ಕಾಲೇಜು ಆವರಣದಲ್ಲಿ ಹಿಜಾಬ್, ಕೇಸರಿ ಶಾಲು ನಡೆಯಲ್ಲ: ಗೃಹ ಸಚಿವ ಆರಗ ಜ್ಞಾನೇಂದ್ರ

ಏನೇನೋ ವೇಷ ಧರಿಸಿಕೊಂಡು ಬರುತ್ತೇವೆ, ನನ್ನ ಧರ್ಮ ಇದು, ನನ್ನ ಧರ್ಮ ಅದು ಎಂದು ಹೇಳಿದರೆ ಆಗಲ್ಲ. ಹಿಜಾಬ್ ಮತ್ತು ಕೇಸರಿ ಶಾಲು ಧರಿಸುವುದು ಕಾಲೇಜು ಆವರಣದಲ್ಲಿ ನಡೆಯವುದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಕಾಲೇಜು ಆಡಳಿತ ನಿರ್ಧರಿಸಿರುವ ಸಮವಸ್ತ್ರವನ್ನೇ ಕಾಲೇಜಿನಲ್ಲಿ ಧರಿಸಬೇಕು. ಇದನ್ನು ಕಡ್ಡಾಯ ಮಾಡಿ ಶಿಕ್ಷಣ ಇಲಾಖೆ ನಿನ್ನೆ ಆದೇಶ ಹೊರಡಿಸಿದೆ. ಈ ಆದೇಶವನ್ನು ಎಲ್ಲರೂ ಪಾಲಿಸಲೇಬೇಕು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ…

Read More

ಪ್ರಯಾಣಿಕರಿಂದ ಹೆಚ್ಚಿನ ದರ ವಸೂಲಿ – 200 ಆಟೋಗಳನ್ನು ವಶಕ್ಕೆ ಪಡೆದ ಪೊಲೀಸರು

ಪ್ರಯಾಣಿಕರಿಂದ ಹೆಚ್ಚಿನ ದರ ವಸೂಲಿ – 200 ಆಟೋಗಳನ್ನು ವಶಕ್ಕೆ ಪಡೆದ ಪೊಲೀಸರು ಪ್ರಯಾಣಿಕರಿಂದ ಹೆಚ್ಚಿನ ದರ ವಸೂಲಿ ಮಾಡುತ್ತಿದ್ದ ಆಟೋ ಚಾಲಕರಿಗೆ ಶಿವಮೊಗ್ಗ ಪೊಲೀಸರು ಬಿಸಿ ಮುಟ್ಟಿಸಿದ್ದು, 200 ಆಟೋ ವಶಕ್ಕೆ ಪಡೆದಿದ್ದಾರೆ. ಶಿವಮೊಗ್ಗ ನಗರದಲ್ಲಿ ಆಟೋ ಮೀಟರ್ ಗಳನ್ನು ಬಳಸದೆ, ಹೆಚ್ಚಿನ ದರವನ್ನು ಕೇಳುತ್ತಿರುವ ಬಗ್ಗೆ ಬಂದ ಮಾಹಿತಿಯ ಹಿನ್ನೆಲೆಯಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿ, ಆಟೋಗಳನ್ನು ತಡೆದು, ಮೀಟರ್ ಬಳಕೆ ಮಾಡುತ್ತಿರುವ ಬಗ್ಗೆ ತಪಾಸಣೆ ಮಾಡಿ, 100 IMV ಪ್ರಕರಣ ದಾಖಲಿಸಿ, 200 ವಾಹನ…

Read More

ಸಂಸದ ಬಿವೈ ರಾಘವೇಂದ್ರ ಮನೆಗೆ ಯುವ ಕಾಂಗ್ರೆಸ್ ನಿಂದ ಮುತ್ತಿಗೆ ಯತ್ನ – ಕಾರ್ಯಕರ್ತರು ವಶಕ್ಕೆ|protest

