ಸಾಗರ – ತಾಳಗುಪ್ಪ ಮಧ್ಯ ರಸ್ತೆಯಲ್ಲಿ ಧಗಧಗನೇ ಹೊತ್ತಿ ಉರಿದ ಕಾರು :

ಸಾಗರ ತಾಳಗುಪ್ಪ ಮಧ್ಯೆ ಕಾನಲೆ ತಿರುವು ಬಳಿ ಸಾಗರದ ವೆಂಕಟಗಿರಿ ಎಂಬುವವರ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ‌ಕಾಣಿಸಿಕೊಂಡಿದ್ದು ನಂತರ ನಿಲ್ಲಿಸಿದಾಗ ಸಂಪೂರ್ಣ ಬೆಂಕಿ ಹತ್ತಿಕೊಂಡಿದೆ.  ….  ಸಾಗರ ವೆಂಕಟಗಿರಿ ಎಂಬುವವರ ಸೇರಿದ ಕಾರು ತಾಳಗುಪ್ಪ ಸಮೀಪ ಕಾನಲೆ ತಿರುವಿನ ಬಳಿ ಈ ಘಟನೆ ನಡೆದಿದೆ.ಯಾವುದೇ ಪ್ರಾಣಾಪಾಯವಾಗಿಲ್ಲ. ಅಗ್ನಿಶಾಮಕ ದಳದ ಸಿಬ್ಬಂದಿಗಳು  ಬೆಂಕಿ ನಂದಿಸಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸ್ಥಳೀಯರು ಕೂಡ ಸಹಕಾರಿಸಿದ್ದಾರೆ.  ಸ್ಥಳಕ್ಕೆ ಪೊಲೀಸರು ಧಾವಿಸಿದ್ದಾರೆ. ವರದಿ : ಓಂಕಾರ್ ತಾಳಗುಪ್ಪ

Read More

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಗೆ ಬೆಂಕಿಗೆ ಆಹುತಿಯಾದ ಅಡಿಕೆ ತೋಟಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ , ಸಾಂತ್ವಾನ

Sagar MLA Belur Gopalakrishna visited Kusugundi village in Koduru GP after a fire caused by an electrical short circuit destroyed over 250 arecanut trees, causing heavy loss to farmer Chandrashekhar. ರಿಪ್ಪನ್‌ಪೇಟೆ : ಕೋಡೂರು ಗ್ರಾಮ ಪಂಚಾಯಿತಿಯ ಕುಸುಗುಂಡಿ ಗ್ರಾಮದಲ್ಲಿ ಇತ್ತೀಚೆಗೆ ಸಂಭವಿಸಿದ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ದುರಂತದಲ್ಲಿ ಸುಮಾರು 250ಕ್ಕೂ ಹೆಚ್ಚು ಅಡಿಕೆ ಮರಗಳು ಬೆಂಕಿಗೆ ಆಹುತಿಯಾದ ಹಿನ್ನೆಲೆಯಲ್ಲಿ ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ…

Read More

ಉದ್ಯೋಗಾವಕಾಶ : ಏ.12 ರಂದು ವಿವಿಧ ಕಂಪನಿಗಳಿಂದ ನೇರ ಸಂದರ್ಶನ

 ಏಪ್ರಿಲ್ 12 ರಂದು ಶಿವಮೊಗ್ಗ ನಗರದ  ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ನೇರ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ. ಏ.12 ರ ಬೆಳಗ್ಗೆ 10.00ಕ್ಕೆ ಪತ್ರಿಷ್ಠಿತ ಖಾಸಗಿ ಕಂಪನಿಗಳಿಂದ ನೇರ ಸಂದರ್ಶನವನ್ನು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಆಯೋಜಿಸಲಾಗಿದೆ. ವಿವಿಧ ಪ್ರತಿಷ್ಠಿತ ಖಾಸಗಿ ಕಂಪನಿಗಳು ಈ ನೇರ ಸಂದರ್ಶನದಲ್ಲಿ ಭಾಗವಹಿಸಲಿದ್ಧಾರೆ.  ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ. ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೊಮೊ ಮತ್ತು ಇತರೆ ಡಿಗ್ರಿ ತೇರ್ಗಡೆ ಹೊಂದಿದ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ತಮ್ಮ…

Read More

ನಾಳೆ(31-03-2023) ರಿಪ್ಪನ್‌ಪೇಟೆಯಲ್ಲಿ ನೂತನವಾಗಿ ಶುಭಾರಂಭಗೊಳ್ಳಲಿದೆ ಸುಸಜ್ಜಿತ ಶ್ರೀ ನಂದಿ ಹಾಸ್ಪಿಟಲ್

