Headlines

Ripponpete | ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಶ್ರೀಮನ್ಮಹಾರಥೋತ್ಸವ, ಜಾತ್ರೋತ್ಸವ , ಧಾರ್ಮಿಕ ಕಾರ್ಯಕ್ರಮ ಸಂಪನ್ನ

Ripponpete | ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಶ್ರೀಮನ್ಮಹಾರಥೋತ್ಸವ, ಜಾತ್ರೋತ್ಸವ , ಧಾರ್ಮಿಕ ಕಾರ್ಯಕ್ರಮ ಸಂಪನ್ನ ರಿಪ್ಪನ್‌ಪೇಟೆ;-ಪುರಾಣ ಪ್ರಸಿದ್ದ ರಿಪ್ಪನ್‌ಪೇಟೆಯ ಶ್ರೀಸಿದ್ದಿವಿನಾಯಕ ಸ್ವಾಮಿ ದೇವಸ್ಥಾನ ಮತ್ತು ಜಗನ್ಮಾತೆ ಶ್ರೀಅನ್ನಪೂರ್ಣೇಶ್ವರಿ ಅಮ್ಮನವರ ದೇವಸ್ಥಾನದ ಶ್ರೀಮನ್ಮಹಾರಥೋತ್ಸವ ಹಾಗೂ ಜಾತ್ರೋತ್ಸವವು ಮೇ.1 ರಿಂದ 4 ರವರೆಗೆ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯದೊಂದಿಗೆ ಆದ್ದೂರಿಯಾಗಿ ನಡೆದು ಇಂದು ಸಂಪನ್ನಗೊಂಡಿತು. ಶಿವಮೊಗ್ಗದ ವೇ.ಬ್ರ.ವಸಂತಭಟ್ ಇವರ ನೇತೃತ್ವದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕಚಂದ್ರಶೇಖರಭಟ್ ಮತ್ತು ಗುರುರಾಜಭಟ್ ಇವರ ಸಹಯೋಗದಲ್ಲಿ ಗಣಪತಿ ಮತ್ತು ಅಮ್ಮನವರಿಗೆ ಕುಂಭಾಭಿಷೇಕ.ಮಹಾಪೂಜೆ.ಮಹಾಮಂಗಳಾರತಿ ತೀರ್ಥಪ್ರಸಾದ ವಿನಿಯೋಗದೊಂದಿಗೆ ಧಾರ್ಮಿಕ…

Read More

ಕಾಡಾನೆ ತುಳಿದು ಮೃತಪಟ್ಟ ರೈತನ ಮನೆಗೆ ಮಾಜಿ ಸಚಿವ ಹರತಾಳು ಹಾಲಪ್ಪ ಭೇಟಿ – ಸಾಂತ್ವಾನ

ಕಾಡಾನೆ ತುಳಿದು ಮೃತಪಟ್ಟ ರೈತನ ಮನೆಗೆ ಮಾಜಿ ಸಚಿವ ಹರತಾಳು ಹಾಲಪ್ಪ ಭೇಟಿ – ಸಾಂತ್ವಾನ 24 ಗಂಟೆಯೊಳಗೆ ರೈತ ಕುಟುಂಬಕ್ಕೆ 15 ಲಕ್ಷ ಪರಿಹಾರ ಘೋಷಿಸದೇ ಇದ್ದರೇ ಭಾರಿ ಪ್ರತಿಭಟನೆ – ಹರತಾಳು ಹಾಲಪ್ಪ ಎಚ್ಚರಿಕೆ ರಿಪ್ಪನ್‌ಪೇಟೆ : ಬಸವಾಪುರ ಗ್ರಾಮದಲ್ಲಿ ಕಾಡಾನೆ ದಾಳಿಯಿಂದ ಮೃತಪಟ್ಟ ರೈತ ತಿಮ್ಮಪ್ಪ ಮನೆಗೆ ಮಾಜಿ ಸಚಿವ ಹರತಾಳು ಹಾಲಪ್ಪ ಬೇಟಿ ನೀಡಿ ಪತ್ನಿಹಾಗೂ ಪುತ್ರನಿಗೆ ಸಾಂತ್ವನ ಹೇಳಿದರು. ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅವರು ಆನೆ…

Read More

Ripponpete | ಶ್ರದ್ದಾಭಕ್ತಿಯ ನಾಮಸ್ಮರಣೆ ಶಾಂತಿ ನೆಮ್ಮದಿ ಕರುಣಿಸುತ್ತದೆ – ಡಾ. ಮಲ್ಲಿಕಾರ್ಜುನ ಮುರುಘಾರಾಜೇಂದ್ರ ಸ್ವಾಮೀಜಿ