ಶಿವಮೊಗ್ಗ : ರಾಜ್ಯ ಕಾಂಗ್ರೆಸ್ ಸರ್ಕಾರದ ಅನ್ನಭಾಗ್ಯ ಯೋಜನೆಗೆ ಅಕ್ಕಿ ನೀಡಲು ಕೇಂದ್ರ ಬಿಜೆಪಿ ಸರ್ಕಾರ ನಿರಾಕರಿಸಿದೆ ಎಂದು ಆರೋಪಿಸಿ ಜಿಲ್ಲಾ ಯುವ ಕಾಂಗ್ರೆಸ್‌ನಿಂದ ಸಂಸದ ಬಿ ವೈ ರಾಘವೇಂದ್ರ ಮನೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದೆ. ಈ ವೇಳೆ 35ಕ್ಕೂ ಹೆಚ್ಚು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. 9 ವರ್ಷದಿಂದ ಕೇಂದ್ರದಲ್ಲಿ ಅಧಿಕಾರ ನಡೆಸುವ ಬಿಜೆಪಿ ಸರ್ಕಾರ ದ್ವೇಷ ರಾಜಕಾರಣವನ್ನು ಮಾಡುತ್ತಾ ಬಂದಿದೆ. ಲೋಕಸಭಾ ಚುನಾವಣೆ ಸಂದರ್ಭದಲ್ಲಿ ನೀಡಿದ 650ಕ್ಕೂ ಹೆಚ್ಚು ಭರವಸೆಗಳನ್ನು ಈಡೇರಿಸದೆ…

Read More

ಆರಗ ಜ್ಞಾನೇಂದ್ರ ಅವರಿಗೆ ತಾಕತ್ತಿದ್ದರೆ, ನಂದಿತಾ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಿ : ಕಿಮ್ಮನೆ ಸವಾಲು

ಶಿವಮೊಗ್ಗ : ದೇಶದ ಗೃಹಮಂತ್ರಿ ಅಮಿತ್ ಶಾ ಹಾಗೂ ರಾಜ್ಯದ ಗೃಹಮಂತ್ರಿ ಆರಗ ಜ್ಞಾನೇಂದ್ರ ಅವರಿಗೆ ತಾಕತ್ತಿದ್ದರೆ, ಸಾಮರ್ಥ್ಯ ಇದ್ದರೆ ನಂದಿತಾ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಿ. ಆರು ತಿಂಗಳಲ್ಲಿ ಫಲಿತಾಂಶ ಕೊಡಿ. ಇದರಲ್ಲಿ ನನ್ನ ಹಸ್ತಕ್ಷೇಪವೆಗಿರುವುದು ಗುಲಗಂಜಿಯಷ್ಟು ಸಾಬೀತಾದರೆ ನಾನು ಸಾರ್ವಜನಿಕ ಕ್ಷೇತ್ರದಿಂದ ನಿವೃತ್ತಿಯಾಗುತ್ತೇನೆ. ಇಲ್ಲದಿರೆ ರಾಜ್ಯದ ಗೃಹಮಂತ್ರಿಗಳು ತೀರ್ಥಹಳ್ಳಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಆಗ್ರಹಿಸಿದರು. ಅವರಿಂದು ಶಿವಮೊಗ್ಗದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡುತ್ತಾ 01-11-2014 ರಿಂದ 2018 ರವರೆಗೆ ಸತತವಾಗಿ ಆರಗ ಜ್ಞಾನೇಂದ್ರ…

Read More

ಗತ್ತು ಗೈರತ್ತು ತೋರದೆ ಸದಾ ಮತದಾರರ ಸಮಸ್ಯೆಗೆ ಸ್ಪಂದಿಸಿರುವುದೇ ನನ್ನ ಗೆಲುವಿಗೆ ಪೂರಕ – ಆರಗ ಜ್ಞಾನೇಂದ್ರ|araga

ಗತ್ತು ಗೈರತ್ತು ತೋರದೆ ಸದಾ ಮತದಾರರ ಸಮಸ್ಯೆಗೆ ಸ್ಪಂದಿಸಿರುವುದೇ ನನ್ನ ಗೆಲುವಿಗೆ ಪೂರಕ – ಆರಗ ಜ್ಞಾನೇಂದ್ರ ರಿಪ್ಪನ್‌ಪೇಟೆ;-ಗೃಹ ಸಚಿವನಾಗಿ ಕ್ಷೇತ್ರದ ರಾಜ್ಯ ಸುತ್ತಿದರೂ ಕೂಡಾ ಕ್ಷೇತ್ರದ ಮತದಾರರ ಮತ್ತು ಕಾರ್ಯಕರ್ತರ  ಮೂಲಭೂತ  ಸಮಸ್ಯೆಗಳಿಗೆ ಸ್ಪಂದಿಸಿ ಗತ್ತು ಗೈರತು ಜನರೊಂದಿಗೆ ಬೆರತು ಪ್ರೀತಿ ವಿಶ್ವಾಸದಿಂದಿರುವುದಕ್ಕೆ ಮರು ಅಯ್ಕೆ ಮಾಡಿದ್ದಾರೆಂದು ಮಾಜಿ ಸಚಿವ ಶಾಸಕ ಆರಗ ಜ್ಞಾನೇಂದ್ರ ಹೇಳಿದರು. ರಿಪ್ಪನ್‌ಪೇಟೆ ಸಮೀಪದ ಹೆದ್ದಾರಿಪುರ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹೆದ್ದಾರಿಪುರದಲ್ಲಿ ವಿಧಾನಸಭಾ ಚುನಾವಣೆಯಲ್ಲಿ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಹಲವು…

