Headlines

ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಯಿಂದ ದರ್ಪ : ಬಂಡೆ ಕಾರ್ಮಿಕರಿಗೆ ನಿರಂತರ ಕಿರುಕುಳ

ತೀರ್ಥಹಳ್ಳಿ :  ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಯಿಂದ ಸ್ಥಳೀಯ ಮೇಲಿನ ಕುರುವಳ್ಳಿ ಬಂಡೆ ಕಾರ್ಮಿಕರಿಗೆ ನಿರಂತರ ಕಿರುಕುಳ ನೀಡಲಾಗುತ್ತಿದೆ ಎಂದು ಮೇಲಿನ ಕುರುವಳ್ಳಿ ಗ್ರಾ.ಪಂ. ಉಪಾಧ್ಯಕ್ಷ ಹೊರಬೈಲು ಪ್ರಭಾಕರ್ ಆರೋಪಿಸಿದ್ದಾರೆ. ಪಟ್ಟಣದ ತಾಲ್ಲೂಕು ಕಛೇರಿ ಎದುರು ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಅವರು, ತೀರ್ಥಹಳ್ಳಿಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ಅವಿನಾಶ್ ರವರು ಕಳೆದ ಕೆಲ ದಿನಗಳಿಂದ ಮೇಲಿನ ಕುರುವಳ್ಳಿಯಲ್ಲಿನ ಕಾರ್ಮಿಕರು ಕೆಲಸ ಮಾಡುವ ಸ್ಥಳಕ್ಕೆ ಬಂದು ಕಾರ್ಮಿಕರು ಕಷ್ಟ ಪಟ್ಟು…

Read More

ಹತ್ತು ದಿನದ ಹಿಂದಷ್ಟೇ ಮದುವೆ, ಈಗ ಜೈಲು : ಪ್ರೇಮಿಗಳನ್ನೇ ಟಾರ್ಗೆಟ್ ಮಾಡುತ್ತಿದ್ದ ಹೈಟೆಕ್ ಕಳ್ಳನ ಬಂಧನ

ಹತ್ತು ದಿನದ ಹಿಂದಷ್ಟೇ ಮದುವೆ, ಈಗ ಜೈಲು : ಪ್ರೇಮಿಗಳನ್ನೇ ಟಾರ್ಗೆಟ್ ಮಾಡುತ್ತಿದ್ದ ಹೈಟೆಕ್ ಕಳ್ಳನ ಬಂಧನ A newly married man from Shivamogga was arrested for chain snatching just 10 days after his wedding. Police tracked him down using the car number noted by the victims. ಶಿವಮೊಗ್ಗ: ಮದುವೆಯಾಗಿ ಹತ್ತು ದಿನಗಳೂ ಕಳೆಯುವ ಮುನ್ನವೇ ಐಷಾರಾಮಿ ಜೀವನದ ಆಸೆಗೆ ಬಿದ್ದು ಸರಗಳ್ಳತನಕ್ಕಿಳಿದಿದ್ದ ನವವಿವಾಹಿತನನ್ನು ಶಿವಮೊಗ್ಗ…

Read More

ಬೊಮ್ಮಾಯಿ ಸರ್ಕಾರಕ್ಕೆ ತಾಕತ್ ಇದ್ರೆ ಶರಾವತಿ ಸಂತ್ರಸ್ತರಿಗೆ ಹಕ್ಕುಪತ್ರ ನೀಡಲಿ – ಮಧು ಬಂಗಾರಪ್ಪ|Sharavathi

ಬೊಮ್ಮಾಯಿ ಸರ್ಕಾರಕ್ಕೆ ತಾಕತ್ ಇದ್ರೆ ಶರಾವತಿ ಸಂತ್ರಸ್ತರಿಗೆ ಹಕ್ಕು ಪತ್ರ ನೀಡಿ ಎಂದು ಕೆಪಿಸಿಸಿ ಹಿಂದೂಳಿದ ವರ್ಗಗಳ ರಾಜ್ಯಾಧ್ಯಕ್ಷ ಮಧು ಬಂಗಾರಪ್ಪ ಸರ್ಕಾರಕ್ಕೆ ಸವಾಲ್ ಹಾಕಿದ್ದಾರೆ. ಶಿವಮೊಗ್ಗದಲ್ಲಿ  ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಶರಾವತಿ ಮುಳುಗಡೆ ಸಂತ್ರಸ್ತರ ಬುಡಕ್ಕೆ ಕೈ ಹಾಕುವ ಮೂಲಕ ಜೇನುಗೂಡಿಗೆ ಬಿಜೆಪಿ ಸರ್ಕಾರಕ್ಕೆ ಕೈ ಹಾಕಿದೆ ಇದು ಅವರನ್ನು ಸುಮನ್ನೆ ಬಿಡುವುದಿಲ್ಲ. ನಾಡಿಗೆ ಬೆಳಕು ಕೊಟ್ಟವರನ್ನು ಬೀದಿಗೆ ತಂದು ನಿಲ್ಲಿಸಿದ್ದಾರೆ. ಬಿಜೆಪಿ ಸರ್ಕಾರದ ಅಂತ್ಯ ಶುರುವಾಗಿದೆ. ಮಾನ ಮಾರ್ಯಾದೆ ಇಲ್ಲ, ಸರ್ಕಾರಕ್ಕೆ ದಮ್…

