Headlines

ಅಧಿಕಾರಕ್ಕಾಗಿ ರಾಜ್ಯ ಸರ್ಕಾರ ಶಾಸಕರ ಖರೀದಿ ಕೇಂದ್ರ ಆರಂಭಿಸಿದೆ : ಹರತಾಳು ಹಾಲಪ್ಪ ವ್ಯಂಗ್ಯ

ಅಧಿಕಾರಕ್ಕಾಗಿ ರಾಜ್ಯ ಸರ್ಕಾರ ಶಾಸಕರ ಖರೀದಿ ಕೇಂದ್ರ ಆರಂಭಿಸಿದೆ : ಹರತಾಳು ಹಾಲಪ್ಪ ವ್ಯಂಗ್ಯ ಸಾಗರ: “ಅಧಿಕಾರ ಉಳಿಸಿಕೊಳ್ಳಲು ಸರ್ಕಾರ ಶಾಸಕರ ಖರೀದಿ ಕೇಂದ್ರ ಪ್ರಾರಂಭಿಸಿದೆ. ಆದರೆ ರೈತರಿಗಾಗಿ ಮೆಕ್ಕೆಜೋಳ–ಭತ್ತ ಖರೀದಿ ಕೇಂದ್ರ ಆರಂಭಿಸಲು ಮಾತ್ರ ಸಮಯವಿಲ್ಲ,” ಎಂದು ಮಾಜಿ ಸಚಿವ ಮತ್ತು ಬಿಜೆಪಿ ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ ಸರ್ಕಾರವನ್ನು ತೀವ್ರವಾಗಿ ಟೀಕಿಸಿದರು. ಬುಧವಾರ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಬೆಂಬಲಬೆಲೆಗೆ ಭತ್ತ ಮತ್ತು ಮೆಕ್ಕೆಜೋಳ ಖರೀದಿಯನ್ನು ತಕ್ಷಣ ಆರಂಭಿಸಬೇಕೆಂದು ಸರ್ಕಾರವನ್ನು…

Read More

ಮನೆಯಲ್ಲಿಯೇ ಗಾಂಜಾ ಬೆಳೆದ ಮೆಡಿಕಲ್ ವಿದ್ಯಾರ್ಥಿಗಳು – ಹೈಟೆಕ್ ಕೃಷಿಗೆ ಪೊಲೀಸರೇ ಶಾಕ್|crime news

ಕರ್ನಾಟಕ ರಾಜ್ಯದ ನೂತನ ಸರ್ಕಾರ ಮಾದಕ ವಸ್ತುಗಳ ದಂಧೆಗೆ ಕಡಿವಾಣ ಹಾಕುವಂತೆ ಸೂಚಿಸಿದ ಬೆನ್ನಲ್ಲೆ ಶಿವಮೊಗ್ಗ ಪೊಲೀಸ್ ಕಾರ್ಯಾಚರಣೆಗೆ ಇಳಿದಿದ್ದಾರೆ.  ಈ ನಡುವೆ , ಶಿವಮೊಗ್ಗದಲ್ಲಿ ಈ ಹಿಂದೆ ಬೆಂಗಳೂರಿನಲ್ಲಿ ಕಂಡುಬಂದಂತೆ ವ್ಯಕ್ತಿಯೊಬ್ಬ, ಖುದ್ದು ತನ್ನ ಮನೆಯಲ್ಲಿ ಗಾಂಜಾ ಕೃಷಿ ಆರಂಭಿಸಿದ್ದರ ಬಗ್ಗೆ ವರದಿಯಾಗಿದೆ. ವಿದೇಶಿ ಹೂವುಗಳನ್ನ ಬೆಳಸಲು ನೆಟ್ ಹಾಕಿ ಫಾರ್ಮಿಂಗ್ ಮಾಡುವ ಹಾಗೆ, ಈತ ಮನೆಯಲ್ಲಿಯೇ ನೆಟ್ ಬಳಸಿ , ಫ್ಯಾನು ಲೈಟು ಅಳವಡಿಸಿ ಗಾಂಜಾವನ್ನು ಪಾಟ್​ಗಳಲ್ಲಿ ಬೆಳೆಯುತ್ತಿದ್ದ. ಸದ್ಯ ಈ ಬಗ್ಗೆ ಮಾಹಿತಿ…