ಶ್ರದ್ದಾಭಕ್ತಿಯ ನಾಮಸ್ಮರಣೆ ಶಾಂತಿ ನೆಮ್ಮದಿ ಕರುಣಿಸುತ್ತದೆ – ಡಾ. ಮಲ್ಲಿಕಾರ್ಜುನ ಮುರುಘಾರಾಜೇಂದ್ರ ಸ್ವಾಮೀಜಿ ರಿಪ್ಪನ್‌ಪೇಟೆ ಸಿದ್ದಿವಿನಾಯಕ ದೇವಸ್ಥಾನ ಮುಂದೊಂದು ದಿನ ಪುಣ್ಯ ಕ್ಷೇತ್ರವಾಗಲಿದೆ – ಹೊಂಬುಜ ಶ್ರೀಗಳು ರಿಪ್ಪನ್‌ಪೇಟೆ : ಭಕ್ತರು ಭಕ್ತಿಯಿಂದ ಪ್ರಾರ್ಥಿಸಿದರೆ ದೇವರು ನಮ್ಮ ಹೃದಯಗಳಲ್ಲಿ ನೆಲೆಸುತ್ತಾನೆ.ಶ್ರದ್ದಾಭಕ್ತಿಯಿಂದ ಭಗವಂತನ ನಾಮಸ್ಮರಣೆ ಮಾಡಿದರೆ ಶಾಂತಿ ನೆಮ್ಮದಿ ಕರುಣಿಸುತ್ತಾನೆಂದು ಅನಂದಪುರ ಮುರುಘಾರಾಜೇಂದ್ರ ಮಠದ ಜಗದ್ಗುರು ಡಾ.ಮಲ್ಲಿಕಾರ್ಜುನ ಮುರುಘಾರಾಜೇಂದ್ರ ಸ್ವಾಮಿಜಿ ಹೇಳಿದರು. ರಿಪ್ಪನ್‌ಪೇಟೆಯ ಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ಇಂದು ಆಯೋಜಿಸಲಾದ ಧಾರ್ಮಿಕ ಧರ್ಮಜಾಗೃತಿ ಸಮಾರಂಭದ ದಿವ್ಯಸಾನಿಧ್ಯವಹಿಸಿ ಆಶೀರ್ವಚನ ನೀಡಿ…

Read More

Ripponpete | ನಾಳೆ(04-05-2024) ವಿದ್ಯುತ್ ವ್ಯತ್ಯಯ ಇಲ್ಲ | ಪ್ರಕಟಣೆ ಹಿಂಪಡೆದ ಮೆಸ್ಕಾಂ ಇಲಾಖೆ

Ripponpete | ನಾಳೆ(04-05-2024) ವಿದ್ಯುತ್ ವ್ಯತ್ಯಯ ಇಲ್ಲ | ಪ್ರಕಟಣೆ ಹಿಂಪಡೆದ ಮೆಸ್ಕಾಂ ಇಲಾಖೆ ರಿಪ್ಪನ್ ಪೇಟೆ : ಪಟ್ಟಣದಲ್ಲಿ ನಾಳೆ 04/05/24 ರ ವಿದ್ಯುತ್ ವ್ಯತ್ಯಯವಾಗುತ್ತದೆ ಎನ್ನುವ ಪ್ರಕಟಣೆಯನ್ನು ಮೆಸ್ಕಾಂ ಇಲಾಖೆ ಹಿಂಪಡೆದಿದೆ. ನಾಳೆ ಎಂದಿನಂತೆ ವಿದ್ಯುತ್ ಸರಬರಾಜು ಇರಲಿದೆ ಎಂದು ಮೆಸ್ಕಾಂ ಇಲಾಖೆಯ ಅಭಿಯಂತರರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ರಿಪ್ಪನ್‌ಪೇಟೆ ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಿನ್ನಲೆಯಲ್ಲಿ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿಯ ನಿಮಿತ್ತ ವಿದ್ಯುತ್ ಸರಬರಾಜು ನಿಲ್ಲಿಸಲು ತೀರ್ಮಾನಿಸಲಾಗಿತ್ತು ಆದರೆ…

Read More

Ripponpete | ಬಿಜೆಪಿಯವರು ಕಾಂಗ್ರೆಸ್ ಗ್ಯಾರಂಟಿಯನ್ನು ಜೇನುತುಪ್ಪ ಹಾಕಿಕೊಂಡು ನೆಕ್ಕುತ್ತಿದ್ದಾರಾ : ಶಾಸಕ ಬೇಳೂರು ಗೋಪಾಲಕೃಷ್ಣ