Read More

ಕಾಂಗ್ರೆಸ್ ಪಕ್ಷದತ್ತ ವಾಲಿದ ಜೆಡಿಎಸ್ ಜಿಲ್ಲಾಧ್ಯಕ್ಷ ಎಂ ಶ್ರೀಕಾಂತ್|jds

ಕಾಂಗ್ರೆಸ್ ಪಕ್ಷದತ್ತ ವಾಲಿದ ಜೆಡಿಎಸ್ ಜಿಲ್ಲಾಧ್ಯಕ್ಷ ಎಂ ಶ್ರೀಕಾಂತ್|jds ರಾಜ್ಯದಲ್ಲಿ ಆಪರೇಷನ್​ ಹಸ್ತದ ಸುಳಿವನ್ನ ಈಗಾಗಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​ ರವರು ನೀಡಿದ್ದಾರೆ. ಅದರ ಬೆನ್ನಲ್ಲೆ ಶಿವಮೊಗ್ಗ ಜಿಲ್ಲೆಯಲ್ಲಿ ಜೆಡಿಎಸ್​​ನಿಂದ ಶಿವಮೊಗ್ಗ ನಗರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಆಯನೂರು ಮಂಜುನಾಥ್​ ಕೂಡ , ಜೆಡಿಎಸ್​ನ್ನ ತೊರೆದು ಕಾಂಗ್ರೆಸ್​ ತೊರೆದಿದ್ದರು.  ಇದರ ಬೆನ್ನಲ್ಲೆ , ಇದೀಗ ಮತ್ತೊಬ್ಬ ಜೆಡಿಎಸ್​ ಮುಖಂಡ ಕಾಂಗ್ರೆಸ್​ ಸೇರಲಿದ್ದಾರೆ. ಸದ್ಯ ಜೆಡಿಎಸ್​ ಜಿಲ್ಲಾಧ್ಯಕ್ಷರು ಸಹ ಆಗಿರುವ ಎಂ. ಶ್ರಿಕಾಂತ್ ಜೆಡಿಎಸ್​ ಸೇರಲಿದ್ದಾರೆ ಎಂಬುವುದಾಗಿ…

Read More

ಅಕ್ರಮ ಗೋಮಾಂಸ ಸಾಗಿಸುತ್ತಿದ್ದವನನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಬಜರಂಗದಳ ಕಾರ್ಯಕರ್ತರು

ಮೂಡಿಗೆರೆ : ಗೋಮಾಂಸ ಸಾಗಾಟ ನಡೆಸುತ್ತಿದ್ದ ಆರೋಪಿಯನ್ನು ಭಜರಂಗದಳದ ಕಾರ್ಯಕರ್ತರು ಸೆರೆಹಿಡಿದಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿಗೆ ಪ್ರತೀ ಶುಕ್ರವಾರದಂದು ಗೋಮಾಂಸ ಸಾಗಾಟ ನಡೆಸಿ ಮಾರಾಟ ಮಾಡುತ್ತಿದ್ದ ಮೊಹಮ್ಮದ್ ಅಲಿ ಎಂಬ 35 ವರ್ಷದವನ್ನು, ಮುತ್ತಿಗೆಪುರದ ಹಂಡಗುಳಿ ದಾರಿಯಲ್ಲಿ ಭಜರಂಗದಳದ ಕಾರ್ಯಕರ್ತರು ಸೆರೆ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.  ಈತನು ಈ ಹಿಂದೆ ಸಾಗಾಟ ನಡೆಸಿದ ಆರೋಪದ ಮೇರೆಗೆ ಭಜರಂಗದಳದ ಕಾರ್ಯಕರ್ತರು ಈತನನ್ನು ಬಹಳ ಸಮಯ ಕಾದು ಕಾರ್ಯಾಚರಣೆ ನಡೆಸಿ ಸೆರೆಹಿಡಿದಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು ಆರೋಪಿಯನ್ನು…