ರಿಪ್ಪನ್‌ಪೇಟೆ : ಇಲ್ಲಿನ ಶಿವಮೊಗ್ಗ ರಸ್ತೆಯ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಮುಂಭಾಗದಲ್ಲಿ ನೂತನವಾಗಿ ಸುಸಜ್ಜಿತ “ನಂದಿ ಆಸ್ಪತ್ರೆ” ಶುಕ್ರವಾರ ಶುಭಾರಂಭಗೊಳ್ಳಲಿದೆ. ನಾಳೆ 31-03-2023 ರ ಶುಕ್ರವಾರ ಬೆಳಿಗ್ಗೆ 09 ಗಂಟೆಗೆ ಉಜ್ಜಯಿನಿ ಮಠದ  ಶ್ರೀಗಳು ಮತ್ತು ಆನಂದಪುರದ ಡಾ ಮಲ್ಲಿಕಾರ್ಜುನ ಮುರುಘ ರಾಜೇಂದ್ರ ಮಹಾಸ್ವಾಮಿಗಳ ಸಮ್ಮುಖದಲ್ಲಿ ನೂತನ ಆಸ್ಪತ್ರೆ ಶುಭಾರಂಭಗೊಳ್ಳಲಿದ್ದು.ಈ ಕಾರ್ಯಕ್ರಮಕ್ಕೆ ಅನೇಕ ಗಣ್ಯರು ಆಗಮಿಸಲಿದ್ದಾರೆ. ನೂತನ ನಂದಿ ಆಸ್ಪತ್ರೆಯಲ್ಲಿ ದೊರೆಯುವ ಸೌಲಭ್ಯಗಳು ಸೇವೆಗಳು: * 24X7 ತುರ್ತು ಚಿಕಿತ್ಸೆಯ ವೈದ್ಯರು ಲಭ್ಯವಿರುತ್ತಾರೆ. * ಮಕ್ಕಳ ಡಾಕ್ಟರ್…

Read More

ಭದ್ರಾವತಿ : ಕಡಜ ಹುಳುಗಳ ದಾಳಿಗೆ ಇಬ್ಬರು ಬಲಿ

ಭದ್ರಾವತಿ :  ತೋಟದಲ್ಲಿ ಅಡಿಕೆ ಗೊನೆ ಕೀಳುವಾಗ ಕಡಜ ಹುಳುಗಳ ದಾಳಿಯಿಂದ ಇಬ್ಬರು ಮೃತಪಟ್ಟಿರುವ ಘಟನೆ ಜಿಲ್ಲೆಯ ಭದ್ರಾವತಿ ತಾಲೂಕಿನಲ್ಲಿ ನಡೆದಿದೆ. ಜಮೀನು ಮಾಲೀಕ ನಂಜಪ್ಪ(50) ಹಾಗೂ ಕಾರ್ಮಿಕ ಸಿದ್ಲಿಪುರದ ಮಲ್ಲಿಕಾರ್ಜುನ್(52) ಮೃತರು. ಭದ್ರಾವತಿಯ ಕಾಗದ ನಗರದ ಆನೆಕೊಪ್ಪ ಗ್ರಾಮದಲ್ಲಿ ಈ ಘಟನೆ ನಡೆದಿದೆ. ತೋಟದಲ್ಲಿ ಅಡಿಕೆ ಗೊನೆ ತೆಗೆಯುವಾಗ ಆಕಸ್ಮಿಕವಾಗಿ ಗೊನೆ ಕೋಲು ಕಡಜದ ಗೂಡಿಗೆ ತಗುಲಿ ಕಡಜ ಹುಳುಗಳು ಮಲ್ಲಿಕಾರ್ಜುನ್ ಹಾಗೂ ನಂಜಪ್ಪನ ಮೇಲೆ ಏಕಾಏಕಿ ದಾಳಿ ನಡೆಸಿದ್ದವು. ತಕ್ಷಣ ಇಬ್ಬರನ್ನು ಭದ್ರಾವತಿಯ ತಾಲೂಕು…

