Headlines

ಪತ್ರಕರ್ತ ಮುದಾಸಿರ್ ಅಹಮದ್ ಮೇಲೆ ದುಷ್ಕರ್ಮಿಗಳ ಹಲ್ಲೆಗೆ SJKPS ಮತ್ತು ಪ್ರೆಸ್​ ಟ್ರಸ್ಟ್​ ಖಂಡನೆ

ಪತ್ರಕರ್ತ ಮುದಾಸಿರ್ ಅಹಮದ್ ಮೇಲೆ ದುಷ್ಕರ್ಮಿಗಳ ಹಲ್ಲೆ ಮಾಡಿರುವ ದುಷ್ಕರ್ಮಿಗಳ ಕೃತ್ಯವನ್ನು ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಶಿವಮೊಗ್ಗ ಪ್ರೆಸ್ ಟ್ರಸ್ಟ್ ತೀವ್ರವಾಗಿ ಖಂಡಿಸಿವೆ. ತಮ್ಮ ಮಗನೊಂದಿಗೆ ಅನುಚಿತವಾಗಿ ವರ್ತಿಸಿದ ವ್ಯಕ್ತಿಗಳನ್ನು ಪ್ರಶ್ನೆ ಮಾಡಿದ ಮುದಾಸಿರ್ ಪತ್ರಕರ್ತ ಎಂದು ಗೊತ್ತಿದ್ದರೂ ಉದ್ದೇಶಪೂರ್ವಕವಾಗಿ ಹಲ್ಲೆ ನಡೆಸಲಾಗಿದೆ. ಪೊಲೀಸರು ಆರೋಪಿಗಳನ್ನು ತಕ್ಷಣ ಬಂಧಿಸಿ ಕಠಿಣ ಕ್ರಮಕೈಗೊಳ್ಳಬೇಕು. ಸಮಾಜ ಘಾತುಕ ಚಟುವಟಿಕೆಗಳ ಬಗ್ಗೆ ಸುದ್ದಿ ಮಾಡುತ್ತಿದ್ದ ಒಬ್ಬ ಪತ್ರಕರ್ತನ ಮೇಲಿನ ಹಲ್ಲೆಗೆ ಬೇರೆಯದೇ ಆಯಾಮ ಇರುವ ಅನುಮಾನ ಇದ್ದು,…

Read More

ಹುಂಚ ಕಲ್ಲು ಕ್ವಾರೆಯಲ್ಲಿ ಜಾರ್ಖಂಡ್ ಮೂಲದ ವ್ಯಕ್ತಿಯ ನಿಗೂಡ ಸಾವು – ಪೊಲೀಸ್ ತನಿಖೆ ಚುರುಕು

ಹುಂಚ ಕಲ್ಲು ಕ್ವಾರೆಯಲ್ಲಿ ಜಾರ್ಖಂಡ್ ಮೂಲದ ವ್ಯಕ್ತಿಯ ನಿಗೂಡ ಸಾವು – ಪೊಲೀಸ್ ತನಿಖೆ ಚುರುಕು ಜಾರ್ಖಂಡ್ ಮೂಲದ ಕಾರ್ಮಿಕನೊಬ್ಬ ನಿಗೂಡವಾಗಿ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಗ್ರಾಪಂ ವ್ಯಾಪ್ತಿಯ ಹೊಂಡಲಗದ್ದೆ ಗ್ರಾಮದಲ್ಲಿ ನಡೆದಿದೆ. ಜಾರ್ಖಂಡ್ ಮೂಲದ ಉದಯ್ (26) ಎಂಬ ಕಾರ್ಮಿಕ ಹೊಂಡಲಗದ್ದೆಯ ಕ್ವಾರೆಯೊಂದರಲ್ಲಿ ಕೆಲಸ ಮಾಡುತಿದ್ದು ಶುಕ್ರವಾರ ರಾತ್ರಿ ನಿಗೂಡವಾಗಿ ಸಾವನ್ನಪ್ಪಿದ್ದಾನೆ ಎನ್ನಲಾಗುತ್ತಿದೆ. ನಡೆದಿದ್ದೇನು ..!!?? ಉತ್ತರ ಭಾರತದ ಹಲವು ಕಾರ್ಮಿಕರು ಈ ಕಲ್ಲು ಕ್ವಾರೆಯಲ್ಲಿ ಕೆಲಸ ನಿರ್ವಹಿಸುತಿದ್ದು ಶುಕ್ರವಾರ…