Read More

ಪೊಲೀಸರ ಕ್ಷಿಪ್ರ ಕಾರ್ಯಾಚರಣೆ – ಮನೆ ಕಳ್ಳತನ ಮಾಡಿದ್ದ ಆರೋಪಿಗಳನ್ನು 24 ಗಂಟೆಯೊಳಗೆ ಮಾಲು ಸಮೇತ ಬಂಧಿಸಿದ ಪೊಲೀಸ್

ಪೊಲೀಸರ ಕ್ಷಿಪ್ರ ಕಾರ್ಯಾಚರಣೆ – ಮನೆ ಕಳ್ಳತನ ಮಾಡಿದ್ದ ಆರೋಪಿಗಳನ್ನು 24 ಗಂಟೆಯೊಳಗೆ ಮಾಲು ಸಮೇತ ಬಂಧಿಸಿದ ಪೊಲೀಸ್ ಮನೆ ಕಳ್ಳತನವೆಸಗಿದ್ದ ಆರೋಪಿಗಳನ್ನು 24 ಗಂಟೆಯಲ್ಲಿ ಹೆಡೆಮುರಿ ಕಟ್ಟುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆಗುಂಬೆ ಸಮೀಪದ ಶೆಟ್ಟಿಗಳಕೊಪ್ಪ ಗ್ರಾಮದ ಶಿವಪ್ಪ ಹೆಗಡೆ ಎಂಬುವವರ ಮನೆಯ ಕಿಟಕಿಯನ್ನು ಮುರಿದು ಪೆಟ್ಟಿಗೆಯಲ್ಲಿದ್ದ ಬೆಳ್ಳಿ ಮತ್ತು ಬಂಗಾರದ ಆಭರಣಗಳು ಮತ್ತು ನಗದು ಹಣವನ್ನು ಕಳ್ಳತನವೆಸಗಿದ್ದ ಪ್ರಕರಣವನ್ನು ಪೊಲೀಸರು ಭೇಧಿಸಿ ಇಬ್ಬರು ಆರೋಪಿಗಳನ್ನು‌ ಮಾಲು ಸಮೇತ ವಶಕ್ಕೆ ಪಡೆದಿದ್ದಾರೆ. ಆರೋಪಿಗಳಾದ ತೀರ್ಥಹಳ್ಳಿಯ ಕೈಮರದ ನಿವಾಸಿ,…

Read More

ಆರಗ ಆಸ್ತಿ ಮೂರು ಪಟ್ಟು ಹೆಚ್ಚು – ಕಿಮ್ಮನೆ ಆಸ್ತಿಯಷ್ಟೇ ಸಾಲ|ಜಿಲ್ಲೆಯ ಪ್ರಮುಖ ಅಭ್ಯರ್ಥಿಗಳ ಆಸ್ತಿ ಎಷ್ಟಿದೆ.???? ಈ ಸುದ್ದಿ ನೋಡಿ

ಜಿಲ್ಲೆಯ ವಿವಿಧ ವಿಧಾನಸಭೆ ಕ್ಷೇತ್ರ (Karnataka assembly election 2023)ಗಳಲ್ಲಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಪ್ರಮುಖ ಅಭ್ಯರ್ಥಿಗಳ ಆಸ್ತಿ ವಿವರ ಕೆಳಗಿನಂತಿದೆ. ಆರಗ ಜ್ಞಾನೇಂದ್ರ, ತೀರ್ಥಹಳ್ಳಿ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಆರಗ ಅವರ ಆಸ್ತಿ ಕಳೆದ ವರ್ಷಕ್ಕೆ ಹೋಲಿಸಿದರೆ ಮೂರು ಪಟ್ಟು ಏರಿಕೆಯಾಗಿದೆ. ₹6.28 ಕೋಟಿ ಆಸ್ತಿ ಘೋಷಿಸಿದ್ದಾರೆ. 20 ಎಕರೆ ಜಮೀನು ಇದೆ, ಮೂರು ಕಾರು, ಪತ್ನಿ ಬಳಿ 250 ಗ್ರಾಂ ಚಿನ್ನವಿದೆ. ಕಿಮ್ಮನೆ ರತ್ನಾಕರ್, ತೀರ್ಥಹಳ್ಳಿ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಕಿಮ್ಮನೆ ರತ್ನಾಕರ್ ಅವರು…

Read More

HUMACHA | ಎರಡು ಕಾಡುಕೋಣಗಳ ಮೃತದೇಹ ಅನುಮಾನಾಸ್ಪದ ರೀತಿಯಲ್ಲಿ ಪತ್ತೆ – ವಿಷಪ್ರಯೋಗ ಶಂಕೆ!

