Headlines

ಶಿವಮೊಗ್ಗದಲ್ಲಿ ನಾಳೆ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ : ನಗರದಾದ್ಯಂತ ಬಿಗಿ ಪೊಲೀಸ್ ಭದ್ರತೆ

ಶಿವಮೊಗ್ಗ ನಗರದಲ್ಲಿ ನಾಳೆ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ ನಡೆಯಲಿದೆ. ಹೀಗಾಗಿ ನಗರದ್ಯಾಂತ ಗಣಪತಿ ಮರೆವಣಿಗೆ ನಡೆಯುತ್ತಿದ್ದು, ಮುಂಜಾಗ್ರತ ಕ್ರಮವಾಗಿ ಜಿಲ್ಲೆಯಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್‌ ಕೈಗೊಳ್ಳಲಾಗಿದೆ. ಇನ್ನು ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ಸಾಗುವ ಗಾಂಧಿ ಬಜಾರ್‌ ರಸ್ತೆ ಸಂಪೂರ್ಣ ಕೇಸರಿ ಮಯವಾಗಿದೆ. ಶಿವಮೊಗ್ಗ ನಗರದ ಹಿಂದೂ ಮಹಾಸಭಾ ಗಣಪತಿಯನ್ನು ಸೆಪ್ಟೆಂಬರ್ 09 ರಂದು ಮೆರವಣಿಗೆ ಮೂಲಕ ತುಂಗಾ ನದಿಯಲ್ಲಿ ವಿಸರ್ಜನೆ ಮಾಡಲಿದ್ದು ಸಾರ್ವಜನಿಕ ಹಿತದೃಷ್ಟಿ ಹಾಗೂ ವಾಹನಗಳ ಸಂಚಾರ ವ್ಯವಸ್ಥೆ ಸುಗಮಗೊಳಿಸುವ ನಿಟ್ಟಿನಲ್ಲಿ ಕೆಳಕಂಡಂತೆ…

Read More

ವೈದ್ಯಕೀಯ ವಿದ್ಯಾರ್ಥಿನಿ ನಾಪತ್ತೆ | Medical student goes missing

ವೈದ್ಯಕೀಯ ವಿದ್ಯಾರ್ಥಿನಿ ನಾಪತ್ತೆ | Medical student goes missing ಶಿವಮೊಗ್ಗ : ತಾಲೂಕು ಬೆಳಲಕಟ್ಟೆ ಗ್ರಾಮ ಮೇಲಿನ ಹನಸವಾಡಿ ವಾಸ ರಾಮು ಎಂಬುವವರ ಮಗಳು 18ವರ್ಷದ ಪ್ರಿಯಾ ಎಂಬ ಯುವತಿ ಮಾ. 23 ರಿಂದ ಕಾಣೆಯಾಗಿದ್ದು, ಈವರೆಗೂ ವಾಪಾಸ್ಸಾಗಿರುವುದಿಲ್ಲ. ಈಕೆ ಸಿಮ್ಸ್ ಕಾಲೇಜಿನಲ್ಲಿ ಪ್ಯಾರ ಮೆಡಿಕಲ್ ವ್ಯಾಸಂಗ ಮಾಡುತ್ತಿದ್ದಾಳೆ. ಈಕೆ 5 ಅಡಿ ಎತ್ತರ, ಎಣ್ಣೆಗೆಂಪು ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ಕನ್ನಡ, ತಮಿಳು ಮತ್ತು ಇಂಗ್ಲೀಷ್ ಮಾತನಾಡುತ್ತಾಳೆ. Shivamogga Police ಮನೆಯಿಂದ ಹೋಗುವಾಗ ತಿಳಿನೀಲಿ ಬಣ್ಣದ…

Read More

ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನ – ಒಂದು ಗಂಟೆಯೊಳಗೆ ಆರೋಪಿಯ ಹೆಡೆಮುರಿ ಕಟ್ಟಿದ ರಿಪ್ಪನ್ ಪೇಟೆ ಪೊಲೀಸರು

ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನ – ಒಂದು ಗಂಟೆಯೊಳಗೆ ಆರೋಪಿಯ ಹೆಡೆಮುರಿ ಕಟ್ಟಿದ ರಿಪ್ಪನ್ ಪೇಟೆ ಪೊಲೀಸರು ರಿಪ್ಪನ್ ಪೇಟೆ : ಅವಿವಾಹಿತ ಮಹಿಳೆ ಮೇಲೆ ದೂರದ ಸಂಬಂಧಿ ಅತ್ಯಾಚಾರಕ್ಕೆ ಯತ್ನಿಸಿದ ಬಗ್ಗೆ ಪಟ್ಟಣದ ಠಾಣೆಯಲ್ಲಿ ದೂರು ದಾಖಲಾಗಿ ಕೇವಲ ಒಂದು ಗಂಟೆಯೊಳಗೆ ಪಿಎಸೈ ರಾಜುರೆಡ್ಡಿ ನೇತ್ರತ್ವದ ಪೊಲೀಸರು ಆರೋಪಿಯ ಬಂಧಿಸಿ ಜೈಲಿಗಟ್ಟಿರುವ ಘಟನೆ ನಡೆದಿದೆ. ಬೆಳ್ಳೂರು ನಿವಾಸಿ ಪ್ರಕಾಶ್ (40) ಬಂಧಿತ ಆರೋಪಿಯಾಗಿದ್ದಾನೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬೆಳ್ಳೂರು ಗ್ರಾಪ್ಱ್ಂ ವ್ಯಾಪ್ತಿಯ ಕಳಸೆ ಗ್ರಾಮದ…

Read More

Ripponpete | ಪೊಲೀಸರ ಭರ್ಜರಿ ಕಾರ್ಯಾಚರಣೆ – ಅಕ್ರಮ ಮರಳು ಸಾಗಿಸುತಿದ್ದ ಮೂರು ಟಿಪ್ಪರ್ ಲಾರಿ ವಶಕ್ಕೆ..!

Ripponpete | ಪೊಲೀಸರ ಭರ್ಜರಿ ಕಾರ್ಯಾಚರಣೆ – ಅಕ್ರಮ ಮರಳು ಸಾಗಿಸುತಿದ್ದ ಮೂರು ಟಿಪ್ಪರ್ ಲಾರಿ ವಶಕ್ಕೆ..! ರಿಪ್ಪನ್‌ಪೇಟೆ : ಮಲೆನಾಡು ಭಾಗದಲ್ಲಿ ಅಕ್ರಮ ಮರಳು ಮಾಫ಼ಿಯಾದ ಹೆಡೆಮುರಿ ಕಟ್ಟುವಲ್ಲಿ ಪಟ್ಟಣದ ಪೊಲೀಸ್ ಪಿಎಸ್ ಐ ಪ್ರವೀಣ್ ಎಸ್ ಪಿ ನೇತ್ರತ್ವದ ತಂಡ ಯಶಸ್ವಿಯಾಗಿದ್ದಾರೆ. ಖಚಿತ ಮಾಹಿತಿ ದೊರೆತ ಹಿನ್ನಲೆಯಲ್ಲಿ ಬುಧವಾರ ರಾತ್ರಿ ಪಟ್ಟಣದ ಪಿಎಸ್ ಪ್ರವೀಣ್ ಎಸ್ ಪಿ ನೇತ್ರತ್ವದ ತಂಡ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಅಕ್ರಮ ಮರಳು ಸಾಗಿಸುತಿದ್ದ ಮೂರು ಟಿಪ್ಪರ್ ಲಾರಿಯನ್ನು ವಶಕ್ಕೆ…

Read More

ರಿಪ್ಪನ್‌ಪೇಟೆ : ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಕೊಟ್ಟಿಗೆ ಸುಟ್ಟು ಭಸ್ಮ – ಅಪಾರ ಹಾನಿ|fire

ಹೊಸನಗರ ತಾಲೂಕಿನ ಬಾಳೂರು ಗ್ರಾಪಂ ವ್ಯಾಪ್ತಿಯ ಮಾದಾರದಿಂಬದಲ್ಲಿ ಗುರುವಾರ ಮಧ್ಯರಾತ್ರಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ ಸಂಭವಿಸಿ ಕೊಟ್ಟಿಗೆ ಮನೆಯೊಂದು ಸಂಪೂರ್ಣ ಭಸ್ಮಗೊಂಡು ಅದರಲ್ಲಿದ್ದ ಮರ-ಮುಟ್ಟು ಕೃಷಿ ಉಪಕರಣ ಸೇರಿದಂತೆ ಸಾವಿರಾರು ರೂ ನಷ್ಟ ಉಂಟಾಗಿದೆ. ಮಾದಾರದಿಂಬ ಗ್ರಾಮದ ಕೃಷಿಕ ಷಣ್ಮುಖಪ್ಪ ಗೌಡರ ಕೊಟ್ಟಿಗೆ ಮನೆಯಲ್ಲಿ ಮದ್ಯರಾತ್ರಿ ಬೆಂಕಿ ಕಾಣಿಸಿ ಕೊಂಡಿದೆ. ಬಳಿಕ ಕೆಲವೇ ಕ್ಷಣಗಳಲ್ಲಿ ಬೆಂಕಿ ಕೆನ್ನಾಲಿಗೆ ಕೊಟ್ಟಿಗೆ ತುಂಬಾ ಆವರಿಸಿದೆ.ತಕ್ಷಣ ಕೊಟ್ಟಿಗೆಯಲ್ಲಿದ್ದ ದನಗಳನ್ನು ಹೊರತರಲಾಯಿತು ಆದರೂ ಕೆಲವು ದನಗಳಿಗೆ ಸುಟ್ಟ ಗಾಯಗಳಾಗಿವೆ….