ಬಿಜೆಪಿಯವರು ಕಾಂಗ್ರೆಸ್ ಗ್ಯಾರಂಟಿಯನ್ನು  ಜೇನುತುಪ್ಪ ಹಾಕಿಕೊಂಡು ನೆಕ್ಕುತ್ತಿದ್ದಾರಾ :ಗೋಪಾಲ ಕೃಷ್ಣ ಬೇಳೂರು ರಿಪ್ಪನ್‌ಪೇಟೆ : ಕಳೆದ ವಿಧಾನಸಭಾ ಚುನಾವಣೆಯ ವೇಳೆ ನಮ್ಮ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ಮನೆಮನೆಗೆ ತಲುಪಿಸುವಾಗ ಬಿಜೆಪಿಯವರು ಗ್ಯಾರಂಟಿ ಕಾರ್ಡ್ ಉಪ್ಪುಕಾರ ಹಾಕೊಂಡು  ನೆಕ್ಕಿ ಎಂದಿದ್ದವರು ಈಗ ಅದೇ ಬಿಜೆಪಿಯವರೇ ಜೇನುತುಪ್ಪಾ ಹಾಕಿಕೊಂಡು ನೆಕ್ಕುತ್ತಿದ್ದಾರೆಂದು ಶಾಸಕ ಗೋಪಾಲಕೃಷ್ಣ ಬೇಳೂರು ಆರೋಪಿಸಿದರು. ಪಟ್ಟಣದ ಕಾಂಗ್ರೆಸ್ ಕಛೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಚುನಾವಣೆಯ ಪ್ರಣಾಳಿಕೆಯಲ್ಲಿ ನೀಡಿದ 5 ಗ್ಯಾರಂಟಿ…

Read More

ರಿಪ್ಪನ್‌ಪೇಟೆ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ (04-05-2024) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ (04-05-2024) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ… ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 04/05/24 ರಂದು ಬೆಳಿಗ್ಗೆ 9-00 ರಿಂದ ಸಂಜೆ 5.00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ರಿಪ್ಪನ್‌ಪೇಟೆ ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಿನ್ನಲೆಯಲ್ಲಿ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿಯ ನಿಮಿತ  ನಾಳೆ ಬೆಳಿಗ್ಗೆ 9-00 ರಿಂದ ಸಂಜೆ 6-00 ಗಂಟೆಯವರೆಗೆ ವಿದ್ಯುತ್ ಸರಬರಾಜು…

Read More

Ripponpete | ಬಸವಾಪುರದಲ್ಲಿ ಕಾಡಾನೆ ದಾಳಿಗೆ ರೈತ ಬಲಿ

ಬಸವಾಪುರದಲ್ಲಿ ಕಾಡಾನೆ ದಾಳಿಗೆ ರೈತ ಬಲಿ  ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅರಸಾಳು ಗ್ರಾಪಂ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ಬಲಿಯಾದ ಘಟನೆ ನಡೆದಿದೆ. ಬಸವಾಪುರ ಗ್ರಾಮದ ತಿಮ್ಮಪ್ಪ (58) ಮೃತ ವ್ಯಕ್ತಿಯಾಗಿದ್ದಾರೆ. ಇಂದು ಬೆಳಗ್ಗೆ ತಮ್ಮ ಮನೆ ಸಮೀಪದ ಕಾಡಿಗೆ ದರಗು ತರಲು ಹೋದ ವೇಳೆ ಈ ಘಟನೆ ನಡೆದಿದೆ. ಪತ್ನಿ ಮತ್ತು ಮಕ್ಕಳು ಈ ಸಂಧರ್ಭದಲ್ಲಿ ಆನೆ ದಾಳಿಯಿಂದ ಪಾರಾಗಿದ್ದಾರೆ ಎನ್ನಲಾಗುತ್ತಿದೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ ರಿಪ್ಪನ್‌ಪೇಟೆ ಪೊಲೀಸ್ ಠಾಣಾ…

Read More

ಅದ್ದೂರಿಯಾಗಿ ಜರುಗಿದ ರಿಪ್ಪನ್‌ಪೇಟೆಯ ಶ್ರೀಸಿದ್ದಿವಿನಾಯಕ ಸ್ವಾಮಿಯ ಶ್ರೀಮನ್ಮಹಾರಥೋತ್ಸವ ಸಂಭ್ರಮ | chariot festival

