಸಲು ತೀರ್ಮಾನಿಸಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ ಹೇಳಿದರು. ಅವರು ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ, ಹುಟ್ಟುಹಬ್ಬದ ಪ್ರಯುಕ್ತ ಫೆ. 22 ರಂದು ಇದೇ ಮೊದಲ ಬಾರಿ ಹೊಸನಗರ ಪಟ್ಟಣದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಜನರೊಂದಿಗೆ ಬೆರೆಯುವ ಶಾಸಕ ಬೇಳೂರು ಗೋಪಾಲಕೃಷ್ಣ…

Read More

ಶಾಲೆಗೆ ಹೋಗುತ್ತಿದ್ದ ಮಕ್ಕಳ ಗುಂಪಿನ ಮೇಲೆ ಹರಿದ ಖಾಸಗಿ ಬಸ್ – ಓರ್ವ ಬಾಲಕಿ ಸಾವು,ಮತ್ತೊಬ್ಬಳ ಸ್ಥಿತಿ ಗಂಭೀರ|accident

ಶಿವಮೊಗ್ಗ : ಬಸ್ಸಿಗಾಗಿ ಕಾಯುತ್ತಾ ನಿಂತಿದ್ದ ಶಾಲಾ ಮಕ್ಕಳ ಮೇಲೆ ಖಾಸಗಿ ಬಸ್ ಹರಿದು ಓರ್ವ ಬಾಲಕಿ ಮೃತಪಟ್ಟ ಘಟನೆ ತರೀಕೆರೆ ತಾಲ್ಲೂಕಿನಲ್ಲಿ ನಡೆದಿದೆ. ಓವರ್ ಸ್ಪೀಡ್ ನಿಂದ ಕಂಟ್ರೋಲ್ ತಪ್ಪಿದ ಖಾಸಗಿ ಬಸ್ ವೊಂದುವಏಕಾಏಕಿ ಮಕ್ಕಳ ಮೇಲೆ ಹರಿದ ಘಟನೆ ತರೀಕೆರೆ ತಾಲೂಕಿನ ಕಾವಲ್ ದುಗ್ಲಾಪುರ ಗೇಟ್ ನಲ್ಲಿ ನಡೆದಿದೆ. ಘಟನೆಯಲ್ಲಿ ತುಳಸಿ (15) ನಿವೇದಿತ (14) ಎಂಬ ಇಬ್ಬರು ಮಕ್ಕಳ ಸ್ಥಿತಿ ಗಂಭೀರವಾಗಿತ್ತು. ತುರ್ತು ಚಿಕಿತ್ಸೆಗಾಗಿ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು….

Read More

SHIVAMOGGA | ಈದ್ ಮಿಲಾದ್ ಮೆರವಣಿಗೆ ಹಿನ್ನಲೆ ಮಾರ್ಗ ಬದಲಾವಣೆ

SHIVAMOGGA | ಈದ್ ಮಿಲಾದ್ ಮೆರವಣಿಗೆ ಹಿನ್ನಲೆ ಮಾರ್ಗ ಬದಲಾವಣೆ ಸೆ.22 ರಂದು ಶಿವಮೊಗ್ಗ ನಗರದಲ್ಲಿ ಈದ್ ಮಿಲಾದ್ ಹಬ್ಬದ ಪ್ರಯುಕ್ತ ವಿವಿಧ ಭಾಗಗಳಲ್ಲಿ ಮೆರವಣಿಗೆ ಸಾಗುವುದರಿಂದ ವಾಹನಗಳ ಸಂಚಾರ ನಿಷೇಧ, ವಾಹನ ನಿಲುಗಡೆ ಮತ್ತು ವಾಹನಗಳ ಮಾರ್ಗ ಬದಲಾವಣೆ ಹಾಗೂ ನಿಲುಗಡೆಗೆ ತಾತ್ಕಾಲಿಕ ಅಧಿಸೂಚನೆಯನ್ನ ಜಿಲ್ಲಾಡಳಿತ ಹೊರಡಿಸಿದೆ.  ಸೆ.22 ರಂದು ಶಿವಮೊಗ್ಗ ನಗರದಲ್ಲಿ ಮುಸ್ಲಿಂ ಬಾಂಧವರು ಈದ್ ಮಿಲಾದ್ ಹಬ್ಬದ ಪ್ರಯುಕ್ತ ಮೆರವಣಿಗೆ ನಡೆಸಲಿದ್ದು, ಶಿವಮೊಗ್ಗ ನಗರದ ಗಾಂಧಿಬಜಾರ್ ಜಾಮೀಯ ಮಸೀದಿಯಿಂದ ಪ್ರಾರಂಭಗೊಂಡು ಗಾಂಧಿ ಬಜಾರ್…