Read More

ಜವಾಬ್ದಾರಿಯಿಂದ ಕೆಲಸ ಮಾಡಿ ಇಲ್ಲದಿದ್ದರೇ ಜಾಗ ಖಾಲಿ‌ ಮಾಡಿ – ಅಧಿಕಾರಿಗಳ ವಿರುದ್ದ ಶಾಸಕ ಬೇಳೂರು ಗರಂ..!! | GKB

ಜವಾಬ್ದಾರಿಯಿಂದ ಕೆಲಸ ಮಾಡಿ ಇಲ್ಲದಿದ್ದರೇ ಜಾಗ ಖಾಲಿ‌ ಮಾಡಿ – ಅಧಿಕಾರಿಗಳ ವಿರುದ್ದ ಶಾಸಕ ಬೇಳೂರು ಗರಂ..!! | GKB ಹೊಸನಗರ : ಹೇಳಿದ ಕೆಲಸ ಮಾಡಿ ಇಲ್ಲ, ಜಾಗ ಖಾಲಿ ಮಾಡಿ. ಮಳೆಗಾಲದಲ್ಲಿ ಇಲ್ಲಿ ಸಾಲು ಸಾಲು ವಿಕೋಪಗಳು ನಡೆಯುತ್ತವೆ. ಇಂತಹ ಸಂದರ್ಭದಲ್ಲೂ ಸರಿಯಾಗಿ ಕೆಲಸ ಮಾಡದಿದ್ದರೆ ಹೇಗೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಪ್ರಶ್ನಿಸಿದರು. ಇಲ್ಲಿನ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಕಂದಾಯ ಅಧಿಕಾರಿಗಳ ಕಾರ್ಯವೈಖರಿ ಕುರಿತು ಅಸಮಾಧಾನ ವ್ಯಕ್ತಪಡಿಸಿದರು….

Read More

ಕಿಟಕಿಯಿಂದ ಕೈ ಹಾಕಿ ಬಾಗಿಲ ಚಿಲಕ ತೆರೆದು ಕಳ್ಳತನ – ಅಂತರ್ ಜಿಲ್ಲಾ ಕಳ್ಳನ ಬಂಧನ

ಕಿಟಕಿಯಿಂದ ಕೈ ಹಾಕಿ ಬಾಗಿಲ ಚಿಲಕ ತೆರೆದು ಕಳ್ಳತನ – ಅಂತರ್ ಜಿಲ್ಲಾ ಕಳ್ಳ ಬಂಧನ An inter-district thief was arrested in Shivamogga for stealing gold, cash, and a mobile phone by entering a house through a window while residents were asleep. ಶಿವಮೊಗ್ಗ: ನಗರದ ಚಾಲುಕ್ಯ ನಗರದಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣವನ್ನು ಪೊಲೀಸರು ಬೇಧಿಸಿ ಅಂತರಜಿಲ್ಲಾ ಕಳ್ಳನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ನಿವೃತ್ತ ಉದ್ಯೋಗಿಯೊಬ್ಬರ ಮನೆಯಲ್ಲಿ…

Read More

ಮೇ.10 ರಂದು ಮತದಾನ,ಮೇ 13ಕ್ಕೆ ಫಲಿತಾಂಶ-ಇಂದಿನಿಂದಲೇ ನೀತಿ ಸಂಹಿತೆ ಜಾರಿ|ನೀತಿ ಸಂಹಿತೆ ಅಂದ್ರೆ ಏನು ? ಹೇಗಿರುತ್ತೆ? ಇಲ್ಲಿದೆ ಮಾಹಿತಿ|election

