ಯಡಿಯೂರಪ್ಪ ಕುಟುಂಬದ ಗೂಂಡಾಗಿರಿ ರಾಜಕಾರಣದ ವಿರುದ್ದ ಜನ ತೊಡೆ ತಟ್ಟಿದ್ದಾರೆ – ಕೆ ಎಸ್ ಈಶ್ವರಪ್ಪ | KSE
ಯಡಿಯೂರಪ್ಪ ಕುಟುಂಬದ ಗೂಂಡಾಗಿರಿ ರಾಜಕಾರಣದ ವಿರುದ್ದ ಜನ ತೊಡೆ ತಟ್ಟಿದ್ದಾರೆ – ಕೆ ಎಸ್ ಈಶ್ವರಪ್ಪ | KSE ನಾನು ಪ್ರಮಾಣ ಮಾಡುತ್ತೇನೆ ಆ ಬ್ರಹ್ಮ ಅಡ್ಡ ಬಂದರೂ ಚುನಾವಣೆಯಲ್ಲಿ ಗೆದ್ದೇ ಗೆಲ್ಲುತ್ತೇನೆ. ಬಿಜೆಪಿ ನನ್ನ ತಾಯಿ ಮತ್ತೆ ಪಕ್ಷಕ್ಕೆ ಸೇರಿ ಮೋದಿ ಪ್ರಧಾನಿಯಾಗಲು ದೆಹಲಿಯಲ್ಲಿ ಕೈ ಎತ್ತುತ್ತೇನೆ ಎಂದು ಶಿವಮೊಗ್ಗ ಲೋಕಸಭಾ ಪಕ್ಷೇತರ ಅಭ್ಯರ್ಥಿ, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು. ಸೊರಬದ ಆಲೇಕಲ್ ಸಭಾ ಭವನದಲ್ಲಿ ಭಾನುವಾರ ರಾಷ್ಟ್ರ ಭಕ್ತ ಬಳಗದ ವತಿಯಿಂದ ಹಮ್ಮಿಕೊಂಡಿದ್ದ ಬೃಹತ್…