Read More

ಶ್ರೀ ರಾಮನವಮಿ ಸಂಭ್ರಮ: ವಿನಾಯಕ ವೃತ್ತದಲ್ಲಿ ಕೋಸಂಬರಿ–ಪಾನಕ ವಿತರಣೆ

Sri Ram Navami celebrated with devotion at Vinayaka Circle in Ripponpete, where Hindu Jagarana Vedike distributed kosambari and panaka to devotees ರಿಪ್ಪನ್ ಪೇಟೆ: ಪಟ್ಟಣದ ವಿನಾಯಕ ವೃತ್ತದಲ್ಲಿ ಶ್ರೀ ರಾಮನವಮಿ ಹಬ್ಬವನ್ನು ಭಕ್ತಿಭಾವದಿಂದ ವಿಜೃಂಭಣೆಯಿಂದ ಆಚರಿಸಲಾಯಿತು. ಹಿಂದೂ ಜಾಗರಣ ವೇದಿಕೆ ಆಶ್ರಯದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ರಾಮಭಕ್ತರು ಉತ್ಸಾಹದಿಂದ ಪಾಲ್ಗೊಂಡರು. ಹಬ್ಬದ ಅಂಗವಾಗಿ ಭಕ್ತರಿಗೆ ಕೋಸಂಬರಿ ಹಾಗೂ ಪಾನಕವನ್ನು ಪ್ರಸಾದವಾಗಿ ವಿತರಿಸಲಾಯಿತು. ಬಿಸಿಲಿನ ತಾಪಮಾನದಲ್ಲೂ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ…

Read More

ರಿಪ್ಪನ್‌ಪೇಟೆಯ ಅಜಿತ್ ಸಿಂಹ ನಟಿಸಿರುವ ‘ಏರಿಸೀಮೆ’ ಕಿರುಚಿತ್ರದ ಟ್ರೈಲರ್ ಬಿಡುಗಡೆ

ರಿಪ್ಪನ್‌ಪೇಟೆಯ ಅಜಿತ್ ಸಿಂಹ ನಟಿಸಿರುವ ‘ಏರಿಸೀಮೆ” ಕಿರುಚಿತ್ರದ ಟ್ರೈಲರ್ ಬಿಡುಗಡೆ ರಿಪ್ಪನ್‌ಪೇಟೆ : ಅದ್ಬುತ ನಟನೆಯ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಸದ್ದು ಮಾಡುತ್ತಿರುವ ಪಟ್ಟಣದ ಅಜಿತ್ ಸಿಂಹ ನಟನೆಯ ಏರಿಸೀಮೆ ಕಿರುಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು ಯೂಟ್ಯೂಬ್ ನಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ. ಪಟ್ಟಣದ ರಾಘವೇಂದ್ರ ಬೇಕರಿ ಮಾಲೀಕ ಸುರೇಶ್ ನಿರ್ಮಾಣದಲ್ಲಿ ಅಜಿತ್ ಸಿಂಹ ನಟಿಸಿರುವ ಥ್ರಿಲ್ಲರ್ ಕಿರುಚಿತ್ರದ ಟ್ರೈಲರ್ ಬುಧವಾರ ಸಂಜೆ ಯೂಟ್ಯೂಬ್ ನಲ್ಲಿ ಬಿಡುಗಡೆಯಾಗಿದ್ದು ಮಾರ್ಚ್ 2 ರಂದು ಕಿರುಚಿತ್ರ ಬಿಡುಗಡೆಯಾಗಲಿದೆ. ಮುಗ್ಧ ವ್ಯಕ್ತಿಯು…