ಕರ್ನಾಟಕ ವಿಧಾನಸಭಾ ಚುನಾವಣಾ  ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಘೋಷಣೆ ಮಾಡಿದ್ದು, ಮೇ 10ರಂದು ರಾಜ್ಯಾದ್ಯಂತ ಏಕಕಾಲಕ್ಕೆ ಚುನಾವಣೆ ನಡೆಯಲಿದೆ. ದೆಹಲಿಯ ವಿಜ್ಞಾನ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಚುನಾವಣಾ ಆಯೋಗದ ಮುಖ್ಯಸ್ಥ ರಾಜೀವ್ ಕುಮಾರ್, ಮೇ 10ರಂದು ಕರ್ನಾಟಕದಲ್ಲಿ ಚುನಾವಣೆ ನಡೆಯಲಿದೆ. ಒಂದೇ ಹಂತದಲ್ಲಿ ಮತದಾನ ನಡೆಯುತ್ತದೆ. ಮೇ 13 ಕ್ಕೆ ಫಲಿತಾಂಶ ಪ್ರಕಟವಾಗಲಿದೆ.   ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಲಿದೆ. ಕರ್ನಾಟಕ ಎಲೆಕ್ಷನ್‌ ಮತ್ತು ಉಪಚುನಾವಣೆ ದಿನಾಂಕ ಪ್ರಕಟಿಲಿದ್ದೇವೆ. ಇತ್ತೀಚೆಗೆ ಈಶಾನ್ಯ ರಾಜ್ಯದ ಚುನಾವಣೆಗಳನ್ನು…

Read More

ರಿಪ್ಪನ್‌ಪೇಟೆಯಲ್ಲಿ ಮತದಾರರ ಮ್ಯಾಪಿಂಗ್ ಕ್ಯಾಂಪ್: ಏ.14ರಂದು ವಿಶೇಷ ಶಿಬಿರ

ರಿಪ್ಪನ್‌ಪೇಟೆಯಲ್ಲಿ ಮತದಾರರ ಮ್ಯಾಪಿಂಗ್ ಕ್ಯಾಂಪ್: ಏ.14ರಂದು ವಿಶೇಷ ಶಿಬಿರ A special voter mapping/progeny camp will be held on April 14 at Ripponpete Gram Panchayat hall to speed up pending electoral roll mapping in selected booths of Hosanagara taluk. ಹೊಸನಗರ: ರಾಜ್ಯಾದ್ಯಂತ ಮತದಾರರ ಪಟ್ಟಿಯ ಮ್ಯಾಪಿಂಗ್/ಪ್ರೋಜೆನಿ ಪ್ರಕ್ರಿಯೆ ಜೋರಾಗಿ ನಡೆಯುತ್ತಿದ್ದು, ಹೊಸನಗರ ತಾಲ್ಲೂಕಿನ ರಿಪ್ಪನ್‌ಪೇಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಈ ಕಾರ್ಯಕ್ಕೆ ವೇಗ ನೀಡಲು ವಿಶೇಷ…

Read More

ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ಚಿತ್ರ ನಟ ಪ್ರೇಮ್ ಕುಟುಂಬ ಸಮೇತ ಭೇಟಿ , ವಿಶೇಷ ಪೂಜೆ

ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ಚಿತ್ರ ನಟ ಪ್ರೇಮ್ ಕುಟುಂಬ ಸಮೇತ ಭೇಟಿ , ವಿಶೇಷ ಪೂಜೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿ ಪ್ರಸಿದ್ಧ ದೇವಾಲಯವಾದ ಸಿಗಂದೂರು ಚೌಡೇಶ್ವರಿ ದೇವಿಯ ದೇಗುಲಕ್ಕೆ ಇಂದು ಸ್ಯಾಂಡಲ್ ವುಡ್ ನಟ ಪ್ರೇಮ್ ಅವರು ಕುಟುಂಬ ಸಮೇತರಾಗಿ ಭೇಟಿ ನೀಡಿ, ದೇವಿಯ ದರ್ಶನವನ್ನು ಪಡೆದಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಸಿಗಂದೂರು ಚೌಡೇಶ್ವರಿ ದೇವಿಯ ಸನ್ನಿಧಿಯಲ್ಲಿ ದಸರಾ ಪ್ರಯುಕ್ತ ದಸರಾ ವೈಭವ ನಡೆಯುತ್ತಿದೆ. ನೆನಪಿರಲಿ ಖ್ಯಾತಿಯ ನಟ ಪ್ರೇಮ್ ಪತ್ನಿ ಜ್ಯೋತಿ ಪ್ರೇಮ್…

