Headlines

ಕುಂಸಿ : ಅಕ್ರಮವಾಗಿ ಕಸಾಯಿಖಾನೆಗೆ ಸಾಗಿಸುತ್ತಿದ್ದ ಜಾನುವಾರುಗಳ ರಕ್ಷಣೆ

ಕುಂಸಿ : ಪಟ್ಟಣದ ಇಂದಿರಾ ಕಾಲೋನಿ ಮೊದಲ ಕ್ರಾಸ್ ಬಳಿ ಅಕ್ರಮವಾಗಿ ಎರಡು ಎತ್ತುಗಳು ಒಂದು ಆಕಳು ಮತ್ತು 3 ಕೋಣಗಳನ್ನು ಶಿವಮೊಗ್ಗದ ಕಸಾಯಿಖಾನೆಗೆ ಸಾಗಿಸುವಾಗ ಪೊಲೀಸರು ತಡೆದು ಮೂಕ ಪ್ರಾಣಿಗಳನ್ನು ರಕ್ಷಿಸಿದ್ದಾರೆ. ಸಾಗರ ರಸ್ತೆಯಲ್ಲಿ ಜಾನುವಾರುಗಳನ್ನು  KA 14 B 0941 ಅಶೋಕ್ ಲೇಲ್ಯಾಂಡ್ ದೋಸ್ತ್ ವಾಹನದಲ್ಲಿ ತುಂಬಿಸಿಕೊಂಡು ಶಿವಮೊಗ್ಗದ ಕಡೆ ಹೋಗುವಾಗ ಗಸ್ತಿನಲ್ಲಿರುವ ಪೊಲೀಸರು ತಡೆದು ವಿಚಾರಿಸಲು ಹೋದಾಗ ಪೊಲೀಸರನ್ನು ಕಂಡು ವಾಹನದ ಚಾಲಕ ಕುಂಸಿಯ ಇಂದಿರಾ ಕಾಲೋನಿಯ ಮೊದಲ ಕ್ರಾಸ್ ಕಡೆ ತಿರುಗಿಸಿದ್ದಾನೆ.ಚಾಲಕನ…

Read More

ಎಂಎಲ್ ಸಿ ಸ್ಥಾನಕ್ಕೆ ಆಯನೂರು ಮಂಜುನಾಥ್ ರಾಜೀನಾಮೆ..!!! ಈಶ್ವರಪ್ಪ ಪುತ್ರ ಕಾಂತೇಶ್ ಗೆ ತಮ್ಮ ವಿರುದ್ದ ಸ್ಪರ್ಧಿಸಲು ಪಂಥಾಹ್ವಾನ|ayanur manjunath

ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಚುನಾವಣಾ ಕಣಕ್ಕೆ ಇಳಿಯಬೇಕು ಎಂದು ನಿರ್ಧಾರ ಮಾಡಿದ್ದೇನೆ. ಶೀಘ್ರದಲ್ಲೇ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ. ಚುನಾವಣಾ ಆಖಾಡಕ್ಕೆ ಇಳಿಯುತ್ತೇನೆ ಎಂದು ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಘೋಷಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಸಾರ್ವಜನಿಕ ವೇದಿಕೆಯಲ್ಲಿ ಕೂಡ ನಿಲುವು ಪ್ರಕಟಿಸಿದ್ದೇನೆ. ಪಕ್ಷದ ವೇದಿಕೆಯಲ್ಲಿ ಕೂಡ ನನ್ನ ವಿನಂತಿಯನ್ನು ಸಲ್ಲಿಸಿದ್ದೇನೆ. ಆದರೆ, ವಿನಂತಿಗೆ ಪೂರಕವಾಗಿ ನನಗೆ ಪಕ್ಷದಿಂದ ಟಿಕೆಟ್ ಸಿಗುವ ಲಕ್ಷಣ ಕಾಣಿಸುತ್ತಿಲ್ಲ. ಆದರೆ ಕೆಲವರ ಮಕ್ಕಳ…

Read More

ರಿಪ್ಪನ್ ಪೇಟೆ: ಮಳೆ ಬಂದಾಗ ಈಜುಕೊಳವಾಗುವ ಆಟೋ ಸ್ಟ್ಯಾಂಡ್, ಕಾಟಾಚಾರದ ಬ್ಯಾರಿಕೇಡ್ ನಿಂದ ಸುಗಮ ಸಂಚಾರಕ್ಕೆ ಅಡ್ಡಿ:

ರಿಪ್ಪನ್ ಪೇಟೆ :ಪಟ್ಟಣದ ತೀರ್ಥಹಳ್ಳಿ ಮುಖ್ಯ ರಸ್ತೆಯಲ್ಲಿರುವ ಆಟೋ ಸ್ಟ್ಯಾಂಡ್ ಬಳಿ ಮಳೆ ಬಂದರೆ ಸಾಕು ಮಳೆ ನೀರು ಹೋಗಲು ಸರಿಯಾದ ಚರಂಡಿ ವ್ಯವಸ್ಥೆ ಇಲ್ಲದೆ ಈಜುಕೊಳದಂತಾಗಿ ರಸ್ತೆಯ ಮೇಲೆ ನೀರು ಹರಿಯುತ್ತದೆ ಇದರಿಂದ ಪಾದಚಾರಿಗಳಿಗೆ ಹಾಗು ವಾಹನ ಸವಾರರಿಗೆ ಕಿರಿಕಿರಿ ಉಂಟಾಗುತ್ತಿದೆ ಇದರಿಂದ ಅನೇಕ ಸಣ್ಣಪುಟ್ಟ ಅಪಘಾತಗಳು ನಡೆದ ಉದಾಹರಣೆಗಳಿವೆ.  ಒಂದು ಕಡೆ ಮಳೆ ನೀರು ಹೋಗಲು ವ್ಯವಸ್ಥೆ ಇಲ್ಲದೆ ಈಜುಕೊಳವಾಗಿದ್ದರೆ ಇನ್ನೊಂದು ಕಡೆ ಕಾಟಚಾರಕ್ಕೆ ಹಾಕಿರುವ ಬ್ಯಾರಿಕೇಡ್, ತೀರ್ಥಹಳ್ಳಿ ರಸ್ತೆ ಯಲ್ಲಿ ಒಂದು ಕಡೆ…

Read More

ಕೋಡೂರು ಗ್ರಾಪಂ ಮಾಜಿ ಅಧ್ಯಕ್ಷ ಕರಿಗೆರಸು ಜಯಂತ್‌ ಕೆ ವೈ ನಿಧನ – ಗಣ್ಯರಿಂದ ಸಂತಾಪ | Koduru

ಕೋಡೂರು ಗ್ರಾ.ಪಂ. ಮಾಜಿ ಅಧ್ಯಕ್ಷ ಕರಿಗೆರಸು ಜಯಂತ್‌ ಕೆ.ವೈ. ನಿಧನ ರಿಪ್ಪನ್‌ಪೇಟೆ : ಕೋಡೂರು ಗ್ರಾ.ಪಂ. ಮಾಜಿ ಅಧ್ಯಕ್ಷ ಕರಿಗೆರಸು ನಿವಾಸಿ ಜಯಂತ್ ಕೆ.ವೈ. (50) ಹೃದಯಾಘಾತದಿಂದ ಸೋಮವಾರ ರಾತ್ರಿ ನಿಧನರಾದರು. ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ಇವರು 2005ರಿಂದ ಕರಿಗೆರಸು ಕ್ಷೇತ್ರದಿಂದ ಮೂರು ಬಾರಿ ಕೋಡೂರು ಗ್ರಾ.ಪಂ.ಗೆ ಆಯ್ಕೆಯಾಗಿದ್ದರು. 2015 ರಲ್ಲಿ 5 ವರ್ಷಗಳ ಅವಧಿಗೆ ಕೋಡೂರು ಗ್ರಾ.ಪಂ. ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿ ಜನಾನುರಾಗಿಯಾಗಿದ್ದರು. ಮೃತರಿಗೆ ತಾಯಿ, ಪತ್ನಿ, ಇಬ್ಬರು ಪುತ್ರರು, ಮೂವರು ಸಹೋದರರು ಹಾಗೂ ಇಬ್ಬರು ಸಹೋದರಿಯರು…

Read More

RIPPONPETE | ಬೋರ್ವೆಲ್ ಕೊರೆಯುವಾಗ ಬಿರುಕು ಬಿಟ್ಟ ಭೂಮಿ – ರಸ್ತೆ ಹಾಗೂ ಮನೆಗಳಿಗೆ ಡ್ಯಾಮೇಜ್ ಆರೋಪ