Read More

ಕೋಳಿ ಕದಿಯುತ್ತಿದ್ದ ಎನ್ನುವ ಕಾರಣಕ್ಕೆ ಮೃಗವಧೆ ರಾಜು ಎಂಬಾತನನ್ನು ಬಡಿದು ಕೊಂದು ಬಿಟ್ರಾ ದುಷ್ಕರ್ಮಿಗಳು..!!!!!!!????

ಅಂಗಡಿಗಳಲ್ಲಿ ಕೋಳಿ ಕದಿಯುತ್ತಿದ್ದ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬನನ್ನು ಬಡಿದು ಕೊಂದಿರುವಂತಹ ಘಟನೆ ತೀರ್ಥಹಳ್ಳಿ ತಾಲ್ಲೂಕಿನ ಮೃಗವಧೆಯಲ್ಲಿ ನಡೆದಿದೆ ಎನ್ನಲಾಗುತ್ತಿದೆ.  ಮೃಗವಧೆಯ ರಾಜು ಹೇಗೆ ಸಾವನ್ನಪ್ಪಿರುವ ವಿಚಾರ ಇದೀಗ ಹೊರಕ್ಕೆ ಬಂದಿದೆ. ಆ ಊರು ಹಾಗೂ ಅಲ್ಲಿನ ಸ್ಥಳಿಯರು ಹೇಳುವ ಪ್ರಕಾರ ಆತ ಅಡಿಕೆ ಗೊನೆ ತೆಗೆಯುವವನಾಗಿದ್ದು ಹಾಗೂ ಮದ್ಯ ವ್ಯಸನಿಯಾಗಿದ್ದ. ಕಳೆದ ಮೂರು ದಿನಗಳಿಂದ ರಾಜು ಮನೆಯಲ್ಲಿರಲಿಲ್ಲ.  ಕೋಳಿಯಂಗಡಿಗಳಲ್ಲಿ ಕೋಳಿ ಕದಿಯುತ್ತಿದ್ದ ಎಂಬ ಕಾರಣಕ್ಕೆ ಆತನ ಮೇಲೆ ಶಿಶಿರ, ಶಿವು ಮತ್ತು ವಿಜಯೇಂದ್ರ ಎಂಬ ಆರೋಪಿಗಳು ಹಲ್ಲೆ…

Read More

ತಂದೆಯ ಸಾವಿನ ನಡುವೆಯೂ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದ ವಿದ್ಯಾರ್ಥಿ

A heartbreaking incident in Shivamogga where a student appeared for SSLC exam despite his father’s death due to suicide caused by debt burden, drawing praise for his courage. ಶಿವಮೊಗ್ಗ : ವೈಯಕ್ತಿಕ ದುಃಖದ ನಡುವೆಯೂ ತನ್ನ ಭವಿಷ್ಯಕ್ಕಾಗಿ ಹೋರಾಟ ಮುಂದುವರಿಸಿದ ವಿದ್ಯಾರ್ಥಿಯೊಬ್ಬನ ಕಥೆ ಜಿಲ್ಲೆಯಲ್ಲೆಲ್ಲ ಮನಮುಟ್ಟುವಂತೆ ಮಾಡಿದೆ. ತಾಲೂಕಿನ ದ್ಯಾವಿನಕೆರೆ ಗ್ರಾಮದಲ್ಲಿ ನಡೆದ ಈ ಘಟನೆ ಸಮಾಜದ ಗಮನ ಸೆಳೆದಿದೆ. ದ್ಯಾವಿನಕೆರೆ ಗ್ರಾಮದ ನಿವಾಸಿ ಮಂಜುನಾಥ್…