Read More

ಅವಧೂತ ವಿನಯ್ ಗುರೂಜಿ ಜನ್ಮ ದಿನೋತ್ಸವದ ಅಂಗವಾಗಿ ನಡೆದ ರಕ್ತದಾನ ಶಿಬಿರ ಯಶಸ್ವಿ :

ಅವಧೂತ ಗೌರಿಗದ್ದೆ ಮಠದ ಅವಧೂತ ಶ್ರೀ ವಿನಯ್ ಗುರೂಜಿ ಅವರ ಹುಟ್ಟು ಹಬ್ಬದ ಅಂಗವಾಗಿ ತೀರ್ಥಹಳ್ಳಿ ತಾಲೂಕಿನ ಮೇಗರವಳ್ಳಿಯ ಪ್ರೌಢಶಾಲೆಯಲ್ಲಿ ಬೃಹತ್ ರಕ್ತದಾನ ಶಿಬಿರವನ್ನು ಡಿವೈಎಸ್ಪಿ ಶಾಂತವೀರ ಉದ್ಘಾಟನೆ ಮಾಡಿದರು. ಮೇಗರವಳ್ಳಿ ಪ್ರೌಢಶಾಲೆಯಲ್ಲಿ ಶ್ರೀ ವಿನಯ್ ಗುರೂಜಿ ಭಕ್ತ ವೃಂದ, ಪುನೀತ್ ಬ್ರಿಗೇಡ್, ನಮ್ಮೂರ್ ಎಕ್ಸ್ಪ್ರೆಸ್ ಮಾಧ್ಯಮ ಸಂಸ್ಥೆ, ರೋಟರಿ ಬ್ಲಡ್ ಬ್ಯಾಂಕ್, ಮೆಗ್ಗಾನ್ ಆಸ್ಪತ್ರೆ ರಕ್ತ ನಿಧಿ ಸಹಯೋಗದಲ್ಲಿ ನಡೆದ ರಕ್ತದಾನ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರು ಕೂಡ ಭಾಗವಹಿಸಿ ರಕ್ತದಾನಿಗಳಿಗೆ ಶುಭ ಕೋರಿದರು….

Read More
Boat in mountains

Quisque faucibus laoreet eros vel

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

RIPPONPETE | ದುರ್ಗಾಂಬ ಬಸ್ ಪಲ್ಟಿ – ಹಲವು ಪ್ರಯಾಣಿಕರಿಗೆ ಗಂಭೀರ ಗಾಯ

RIPPONPETE | ದುರ್ಗಾಂಬ ಬಸ್ ಪಲ್ಟಿ – ಹಲವು ಪ್ರಯಾಣಿಕರಿಗೆ ಗಂಭೀರ ಗಾಯ ಬಸ್ ಪಲ್ಟಿಯಾಗಿ ಬಿದ್ದ ಪರಿಣಾಮ ಹಲವು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಚಿಕ್ಕಜೇನಿಯಲ್ಲಿ ನಡೆದಿದೆ. ಶಿವಮೊಗ್ಗದಿಂದ ಕುಂದಾಪುರಕ್ಕೆ ತೆರಳುತಿದ್ದ ದುರ್ಗಾಂಬ ಬಸ್ ಗೆ  ಹೊಸನಗರದಿಂದ ಬರುತಿದ್ದ ಭತ್ತ ಕಟಾವು ಯಂತ್ರವನ್ನು ಕೊಂಡೊಯ್ಯುತಿದ್ದ ತಮಿಳುನಾಡಿನ ಲಾರಿಗೆ ಡಿಕ್ಕಿಯಾದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಚಾಲಕನ ನಿಯಂತ್ರಣತಪ್ಪಿ ಬಸ್ ಪಲ್ಟಿಯಾಗಿದ್ದು, ಬಸ್ ನಲ್ಲಿ 20 ಪ್ರಯಾಣಿಕರಿದ್ದು…

Read More