Read More

ರಿಪ್ಪನ್ ಪೇಟೆ ರಾಮಮಂದಿರದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ರಿಪ್ಪನ್ ಪೇಟೆ ರಾಮಮಂದಿರದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ರಿಪ್ಪನ್ ಪೇಟೆ : ಪಟ್ಟಣದ ಸಾಗರ ರಸ್ತೆಯಲ್ಲಿರುವ ಶ್ರೀ ರಾಮಮಂದಿರದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಯೋಗ ಶಿಕ್ಷಕ ನಟರಾಜ್ ನೇತ್ರತ್ವದಲ್ಲಿ ಆಚರಿಸಲಾಯಿತು. ಯೋಗ ಶಿಕ್ಷಕ ನಟರಾಜ್ ಮಾತನಾಡಿ, ಯೋಗಕ್ಕೆ ಪ್ರಾಚೀನ ಇತಿಹಾಸವಿದೆ. ದೈಹಿಕ, ಮಾನಸಿಕ ಆರೋಗ್ಯ ಮಾತ್ರವಲ್ಲದೆ ಆಧ್ಯಾತ್ಮಿಕ ಅನುಭವವನ್ನು ಯೋಗ ನೀಡುತ್ತದೆ. ಧ್ಯಾನ, ಪ್ರಾಣಾಯಾಮ ಸೇರಿದಂತೆ ಯೋಗದ ಸರಳ ಆಸನಗಳನ್ನು ಪ್ರತಿನಿತ್ಯ ಮಾಡುವುದರಿಂದ ದೇಹದಲ್ಲಿನ ಒತ್ತಡ ಕಡಿಮೆಯಾಗಿ ಮನಸ್ಸಿಗೆ ಹೆಚ್ಚು ಶಾಂತಿ, ನೆಮ್ಮದಿ ಉಂಟು ಮಾಡುತ್ತದೆ, ವ್ಯಕ್ತಿಯ…

Read More

ರಿಪ್ಪನ್ ಪೇಟೆಯ ರಾಧಾಬಾಯಿ ಪ್ರಭು ನಿಧನ :

ರಿಪ್ಪನ್ ಪೇಟೆ :ಪಟ್ಟಣದ ಶಿವಮೊಗ್ಗ ರಸ್ತೆಯ ನಿವಾಸಿ ಶ್ರೀಮತಿ ರಾಧಾಬಾಯಿ ಡಿ ಪ್ರಭು (80)  ಶುಕ್ರವಾರ ಸಂಜೆ ನಿಧನರಾದರು. ಇವರಿಗೆ ಇರ್ವರು ಪುತ್ರರು ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧುಗಳನ್ನು ಅಗಲಿದ್ದಾರೆ.  ಈ ದಿನ ರಾತ್ರಿ 9:30 ಕ್ಕೆ ಹಿಂದೂ ರುದ್ರಭೂಮಿಯಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಇವರ ನಿಧನಕ್ಕೆ ಜಿ ಎಸ್ ಬಿ ಸಮಾಜದ ಅಧ್ಯಕ್ಷ ಎನ್ ಮಂಜುನಾಥ್ ಕಾಮತ್, ಗಣೇಶ್ ಕಾಮತ್, ಜೆ ರಾಧಕೃಷ್ಣ ಸೇರಿದಂತೆ ಅನೇಕರು ಸಂತಾಪ ಸೂಚಿಸಿದ್ದಾರೆ.

Read More

ಹದಗೆಟ್ಟ ರಸ್ತೆ – ರಾಜ್ಯ ಹೆದ್ದಾರಿಯ ಮಧ್ಯೆ ಬಾಳೆಗಿಡ ನೆಟ್ಟು ಪ್ರತಿಭಟನೆ

ಸೂಡೂರು :  ಶಿವಮೊಗ್ಗ-ಹೊಸನಗರ ಸಂಪರ್ಕ ಕಲ್ಪಿಸುವ ಪ್ರಮುಖ ಹೆದ್ದಾರಿಯು ಸಂಪೂರ್ಣ ಹದಗೆಟ್ಟಿದ್ದು ಹೊಂಡ ಗುಂಡಿಗಳಿಂದ ಕೂಡಿದ್ದು ಪ್ರತಿ ನಿತ್ಯ ಒಂದೆರಡು ಅಪಘಾತಗಳು ನಡೆಯುತಿದ್ದು ಈ ರಸ್ತೆಯನ್ನು ತಕ್ಷಣ ಸರಿಪಡಿಸಿ ಎಂದು ಒತ್ತಾಯಿಸಿ ಕೂರಂಬಳ್ಳಿ ಗ್ರಾಮಸ್ಥರು ರಸ್ತೆ ಮಧ್ಯದಲ್ಲಿ ಬಾಳೆಗಿಡ ನೆಟ್ಟು ಪ್ರತಿಭಟನೆ ನಡೆಸಿದರು. ಐದನೇ ಮೈಲಿಕಲ್ಲು ಹಾಗೂ ಚಿನ್ನಮನೆ ಗ್ರಾಮದ ನಡುವಿನ ರಸ್ತೆಯಲ್ಲಿ ಹಲವಾರು ಗುಂಡಿಗಳು ಬಿದ್ದಿದ್ದು ಹಲವಾರು ಅಪಘಾತಗಳು ನಡೆದಿದ್ದವು ಈ ಹಿನ್ನಲೆಯಲ್ಲಿ ಕೂರಂಬಳ್ಳಿ ಗ್ರಾಮಸ್ಥರು ಇಂದು ರಸ್ತೆ ಮಧ್ಯೆ ಬಾಳೆ ಗಿಡ ನೆಟ್ಟು ವಿನೂತನವಾಗಿ…