Read More

ಅತಿಶಯ ಶ್ರೀಕ್ಷೇತ್ರ ಹೊಂಬುಜ | ಶ್ರೀ ಮಹಾರಥೋತ್ಸವ – ಭಕ್ತಿಭಾವ ಸಂಗಮ

The annual Maha Rathotsava of Shri Parshwanath Swamy and Goddess Padmavathi Devi was celebrated with great devotion at the historic Jain pilgrimage center Hombuja, under the divine guidance of Swastishri Dr. Devendrakirti Bhattaraka Mahaswamiji. ಅತಿಶಯ ಶ್ರೀಕ್ಷೇತ್ರ ಹೊಂಬುಜ | ಶ್ರೀ ಮಹಾರಥೋತ್ಸವ – ಭಕ್ತಿಭಾವ ಸಂಗಮ ಹೊಂಬುಜ : ಐತಿಹಾಸಿಕ ಜೈನ ಧಾರ್ಮಿಕ ಹಿನ್ನಲೆಯ ಅತಿಶಯ ಶ್ರೀಕ್ಷೇತ್ರ ಹೊಂಬುಜ ಶ್ರೀ ಪಾರ್ಶ್ವನಾಥ ಸ್ವಾಮಿ,…

Read More

ತೀರ್ಥಹಳ್ಳಿ : ಕ್ರೀಡಾಕೂಟದಲ್ಲಿ ಅನ್ಯಕೋಮಿನ ಯುವಕರ ನಡುವೆ ಗಲಾಟೆ : ಓರ್ವ ಮೆಗ್ಗಾನ್ ಗೆ ದಾಖಲು

ತೀರ್ಥಹಳ್ಳಿ : ತಾಲೂಕಿನ ಜೂನಿಯರ್ ಕಾಲೇಜು ಕ್ರೀಡಾಂಗಣದಲ್ಲಿ ನೆಡೆದಿದ್ದ ಕ್ರೀಡಾಕೂಟದಲ್ಲಿ ಅನ್ಯಕೋಮಿನ ಯುವಕರ ನಡುವೆ ಶುಕ್ರವಾರ ಗಲಾಟೆ ನಡೆದಿದೆ. ಬೆಟ್ಟಮಕ್ಕಿ ಸಮೀಪದ ಯುವಕ ಪ್ರಜ್ವಲ್ ಮತ್ತು ಇಂದಿರಾನಗರದ ಯುವಕ ರೆಹಮಾನ್ ನಡುವೆ ಗಲಾಟೆ ನಡೆದಿದೆ ಎಂದು ತಿಳಿದುಬಂದಿದೆ  ಪ್ರಜ್ವಲ್ ಗೆ ಪೆಟ್ಟಾಗಿದ್ದು ಜಯ ಚಾಮರಾಜೇಂದ್ರ ಆಸ್ಪತ್ರೆಗೆ ದಾಖಲು ಮಾಡಿ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ವರದಿ : ಅಕ್ಷಯ್ ಕುಮಾರ್

Read More

ತೀರ್ಥಹಳ್ಳಿಯಲ್ಲಿ ಹನಿಟ್ರ್ಯಾಪ್ ..! ಸರ್ಕಾರಿ ಅಧಿಕಾರಿಗೆ ಬ್ಲಾಕ್ ಮೇಲ್ – ಯುವತಿ ಸೇರಿ ಮೂವರ ಬಂಧನ,ನಾಲ್ವರು ಪರಾರಿ|crime news