HUMACHA | ಕೊಳೆತ ಸ್ಥಿತಿಯಲ್ಲಿ ಎರಡು ಕಾಡುಕೋಣಗಳ ಕಳೇಬರ ಅನುಮಾನಾಸ್ಪದ ರೀತಿಯಲ್ಲಿ ಪತ್ತೆ ತೋಟವೊಂದರ ಹೊಂಡದಲ್ಲಿ ಕೊಳೆತ ಸ್ಥಿತಿಯಲ್ಲಿ ಎರಡು ಕಾಡುಕೋಣಗಳ ಮೃತದೇಹ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿರುವ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಗ್ರಾಮದ ಸರ್ವೆ ನಂಬರ 52 /2 ರ ರಾಮಪ್ಪ ಬಿನ್ ಮರಿಯಪ್ಪ ಎಂಬುವವರ ಅಡಿಕೆ ತೋಟದ ಹೊಂಡವೊಂದರಲ್ಲಿ ಎರಡು ಕಾಡುಕೋಣಗಳ ಮೃತದೇಹ ಪತ್ತೆಯಾಗಿದ್ದು ಹಲವಾರು ಅನುಮಾನಗಳಿಗೆ ಎಡೆಮಾಡಿ ಕೊಟ್ಟಿದೆ. ಕಾಡುಕೋಣ ಮೃತಪಟ್ಟು ನಾಲ್ಕೈದು ದಿನಗಳಾಗಿರಬಹುದು ಎನ್ನಲಾಗುತಿದ್ದು , ವಿಷಪ್ರಾಶನ…

Read More

ಶರಾವತಿ ಸಂತ್ರಸ್ತರಿಗೆ ಅನ್ಯಾಯ: ರಾಜ್ಯ ಸರ್ಕಾರದ ವಿರುದ್ಧ ಆರಗ ಜ್ಞಾನೇಂದ್ರ ಗರಂ

Injustice to Sharavati victims: Protest against the state government ಶರಾವತಿ ಸಂತ್ರಸ್ತರಿಗೆ ಅನ್ಯಾಯ: ರಾಜ್ಯ ಸರ್ಕಾರದ ವಿರುದ್ಧ ಆರಗ ಗರಂ ಶಿವಮೊಗ್ಗ: ಬೆಂಗಳೂರಿನ ಕೋಗಿಲು ಗ್ರಾಮದ ಸಮುದಾಯಕ್ಕೆ ರಾಜ್ಯ ಸರ್ಕಾರ ತರಾತುರಿಯಲ್ಲಿ ಹಕ್ಕು ಪತ್ರ ನೀಡಲು ಮುಂದಾಗಿರುವುದನ್ನು ಮಾಜಿ ಸಚಿವ ಹಾಗೂ ಶಾಸಕ ಆರಗ ಜ್ಞಾನೇಂದ್ರ ಖಂಡಿಸಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಕ್ರಮವಾಗಿ ನೆಲೆಸಿದವರಿಗೆ ನೀಡುತ್ತಿರುವ ಆದ್ಯತೆಯನ್ನು ದಶಕಗಳಿಂದ ಹೋರಾಡುತ್ತಿರುವ ಶರಾವತಿ ಸಂತ್ರಸ್ತರಿಗೆ ನೀಡುತ್ತಿಲ್ಲ ಎಂದು ಸರ್ಕಾರದ ವಿರುದ್ಧ…

Read More

ಹಬ್ಬಕ್ಕಾಗಿ ತವರಿಗೆ ಬಂದಿದ್ದ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ

ಹಬ್ಬಕ್ಕಾಗಿ ತವರಿಗೆ ಬಂದಿದ್ದ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಸಾಗರ ತಾಲೂಕಿನ ಆನಂದಪುರ ಸಮೀಪದ ಎಡೆಹಳ್ಳಿ ಗ್ರಾಮದಲ್ಲಿ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ. ರಂಜಿತಾ (28) ಆತ್ಮಹತ್ಯೆ ಮಾಡಿಕೊಂಡ ಯುವತಿ ಎಂದು ಗುರುತಿಸಲಾಗಿದೆ. ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ, ಜಗುಲಿಯಲ್ಲಿ ನೇಣು ಬಿಗಿದುಕೊಂಡು ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ರಂಜಿತಾ ಅವರು ಗಣಪತಿ ಹಬ್ಬದ ಪ್ರಯುಕ್ತ ತವರು ಮನೆಗೆ ಬಂದಿದ್ದರು. ಈ ಸಂದರ್ಭ ಮನೆಯವರಿಲ್ಲದ ವೇಳೆಯಲ್ಲಿ ಜಗುಲಿಯಲ್ಲಿ ನೇಣು ಬಿಗಿದು…

Read More