Read More

ಶಿಗ್ಗಾಂವ್ ಉಪಚುನಾವಣೆ – ಪಕ್ಷೇತರರ ಅಭ್ಯರ್ಥಿಯಾಗಿ ಮಾಜಿ ಶಾಸಕ ಅಜ್ಜಂಪುರ ಖಾದ್ರಿ ನಾಮಪತ್ರ ಸಲ್ಲಿಕೆ

ಶಿಗ್ಗಾಂವ್ ಉಪಚುನಾವಣೆ – ಪಕ್ಷೇತರರ ಅಭ್ಯರ್ಥಿಯಾಗಿ ಮಾಜಿ ಶಾಸಕ ಅಜ್ಜಂಪುರ ಖಾದ್ರಿ ನಾಮಪತ್ರ ಸಲ್ಲಿಕೆ ಶಿಗ್ಗಾಂವ್ – ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ರಾಜಿನಾಮೆಯಿಂದ ತೆರವಾಗಿರುವ ಶಿಗ್ಗಾಂವ್ ವಿಧಾನಸಭಾ ಕ್ಷೇತ್ರಕ್ಕೆ ಚುನಾವಣೆ ಘೋಷಣೆಯಾಗಿದ್ದು ಪ್ರಮುಖ ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನು ಘೋಷಿಸಿದೆ.ಈ ನಡುವೆ ಮಾಜಿ ಶಾಸಕ ಅಜ್ಜಂಪುರ ಖಾದ್ರಿ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಸಿ ಶಿಗ್ಗಾವ್ ಪಟ್ಟಣದ ತಹಶೀಲ್ದಾರ ಕಚೇರಿ ಬಳಿ ಮಾಜಿ ಶಾಸಕ ಅಜ್ಜಂಪುರ ಖಾದ್ರಿ ಮಾತನಾಡಿ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದಿನಿ ಕಾಂಗ್ರೆಸ್…

Read More

ಸೊರಬ: ಬಿಜೆಪಿ ಕೈ ತಪ್ಪಿದ ಪುರಸಭೆ ಅಧ್ಯಕ್ಷ ಸ್ಥಾನ : ಶಾಸಕ ಕುಮಾರ್ ಬಂಗಾರಪ್ಪಗೆ ತೀವ್ರ ಮುಖಭಂಗ

ಶಿವಮೊಗ್ಗ: ಸೊರಬ ಪುರಸಭೆ ಅಧ್ಯಕ್ಷ ಅಧ್ಯಕ್ಷ ಎಂ.ಡಿ.ಉಮೇಶ್ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಗೆಲುವು ಲಭಿಸಿದೆ. ಪರಿಣಾಮ ಸೊರಬ ಪುರಸಭೆ ಅಧ್ಯಕ್ಷ ಸ್ಥಾನ ಬಿಜೆಪಿ ಕೈ ತಪ್ಪಿದೆ. ಇಂದು ಸೊರಬ ಪುರಸಭೆ ಉಪಾಧ್ಯಕ್ಷೆ ಮಧುರಾ ಜಿ.ಶೇಟ್ ಅಧ್ಯಕ್ಷತೆಯಲ್ಲಿ ನಡೆದ ವಿಶೇಷ ಸಾಮಾನ್ಯ ಸಭೆಯಲ್ಲಿ ಅಧ್ಯಕ್ಷರ ವಿರುದ್ಧ ನಡೆದ ಅವಿಶ್ವಾಸ ನಿರ್ಣಯದ ಪರ 11 ಮತಗಳು ಲಭ್ಯವಾಗಿದೆ. 12 ಜನ ಸದಸ್ಯರಿರುವ ಪುರಸಭೆಯಲ್ಲಿ ಬಿಜೆಪಿ 6, ಕಾಂಗ್ರೆಸ್​​ 4, ಜೆಡಿಎಸ್​ ಹಾಗೂ ಪಕ್ಷೇತರ ಸದಸ್ಯರು ತಲಾ 1 ಸ್ಥಾನ ಲಭಿಸಿದ್ದು,…