Read More

ವಿಜೃಂಭಣೆಯೊಂದಿಗೆ ಸಂಪನ್ನಗೊಂಡ ಜೇನುಕಲ್ಲಮ್ಮ ಜಾತ್ರಾ ಮಹೋತ್ಸವ

ರಿಪ್ಪನ್ ಪೇಟೆ;-ಪುರಾಣ ಪ್ರಸಿದ್ದ ಹೆಬ್ಬಂಡೆಯಲ್ಲಿ ನೆಲೆಸಿರುವ ಜಗನ್ಮಾತೆ ಜೇನುಕಲ್ಲಮ್ಮ ದೇವಿಯ ಜಾತ್ರಾಮಹೋತ್ಸವವು ವಿಜೃಂಭಣೆಯೊಂದಿಗೆ ಸಂಪನ್ನ ಗೊಂಡಿತು. ಭಾದ್ರಪದ ಮಾಸದ ಹುಣ್ಣಿಮೆಯಿಂದ ಮಹಾಲಯ ಅಮಾವಾಸ್ಯೆಯವರೆಗೆ ಎರಡು ಮಂಗಳವಾರ ಶುಕ್ರವಾರದ ಪಿತೃ ಪಕ್ಷದಲ್ಲಿ ಅಮ್ಮನಘಟ್ಟದ ಜೇನುಕಲ್ಲಮ್ಮ ದೇವಿಯ ಜಾತ್ರಾಮಹೋತ್ಸವವು ಶ್ರದ್ದಾಭಕ್ತಿಯಿಂದ ಅದ್ದೂರಿಯಾಗಿ ನೆರವೇರಿತು. ದೇವಸ್ಥಾನದ ಪ್ರಧಾನ ಅರ್ಚಕ ಭಾಸ್ಕರ್ ಜೋಯ್ಸ್ ನೇತೃತ್ವದಲ್ಲಿ ಹಳೆಯ ಅಮ್ಮನಘಟ್ಟದಲ್ಲಿ ತಾಯಿ ಮಹಾಮಾತೆ ಜೇನುಕಲ್ಲಮ್ಮ ತಾಯಿಗೆ ಕಂಕಣ ಧಾರಣೆ ಮಾಡಿ ಎರಡು ಮಂಗಳವಾರ ಮತ್ತು ಎರಡು ಶುಕ್ರವಾರದೊಂದು ದೇವಿಗೆ ವಿಶೆಷ ಅಲಂಕಾರಿಕಾ ಪೂಜೆಯೊಂದಿಗೆ ವಿವಿಧ ಧಾರ್ಮಿಕ…

Read More

ಕೆಂಚನಾಲ, ಬಾಳೂರು ಹಾಗೂ ಚಂದಳ್ಳಿಯಲ್ಲಿ ಭಾರಿ ಮಳೆಗೆ ಮನೆ ಹಾನಿ – ಸ್ಥಳಕ್ಕೆ ಶಾಸಕರ ಆಪ್ತ ಕಾರ್ಯದರ್ಶಿ ಭೇಟಿ , ಆರ್ಥಿಕ ನೆರವು

ಕೆಂಚನಾಲ, ಬಾಳೂರು ಹಾಗೂ ಚಂದಳ್ಳಿಯಲ್ಲಿ ಭಾರಿ ಮಳೆಗೆ ಮನೆ ಹಾನಿ – ಸ್ಥಳಕ್ಕೆ ಶಾಸಕರ ಆಪ್ತ ಕಾರ್ಯದರ್ಶಿ ಭೇಟಿ , ಆರ್ಥಿಕ ನೆರವು ರಿಪ್ಪನ್‌ಪೇಟೆ : ಕೆಂಚನಾಲ ಗ್ರಾಪಂ ವ್ಯಾಪ್ತಿಯ ಕುರಿಯ ಕೊಟ್ಟಿಗೆ ಭಾರಿ ಗಾಳಿ ಮಳೆಗೆ ಹಾನಿಯಾಗಿತ್ತು ಮತ್ತು ಚಂದಳ್ಳಿ ,ಬಾಳೂರು ಗ್ರಾಮದಲ್ಲಿ ಮನೆ ಹಾನಿಯಾಗಿತ್ತು ಈ ಹಿನ್ನಲೆಯಲ್ಲಿ ಪ್ರಸ್ತುತ ಬಿಹಾರ ಚುನಾವಣಾ ಪ್ರಚಾರದಲ್ಲಿರುವ ಶಾಸಕ ಬೇಳೂರು ಗೋಪಾಲಕೃಷ್ಣ ರವರ ಸೂಚನೆಯಂತೆ ಅವರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಕುಟುಂಬಸ್ಥರಿಗೆ ಸಾಂತ್ವಾನ…