RIPPONPETE | ಬೋರ್ವೆಲ್ ಕೊರೆಯುವಾಗ ಬಿರುಕು ಬಿಟ್ಟ ಭೂಮಿ – ರಸ್ತೆ ಹಾಗೂ ಮನೆಗಳಿಗೆ ಡ್ಯಾಮೇಜ್ ಆರೋಪ ನೀರಿಗಾಗಿ ಕಾದು ಕುಳಿತಿದ್ರು. ಎಷ್ಟೊತ್ತಿಗೆ ಅಂತಾ ಕಾದುಕುಳಿತ್ತಿದ್ದರಿಗೆ ಶಾಕ್ ಅಗಿದ್ದು ಏಕಾಏಕಿ ಬೋರ್ ವೇಲ್ ಕೊರೆಯೋ ಜಾಗದ ಸುತ್ತ ಕಾಣಿಸಿಕೊಂಡ ಬಿರುಕು. ಕೆಲವ್ರು ಶಬ್ದ ಬಂತು ಅಂತಿದ್ರೆ ಇನ್ನೂ ಕೆಲವ್ರು ಇಲ್ಲ ಅಂತಿದ್ದಾರೆ. ಅದ್ರೂ ಡ್ಯಾಮೇಜ್ ಗೆ ಅತಂಕವಂತೂ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಗ್ರಾಪಂ ವ್ಯಾಪ್ತಿಯ ಕೆರೆಹಳ್ಳಿ ಗ್ರಾಮಸ್ಥರಿಗೆ ಮೂಡಿದೆ. ಹೌದು ಕೆರೆಹಳ್ಳಿ ಗ್ರಾಮದಲ್ಲಿ ಖಾಸಗಿ ವ್ಯಕ್ತಿಯೊಬ್ಬರ ಮನೆ…

Read More

ರಿಪ್ಪನ್ ಪೇಟೆಯ ಹರ್ಷಿತರವರಿಗೆ ಗಣಿತಶಾಸ್ತ್ರದಲ್ಲಿ ಪಿಹೆಚ್ ಡಿ  ಪದವಿ

ರಿಪ್ಪನ್ ಪೇಟೆಯ ಹರ್ಷಿತರವರಿಗೆ ಗಣಿತಶಾಸ್ತ್ರದಲ್ಲಿ ಪಿಹೆಚ್ ಡಿ  ಪದವಿ ರಿಪ್ಪನ್‌ಪೇಟೆ : ಪಟ್ಟಣದ ವಿದ್ಯಾರ್ಥಿನಿ ಹರ್ಷಿತ.ಎ. ಗಣಿತ ಶಾಸ್ತ್ರದಲ್ಲಿ ಪಿಎಚ್‌ಡಿ ಪದವಿಯನ್ನು ಪಡೆದುಕೊಂಡಿದ್ದಾರೆ. ಹರ್ಷೀತ.ಎ.ಸಲ್ಲಿಸಿದ  ಗಣಿತ ಶಾಸ್ತ್ರದಲ್ಲಿನ `ಎ ಸ್ಟಡಿ ಆನ್  ಡಾಮಿನೇಷನ್. ಸ್ಟ್ರೈಕಾಮ್ ಹ್ಯಾಮಿಂಗ್  ಅಂಡ್ ಟೋಪಾಲಾಜಿಕಲ್  ಇಂಡಿಸಸ್’ ಎಂಬ ಸಂಶೋಧನ ಮಹಾ ಪ್ರಬಂಧಕ್ಕೆ ಮಣಿಪಾಲ್ ಆಕಾಡೆಮಿ ಆಫ್ ಹೈಯರ್ಎಜುಕೇಷನ್ ಪಿಹೆಚ್‌ಡಿ ಪದವಿ ನೀಡಿದೆ. ಮಣಿಪಾಲ್ಇನ್ಸಿಟ್ಯೂಟ್ ಆಫ್ ಟೆಕ್ನಾಲಜಿಯ ಗಣಿತ ಪ್ರಾಧ್ಯಾಪಕಿ ಡಾ.ಸಬಿತಾರವರ ಮಾರ್ಗದರ್ಶನದಲ್ಲಿ ಸಂಶೋಧನೆಕೈಗೊಂಡಿದ್ದರು. ಪಟ್ಟಣದ ಸಾಗರ ರಸ್ತೆಯ ನಿವಾಸಿ  ಮತ್ತು ಸಾಗರದ ಸರ್ಕಾರಿ…