Read More

ಚಲಿಸುತಿದ್ದ ಬೈಕ್ ಗೆ ಜಿಂಕೆ ಅಡ್ಡ ಬಂದು ಅಪಘಾತ – ಸವಾರನಿಗೆ ಗಂಭೀರ ಗಾಯ

A bike rider suffered serious head injuries after a deer suddenly crossed the road near Varanahonda on Thirthahalli Road in Ripponpet. Locals allege ambulance service delay ರಿಪ್ಪನ್ ಪೇಟೆ: ಜಿಂಕೆಯೊಂದು ಏಕಾಏಕಿ ದ್ವಿಚಕ್ರ ವಾಹನದ ಮುಂದೆ ಅಡ್ಡ ಬಂದ ಪರಿಣಾಮ ಬೈಕ್ ಸವಾರನೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ಪಟ್ಟಣದ ತೀರ್ಥಹಳ್ಳಿ ರಸ್ತೆಯ ವರಾನಹೊಂಡ ಬಳಿಯಲ್ಲಿ ನಡೆದಿದೆ. https://postmannewskannada.com/2026/03/tree-falls-on-bike-heavy-rain-ripponpet-accident.html ತಳಲೆ ಗ್ರಾಮದ ನಾಗರಾಜ್ (33) ಗಾಯಗೊಂಡ ವ್ಯಕ್ತಿಯಾಗಿದ್ದು, ತಲೆಗೆ…

Read More

ಸಿದ್ದರಾಮಯ್ಯ ಮತ್ತು ಹೆಚ್ ಡಿಕೆ ವಿರುದ್ಧ ವಾಗ್ದಾಳಿ ನಡೆಸಿದ ಗೃಹ ಸಚಿವ ಆರಗ ಜ್ಞಾನೇಂದ್ರ|araga

ಮೈಸೂರಿನ ಸ್ಯಾಂಟ್ರೋ ರವಿ ಪ್ರಕರಣದಲ್ಲಿ ಮಾಜಿ ಮುಖ್ಯ ಮಂತ್ರಿ ಕುಮಾರ ಸ್ವಾಮಿ ಮತ್ತು ಆರ್ ಎಸ್ ಎಸ್ ವಿಚಾರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ನವರ ಹೇಳಿಕೆ ವಿರುದ್ಧ ಗೃಹ ಸಚಿವ ಆರಗ ಜ್ಞಾನೇಂದ್ರ ಗರಂ ಆಗಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಗೃಹ ಸಚಿವರು ಮೈಸೂರಿನ ಸ್ಯಾಂಟ್ರೋ ರವಿ ಪ್ರಕರಣದ ವಿಚಾರದಲ್ಲಿ, ಆತನನ್ನು ಬಂಧಿಸಿ ಆತನ ಮೇಲಿರುವ ಎಲ್ಲಾ ಪ್ರಕರಣಗಳ ಬಗ್ಗೆ ಪರಿಶೀಲನೆ ನಡೆಸಲು ಮೈಸೂರು ಕಮಿಷನರಿಗೆ ತಿಳಿಸಿದ್ದೇನೆ ಎಂದರು. ಸ್ಯಾಂಟ್ರೋ ರವಿಯ ಹಿನ್ನೆಲೆ ಆತನ ಮೇಲೆ ಯಾರಾದರೂ…

Read More