Read More

ಕುಡಿದ ಮತ್ತಿನ ಜಗಳ ವಿಕೋಪಕ್ಕೆ: ಮಗನನ್ನೇ ಮಚ್ಚಿನಿಂದ ಕೊಚ್ಚಿ ಕೊಂದ ತಂದೆ

ಕುಡಿದ ಮತ್ತಿನ ಜಗಳ ವಿಕೋಪಕ್ಕೆ: ಮಗನನ್ನೇ ಮಚ್ಚಿನಿಂದ ಕೊಚ್ಚಿ ಕೊಂದ ತಂದೆ – ಮೂಡಿಗೆರೆಯಲ್ಲಿ ಭೀಕರ ಘಟನೆ tragic incident reported from Anegundi village of Mudigere taluk, Chikkamagaluru district where a father killed his own son with a machete after a drunken fight. Full details inside. ಚಿಕ್ಕಮಗಳೂರು: ಕುಡಿದ ಮತ್ತಿನಲ್ಲಿ ತಂದೆ–ಮಗನ ನಡುವೆ ನಡೆದ ಕ್ಷುಲ್ಲಕ ಜಗಳ ಕೊಲೆಯಲ್ಲಿ ಅಂತ್ಯಗೊಂಡ ದಾರುಣ ಘಟನೆ ಚಿಕ್ಕಮಗಳೂರು ಜಿಲ್ಲೆಯ…

Read More

ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಬೆಳಂದೂರು ನರಸಪ್ಪ ನಿಧನ|RIP

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಕೆಂಚನಾಲ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಳಂದೂರು ಗ್ರಾಮದ ಹಿರಿಯ ಕಾಂಗ್ರೆಸ್ ಮುಖಂಡರಾದ ನರಸಪ್ಪ(75) ರವರು ಹೃದಯ ಸಮಸ್ಯೆ ಖಾಯಿಲೆಯಿಂದ ನಿಧನರಾಗಿದ್ದಾರೆ. ಇತ್ತೀಚಿಗೆ ನರಸಪ್ಪ ರವರಿಗೆ ಆರೋಗ್ಯ ಸಮಸ್ಯೆ ಕಾಣಿಸಿಕೊಂಡ ಹಿನ್ನಲೆಯಲ್ಲಿ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಮಂಗಳವಾರ  ರಾತ್ರಿ ಚಿಕಿತ್ಸೆ ಫಲಕಾರಿಯಾಗದೇ ಮೃತರಾಗಿದ್ದಾರೆ. ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾಗಿದ್ದ ನರಸಪ್ಪ ರವರು ಕೆಂಚನಾಲ ಮಾರಿಕಾಂಬಾ ಜಾತ್ರಾ ಸಮಿತಿಯಲ್ಲಿ 20 ವರ್ಷಕ್ಕೂ ಹೆಚ್ಚು ಕಾಲ ಸೇವೆ ಸಲ್ಲಿಸಿ ಜನಾನುರಾಗಿಯಾಗಿದ್ದರು. ಮೃತರು ಪತ್ನಿ, ಇಬ್ಬರು ಗಂಡು…

Read More

ಜೂಜಿನ ಸಾಲ ತೀರಿಸಲು ಸ್ವಂತ ದೊಡ್ಡಪ್ಪ–ದೊಡ್ಡಮ್ಮನನ್ನೇ ಕೊಂದ ವೈದ್ಯ; ಇಂಜೆಕ್ಷನ್ ನೀಡಿ ಡಬಲ್ ಮರ್ಡರ್

A doctor was arrested in Shivamogga for killing his elderly uncle and aunt using a lethal injection to steal gold and clear gambling debts. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಪಟ್ಟಣದ ಭೂತನಗುಡಿಯಲ್ಲಿ ಮಲಗಿದ್ದಲ್ಲಿಯೇ ನಿಗೂಢವಾಗಿ ಸಾವನ್ನಪ್ಪಿದ್ದ ವೃದ್ಧ ದಂಪತಿಯ ಪ್ರಕರಣವನ್ನು ಭದ್ರಾವತಿ ಹಳೇನಗರ ಪೊಲೀಸರು ಕೇವಲ 24 ಗಂಟೆಗಳಲ್ಲಿ ಭೇದಿಸಿ, ಪ್ರಮುಖ ಆರೋಪಿ ವೈದ್ಯನನ್ನು ಬಂಧಿಸಿದ್ದಾರೆ. ಮೃತ ದಂಪತಿಯ ತಮ್ಮನ ಪುತ್ರನಾದ ಡಾ.ಮಲ್ಲೇಶ್‌ನೇ ಈ ಭೀಕರ ಕೊಲೆಯ ಪ್ರಮುಖ…

Read More

former IAS officer AK Sharma have been elected vice-president of the state BJP ahead of the Uttar Pradesh assembly elections next year.