Read More

ಭಾರತ – ಪಾಕಿಸ್ಥಾನ ಯುದ್ದ ಹಿನ್ನಲೆ – IPL ಲೀಗ್ ರದ್ದು | ಕ್ರಿಕೆಟ್ ಪ್ರಿಯರಿಗೆ ಶಾಕಿಂಗ್ ಸುದ್ದಿ

ಭಾರತ – ಪಾಕಿಸ್ಥಾನ ಯುದ್ದ ಹಿನ್ನಲೆ – IPL ಲೀಗ್ ರದ್ದು | ಕ್ರಿಕೆಟ್ ಪ್ರಿಯರಿಗೆ ಶಾಕಿಂಗ್ ಸುದ್ದಿ ಐಪಿಎಲ್‌ ವಿಶ್ವದ ಅತ್ಯಂತ ದೊಡ್ಡ ಲೀಗ್‌ ಆಗಿದೆ. ಈ ಬಾರಿ ಅಂದರೆ 18ನೇ ಸೀಸನ್ ಅದ್ಧೂರಿಯಾಗಿ ನಡೆಯುತ್ತಿತ್ತು. ಈ ನಡುವೆಯೇ ಪೆಹಲ್ಗಾಮ್‌ನಲ್ಲಿ ದಾಳಿ ನಡೆಸಿದ ಉಗ್ರರು ಅಮಾಯಕರ ಬಲಿ ಪಡೆದುಕೊಂಡಿದ್ದರು. ಇದಕ್ಕೆ ಪ್ರತ್ಯುತ್ತರವಾಗಿ ಭಾರತೀಯ ಸೇನೆ ಕೂಡ 9 ಉಗ್ರರ ನೆಲೆಗಳ ಮೇಲೆ ದಾಳಿ ಮಾಡಿ ಪಾಕ್‌ಗೆ ಸೂಕ್ತ ಪ್ರತ್ಯುತ್ತರ ನೀಡಿತ್ತು. ಅಷ್ಟಕ್ಕೂ ಸುಮ್ಮನಾಗದ ಪಾಕಿಸ್ತಾನ ಮತ್ತೆ…

Read More

ಸಮಾಜಮುಖಿ ಕಾರ್ಯಗಳಿಂದ ಜೀವನದಲ್ಲಿ ನೆಮ್ಮದಿ ಕಾಣಲು ಸಾಧ್ಯ – ಕೆ.ಪಾಲಾಕ್ಷ

ಸಮಾಜಮುಖಿ ಕಾರ್ಯಗಳಿಂದ ಜೀವನದಲ್ಲಿ ನೆಮ್ಮದಿ ಕಾಣಲು ಸಾಧ್ಯ – ಕೆ.ಪಾಲಾಕ್ಷ ರಿಪ್ಪನ್ ಪೇಟೆ: ಸಮಾಜಮುಖಿ ಕಾರ್ಯಗಳ ಮಾಡುವುದರ ಮೂಲಕ ಜೀವನದಲ್ಲಿ ನೆಮ್ಮದಿಯನ್ನು ಕಾಣಬಹುದು ಇಂದಿನ ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಜೀವನ ಸಾಗಿಸುತ್ತಿರುವ ಪ್ರತಿಯೊಬ್ಬರು ಒತ್ತಡದ ಜೀವನವನ್ನು ನಡೆಸುತ್ತಿದ್ದಾರೆ, ಜೀವನದ ಒತ್ತಡವನ್ನು ತೊಡೆದು ಹಾಕಲು ಏಕೈಕ ಮಾರ್ಗ ಸಮಾಜ ಸೇವೆ ಎಂದು ರೋಟರಿ ಜಿಲ್ಲಾ 31 82ರ ಜಿಲ್ಲಾ ಗವರ್ನರ್ ಕೆ ಪಾಲಕ್ಷ ಹೇಳಿದರು. ಪಟ್ಟಣದ ರೋಟರಿ ಸಭಾಭವನದಲ್ಲಿ ಆಯೋಜಿಸಲಾಗಿದ್ದ ರೋಟರಿ ಜಿಲ್ಲಾ ಗವರ್ನರ್ ಅಧಿಕೃತ ಭೇಟಿ ಕಾರ್ಯಕ್ರಮದಲ್ಲಿ…