Read More

ಕ್ಯಾಂಟರ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ – ಇಬ್ಬರಿಗೆ ತೀವ್ರ ಗಾಯ|accident

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪ ಕ್ಯಾಂಟರ್ ಹಾಗೂ ಕಾರಿನ ನಡುವೆ ಡಿಕ್ಕಿ…!!! ಸಾಗರ ತಾಲೂಕಿನ ಆನಂದಪುರ ಪೊಲೀಸ್ ಸ್ಟೇಷನ್ ಸಮೀಪದಲ್ಲಿ ಕ್ಯಾಂಟರ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ನಡೆದಿದೆ. ಆನಂದಪುರದಿಂದ ಸಾಗರದ ಕಡೆಗೆ ತೆರಳುತ್ತಿದ್ದ ಟಿಪ್ಪರ್ ಲಾರಿ ಹಾಗೂ ಸಿದ್ದೇಶ್ವರ ಕಾಲೋನಿಯಿಂದ ಆನಂದಪುರದ ಕಡೆಗೆ ಸಾಗುತ್ತಿದ್ದ ಮಾರುತಿ ಸ್ವಿಫ್ಟ್ ಕಾರಿನ(KA 17 M 9578)  ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ನಡೆದಿದೆ. ಈ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರಿಗೆ ತೀವ್ರವಾದ ಗಾಯವಾಗಿದ್ದು…

Read More

ಪಾಕ್ ವಿರುದ್ಧ ಕೊಹ್ಲಿ “ವಿರಾಟ” ರೂಪ – ಭಾರತಕ್ಕೆ ಭರ್ಜರಿ ಜಯ !

ಪಾಕ್ ವಿರುದ್ಧ ಕೊಹ್ಲಿ “ವಿರಾಟ” ರೂಪ – ಭಾರತಕ್ಕೆ ಭರ್ಜರಿ ಜಯ ! ದುಬೈ : ಇಲ್ಲಿನ ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಚಾಂಪಿಯನ್ಸ್ ಟ್ರೋಫಿಯ ಭಾರತ-ಪಾಕಿಸ್ತಾನದ ಪಂದ್ಯದಲ್ಲಿ ಭಾರತ ತಂಡವು ಪಾಕಿಸ್ತಾನ ತಂಡವನ್ನು ಸೋಲಿಸಿ, ಭರ್ಜರಿ ಜಯ ಗಳಿಸಿದೆ. ಪಾಕಿಸ್ತಾನ ನೀಡಿದ 242 ರನ್ ಗಳ ಬೆನ್ನಟ್ಟಿದ ಭಾರತವು ವಿರಾಟ್ ಕೊಹ್ಲಿ ಅವರ ಅದ್ಭುತ ಪ್ರದರ್ಶನದಿಂದ ಪಾಕಿಸ್ತಾನಕ್ಕೆ ‘ಹೈಬ್ರಿಡ್’ ಪ್ರದರ್ಶನ ನೀಡಿತು. ಭಾರತಕ್ಕೆ ಜಯಗಳಿಸಲು ಎರಡು ರನ್ ಬೇಕಿದ್ದಾಗ, ಕೊಹ್ಲಿಗೆ ಶತಕ ಪೂರೈಸಲು 4…

Read More

ಮದ್ಯ ಸೇವಿಸಿ ಶಾಲಾ ವಾಹನ ಚಾಲನೆ ಮಾಡುತ್ತಿದ್ದ ನಾಲ್ವರು ಚಾಲಕರ ವಿರುದ್ಧ ಕೇಸ್

ಮದ್ಯ ಸೇವಿಸಿ ಶಾಲಾ ವಾಹನ ಚಾಲನೆ ಮಾಡುತ್ತಿದ್ದ ನಾಲ್ವರು ಚಾಲಕರ ವಿರುದ್ಧ ಕೇಸ್ A 35-year-old man was brutally attacked by a group of assailants in Bhadravathi over an old rivalry. The victim suffered severe injuries to both hands and is undergoing treatment in hospital. Police have launched an investigation. ಶಿವಮೊಗ್ಗ: ಸಂಚಾರ ಠಾಣೆ ಪೊಲೀಸರು ಇಂದು ಬೆಳಗ್ಗೆ ನಗರದಾದ್ಯಂತ ಶಾಲಾ, ಕಾಲೇಜು…

Read More