Lucknow: Prime Minister Narendra Modi has announced the appointment of former IAS officer AK Sharma as the BJP’s vice president in the state ahead of the Uttar Pradesh assembly elections next year.  Meanwhile, Archana Mishra and Amit Balmi have been appointed in charge of the area.  The BJP has decided to strengthen the party’s organization…

Read More

ಮಹಿಳೆ ನಾಪತ್ತೆ – ಮಾಹಿತಿಗಾಗಿ ಪೊಲೀಸ್ ಮನವಿ

ಮಹಿಳೆ ನಾಪತ್ತೆ – ಮಾಹಿತಿಗಾಗಿ ಪೊಲೀಸ್ ಮನವಿ ಶಿವಮೊಗ್ಗದ ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ ವೆಂಕಟೇಶನಗರ 5ನೇ ಕ್ರಾಸ್ ವಾಸಿ ಕೋಟೆಪ್ಪ ಎಂಬುವವರ ಪತ್ನಿ 41 ವರ್ಷದ ಪಾರ್ವತಮ್ಮ ಎಂಬ ಮಹಿಳೆ ನ.09 ರಂದು ರಾತ್ರಿ ತನ್ನ ಮನೆಯಿಂದ ಹೊರಗೆ ಹೋಗಿದ್ದು, ಈವರೆಗೂ ವಾಪಸ್ಸಾಗಿರುವುದಿಲ್ಲ. ಈ ಮಹಿಳೆಯ ಚಹರೆ 4.5 ಅಡಿ ಎತ್ತರ, ದುಂಡುಮುಖ, ಕಪ್ಪು ಮೈಬಣ್ಣ ಹೊಂದಿದ್ದು, ಆರೆಂಜ್ ಕಲರ್ ಸೀರೆ ಮತ್ತು ಹಸಿರು ಬಣ್ಣದ ರವಿಕೆ ಧರಿಸಿರುತ್ತಾರೆ ಈ ಮಹಿಳೆಯ ಕುರಿತು ಸುಳಿವು ದೊರಕಿದಲ್ಲಿ…

Read More

ಸಂಘಟನಾ ಚತುರ,ಸ್ನೇಹಮಯಿ ವ್ಯಕ್ತಿತ್ವದ ಶಾಸಕ ಆರಗ ಜ್ಞಾನೇಂದ್ರರವರಿಗೆ ಕ್ಯಾಬಿನೆಟ್ ದರ್ಜೆಯ ಸಚಿವ ಸ್ಥಾನ ನೀಡಲು ಮನವಿ:

ರಿಪ್ಪನ್ ಪೇಟೆ: ಮಲೆನಾಡಿನ ತವರೂರು ತೀರ್ಥಹಳ್ಳಿಯ ಯಶಸ್ವಿ ಶಾಸಕ ಎಂದೇ ಬಿಂಬಿತರಾಗಿರುವ ಶಾಸಕರಾದ ಆರಗ ಜ್ಞಾನೇಂದ್ರ ನಾಲ್ಕು ಬಾರಿ ಕ್ಷೇತ್ರವನ್ನು ಪ್ರತಿನಿಧಿಸಿದವರು,ಸುಮಾರು ವರ್ಷಗಳಿಂದ ಪಕ್ಷಕ್ಕಾಗಿ ದುಡಿದ ಆರಗ ಜ್ಞಾನೇಂದ್ರ ರವರಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸಂಪುಟದಲ್ಲಿ ಕ್ಯಾಬಿನೆಟ್ ದರ್ಜೆಯ ಸಚಿವ ಸ್ಥಾನ ನೀಡಬೇಕೆಂದು ಹೊಸನಗರ ತಾಲೂಕು ಬಿಜೆಪಿಯ ಉಪಾಧ್ಯಕ್ಷರಾದ ಕಲ್ಲೂರು ನಾಗೇಂದ್ರಪ್ಪ ಗೌಡ ಒತ್ತಾಯಿಸಿದ್ದಾರೆ.       : ಕಲ್ಲೂರು ನಾಗೇಂದ್ರಪ್ಪ ಗೌಡ        ಹೊಸನಗರ ತಾಲೂಕು ಬಿಜೆಪಿ ಉಪಾಧ್ಯಕ್ಷರು: ಕೊರೊನಾದಂಥ ಸಂಕಷ್ಟದ ವೇಳೆ…

Read More