ಅಪಾರ ಭಕ್ತ ಜನಸ್ತೋಮದಲ್ಲಿ ರಿಪ್ಪನ್‌ಪೇಟೆಯ  “ಶ್ರೀಸಿದ್ದಿವಿನಾಯಕಸ್ವಾಮಿಯ ಶ್ರೀಮನ್ಮಹಾರಥೋತ್ಸವ ಸಂಭ್ರಮ’’  ರಿಪ್ಪನ್‌ಪೇಟೆ;-ಇತಿಹಾಸ ಪ್ರಸಿದ್ದ ಶ್ರೀಸಿದ್ದಿವಿನಾಯಕ ಸ್ವಾಮಿಯ ಪ್ರಥಮ ವರ್ಷದ ಶ್ರೀಮನ್ಮಹಾರಥೋತ್ಸವ ಸಂಭ್ರಮ ಸಡಗರದೊಂದಿಗೆ ವಿಜೃಂಭಣೆಯಿಂದ ಇಂದು ಜರುಗಿತು. 12.30 ಕ್ಕೆ ಶ್ರೀಸಿದ್ದಿವಿನಾಯಕ ರಥವೇರುತ್ತಿದ್ದಂತೆ ಸಿದ್ದಿವಿನಾಯಕ ಸ್ವಾಮಿಗೆ, ಜಗನ್ಮಾತೆ ಆನ್ನಪೂರ್ಣೇಶ್ವರಿ ದೇವಿಗೆ, ಜಯಘೋಷಣೆ ಮುಗಿಲು ಮುಟ್ಟಿತು. ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮದ ಶ್ರೀ ಮ.ನಿ.ಪ್ರ.ಆಭಿನವ ಚನ್ನಬಸವ ಮಹಾಸ್ವಾಮೀಜಿ ರಥೋತ್ಸವಕ್ಕೆ ಚಾಲನೆ ನೀಡಿ ಈ ವರ್ಷದಲ್ಲಿ ಮಳೆ-ಬೆಳೆ ಸಂವೃದ್ದಿಯಾಗಿ ರೈತರ ಬದುಕು ಹಸನಾಗಲೆಂದು ಮತ್ತು ಜಗತ್ತಿನಲ್ಲೆಡೆ ಶಾಂತಿ ನೆಮ್ಮದಿಯನ್ನು ಕರುಣಿಸುವಂತಾಗಲೆಂದು ಸರ್ವರ ಪರವಾಗಿ…

Read More

Accident | ತೀರ್ಥಹಳ್ಳಿಯ ಕುಡುಮಲ್ಲಿಗೆ ಬಳಿ ಕಾರುಗಳ ಮುಖಾಮುಖಿ ಡಿಕ್ಕಿ – ಮಹಿಳೆ ಸಾವು

Accident | ತೀರ್ಥಹಳ್ಳಿಯ ಕುಡುಮಲ್ಲಿಗೆ ಬಳಿ ಕಾರುಗಳ ಮುಖಾಮುಖಿ ಡಿಕ್ಕಿ – ಮಹಿಳೆ ಸಾವು ತೀರ್ಥಹಳ್ಳಿ : ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾಗಿ ಒಂದು ಕಾರಿನಲ್ಲಿದ್ದ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೂವರಿಗೆ ಗಂಭೀರ ಗಾಯಗಳಾಗಿ ಆಸ್ಪತ್ರೆಗೆ ದಾಖಲಿಸಿದ ಘಟನೆ ತೀರ್ಥಹಳ್ಳಿ ತಾಲೂಕಿನ ಕುಡುಮಲ್ಲಿಗೆ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ಶಂಶಾದ್ ಬಾನು (50) ಮೃತ ಮಹಿಳೆ. ಸಲಾಂ ಸಾಬ್, ಆಸಿಫ್ ಅಲಿ ಮತ್ತು ಸತ್ತಾರ್ ಎಂಬುವವರಿಗೆ ಗಾಯಗಳಾಗಿವೆ. ಇವರನ್ನು ತೀರ್ಥಹಳ್ಳಿಯ ಜೆ.ಸಿ.ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.  ಸಲಾಂ ಸಾಬ್ ಎಂಬುವರನ್ನು…

Read More

Ripponpete | ಮಾರುತಿ ಓಮಿನಿ ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಗಂಭೀರ

Ripponpete | ಮಾರುತಿ ಓಮಿನಿ ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಗಂಭೀರ ರಿಪ್ಪನ್‌ಪೇಟೆ : ಇಲ್ಲಿನ 18ನೇ ಮೈಲಿಕಲ್ಲು ಸಮೀಪದಲ್ಲಿ ಕಾರು ಹಾಗೂ ಬೈಕ್ ನಡುವೆ ಅಪಘಾತವಾಗಿ ಬೈಕ್ ಚಾಲಕನ ಕಾಲು ಮುರಿದಿರುವ ಘಟನೆ ಗುರುವಾರ ನಡೆದಿದೆ. ಅಪಘಾತದಲ್ಲಿ ಬೈಕ್ ಸವಾರ ಕಲ್ಲುಕೊಪ್ಪ ಗ್ರಾಮದ ಸತೀಶ್ ಗೌಡ ಎಂಬುವವರಿಗೆ ಗಂಭೀರ ಗಾಯಗಳಾಗಿದೆ. 18ನೇ ಮೈಲಿಕಲ್ಲಿನ ಬಳಿಯಲ್ಲಿ ಮಾರುತಿ ಓಮಿನಿ ಕಾರು ಹಾಗೂ ಹೀರೋ ಹೋಂಡಾ ಸ್ಪ್ಲೆಂಡರ್ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ…

Read More