Read More

ಕ್ರೀಡಾಕೂಟಗಳು ಮಾನಸಿಕ ಹಾಗೂ ದೈಹಿಕ ಶಕ್ತಿಯನ್ನು ಹೆಚ್ಚಿಸುತ್ತದೆ: ಯೋಗೇಂದ್ರ ಶ್ರೀಗಳು

ರಿಪ್ಪನ್ ಪೇಟೆ :ಕ್ರೀಡೆಯಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯ ವೃದ್ಧಿಸುತ್ತದೆ. ಯುವಜನರು ಆಟೋಟಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ದುಶ್ಚಟಗಳಿಂದ ದೂರ ಇರಬೇಕೆಂದು ಸಾರಗನ ಜಡ್ಡು ಕಾರ್ತಿಕೇಯ ಕ್ಷೇತ್ರದ ಶ್ರೀ ಯೋಗೇಂದ್ರ ಶ್ರೀಗಳು ಹೇಳಿದರು. ಕಾರ್ತಿಕೇಯ ಕ್ಷೇತ್ರದಿಂದ ರಿಪ್ಪನ್‌ಪೇಟೆ ಸಮೀಪದ ಕಲ್ಲುಹಳ್ಳ ಗ್ರಾಮದಲ್ಲಿ ಶುಕ್ರವಾರ ಆಯೋಜಿಸಿದ್ದ ಪುನೀತ್ ರಾಜ್‌ಕುಮಾರ್ ಸ್ಮರಣಾರ್ಥ ಕಾರ್ತಿಕೇಯ ಕಪ್-೨೦೨೧ ಕ್ರಿಕೆಟ್ ಪಂದ್ಯಾವಳಿಯನ್ನು ಉದ್ಘಾಟಿಸಿ ಅವರು ಆಶೀರ್ವಚನ ನೀಡಿದರು. ಆಧುನಿಕ ತಂತ್ರಜ್ಞಾನದ ಅಡಿಯಲ್ಲಿ ಶಿಕ್ಷಣವನ್ನು ಪಡೆಯುತ್ತಿರುವ ಇಂದಿನ ಯುವ ಸಮೂಹ ಒತ್ತಡದ ಜೀವನದಲ್ಲಿ ಬದುಕುತ್ತಿದ್ದಾರೆ. ಕ್ರೀಡೆಗಳು ಸೋಲು…

Read More

ಕುಮಾರ್ ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆ ಸುಳ್ಳು ವದಂತಿ – ಸಂಸದ ಬಿ ವೈ ರಾಘವೇಂದ್ರ|byr

ಕುಮಾರ್ ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆ ಸುಳ್ಳು ವದಂತಿ – ಸಂಸದ ಬಿ ವೈ ರಾಘವೇಂದ್ರ ರಿಪ್ಪನ್‌ಪೇಟೆ : ಮಾಜಿ ಸಚಿವ ಕುಮಾರ್ ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆ ಸುಳ್ಳು ವದಂತಿ ಎಂದು ಸಂಸದ ಬಿ ವೈ ರಾಘವೇಂದ್ರ ಹೇಳಿದರು. ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಪತ್ರೀಕಾಗೋಷ್ಟಿ ನಡೆಸಿ ಮಾದ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು ಕುಮಾರ್ ಬಂಗಾರಪ್ಪ ರವರು ಪಕ್ಷದ ನಿಷ್ಟಾವಂತ ಕಾರ್ಯಕರ್ತರು ಹಾಗೂ ರಾಜ್ಯ ವ್ಯಾಪ್ತಿಯಲ್ಲಿ ಸಂಘಟನೆಯ ಬಲವನ್ನು ಹೆಚ್ಚಿಸಿದವರಾಗಿದ್ದು ಅವರು ಕಾಂಗ್ರೆಸ್ ಸೇರ್ಪಡೆ ವಿಚಾರ ಕೇವಲ ಕಟ್ಟುಕಥೆಯಾಗಿದೆ ಎಂದರು….

Read More