Read More

ಯುವಕರು ಅಪ್ರತಿಮ ಹೋರಾಟಗಾರ ಛತ್ರಪತಿ ಶಿವಾಜಿ ಜೀವನ ಚರಿತ್ರೆ ಅರಿಯುವುದು ಅಗತ್ಯ – ಆದರ್ಶ ಗೋಖಲೆ|shivaji jayantji

ಯುವಕರು ಅಪ್ರತಿಮ ಹೋರಾಟಗಾರ ಛತ್ರಪತಿ ಶಿವಾಜಿ ಜೀವನ ಚರಿತ್ರೆ ಅರಿಯುವುದು ಅಗತ್ಯ – ಆದರ್ಶ ಗೋಖಲೆ ರಿಪ್ಪನ್‌ಪೇಟೆ : ಅಪ್ರತಿಮ ಹೋರಾಟ, ವಿಭಿನ್ನ ಯುದ್ಧಕಲೆ, ಸಂಘಟನಾ ಚತುರತೆ, ಆದರ್ಶ ದೇಶ ಪ್ರೇಮದ ಮೂಲಕ ಇಂದಿಗೂ ನಮ್ಮೆಲ್ಲರಿಗೆ ಆದರ್ಶಪ್ರಾಯ ಆಗಿರುವ ಶಿವಾಜಿ ಜೀವನ ಚರಿತ್ರೆಯನ್ನು ಪ್ರತಿಯೊಬ್ಬರೂ ಅರಿಯುವುದು ಅಗತ್ಯ ಎಂದು ಯುವ ಚಿಂತಕ, ಪ್ರಖರ ವಾಗ್ಮಿ ಆದರ್ಶ ಗೋಖಲೆ ಹೇಳಿದರು. ಪಟ್ಟಣದಲ್ಲಿ ಮರಾಠ ಸಮಾಜ ಭಾನುವಾರ ಆಯೋಜಿಸಿದ್ದ ಶಿವಾಜಿ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ತಾಯಿ ಜೀಜಾಬಾಯಿ ಶಿವಾಜಿಗೆ…

Read More

ಶಿವಮೊಗ್ಗ ಜಿಲ್ಲಾ ಕಸಾಪ ಚುನಾವಣೆಯಲ್ಲಿ ಅಭ್ಯರ್ಥಿಗಳು ಪಡೆದ ಮತಗಳ ವಿವರ :

ಶಿವಮೊಗ್ಗ : ಬಹಳ ಕುತೂಹಲ ಹುಟ್ಟಿಸಿದ ಕನ್ನಡ ಸಾಹಿತ್ಯ ಪರಿಷತ್ ಚುನಾವಣೆಯಲ್ಲಿ ಡಿ.ಮಂಜುನಾಥ್ ಜಯಭೇರಿ ಗಳಿಸಿದ್ದಾರೆ. ಇದರಿಂದ 4 ನೇ ಬಾರಿಗೆ ಕಸಾಪ ಜಿಲ್ಲಾಧ್ಯಕ್ಷರಾಗುತ್ತಿದ್ದಾರೆ. ಸುಮಾರು 450 ಕ್ಕೂ ಹೆಚ್ಚು ಮತಗಳಿಂದ ಗೆದ್ದಿದ್ದಾರೆ. ತಮ್ಮ ಪ್ರತಿಸ್ಪರ್ಧಿ ಡಿ.ಬಿ.ಶಂಕರಪ್ಪರವರನ್ನ ಸೋಲಿಸಿ ಡಿ ಮಂಜುನಾಥ್ ಗೆಲುವಿನ ನಗೆ ಬೀರಿದ್ದಾರೆ. ತಾಲೂಕುವಾರು ಪಟ್ಟಿ: ಸೊರಬ:ಡಿ. ಮಂಜುನಾಥ್ – 179,ಶಂಕರಪ್ಪ – 129 ಸಾಗರ:ಡಿ ಮಂಜುನಾಥ್ – 391,ಶಂಕರಪ್ಪ – 194 ಶಿವಮೊಗ್ಗ:ಡಿ ಮಂಜುನಾಥ್ – 286,ಶಂಕರಪ್ಪ – 256 ತೀರ್ಥಹಳ್ಳಿ :ಡಿ.ಮಂಜುನಾಥ್…

Read More