ತೀರ್ಥಹಳ್ಳಿ ತಾಲೂಕಿನಲ್ಲಿ ಅಶ್ಲೀಲ ವಿಡಿಯೋ ,ವೇಶ್ಯಾವಾಟಿಕೆ ಜಾಲ ಬಯಲು ಬಳಿಕ ಇದೀಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಆಮಿಷವೊಡ್ಡಿ ಅಧಿಕಾರಿಗಳಿಂದ ಹಣ ವಸೂಲಿ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ. ಈ ಕೃತ್ಯಕ್ಕೆ ಹನಿಟ್ರ್ಯಾಪ್ ಎಂದು ಹೆಸರಿಡಲಾಗಿದ್ದು ಈ ಪ್ರಕರಣದಲ್ಲಿ ಮೂವರನ್ನ‌ ಪೊಲೀಸರು ಬಂಧಿಸಿದ್ದಾರೆ. ಘಟನೆಯ ಹಿನ್ನಲೆ : ಅರಣ್ಯ ಇಲಾಖೆಯ ಅಧಿಕಾರಿಗೆ ಕರೆ ಮಾಡಿದ ಮಹಿಳೆಯೊಬ್ಬರು  ನೀವು ನಮ್ಮ ಸ್ಟುಡಿಯೋ ದಲ್ಲಿ ಫೋಟೊ ತೆಗೆಸಿಕೊಂಡಿದ್ದು ಫೋಟೋ ತೆಗೆದುಕೊಂಡು ಹೋಗಿ ಎಂದು ಕರೆ ಮಾಡಿರುತ್ತಾಳೆ.ಈ ಕರೆ ಅಧಿಕಾರಿ ಮತ್ತು ಮಹಿಳೆಯ ಜೊತೆ ಸಲುಗೆಯಿಂದ ಇರುವಂತೆ…

Read More

ANANDAPURA | ಹೆದ್ದಾರಿ‌ ಮೇಲೆ ಆನೆಗಳ ಪುಂಡಾಟ – ಟ್ರಾಫಿಕ್ ಜಾಮ್

ANANDAPURA | ಹೆದ್ದಾರಿ‌ ಮೇಲೆ ಆನೆಗಳ ಪುಂಡಾಟ – ಟ್ರಾಫಿಕ್ ಜಾಮ್ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಆನಂದಪುರಂ ಸಮೀಪ ಕೋಣೆ ಹೊಸೂರು ಬಳಿ ಆನೆಗಳ ಹಿಂಡು ಹೊನ್ನಾವರ – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 206 ಬಳಿ ಪ್ರತ್ಯಕ್ಷವಾಗಿದ್ದ ಪರಿಣಾಮ ಕೆಲ ಹೊತ್ತು ಟ್ರಾಫಿಕ್ ಜಾಮ್ ಆಗಿ ಪ್ರಯಾಣಿಕರು ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು. ಹೆದ್ದಾರಿ ಮೇಲೆ ಬಂದಿರುವ ಕಾಡಾನೆಗಳ ಹಿಂಡನ್ನು ಕಾಡಿಗೆ ಓಡಿಸಲು ಅರಣ್ಯ ಇಲಾಖೆ ಮತ್ತು ಪೊಲೀಸ್ ಇಲಾಖೆಯ ಅಧಿಕಾರಿಗಳು ಹರಸಾಹಸ ಪಡಬೇಕಾಯಿತು, ಅಲ್ಲದೆ ಕಾಡಾನೆಗಳನ್ನು…

Read More

ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ: ವೈದ್ಯಕೀಯ ವಿದ್ಯಾರ್ಥಿನಿ ಸಾವು , ಮತ್ತೊರ್ವಳ ಸ್ಥಿತಿ ಗಂಭೀರ!

A tragic accident occurred inside the Meggan Hospital campus in Shivamogga where a water tanker collided with a Jupiter scooter, killing pediatric PG student Lavanya (25) from Karkala and injuring another medical student. ಶಿವಮೊಗ್ಗ : ನಗರದ ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಶುಕ್ರವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೆಡಿಕಲ್ ಕಾಲೇಜಿನ ಪಿಡಿಯಾಟ್ರಿಕ್ ಪಿ.ಜಿ ವಿದ್ಯಾರ್ಥಿನಿಯೊಬ್ಬರು ದುರ್ಘಟನೆಯಲ್ಲಿ ಸಾವನ್ನಪ್ಪಿದ್ದು, ಇನ್ನೊಬ್ಬ ವಿದ್ಯಾರ್ಥಿನಿ ಗಂಭೀರ ಗಾಯಗೊಂಡ…

Read More