BANKAPURA | ಕೆಸರು ಗದ್ದೆಯಂತಾದ ರಸ್ತೆ – ಸಾರ್ವಜನಿಕರ ಪರದಾಟ | ಈ ಕಾಲೋನಿಯ ನಿವಾಸಿಗಳ ಗೋಳು ಕೇಳುವವರ್ಯಾರು..!??
ಕೆಸರು ಗದ್ದೆಯಂತಾದ ರಸ್ತೆ – ಸಾರ್ವಜನಿಕರ ಪರದಾಟ | ಈ ಕಾಲೋನಿಯ ನಿವಾಸಿಗಳ ಗೋಳು ಕೇಳುವವರ್ಯಾರು..!?? ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಬಂಕಾಪುರ ಪಟ್ಟಣದ ಶರೀಫ್ ನಗರದ ಆಯನ ಹೊಂಡ ಹತ್ತಿರದ ರಸ್ತೆಯು ಮಳೆಯಿಂದಾಗಿ ಕೆಸರು ಗದ್ದೆಯಂತಾಗಿದ್ದು, ನಿವಾಸಿಗಳು ಪರದಾಡುವಂತಾಗಿದೆ. ಪಟ್ಟಣದ ಷರೀಫ್ ನಗರದ ಆಯನಹೊಂಡ ಪಕ್ಕದ ಕಾಲೋನಿಗಳಿಗೆ ತೆರಳಲು ಕನಿಷ್ಠ ಕಚ್ಚಾ ರಸ್ತೆಯಿಲ್ಲ. ಹೀಗಾಗಿ ಈ ಕಾಲೊನಿ ಮಳೆಯಾದರೆ ಕೆಸರಿನಲ್ಲಿಯೇ ಓಡಾಡುಂತಾಗಿದೆ’ ಎಂದು ನಿವಾಸಿಗಳು ಗೋಳು ತೋಡಿಕೊಂಡಿದ್ದಾರೆ. ಈಗ ಭಾರಿ ಮಳೆ ಸುರಿಯುತ್ತಿದ್ದು, ಮನೆಯಿಂದ ಹೊರಗೆ…


